ರಾಜ್ಯದ ಹವಾಮಾನ ವರದಿ: 12-05-2022

Karnataka weather report

ಸನಿ ಚಂಡಮಾರುತದ ಆರ್ಭಟ ಮುಂದುವರಿದಿದ್ದು, ರಾಜ್ಯಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಮಳೆಯ ವಾತಾವರಣ ಮುಂದುವರಿಯಲಿದೆ. ಇನ್ನೂ ಕೆಲ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಂಗಳೂರು, ಉಡುಪಿ ಜಿಲ್ಲೆಗಳಲ್ಲಿ ಬಿಸಿಲು ಸಹಿತ ಮಳೆಯಾಗಲಿದೆ. ಇನ್ನುಳಿದ ಕೊಡಗು, ಕೊಪ್ಪಳ, ಕೋಲಾರ, ಕಾರವಾರ, ದಾವಣಗೆರೆ, ಚಿತ್ರದುರ್ಗ, ಹಾವೇರಿ, ಗದಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.

Weather

ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬೆಳಿಗ್ಗೆ ಮೋಡಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಶಿವಮೊಗ್ಗ, ಬೆಳಗಾವಿ, ಮೈಸೂರು, ಮಂಡ್ಯ, ರಾಮನಗರ, ಹಾಸನ, ಚಾಮರಾಜನಗರ, ತುಮಕೂರು, ಬಳ್ಳಾರಿ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣ ಮುಂದುವರಿಯಲಿದೆ. ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ತೆಳು ಬಿಸಿಲಿನ ವಾತಾವರಣ ಇರಲಿದ್ದು, ಗರಿಷ್ಠ ಉಷ್ಣಾಂಶ 37 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ.

RAIN - BENGALURU

ನಗರಗಳ ಹವಾಮಾನ ವರದಿ:
ಬೆಂಗಳೂರು: 25-21
ಮಂಗಳೂರು: 29-26
ಶಿವಮೊಗ್ಗ: 28-23
ಬೆಳಗಾವಿ: 29-23
ಮೈಸೂರು: 27-22
ಮಂಡ್ಯ: 27-22

RAIN 2

ಕೊಡಗು: 21-18
ರಾಮನಗರ: 27-22
ಹಾಸನ: 25-21
ಚಾಮರಾಜನಗರ: 27-22
ಚಿಕ್ಕಬಳ್ಳಾಪುರ: 26-21
ಕೋಲಾರ: 26-22

rain (1)

ತುಮಕೂರು: 27-22
ಉಡುಪಿ: 29-26
ಕಾರವಾರ: 31-28
ಚಿಕ್ಕಮಗಳೂರು: 24-20
ದಾವಣಗೆರೆ: 29-23

Weather

ಚಿತ್ರದುರ್ಗ: 28-22
ಹಾವೇರಿ: 29-23
ಬಳ್ಳಾರಿ: 32-25
ಗದಗ: 31-23
ಕೊಪ್ಪಳ: 32-24
ರಾಯಚೂರು: 36-27

weather-3-633x600

ಯಾದಗಿರಿ: 37-27
ವಿಜಯಪುರ: 37-25
ಬೀದರ್: 37-26
ಕಲಬುರಗಿ: 38-27
ಬಾಗಲಕೋಟೆ: 34-25

Comments

Leave a Reply

Your email address will not be published. Required fields are marked *