ಕಾವೇರಿ, ಹೇಮಾವತಿ ನೀರಿಗಾಗಿ ಮಂಗಳವಾರ ಕೆಆರ್ ಪೇಟೆ ಬಂದ್

ಮಂಡ್ಯ: ಕಾವೇರಿ (Cauvery) ಮತ್ತು ಹೇಮಾವತಿ (Hemavati) ನೀರಿಗಾಗಿ ಸೆಪ್ಟೆಂಬರ್ 26ರಂದು ಕೆಆರ್ ಪೇಟೆ (KR Pete) ಬಂದ್‌ಗೆ (Bandh) ಕರೆ ನೀಡಲಾಗಿದೆ.

ಕಾವೇರಿ ನೀರಿನ ಜೊತೆಗೆ ಹೇಮಾವತಿ ನೀರು ಉಳಿವಿಗಾಗಿ ಬಂದ್‌ಗೆ ಕರೆ ನೀಡಲಾಗಿದೆ. ರೈತ, ಕನ್ನಡ, ದಲಿತ, ಪ್ರಗತಿಪರ ಸಂಘಟನೆಗಳು ಬದ್‌ಗೆ ಕರೆ ನೀಡಿವೆ. ಈ ಬಂದ್‌ಗೆ ಜೆಡಿಎಸ್ ಹಾಗೂ ಬಿಜೆಪಿಯೂ ಬೆಂಬಲ ಸೂಚಿಸಿವೆ. ಇದನ್ನೂ ಓದಿ: ಗೋಮಾಂಸ ಸಾಗಾಟ ಮಾಡುತ್ತಿದ್ದ ಕಾರಿಗೆ ಬೆಂಕಿ ಹಚ್ಚಿದ ಶ್ರೀರಾಮ ಸೇನೆ

ಕೆಆರ್ ಪೇಟೆ ಭಾಗದಲ್ಲಿ ಉಪಯೋಗಕ್ಕೆ ಸಿಗುವುದು ಹೇಮಾವತಿ ನೀರು. ಕೆಆರ್‌ಎಸ್ ಡ್ಯಾಂನಲ್ಲಿ ನೀರು ಖಾಲಿಯಾದರೆ ಹೇಮಾವತಿಯಿಂದ ನೀರು ಬಿಡುಗಡೆಯಾಗಲಿದೆ. ಆಗ ಎರಡೂ ಡ್ಯಾಂನ ನೀರು ಖಾಲಿಯಾಗುವ ಆತಂಕ ಎದುರಾಗಿದೆ. ಹೀಗಾಗಿ ಎರಡು ಡ್ಯಾಂ ನೀರು ರಕ್ಷಣೆಗೆ ಆಗ್ರಹಿಸಿ ಕೆಆರ್ ಪೇಟೆ ಬಂದ್‌ಗೆ ಕರೆ ನೀಡಲಾಗಿದೆ. ಇದನ್ನೂ ಓದಿ: ಬಂದ್ ಮಾಡಿದರೆ ಬ್ರ್ಯಾಂಡ್‌ ಬೆಂಗಳೂರಿಗೆ ಧಕ್ಕೆ – ಡಿಕೆಶಿ ಹೇಳಿಕೆಗೆ ಆಕ್ರೋಶ

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]