ಬೆಂಗಳೂರು ಸೇರಿದಂತೆ ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕಳೆದ ಕೆಲವು ದಿನಗಳಿಂದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಬೆಂಗಳೂರು, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಇಂದು ಕೂಡ ಮುಂದುವರೆಯಲಿದೆ. ಕೆಲವು ಜಿಲ್ಲೆಗಳಲ್ಲಿ ಮುಂಜಾನೆ ಮೋಡ ಕವಿದ ವಾತವಾರಣ ಇರಲಿದ್ದು, ಸಂಜೆ ಹೊತ್ತಿದೆ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಉಡುಪಿ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್ ಇರಲಿದೆ.
ನಗರಗಳ ಇಂದಿನ ಹವಾಮಾನ ವರದಿ:
ಬೆಂಗಳೂರು: 28-19
ಮಂಗಳೂರು: 28-24
ಶಿವಮೊಗ್ಗ: 27-21
ಬೆಳಗಾವಿ: 29-18
ಮೈಸೂರು: 28-19

ಮಂಡ್ಯ: 29-20
ರಾಮನಗರ: 29-20
ಮಡಿಕೇರಿ: 22-17
ಹಾಸನ: 25-19
ಚಾಮರಾಜನಗರ: 29-20

ಚಿಕ್ಕಬಳ್ಳಾಪುರ: 28-18
ಕೋಲಾರ: 29-20
ತುಮಕೂರು: 28-19
ಉಡುಪಿ: 28-24
ಕಾರವಾರ: 27-25

ಚಿಕ್ಕಮಗಳೂರು: 24-28
ದಾವಣಗೆರೆ: 27-21
ಚಿತ್ರದುರ್ಗ: 28-21
ಹಾವೇರಿ: 27-22

ಗದಗ: 27-21
ಕೊಪ್ಪಳ: 29-22
ರಾಯಚೂರು: 31-23
ಯಾದಗಿರಿ: 29-23

ವಿಜಯಪುರ: 28-22
ಬೀದರ್: 27-21
ಕಲಬುರಗಿ: 29-22
ಬಾಗಲಕೋಟೆ: 29-22

Leave a Reply