ಎಚ್‍ಡಿಕೆಯಿಂದ ತುರ್ತು ಸುದ್ದಿಗೋಷ್ಠಿ!

ಬೆಂಗಳೂರು: ಮಾಧ್ಯಮಗಳ ಮೇಲೆ ಪದೇ ಪದೇ ಮುನಿಸಿಕೊಳ್ಳುತ್ತಿದ್ದ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿಯವರು ತುರ್ತು ಸುದ್ದಿಗೋಷ್ಠಿ ಕರೆದಿದ್ದಾರೆ.

ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಎಚ್‍ಡಿಕೆ ಪತ್ರಿಕಾಗೋಷ್ಠಿಯನ್ನು ಕರೆದಿದ್ದಾರೆ. ಮಂಡ್ಯ, ತುಮಕೂರಿನಲ್ಲಿ ಫಲಿತಾಂಶ ಕ್ಷಣ ಕ್ಷಣಕ್ಕೂ ಬದಲಾಗುತ್ತಿರುವ ಹಿನ್ನೆಲೆಯಲಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಮನೆಯಿಂದ ತಾಜ್ ವೆಸ್ಟೆಂಡ್ ಹೋಟೆಲ್ ಗೆ ತೆರಳಿದ್ದಾರೆ.

Image result for hd kumaraswamy

ಯಾವ ಕಾರಣಕ್ಕೆ ಸುದ್ದಿಗೋಷ್ಠಿ ಕರೆದಿದ್ದಾರೆ ಎನ್ನುವುದು ತಿಳಿದು ಬಂದಿಲ್ಲ.

Comments

Leave a Reply

Your email address will not be published. Required fields are marked *