Tag: ಪೂನಂ ಪಾಂಡೆ

  • ರಾಮಾಯಣ ಆಧರಿತ ʻರಾಮಲೀಲಾʼದಲ್ಲಿ ಮಂಡೋದರಿ ಪಾತ್ರಕ್ಕೆ ಪೂನಂ ಪಾಂಡೆ ಆಯ್ಕೆ

    ರಾಮಾಯಣ ಆಧರಿತ ʻರಾಮಲೀಲಾʼದಲ್ಲಿ ಮಂಡೋದರಿ ಪಾತ್ರಕ್ಕೆ ಪೂನಂ ಪಾಂಡೆ ಆಯ್ಕೆ

    – ವಿಹೆಚ್‌ಪಿ, ಹಿಂದೂಪರ ಸಂಘಟನೆಗಳಿಂದ ತೀವ್ರ ವಿರೋಧ

    ಮಾದಕ ನಟಿ ಪೂನಂ ಪಾಂಡೆಯ (Poonam Pandey) ಟಾಪ್‌ಲೆಸ್‌ ಅವತಾರಗಳು ಹೊಸದೇನಲ್ಲ. ಆಗಾಗ್ಗೆ ತನ್ನ ಮೈಮಾಟವನ್ನ ಸಾಮಾಜಿಕ ಜಾಲತಾಣದಲ್ಲಿ ಪ್ರದರ್ಶನಕ್ಕೀಡುವ ಮೂಲಕ ಗಮನ ಸೆಳೆಯುತ್ತಿರುವ ನಟಿ ಈಗ ಹೊಸ ವಿಷಯಕ್ಕೆ ಸುದ್ದಿಯಾಗಿದ್ದಾರೆ.

    2013ರಲ್ಲಿ ʻನಶಾʼ ಸಿನಿಮಾ ಮೂಲಕ ಬಾಲಿವುಡ್‌ಗೆ (Bollywood) ಎಂಟ್ರಿಯಾದ ಪೂನಂ ಪಾಂಡೆ 2018ರ ಬಳಿಕ ಸಿನಿಮಾದಲ್ಲಿ ಅವಕಾಶ ಸಿಗದೇ ಹಿರಿತೆರೆಗಳಿಂದ ದೂರ ಉಳಿದಿದ್ದಾರೆ. ಆಗಾಗ್ಗೆ ವೆಬ್‌ಸಿರೀಸ್‌ ಹಾಗೂ ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಳ್ತಿದ್ದರೂ, ಸೋಷಿಯಲ್‌ ಮೀಡಿಯಾದಲ್ಲಿ ಮಾತ್ರ ಸದಾ ಆಕ್ಟೀವ್‌ ಆಗಿರ್ತಾರೆ. ʻಲವ-ಕುಶʼ ರಾಮಲೀಲಾʼ (Luv Kush Ramlila)‌ ನಾಟಕದಲ್ಲಿ ಮಂಡೋದರಿ ಪಾತ್ರಕ್ಕೆ ಬಣ್ಣ ಹಚ್ಚಲು ರೆಡಿಯಾಗಿದ್ದಾರೆ. ಇದು ಪೂನಂ ಪಾಂಡೆ ಅಭಿಮಾನಿಗಳಿಗೆ ಖುಷಿಯ ವಿಚಾರವೇ ಆದ್ರೂ, ಹಿಂದೂಪರ ಸಂಘಟನೆಗಳು ಹಾಗೂ ವಿಶ್ವಹಿಂದೂ ಪರಿಷತ್‌ ಸಂಘಟನೆಗಳಿಂದ ಭಾರೀ ವಿರೋಧ ವ್ಯಕ್ತವಾಗಿದೆ.

    ಈ ವರ್ಷ ದೆಹಲಿಯ ಕೆಂಪುಕೋಟೆ ಆವರಣದಲ್ಲಿ ನಡೆಯಲಿರುವ ರಾಮಾಯಣ ಆಧರಿತ ನಾಟಕ ʻರಾಮಲೀಲಾʼದಲ್ಲಿ ರಾವಣನ ಪತ್ನಿಯಾದ ಮಂಡೋದರಿ ಪಾತ್ರಕ್ಕೆ ಪೂನಂ ಪಾಂಡೆ ಅವರನ್ನ ಆಯ್ಕೆ ಮಾಡಲಾಗಿದೆ. ಪೂನಂ ಜೊತೆಗೆ ರಾವಣನ ಪಾತ್ರದಲ್ಲಿ ಬಣ್ಣ ಹಚ್ಚಲು ನಟ ಆರ್ಯ ಬಬ್ಬರ್ (Arya Babbar) ಸಜ್ಜಾಗಿದ್ದಾರೆ. ಇದನ್ನೂ ಓದಿ: ತುಂಡು ಬಟ್ಟೆಯಿಲ್ಲದೇ ಪೇಪರ್‌ನಿಂದ ಮೈಮುಚ್ಚಿಕೊಂಡ ಪೂನಂ ಪಾಂಡೆ – ಓದ್ಬಿಟ್ಟು ಕೊಡ್ತೀನಿ ಕೊಡಿ ಅಂದ್ರು ನೆಟ್ಟಿಗರು

    ರಾವಣನ ಪತ್ನಿ ಮಂಡೋದರಿ ಪಾತ್ರ ನಿರ್ವಹಿಸಲು ಅವಕಾಶ ಸಿಕ್ಕಿದ್ದಕ್ಕೆ ಪೂನಂ ಪಾಂಡೆ ಸಂತಸ ವ್ಯಕ್ತಪಡಿಸಿದ್ದಾರೆ, ರಾಮಲೀಲಾ ಸಮಿತಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಈ ಐತಿಹಾಸಿಕ ಹಾಗೂ ಭವ್ಯವಾದ ಕಾರ್ಯಕ್ರಮದ ಭಾಗವಾಗೋದಕ್ಕೆ ಅವಕಾಶ ಸಿಕ್ಕಿರುವುದು ನನಗೆ ಸಂತೋಷ ಮತ್ತು ಹೆಮ್ಮೆ ಇದೆ. ರಾಮಲೀಲಾ ಕೇವಲ ಧಾರ್ಮಿಕ ಕಾರ್ಯಕ್ರಮವಲ್ಲ, ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯದ ಆಚರಣೆಯಾಗಿದೆ. ಈ ಕಾರ್ಯಕ್ರಮದ ಭಾಗವಾಗುತ್ತಿರುವುದು ನಿಜಕ್ಕೂ ನನ್ನ ಅದೃಷ್ಟ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ. ರಾವಣ ಪಾತ್ರಧಾರಿ ನಟ ಆರ್ಯ ಬಬ್ಬರ್ ಕೂಡ ಧನ್ಯವಾದ ಅರ್ಪಿಸಿದ್ದಾರೆ.

    ಮಂಡೋದರಿ ಯಾರು ..?
    ಮಂಡೋದರಿಯು ಅಸುರ ರಾಜನಾದ ಮಾಯಾಸುರ ಮತ್ತು ಸುಂದರಿ ಅಪ್ಸರೆಯ ಮಗಳು. ಮಂಡೋದರಿ ಕೂಡ ತನ್ನ ತಾಯಿಯಂತೆ ಅತ್ಯಂತ ಸುಂದರಿಯೂ, ಗುಣವಂತಳೂ ಆಗಿದ್ದಳು. ಮಂಡೋದರಿಯ ಸೌಂದರ್ಯಕ್ಕೆ ಮರುಳಾದ ರಾವಣ ಆಕೆಯನ್ನು ವಿವಾಹವಾಗುತ್ತಾನೆ. ರಾವಣ ಮತ್ತು ಮಂಡೋದರಿಗೆ ಜನಿಸಿದ ಮಕ್ಕಳೇ ಮೇಘನಾಥ ಮತ್ತು ಅಕ್ಷಯ ಕುಮಾರ. ಈಕೆಯನ್ನು ರಾಮಾಯಣದಲ್ಲಿ ಮಹಾನ್‌ ಪತಿವ್ರತೆ ಎಂದು ಉಲ್ಲೇಖಿಸಲಾಗಿದೆ. ರಾವಣ ಎಷ್ಟೇ ಹೀನ ಕಾರ್ಯಗಳನ್ನು ಮಾಡಿದರೂ ಆಕೆ ಅವನನ್ನು ಸರಿ ದಾರಿಗೆ ತರಲು ಪ್ರಯತ್ನಿಸಿದವಳೇ ಹೊರತು ಆತನಿಂದ ದೂರಾದವಳಲ್ಲ. ಇದನ್ನೂ ಓದಿ: ನಮ್ಮ ಮೇಲೆ ಅತ್ಯಾಚಾರ ಮಾಡೋದನ್ನ ಈಗಲಾದ್ರೂ ನಿಲ್ಲಿಸಿ; ಟ್ರೈನಿ ವೈದ್ಯೆ ಕೇಸ್‌ ಬಗ್ಗೆ ಪೂನಂ ಪಾಂಡೆ ಪ್ರತಿಕ್ರಿಯೆ

    ವಿರೋಧ ಏಕೆ?
    ಮಂಡೋದರಿ ಪಾತ್ರಕ್ಕೆ ಪೂನಂ ಪಾಂಡೆ ಅವರ ಆಯ್ಕೆಯನ್ನು ವಿಶ್ವ ಹಿಂದೂ ಪರಿಷತ್‌ ಸೇರಿದಂತೆ ಕೆಲ ಹಿಂದೂಪರ ಸಂಘಟನೆಗಳು ತೀವ್ರವಾಗಿ ಖಂಡಿಸಿವೆ. ಸದಾ ತುಂಡುಡುಗೆಯಲ್ಲಿ ಸುತ್ತುವ ನಟಿಯನ್ನು ಪೌರಾಣಿಕ ಪಾತ್ರಕ್ಕೆ ಆಯ್ಕೆ ಮಾಡಿರುವುದು ಸರಿಯಲ್ಲ ಕೂಡಲೇ ಆಯ್ಕೆಯನ್ನು ಕೈಬಿಡುವಂತೆ ಒತ್ತಾಯಿಸಿವೆ. ಇದನ್ನೂ ಓದಿ: ಬೆತ್ತಲೆ ಫೋಟೋ ಹರಿಬಿಟ್ಟು, ನಾನು ನಿಮ್ಮ ಮನಸ್ಸಿನಲ್ಲಿದ್ದೇನೆ ಎಂದ ಪೂನಂ ಪಾಂಡೆ

    2018ರ ಬಳಿಕ ಸಿನಿಮಾ ಅವಕಾಶ ಸಿಗದೇ ವಂಚಿತವಾಗಿರುವ ಪೂನಂ ಪಾಂಡೆ ಕೊನೆಯದ್ದಾಗಿ ʻಹನಿಮೂನ್‌ ಸೂಟ್‌ ರೂಮ್‌ ನಂ.911ʼ ವೆಬ್‌ ಸಿರೀಸ್‌ನಲ್ಲಿ ಕಾಣಿಸಿಕೊಂಡಿದ್ದರು. ಅದಕ್ಕೂ ಮುನ್ನ ʻಲಾಕಪ್‌ʼ ರಿಯಾಲಿಟಿ ಶೋನಲ್ಲಿ ಕಾಣಿಸಿಕೊಂಡಿದ್ದರು.

  • ತುಂಡು ಬಟ್ಟೆಯಿಲ್ಲದೇ ಪೇಪರ್‌ನಿಂದ ಮೈಮುಚ್ಚಿಕೊಂಡ ಪೂನಂ ಪಾಂಡೆ – ಓದ್ಬಿಟ್ಟು ಕೊಡ್ತೀನಿ ಕೊಡಿ ಅಂದ್ರು ನೆಟ್ಟಿಗರು

    ತುಂಡು ಬಟ್ಟೆಯಿಲ್ಲದೇ ಪೇಪರ್‌ನಿಂದ ಮೈಮುಚ್ಚಿಕೊಂಡ ಪೂನಂ ಪಾಂಡೆ – ಓದ್ಬಿಟ್ಟು ಕೊಡ್ತೀನಿ ಕೊಡಿ ಅಂದ್ರು ನೆಟ್ಟಿಗರು

    ಮಾದಕ ನಟಿ ಪೂನಂ ಪಾಂಡೆಯ (Poonam Pandey) ಟಾಪ್‌ಲೆಸ್‌ ಅವತಾರಗಳು ಹೊಸದೇನಲ್ಲ. ಆಗಾಗ್ಗೆ ತನ್ನ ಮೈಮಾಟವನ್ನ ಸಾಮಾಜಿಕ ಜಾಲತಾಣದಲ್ಲಿ ಪ್ರದರ್ಶನಕ್ಕೀಡುವ ಮೂಲಕ ಗಮನ ಸೆಳೆಯುತ್ತಿರುತ್ತಾರೆ.

    ಕೆಲವು ತಿಂಗಳ ಹಿಂದೆ ಗರ್ಭಕಂಠದ ಕ್ಯಾನ್ಸರ್‌ನಿಂದ ಸಾವನ್ನಪ್ಪಿರುವುದಾಗಿ ಇಡೀ ದೇಶವನ್ನೇ ನಂಬಿಸಿದ್ದ ಚಾಲಕಿ ಈಕೆ. ಇದೀಗ ಅಭಿಮಾನಿಗಳಿಗೆ ಕಚಗುಳಿ ಇಡುವ ಮೂಲಕ ಮತ್ತೆ ಸೋಷಿಯಲ್ ಮೀಡಿಯಾಗಳಲ್ಲಿ (Social Media) ಸುದ್ದಿಯಾಗಿದ್ದಾರೆ. ಮೈಮೇಲೆ ತುಂಡು ಬಟ್ಟೆಯಿಲ್ಲದೇ ಕೇವಲ 2 ತುಂಡು ನ್ಯೂಸ್‌ ಪೇಪರ್‌ (News Paper) ಸುತ್ತಿಕೊಂಡು ಫೋಟೋ ಶೂಟ್‌ ಮಾಡಿಸಿದ್ದಾರೆ. ಈ ಮಾದಕ ಫೋಟೋಗಳನ್ನ ತಮ್ಮ ಇನ್‌ಸ್ಟಾ ಖಾತೆಯಲ್ಲೂ ಹಂಚಿಕೊಂಡು ಅಭಿಮಾನಿಗಳ ಹೃದಯ ಕದ್ದಿದ್ದಾರೆ. ಜೊತೆಗೆ ʻನನ್ನನ್ನು ಓದಲು ಬಯಸುವಿರಾʼ ಅಂತ ಇಂಗ್ಲಿಷ್‌ನಲ್ಲಿ ಕ್ಯಾಪ್ಷನ್‌ ಬರೆದುಕೊಂಡಿದ್ದಾರೆ.

    ಇದಕ್ಕೆ ಕಾಮೆಂಟ್‌ ಮಾಡಿರುವ ನೆಟ್ಟಿಗರು ʻಪೇಪರ್‌ ಕೊಡಿ ಸ್ವಲ್ಪ ಓದಿ ಕೊಡ್ತೀನಿ ಅಂತಾ ಕಾಲೆಳೆದಿದ್ದಾರೆ. ಇನ್ನೂ ಕೆಲವರು, ಸೋ ಹಾಟ್‌, ಸೆಕ್ಸಿ ಅಂತಾ ಕಾಮೆಂಟ್‌ ಮಾಡಿದ್ರೆ, ಉಳಿದವರು ವಾವ್‌ ಎನ್ನುತ್ತಾ ಕಪ್ಪು ಹೃದಯ ಎಮೋಜಿಯನ್ನ ಕಾಮೆಂಟ್‌ ಮಾಡಿದ್ದಾರೆ.

    ಈ ಹಿಂದೆ ಬಾಲಿವುಡ್ ನಟಿ ವಿದ್ಯಾ ಬಾಲನ್ (Vidya Balan) ನ್ಯೂಸ್ ಪೇಪರ್ ನಿಂದ ಖಾಸಗಿ ಅಂಗ ಮುಚ್ಚಿಕೊಂಡಿರುವ ಫೋಟೋ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಈ ಫೋಟೋದಲ್ಲಿ (Photoshoot) ವಿದ್ಯಾ ಬಾಲನ್ ಹಾಟ್ ಹಾಟ್ ಆಗಿ ಕಾಣಿಸಿಕೊಂಡಿದ್ದು, ಅಭಿಮಾನಿಗಳು ನಾನಾ ರೀತಿಯ ಪ್ರಶ್ನೆಗಳನ್ನು ಮಾಡುತ್ತಿದ್ದರು.

    vidya balan 1

    ಸದಾ ಸೀರೆಯಲ್ಲೇ ಕಂಗೊಳಿಸುತ್ತಿದ್ದ ವಿದ್ಯಾ ಬಾಲನ್, ಯಾಕೆ ಈ ರೀತಿ ಕಾಣಿಸಿಕೊಂಡಿದ್ದಾರೆ ಅಂತೆಲ್ಲ ಕೇಳಿದ್ದರು. ಇದಕ್ಕೂ ಮುನ್ನ ಕಿಯಾರಾ ಅಡ್ವಾಣಿ ನ್ಯೂಸ್‌ಪೇಪರ್‌ ಮುಚ್ಚಿಕೊಂಡು ಫೋಟೋ ತೆಗೆಸಿ ಪೇಚಿಗೆ ಸಿಲುಕಿದ್ದರು.

  • ಮಾದಕ ಫೋಟೋ ಹಾಕಿ ಪಡ್ಡೆ ಹುಡುಗರ ನಿದ್ದೆ ಕದ್ದ ಪೂನಂ; ನಮ್ಮ ಎದೆಗೆ ಇನ್ನೆಷ್ಟು ಬೆಂಕಿ ಹಚ್ತೀರಿ ಅಂದ್ರು ಫ್ಯಾನ್ಸ್‌

    ಮಾದಕ ಫೋಟೋ ಹಾಕಿ ಪಡ್ಡೆ ಹುಡುಗರ ನಿದ್ದೆ ಕದ್ದ ಪೂನಂ; ನಮ್ಮ ಎದೆಗೆ ಇನ್ನೆಷ್ಟು ಬೆಂಕಿ ಹಚ್ತೀರಿ ಅಂದ್ರು ಫ್ಯಾನ್ಸ್‌

    ಮಾದಕ ನಟಿ ಪೂನಂ ಪಾಂಡೆಯ (Poonam Pandey) ಟಾಪ್‌ಲೆಸ್‌ ಅವತಾರಗಳು ಹೊಸದೇನಲ್ಲ. ಆಗಾಗ್ಗೆ ತನ್ನ ಮೈಮಾಟವನ್ನು ಸಾಮಾಜಿಕ ಜಾಲತಾಣದಲ್ಲಿ ನಿರಂತರವಾಗಿ ಪ್ರದರ್ಶನಕ್ಕೀಡುವ ಮೂಲಕ ಗಮನ ಸೆಳೆಯುತ್ತಿರುತ್ತಾರೆ.

    ಕೆಲವು ತಿಂಗಳ ಹಿಂದೆ ಗರ್ಭಕಂಠದ ಕ್ಯಾನ್ಸರ್‌ನಿಂದ ಸಾವನ್ನಪ್ಪಿರುವುದಾಗಿ ಇಡೀ ದೇಶವನ್ನೇ ನಂಬಿಸಿದ ಚಾಲಕಿ ಈಕೆ. ಇದೀಗ ಅಭಿಮಾನಿಗಳಿಗೆ ಕಚಗುಳಿ ಇಡುವ ಮೂಲಕ ಮತ್ತೆ ಸೋಷಿಯಲ್ ಮೀಡಿಯಾಗಳಲ್ಲಿ (Social Media) ಸುದ್ದಿಯಾಗುತ್ತಿದ್ದಾರೆ. ಇದನ್ನೂ ಓದಿ: ಬೆತ್ತಲೆ ಫೋಟೋ ಹರಿಬಿಟ್ಟು, ನಾನು ನಿಮ್ಮ ಮನಸ್ಸಿನಲ್ಲಿದ್ದೇನೆ ಎಂದ ಪೂನಂ ಪಾಂಡೆ

    ಅದೇ ರೀತಿ ಮಾದಕ ಫೋಟೋವೊಂದನ್ನ ಪೂನಂ ಪಾಂಡೆ ಹಂಚಿಕೊಂಡು ಅಭಿಮಾನಿಗಳ ಹೃದಯ ಕದ್ದಿದ್ದಾರೆ. ಜೀನ್ಸ್‌ ಪ್ಯಾಟ್‌ ಜೊತೆಗೆ ಎದೆ ಭಾಗ ಕಾಣಿಸುವಂತೆ ಬ್ಲೌಸ್‌ವೊಂದನ್ನ ಧರಿಸಿದ್ದಾರೆ. ಥಾಂಬ್ಡಿ ಚಾಂಬ್ಡಿ ಕಾ ಮತ್ಲಬ್‌ ಕ್ಯಾ ಹೇ? ಅಂತಲೂ ಬರೆದುಕೊಂಡಿದ್ದಾರೆ. ಪೂನಂ ಪಾಂಡೆ ಅವರ ಫೋಟೋಗೆ ಅಭಿಮಾನಿಗಳು ಫಿದಾ ಆಗಿದ್ದರೆ, ನಮ್ಮ ಎದೆಗೆ ಇನ್ನೆಷ್ಟು ಬಾರಿ ಬೆಂಕಿ ಹಚ್ತೀರಿ ಅಂತ ಪ್ರಶ್ನೆ ಮಾಡಿದ್ದಾರೆ. ಇನ್ನೂ ಕೆಲವರು ಫೈಯರ್‌ ಎಮೋಜಿ ಹಾಕಿದ್ರೆ, ಕೆಲವರು ಐ ಲವ್‌ ಯೂ ಪೂನಂ, ತುಂಬಾ ಸೆಕ್ಸಿ ಆಗಿದ್ದೀರಾ ಎಂದು ಸಹ ಕಾಮೆಂಟ್‌ ಮಾಡಿದ್ದಾರೆ.

    ಇತ್ತೀಚೆಗಷ್ಟೇ ಪೂನಂ ಪಾಂಡೆ ಕೋಲ್ಕತ್ತಾ ಟ್ರೈನಿ ವೈದ್ಯೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಇನ್‌ಸ್ಟಾಗ್ರಾಮ್‌ ಪೋಸ್ಟ್‌ ಮೂಲಕ ಪ್ರತಿಕ್ರಿಯೆ ನೀಡಿದ್ದರು. ಇದನ್ನೂ ಓದಿ: ನಮ್ಮ ಮೇಲೆ ಅತ್ಯಾಚಾರ ಮಾಡೋದನ್ನ ಈಗಲಾದ್ರೂ ನಿಲ್ಲಿಸಿ; ಟ್ರೈನಿ ವೈದ್ಯೆ ಕೇಸ್‌ ಬಗ್ಗೆ ಪೂನಂ ಪಾಂಡೆ ಪ್ರತಿಕ್ರಿಯೆ

    ನಾಚಿಕೆಯಾಗಬೇಕು ನಮಗೆ?…
    ಅತ್ಯಾಚಾರಿಗಳು ಮುಕ್ತವಾಗಿ ನಡೆಯುವ, ಹಿಂಬಾಲಕರು ಕತ್ತಲಲ್ಲಿ ಅಡಗಿರುವ ಹಾಗೂ ಮಹಿಳೆಯರು ನಿರಂತರವಾಗಿ ಅಸುರಕ್ಷಿತರಾಗಿರುವ ಈ ಜಗತ್ತಿನಲ್ಲಿ ನಾವು ಏಕೆ ವಾಸಿಸುತ್ತಿದ್ದೇವೆ? ನಾವು ಇದನ್ನ ಪ್ರತಿದಿನ ಸಹಿಸಿಕೊಳ್ಳಲು ಏಕೆ ಒತ್ತಾಯಿಸಲ್ಪಡುತ್ತೇವೆ? ಅಸುರಕ್ಷತೆ ನಮಗೆ ಸಂಭವಿಸುತ್ತಿದೆ ಅದಕ್ಕೆ ನಾವು ದೂಷಿಸುತ್ತೇವೆ? ನಾವು ಹೇಗೆ ಬಟ್ಟೆ ಧರಿಸುತ್ತೇವೆ? ಹೇಗೆ ನಡೆಯುತ್ತೇವೆ? ಹೇಗೆ ಮಾತನಾಡುತ್ತೇವೆ ಎಂಬುದನ್ನು ಕೇಳುತ್ತಾರೆ? ಏನು ಮಾಡಬೇಕು ಎಂಬುದನ್ನು ಹೇಳುತ್ತಾರೆ? ಆದ್ರೆ ನಾವು ಭಯವಿಲ್ಲದೇ ಬದುಕುವುದಕ್ಕೆ ಏಕೆ ಸಾಧ್ಯವಿಲ್ಲ? ಕಿರುಕುಳ ಅನುಭವಿಸದೇ ಏಕೆ ಅಸ್ತಿತ್ವದಲ್ಲಿರಲು ಧ್ಯವಿಲ್ಲ? ನಾವು ಸುರಕ್ಷತೆ, ಘನತೆ ಮತ್ತು ಗೌರವ ಬಯಸಿದಾಗ ನಮ್ಮ ಧ್ವನಿಯನ್ನು ಏಕೆ ಮೌನಗೊಳಿಸುತ್ತಾರೆ? ಅಂತಲೂ ಪ್ರಶ್ನೆ ಮಾಡಿದ್ದರು.

  • ನಮ್ಮ ಮೇಲೆ ಅತ್ಯಾಚಾರ ಮಾಡೋದನ್ನ ಈಗಲಾದ್ರೂ ನಿಲ್ಲಿಸಿ; ಟ್ರೈನಿ ವೈದ್ಯೆ ಕೇಸ್‌ ಬಗ್ಗೆ ಪೂನಂ ಪಾಂಡೆ ಪ್ರತಿಕ್ರಿಯೆ

    ನಮ್ಮ ಮೇಲೆ ಅತ್ಯಾಚಾರ ಮಾಡೋದನ್ನ ಈಗಲಾದ್ರೂ ನಿಲ್ಲಿಸಿ; ಟ್ರೈನಿ ವೈದ್ಯೆ ಕೇಸ್‌ ಬಗ್ಗೆ ಪೂನಂ ಪಾಂಡೆ ಪ್ರತಿಕ್ರಿಯೆ

    – ನಾವು ಹೇಗೆ ಬಟ್ಟೆ ಹಾಕ್ತೀವಿ? ನಡೆಯುತ್ತೇವೆ? ಮಾತಾಡ್ತೇವೆ? ಎಲ್ಲವನ್ನೂ ಕೇಳೋದೇಕೆ?

    ಮುಂಬೈ: ದಯವಿಟ್ಟು ನಮ್ಮ ಮೇಲೆ ಅತ್ಯಾಚಾರ ಮಾಡೋದನ್ನ ಈಗಲಾದ್ರೂ ನಿಲ್ಲಿಸಿ ಎಂದು ಮಾದಕ ನಟಿ ಪೂನಂ ಪಾಂಡೆ (Poonam Pandey) ಭಾವುಕ ಸಂದೇಶವೊಂದನ್ನ ಹಂಚಿಕೊಂಡಿದ್ದಾರೆ.

    ಕೋಲ್ಕತ್ತಾದಲ್ಲಿ ಇತ್ತೀಚೆಗೆ ತರಬೇತಿ ವೈದ್ಯೆಯ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ (Kolkata Rape Murder Case) ಕುರಿತು ತಮ್ಮ ಸೋಷಿಯಲ್‌ ಮೀಡಿಯಾ ಇನ್‌ಸ್ಟಾಗ್ರಾಮ್‌ (Instagram) ಖಾತೆಯಲ್ಲಿ ಸಂದೇಶವೊಂದನ್ನು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಟ್ರೈನಿ ವೈದ್ಯೆ ಹತ್ಯೆ ಪ್ರಕರಣ: ಆರೋಪಿಯ ಹೊಡೆತಕ್ಕೆ ಕನ್ನಡಕ ಒಡೆದು ಬಿದ್ದ ಗಾಜಿನಿಂದ ಕಣ್ಣಲ್ಲಿ ರಕ್ತ!

     

    View this post on Instagram

     

    A post shared by Poonam Pandey (@poonampandeyreal)

    ಪೂನಂ ಪಾಂಡೆ ಇನ್‌ಸ್ಟಾದಲ್ಲಿ ಏನಿದೆ?
    ನಾಚಿಕೆಯಾಗಬೇಕು ನಮಗೆ?…
    ಅತ್ಯಾಚಾರಿಗಳು ಮುಕ್ತವಾಗಿ ನಡೆಯುವ, ಹಿಂಬಾಲಕರು ಕತ್ತಲಲ್ಲಿ ಅಡಗಿರುವ ಹಾಗೂ ಮಹಿಳೆಯರು ನಿರಂತರವಾಗಿ ಅಸುರಕ್ಷಿತರಾಗಿರುವ ಈ ಜಗತ್ತಿನಲ್ಲಿ ನಾವು ಏಕೆ ವಾಸಿಸುತ್ತಿದ್ದೇವೆ? ನಾವು ಇದನ್ನ ಪ್ರತಿದಿನ ಸಹಿಸಿಕೊಳ್ಳಲು ಏಕೆ ಒತ್ತಾಯಿಸಲ್ಪಡುತ್ತೇವೆ? ಅಸುರಕ್ಷತೆ ನಮಗೆ ಸಂಭವಿಸುತ್ತಿದೆ ಅದಕ್ಕೆ ನಾವು ದೂಷಿಸುತ್ತೇವೆ? ಇದನ್ನೂ ಓದಿ: ದೇಶ ಮೊದಲು.. ಭಾರತವನ್ನು ಬಲಪಡಿಸಲು ದೊಡ್ಡ ಸುಧಾರಣೆಗಳಿಗೆ ಬದ್ಧ: ಪ್ರಧಾನಿ ಮೋದಿ ಪ್ರತಿಜ್ಞೆ

    ನಾವು ಹೇಗೆ ಬಟ್ಟೆ ಧರಿಸುತ್ತೇವೆ? ಹೇಗೆ ನಡೆಯುತ್ತೇವೆ? ಹೇಗೆ ಮಾತನಾಡುತ್ತೇವೆ ಎಂಬುದನ್ನು ಕೇಳುತ್ತಾರೆ? ಏನು ಮಾಡಬೇಕು ಎಂಬುದನ್ನು ಹೇಳುತ್ತಾರೆ? ಆದ್ರೆ ನಾವು ಭಯವಿಲ್ಲದೇ ಬದುಕುವುದಕ್ಕೆ ಏಕೆ ಸಾಧ್ಯವಿಲ್ಲ? ಕಿರುಕುಳ ಅನುಭವಿಸದೇ ಏಕೆ ಅಸ್ತಿತ್ವದಲ್ಲಿರಲು ಧ್ಯವಿಲ್ಲ? ನಾವು ಸುರಕ್ಷತೆ, ಘನತೆ ಮತ್ತು ಗೌರವ ಬಯಸಿದಾಗ ನಮ್ಮ ಧ್ವನಿಯನ್ನು ಏಕೆ ಮೌನಗೊಳಿಸುತ್ತಾರೆ? ಇದನ್ನೂ ಓದಿ: Independence Day: ಕೆಂಪುಕೋಟೆಯಲ್ಲಿ ಸ್ವಾತಂತ್ರೋತ್ಸವದ ಸಂಭ್ರಮ – ಧ್ವಜಾರೋಹಣ ನೆರವೇರಿಸಿದ ಪ್ರಧಾನಿ

    ನಾವು ಬೇಡುವುದು ಒಂದೇ.. ದಯವಿಟ್ಟು ಇನ್ನಾದರೂ ನಮ್ಮ ಮೇಲೆ ಅತ್ಯಾಚಾರ ಮಾಡುವುದನ್ನು ನಿಲ್ಲಿಸಬಹುದೇ? ನಮ್ಮನ್ನು ಹಿಂಬಾಲಿಸುವುದನ್ನ ನಿಲ್ಲಿಸಬಹುದೇ? ದಯವಿಟ್ಟು ನಮಗೆ ಕಿರುಕುಳ ನೀಡೋದನ್ನ ನಿಲ್ಲಿಸಬಹುದೇ? ನಾವು ಭಯದಿಂದ ಬದುಕಲು ಬೇಸತ್ತಿದ್ದೇವೆ, ನಮ್ಮ ವಿರುದ್ಧ ಹಿಂಸಾಚಾರ ನಡೆದರೂ ಅಂತ್ಯವಿಲ್ಲದ ಸಮರ್ಥನೆಗಳಿಂದ ಬೇಸತ್ತಿದ್ದೇವೆ. ಇದೆಲ್ಲವೂ ನಿಲ್ಲಬೇಕಾದ ಅಗತ್ಯವಿದೆ. ಏಕೆಂದರೆ ನಾವು ಸಹ ಎಲ್ಲರಂತೆ ಯಾವುದೇ ಬೆದರಿಕೆಯಿಲ್ಲದೇ ಸರಳವಾಗಿ ಬದುಕಲು ಅರ್ಹರಿದ್ದೇವೆ ಎಂದು ಅವರು ಬರೆದುಕೊಂಡಿದ್ದಾರೆ.

    ಕೋಲ್ಕತ್ತಾ ಪ್ರಕರಣ ಏನು?
    ಕಳೆದ ಆ.9ರಂದು ಬೆಳಗ್ಗೆ ಸ್ನಾತಕೋತ್ತರ ತರಬೇತಿ ನಿರತ ವೈದ್ಯೆಯ ಶವ ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಅತ್ಯಾಚಾರ ಮತ್ತು ಕೊಲೆಯಾದ ರೀತಿಯಲ್ಲಿ ಪತ್ತೆಯಾಗಿತ್ತು. ಕೃತ್ಯ ನಡೆಸಿದ್ದ ಆರೋಪಿ ಸಂಜಯ್‌ನನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. ಅಶ್ಲೀಲ ವೀಡಿಯೋಗಳಿಗೆ ವ್ಯಸನಿಯಾಗಿದ್ದ ಸಂಜಯ್ ಕೊಲೆಯ ನಂತರ ಸಾಕ್ಷ್ಯ ನಾಶಪಡಿಸಲು ರಕ್ತಸಿಕ್ತ ಬಟ್ಟೆಯನ್ನು ತೊಳೆದಿದ್ದ ಎನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಈ ಹಿಂದೆ ಪೊಲೀಸ್ ಸ್ವಯಂಸೇವಕನಾಗಿದ್ದ ಈತ 4 ಬಾರಿ ಮದುವೆಯಾಗಿದ್ದು, ಪತ್ನಿಯರಿಗೆ ಆಗಾಗ ಕಿರುಕುಳ ನೀಡುತ್ತಿದ್ದ ಎಂದು ತನಿಖೆಯಿಂದ ತಿಳಿದುಬಂದಿದೆ. ಸದ್ಯ ಈ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ (CBI) ತನಿಖೆ ನಡೆಸುತ್ತಿದೆ.

  • ಬೆತ್ತಲೆ ಫೋಟೋ ಹರಿಬಿಟ್ಟು, ನಾನು ನಿಮ್ಮ ಮನಸ್ಸಿನಲ್ಲಿದ್ದೇನೆ ಎಂದ ಪೂನಂ ಪಾಂಡೆ

    ಬೆತ್ತಲೆ ಫೋಟೋ ಹರಿಬಿಟ್ಟು, ನಾನು ನಿಮ್ಮ ಮನಸ್ಸಿನಲ್ಲಿದ್ದೇನೆ ಎಂದ ಪೂನಂ ಪಾಂಡೆ

    ಬಾಲಿವುಡ್ ಬೆಡಗಿ ಪೂನಂ ಪಾಂಡೆ (Poonam Panday) ಸದಾ ಒಂದಲ್ಲಾ ಒಂದು ವಿವಾದಗಳ ಮೂಲಕ ಸದ್ದು ಮಾಡುತ್ತಲೇ ಇರುತ್ತಾರೆ. ಇದೀಗ ಬೆತ್ತಲೆ ಫೋಟೋ ಹಂಚಿಕೊಂಡು ಪೂನಂ ಪಾಂಡೆ ಸುದ್ದಿಯಲ್ಲಿದ್ದಾರೆ. ನಾನು ನಿಮ್ಮ ಮನಸ್ಸಿನಲ್ಲಿದ್ದೇನೆ ಎಂದು ಪಡ್ಡೆಹುಡುಗರಿಗೆ ನಟಿ ಸಂದೇಶ ಕಳುಹಿಸಿದ್ದಾರೆ.

    ಟಬ್‌ನಲ್ಲಿ ಕುಳಿತು ಹಿಂಭಾಗದ ಫೋಟೋಗಳನ್ನು ಹಂಚಿಕೊಂಡು ಪಡ್ಡೆಹುಡುಗರ ಟೆಂಪ್ರೆಚರ್ ಹೆಚ್ಚಿಸಿದ್ದಾರೆ. ಮುಖದ ಕ್ಲೋಸಪ್ ಶಾಟ್ಸ್‌ಗಳನ್ನು ಶೇರ್ ಮಾಡಿದ್ದಾರೆ. ನಟಿಯ ಬೆತ್ತಲೆ ಫೋಟೋಗಳನ್ನು ನೋಡಿ ಪಡ್ಡೆಹುಡುಗರು ಬೋಲ್ಡ್ ಆಗಿದ್ದಾರೆ.

    ನಗ್ನ ಫೋಟೋ ಶೇರ್ ಮಾಡಿ, ನನ್ನನ್ನು ಪ್ರೀತಿಸಿ ಅಥವಾ ದ್ವೇಷಿಸಿ, ನಾನು ಇನ್ನೂ ನಿಮ್ಮ ಮನಸ್ಸಿನಲ್ಲಿದ್ದೇನೆ ಎಂದು ಪೂನಂ ಅಡಿಬರಹ ನೀಡಿದ್ದಾರೆ. ನಟಿಯ ಪೋಸ್ಟ್‌ಗೆ ನೆಟ್ಟಿಗರಿಂದ ಬಗೆ ಬಗೆಯ ಕಾಮೆಂಟ್‌ಗಳು ಹರಿದು ಬರುತ್ತಿವೆ.

     

    View this post on Instagram

     

    A post shared by Poonam Pandey (@poonampandeyreal)

    ಇತ್ತೀಚೆಗೆ ಸುಳ್ಳು ಸಾವಿನ ಸುದ್ದಿ ತಿಳಿಸುವ ಮೂಲಕ ನಟಿ ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿದ್ದರು. ಪೂನಂ ನಿಧನರಾಗಿದ್ದಾರೆ ಎನ್ನಲಾದ ಸುಳ್ಳು ಸುದ್ದಿ ಕೇಳಿಯೇ ಅನೇಕರು ಶಾಕ್ ಆಗಿದ್ದರು. ಬಳಿಕ ಗರ್ಭಕಂಠ ಕುರಿತಂತೆ ಕ್ಯಾನ್ಸರ್ ಕುರಿತಂತೆ ಜಾಗೃತಿಗಾಗಿ ಸತ್ತಂತೆ ನಾಟಕವಾಡಿದ್ದರು. ಈ ಮೂಲಕ ನಟಿ ಪ್ರಚಾರದಲ್ಲಿದ್ದರು.

    ಅಂದಹಾಗೆ, ಪೂನಂ ಪಾಂಡೆ ಕನ್ನಡದ ‘ಲವ್ ಇಸ್ ಪಾಯಿಸನ್’ (Love Is Poison) ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಐಟಂ ಹಾಡಿಗೆ ಹೆಜ್ಜೆ ಹಾಕಿದ್ದರು.

  • ಪೂನಂ ವಿಡಿಯೋ ಕಂಡು ಬೆಚ್ಚಿದ ಫ್ಯಾನ್ಸ್

    ಪೂನಂ ವಿಡಿಯೋ ಕಂಡು ಬೆಚ್ಚಿದ ಫ್ಯಾನ್ಸ್

    ಬಾಲಿವುಡ್ ಹಾಟ್ ತಾರೆ ಪೂನಂ ಪಾಂಡೆ ಅವರ ಹೊಸ ವಿಡಿಯೋ (Hot Video) ಸೋಷಿಯಲ್ ಮೀಡಿಯಾದಲ್ಲಿ ವೈರಲ್ (Viral) ಆಗಿದೆ. ಬಹುತೇಕ ಎದೆಭಾಗ ಕಾಣುವಂತೆ ಡ್ರೆಸ್ ಮಾಡಿಕೊಂಡು ಬೀದಿಗೆ ಬಂದಿದ್ದ ಪೂನಂ ಕಂಡು ಫ್ಯಾನ್ಸ್ ಬೆಚ್ಚಿದ್ದಾರೆ. ಬರ್ತಾ ಬರ್ತಾ ಪೂನಂ ಮೈಯಲ್ಲಿ ಬಟ್ಟೆ ನಿಲ್ತಾ ಇಲ್ಲ ಎಂದು ಅನೇಕರು ಕಾಮೆಂಟ್ ಮಾಡಿದ್ದಾರೆ.

    ಒಂದು ಕಡೆ ಈ ರೀತಿ ಮೈ ಪ್ರದರ್ಶನ ಮಾಡುವಂತಹ ಬಟ್ಟೆಗಳನ್ನು ಧರಿಸಿಕೊಂಡು ಪೂನಂ ಬೀದಿಗೆ ಬರುತ್ತಿದ್ದರೆ, ಮತ್ತೊಂದು ಕಡೆ ಗರ್ಭಕಂಠ ಕ್ಯಾನ್ಸರ್ (Cervical cancer) ಕುರಿತಂತೆ ಸಾವಿನ ನಾಟಕವಾಡಿದ್ದ ಇವರು (Poonam Pandey) ಮಾನನಷ್ಟ ಸಂಕಷ್ಟ ಎದುರಿಸುತ್ತಿದ್ದಾರೆ. ಇವರು ಮಾಡಿದ ನಾಟಕದಿಂದಾಗಿ ಬಾಲಿವುಡ್ ನಟ ನಟಿಯರ, ಮಾಡೆ‍ಲ್ ಗಳನ್ನು ಅನುಮಾನದಿಂದ ನೋಡುವಂತಾಗಿದೆ ಎಂದು ಫೈಜರ್ ಅನ್ಸಾರಿ ಎನ್ನುವವರು ಕಾನ್ಪುರ ಪೊಲೀಸ್ ಕಮಿಷ್ನರ್ ಗೆ ದೂರು ಸಲ್ಲಿಸಿದ್ದಾರೆ.

    ಇದಷ್ಟೇ ಅಲ್ಲದೇ,  ಮೊನ್ನೆಯಷ್ಟೇ ಪೂನಂ ಪಾಂಡೆ ಮೇಲೆ ಎಫ್.ಐ.ಆರ್ (F.I.R) ದಾಖಲಾಗಿದೆ. ಅಲಿ ಕಾಶಿಪ್ ಅನ್ನೋ ವಕೀಲರು ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಪೂನಂ ಮತ್ತು ಆಕೆಯ ಮ್ಯಾನೇಜರ್ ಮೇಲೆ ಎಫ್.ಐ.ಆರ್ ದಾಖಲಾಗಿದೆ.

