ಹೃದಯಾಘಾತಕ್ಕೆ ಒಳಗಾಗಿದ್ದ ಕಲಬುರಗಿಯ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಇನ್ನಿಲ್ಲ

ಕಲಬುರಗಿ: ಮಾಜಿ ಸಿಎಂ ಧರಂ ಸಿಂಗ್ ಸಾವಿನ ಸುದ್ದಿ ತಿಳಿದು ಹೃದಯಾಘಾತಕ್ಕೆ ಒಳಗಾಗಿದ್ದ, ಕಲಬುರಗಿಯ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ವಿದ್ಯಾಧರ ಗುರೂಜಿ ವಿಧಿವಶರಾಗಿದ್ದಾರೆ.

ಜುಲೈ 28 ರಂದು ಧರಂ ಸಿಂಗ್ ಅವರ ಅಂತಿಮ ದರ್ಶನ ಪಡೆದು ಹಿಂದಿರುಗುತ್ತಿರುವಾಗ ವಿದ್ಯಾಧರ ಗೂರೂಜಿ ಹೃದಯಾಘಾತಕ್ಕೆ ಒಳಗಾಗಿದ್ದರು. ನಂತರ ಅವರನ್ನು ಕಲಬುರಗಿಯ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದ್ರೆ ಚಿಕಿತ್ಸೆ ಫಲಕಾರಿಯಾಗೇ ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ಆಸ್ಪತ್ರೆಯಲ್ಲಿಯೇ ನಿಧನರಾಗಿದ್ದಾರೆ.

ಇದನ್ನೂ ಓದಿ: ಕಲಬುರಗಿಯಲ್ಲಿ ಧರಂ ಸಿಂಗ್ ಅಂತಿಮ ದರ್ಶನ- ಎನ್‍ವಿ ಮೈದಾನದಲ್ಲಿ ಅಭಿಮಾನಿ ಸಾಗರ

 

 

 

Comments

Leave a Reply

Your email address will not be published. Required fields are marked *