ರಾಜ್ಯದ ಹವಾಮಾನ ವರದಿ: 19-07-2023

ಬಿಸಿಲಿನಿಂದ ಕಂಗೆಟ್ಟಿದ್ದ ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆರಾಯನ ಆಗಮನವಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣವಿರಲಿದೆ. ಇನ್ನೂ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಮಂಗಳೂರು, ಉಡುಪಿ ಹಾಗೂ ಕಾರವಾರದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಗಳಿದ್ದು, ಇನ್ನುಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ 19 ಡಿಗ್ರಿ, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 27-20
ಮಂಗಳೂರು: 27-25
ಶಿವಮೊಗ್ಗ: 24-21
ಬೆಳಗಾವಿ: 22-20
ಮೈಸೂರು: 27-21

ಮಂಡ್ಯ: 38-22
ಮಡಿಕೇರಿ: 19-17
ರಾಮನಗರ: 28-22
ಹಾಸನ: 23-19
ಚಾಮರಾಜನಗರ: 28-22
ಚಿಕ್ಕಬಳ್ಳಾಪುರ: 26-19

ಕೋಲಾರ: 29-21
ತುಮಕೂರು: 27-25
ಉಡುಪಿ: 27-24
ಕಾರವಾರ: 27-25
ಚಿಕ್ಕಮಗಳೂರು: 22-18
ದಾವಣಗೆರೆ: 25-22

ಹುಬ್ಬಳ್ಳಿ: 23-21
ಚಿತ್ರದುರ್ಗ: 24-21
ಹಾವೇರಿ: 24-22
ಬಳ್ಳಾರಿ: 27-23
ಗದಗ: 24-21
ಕೊಪ್ಪಳ: 26-22

weather

ರಾಯಚೂರು: 26-23
ಯಾದಗಿರಿ: 26-23
ವಿಜಯಪುರ: 24-22
ಬೀದರ್: 23-21
ಕಲಬುರಗಿ: 24-22
ಬಾಗಲಕೋಟೆ: 26-22

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]