ದ್ರೋಣ ಚಿತ್ರೀಕರಣ ಮುಕ್ತಾಯ

 ಬೆಂಗಳೂರು: ಡಾಲ್ಫಿನ್ ಮೀಡಿಯಾ ಹೌಸ್ ಲಾಂಛನದಲ್ಲಿ ಮಹದೇವ್.ಬಿ. ಸಂಗಮೇಶ.ಬಿ., ಶೇಶು ಚಕ್ರವರ್ತಿ ಕೂಡಿ ನಿರ್ಮಿಸುತ್ತಿರುವ ದ್ರೋಣ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ.

ಈ ಚಿತ್ರದ ಕಥೆ, ಚಿತ್ರಕಥೆ, ಸಂಭಾಷಣೆ, ನಿರ್ದೇಶನ- ಪ್ರಮೋದ್ ಚಕ್ರವರ್ತಿ, ಛಾಯಾಗ್ರಹಣ – ಜೆ.ಎಸ್.ವಾಲಿ, ಸಂಗೀತ – ರಾಮ್‍ಕ್ರಿಶ್, ಸಂಕಲನ – ಬಸವರಾಜ ಅರಸ್, ಕಲೆ- ಆನಂದ್, ಸಹ ನಿರ್ದೇಶನ – ಭವಾನಿ ಶಂಕರ್, ಸಾಹಸ- ಡಿಫರೆಂಟ್ ಡ್ಯಾನಿ, ವಿಜಿ, ಸಾಹಿತ್ಯ-ವಿ ಮನೋಹರ್, ಡಾ. ನಾಗೇಂದ್ರ ಪ್ರಸಾದ್, ನಿರ್ವಹಣೆ-ವಜ್ರೇಶ್ವರಿ ಮಲ್ಲಿಕಾರ್ಜುನ, ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ಶಿಕ್ಷಕನ ಪಾತ್ರದಲ್ಲಿ, ನಾಯಕಿಯಾಗಿ ಇನಿಯಾ, ಅಲ್ಲದೆ ಸ್ವಾತಿ ಶರ್ಮ, ರಂಗಾಯಣ ರಘು, ಬಾಬು ಹಿರಣ್ಣಯ್ಯ, ಶಂಕರ್ ರಾವ್, ರೇಖಾದಾಸ್, ರಾಮಸ್ವಾಮಿಗೌಡ, ಶ್ರೀನಿವಾಸ ಗೌಡ, ಆನಂದ್, ನಾರಾಯಣ ಸ್ವಾಮಿ, ವಿಜಯ್, ಜಯಶ್ರೀ ಕೃಷ್ಣನ್, ಮಾಸ್ಟರ್ ಮಹೇಂದ್ರ ಹಾಗೂ ರವಿಕಿಶನ್ (ಬಾಲಿವುಡ್) ಮುಂತಾದವರಿದ್ದಾರೆ.

Comments

Leave a Reply

Your email address will not be published. Required fields are marked *