ರಾಜ್ಯದ ಹವಾಮಾನ ವರದಿ: 07-09-2022

Karnataka weather report

ರಾಜ್ಯದಲ್ಲಿ ಮುಂದಿನ 3 ದಿನ ಭಾರೀ ಮಳೆಯಾಗಲಿದೆ. ಕರಾವಳಿ, ಉತ್ತರ, ದಕ್ಷಿಣ ಒಳನಾಡಿನಲ್ಲಿ ಮಳೆ ಮುಂದಿನ 3 ದಿನ ಮಳೆ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಗೆ ಎರಡು ದಿನಗಳ ಕಾಲ ಯಲ್ಲೋ ಅಲರ್ಟ್ ಹಾಗೂ ಮೂರನೇ ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿಗೆ ನಾಳೆ ಮತ್ತು ಮೂರನೇ ದಿನ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿಗೆ ಇಂದು ಮತ್ತು ನಾಡಿದ್ದು ಆರೆಂಜ್, ಮೂರನೇ ದಿನ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿಗೆ ಇಂದು ಮತ್ತು ನಾಳೆ ಯಲ್ಲೋ ಅಲರ್ಟ್ ನೀಡಲಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

weather

ನಗರಗಳ ಹವಾಮಾನ ವರದಿ:
ಬೆಂಗಳೂರು: 29-19
ಮಂಗಳೂರು: 27-24
ಶಿವಮೊಗ್ಗ: 27-21
ಬೆಳಗಾವಿ: 27-21
ಮೈಸೂರು: 24-19
ಮಂಡ್ಯ: 27-21

weather

ಕೊಡಗು: 22-18
ರಾಮನಗರ: 27-21
ಹಾಸನ: 25-19
ಚಾಮರಾಜನಗರ: 27-21
ಚಿಕ್ಕಬಳ್ಳಾಪುರ: 27-20
ಕೋಲಾರ: 28-21

weather

ತುಮಕೂರು: 28-20
ಉಡುಪಿ: 27-24
ಕಾರವಾರ: 28-24
ಚಿಕ್ಕಮಗಳೂರು: 24-19
ದಾವಣಗೆರೆ: 28-22

weather

ಚಿತ್ರದುರ್ಗ: 28-21
ಹಾವೇರಿ: 28-22
ಬಳ್ಳಾರಿ: 31-23
ಗದಗ: 29-22
ಕೊಪ್ಪಳ: 30-23
ರಾಯಚೂರು: 31-23

weather

ಯಾದಗಿರಿ: 31-24
ವಿಜಯಪುರ: 29-22
ಬೀದರ್: 28-22
ಕಲಬುರಗಿ: 31-23
ಬಾಗಲಕೋಟೆ: 30-22

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *