ರಾಜ್ಯದ ಹವಾಮಾನ ವರದಿ 21-05-2021

Karnataka weather report

ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಮಧ್ಯಾಹ್ನದ ಹೊತ್ತಿಗೆ ಬಿಸಿಲಿನ ಪ್ರಮಾಣ ಏರಿಕೆಯಾಗಲಿದೆ. ಉತ್ತರ ಕರ್ನಾಟಕದ ಭಾಗಗಳಲ್ಲಿ ತಾಪಮಾನ ಕೊಂಚ ಹೆಚ್ಚಾಗಿರಲಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಕಲಬುರಗಿ, ಯಾದಗಿರಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 38 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 37 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದೆ ಮತ್ತು ಮಡಿಕೇರಿಯಲ್ಲಿ ಗರಿಷ್ಠ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ನಗರಗಳ ಇಂದಿನ ಗರಿಷ್ಠ ಮತ್ತು ಕನಿಷ್ಠ ಉಷ್ಣಾಂಶ ಮಾಹಿತಿ:

ಬೆಂಗಳೂರು: 28-21
ಮಂಗಳೂರು: 29-25
ಶಿವಮೊಗ್ಗ: 29-22
ಬೆಳಗಾವಿ: 29-21
ಮೈಸೂರು: 30-22

ಮಂಡ್ಯ: 31-22
ರಾಮನಗರ: 31-21
ಮಡಿಕೇರಿ: 24-18
ಹಾಸನ: 28-20
ಚಾಮರಾಜನಗರ: 30-22

ಚಿಕ್ಕಬಳ್ಳಾಪುರ: 28-19
ಕೋಲಾರ: 29-21
ತುಮಕೂರು: 28-21
ಉಡುಪಿ: 29-25
ಕಾರವಾರ: 29-25

ಚಿಕ್ಕಮಗಳೂರು: 26-19
ದಾವಣಗೆರೆ: 31-22
ಚಿತ್ರದುರ್ಗ: 29-22
ಹಾವೇರಿ: 32-23

ಗದಗ: 32-22
ಕೊಪ್ಪಳ: 33-23
ರಾಯಚೂರು: 37-26
ಯಾದಗಿರಿ: 38-26

ವಿಜಯಪುರ: 28-21
ಬೀದರ್: 37-26
ಕಲಬುರಗಿ: 38-26
ಬಾಗಲಕೋಟೆ: 34-24

Comments

Leave a Reply

Your email address will not be published. Required fields are marked *