ರಾಜ್ಯದ ಹವಾಮಾನ ವರದಿ: 10-04-2022

Karnataka weather report

ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂಜಾನೆ ಮೋಡಕವಿದ ಹಾಗೂ ತಂಪಾದ ವಾತಾವರಣ ಇರಲಿದ್ದು, ಮಧ್ಯಾಹ್ನದ ವೇಳೆಗೆ ಬಿಸಿಲಿನ ತಾಪಮಾನ ಏರಿಕೆಯಾಗಲಿದೆ.

ಬೆಂಗಳೂರು, ಮಂಗಳೂರು, ಮಂಡ್ಯ, ಮೈಸೂರು, ರಾಮನಗರ, ಹಾಸನ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣ ಇರಲಿದ್ದು, ಶಿವಮೊಗ್ಗ, ಬೆಳಗಾವಿ, ಕಾರವಾರ, ಹಾವೇರಿ, ಗದಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕೊಡಗು ಜಿಲ್ಲೆಯಲ್ಲಿ ನಾಳೆಯಿಂದ ಸತತ ನಾಲ್ಕೈದು ದಿನ ಮಳೆಯ ಆರ್ಭಟ ಮುಂದುವರಿಯಲಿದೆ.

Weather

ಉತ್ತರ ಕರ್ನಾಟಕ ಭಾಗದ ವಿವಿಧ ಜಿಲ್ಲೆಗಳಲ್ಲಿ ಎಂದಿನಂತೆ ಬಿಸಿಲಿನ ವಾತಾವರಣ ಮುಂದುವರಿಯಲಿದ್ದು. ರಾಯಚೂರು, ಯಾದಗಿರಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 39 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ನಗರಗಳ ಹವಾಮಾನ ವರದಿ:

ಬೆಂಗಳೂರು: 34-21
ಮಂಗಳೂರು: 32-26
ಶಿವಮೊಗ್ಗ: 36-23
ಬೆಳಗಾವಿ: 3-22
ಮೈಸೂರು: 34-22

weather

ಮಂಡ್ಯ: 36-22
ಕೊಡಗು: 28-20
ರಾಮನಗರ: 36-22
ಹಾಸನ: 34-21

weather

ಚಾಮರಾಜನಗರ: 34-22
ಚಿಕ್ಕಬಳ್ಳಾಪುರ: 35-21
ಕೋಲಾರ: 34-21
ತುಮಕೂರು: 36-22

Weather

ಉಡುಪಿ: 32-27
ಕಾರವಾರ: 32-27
ಚಿಕ್ಕಮಗಳೂರು: 32-20
ದಾವಣಗೆರೆ: 37-23

Weather

ಚಿತ್ರದುರ್ಗ: 36-22
ಹಾವೇರಿ: 37-23
ಬಳ್ಳಾರಿ: 39-25
ಗದಗ: 36-23
ಕೊಪ್ಪಳ: 37-24
ರಾಯಚೂರು: 39-26

Weather

ಯಾದಗಿರಿ: 39-27
ವಿಜಯಪುರ: 38-26
ಬೀದರ್: 37-26
ಕಲಬುರಗಿ: 39-27
ಬಾಗಲಕೋಟೆ: 38-25

Comments

Leave a Reply

Your email address will not be published. Required fields are marked *