ರಾಜ್ಯದ ಹವಾಮಾನ ವರದಿ: 31-03-2022

Karnataka weather report

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳಿಗ್ಗೆ ಚಳಿಯ ವಾತಾವರಣ ಇರಲಿದ್ದು, ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣ ಇರಲಿದೆ.

ಬೆಂಗಳೂರಿನಲ್ಲಿ ಇಂದು ಗರಿಷ್ಟ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಟ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಅಲ್ಲದೆ, ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ ಜಿಲ್ಲೆಗಳಲ್ಲಿ ಮೋಡಕವಿದ ವಾತಾರಣ ಇರಲಿದ್ದು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇರಲಿದೆ.

Weather

ಇನ್ನೂ ಯಾದಗಿರಿ, ಬೆಳಗಾವಿ, ಬಳ್ಳಾರಿ, ಗದಗ ಹಾಗೂ ಬಾಗಲಕೋಟೆ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಎಂದಿನಂತೆ ಬಿಸಿಲಿನ ವಾತಾವರಣ ಮುಂದುವರಿಯಲಿದೆ. ಈ ಭಾಗಗಳಲ್ಲಿ ಗರಿಷ್ಠ ಉಷ್ಣಾಂಶ 41 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ.

ನಗರಗಳ ಹವಾಮಾನ ವರದಿ:

ಬೆಂಗಳೂರು: 33-21
ಮಂಗಳೂರು: 32-26
ಶಿವಮೊಗ್ಗ: 36-22
ಬೆಳಗಾವಿ: 38-21
ಮೈಸೂರು: 34-22

Weather

ಮಂಡ್ಯ: 35-22
ಕೊಡಗು: 28-19
ರಾಮನಗರ: 34-20
ಹಾಸನ: 32-20
ಚಾಮರಾಜನಗರ: 34-22
ಚಿಕ್ಕಬಳ್ಳಾಪುರ: 33-21
ಕೋಲಾರ: 34-21

Weather

ತುಮಕೂರು: 33-21
ಉಡುಪಿ: 33-27
ಕಾರವಾರ: 32-27
ಚಿಕ್ಕಮಗಳೂರು: 31-20
ದಾವಣಗೆರೆ: 37-23

Weather

ಚಿತ್ರದುರ್ಗ: 36-22
ಹಾವೇರಿ: 38-23
ಬಳ್ಳಾರಿ: 39-26
ಗದಗ: 39-23
ಕೊಪ್ಪಳ: 38-24
ರಾಯಚೂರು: 40-26

Weather

ಯಾದಗಿರಿ: 41-27
ವಿಜಯಪುರ: 40-24
ಬೀದರ್: 39-23
ಕಲಬುರಗಿ: 41-25
ಬಾಗಲಕೋಟೆ: 41-24

Comments

Leave a Reply

Your email address will not be published. Required fields are marked *