ರಾಜ್ಯದ ಹವಾಮಾನ ವರದಿ: 11-10-2021

Karnataka weather report

ರಾಜ್ಯದಲ್ಲಿ ಮಳೆಯ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈಗಾಗಲೇ ಅಕ್ಟೋಬರ್ 6ಕ್ಕೆ ಮುಂಗಾರು ಅಂತ್ಯವಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ರಾಜ್ಯದಲ್ಲಿ ಮಳೆಯಾಗುತ್ತಲೇ ಇದೆ. ಮೋಡ ಕವಿದ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಶುಕ್ರವಾರ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಕೊಡಗಿನಲ್ಲಿ ಮಳೆ ಹೆಚ್ಚಾಗುವ ಸೂಚನೆ ಇದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೇ ಉತ್ತರ ಒಳನಾಡಿನ ಜಿಲ್ಲೆಗಳಾದ ತುಮಕೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ವಿಜಯಪುರ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಸಹ ಹೆಚ್ಚಿನ ಮಳೆ ನಿರೀಕ್ಷೆ ಇದೆ.

ನಗರಗಳ ಇಂದಿನ ಹವಾಮಾನ ವರದಿ:

ಬೆಂಗಳೂರು: 27-20
ಮಂಗಳೂರು: 30-25
ಶಿವಮೊಗ್ಗ: 29-22
ಬೆಳಗಾವಿ: 28-21
ಮೈಸೂರು: 28-21

ಮಂಡ್ಯ: 29-21
ರಾಮನಗರ: 33-21
ಮಡಿಕೇರಿ: 23-17
ಹಾಸನ: 27-19
ಚಾಮರಾಜನಗರ: 29-21

rain

ಚಿಕ್ಕಬಳ್ಳಾಪುರ: 26-18
ಕೋಲಾರ: 27-21
ತುಮಕೂರು: 28-21
ಉಡುಪಿ: 30-21
ಕಾರವಾರ: 30-26


ಚಿಕ್ಕಮಗಳೂರು: 26-19
ದಾವಣಗೆರೆ: 29-22
ಚಿತ್ರದುರ್ಗ: 29-21
ಹಾವೇರಿ: 30-22
ಬಳ್ಳಾರಿ: 31-23

rain
ಗದಗ: 29-21
ಕೊಪ್ಪಳ:29-22
ರಾಯಚೂರು: 32-23
ಯಾದಗಿರಿ: 32-22

ವಿಜಯಪುರ: 33-24
ಬೀದರ್: 31-21
ಕಲಬುರಗಿ: 32-22
ಬಾಗಲಕೋಟೆ: 32-23

Comments

Leave a Reply

Your email address will not be published. Required fields are marked *