ರಾಜ್ಯದ ಹವಾಮಾನ ವರದಿ 29-3-2021

Karnataka weather report

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಬಿಸಿಲಿನ ತಾಪಮಾನ ದಿನೇ ದಿನೇ ಏರಿಕೆಯಾಗುತ್ತಿದ್ದು, ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಬಿಸಿಲಿನ ಬೇಗೆ ಹೆಚ್ಚಾಗಿ ತಾಪಮಾನದಲ್ಲಿ ಏರಿಕೆಯಾಗಲಿದೆ. ಮೇ ಅಂತ್ಯದವರೆಗೂ ತಾಪಾಮಾನದಲ್ಲಿ ಕೊಂಚ ಪ್ರಮಾಣದಲ್ಲಿ ಏರಿಕೆಯಾಗಲಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ರಾಯಚೂರಿನಲ್ಲಿ ಗರಿಷ್ಠ ಉಷ್ಣಾಂಶ40 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್ ಇರಲಿದೆ. ಯಾದಗರಿ, ಬಳ್ಳಾರಿ , ಬಾಗಲಕೋಟೆಯಲ್ಲಿ ಗರಿಷ್ಠ ಉಷ್ಣಾಂಶ 39 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ನಗರಗಳ ಗರಿಷ್ಠ ಮತ್ತು ಕನಿಷ್ಠ ಉಷ್ಣಾಂಶ ಮಾಹಿತಿ:

ಬೆಂಗಳೂರು: 34-21
ಮಂಗಳೂರು: 33-27
ಶಿವಮೊಗ್ಗ: 37-23
ಬೆಳಗಾವಿ: 37-21
ಮೈಸೂರು: 36-22

ಮಂಡ್ಯ: 36-22
ರಾಮನಗರ: 36-19
ಮಡಿಕೇರಿ: 29-19
ಹಾಸನ: 34-21
ಚಾಮರಾಜನಗರ: 36-22

ಚಿಕ್ಕಬಳ್ಳಾಪುರ: 34-19
ಕೋಲಾರ: 35-21
ತುಮಕೂರು: 36-21
ಉಡುಪಿ: 33-27
ಕಾರವಾರ: 33-28

ಚಿಕ್ಕಮಗಳೂರು: 33-20
ದಾವಣಗೆರೆ: 37-23
ಚಿತ್ರದುರ್ಗ: 36-22
ಹಾವೇರಿ: 37-23
ಬಳ್ಳಾರಿ: 39-24

ಧಾರವಾಡ: 37-22
ಗದಗ: 37-22
ಕೊಪ್ಪಳ: 38-19
ರಾಯಚೂರು: 40-25
ಯಾದಗಿರಿ: 39-24
ವಿಜಯಪುರ: 34-20
ಬೀದರ್: 38-23
ಕಲಬುರಗಿ: 40-24
ಬಾಗಲಕೋಟೆ: 39-24

Comments

Leave a Reply

Your email address will not be published. Required fields are marked *