Tag: ಗುಪ್ತಾಂಗ

  • ಪತ್ನಿಯ ಗುಪ್ತಾಂಗದಲ್ಲಿ ರಂಧ್ರ ಮಾಡಿ ಬೀಗ ಜಡಿದು ವಿಕೃತಿ ಮೆರೆದ ಪತಿ!

    ಪತ್ನಿಯ ಗುಪ್ತಾಂಗದಲ್ಲಿ ರಂಧ್ರ ಮಾಡಿ ಬೀಗ ಜಡಿದು ವಿಕೃತಿ ಮೆರೆದ ಪತಿ!

    ಪುಣೆ: ವ್ಯಕ್ತಿಯೊಬ್ಬ ತನ್ನ ಪತ್ನಿಯ ಗುಪ್ತಾಂಗವನ್ನು ಡ್ರಿಲ್‌ ಮಾಡಿ ಬಳಿಕ ಬೀಗ ಹಾಕಿದ ವಿಚಿತ್ರ ಪ್ರಸಂಗವೊಂದು ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.

    ಅಚ್ಚರಿ ಎನಿಸಿದರೂ ಸತ್ಯವಾಗಿರುವ ಈ ಘಟನೆ ಮಹಾರಾಷ್ಟ್ರದ (Maharastra) ಪಿಂಪ್ರಿ ಚಿಂಚ್ವಾಡದಲ್ಲಿ ನಡೆದಿದೆ. ವ್ಯಕ್ತಿಯನ್ನು ಉಪೇಂದ್ರ ಹುಡಕೆ ಎಂದು ಗುರುತಿಸಲಾಗಿದೆ. ನೇಪಾಳ ಮೂಲದ ಈತ ಸೆಕ್ಯೂರಿಟಿ ಗಾರ್ಡ್‌ ಆಗಿ ಕೆಲಸ ಮಾಡುತ್ತಿದ್ದು, ಪತ್ನಿ ಮನೆಯಲ್ಲಿಯೇ ಇರುತ್ತಿದ್ದಳು. ಸದ್ಯ ಪ್ರಕರಣ ಸಂಬಂಧ ಇದೀಗ ಆರೋಪಿಯನ್ನು ಬಂಧಿಸಲಾಗಿದೆ.

    ಪತ್ನಿಗೆ ಬೇರೊಬ್ಬನ ಜೊತೆ ಸಂಬಂಧ ಇರುವ ಬಗ್ಗೆ ಉಪೇಂದ್ರ ಅನುಮಾನಗೊಂಡಿದ್ದನು. ಹೀಗಾಗಿ ಮೇ 11 ರಂದು ಕಂಠಪೂರ್ತಿ ಕುಡಿದು ಬಂದಿದ್ದ ಉಪೇಂದ್ರ, ಪತ್ನಿಗೆ ಮನಬಂದಂತೆ ಥಳಿಸಿ, ಒದ್ದಿದ್ದಾನೆ. ಬಳಿಕ ಆಕೆಯನ್ನು ಚೂಡಿದಾರದ ಶಾಲಿನಿಂದ ಕಟ್ಟಿಹಾಕಿ ಹೇಯ ಕೃತ್ಯ ಎಸಗಿದ್ದಾನೆ.

    ಹರಿತವಾದ ಬ್ಲೇಡ್‌ನಿಂದ ಗುಪ್ತಾಂಗದ ಎರಡೂ ಕಡೆ ರಂಧ್ರಗಳನ್ನು ಮಾಡಿದ್ದಾನೆ. ಕಬ್ಬಿಣದ ಸ್ಕ್ರೂಗಳನ್ನು ಹಾಕಿ ನಂತರ ಆಕೆಯ ಜನನಾಂಗದ ಪ್ರದೇಶಕ್ಕೆ ಬೀಗ ಹಾಕಿದ್ದಾನೆ. ಇತ್ತ ಪತಿಯ ನೀಚ ಕೃತ್ಯದಿಂದ ನೋವು ತಾಳಲಾರದೆ 28 ವರ್ಷದ ಪತ್ನಿ ಜೋರಾಗಿ ಕಿರುಚಾಡಿದ್ದಾಳೆ. ಆದರೂ ಪತಿ ಆಕೆಯ ಮೇಲೆ ಕಿಂಚಿತ್ತೂ ಅನುಕಂಪ ತೋರಿಸಲಿಲ್ಲ. ಇದನ್ನೂ ಓದಿ: ಅಕ್ರಮ ಮರಳು ಅಡ್ಡಾದ ಮೇಲೆ ಅಧಿಕಾರಿಗಳ ದಾಳಿ – 1.58 ಕೋಟಿ ರೂ. ಮೌಲ್ಯದ ಮರಳು ಜಪ್ತಿ

    ಮಹಿಳೆಯ ಕಿರುಚಾಟ ಕೇಳಿಸಿಕೊಂಡ ಅಕ್ಕಪಕ್ಕದ ನಿವಾಸಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಈ ವೇಳೆ ಮಹಿಳೆ ರಕ್ತದ ಮಡುವಿನಲ್ಲಿ ಬಿದ್ದ ಒದ್ದಾಡುತ್ತಿರುವುದನ್ನು ಕಂಡು ಗಾಬರಿಗೊಂಡಿದ್ದಾರೆ. ಅಲ್ಲದೇ ಕೂಡಲೇ ಆಕೆಯನ್ನು ಹತ್ತಿರದಲ್ಲಿರುವ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಕೂಡಲೇ ವೈದ್ಯರು ತುರ್ತು ಸರ್ಜರಿ ಮೂಲಕ ಸ್ಕ್ರೂ ಹಾಗೂ ಲಾಕ್‌ ಅನ್ನು ತೆಗೆಯುವಲ್ಲಿ ಯಶಸ್ವಿಯಾದರು.

    ಪ್ರಕರಣ ಸಂಬಂಧ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ಸದ್ಯ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.

  • ಲೈಂಗಿಕ ಆಸೆ ತೀರಿಸಿಕೊಳ್ಳಲು ಹೋಗಿ ಮಹಿಳೆ ಎಡವಟ್ಟು- ಎಕ್ಸ್‌ರೇ ನೋಡಿ ದಂಗಾದ ವೈದ್ಯರು!

    ಲೈಂಗಿಕ ಆಸೆ ತೀರಿಸಿಕೊಳ್ಳಲು ಹೋಗಿ ಮಹಿಳೆ ಎಡವಟ್ಟು- ಎಕ್ಸ್‌ರೇ ನೋಡಿ ದಂಗಾದ ವೈದ್ಯರು!

    ನ್ಯೂಯಾರ್ಕ್: ಮಹಿಳೆಯ ಗುಪ್ತಾಂಗದಲ್ಲಿ 8 ಸೆ.ಮೀ ಉದ್ದದ ಬಾಟಲ್ ತುಣುಕು ಇರುವುದನ್ನು ನೋಡಿ ವೈದ್ಯರೇ ಶಾಕ್ ಆಗಿರುವ ಸುದ್ದಿಯೊಂದು ನ್ಯೂಯಾರ್ಕ್‍ನಲ್ಲಿ ಪತ್ತೆಯಾಗಿದೆ. ಅಸಲಿ ಸತ್ಯ ಕೇಳಿದರೆ ಶಾಕ್ ಆಗುತ್ತೆ.

    45 ವರ್ಷದ ಮಹಿಳೆಯೊಬ್ಬಳು ನಾಲ್ಕು ವರ್ಷಗಳಿಂದ ಮೂತ್ರನಾಳ ಸಮಸ್ಯೆಯಿಂದ ಬಳಲುತ್ತಿದ್ದಳು. ಈ ಹಿನ್ನೆಲೆ ಮೂತ್ರ ಸೋರಿಕೆಯಿಂದಾಗಿ ಮಹಿಳೆ ಪದೇ-ಪದೇ ಶೌಚಾಗೃಹಕ್ಕೆ ಹೋಗುವ ಪರಿಸ್ಥಿತಿ ಬರುತ್ತಿತ್ತು. ಇದರಿಂದ ಹೆಚ್ಚು ಸಮಸ್ಯೆ ಎದುರಾಗುತ್ತೆ ಎಂದು ಅರಿತ ಮಹಿಳೆ ಆಸ್ಪತ್ರೆಗೆ ಹೋಗಿ ಮೂತ್ರಕೋಶ ಸ್ಕ್ಯಾನ್ ಮಾಡಿಸಿದ್ದಾಳೆ. ಸ್ಕ್ಯಾನ್‍ನಲ್ಲಿ ದೊಡ್ಡ ಕಲ್ಲು ಮತ್ತು ಗಾಜಿನ ತುಂಡೊಂದು ಕಂಡುಬಂದಿದೆ. ಪರೀಕ್ಷೆ ಮಾಡಿ ನೋಡಿದಾಗ 8 ಸೆ.ಮಿ ಉದ್ದದ ಕಲ್ಲು ಮತ್ತು ಗಾಜು ಪತ್ತೆಯಾಗಿದೆ. ಇದನ್ನು ನೋಡಿ ವೈದ್ಯರೇ ದಂಗಾಗಿದ್ದಾರೆ. ಇದನ್ನೂ ಓದಿ: ಸೋಶಿಯಲ್ ಮೀಡಿಯಾ ಸ್ಟಾರ್ ಡಾಲಿ ಭೀಕರ ರಸ್ತೆ ಅಪಘಾತದಲ್ಲಿ ಸಾವು 

    ನಿಜವಾದ ಕಾರಣವೇನು?
    ಮಹಿಳೆಯು ತನ್ನ ಲೈಂಗಿಕ ಆಸೆಯನ್ನು ಈಡೇರಿಸಿಕೊಳ್ಳಲು ನಾಲ್ಕು ವರ್ಷಗಳ ಹಿಂದೆ ಗಾಜಿನ ಬಾಟಲಿಯನ್ನು ತನ್ನ ಯೋನಿಯ ಬದಲಿಗೆ ಮೂತ್ರನಾಳಕ್ಕೆ ಸೇರಿಸಿದ್ದಳು. ಪರಿಣಾಮ ಗಾಜಿನ ತುಂಡು ದೇಹದ ಒಳಗೆ ಸೇರಿದೆ. ಒಂದು ವೇಳೆ ಈ ವಿಷಯ ಹೊರಗಡೆ ಗೊತ್ತಾದರೆ ತನ್ನ ಮರ್ಯಾದೆ ಹೋಗುತ್ತೆ ಎಂದು ಭಯಪಟ್ಟು ಯಾರಿಗೂ ಹೇಳದೆ ಇರುತ್ತಾಳೆ.

    ಇದು ಅತಿರೇಕಕ್ಕೆ ಹೋಗಿ ಮಹಿಳೆಗೆ ಮೂತ್ರನಾಳದ ಸೋಂಕು ಕಾಣಿಸಿಕೊಂಡಿದ್ದರಿಂದ ಅನಿವಾರ್ಯವಾಗಿ ಆಕೆ ವೈದ್ಯರಿಗೆ ತೋರಿಸಿಕೊಳ್ಳಲೇ ಬೇಕಾಯಿತು. ವೈದ್ಯರಿಗೆ ತಿಳಿದ ಕೂಡಲೇ ಅವರು ತುರ್ತು ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಸಿಸ್ಟೊಲಿಥೊಟೊಮಿ ಎಂಬ ಶಸ್ತ್ರಚಿಕಿತ್ಸೆ ಮೂಲಕ ಗಾಜು ಮತ್ತು ಕಲ್ಲನ್ನು ದೇಹದಿಂದ ಹೊರತೆಗೆಯಲಾಗಿದೆ. ಇದನ್ನೂ ಓದಿ: ಪ್ರಭಾಸ್ ಜೊತೆ ಡ್ಯುಯೆಟ್ ಹಾಡಲಿದ್ದಾರೆ ಈ ಕರಾವಳಿ ಬ್ಯುಟಿ 

    ಈ ಕುರಿತು ಪ್ರತಿಕ್ರಿಯಿಸಿದ ಮಹಿಳೆ, ನನಗೆ ಈ ವಿಚಾರವನ್ನು ಸಾರ್ವಜನಿಕವಾಗಿ ಹೇಳಿಕೊಳ್ಳಲು ನಾಚಿಕೆಯಾಗಿತ್ತು. ಅದಕ್ಕೆ ನಾಲ್ಕು ವರ್ಷ ಸುಮನ್ನೆ ಇರಬೇಕಾಗಿ ಬಂತು. ಆದರೆ ಈ ಸಮಸ್ಯೆ ಹೆಚ್ಚಾದ ಪರಿಣಾಮ ನಾನು ವೈದ್ಯರ ಮೊರೆ ಹೋಗಬೇಕಾಯಿತು. ಈ ವೇಳೆ ನನಗೆ ಮೂಡ್ ಸ್ವಂಗ್‍ಗಳಂತಹ ರೋಗಲಕ್ಷಣ ಬಿಟ್ಟು ಬೇರೆ ಯಾವುದೇ ಸಮಸ್ಯೆಯಾಗಿಲ್ಲ ಎಂದು ತಿಳಿಸಿದರು.

  • ಪತ್ನಿಯ ಗುಪ್ತಾಂಗಕ್ಕೆ ಮದ್ಯದ ಬಾಟ್ಲಿ ತುರುಕಿ ವಿಕೃತಿ ಮೆರೆದ..!

    ಪತ್ನಿಯ ಗುಪ್ತಾಂಗಕ್ಕೆ ಮದ್ಯದ ಬಾಟ್ಲಿ ತುರುಕಿ ವಿಕೃತಿ ಮೆರೆದ..!

    – ಕೋಣೆಯಲ್ಲಿ ಲಾಕ್ ಆಗಿದ್ದ ತಾಯಿ-ಮಗಳ ರಕ್ಷಣೆ

    ಭುವನೇಶ್ವರ: ವೇಶ್ಯಾವಾಟಿಕೆಗೆ ಒಪ್ಪದ ಪತ್ನಿಯ ಗುಪ್ತಾಂಗಕ್ಕೆ ಪತಿ ಮಹಾಶಯ ಮದ್ಯದ ಬಾಟಲಿಯನ್ನು ತುರುಕಿ ವಿಕೃತಿ ಮೆರೆದ ಘಟನೆಯೊಂದು ಒಡಿಶಾದಲ್ಲಿ ನಡೆದಿದೆ.

    ಘಟನೆಗೆ ಸಂಬಂಧಿಸಿದಂತೆ ಮಹಿಳೆ, ಪತಿಯ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿ ಪತಿ ಚಂದನ್ ಆಚಾರ್ಯನನ್ನು ಬಂಧಿಸಿದ್ದಾರೆ.

    ಚಂದನ್ ಆಚಾರ್ಯ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದಾನೆ. ಈತ ತನ್ನ ಪತ್ನಿ ಹಾಗೂ 5 ವರ್ಷದ ಮಗಳ ಜೊತೆ ಒಡಿಶಾದ ಚಂದ್ರಶೇಖರ್ ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಪದ್ಮಾವತಿ ವಿಹಾರ್ ನಲ್ಲಿ ನೆಲೆಸಿದ್ದಾನೆ.

    ಪತಿ ಚಂದನ್ ಆಚಾರ್ಯ ತನ್ನನ್ನು ಬಲವಂತವಾಗಿ ವೇಶ್ಯಾವಾಟಿಕೆಗೆ ತಳ್ಳುತ್ತಿರುವುದರಿಂದ ಮನನೊಂದ ಪತ್ನಿ ಚಂದ್ರಶೇಖರ್ ಪುರ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಮಹಿಳೆ ದೂರು ನೀಡುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಅಲ್ಲದೆ ಕೋಣೆಯಲ್ಲಿ ಲಾಕ್ ಆಗಿದ್ದ ಮಹಿಳೆ ಹಾಗೂ ಆಕೆಯ 5 ವರ್ಷದ ಮಗಳನ್ನು ರಕ್ಷಿಸಿದ್ದಾರೆ. ಇತ್ತ ಆರೋಪಿ ಪತಿ ವಿರುದ್ಧ ಐಪಿಸಿ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    10 ವರ್ಷಗಳ ಹಿಂದೆ ಮಹಿಳೆ ಚಂದನ್ ಆಚಾರ್ಯನನ್ನು ವರಿಸಿದ್ದರು. ಇಷ್ಟು ವರ್ಷ ಚೆನ್ನಾಗಿಯೇ ಇದ್ದ ಸಂಸಾರ, 5 ದಿನಗಳ ಹಿಂದೆಯಿಂದ ಮಹಿಳೆಗೆ ಪತಿ ಹಿಂಸೆ ನೀಡುತ್ತಿದ್ದನು. ಪತಿಯ ನಿರ್ಧಾರಕ್ಕೆ ಪತಿ ಒಪ್ಪಲಿಲ್ಲ. ಅಲ್ಲದೆ ತನ್ನದೇ ಮನೆಯಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಯಲ್ಲಿ ಸಿಲುಕಿಕೊಳ್ಳಲು ಮಹಿಳೆ ನಿರಾಕರಿಸಿದರು.

    ಇದರಿಂದ ಪತಿ ಹಾಗೂ ಪತ್ನಿಯ ಮಧ್ಯೆ ಮನಸ್ತಾಪ ಉಂಟಾಗಿತ್ತು. ಒಂದು ದಿನ ಕಂಠಪೂರ್ತಿ ಕುಡಿದು ಮನೆಗೆ ಬಂದ ಪತಿರಾಯ, ರಾಡ್ ನಿಂದ ಪತ್ನಿಗೆ ಚೆನ್ನಾಗಿ ಥಳಿಸಿದ್ದಾನೆ. ನಂತರ ತನ್ನ ಕೈಯಲಿದ್ದ ಮದ್ಯದ ಬಾಟ್ಲಿಯನ್ನು ಪತ್ನಿಯ ಗುಪ್ತಾಂಗಕ್ಕೆ ತುರುಕಿದ್ದಾನೆ. ಪರಿಣಾಮ ಪತ್ನಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಪ್ರಜ್ಞೆ ಬಂದ ಬಳಿಕ ಮಹಿಳೆ ನಡೆದ ಘಟನೆಯನ್ನು ತನ್ನ ತಾಯಿಯ ಮುಂದೆ ವಿವರಿಸಿದ್ದಾರೆ. ಅಲ್ಲದೆ ಕೂಡಲೇ ಪೊಲೀಸ್ ಠಾಣೆಗೆ ತೆರಳಿ ಪತಿಯ ವಿರುದ್ಧ ದೂರು ದಾಖಲಿಸಿ, ಜೈಲಿಗಟ್ಟಿದ್ದಾಳೆ.

  • ಮತ್ತೊಂದು ಚಾಲೆಂಜ್- ಗುಪ್ತಾಂಗವನ್ನೇ ಚಾಕುವಿನಿಂದ ಕತ್ತರಿಸಿಕೊಂಡ ಶಿಕ್ಷಕ

    ಮತ್ತೊಂದು ಚಾಲೆಂಜ್- ಗುಪ್ತಾಂಗವನ್ನೇ ಚಾಕುವಿನಿಂದ ಕತ್ತರಿಸಿಕೊಂಡ ಶಿಕ್ಷಕ

    ನವದೆಹಲಿ: ಇಂಟರ್ನೆಟ್ ಚಾಲೆಂಜ್ ಸ್ವೀಕರಿಸಿ ಶಿಕ್ಷಕನೊಬ್ಬ 12 ಇಂಚಿನ ಚಾಕುವಿನಿಂದ ತನ್ನ ಗುಪ್ತಾಂಗವನ್ನೇ ಕತ್ತರಿಸಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ.

    ಇಂಟರ್ ನೆಟ್ ಚಾಲೆಂಜ್‍ನಿಂದಾಗಿ ಶಿಕ್ಷಕ ಈ ರೀತಿ ಮಾಡಿಕೊಂಡಿದ್ದು, ತನ್ನ ರೂಮ್‍ಮೇಟ್ ಮೂಲಕ ಗುಪ್ತಾಂಗವನ್ನೇ ಕತ್ತರಿಸಿಕೊಂಡಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿ ಇದೀಗ ವಿಚಾರಣೆ ಎದುರಿಸುತ್ತಿದ್ದಾನೆ. ಶಿಕ್ಷಕನಿಗೆ ಈ ಬಗ್ಗೆ ಸಂಪೂರ್ಣ ಅರಿವಿದ್ದು, ಆದರೂ ಗುಪ್ತಾಂಗ ಕತ್ತರಿಸಲು ಒಪ್ಪಿಗೆ ನೀಡಿದ್ದಾನೆ.

    ಯೂಟ್ಯೂಬ್ ವೀಡಿಯೋ ನೋಡಿ ಈ ರೀತಿ ಮಾಡಿದ್ದು, ಆಘಾತಕಾರಿ ವಿಡಿಯೋಗಳನ್ನು ಪೋಸ್ಟ್ ಮಾಡಿ ಹೆಚ್ಚು ಲೈಕ್ ಗಳಿಸುವ ಮೂಲಕ ಅಪಾರ ಪ್ರಮಾಣದಲ್ಲಿ ಹಣ ಗಳಿಸಬಹುದು ಎಂಬ ಕಾರಣಕ್ಕೆ ಶಿಕ್ಷಕ ಈ ರೀತಿ ಮಾಡಿದ್ದಾನೆ.

    ಸ್ಪಾನಿಷ್ ಮೂಲದ ರಾಪರ್ ಆರೋನ್ ಬೆಲ್ಟ್ರಾನ್ ಈ ರೀತಿಯ ಕೆಲ ಸಾಮಾಜಿಕ ಜಾಲತಾಣಗಳ ಚಾಲೆಂಜ್‍ನಲ್ಲಿ ತೊಡಗಿದ್ದು, ತನ್ನ ಚಾನೆಲ್‍ನಲ್ಲಿ ಪೋಸ್ಟ್ ಮಾಡಿ ಈ ಮೂಲಕ ಹೆಚ್ಚು ವ್ಯೂವ್ಸ್ ಪಡೆಯುತ್ತಾನೆ. ಬೆಲ್ಟ್ರಾನ್ ವೀಡಿಯೋ ತಯಾರಕರಿಗೆ ಕನಿಷ್ಠ 200 ಯೂರೋ (ಸರಾಸರಿ 17,500 ರೂ.) ಗರಿಷ್ಠ 2,500 ಯೂರೋ(2,19,843 ರೂ.) ಗಳನ್ನು ನೀಡುತ್ತಾನೆ. ಸಾಮಾಜಿಕ ಜಾಲತಾಣಗಳಲ್ಲಿ ಎಷ್ಟು ವ್ಯೂವ್ಸ್ ಬರುತ್ತವೆ ಎಂಬುದರ ಆಧಾರದ ಮೇಲೆ ದರವನ್ನು ನಿಗದಿಪಡಿಸುತ್ತಾನೆ ಎಂದು ವರದಿಯಾಗಿದೆ.

    ಆಕ್ಸ್ ಫರ್ಡ್ ವಿಶ್ವವಿದ್ಯಾಲಯದ ಪದವೀಧರ ಆಂಡ್ರ್ಯೂ ಬ್ರೀಚ್ ತನ್ನ ಗುಪ್ತಾಂಗ ಕತ್ತರಿಸಿಕೊಂಡಿರುವ ವೀಡಿಯೋವನ್ನು ಮಾರ್ಚ್ 2019ರಲ್ಲಿ ರೆಕಾರ್ಡ್ ಮಾಡಲಾಗಿತ್ತು. ಬಾಡಿಗೆ ಮನೆಯ ಬಳಿ ಹೆಚ್ಚು ರಕ್ತಸ್ರಾವವಾಗುತ್ತಿದ್ದನ್ನು ಪತ್ತೆಹಚ್ಚಿದ ಬಳಿಕ ಈ ಘಟನೆ ಬೆಳಕಿಗೆ ಬಂದಿತ್ತು. ಆಂಡ್ರ್ಯೂ ಬೆಲ್ಟ್ರಾನ್ ಹಾಗೂ ಇತರ ಇಬ್ಬರೊಂದಿಗೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ. ಗೋರಿ ವಿಡಿಯೋ ಚಾಲೆಂಜ್‍ಗಾಗಿ ಸ್ವಯಂಪ್ರೇರಿತನಾಗಿ ಆಂಡ್ರ್ಯೂ ಬ್ರೀಚ್ ತನ್ನ ಗುಪ್ತಾಂಗ ಕತ್ತರಿಸಲು ಹೇಳಿದ್ದ ಎಂದು ವರದಿಯಾಗಿದೆ.

    ಘಟನೆ ಬಳಿಕ ಆಂಡ್ರ್ಯೂನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬೇರ್ಪಟ್ಟಿದ್ದ ಗುಪ್ತಾಂಗವನ್ನು ಸರ್ಜನ್ಸ್ ಜೋಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೆ ಜೋಡಿಸಿದ ಬಳಿಕ ಸಹ ಚೆನ್ನಾಗಿ ಕೆಲಸ ಮಾಡುತ್ತಿದೆ ಎಂದು ವರದಿಯಾಗಿದೆ. ಘಟನೆ ಬಳಿಕ ಬ್ರಿಟನ್‍ಗೆ ಮರಳುವುದಕ್ಕೂ ಮುನ್ನ ಶಿಕ್ಷಕ 3 ವಾರಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾನೆ. ಬೆಲ್ಟ್ರಾನ್ ಈ ವೀಡಿಯೋ ಮಾಡಲು ತಿಳಿಸಿದ್ದರು, ನಾನೇ ಸ್ವ ಇಚ್ಛೆಯಿಂದ ನನ್ನ ಗುಪ್ತಾಂಗವನ್ನು ಕತ್ತರಿಸಿಕೊಂಡಿದ್ದೇನೆ ಎಂದು ಒಪ್ಪಿಕೊಂಡಿದ್ದಾರೆ. ಘಟನೆ ಬಳಿಕ ಬೆಲ್ಟ್ರಾನ್‍ನನ್ನು ಬಂಧಿಸಲಾಗಿತ್ತು. 4 ತಿಂಗಳುಗಳ ಕಾಲ ಜೈಲುವಾಸ ಅನುಭವಿಸಿದ್ದು, ಬಳಿಕ ಜಾಮೀನು ಸಿಕ್ಕಿದೆ.

  • ಪತ್ನಿಯ ಗುಪ್ತಾಂಗಕ್ಕೆ ಬೈಕ್ ಹ್ಯಾಂಡಲ್ ತೂರಿದ ಪತಿ!

    ಪತ್ನಿಯ ಗುಪ್ತಾಂಗಕ್ಕೆ ಬೈಕ್ ಹ್ಯಾಂಡಲ್ ತೂರಿದ ಪತಿ!

    – ಆಪರೇಷನ್ ಮಾಡಿ ಹ್ಯಾಂಡಲ್ ಹೊರತೆಗೆದ ವೈದ್ಯರು
    – ದಂಪತಿ ಮಧ್ಯೆ ಗಲಾಟೆ ವೇಳೆ ಕೃತ್ಯ

    ಭೋಪಾಲ್: ಮಹಿಳೆಯೊಬ್ಬರ ಗುಪ್ತಾಂಗದಿಂದ ವೈದ್ಯರು 6 ಇಂಚಿನ ಪ್ಲಾಸ್ಟಿಕ್ ಹ್ಯಾಂಡಲನ್ನು ಹೊರತೆಗೆದ ಘಟನೆ ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದಿದೆ.

    ಪತಿ ಪ್ರಕಾಶ್ ಭಿಲ್ ಅಲಿಯಾಸ್ ರಾಮ(35) ಕೃತ್ಯದಿಂದ ಬರೋಬ್ಬರಿ 2 ವರ್ಷದಿಂದ ನೋವು ಅನುಭವಿಸುತ್ತಿದ್ದೇನೆ ಎಂದು 36 ವರ್ಷದ ಮಹಿಳೆ ಪೊಲೀಸರಲ್ಲಿ ತಮ್ಮ ನೋವು ತೋಡಿಕೊಂಡಿದ್ದಾರೆ. ಮಹಿಳೆ ದೂರು ನೀಡಿದ ಬಳಿಕ ಪೊಲೀಸರು ಪ್ರಕರಣ ಸಂಬಂಧ ಆಕೆಯ ಪತಿಯನ್ನು ಭಾನುವಾರ ಬಂಧಿಸಿದ್ದಾರೆ.

    15 ವರ್ಷದ ಹಿಂದೆ ಮಹಿಳೆ ಪಶ್ಚಿಮ ಭೋಪಾಲ್ ನಿಂದ 251 ಕಿ.ಮೀ ದೂರದಲ್ಲಿರುವ ಧಾರ್ ಜಿಲ್ಲೆಯ ವ್ಯಕ್ತಿಯನ್ನು ಮದುವೆಯಾಗಿದ್ದರು. ಈ ದಂಪತಿಗೆ 6 ಮಂದಿ ಮಕ್ಕಳಿದ್ದಾರೆ. ಮಕ್ಕಳ ವಿಚಾರಕ್ಕೆ ಸಂಬಂಧಿಸಿದಂತೆ 2 ವರ್ಷಗಳ ಹಿಂದೆ ದಂಪತಿ ಮಧ್ಯೆ ಜಗಳ ಆರಂಭವಾಗಿದೆ. ಗಲಾಟೆ ತಾರಕಕ್ಕೇರಿ ಮಹಿಳೆಗೆ ಆಕೆಯ ಪತಿ ಚೆನ್ನಾಗಿ ಥಳಿಸಿದ್ದಾನೆ. ಅಲ್ಲದೆ ತನ್ನ ಬೈಕ್ ನಲ್ಲಿದ್ದ ಹ್ಯಾಂಡಲ್ ತೆಗೆದು ಪತ್ನಿಯ ಗುಪ್ತಾಂಗಕ್ಕೆ ತೂರಿದ್ದಾನೆ. ಆದರೆ ಮಹಿಳೆಗೆ ಈ ವಿಚಾರವನ್ನು ಇತರರೊಂದಿಗೆ ಹೇಳಿಕೊಳ್ಳಲು ನಾಚಿಕೆಯಾಗಿದೆ. ಅಲ್ಲದೆ ಮಕ್ಕಳ ಭವಿಷ್ಯದ ಬಗ್ಗೆ ಯೋಚನೆ ಮಾಡಿ 2 ವರ್ಷಗಳಿಂದ ನೋವು ಅನುಭವಿಸಿಕೊಂಡೇ ಬಂದಿದ್ದರು ಎಂದು ಚಂದನ್ ನಗರ ಪೊಲೀಸ್ ಠಾಣೆಯ ಅಧಿಕಾರಿ ರಾಹುಲ್ ಶರ್ಮಾ ತಿಳಿಸಿದ್ದಾರೆ.

    ಪತ್ನಿಯ ಗುಪ್ತಾಂಗಕ್ಕೆ ಹ್ಯಾಂಡಲ್ ತೂರಿದ ಬಳಿಕ ರಾಮ ಅನೈತಿಕ ಸಂಬಂಧ ಬೆಳೆಸಿಕೊಂಡಿದ್ದನು. ಈ ವಿಚಾರ ಪತ್ನಿಗೆ ತಿಳಿದು ಪತಿ ಜೊತೆ ಗಲಾಟೆ ಮಾಡಿಕೊಂಡಿದ್ದಾರೆ. ಆದರೂ ತನ್ನ ನೋವಿನ ಬಗ್ಗೆ ಯಾರೊಂದಿಗೂ ಈ ವಿಚಾರವನ್ನು ಹಂಚಿಕೊಂಡಿರಲಿಲ್ಲ ಎಂದು ಅವರು ಹೇಳಿದ್ದಾರೆ.

    ಕೆಲ ತಿಂಗಳ ಹಿಂದೆಯಿಂದ ನೋವು ತಡೆದುಕೊಳ್ಳಲು ಸಾಧ್ಯವಾಗದೇ ಮಹಿಳೆ ಸ್ಥಳೀಯ ಖಾಸಗಿ ಆಸ್ಪತ್ರೆಗೆ ತೆರಳಿದ್ದಾರೆ. ಆಗ ಪರೀಕ್ಷೆ ನಡೆಸದ ವೈದ್ಯರು ಕೂಡಲೇ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುವಂತೆ ಸೂಚಿಸಿದ್ದಾರೆ. ಅಲ್ಲದೆ ಇದಕ್ಕೆ 1 ಲಕ್ಷ ರೂ. ಹಣ ಬೇಕಾಗುತ್ತದೆ ಎಂದು ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

    ಮಹಿಳೆಯ ಕಷ್ಟವನ್ನು ಆಲಿಸಿದ ಪೊಲೀಸರು ಕೂಡಲೇ ಪತಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಮಹಿಳೆಯನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಅಡ್ಮಿಟ್ ಮಾಡಿದ್ದಾರೆ. ಸದ್ಯ ಸರ್ಜರಿ ಮಾಡಿ ವೈದ್ಯರು ಹ್ಯಾಂಡಲ್ ಹೊರತೆಗೆದಿದ್ದು, ಪ್ಲಾಸ್ಟಿಕ್ ತುಂಡಿನಿಂದಾಗಿ ಮಹಿಳೆಯ ಗುಪ್ತಾಂಗ, ಸಣ್ಣ ಕರುಳಿಗೆ ಹಾನಿಯುಂಟಾಗಿದೆ ಎಂದು ಹೇಳಿದ್ದಾರೆ.

  • ತಪ್ಪು ಮಾಡಿದಳೆಂದು ಬಾಲಕಿಯ ಗುಪ್ತಾಂಗಕ್ಕೆ ಖಾರದ ಪುಡಿ ಹಾಕಿದ್ರು..!

    ತಪ್ಪು ಮಾಡಿದಳೆಂದು ಬಾಲಕಿಯ ಗುಪ್ತಾಂಗಕ್ಕೆ ಖಾರದ ಪುಡಿ ಹಾಕಿದ್ರು..!

    ನವದೆಹಲಿ: ಸರ್ಕಾರೇತರ ಸಂಸ್ಥೆಯೊಂದು(ಎನ್‍ಜಿಓ) ನಡೆಸುವ ಬಾಲಕಿಯರ ಆಶ್ರಯ ನಿವಾಸದಲ್ಲಿ ಸಿಬ್ಬಂದಿ ತಪ್ಪು ಮಾಡಿದಳು ಅಂತ ಬಾಲಕಿಯೊಬ್ಬಳ ಗುಪ್ತಾಂಗಕ್ಕೆ ಖಾರದ ಪುಡಿ ಹಾಕಿ ಶಿಕ್ಷೆ ಕೊಟ್ಟ ಅಮಾನವಿಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

    ಶುಕ್ರವಾರದಂದು ದೆಹಲಿಯ ಮಹಿಳಾ ಆಯೋಗದ(ಡಿಡಬ್ಲ್ಯೂಸಿ) ಅಧಿಕಾರಿಗಳು ನೈಋತ್ಯ ದೆಹಲಿಯ ದ್ವಾರಕಾದಲ್ಲಿರುವ ಎನ್‍ಜಿಓವೊಂದು ನೋಡಿಕೊಳ್ಳುವ ಬಾಲಕಿಯರ ಆಶ್ರಯ ನಿವಾಸಕ್ಕೆ ದಿಢೀರ್ ಪರಿಶೀಲನೆ ನಡೆಸಲು ತೆರೆಳಿದ್ದರು. ಈ ವೇಳೆ ಆಶ್ರಯ ನಿವಾಸದಲ್ಲಿ ಇರುವ ಬಾಲಕಿಯರಿಗೆ ಅಲ್ಲಿನ ಸಿಬ್ಬಂದಿ ಕಿರುಕುಳ ಕೊಡುತ್ತಾರೆ ಎಂಬ ಮಾಹಿತಿ ಬೆಳಕಿಗೆ ಬಂದಿದೆ.

    ಈ ಆಶ್ರಯ ನಿವಾಸದಲ್ಲಿ 6 ವರ್ಷದಿಂದ 15 ವರ್ಷ ವಯಸ್ಸಿನ ಒಟ್ಟು 22 ಬಾಲಕಿಯರು ಇರುತ್ತಾರೆ. ಇಲ್ಲಿ ಇರುವ ಬಾಲಕಿಯರ ಕೈಯಲ್ಲಿ ಸಿಬ್ಬಂದಿ ಮನೆಯ ಎಲ್ಲಾ ಕೆಲಸ ಮಾಡಿಸುತ್ತಾರೆ. ಅಲ್ಲದೆ ಕೋಣೆಗಳನ್ನು ನಾವು ಸ್ವಚ್ಛವಾಗಿ ಇಟ್ಟುಕೊಳ್ಳದೆ ಇದ್ದರೆ ನಮಗೆ ಶಿಕ್ಷೆ ನೀಡುತ್ತಾರೆ. ಸ್ಕೇಲ್‍ನಿಂದ ಹೊಡೆಯುತ್ತಾರೆ, ರಜಾ ದಿನಗಳಲ್ಲಿ ಪೋಷಕರ ಬಳಿ ಹೋಗಲು ಬಿಡುವುದಿಲ್ಲ. ಹಾಗೆಯೆ ಇಲ್ಲಿ ಸಿಬ್ಬಂದಿ ಕಡಿಮೆ ಇರುವುದರಿಂದ ಮಕ್ಕಳ ಕೈಯಲ್ಲೇ ಅಡುಗೆ ಮಾಡಸ್ತಾರೆ. ಶೌಚಾಲಯ ಹಾಗೂ ಮನೆಯನ್ನು ಸ್ವಚ್ಛ ಮಾಡಿಸ್ತಾರೆ. ಸರಿಯಾದ ಗುಣಮಟ್ಟದ ಊಟ ಕೂಡ ನೀಡಲ್ಲ ಅಂತ ಬಾಲಕಿಯರು ಅಧಿಕಾರಿಗಳಿಗೆ ತಿಳಿಸಿದ್ದಾರೆ.

    ಅಷ್ಟೆ ಅಲ್ಲದೆ ಕೆಲವು ದಿನಗಳ ಹಿಂದೆ ಬಾಲಕಿಯೊಬ್ಬಳು ಹೇಳಿದ ಮಾತನ್ನು ಕೇಳಿಲ್ಲ ಅಂತ ಸಿಬ್ಬಂದಿ ಅವಳ ಗುಪ್ತಾಂಗಕ್ಕೆ ಖಾರದ ಪುಡಿ ಹಾಕಿ ಕಿರುಕುಳ ಕೊಟ್ಟಿದ್ದಾರೆ. ಈ ವಿಷಯ ತಿಳಿಯುತ್ತಿದಂತೆ ಡಿಡಬ್ಲ್ಯೂಸಿ ಅಧಿಕಾರಿಗಳು ಆರೋಪಿಗಳ ಮೇಲೆ ದೆಹಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    ಸದ್ಯ ಮಕ್ಕಳ ರಕ್ಷಣೆ ಹಾಗೂ ಲೈಂಗಿಕ ಅಪರಾಧ ಕಾಯ್ದೆ ಹಾಗೂ ಜುವೆನೈಲ್ ನ್ಯಾಯಾಂಗ ಕಾಯ್ದೆ (Juvenile Justice Act) ಅಡಿಯಲ್ಲಿ ಆರೋಪಿಗಳ ವಿರುದ್ಧ ಎಫ್‍ಐಆರ್ ದಾಖಲಾಗಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪತ್ನಿಯ ಗುಪ್ತಾಂಗಕ್ಕೆ ಖಾರದ ಪುಡಿ ಎರಚಿ, ವಿಷ ಕುಡಿಸಿದ ಹಾಸನ ಪೇದೆ!

    ಪತ್ನಿಯ ಗುಪ್ತಾಂಗಕ್ಕೆ ಖಾರದ ಪುಡಿ ಎರಚಿ, ವಿಷ ಕುಡಿಸಿದ ಹಾಸನ ಪೇದೆ!

    ಹಾಸನ: ರಕ್ಷಣೆ ನೀಡಬೇಕಾದ ಆರಕ್ಷಕನೇ ವರದಕ್ಷಿಣೆಗಾಗಿ ಪತ್ನಿಯೊಂದಿಗೆ ಪೈಶಾಚಿಕವಾಗಿ ವರ್ತಿಸಿ, ವಿಷ ಕುಡಿಸಿ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ.

    ಅರಕಲಗೂಡು ತಾಲೂಕಿನ ಮಸ್ಸತ್ತೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಪೊಲೀಸ್ ಪೇದೆ ಅರುಣ್ ಗುಪ್ತಾಂಗಕ್ಕೆ ಮೆಣಸಿನ ಪುಡಿ ಹಾಕಿದ ಪರಿಣಾಮ ಪತ್ನಿಯನ್ನು ಈಗ ಐಸಿಯುನಲ್ಲಿ ದಾಖಲಿಸಲಾಗಿದೆ.

    ಅರಕಲಗೂಡು ತಾಲೂಕಿನ ಕೊಣನೂರು ಪೊಲೀಸ್ ಠಾಣೆಯ ಪೇದೆಯಾಗಿರುವ ಅರುಣ್ ಜೊತೆ ಕಳೆದ ಎಂಟು ತಿಂಗಳ ಹಿಂದೆ ಅಷ್ಟೇ ಮಗಳ ಜೊತೆ ಮದುವೆ ನಡೆದಿತ್ತು. ಈಗ ಮಗಳಿಗೆ ವರದಕ್ಷಿಣೆ ಕಿರುಕುಳ ನೀಡಿ ಈ ರೀತಿ ಪೈಶಾಚಿಕವಾಗಿ ವರ್ತಿಸಿದ್ದಾನೆಂದು ಪಾಲಕರು ದೂರಿದ್ದಾರೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ನೊಂದ ಮಹಿಳೆ, ನನ್ನ ಪತಿ ತಾಯಿಯ ಮಾತನ್ನು ಕೇಳಿ ಹಿಂಸೆ ನೀಡುತ್ತಿದ್ದ. ನೀನು ತಂದ ವರದಕ್ಷಿಣೆ ಕಡಿಮೆಯಾಯಿತು ಎಂದು ಹೊಡೆಯುತ್ತಿದ್ದ. ನಿನ್ನ ಕಾಲುಗುಣ ಸರಿಯಿಲ್ಲ, ನಿನ್ನ ಸೊಂಟ ಮುರಿದು ಮೂಲೆಗೆ ಕೂಡಿಸುತ್ತೇನೆ ಎಂದು ಹೇಳಿ ತನಗೆ ವಿಷ ಕುಡಿಸಿದ್ದಾನೆ ಎಂದು ಆರೋಪಿಸಿದ್ದಾರೆ.

    ಇನ್ನು ಈ ಕುರಿತು ಪ್ರತಿಕ್ರಿಯೆ ನೀಡಿರುವ ನೊಂದ ಮಹಿಳೆಯ ಪಾಲಕರು ಈ ಹಿಂದೆ ಹಲವಾರು ಬಾರಿ ನಮ್ಮ ಮಗಳಿಗೆ ಅವರ ಅತ್ತೆ ಹಿಂಸೆ ನೀಡಿದ್ದರು. ಆಗ ನಾವೇ ಹೋಗಿ ನಮ್ಮ ಮಗಳನ್ನು ಚೆನ್ನಾಗಿ ನೋಡಿಕೊಳ್ಳುವಂತೆ ಹೇಳಿದ್ದೆವು. ನಿಮ್ಮ ತಾಯಿಯ ಜೊತೆ ಹೊಂದಾಣಿಕೆ ಆಗದಿದ್ದರೆ ಬೇರೆ ಹೋಗು ಎಂದೂ ಅರುಣ್ ಗೆ ಹೇಳಿದ್ದೆವು. ಅದನ್ನು ಕೇಳದೇ ಈ ರೀತಿ ಅರುಣ್ ತಮ್ಮ ಮಗಳಿಗೆ ಹಿಂಸೆ ನೀಡಿದ್ದಾನೆ ಎಂದರು.

    ಇನ್ನು ಪೇದೆ ರಮೇಶ್ ವಿರುದ್ಧ ಅರಕಲಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಪೇದೆ ರಮೇಶ್ ಪರಾರಿಯಾಗಿದ್ದು, ಫೋನ್ ಸಂಪರ್ಕಕ್ಕೆ ಸಿಗುತ್ತಿಲ್ಲ.

    https://www.youtube.com/watch?v=iQSZ5G8aTRY

  • ಕೊತ ಕೊತ ಕುದಿಯುವ ಬಿಸಿ ಬಿಸಿ ಎಣ್ಣೆ ಗಂಡನ ‘ಅದಕ್ಕೇ’ ಸುರಿದ್ಳು ಪತ್ನಿ!

    ಕೊತ ಕೊತ ಕುದಿಯುವ ಬಿಸಿ ಬಿಸಿ ಎಣ್ಣೆ ಗಂಡನ ‘ಅದಕ್ಕೇ’ ಸುರಿದ್ಳು ಪತ್ನಿ!

    ಮದುರೈ: ತಾಳಿ ಕಟ್ಟಿದ ನಾನಿರಬೇಕಾದ್ರೆ ಇನ್ನೊಬ್ಳ ಜೊತೆ ಅಕ್ರಮ ಸಂಬಂಧವಿಟ್ಟುಕೊಳ್ಳಬೇಡ ಎಂದು ಹೇಳಿದರೂ ಕೇಳದ ಪತಿ ಮಹಾಶಯನಿಗೆ ಹೆಂಡತಿಯೊಬ್ಬಳು ತಕ್ಕ ಶಾಸ್ತಿ ಮಾಡಿದ್ದಾಳೆ. ಪತಿಯ ಲವ್ವಿ ಡವ್ವಿಯಿಂದ ಕೆರಳಿದ್ದ ಪತ್ನಿ ಕೊತ ಕೊತ ಕುದಿಯುತ್ತಿದ್ದ ಬಿಸಿ ಎಣ್ಣೆಯನ್ನು ಗಂಡನ ಗುಪ್ತಾಂಗದ ಮೇಲೆ ಸುರಿದಿದ್ದಾಳೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮದುರೈ ನಗರ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಮುಂದುವರೆಸಿದ್ದಾರೆ

    ಆಗಿದ್ದೇನು?: ಇಲ್ಲಿನ ನೆಹರೂ ನಗರದ ಎಂ.ಪರಮೇಶ್ವರನ್(37)ಗೆ ಶಶಿಕಲಾ ಎಂಬಾಕೆಯ ಜೊತೆ ಮದುವೆಯಾಗಿತ್ತು. ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದ ಪರಮೇಶ್ವರನ್ ಗೆ, ವಿರಟ್ಟಿಪತ್ತು ಎಂಬಲ್ಲಿನ ಮಹಿಳೆಯ ಜೊತೆ ಪರಿಚಯವಾಗಿದೆ. ಈ ಸಂಬಂಧವನ್ನು ಮತ್ತೂ ಒಂದು ಹೆಜ್ಜೆ ಮುಂದಕ್ಕೆ ಕೊಂಡೊಯ್ದ ಇಬ್ಬರೂ ಅಕ್ರಮ ಸಂಬಂಧವಿಟ್ಟುಕೊಂಡಿದ್ದರು. ಈ ವಿಚಾರ ಪತ್ನಿ ಶಶಿಕಲಾ ಗಮನಕ್ಕೆ ಬಂದು ಪರಮೇಶ್ವರನ್ ಜೊತೆ ಆಗಾಗ ಗಲಾಟೆ ಮಾಡುತ್ತಿದ್ದಳು. ಪತ್ನಿಯ ವಿಚಾರಣೆಯಿಂದ ಬೇಸತ್ತ ಪತಿ ಪರಮೇಶ್ವರ್ ಮನೆಗೆ ಬರುವುದನ್ನು ಬಿಟ್ಟುಬಿಟ್ಟಿದ್ದ. ಈ ವಿಚಾರ ಎಸ್.ಎಸ್.ಕಾಲೋನಿ ಠಾಣೆಯ ಮೆಟ್ಟಿಲೇರಿತ್ತು. ನಂತರ ಪೊಲೀಸರು ಪರಮೇಶ್ವರ್ ನನ್ನು ಕರೆದು ಎಚ್ಚರಿಕೆ ನೀಡಿ ಮನೆಗೆ ವಾಪಸ್ ಕಳಿಸಿದ್ದರು. ಆದರೆ ಕೆಲ ದಿನಗಳ ಬಳಿಕ ಪರಮೇಶ್ವರನ್ ಮತ್ತೆ ಅಕ್ರಮ ಸಂಬಂಧ ಶುರು ಮಾಡ್ಕೊಂಡ. ಆಕೆಯ ಜೊತೆಯೇ ವಾಸ್ತವ್ಯವನ್ನೂ ಆರಂಭಿಸಿದ.

    ಇದನ್ನೂ ಓದಿ: ಫಸ್ಟ್ ನೈಟ್‍ನಲ್ಲೇ ರಾಕ್ಷಸನಾದ ಪತಿ- ಚೂರಿಯಿಂದ ಇರಿದು, ಅಂಗಾಂಗ ಕಚ್ಚಿ ಹಲ್ಲೆ

    ಪ್ಲ್ಯಾನ್ ಮಾಡಿ ಕರೆಸಿಕೊಂಡ್ಳು!: ಕಳೆದ ವಾರ ಪರಮೇಶ್ವರನ್ ಗೆ ಫೋನ್ ಮಾಡಿದ ಪತ್ನಿ ಶಶಿಕಲಾ ಆತನ ಬಳಿ ನಯವಾಗಿಯೇ ಮಾತನಾಡಿದ್ದಾಳೆ. ಮನೆಗೆ ಬಂದು ನನ್ನ ಜೊತೆಯೇ ಸಂಸಾರ ಮಾಡು ಎಂದು ಕೇಳಿಕೊಂಡಿದ್ದಾಳೆ. ಹೀಗಾಗಿ ಕಳೆದ ಶನಿವಾರ ಪರಮೇಶ್ವರನ್ ಮನೆಗೆ ಬಂದು ಊಟ ಮಾಡಿ ಮಲಗಿದ್ದ. ಇದಕ್ಕಾಗಿಯೇ ಕಾಯುತ್ತಿದ್ದ ಶಶಿಕಲಾ ಬಾಣಲೆಯಲ್ಲಿ ಎಣ್ಣೆ ಕಾಯಿಸಲು ಇಟ್ಟಿದ್ದಾಳೆ. ಈತ ನಿದ್ರಾದೇವಿಗೆ ಸಂಪೂರ್ಣವಾಗಿ ಶರಣಾಗಿದ್ದಾನೆ ಎಂದು ಖಚಿತಪಡಿಸಿಕೊಂಡು ಬಾಣಲೆ ಎತ್ತಿಕೊಂಡು ಬಂದು ಅದರಲ್ಲಿದ್ದ ಬಿಸಿ ಬಿಸಿಯಾಗಿ ಕುದಿಯುತ್ತಿದ್ದ ಎಣ್ಣೆಯನ್ನು ಆತನ ಗುಪ್ತಾಂಗಕ್ಕೆ ಸುರಿದಿದ್ದಾಳೆ. ಎಣ್ಣೆ ಬೀಳುತ್ತಿದ್ದಂತೆಯೇ ಎಚ್ಚೆತ್ತ ಪರಮೇಶ್ವರನ್ ಕಿರುಚಾಡಲು ಶುರುಮಾಡಿದ್ದಾನೆ. ತಕ್ಷಣ ಸ್ಥಳೀಯರು ಆತನನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

    ಇದನ್ನೂ ಓದಿ: ಲವ್ ಮಾಡಿ ಗರ್ಭಿಣಿ ಮಾಡ್ದ, ಮದುವೆಯಾಗು ಎಂದಿದ್ದಕ್ಕೆ ಕೊಲೆಯೇ ಮಾಡ್ಬಿಟ್ಟ ಪಾಪಿ!

    ಬಿಸಿ ಬಿಸಿ ಎಣ್ಣೆ ಬಿದ್ದಿದ್ದರಿಂದ ಗುಪ್ತಾಂಗಕ್ಕೆ ಸುಟ್ಟಗಾಯಗಳಾಗಿದ್ದು ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮದುರೈ ನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಆದರೆ ಮಹಿಳೆಯನ್ನು ಇನ್ನೂ ಬಂಧಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಈ ದಂಪತಿಗೆ ಮೂವರು ಮಕ್ಕಳಿದ್ದಾರೆ.

  • ಅಕ್ರಮ ಸಂಬಂಧ ಆರೋಪಕ್ಕೆ ಮನನೊಂದು ಸ್ವಾಮೀಜಿ `ಅದನ್ನೇ’ ಕಟ್ ಮಾಡ್ಕೊಂಡ!

    ಅಕ್ರಮ ಸಂಬಂಧ ಆರೋಪಕ್ಕೆ ಮನನೊಂದು ಸ್ವಾಮೀಜಿ `ಅದನ್ನೇ’ ಕಟ್ ಮಾಡ್ಕೊಂಡ!

    ಜೈಪುರ: 30 ವರ್ಷದ ಸ್ವಯಂಘೋಷಿತ ದೇವಮಾನವನೊಬ್ಬ ತನ್ನ ಗುಪ್ತಾಂಗವನ್ನು ತಾನೇ ಕತ್ತರಿಸಿಕೊಂಡ ವಿಚಿತ್ರ ಘಟನೆಯೊಂದು ರಾಜಸ್ಥಾನದಲ್ಲಿ ನಡೆದಿದೆ.

    ಈ ಘಟನೆ ರಾಜಸ್ಥಾನದ ಚುರು ಜಿಲ್ಲೆಯ ತಾರಾ ನಗರ್ ನಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದ್ದು, ಮಂಗಳವಾರ ಸಂಜೆ ವೇಳೆ ಬೆಳಕಿಗೆ ಬಂದಿದೆ. ಕೃತ್ಯ ಎಸಗಿಕೊಂಡಿರೋ ಸ್ವಾಮೀಜಿಯನ್ನು ಸಂತೋಷ್ ದಾಸ್ ಎಂದು ಗುರುತಿಸಲಾಗಿದೆ.

    ಇದನ್ನೂ ಓದಿ: ರೇಪಿಸ್ಟ್ ಕಾಮಿ ಸ್ವಾಮೀಜಿಯ ಮರ್ಮಾಂಗವನ್ನೇ ಕಟ್ ಮಾಡಿದ್ಳು ಯುವತಿ!

