Photo Gallery: ‘ಆಪರೇಷನ್‌ ಸಿಂಧೂರ’ ವೀರರನ್ನು ಭೇಟಿಯಾದ ಪಿಎಂ ಮೋದಿ

ಭಾರತ ಮತ್ತು ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯಾದ ಬಳಿಕ, ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಪಂಜಾಬ್‌ನ ಅದಮ್‌ಪುರ ವಾಯುನೆಲೆಗೆ ಭೇಟಿ ನೀಡಿ ಸೈನಿಕರೊಂದಿಗೆ ಸಂವಾದ ನಡೆಸಿದ್ದಾರೆ. ಏರ್‌ ಡಿಫೆನ್ಸ್‌ ಹೊಡೆದುರುಳಿಸಿರುವುದಾಗಿ ಪಾಕ್‌ ಸುಳ್ಳು ಹೇಳಿತ್ತು. ಈಗ ಅದೇ ಸ್ಥಳಕ್ಕೆ ಭೇಟಿ ಕೊಟ್ಟು ಪಾಕ್‌ಗೆ ಮೋದಿ ತಿರುಗೇಟು ನೀಡಿದ್ದಾರೆ. ಯೋಧರೊಂದಿಗೆ ಪ್ರಧಾನಿ ಸಂಭ್ರಮಾಚರಣೆ ಮಾಡಿದ್ದಾರೆ.

ಯೋಧರೊಂದಿಗೆ ಪ್ರಧಾನಿ ಮೋದಿ ಮಾತುಕತೆ

ಸೈನಿಕರೊಂದಿಗೆ ‘ಭಾರತ್‌ ಮಾತಾ ಕಿ ಜೈ’ ಎಂದು ಕೂಗಿದ ಪ್ರಧಾನಿ.

‘ವೈರಿ ಪೈಲಟ್‌ಗಳು ಯಾಕೆ ನೆಮ್ಮದಿಯಾಗಿ ನಿದ್ರೆ ಮಾಡಲ್ಲ ಅಂದ್ರೆ’ ಗೋಡೆ ಬರಹವಿರುವ ಚಿತ್ರದ ಮುಂದೆ ಫೋಟೊ ತೆಗೆಸಿಕೊಂಡ ಮೋದಿ.

ಯೋಧರೊಂದಿಗೆ ಫೋಟೊಗೆ ಪೋಸ್‌ ಕೊಟ್ಟ ಮೋದಿ.

ದೇಶಕ್ಕಾಗಿ ಹೋರಾಡುತ್ತಿರುವ ಯೋಧರಿಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಿ.