ಪತ್ನಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರ ಕೊಲೆ!

ಬೆಂಗಳೂರು: ಶೀಲ ಶಂಕಿಸಿ ಪತಿ ತನ್ನ ಪತ್ನಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಮಂಜುನಾಥ ನಗರದಲ್ಲಿ ನಡೆದಿದೆ.

ಜಯಶ್ರೀ(32) ಕೊಲೆಯಾದ ದುರ್ದೈವಿ. ಆರೋಪಿ ಪತಿ ಹನುಮಂತ ಪತ್ನಿಯ ಶೀಲ ಶಂಕಿಸಿ ಹತ್ಯೆಗೈದಿದ್ದಾನೆ. ಹನುಮಂತ ತನ್ನ ಪತ್ನಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾನೆ. ಸದ್ಯ ಆರೋಪಿ ಪತಿ ಹನುಮಂತನನ್ನ ಪೊಲೀಸರು ಬಂಧಿಸಿದ್ದಾರೆ.

ಈ ಬಗ್ಗೆ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Comments

Leave a Reply

Your email address will not be published. Required fields are marked *