    ಘಟನೆಗೆ ಕಾರಣವೇನು?: ಸ್ವಾಮೀಜಿ ಸಂತೋಷ್ ದಾಸ್ ತಾರ ನಗರ್ ಪ್ರದೇಶದಲ್ಲಿರುವ ತನ್ನ ಹರಿದಾಸ್ ಆಶ್ರಮದ ಪಕ್ಕದ ಮನೆಯ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದರು ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಆರೋಪದಿಂದಲೇ ಸ್ವಾಮೀಜಿ ಈ ಕೃತ್ಯ ಎಸಗಿಕೊಂಡಿದ್ದಾರೆ ಅಂತ ಹೇಳಲಾಗುತ್ತಿದೆ.

    ಇದನ್ನೂ ಓದಿ:  ಯುವತಿ ಅಲ್ಲ, ನನ್ನ ಮರ್ಮಾಂಗವನ್ನು ನಾನೇ ಕತ್ತರಿಸಿದೆ: ಕಾಮಿ ಸ್ವಾಮೀಜಿ 

    ಮಂಗಳವಾರ ಬೆಳಗ್ಗೆ ಸ್ಥಳೀಯರ ಆರೋಪವನ್ನು ಸ್ವಾಮೀಜಿ ಒಪ್ಪಿಕೊಂಡಿದ್ದಾನೆ. ಈ ಅವಮಾನವನ್ನು ಸಹಿಸಿಕೊಳ್ಳಲು ಸಾಧ್ಯವಾಗದ ಸ್ವಾಮೀಜಿ ಆಶ್ರಮಕ್ಕೆ ಬಂದು ತನ್ನ ಗುಪ್ತಾಂಗವನ್ನು ತಾನೇ ಕತ್ತರಿಸಿಕೊಂಡಿದ್ದಾನೆ. ಬಳಿಕ ನೋವಿನಿಂದ ಚೀರಾಡಿಕೊಂಡಿದ್ದಾನೆ. ಈ ವೇಳೆ ಆಶ್ರಮದಲ್ಲಿದ್ದ ಇತರ ಸ್ವಾಮೀಜಿಗಳು ಕೂಡಲೇ ಸ್ಥಳಕ್ಕೆ ಧಾವಿಸಿ ದಾಸ್ ನನ್ನು ತಾರಾ ನಗರ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ ಅಲ್ಲಿ ವೈದ್ಯರು ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಬಿಕನೇರ್ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಸೂಚಿಸಿದ್ದಾರೆ. ಸದ್ಯ ಸ್ವಾಮೀಜಿ ಚೇತರಿಸಿಕೊಳ್ಳುತ್ತಿದ್ದಾರೆ ಎಂಬುದಾಗಿ ವರದಿಯಾಗಿದೆ.

    ಇದನ್ನೂ ಓದಿ: ಕೇರಳದ ಸ್ವಾಮೀಜಿಯ ಮರ್ಮಾಂಗ ಕತ್ತರಿಸಿದ್ದು ಮಗಳ ಬಾಯ್ ಫ್ರೆಂಡ್ – ತಾಯಿಯಿಂದ ದೂರು

    ಘಟನೆಗೆ ಸಂಬಂಧಿಸಿದಂತೆ ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸ್ವಾಮೀಜಿಯಿಂದ ಹೇಳಿಕೆಯನ್ನು ಇನ್ನಷ್ಟೇ ಪಡೆದುಕೊಳ್ಳಬೇಕಾಗಿದೆ. ಕೆಲ ತಿಂಗಳ ಹಿಂದೆ ತೇರಳದ ತಿರುವನಂತಪುರಂನಲ್ಲಿ ಸ್ವಾಮೀಜಿಯೊಬ್ಬರ ಗುಪ್ತಾಂಗವನ್ನು ಕತ್ತರಿಸಿದ್ದು ಸುದ್ದಿಯಾಗಿತ್ತು. ಆರಂಭದಲ್ಲಿ ವಿದ್ಯಾರ್ಥಿನಿಯೊಬ್ಬಳು ಈ ಕೃತ್ಯ ಎಸಗಿದ್ದಾಳೆ ಎಂದಿದ್ದರೂ ನಂತರ ಸ್ವಾಮೀಜಿ ನಾನೇ ಗುಪ್ತಾಂಗವನ್ನು ಕತ್ತರಿಸಿಕೊಂಡೆ ಎಂದು ಸ್ಪಷ್ಟನೆ ನೀಡಿದ್ದರು. ಈ ಪ್ರಕರಣದ ಸತ್ಯಾಸತ್ಯತೆ ಇನ್ನಷ್ಟೇ ಬೆಳಕಿಗೆ ಬರಬೇಕಿದೆ.

    https://www.youtube.com/watch?v=Oul2v2F1DEM

  • ಆಟ ಆಡೋದ್ರಲ್ಲೇ ಕಾಲ ಕಳೆಯುತ್ತಿದ್ದ ಪತಿಯ ಗುಪ್ತಾಂಗವನ್ನೇ ಕತ್ತರಿಸಿದ್ಳು!

    ಆಟ ಆಡೋದ್ರಲ್ಲೇ ಕಾಲ ಕಳೆಯುತ್ತಿದ್ದ ಪತಿಯ ಗುಪ್ತಾಂಗವನ್ನೇ ಕತ್ತರಿಸಿದ್ಳು!

    ಸಿಯೋಲ್: ಪತ್ನಿಯೊಬ್ಬಳು ತನ್ನ ಪತಿಯ ಗುಪ್ತಾಂಗವನ್ನೇ ಕತ್ತರಿಸಿದ ಆಘಾತಕಾರಿ ಘಟನೆಯೊಂದು ದಕ್ಷಿಣ ಕೊರಿಯಾದಲ್ಲಿ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.

    50 ವರ್ಷದ ಕಿಮ್ ಎಂಬ ಮಹಿಳೆ ತನ್ನ 54 ವರ್ಷದ ಪತಿಯ ಖಾಸಗಿ ಅಂಗವನ್ನು ಕತ್ತರಿಸಿದ್ದಾಳೆ. ಕಿಮ್ ತನ್ನ ಪತಿ ತನ್ನೊಂದಿಗೆ ಕಾಲ ಕಳೆಯದೇ ದಿನವಿಡೀ ಗಾಲ್ಫ್ ಆಡೋದ್ರಲ್ಲೇ ಕಾಲ ಕಳೆಯುತ್ತಾನೆ. ಅಲ್ಲದೇ ಖರ್ಚಿಗೆ ಹಣ ಕೊಡುತ್ತಿರಲಿಲ್ಲ. ಇದರಿಂದ ಬೇಸತ್ತು ಈ ಕೃತ್ಯ ಎಸಗಿರುವುದಾಗಿ ಪೊಲೀಸರಲ್ಲಿ ಹೇಳಿದ್ದಾಳೆ.

    ರಾತ್ರಿ ಗಂಡ ಮಲಗಿದ್ದ ಸಂದರ್ಭದಲ್ಲಿ ಅಡುಗೆ ಮನೆಯಿಂದ ಹರಿತವಾದ ಚಾಕು ತಂದು ಆತನ ಗುಪ್ತಾಂಗವನ್ನು ಕತ್ತರಿಸಿದ್ದಾಳೆ. ಬಳಿಕ ಅದನ್ನು ಟಾಯ್ಲೆಟ್ ನಲ್ಲಿ ಫ್ಲಶ್ ಮಾಡಿದ್ದಾಳೆ. ಘಟನೆಯಿಂದ ರಕ್ತದ ಮಡುವುನಲ್ಲಿ ಬಿದ್ದು ಕಿರುಚಾಡುತ್ತಿದ್ದ ಗಂಡಸಿನ ಧ್ವನಿಯನ್ನು ಆಲಿಸಿದ ನೆರೆಮೆನಯವರು ಬಂದು ನೋಡಿದ್ದಾರೆ.

    ಈ ವೇಳೆ ಆತ ನೆಲದ ಮೇಲೆ ಬಿದ್ದು ಹೊರಳಾಡುತ್ತಿದ್ದನು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಗಾಯಾಳು ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ ಅಂತ ವೈದ್ಯರು ತಿಳಿಸಿದ್ದಾರೆ.