ರಾಜ್ಯದ ಹವಾಮಾನ ವರದಿ: 27-09-2022

Weather Report,

ರಾಜ್ಯ ರಾಜಧಾನಿ ಬೆಂಗಳೂರು (Bengaluru)ಸೇರಿದಂತೆ ರಾಜ್ಯದ ಹಲವು ನಗರಗಳಲ್ಲಿ ಇಂದು ಮೋಡ ಮುಸುಕಿದ ವಾತಾವರಣ ಇರಲಿದೆ. ಚಿಕ್ಕಬಳ್ಳಾಪುರ, ಕೋಲಾರ, ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರು ಹಾಗೂ ಯಾದಗಿರಿ ನಗರಗಳಲ್ಲಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 28-19
ಮಂಗಳೂರು: 30-24
ಶಿವಮೊಗ್ಗ: 31-20
ಬೆಳಗಾವಿ: 29-19
ಮೈಸೂರು: 31-21
ಮಂಡ್ಯ: 31-21

ಮಡಿಕೇರಿ: 26-17
ರಾಮನಗರ: 30-21
ಹಾಸನ: 29-18
ಚಾಮರಾಜನಗರ: 31-21
ಚಿಕ್ಕಬಳ್ಳಾಪುರ: 28-19
ಕೋಲಾರ: 29-21

ತುಮಕೂರು: 29-10
ಉಡುಪಿ: 31-24
ಕಾರವಾರ: 30-24
ಚಿಕ್ಕಮಗಳೂರು: 28-17
ದಾವಣಗೆರೆ: 31-21

weather

ಚಿತ್ರದುರ್ಗ: 29-20
ಹಾವೇರಿ: 31-21
ಬಳ್ಳಾರಿ: 32-23
ಗದಗ: 31-21
ಕೊಪ್ಪಳ: 31-22
ರಾಯಚೂರು: 32-23

weather

ಯಾದಗಿರಿ: 32-23
ವಿಜಯಪುರ: 29-22
ಬೀದರ್: 28-21
ಕಲಬುರಗಿ: 30-23
ಬಾಗಲಕೋಟೆ: 31-22

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *