ರಾಜ್ಯದ ಹವಾಮಾನ ವರದಿ: 02-10-2022

Karnataka weather report

ರಾಜ್ಯದಲ್ಲಿ ಹಲವೆಡೆ ಮುಂದಿನ ಎರಡು ದಿನ ಮಳೆ ಆಗಲಿದೆ. ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಹಲವೆಡೆ ಮಳೆ ಸಾಧ್ಯತೆಯಿದ್ದು, ಇಂದು ದಕ್ಷಿಣ ಒಳನಾಡಿಗೆ ಯೆಲ್ಲೋ ಅಲರ್ಟ್ ಸೂಚಿಸಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಕೊಪ್ಪಳ, ಹಾವೇರಿ, ಗದಗ ಜಿಲ್ಲೆಗಳಲ್ಲೂ ಮಳೆ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬಳ್ಳಾರಿಯಲ್ಲಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 24-19
ಮಂಗಳೂರು: 28-24
ಶಿವಮೊಗ್ಗ: 28-21
ಬೆಳಗಾವಿ: 27-20
ಮೈಸೂರು: 28-20
ಮಂಡ್ಯ: 28-21

weather

ಮಡಿಕೇರಿ: 23-17
ರಾಮನಗರ: 31-22
ಹಾಸನ: 26-19
ಚಾಮರಾಜನಗರ: 28-21
ಚಿಕ್ಕಬಳ್ಳಾಪುರ: 26-19
ಕೋಲಾರ: 28-20

weather

ತುಮಕೂರು: 27-19
ಉಡುಪಿ: 29-24
ಕಾರವಾರ: 29-25
ಚಿಕ್ಕಮಗಳೂರು: 25-18
ದಾವಣಗೆರೆ: 28-21

weather

ಚಿತ್ರದುರ್ಗ: 28-20
ಹಾವೇರಿ: 29-21
ಬಳ್ಳಾರಿ: 31-22
ಗದಗ: 29-21
ಕೊಪ್ಪಳ: 30-22
ರಾಯಚೂರು: 32-23

weather

ಯಾದಗಿರಿ: 33-23
ವಿಜಯಪುರ: 31-22
ಬೀದರ್: 29-21
ಕಲಬುರಗಿ: 32-22
ಬಾಗಲಕೋಟೆ: 31-22

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *