ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬೆಳಗಾವಿ ಧಾರವಾಡ, ಹಾಸನ, ಉತ್ತರಕನ್ನಡ ಹಾವೇರಿಯ ಕೆಲವೆಡೆ ಅಧಿಕ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಇಂದು ಗರಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್ ಇರಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 25-19
ಮಂಗಳೂರು: 27-25
ಶಿವಮೊಗ್ಗ: 24-21
ಬೆಳಗಾವಿ: 22-19
ಮೈಸೂರು: 26-20
ಮಂಡ್ಯ: 27-21

ಕೊಡಗು: 21-18
ರಾಮನಗರ: 27-21
ಹಾಸನ: 22-18
ಚಾಮರಾಜನಗರ: 26-21
ಚಿಕ್ಕಬಳ್ಳಾಪುರ: 24-18

ಕೋಲಾರ: 27-21
ತುಮಕೂರು: 25-20
ಉಡುಪಿ: 27-25
ಕಾರವಾರ: 27-25
ಚಿಕ್ಕಮಗಳೂರು: 21-18
ದಾವಣಗೆರೆ: 24-21

ಚಿತ್ರದುರ್ಗ: 24-21
ಹಾವೇರಿ: 24-21
ಬಳ್ಳಾರಿ: 26-22
ಗದಗ: 24-21
ಕೊಪ್ಪಳ: 25-22
ರಾಯಚೂರು: 26-22

ಯಾದಗಿರಿ: 25-22
ವಿಜಯಪುರ: 23-21
ಬೀದರ್: 22-20
ಕಲಬುರಗಿ: 24-22
ಬಾಗಲಕೋಟೆ: 24-22

Leave a Reply