ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಇನ್ನೂ 3 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ಮಂಗಳೂರು, ಕೊಡಗು, ಕೋಲಾರ, ತುಮಕೂರು, ಉಡುಪಿ, ಚಿಕ್ಕಮಗಳೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದ ಕೆಲವು ಜಿಲ್ಲೆಗಳಲ್ಲಿ ಮೊಡ ಕವಿದ ವಾತಾವರಣವಿದ್ದು, ಮಧ್ಯಾಹ್ನದ ವೇಳೆ ಬಿಸಿಲಿನ ತಾಪಮಾನ ಏರಿಕೆ ಆಗಲಿದೆ.
ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದ್ದು, ಕನಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 28-20
ಮಂಗಳೂರು: 29-24
ಶಿವಮೊಗ್ಗ: 30-22
ಬೆಳಗಾವಿ: 32-21
ಮೈಸೂರು: 30-21
ಮಂಡ್ಯ: 31-21

ಕೊಡಗು: 25-18
ರಾಮನಗರ: 29-21
ಹಾಸನ: 27-19
ಚಾಮರಾಜನಗರ: 29-21
ಚಿಕ್ಕಬಳ್ಳಾಪುರ: 30-21
ಕೋಲಾರ: 32-21

ತುಮಕೂರು: 29-21
ಉಡುಪಿ: 30-24
ಕಾರವಾರ: 31-27
ಚಿಕ್ಕಮಗಳೂರು: 26-19
ದಾವಣಗೆರೆ: 32-22

ಚಿತ್ರದುರ್ಗ: 31-21
ಹಾವೇರಿ: 33-22
ಬಳ್ಳಾರಿ: 34-24
ಗದಗ: 33-22
ಕೊಪ್ಪಳ: 34-23
ರಾಯಚೂರು: 37-26

ಯಾದಗಿರಿ: 37-26
ವಿಜಯಪುರ: 36-24
ಬೀದರ್: 36-25
ಕಲಬುರಗಿ: 37-26
ಬಾಗಲಕೋಟೆ: 35-24

Leave a Reply