ಕಬಿನಿ ಶಕ್ತಿಮಾನ್ ಇನ್ನಿಲ್ಲ

ಮೈಸೂರು: ಕಬಿನಿ ಶಕ್ತಿಮಾನ್ ಎಂದೇ ಪ್ರತೀತಿ ಪಡೆದಿದ್ದ ನೀಳ ದಂತದ, ಸುಂದರ ನಡಿಗೆಯ ಭೋಗೇಶ್ವರ ಹೆಸರಿನ ಆನೆ ಇಂದು ನಿಧನ ಹೊಂದಿದೆ.

ಗುಂಡ್ರೆ ಅರಣ್ಯ ವ್ಯಾಪ್ತಿಯಲ್ಲಿ ಆನೆಯ ಕಳೆಬರಹ ಪತ್ತೆಯಾಗಿದ್ದು, ಕಬಿನಿ ಹಿನ್ನಿರಿನಲ್ಲಿ ಪ್ರವಾಸಿಗರಿಗೆ ದರ್ಶನ ನೀಡುತ್ತಿದ್ದ ಭೋಗೇಶ್ವರ ವಯೋಸಹಜ ನಿಧನ ಹೊಂದಿದೆ. ಕಬಿನಿಯ ಹಿರಿಯಣ್ಣನಿಗೆ 60 ವರ್ಷಕ್ಕೂ ಹೆಚ್ಚು ವಯಸ್ಸಾಗಿತ್ತು. ಇದನ್ನೂ ಓದಿ: ಬೂದಿಮುಚ್ಚಿದ ಕೆಂಡದಂತೆ ಭಾರತ – ಯುಪಿಯಲ್ಲಿ 250ಕ್ಕೂ ಗಲಭೆಕೋರರು ಅರೆಸ್ಟ್

ಸುಮಾರು 4 ಅಡಿಗೂ ಉದ್ದದ ನೀಳ ದಂತ, ಸುಂದರ ನಡಿಗೆ ಮೂಲಕವೇ ಪ್ರಾಣಿ ಪ್ರೀಯರ ಮನಗೆದ್ದಿದ್ದ ಆನೆ ಇದಾಗಿತ್ತು.

 

Comments

Leave a Reply

Your email address will not be published. Required fields are marked *