ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ

ಬೆಂಗಳೂರು: ಕರ್ನಾಟಕದ ಎರಡೂ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ನಂಜನಗೂಡಿನಲ್ಲಿ ಕಳಲೆ ಕೇಶವಮೂರ್ತಿ ಜಯಗಳಿಸಿದರೆ, ಗುಂಡ್ಲುಪೇಟೆಯಲ್ಲಿ ಗೀತಾ ಮಹಾದೇವಪ್ರಸಾದ್ ಜಯಗಳಿಸಿದ್ದಾರೆ.

ನಂಜನಗೂಡಿನಲ್ಲಿ ಮೊದಲ ಸುತ್ತಿನ ಮತ ಎಣಿಕೆ ಅಂತ್ಯವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಕಳಲೆ ಕೇಶವಮೂರ್ತಿ ಗೆ 5857ಮತಗಳು ಬಿದ್ದರೆ, ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಪ್ರಸಾದ್ ಗೆ 3574 ಮತಗಳು ಬಿದ್ದಿದೆ.

ಗುಂಡ್ಲುಪೇಟೆಯಲ್ಲಿ ಮೊದಲ ಸುತ್ತಿನ ಎಣಿಕೆಯಲ್ಲಿ ಬಿಜೆಪಿಗೆ 4771 ಮತಗಳು ಬಿದ್ದರೆ, ಕಾಂಗ್ರೆಸ್ -6542 ಮತಗಳು ಬಿದ್ದಿವೆ. 86 ನೋಟಾ ಮತಗಳು ಬಿದ್ದಿವೆ.

Comments

Leave a Reply

Your email address will not be published. Required fields are marked *