ಕರ್ನಾಟಕದಲ್ಲಿ ಮತ್ತೆ ಮಳೆಯ ಆರ್ಭಟ ಮುಂದುವರೆಯಲಿದೆ. ಮುಂದಿನ ಮೂರು ದಿನಗಳವರೆಗೂ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಜಿಲ್ಲೆಗಳಿಗೆ ವಿವಿಧ ಅಲರ್ಟ್ ನೀಡಿದೆ. ರಾಜ್ಯದ ಮೇಲೆ ಮೇಲ್ಮೈ ಸುಳಿಗಾಳಿ ಇರುವುದರಿಂದ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯವರು ಎಚ್ಚರಿಕೆ ನೀಡಿದೆ.

ಕರಾವಾಳಿ ಜಿಲ್ಲೆಗಳಲ್ಲಿ ಮುಂದಿನ 2 ದಿನ ಆರೆಂಜ್ ಅಲರ್ಟ್, ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಒಂದೆರಡು ದಿನ ಆರೆಂಜ್ ಅಲರ್ಟ್, ಉತ್ತರ ಒಳನಾಡಿನ ಜಿಲ್ಲೆಗಳಿಗೆ ಮೂರ್ನಾಲ್ಕು ದಿನ ಯೆಲ್ಲೋ ಅಲರ್ಟ್ ಮತ್ತು ಪಶ್ವಿಮ ಘಟ್ಟ ಜಿಲ್ಲೆಗಳಾದ ಬೆಂಗಳೂರು, ಕೋಲಾರ, ತುಮಕೂರು,
ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರು ಮತ್ತು ಯಾದಗಿರಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 27-20
ಮಂಗಳೂರು: 27-23
ಶಿವಮೊಗ್ಗ: 26-21
ಬೆಳಗಾವಿ: 27-21
ಮೈಸೂರು: 26-21
ಮಂಡ್ಯ: 27-21

ಕೊಡಗು: 21-18
ರಾಮನಗರ: 27-21
ಹಾಸನ: 25-19
ಚಾಮರಾಜನಗರ: 26-21
ಚಿಕ್ಕಬಳ್ಳಾಪುರ: 27-20

ಕೋಲಾರ: 28-21
ತುಮಕೂರು: 27-21
ಉಡುಪಿ: 27-24
ಚಿಕ್ಕಮಗಳೂರು: 24-18
ದಾವಣಗೆರೆ: 27-22

ಚಿತ್ರದುರ್ಗ: 27-21
ಹಾವೇರಿ: 28-22
ಬಳ್ಳಾರಿ: 29-23
ಗದಗ: 28-22
ಕೊಪ್ಪಳ: 29-23
ರಾಯಚೂರು: 30-24

ಯಾದಗಿರಿ: 30-24
ವಿಜಯಪುರ: 29-23
ಬೀದರ್: 28-22
ಕಲಬುರಗಿ: 29-23
ಬಾಗಲಕೋಟೆ: 29-23

Leave a Reply