ರಾಜ್ಯದ ಹವಾಮಾನ ವರದಿ: 11-05-2022

Karnataka weather report

ಸನಿ ಚಂಡಮಾರುತದ ಪರಿಣಾಮವಾಗಿ ನಗರದಲ್ಲಿ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಅಸನಿ ಚಂಡಮಾರುತದ ತೀವ್ರತೆಯಿಂದಾಗಿ ಮಳೆಯಾಗುವ ವೇಳೆ ಗಾಳಿ ಹೆಚ್ಚಾಗಲಿದ್ದು, ಗುಡುಗು ಹಾಗೂ ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಅತಿಯಾಗಿ ಮಳೆಯಾಗಲಿದ್ದು, ಸೈಕ್ಲೋನ್‍ನಿಂದಲೇ ನಗರದಲ್ಲಿ ಮೋಡ ಕವಿದ ವಾತಾವರಣವಿರುತ್ತದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ದಕ್ಷಿಣ ಒಳನಾಡು ಬಿಟ್ಟು ಬೇರೆ ಎಲ್ಲ ಕಡೆ ಮಳೆ ಬರಲಿದೆ. ಮುಂದಿನ ಮೂರು ದಿನಗಳು ಬಹುತೇಕ ಕಡೆ ಮಳೆ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಲಬುರಗಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 38 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದೆ.

RAIN - BENGALURU

ನಗರಗಳ ಹವಾಮಾನ ವರದಿ:
ಬೆಂಗಳೂರು: 27-21
ಮಂಗಳೂರು: 31-26
ಶಿವಮೊಗ್ಗ: 28-23
ಬೆಳಗಾವಿ: 31-23
ಮೈಸೂರು: 28-22
ಮಂಡ್ಯ: 29-23

ಕೊಡಗು: 23-19
ರಾಮನಗರ: 34-25
ಹಾಸನ: 26-21
ಚಾಮರಾಜನಗರ: 28-22
ಚಿಕ್ಕಬಳ್ಳಾಪುರ: 27-22
ಕೋಲಾರ: 28-22

ತುಮಕೂರು: 28-22
ಉಡುಪಿ: 31-26
ಕಾರವಾರ: 31-28
ಚಿಕ್ಕಮಗಳೂರು: 25-19
ದಾವಣಗೆರೆ: 29-23

ಚಿತ್ರದುರ್ಗ: 29-22
ಹಾವೇರಿ: 31-23
ಬಳ್ಳಾರಿ: 33-25
ಗದಗ: 32-23
ಕೊಪ್ಪಳ: 32-24
ರಾಯಚೂರು: 36-27

weather

ಯಾದಗಿರಿ: 37-27
ವಿಜಯಪುರ: 37-25
ಬೀದರ್: 36-27
ಕಲಬುರಗಿ: 38-27
ಬಾಗಲಕೋಟೆ: 36-26

Comments

Leave a Reply

Your email address will not be published. Required fields are marked *