ಮಾನಸಿಕ ಖಿನ್ನತೆಯಿಂದ ಟೆಕ್ಕಿ ನೇಣಿಗೆ ಶರಣು

ಬೆಂಗಳೂರು: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ 26 ವರ್ಷದ ಟೆಕ್ಕಿಯೊಬ್ಬಳು (Techie) ನೇಣಿಗೆ ಶರಣಾಗಿರುವ (Suicide) ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ.

ಸ್ವಾತಿ (26) ಆತ್ಮಹತ್ಯೆಗೆ ಶರಣಾದ ಟೆಕ್ಕಿ. ಮಾನಸಿಕ ಖಿನ್ನತೆಯಿಂದ ಪತಿ ದಾಮೋದರ್ ಮನೆಯಲ್ಲೇ ನೇಣಿಗೆ ಶರಣಾಗಿದ್ದಾಳೆ. ಇದನ್ನೂ ಓದಿ: ಅಯೋಧ್ಯೆ ಭದ್ರತೆಗೆ ನೇಮಿಸಿದ್ದ ಮಹಿಳಾ ಪೊಲೀಸರ ಸಖತ್ ಡಾನ್ಸ್ – ನಾಲ್ವರು ಅಮಾನತು

ಗ್ಲೋಬಲ್ ವಿಲೇಜ್‌ನ (Global Village Tech Park) ಐಟಿ ಕಂಪನಿಯಲ್ಲಿ (IT Company) ಕೆಲಸ ಮಾಡ್ತಿದ್ದ ಸ್ವಾತಿ, ಕಳೆದ ಎರಡು ವರ್ಷಗಳ ಹಿಂದೆ ದಾಮೋದರ್ ಎಂಬಾತನನ್ನು ವಿವಾಹವಾಗಿದ್ದಳು. ನಿನ್ನೆ ತಡರಾತ್ರಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದನ್ನೂ ಓದಿ: ಬಂಡೆಮಠದ ಸ್ವಾಮೀಜಿ ಕೇಸ್‌ಗೆ ಟ್ವಿಸ್ಟ್ – ಪ್ರತೀಕಾರ ತೀರಿಸಿಕೊಂಡ ನೀಲಾಂಬಿಕೆ

CRIME 2

ಸದ್ಯ ಬಸವೇಶ್ವರ ನಗರ ಠಾಣೆಯಲ್ಲಿ ಪ್ರಕರಣ (FIR) ದಾಖಲಾಗಿದೆ.

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *