Tag: ಆಡು ಜೀವಿತಂ

  • ‘ಆಡುಜೀವಿತಂ’ ಬಾಕ್ಸ್ ಆಫೀಸಿನಲ್ಲೂ ಅಚ್ಚರಿಯ ಗಳಿಕೆ

    ‘ಆಡುಜೀವಿತಂ’ ಬಾಕ್ಸ್ ಆಫೀಸಿನಲ್ಲೂ ಅಚ್ಚರಿಯ ಗಳಿಕೆ

    ಗುರುವಾರವಷ್ಟೇ ಪೃಥ್ವಿರಾಜ್ ಸುಕುಮಾರನ್ ನಟನೆಯ ಆಡುಜೀವಿತಂ ಸಿನಿಮಾ ವಿಶ್ವದಾದ್ಯಂತ ಬಿಡುಗಡೆ ಆಗಿದೆ. ಪ್ರೇಕ್ಷಕರು ಸಿನಿಮಾವನ್ನು ಮೆಚ್ಚಿಕೊಂಡಿದ್ದಲ್ಲದೇ, ಬಾಕ್ಸ್ ಆಫೀಸಿಗೂ (Box Office)  ಹಣ ಹರಿದು ಬಂದಿದೆ. ಚಿತ್ರದ ಮೊದಲ ದಿನದ ಗಳಿಕೆಯೇ ಬರೋಬ್ಬರಿ 16.07 ಕೋಟಿ ಎಂದು ಅಂದಾಜಿಸಲಾಗಿದೆ. ಎರಡನೇ ವಾರದ ಗಳಿಕೆಯನ್ನು ನಿರೀಕ್ಷೆ ಮಾಡಲಾಗುತ್ತಿದೆ. ಪೃಥ್ವಿರಾಜ್ ಸುಕುಮಾರನ್, ಅಮಲಾ ಪೌಲ್ (Amala Paul) ನಟನೆಯ ‘ಆಡುಜೀವಿತಂ’ ಸಿನಿಮಾ ಮಾ.28ರಂದು ರಿಲೀಸ್ ಆಗಿದೆ. ಈ ಸಿನಿಮಾ ನೋಡಿದ ಪ್ರೇಕ್ಷಕರು ಸೇರಿದಂತೆ ಹಲವು ನಟ-ನಟಿಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದೀಗ ಸೌತ್‌ನ ಲೆಜೆಂಡರಿ ಡೈರೆಕ್ಟರ್ ಮಣಿರತ್ನಂ (Maniratnam) ಅವರು ‘ಆಡುಜೀವಿತಂ’ (Aadujeevitham) ಸಿನಿಮಾ ನೋಡಿ ಹಾಡಿ ಹೊಗಳಿದ್ದಾರೆ.

    ಮಲಯಾಳಂ ಸ್ಟಾರ್ ನಟ ಪೃಥ್ವಿರಾಜ್ ಸುಕುಮಾರನ್ (Prithviraj Sukumaran) ಅವರು ಆ ಪಾತ್ರವೇ ತಾವಾಗಿ ನಟಿಸುವ ಪ್ರತಿಭಾನ್ವಿತ ಕಲಾವಿದ. ಅದಕ್ಕೆ ತಾಜಾ ಉದಾಹರಣೆಯಾಗಿ ಆಡುಜೀವಿತಂ ಸಿನಿಮಾದಲ್ಲಿನ ಅವರ ನಟನೆಯೇ ಸಾಕ್ಷಿ. ಇದೀಗ ಅವರ ನಟನೆ, ಚಿತ್ರದ ಬಗ್ಗೆ ಮಣಿರತ್ನಂ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ನಿಮ್ಮ ಸಿನಿಮಾಗೆ ಅಭಿನಂದನೆಗಳು, ನೀವು ಇದನ್ನು ಹೇಗೆ ನಿಭಾಯಿಸಿದ್ದೀರಿ ನನಗೆ ತಿಳಿದಿಲ್ಲ. ನಿಮ್ಮೆಲ್ಲರ ಶ್ರಮ ತೆರೆಯ ಮೇಲೆ ಕಾಣುತ್ತಿದೆ. ಸಿನಿಮಾವನ್ನು ಸುಂದರವಾಗಿ ಚಿತ್ರೀಸಲಾಗಿದೆ ಎಂದು ಮಣಿರತ್ನಂ ಸಿನಿಮಾವನ್ನು ಬಣ್ಣಿಸಿದ್ದಾರೆ.  ಬಳಿಕ ಮರುಭೂಮಿಯಲ್ಲಿ ಎದುರಿಸುವ ವಿವಿಧ ಕಷ್ಟಗಳನ್ನು ತೋರಿಸಿದ್ದೀರಿ. ನಿಮ್ಮ ಮತ್ತು ಸುನೀಲ್ ಕೆಲಸ ಅದ್ಭುತವಾಗಿದೆ ಎಂದು ಮಣಿರತ್ನಂ ತಂಡಕ್ಕೆ ಭೇಷ್ ಎಂದಿದ್ದಾರೆ. ಪೃಥ್ವಿರಾಜ್ ಸುಕುಮಾರನ್ ನಟನೆ ನೋಡಿ ಕೊಂಡಾಡಿದ್ದಾರೆ. ಇದು ನಿಜವಾಗಿಯೂ ಸಂಭವಿಸಿದೆ ಎಂದು ಯೋಚಿಸಲು ಭಯಾನಕವಾಗಿದೆ ಎಂದಿದ್ದಾರೆ. ಈ ಚಿತ್ರವು ಸೆಂಟಿಮೆಂಟಲ್ ಆಗಿ ಮೂಡಿ ಬಂದಿದೆ. ಚಿತ್ರದ ಫಿನಿಶಿಂಗ್ ತುಂಬಾ ಇಷ್ಟವಾಯಿತು. ಚಿತ್ರತಂಡಕ್ಕೆ ಶುಭವಾಗಲಿ ಎಂದು ಮಣಿರತ್ನಂ ತಿಳಿಸಿದ್ದಾರೆ.

    ಮಣಿರತ್ನಂ ಅವರ ಬೆಂಬಲಕ್ಕೆ ಆಡುಜೀವಿತಂ ನಿರ್ದೇಶಕ ಬ್ಲೆಸ್ಸಿ ಕೂಡ ಪ್ರತಿಕ್ರಿಯಿಸಿ, ಧನ್ಯವಾದಗಳು ಸರ್ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ನಿರ್ದೇಶಕ ಬ್ಲೆಸ್ಸಿ ಶೇರ್‌ ಮಾಡಿದ್ದಾರೆ. ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಬ್ಲೆಸ್ಸಿ ನಿರ್ದೇಶನದ ಈ ‘ಆಡು ಜೀವಿತಂ’ ಚಿತ್ರದ ಕಥೆ ಇಮಿಗ್ರಟ್ಸ್ ಸುತ್ತವೇ ಸಾಗುತ್ತದೆ. ತನ್ನ ಹೊಟ್ಟೆ ಪಾಡಿಗಾಗಿ ಕೆಲಸ ಅರಸಿ ಸೌದಿ ಅರೇಬಿಯಾಗೆ ವಲಸೆ ಹೋಗುವ ನಸೀಬ್ ಮೊಹಮ್ಮದ್ ಎನ್ನುವ ಕೇರಳದ ವ್ಯಕ್ತಿ ಅಲ್ಲಿ ಅನುಭವಿಸುವ ಕಷ್ಟ, ಎದುರಿಸುವ ಸಮಸ್ಯೆ ಹೈಲೆಟ್. ಇನ್ನು ಆತನ ಪಾಸ್ಪೋರ್ಟ್ ಕಸಿದು ಆತನಿಗೆ ಕೊಡುವ ಹಿಂಸೆಗಳು ಆ ಬಿಸಿಲಿನ ಮರುಭೂಮಿಯಲ್ಲಿ ಆತ ಪಡುವ ಯಾತನೆ ಕುರಿತು ಸಾಗುವ ಕಥೆ ಇಲ್ಲಿದೆ.

    ನಿರ್ದೇಶಕ ಬ್ಲೆಸ್ಸಿ ಅವರ ಹದಿನೈದು ವರ್ಷದ ಕನಸಿನ ಕಥೆ ಇದು. ಅವರ ಕಲ್ಪನೆಯ ಪಾತ್ರದಲ್ಲಿ ವಲಸಿಗ ವ್ಯಕ್ತಿಯಾಗಿ ಹೊಸ ಲುಕ್ ಮೂಲಕ ಕಾಣಿಸಿಕೊಂಡಿರುವ ಪೃಥ್ವಿರಾಜ್ ಸುಕುಮಾರನ್, ಹಲವಾರು ವರ್ಷಗಳಿಂದ ಈ ಚಿತ್ರಕ್ಕಾಗಿ ದುಡಿದಿದ್ದಾರೆ. ಇಡೀ ಚಿತ್ರತಂಡ ಹಗಲು ರಾತ್ರಿ ಎನ್ನದೆ ಚಿತ್ರದ ಔಟ್ಪುಟ್ ಗಾಗಿ ದುಡಿದಿದೆ. ಪೃಥ್ವಿರಾಜ್ ನಿರೀಕ್ಷೆಯ ಚಿತ್ರ ಇದಾಗಿದ್ದು, ಬ್ಲೆಸ್ಸಿ ನಿರ್ದೇಶನದ `ಆಡುಜೀವಿತಂ’ 2008ರಲ್ಲಿ ಬೆನ್ಯಾಮಿನ್ ಬರೆದ ಅದೇ ಹೆಸರಿನ ಮಲಯಾಳಂ ಕಾದಂಬರಿ ಸಿನಿಮಾ ಇದು. ನಜೀಬ್ ಎಂಬ ವಲಸಿಗ ಕಾರ್ಮಿಕನ ಕಥೆಯನ್ನು ಮತ್ತು ಸೌದಿ ಅರೇಬಿಯಾದ ಮರುಭೂಮಿಯಲ್ಲಿ ಅವನು ಅನುಭವಿಸುವ ದುಃಸ್ಥಿತಿ ಮತ್ತು ಅಸಹಾಯಕತೆಯ ಕಥೆ ಚಿತ್ರದ ಸಾರಾಂಶ ಎನ್ನುತ್ತಾರೆ. ಪೃಥ್ವಿರಾಜ್ ನಜೀಬ್ ಪಾತ್ರ ನಿರ್ವಹಿಸಿದ್ದಾರೆ.

     

    ಚಿತ್ರದ ನಜೀಬ್ ಪಾತ್ರಕ್ಕಾಗಿ ಪೃಥ್ವಿರಾಜ್ ಸಾಕಷ್ಟು ದೇಹವನ್ನು ದಂಡಿಸಿದ್ದಾರೆ. ಅವರು ಸಿನುಮಾಗಾಗಿ ಸುಮಾರು 30 ಕೆಜಿ ತೂಕ ಇಳಿಸಿಕೊಂಡಿದ್ದಾರೆ ಕಳೆದ ಚಿತ್ರ ಐದು ವರ್ಷಗಳಿಂದ ತಯಾರಾಗುತ್ತಿದೆ ಎಂಬುದು ವಿಶೇಷ. ಚಿತ್ರದ ತಾಂತ್ರಿಕ ವಿಭಾಗದಲ್ಲಿ ಎ.ಆರ್.ರೆಹಮಾನ್ ಅವರ ಸಂಗೀತ, ಸುನಿಲ್ ಕೆ.ಎಸ್ ಅವರ ಕ್ಯಾಮೆರಾ ಕೈಚಳಕ, ರೆಸುಲ್ ಪೂಕುಟ್ಟಿ ಅವರ ಸೌಂಡ್ ಡಿಸೈನ್ ಮತ್ತು ಶ್ರೀಕರ್ ಪ್ರಸಾದ್ ಅವರ ಸಂಕಲನ ಕೆಲಸವಿದೆ.

  • ಪೃಥ್ವಿರಾಜ್ ಸುಕುಮಾರನ್ ನಟನೆಯನ್ನು ಕೊಂಡಾಡಿದ ಲೆಜೆಂಡರಿ ಡೈರೆಕ್ಟರ್ ಮಣಿರತ್ನಂ

    ಪೃಥ್ವಿರಾಜ್ ಸುಕುಮಾರನ್ ನಟನೆಯನ್ನು ಕೊಂಡಾಡಿದ ಲೆಜೆಂಡರಿ ಡೈರೆಕ್ಟರ್ ಮಣಿರತ್ನಂ

    ಪೃಥ್ವಿರಾಜ್ ಸುಕುಮಾರನ್, ಅಮಲಾ ಪೌಲ್ (Amala Paul) ನಟನೆಯ ‘ಆಡುಜೀವಿತಂ’ ಸಿನಿಮಾ ಮಾ.28ರಂದು ರಿಲೀಸ್ ಆಗಿದೆ. ಈ ಸಿನಿಮಾ ನೋಡಿದ ಪ್ರೇಕ್ಷಕರು ಸೇರಿದಂತೆ ಹಲವು ನಟ-ನಟಿಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದೀಗ ಸೌತ್‌ನ ಲೆಜೆಂಡರಿ ಡೈರೆಕ್ಟರ್ ಮಣಿರತ್ನಂ (Maniratnam) ಅವರು ‘ಆಡುಜೀವಿತಂ’ (Aadujeevitham) ಸಿನಿಮಾ ನೋಡಿ ಹಾಡಿ ಹೊಗಳಿದ್ದಾರೆ.

    ಮಲಯಾಳಂ ಸ್ಟಾರ್ ನಟ ಪೃಥ್ವಿರಾಜ್ ಸುಕುಮಾರನ್ (Prithviraj Sukumaran) ಅವರು ಆ ಪಾತ್ರವೇ ತಾವಾಗಿ ನಟಿಸುವ ಪ್ರತಿಭಾನ್ವಿತ ಕಲಾವಿದ. ಅದಕ್ಕೆ ತಾಜಾ ಉದಾಹರಣೆಯಾಗಿ ಆಡುಜೀವಿತಂ ಸಿನಿಮಾದಲ್ಲಿನ ಅವರ ನಟನೆಯೇ ಸಾಕ್ಷಿ. ಇದೀಗ ಅವರ ನಟನೆ, ಚಿತ್ರದ ಬಗ್ಗೆ ಮಣಿರತ್ನಂ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ನಿಮ್ಮ ಸಿನಿಮಾಗೆ ಅಭಿನಂದನೆಗಳು, ನೀವು ಇದನ್ನು ಹೇಗೆ ನಿಭಾಯಿಸಿದ್ದೀರಿ ನನಗೆ ತಿಳಿದಿಲ್ಲ. ನಿಮ್ಮೆಲ್ಲರ ಶ್ರಮ ತೆರೆಯ ಮೇಲೆ ಕಾಣುತ್ತಿದೆ. ಸಿನಿಮಾವನ್ನು ಸುಂದರವಾಗಿ ಚಿತ್ರೀಸಲಾಗಿದೆ ಎಂದು ಮಣಿರತ್ನಂ ಸಿನಿಮಾವನ್ನು ಬಣ್ಣಿಸಿದ್ದಾರೆ.

    ಬಳಿಕ ಮರುಭೂಮಿಯಲ್ಲಿ ಎದುರಿಸುವ ವಿವಿಧ ಕಷ್ಟಗಳನ್ನು ತೋರಿಸಿದ್ದೀರಿ. ನಿಮ್ಮ ಮತ್ತು ಸುನೀಲ್ ಕೆಲಸ ಅದ್ಭುತವಾಗಿದೆ ಎಂದು ಮಣಿರತ್ನಂ ತಂಡಕ್ಕೆ ಭೇಷ್ ಎಂದಿದ್ದಾರೆ. ಪೃಥ್ವಿರಾಜ್ ಸುಕುಮಾರನ್ ನಟನೆ ನೋಡಿ ಕೊಂಡಾಡಿದ್ದಾರೆ. ಇದು ನಿಜವಾಗಿಯೂ ಸಂಭವಿಸಿದೆ ಎಂದು ಯೋಚಿಸಲು ಭಯಾನಕವಾಗಿದೆ ಎಂದಿದ್ದಾರೆ. ಈ ಚಿತ್ರವು ಸೆಂಟಿಮೆಂಟಲ್ ಆಗಿ ಮೂಡಿ ಬಂದಿದೆ. ಚಿತ್ರದ ಫಿನಿಶಿಂಗ್ ತುಂಬಾ ಇಷ್ಟವಾಯಿತು. ಚಿತ್ರತಂಡಕ್ಕೆ ಶುಭವಾಗಲಿ ಎಂದು ಮಣಿರತ್ನಂ ತಿಳಿಸಿದ್ದಾರೆ.

    ಮಣಿರತ್ನಂ ಅವರ ಬೆಂಬಲಕ್ಕೆ ಆಡುಜೀವಿತಂ ನಿರ್ದೇಶಕ ಬ್ಲೆಸ್ಸಿ ಕೂಡ ಪ್ರತಿಕ್ರಿಯಿಸಿ, ಧನ್ಯವಾದಗಳು ಸರ್ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ನಿರ್ದೇಶಕ ಬ್ಲೆಸ್ಸಿ ಶೇರ್‌ ಮಾಡಿದ್ದಾರೆ.

     

    View this post on Instagram

     

    A post shared by Blessy (@blessyofficial)

    ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಬ್ಲೆಸ್ಸಿ ನಿರ್ದೇಶನದ ಈ ‘ಆಡು ಜೀವಿತಂ’ ಚಿತ್ರದ ಕಥೆ ಇಮಿಗ್ರಟ್ಸ್ ಸುತ್ತವೇ ಸಾಗುತ್ತದೆ. ತನ್ನ ಹೊಟ್ಟೆ ಪಾಡಿಗಾಗಿ ಕೆಲಸ ಅರಸಿ ಸೌದಿ ಅರೇಬಿಯಾಗೆ ವಲಸೆ ಹೋಗುವ ನಸೀಬ್ ಮೊಹಮ್ಮದ್ ಎನ್ನುವ ಕೇರಳದ ವ್ಯಕ್ತಿ ಅಲ್ಲಿ ಅನುಭವಿಸುವ ಕಷ್ಟ, ಎದುರಿಸುವ ಸಮಸ್ಯೆ ಹೈಲೆಟ್. ಇನ್ನು ಆತನ ಪಾಸ್ಪೋರ್ಟ್ ಕಸಿದು ಆತನಿಗೆ ಕೊಡುವ ಹಿಂಸೆಗಳು ಆ ಬಿಸಿಲಿನ ಮರುಭೂಮಿಯಲ್ಲಿ ಆತ ಪಡುವ ಯಾತನೆ ಕುರಿತು ಸಾಗುವ ಕಥೆ ಇಲ್ಲಿದೆ.

    ನಿರ್ದೇಶಕ ಬ್ಲೆಸ್ಸಿ ಅವರ ಹದಿನೈದು ವರ್ಷದ ಕನಸಿನ ಕಥೆ ಇದು. ಅವರ ಕಲ್ಪನೆಯ ಪಾತ್ರದಲ್ಲಿ ವಲಸಿಗ ವ್ಯಕ್ತಿಯಾಗಿ ಹೊಸ ಲುಕ್ ಮೂಲಕ ಕಾಣಿಸಿಕೊಂಡಿರುವ ಪೃಥ್ವಿರಾಜ್ ಸುಕುಮಾರನ್, ಹಲವಾರು ವರ್ಷಗಳಿಂದ ಈ ಚಿತ್ರಕ್ಕಾಗಿ ದುಡಿದಿದ್ದಾರೆ. ಇಡೀ ಚಿತ್ರತಂಡ ಹಗಲು ರಾತ್ರಿ ಎನ್ನದೆ ಚಿತ್ರದ ಔಟ್ಪುಟ್ ಗಾಗಿ ದುಡಿದಿದೆ. ಪೃಥ್ವಿರಾಜ್ ನಿರೀಕ್ಷೆಯ ಚಿತ್ರ ಇದಾಗಿದ್ದು, ಬ್ಲೆಸ್ಸಿ ನಿರ್ದೇಶನದ `ಆಡುಜೀವಿತಂ’ 2008ರಲ್ಲಿ ಬೆನ್ಯಾಮಿನ್ ಬರೆದ ಅದೇ ಹೆಸರಿನ ಮಲಯಾಳಂ ಕಾದಂಬರಿ ಸಿನಿಮಾ ಇದು.

    ನಜೀಬ್ ಎಂಬ ವಲಸಿಗ ಕಾರ್ಮಿಕನ ಕಥೆಯನ್ನು ಮತ್ತು ಸೌದಿ ಅರೇಬಿಯಾದ ಮರುಭೂಮಿಯಲ್ಲಿ ಅವನು ಅನುಭವಿಸುವ ದುಃಸ್ಥಿತಿ ಮತ್ತು ಅಸಹಾಯಕತೆಯ ಕಥೆ ಚಿತ್ರದ ಸಾರಾಂಶ ಎನ್ನುತ್ತಾರೆ. ಪೃಥ್ವಿರಾಜ್ ನಜೀಬ್ ಪಾತ್ರ ನಿರ್ವಹಿಸಿದ್ದಾರೆ.

    ಚಿತ್ರದ ನಜೀಬ್ ಪಾತ್ರಕ್ಕಾಗಿ ಪೃಥ್ವಿರಾಜ್ ಸಾಕಷ್ಟು ದೇಹವನ್ನು ದಂಡಿಸಿದ್ದಾರೆ. ಅವರು ಸಿನುಮಾಗಾಗಿ ಸುಮಾರು 30 ಕೆಜಿ ತೂಕ ಇಳಿಸಿಕೊಂಡಿದ್ದಾರೆ ಕಳೆದ ಚಿತ್ರ ಐದು ವರ್ಷಗಳಿಂದ ತಯಾರಾಗುತ್ತಿದೆ ಎಂಬುದು ವಿಶೇಷ. ಚಿತ್ರದ ತಾಂತ್ರಿಕ ವಿಭಾಗದಲ್ಲಿ ಎ.ಆರ್.ರೆಹಮಾನ್ ಅವರ ಸಂಗೀತ, ಸುನಿಲ್ ಕೆ.ಎಸ್ ಅವರ ಕ್ಯಾಮೆರಾ ಕೈಚಳಕ, ರೆಸುಲ್ ಪೂಕುಟ್ಟಿ ಅವರ ಸೌಂಡ್ ಡಿಸೈನ್ ಮತ್ತು ಶ್ರೀಕರ್ ಪ್ರಸಾದ್ ಅವರ ಸಂಕಲನ ಕೆಲಸವಿದೆ.

  • ‘ಆಡು ಜೀವತಂ’ ಸಿನಿಮಾ ನನ್ನ ಕನಸಾಗಿತ್ತು: ಪೃಥ್ವಿರಾಜ್ ಸುಕುಮಾರನ್

    ‘ಆಡು ಜೀವತಂ’ ಸಿನಿಮಾ ನನ್ನ ಕನಸಾಗಿತ್ತು: ಪೃಥ್ವಿರಾಜ್ ಸುಕುಮಾರನ್

    ‘ಆಡು ಜೀವಿತಂʼ (Aadujeevitham Movie) ಸದ್ಯ ದೇಶದ ಸಿನಿ ರಸಿಕರ ಗಮನ ಸೆಳೆದ ಮಲಯಾಳಂ ಚಿತ್ರ. ಮಾಲಿವುಡ್‌ ಸೂಪರ್‌ ಸ್ಟಾರ್‌, ʼಸಲಾರ್‌ʼ ಚಿತ್ರದ ಮೂಲಕ ಮಿಂಚಿದ ಪೃಥ್ವಿರಾಜ್‌ ಸುಕುಮಾರನ್ (Prithviraj Sukumaran) ಅಭಿನಯದ ಈ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಅಕಾಡೆಮಿ ಪ್ರಶಸ್ತಿ ವಿಜೇತ ಎ.ಆರ್.ರೆಹಮಾನ್ (A.R.Rahman) ಈ ಸಿನಿಮಾಕ್ಕೆ ಸಂಗೀತ ನೀಡಿರುವುದು ವಿಶೇಷ.

    ಈ ಚಲನಚಿತ್ರವು ಮಲಯಾಳಂ ಸಾಹಿತ್ಯ ಪ್ರಪಂಚದಲ್ಲಿ ಅತ್ಯಂತ ಜನಪ್ರಿಯವಾದ, ಬೆಸ್ಟ್ ಸೆಲ್ಲರ್‌ಗಳಲ್ಲಿ ಒಂದಾದ ‘ಆಡು ಜೀವಿತಂ’ ಕಾದಂಬರಿಯನ್ನು ಆಧರಿಸಿದೆ. ಹೆಸರಾಂತ ಬರಹಗಾರ ಬೆನ್ಯಾಮಿನ್ ಬರೆದಿರುವ ಈ ಕಥೆ 90ರ ದಶಕದ ಆರಂಭದಲ್ಲಿ ಕೇರಳದ ಹಚ್ಚ ಹಸಿರಿನ ತೀರದಿಂದ ಅದೃಷ್ಟವನ್ನು ಹುಡುಕುತ್ತಾ ವಿದೇಶಕ್ಕೆ ವಲಸೆ ಹೋದ ಯುವಕ ನಜೀಬ್‌ನ ಜೀವನದ ಮೇಲೆ ಬೆಳಕು ಚೆಲ್ಲುತ್ತದೆ. ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಬ್ಲೆಸ್ಸಿ  ಆ್ಯಕ್ಷನ್‌ ಕಟ್‌ ಹೇಳಿದ್ದಾರೆ. ಈಗಾಗಲೇ ಬಿಡುಗಡೆಯಾದ ಪೋಸ್ಟರ್‌, ಟೀಸರ್‌ ಕುತೂಹಲ ಮೂಡಿಸಿದೆ.

    ವಿಷುಯಲ್ ರೊಮ್ಯಾನ್ಸ್ ನಿರ್ಮಿಸಿದ ಈ ಚಿತ್ರದಲ್ಲಿ ಹಾಲಿವುಡ್ ನಟ ಜಿಮ್ಮಿ ಜೀನ್-ಲೂಯಿಸ್, ಅಮಲಾ ಪೌಲ್, ಭಾರತೀಯ ನಟ ಕೆ.ಆರ್.ಗೋಕುಲ್ ಮತ್ತು ಹೆಸರಾಂತ ಅರಬ್ ನಟರಾದ ತಾಲಿಬ್ ಅಲ್ ಬಲುಶಿ ಮತ್ತು ರಿಕಾಬಿ ಪ್ರಮುಖ ಪಾತ್ರಗಳಲ್ಲಿದ್ದಾರೆ.  ಈ ಚಿತ್ರ ಮಲಯಾಳಂ ಜತೆಗೆ ಹಿಂದಿ, ತಮಿಳು, ತೆಲುಗು ಮತ್ತು ಕನ್ನಡ ಭಾಷೆಗಳಲ್ಲಿ ನೂರು ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಚಿತ್ರ ಇದೇ ತಿಂಗಳ28ರಂದು ದೇಶಾದ್ಯಂತ  ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಕರ್ನಾಟಕದಲ್ಲಿ ಈ ಚಿತ್ರವನ್ನು ಹೊಂಬಾಳೆ ಫಿಲಂಸ್ ನ ವಿಜಯ್ ಕಿರಂಗದೂರು ರಿಲೀಸ್ ಮಾಡುತ್ತಿದ್ದಾರೆ. ಆಡು ಜೀವಿತಂ ಚಿತ್ರದ ಪ್ರಚಾರಕ್ಕಾಗಿ‌ ಬೆಂಗಳೂರಿಗೆ ಆಗಮಿಸಿದ  ನಾಯಕನಟ ಪೃಥ್ವಿರಾಜ್‌ ಸುಕುಮಾರನ್ ಹಾಗೂ ನಿರ್ದೇಶಕ ಬ್ಲೆಸ್ಸಿ ಹಾಗು ನಟ ಜಿಮ್ಮಿ ಜೀನ್ ಲೂಯಿಸ್‌ ಭಾನುವಾರ ಸಂಜೆ ಮಾಧ್ಯಮಗಳ ಮುಂದೆ ಹಾಜರಾಗಿ ಗೋಟ್ ಲೈಫ್ ಚಿತ್ರದ ಕುರಿತಂತೆ ಒಂದಷ್ಟು ‌ಮಾಹಿತಿಗಳನ್ನು ಹಂಚಿಕೊಂಡರು.

    2018ರಲ್ಲಿ ಈ ಚಿತ್ರದ ಶೂಟಿಂಗ್ ಶುರುವಾಗಿದ್ದು ನಂತರ ಕೋವಿಡ್ ಸೇರಿ ಅನೇಕ ಕಾರಣದಿಂದ ಚಿತ್ರ ತಡವಾಗಿದೆ. ಗ್ರೇಟೆಸ್ಟ್ ಸರ್ವೈವಲ್  ಅಡ್ವೆಂಚರ್‌ ಸಿನಿಮಾ ಇದಾಗಿದ್ದೂ ಒಂದು ಇನ್ ಸ್ಪಿರೇಷನ್ ಕಥೆಯನ್ನು ಈ ಚಿತ್ರ ಒಳಗೊಂಡಿದೆ. ಈ ಸಂದರ್ಭದಲ್ಲಿ ಮಾತನಾಡಿದ ನಾಯಕ ನಟ ಪೃಥ್ವಿ ರಾಜ್ ಸುಕುಮಾರನ್  ನಜೀಬ್ ಮೊಹಮ್ಮದ್ ಅವರ ನೈಜ ಕಥೆಯನ್ನು ಈ ಚಿತ್ರದಲ್ಲಿ ಈ ಚಿತ್ರದ ಮೂಲಕ ತೆರೆಯಮೇಲೆ ತಂದಿದ್ದೇವೆ. ಇದು 16 ವರ್ಷಗಳ ಸುದೀರ್ಘ/ಪಯಣ ಈ ಮೊದಲು ಬೆನ್ನಿಮನ್ ಅವರು ನಜೀಮ್ ಕಥೆಯನ್ನು ಪುಸ್ತಕ ರೂಪದಲ್ಲಿ ತಂದರು, ಆ ಪುಸ್ತಕ ಮಾರಾಟ ದಾಖಲೆಯನ್ನೆ ಬರೆಯಿತು. ನಂತರ ಅದನ್ನೇ ಇಟ್ಟುಕೊಂಡು ಗೋಟ್ ಲೈಫ್ ಚಿತ್ರ ಮಾಡಿದ್ದೇವೆ. ಕೋವಿಡ್ ಸಮಯದಲ್ಲಿ ಸ್ವಲ್ಪ ಬ್ರೇಕ್ ಆಯ್ತು, ಈ ಚಿತ್ರ ಪಾತ್ರಕ್ಕಾಗಿ ನಾನು 31 ಕೆಜಿ ತೂಕ ಕಳೆದಿಕೊಂಡಿದ್ದೆ. ಒಂದುವರೆಯಿಂದ  ಎರಡು ವರ್ಷ ಶೂಟಿಂಗ್ ಸ್ಟಾಪ್ ಆಗಿದ್ದು ವೇಟ್ ಲಾಸ್ ಮಾಡಿಕೊಳ್ಳಲು ಸಮಯ ಸಿಕ್ಕಿತು ಎಂದು ಹೇಳಿದರು.

    ನಂತರ  ಚಿತ್ರದ ನಿರ್ದೇಶಕ ಬ್ಲೆಸ್ಸಿ ಮಾತಾನಾಡಿ ಈ ಸಿನಿಮಾ 16 ವರ್ಷಗಳ ಕನಸು. ಇದೊಂದು ನೈಜಕಥೆಯಾಗಿದ್ದು‌ ಫಿಷರ್‌ ಮ್ಯಾನ್ ನಜೀಬ್ ನ ಕಥೆಯಾಗಿದೆ. ಇದೇ 28ಕ್ಕೆ ಬಿಡುಗಡೆಯಾಗಿತ್ತಿದೆ ಅಂತ ಹೇಳಿದರು.

  • ‘ಆಡು ಜೀವಿತಂ’ ಟ್ರೈಲರ್ ನೋಡಿ ಪೃಥ್ವಿರಾಜ್‌ರನ್ನು ಹಾಡಿ ಹೊಗಳಿದ ಪ್ರಭಾಸ್

    ‘ಆಡು ಜೀವಿತಂ’ ಟ್ರೈಲರ್ ನೋಡಿ ಪೃಥ್ವಿರಾಜ್‌ರನ್ನು ಹಾಡಿ ಹೊಗಳಿದ ಪ್ರಭಾಸ್

    ಹುಮುಖ ಪ್ರತಿಭೆ ಪೃಥ್ವಿರಾಜ್ ಸುಕುಮಾರನ್ (Prithviraj Sukumaran) ‘ಸಲಾರ್’ (Salaar) ಸಿನಿಮಾದ ಸಕ್ಸಸ್ ನಂತರ ‘ಆಡು ಜೀವಿತಂ’ (Aadujeevitham) ಚಿತ್ರದ ಟ್ರೈಲರ್ ಮೂಲಕ ಸದ್ದು ಮಾಡ್ತಿದ್ದಾರೆ. ಟ್ರೈಲರ್‌ನಲ್ಲಿ ಪೃಥ್ವಿರಾಜ್ ಬೆಚ್ಚಿ ಬೀಳಿಸುವ ಅವತಾರ ಮತ್ತು ಅವರ ನಟನೆ ನೋಡಿ ಪ್ರಭಾಸ್ (Prabhas) ಭೇಷ್ ಎಂದಿದ್ದಾರೆ. ಇದನ್ನೂ ಓದಿ:‘ಗೂಗ್ಲಿ’ ನಟಿ ಕೃತಿ ಕರಬಂಧ ಮದುವೆ ಯಾವಾಗ, ಎಲ್ಲಿ?

    ‘ಆಡು ಜೀವಿತಂ’ ಇದೇ ಮಾರ್ಚ್ 28ಕ್ಕೆ ಬಹುಭಾಷೆಗಳಲ್ಲಿ ರಿಲೀಸ್ ಆಗುತ್ತಿದೆ. ಪೃಥ್ವಿರಾಜ್- ಅಮಲಾ ಪೌಲ್ (Amala Paul) ನಟಿಸಿರುವ ಈ ಚಿತ್ರದಲ್ಲಿ ಈ ಹಿಂದೆ ಎಂದೂ ಕಾಣಿಸಿಕೊಂಡಿರದ ಶೇಡ್‌ನಲ್ಲಿ ಪೃಥ್ವಿರಾಜ್ ನಟಿಸಿದ್ದಾರೆ. ಅವರ ಲುಕ್ ಭಯಂಕರವಾಗಿದೆ. ಸಲಾರ್ ನಟನ ನಯಾ ಲುಕ್ ನೋಡಿ ಫ್ಯಾನ್ಸ್ ಮೆಚ್ಚುಗೆ ಸೂಚಿಸಿದ್ದಾರೆ.

    ಇನ್ನೂ ಟ್ರೈಲರ್‌ನಲ್ಲಿ ಪೃಥ್ವಿರಾಜ್ ಅಲಿಯಾಸ್ ‘ಸಲಾರ್’ ಚಿತ್ರದ ವರದರಾಜ್ ಮನ್ನಾರ್ ಅವರ ಈ ಗೆಟಪ್ ಕಂಡು ಪ್ರಭಾಸ್ ಶಾಕ್ ಆಗಿದ್ದಾರೆ. ವರದರಾಜ ಮನ್ನಾರ್ ಪಾತ್ರ ಮಾಡಿದ್ದು, ಇದೇ ವ್ಯಕ್ತಿನಾ ಅಂತ ನಂಬಲಾಗುತ್ತಿಲ್ಲ ಎಂದಿದ್ದಾರೆ. ಪೃಥ್ವಿರಾಜ್ ಅವರಿಗೆ ಮನಪೂರ್ವಕವಾಗಿ ಶುಭಾಶಯವನ್ನೂ ಕೋರಿದ್ದಾರೆಕ್ಸಿನಿಮಾ ಬ್ಲ್ಯಾಕ್ ಬಸ್ಟರ್ ಗ್ಯಾರಂಟಿ ಎಂದು ಪ್ರಭಾಸ್ ಭವಿಷ್ಯ ನುಡಿದಿದ್ದಾರೆ.

    ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಬ್ಲೆಸ್ಸಿ ನಿರ್ದೇಶನದ ಈ `ಆಡು ಜೀವಿತಂ’ ಚಿತ್ರದ ಕಥೆ ಇಮಿಗ್ರಟ್ಸ್ ಸುತ್ತವೇ ಸಾಗುತ್ತದೆ. ತನ್ನ ಹೊಟ್ಟೆ ಪಾಡಿಗಾಗಿ ಕೆಲಸ ಅರಸಿ ಸೌದಿ ಅರೇಬಿಯಾಗೆ ವಲಸೆ ಹೋಗುವ ನಸೀಬ್ ಮೊಹಮ್ಮದ್ ಎನ್ನುವ ಕೇರಳದ ವ್ಯಕ್ತಿ ಅಲ್ಲಿ ಅನುಭವಿಸುವ ಕಷ್ಟ, ಎದುರಿಸುವ ಸಮಸ್ಯೆ ಹೈಲೆಟ್. ಇನ್ನು ಆತನ ಪಾಸ್ಪೋರ್ಟ್ ಕಸಿದು ಆತನಿಗೆ ಕೊಡುವ ಹಿಂಸೆಗಳು ಆ ಬಿಸಿಲಿನ ಮರುಭೂಮಿಯಲ್ಲಿ ಆತ ಪಡುವ ಯಾತನೆ ಕುರಿತು ಸಾಗುವ ಕಥೆ ಇಲ್ಲಿದೆ.

     

    View this post on Instagram

     

    A post shared by Amala Paul (@amalapaul)

    ನಿರ್ದೇಶಕ ಬ್ಲೆಸ್ಸಿ ಅವರ ಹದಿನೈದು ವರ್ಷದ ಕನಸಿನ ಕಥೆ ಇದು. ಅವರ ಕಲ್ಪನೆಯ ಪಾತ್ರದಲ್ಲಿ ವಲಸಿಗ ವ್ಯಕ್ತಿಯಾಗಿ ಹೊಸ ಲುಕ್ ಮೂಲಕ ಕಾಣಿಸಿಕೊಂಡಿರುವ ಪೃಥ್ವಿರಾಜ್ ಸುಕುಮಾರನ್, ಹಲವಾರು ವರ್ಷಗಳಿಂದ ಈ ಚಿತ್ರಕ್ಕಾಗಿ ದುಡಿದಿದ್ದಾರೆ. ಇಡೀ ಚಿತ್ರತಂಡ ಹಗಲು ರಾತ್ರಿ ಎನ್ನದೆ ಚಿತ್ರದ ಔಟ್ಪುಟ್ ಗಾಗಿ ದುಡಿದಿದೆ. ಪೃಥ್ವಿರಾಜ್ ನಿರೀಕ್ಷೆಯ ಚಿತ್ರ ಇದಾಗಿದ್ದು, ಬ್ಲೆಸ್ಸಿ ನಿರ್ದೇಶನದ ‘ಆಡುಜೀವಿತಂ’ 2008ರಲ್ಲಿ ಬೆನ್ಯಾಮಿನ್ ಬರೆದ ಅದೇ ಹೆಸರಿನ ಮಲಯಾಳಂ ಕಾದಂಬರಿ ಸಿನಿಮಾ ಇದು.

    ನಜೀಬ್ ಎಂಬ ವಲಸಿಗ ಕಾರ್ಮಿಕನ ಕಥೆಯನ್ನು ಮತ್ತು ಸೌದಿ ಅರೇಬಿಯಾದ ಮರುಭೂಮಿಯಲ್ಲಿ ಅವನು ಅನುಭವಿಸುವ ದುಃಸ್ಥಿತಿ ಮತ್ತು ಅಸಹಾಯಕತೆಯ ಕಥೆ ಚಿತ್ರದ ಸಾರಾಂಶ ಎನ್ನುತ್ತಾರೆ. ಪೃಥ್ವಿರಾಜ್ ನಜೀಬ್ ಪಾತ್ರ ನಿರ್ವಹಿಸಿದ್ದಾರೆ.

    ಚಿತ್ರದ ನಜೀಬ್ ಪಾತ್ರಕ್ಕಾಗಿ ಪೃಥ್ವಿರಾಜ್ ಸಾಕಷ್ಟು ದೇಹವನ್ನು ದಂಡಿಸಿದ್ದಾರೆ. ಅವರು ಸಿನುಮಾಗಾಗಿ ಸುಮಾರು 30 ಕೆಜಿ ತೂಕ ಇಳಿಸಿಕೊಂಡಿದ್ದಾರೆ ಕಳೆದ ಚಿತ್ರ ಐದು ವರ್ಷಗಳಿಂದ ತಯಾರಾಗುತ್ತಿದೆ ಎಂಬುದು ವಿಶೇಷ. ಚಿತ್ರದ ತಾಂತ್ರಿಕ ವಿಭಾಗದಲ್ಲಿ ಎ.ಆರ್.ರೆಹಮಾನ್ ಅವರ ಸಂಗೀತ, ಸುನಿಲ್ ಕೆ.ಎಸ್ ಅವರ ಕ್ಯಾಮೆರಾ ಕೈಚಳಕ, ರೆಸುಲ್ ಪೂಕುಟ್ಟಿ ಅವರ ಸೌಂಡ್ ಡಿಸೈನ್ ಮತ್ತು ಶ್ರೀಕರ್ ಪ್ರಸಾದ್ ಅವರ ಸಂಕಲನ ಕೆಲಸವಿದೆ.

  • ‘ಆಡು ಜೀವಿತಂ’ ಸಿನಿಮಾದ ರಿಲೀಸ್ ಡೇಟ್ ನ.30ಕ್ಕೆ ಅನೌನ್ಸ್: ಇದು ಪೃಥ್ವಿರಾಜ್ ಚಿತ್ರ

    ‘ಆಡು ಜೀವಿತಂ’ ಸಿನಿಮಾದ ರಿಲೀಸ್ ಡೇಟ್ ನ.30ಕ್ಕೆ ಅನೌನ್ಸ್: ಇದು ಪೃಥ್ವಿರಾಜ್ ಚಿತ್ರ

    ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಬ್ಲೆಸ್ಸಿ (Blesley) ನಿರ್ದೇಶನದ ಹಾಗು ಪೃಥ್ವಿ ರಾಜ್ ಸುಕುಮಾರನ್ (Prithvi Raj Sukumaran),  ಅಮಲಾಪಾಲ್ ಅಭಿನಯದ ಆಡು ಜೀವಿತಂ (Adu Jeevitham) ಸಿನಿಮಾ ಬಿಡುಗಡೆ ದಿನಾಂಕವನ್ನು ನವೆಂಬರ್ 30 ರಂದು ಚಿತ್ರತಂಡ ಘೋಷಣೆ ಮಾಡಲಿದೆ. ಬಹು ನಿರೀಕ್ಷೆ ಹುಟ್ಟಿಸಿರು ಈ ಸಿನಿಮಾದ ಪೋಸ್ಟರ್ಸ್ ಈಗಾಗಲೇ ಎಲ್ಲೆಡೆ ಮೆಚ್ಚುಗೆ ಪಡೆದಿವೆ. ಈ ಸಿನಿಮಾಗೆ ಖ್ಯಾತ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಅವರ ಸಂಗೀತ ಸ್ಪರ್ಶವಿದೆ.

    ಅಂದಹಾಗೆ ಈ ಆಡು ಜೀವಿತಂ ಚಿತ್ರದ ಕಥೆ ಇಮಿಗ್ರಟ್ಸ್ ಸುತ್ತವೇ ಸಾಗುತ್ತದೆ. ತನ್ನ ಹೊಟ್ಟೆ ಪಾಡಿಗಾಗಿ ಕೆಲಸ ಅರಸಿ  ಸೌದಿ ಅರೇಬಿಯಾಗೆ ವಲಸೆ ಹೋಗುವ ನಸೀಬ್ ಮೊಹಮ್ಮದ್ ಎನ್ನುವ ಕೇರಳದ ವ್ಯಕ್ತಿ ಅಲ್ಲಿ ಅನುಭವಿಸುವ  ಕಷ್ಟ, ಎದುರಿಸುವ ಸಮಸ್ಯೆ ಹೈಲೆಟ್. ಇನ್ನು ಆತನ ಪಾಸ್ಪೋರ್ಟ್ ಕಸಿದು ಆತನಿಗೆ ಕೊಡುವ ಹಿಂಸೆಗಳು ಆ ಬಿಸಿಲಿನ ಮರುಭೂಮಿಯಲ್ಲಿ ಆತ ಪಡುವ ಯಾತನೆ ಕುರಿತು ಸಾಗುವ ಕಥೆ ಇಲ್ಲಿದೆ.

    ನಿರ್ದೇಶಕ ಬ್ಲೆಸ್ಸಿ ಅವರ ಹದಿನೈದು ವರ್ಷದ ಕನಸಿನ ಕಥೆ ಇದು. ಅವರ ಕಲ್ಪನೆಯ ಪಾತ್ರದಲ್ಲಿ ವಲಸಿಗ ವ್ಯಕ್ತಿಯಾಗಿ ಹೊಸ ಲುಕ್ ಮೂಲಕ ಕಾಣಿಸಿಕೊಂಡಿರುವ   ಪೃಥ್ವಿರಾಜ್ ಸುಕುಮಾರನ್, ಹಲವಾರು ವರ್ಷಗಳಿಂದ ಈ ಚಿತ್ರಕ್ಕಾಗಿ ದುಡಿದಿದ್ದಾರೆ. ಇಡೀ ಚಿತ್ರತಂಡ ಹಗಲು ರಾತ್ರಿ ಎನ್ನದೆ ಚಿತ್ರದ ಔಟ್ಪುಟ್ ಗಾಗಿ ದುಡಿದಿದೆ.  ಪೃಥ್ವಿರಾಜ್ ನಿರೀಕ್ಷೆಯ ಚಿತ್ರ ಇದಾಗಿದ್ದು, ಬ್ಲೆಸ್ಸಿ ನಿರ್ದೇಶನದ ಆಡುಜೀವಿತಂ 2008 ರಲ್ಲಿ ಬೆನ್ಯಾಮಿನ್ ಬರೆದ ಅದೇ ಹೆಸರಿನ ಮಲಯಾಳಂ ಕಾದಂಬರಿ ಸಿನಿಮಾ ಇದು.

    ನಜೀಬ್ ಎಂಬ ವಲಸಿಗ ಕಾರ್ಮಿಕನ ಕಥೆಯನ್ನು ಮತ್ತು ಸೌದಿ ಅರೇಬಿಯಾದ ಮರುಭೂಮಿಯಲ್ಲಿ ಅವನು ಅನುಭವಿಸುವ ದುಃಸ್ಥಿತಿ ಮತ್ತು ಅಸಹಾಯಕತೆಯ ಕಥೆ ಚಿತ್ರದ ಸಾರಾಂಶ ಎನ್ನುತ್ತಾರೆ. ಪೃಥ್ವಿರಾಜ್ ನಜೀಬ್ ಪಾತ್ರ ನಿರ್ವಹಿಸಿದ್ದಾರೆ. ಮರುಭೂಮಿಯಲ್ಲಿ ಆಡುಗಳ ಹಿಂಡಿನ ಮಧ್ಯೆ ಪೃಥ್ವಿರಾಜ್ ಇರುವ  ಪೋಸ್ಟರ್ ಅನ್ನು ಬಿಡುಗಡೆ ಮಾಡಲಾಗಿದ್ದು ಎಲ್ಲೆಡೆ ಮೆಚ್ಚುಗೆ ಪಡೆದಿದೆ.

    ಅಂದಹಾಗೆ, ಚಿತ್ರದ ನಜೀಬ್ ಪಾತ್ರಕ್ಕಾಗಿ ಪೃಥ್ವಿರಾಜ್ ಸಾಕಷ್ಟು ದೇಹವನ್ನು‌ ದಂಡಿಸಿದ್ದಾರೆ. ಅವರು ಸಿನುಮಾಗಾಗಿ  ಸುಮಾರು 30 ಕೆಜಿ ತೂಕ ಇಳಿಸಿಕೊಂಡಿದ್ದಾರೆ‌ ಕಳೆದ ಚಿತ್ರ ಐದು ವರ್ಷಗಳಿಂದ ತಯಾರಾಗುತ್ತಿದೆ ಎಂಬುದು ವಿಶೇಷ. ನಿರ್ಮಾಣ ಸಂಸ್ಥೆ ಕೂಡ ಸಾಕಷ್ಟು ಸಮಸ್ಯೆಗಳ ನಡುವೆ ಸಿನಿಮಾ ನಿರ್ಮಿಸಿದೆ. ಈ ವರ್ಷದ ಆರಂಭದಲ್ಲಿ, ಚಿತ್ರದ ಟ್ರೇಲರ್ ಸೋಶಿಯಲ್ ಮೀಡಿಯಾದಲ್ಲಿ ಸೋರಿಕೆಯಾಗಿತ್ತು. ಟ್ರೇಲರ್ ಬಿಡುಗಡೆಯಾದ ಕೆಲವೇ ನಿಮಿಷಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು.  ಚಿತ್ರದ ತಾಂತ್ರಿಕ ವಿಭಾಗದಲ್ಲಿ  ಎ.ಆರ್.ರೆಹಮಾನ್ ಅವರ ಸಂಗೀತ,  ಸುನಿಲ್ ಕೆ.ಎಸ್ ಅವರ ಕ್ಯಾಮೆರಾ ಕೈಚಳಕ,  ರೆಸುಲ್ ಪೂಕುಟ್ಟಿ ಅವರ ಸೌಂಡ್‌ ಡಿಸೈನ್ ಮತ್ತು ಶ್ರೀಕರ್ ಪ್ರಸಾದ್ ಅವರ ಸಂಕಲನ ಕೆಲಸವಿದೆ.

  • ಅಗತ್ಯವಿತ್ತು, ಲಿಪ್ ಲಾಕ್ ಮಾಡಿದೆ : ಅಮಲಾ ಪೌಲ್ ಬೋಲ್ಡ್ ಮಾತು

    ಅಗತ್ಯವಿತ್ತು, ಲಿಪ್ ಲಾಕ್ ಮಾಡಿದೆ : ಅಮಲಾ ಪೌಲ್ ಬೋಲ್ಡ್ ಮಾತು

    ನ್ನಡದಲ್ಲಿ ಹೆಬ್ಬುಲಿ ಸಿನಿಮಾದಲ್ಲಿ ನಟಿಸಿದ್ದ ನಟಿ ಅಮಲಾ ಪೌಲ್ (Amala Paul) ಹಾಗೂ ಪೃಥ್ವಿರಾಜ್ (Prithviraj) ಕಾಂಬಿನೇಷನ್ ನಲ್ಲಿ ಮೂಡಿ ಬರುತ್ತಿರುವ ‘ಆಡು ಜೀವಿತಂ’ (Aadu Jivitham) ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು, ಈ ಟ್ರೈಲರ್ ನಲ್ಲಿ ಅಮಲಾ ಪೌಲ್ ಮತ್ತು ನಾಯಕ ಪೃಥ್ವಿರಾಜ್ ಲಿಪ್ ಲಾಕ್ (Lip Lock) ಮಾಡಿದ್ದರು. ಈ ದೃಶ್ಯ ಸಖತ್ ವೈರಲ್ ಕೂಡ ಆಗಿದೆ. ಇಂಥದ್ದೇ ಕಾರಣಗಳಿಂದಾಗಿ ಸದಾ ಸುದ್ದಿಯಾಗುವ ಅಮಲಾರನ್ನು ನೆಟ್ಟಿಗರು ಸಾಕಷ್ಟು ಪ್ರಶ್ನೆಗಳನ್ನೇ ಕೇಳಿದ್ದಾರೆ.

    ಈ ಕುರಿತು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಅಮಲಾ, ‘ದೃಶ್ಯಗಳು ಏನನ್ನು ಕೇಳುತ್ತವೆಯೋ ಅದನ್ನು ಮಾಡಲೇಬೇಕು. ಮೊದಲೇ ನಾವು ಕಥೆ ಕೇಳಿ, ಪಾತ್ರಗಳ ಹಿನ್ನೆಲೆ ತಿಳಿದುಕೊಂಡು ಸಿನಿಮಾ ಒಪ್ಪಿಕೊಂಡಿರುತ್ತೇವೆ. ನಿರ್ದೇಶಕರು ಈ ಮೊದಲು ದೃಶ್ಯದ ಕುರಿತು ವಿವರಿಸಿದ್ದರು. ದೃಶ್ಯ ಕೇಳಿದ್ದರಿಂದ ಲಿಪ್ ಲಾಕ್ ಮಾಡಲೇಬೇಕಾಯಿತು’ ಎಂದಿದ್ದಾರೆ. ಇದನ್ನೂ ಓದಿ:ವಿಜಯ್‌ ವರ್ಮಾ ಜೊತೆ KGF ನಟಿ ತಮನ್ನಾ ಡಿನ್ನರ್‌ ಡೇಟ್‌

    ಲಿಪ್ ಲಾಕ್ ದೃಶ್ಯವನ್ನು ನೋಡಿದ ಪಡ್ಡೆಗಳು ಮೈ ಬೆಚ್ಚಗೆ ಮಾಡಿಕೊಂಡರೆ, ನೆಟ್ಟಿಗರು ಇಂತಹ ದೃಶ್ಯಗಳಲ್ಲಿ ನಟಿಸುವುದಕ್ಕೆ ಏನೂ ಅನಿಸುವುದಿಲ್ಲವಾ? ಎಂದು ಮೊನ್ನೆಯಷ್ಟೇ ಪ್ರಶ್ನೆ ಮಾಡಿದ್ದರು. ಇಂತಹ ಸೀನ್ ಗಳಲ್ಲಿ ಅಷ್ಟೊಂದು ಸಖತ್ತಾಗಿ ನಟಿಸ್ತಿರಲ್ಲ ಹೇಗೆ? ಎಂದು ಇನ್ನೂ ಕೆಲವರು ಕಾಲೆಳೆದಿದ್ದಾರೆ. ಇಷ್ಟೆಲ್ಲ ಪ್ರಶ್ನೆಗಳನ್ನು ಓದಿಕೊಂಡು ಅಮಲಾ ಸುಮ್ಮನೆ ಕೂತಿಲ್ಲ. ತಮ್ಮದೇ ಆದ ರೀತಿಯಲ್ಲೂ ಸೋಷಿಯಲ್ ಮೀಡಿಯಾದಲ್ಲಿ ಉತ್ತರಿಸಿದ್ದರು.

    ಲಿಪ್ ಲಾಕ್ ದೃಶ್ಯದ ಬಗ್ಗೆ ಪ್ರತಿಕ್ರಿಯಿಸಿರುವ ಅಮಲಾ ಪೌಲ್, ಈ ಹಿಂದಿನ ಸಿನಿಮಾದಲ್ಲಿ ಬೆತ್ತಲೆಯಾಗಿಯೇ ನಟಿಸಿದ್ದೇನೆ. ಲಿಕ್ ಲಾಕ್ ನನಗೆ ಲೆಕ್ಕಕ್ಕೇ ಇಲ್ಲ ಎಂದು ಬೋಲ್ಡ್ ಉತ್ತರವನ್ನೇ ಕೊಟ್ಟಿದ್ದಾರೆ. ಈ ಮೂಲಕ ಇಂತಹ ದೃಶ್ಯಗಳಲ್ಲಿ ಕಾಣಿಸಿಕೊಳ್ಳಲು ತಮಗೆ ಯಾವುದೇ ಮುಜುಗರವಿಲ್ಲವೆಂದು ಹೇಳಿಕೊಂಡಿದ್ದಾರೆ.

    ಪೃಥ್ವಿರಾಜ್ ಮತ್ತು ಅಮಲಾ ಪೌಲ್ ಕಾಂಬಿನೇಷನ್ ನ ಈ ಮಲಯಾಳಂ (Malayalam) ಸಿನಿಮಾ ಆಡು ಜೀವಿದಂ ಕೃತಿಯನ್ನು ಆಧರಿಸಿದೆ. ಪೃಥ್ವಿರಾಜ್ ಈ ಸಿನಿಮಾದಲ್ಲಿ ನಜೀಬ್ ಮೊಹಮ್ಮೊದ್ ಪಾತ್ರದಲ್ಲಿ ನಟಿಸಿದ್ದರೆ, ಅವರ ಪತ್ನಿಯಾಗಿ ಅಮಲಾ ಕಾಣಿಸಿಕೊಂಡಿದ್ದಾರೆ. ಎ.ಆರ್.ರೆಹಮಾನ್ ಸಂಗೀತ ಸಂಯೋಜನೆಯಲ್ಲಿ ಹಾಡುಗಳು ಮೂಡಿ ಬಂದಿವೆ.

  • ಲಿಪ್ ಲಾಕ್ ನನಗೆ ಲೆಕ್ಕಕ್ಕೇ ಇಲ್ಲ ಎಂದು ಪಡ್ಡೆಗಳ ನಿದ್ದೆಗೆಡಿಸಿದ ಅಮಲಾ ಪೌಲ್

    ಲಿಪ್ ಲಾಕ್ ನನಗೆ ಲೆಕ್ಕಕ್ಕೇ ಇಲ್ಲ ಎಂದು ಪಡ್ಡೆಗಳ ನಿದ್ದೆಗೆಡಿಸಿದ ಅಮಲಾ ಪೌಲ್

    ಬಾಲಿವುಡ್ ನಟಿ ಅಮಲಾ ಪೌಲ್ (Amala Paul) ಹಾಗೂ ಪೃಥ್ವಿರಾಜ್ (Prithviraj) ಕಾಂಬಿನೇಷನ್ ನಲ್ಲಿ ಮೂಡಿ ಬರುತ್ತಿರುವ ‘ಆಡು ಜೀವಿತಂ’ (Aadu Jivitham) ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು, ಈ ಟ್ರೈಲರ್ ನಲ್ಲಿ ಅಮಲಾ ಪೌಲ್ ಮತ್ತು ನಾಯಕ ಪೃಥ್ವಿರಾಜ್ ಲಿಪ್ ಲಾಕ್ (Lip Lock) ಮಾಡಿಕೊಂಡಿದ್ದಾರೆ. ಈ ದೃಶ್ಯ ಸಖತ್ ವೈರಲ್ ಕೂಡ ಆಗಿದೆ. ಇಂಥದ್ದೇ ಕಾರಣಗಳಿಂದಾಗಿ ಸದಾ ಸುದ್ದಿಯಾಗುವ ಅಮಲಾರನ್ನು ನೆಟ್ಟಿಗರು ಸಾಕಷ್ಟು ಪ್ರಶ್ನೆಗಳನ್ನೇ ಕೇಳಿದ್ದಾರೆ.

    ಲಿಪ್ ಲಾಕ್ ದೃಶ್ಯವನ್ನು ನೋಡಿದ ಪಡ್ಡೆಗಳು ಮೈ ಬೆಚ್ಚಗೆ ಮಾಡಿಕೊಂಡರೆ, ನೆಟ್ಟಿಗರು ಇಂತಹ ದೃಶ್ಯಗಳಲ್ಲಿ ನಟಿಸುವುದಕ್ಕೆ ಏನೂ ಅನಿಸುವುದಿಲ್ಲವಾ? ಎಂದು ಪ್ರಶ್ನೆ ಮಾಡಿದ್ದಾರೆ. ಇಂತಹ ಸೀನ್ ಗಳಲ್ಲಿ ಅಷ್ಟೊಂದು ಸಖತ್ತಾಗಿ ನಟಿಸ್ತಿರಲ್ಲ ಹೇಗೆ? ಎಂದು ಇನ್ನೂ ಕೆಲವರು ಕಾಲೆಳೆದಿದ್ದಾರೆ. ಇಷ್ಟೆಲ್ಲ ಪ್ರಶ್ನೆಗಳನ್ನು ಓದಿಕೊಂಡು ಅಮಲಾ ಸುಮ್ಮನೆ ಕೂತಿಲ್ಲ. ತಮ್ಮದೇ ಆದ ರೀತಿಯಲ್ಲೇ ಉತ್ತರಿಸಿದ್ದಾರೆ. ಇದನ್ನೂ ಓದಿ:ಪತಿ ಜೊತೆ ಪ್ರಿಯಾಂಕಾ ಚೋಪ್ರಾ ರೊಮ್ಯಾಂಟಿಕ್ ಫೋಟೋಶೂಟ್

    ಲಿಪ್ ಲಾಕ್ ದೃಶ್ಯದ ಬಗ್ಗೆ ಪ್ರತಿಕ್ರಿಯಿಸಿರುವ ಅಮಲಾ ಪೌಲ್, ಈ ಹಿಂದಿನ ಸಿನಿಮಾದಲ್ಲಿ ಬೆತ್ತಲೆಯಾಗಿಯೇ ನಟಿಸಿದ್ದೇನೆ. ಲಿಕ್ ಲಾಕ್ ನನಗೆ ಲೆಕ್ಕಕ್ಕೇ ಇಲ್ಲ ಎಂದು ಬೋಲ್ಡ್ ಉತ್ತರವನ್ನೇ ಕೊಟ್ಟಿದ್ದಾರೆ. ಈ ಮೂಲಕ ಇಂತಹ ದೃಶ್ಯಗಳಲ್ಲಿ ಕಾಣಿಸಿಕೊಳ್ಳಲು ತಮಗೆ ಯಾವುದೇ ಮುಜುಗರವಿಲ್ಲವೆಂದು ಹೇಳಿಕೊಂಡಿದ್ದಾರೆ.

    ಪೃಥ್ವಿರಾಜ್ ಮತ್ತು ಅಮಲಾ ಪೌಲ್ ಕಾಂಬಿನೇಷನ್ ನ ಈ ಮಲಯಾಳಂ (Malayalam) ಸಿನಿಮಾ ಆಡು ಜೀವಿದಂ ಕೃತಿಯನ್ನು ಆಧರಿಸಿದೆ. ಪೃಥ್ವಿರಾಜ್ ಈ ಸಿನಿಮಾದಲ್ಲಿ ನಜೀಬ್ ಮೊಹಮ್ಮೊದ್ ಪಾತ್ರದಲ್ಲಿ ನಟಿಸಿದ್ದರೆ, ಅವರ ಪತ್ನಿಯಾಗಿ ಅಮಲಾ ಕಾಣಿಸಿಕೊಂಡಿದ್ದಾರೆ. ಎ.ಆರ್.ರೆಹಮಾನ್ ಸಂಗೀತ ಸಂಯೋಜನೆಯಲ್ಲಿ ಹಾಡುಗಳು ಮೂಡಿ ಬಂದಿವೆ.