‘ಅಮೃತ ಭಾರತಿಗೆ ಕನ್ನಡದಾರತಿ’ ಕಾರ್ಯಕ್ರಮಕ್ಕೆ ಪೊನ್ನಂಪೇಟೆಯಲ್ಲಿ ವಿದ್ಯುಕ್ತ ಚಾಲನೆ

ಕೊಡಗು: ಪೊನ್ನಂಪೇಟೆ ಪದವಿಪೂರ್ವ ಕಾಲೇಜಿನಿಂದ ಸಾಂಸ್ಕೃತಿಕ ಮೆರವಣಿಗೆ ಆರಂಭವಾಗಿದೆ.

ಪೊನ್ನಂಪೇಟೆ ತಾಲೂಕಿನಲ್ಲಿ ಇಂದು ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮ ನಡೆಯಿತು. 75ನೇ ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಕಾರ್ಯಕ್ರಮದಲ್ಲಿ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟದಲ್ಲಿ ಭಾಗಿಯಾಗಿದ್ದ 75 ಕುಟುಂಬಗಳ ಸದಸ್ಯರಿಗೆ ಸನ್ಮಾನ ಮಾಡಲಾಯಿತು. ಇದನ್ನೂ ಓದಿ: ನಮ್ಮ ಜನರಿಗೆ ಸಿದ್ದರಾಮಯ್ಯ ಅವಶ್ಯಕತೆ ಇದೆ, ಅವರೇ ಸಿಎಂ ಆಗಬೇಕು: ಬೈರತಿ ಸುರೇಶ್ 

ಈ ಕಾರ್ಯಕ್ರಮಕ್ಕೆ ಶಾಸಕ ಕೆ.ಜಿ.ಬೋಪಯ್ಯ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ, ತಹಶೀಲ್ದಾರ್ ಮುಂತಾದ ಪ್ರಮುಖರಿಂದ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ ನೀಡಲಾಯಿತು.

Comments

Leave a Reply

Your email address will not be published. Required fields are marked *