ರಾಜ್ಯದಲ್ಲಿ ಇಂದು ಸಹ ಭಾರೀ ಮಳೆಯಾಗಲಿದ್ದು, ಇದರೊಂದಿಗೆ ಮೋಡ ಕವಿದ ವಾತಾವರಣವೂ ಇರಲಿದೆ ಎಂದು ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮಂಗಳೂರು, ಶಿವಮೊಗ್ಗ, ಬೆಳಗಾವಿ, ಕೊಡಗು, ಉಡುಪಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರಿನಲ್ಲಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 28-19
ಮಂಗಳೂರು: 27-24
ಶಿವಮೊಗ್ಗ: 27-21
ಬೆಳಗಾವಿ: 25-20
ಮೈಸೂರು: 28-20
ಮಂಡ್ಯ: 29-20

ಕೊಡಗು: 22-18
ರಾಮನಗರ: 29-20
ಹಾಸನ: 26-19
ಚಾಮರಾಜನಗರ: 28-20
ಚಿಕ್ಕಬಳ್ಳಾಪುರ: 29-19

ಕೋಲಾರ: 30-21
ತುಮಕೂರು: 28-19
ಉಡುಪಿ: 28-24
ಕಾರವಾರ: 28-24
ಚಿಕ್ಕಮಗಳೂರು: 24-18
ದಾವಣಗೆರೆ: 29-21

ಚಿತ್ರದುರ್ಗ: 28-20
ಹಾವೇರಿ: 28-21
ಬಳ್ಳಾರಿ: 32-22
ಗದಗ: 29-21
ಕೊಪ್ಪಳ: 30-22
ರಾಯಚೂರು: 32-23

ಯಾದಗಿರಿ: 32-23
ವಿಜಯಪುರ: 29-21
ಬೀದರ್: 28-21
ಕಲಬುರಗಿ: 30-22
ಬಾಗಲಕೋಟೆ: 30-22

Leave a Reply