    ಈ ಪ್ರಕರಣದ ಕುರಿತಂತೆ ಪೂನಂ ಮೇಲೆ  ಸಾಕಷ್ಟು ಆರೋಪಗಳು ಕೇಳಿ ಬಂದಿವೆ. ಔಷಧಿ ಕಂಪನಿಗಳು ಈಕೆಗೆ ಹಣ ನೀಡಿ, ಈ ರೀತಿ ನಾಟಕವಾಡುವಂತೆ ಮಾಡಿವೆ ಎನ್ನುವ ಆರೋಪವಿತ್ತು. ಈ ಕುರಿತಂತೆ ಸ್ವತಃ ಪೂನಂ ಸ್ಪಷ್ಟನೆ ನೀಡಿದ್ದಾರೆ. ತಾವು ಸತ್ತಿರುವುದಾಗಿ ಹೇಳಿಕೊಂಡಿದ್ದರ ಹಿಂದೆ ನಿಜವಾದ ಕಾಳಜಿ ಇತ್ತು. ಯಾವುದೇ ಔಷಧಿ ಕಂಪನಿಗಳು ತಮಗೆ ಹಣ ನೀಡಿಲ್ಲ ಎಂದು ಇನ್ಸ್ಟಾದಲ್ಲಿ ಪೋಸ್ಟ್ ಮಾಡಿದ್ದರು.

     

    ತನ್ನ ತಾಯಿ ಕೂಡ ಗಂಟಲು ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಕ್ಯಾನ್ಸರ್ ರೋಗಿಗಳು ಹೇಗೆ ನರಳುತ್ತಾರೆ ಎನ್ನುವುದನ್ನು ಸ್ವತಃ ನಾನು ನೋಡಿದ್ದೇನೆ. ಸದ್ಯ ತಾಯಿ ಆರೋಗ್ಯವಾಗಿದ್ದಾರೆ. ಅವರ ನೋವನ್ನು ನೋಡಿಯೇ ನಾನು ಗರ್ಭಕಂಠ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಬೇಕು ಅಂತ ನಿರ್ಧಾರ ಮಾಡಿದ್ದು. ನೀವು ಟೀಕೆಗಳನ್ನು ಮಾಡುತ್ತಿದ್ದೀರಿ. ಆದರೆ, ನಾನು ಮಾಡಿದ್ದರ ಹಿಂದಿನ ಪರಿಣಾಮವನ್ನೂ ನೀವು ಗಮನಿಸಬೇಕು ಎಂದು ಅವರು ಪೋಸ್ಟ್ ಮಾಡಿದ್ದರು. ಆದರೂ, ಪೂನಂ ಮೇಲೆ ಕ್ರಮ ತಗೆದುಕೊಳ್ಳಲೇಬೇಕು ಎಂದು ಹಲವರು ಆಗ್ರಹ ಮಾಡಿದ್ದಾರೆ.

  • ಪೂನಂ ಪಾಂಡೆಗೆ 100 ಕೋಟಿ ರೂ. ಮಾನನಷ್ಟ ಸಂಕಷ್ಟ

    ಪೂನಂ ಪಾಂಡೆಗೆ 100 ಕೋಟಿ ರೂ. ಮಾನನಷ್ಟ ಸಂಕಷ್ಟ

    ರ್ಭಕಂಠ ಕ್ಯಾನ್ಸರ್ (Cervical cancer) ಕುರಿತಂತೆ ಸಾವಿನ ನಾಟಕವಾಡಿದ್ದ ಬಾಲಿವುಡ್ ನಟಿ ಪೂನಂ ಪಾಂಡೆಗೆ (Poonam Pandey) ಮಾನನಷ್ಟ ಸಂಕಷ್ಟ ಎದುರಾಗಿದೆ. ಈಕೆ ಮಾಡಿದ ನಾಟಕದಿಂದಾಗಿ ಬಾಲಿವುಡ್ ನಟ ನಟಿಯರ, ಮಾಡೆ‍ಲ್ ಗಳನ್ನು ಅನುಮಾನದಿಂದ ನೋಡುವಂತಾಗಿದೆ ಎಂದು ಫೈಜರ್ ಅನ್ಸಾರಿ ಎನ್ನುವವರು ಕಾನ್ಪುರ ಪೊಲೀಸ್ ಕಮಿಷ್ನರ್ ಗೆ ದೂರು ಸಲ್ಲಿಸಿದ್ದಾರೆ.

    ಇದಷ್ಟೇ ಅಲ್ಲದೇ,  ಮೊನ್ನೆಯಷ್ಟೇ ಪೂನಂ ಪಾಂಡೆ ಮೇಲೆ ಎಫ್.ಐ.ಆರ್ (F.I.R) ದಾಖಲಾಗಿದೆ. ಅಲಿ ಕಾಶಿಪ್ ಅನ್ನೋ ವಕೀಲರು ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಪೂನಂ ಮತ್ತು ಆಕೆಯ ಮ್ಯಾನೇಜರ್ ಮೇಲೆ ಎಫ್.ಐ.ಆರ್ ದಾಖಲಾಗಿದೆ.

    ಈ ಪ್ರಕರಣದ ಕುರಿತಂತೆ ಪೂನಂ ಮೇಲೆ  ಸಾಕಷ್ಟು ಆರೋಪಗಳು ಕೇಳಿ ಬಂದಿವೆ. ಔಷಧಿ ಕಂಪನಿಗಳು ಈಕೆಗೆ ಹಣ ನೀಡಿ, ಈ ರೀತಿ ನಾಟಕವಾಡುವಂತೆ ಮಾಡಿವೆ ಎನ್ನುವ ಆರೋಪವಿತ್ತು. ಈ ಕುರಿತಂತೆ ಸ್ವತಃ ಪೂನಂ ಸ್ಪಷ್ಟನೆ ನೀಡಿದ್ದಾರೆ. ತಾವು ಸತ್ತಿರುವುದಾಗಿ ಹೇಳಿಕೊಂಡಿದ್ದರ ಹಿಂದೆ ನಿಜವಾದ ಕಾಳಜಿ ಇತ್ತು. ಯಾವುದೇ ಔಷಧಿ ಕಂಪನಿಗಳು ತಮಗೆ ಹಣ ನೀಡಿಲ್ಲ ಎಂದು ಇನ್ಸ್ಟಾದಲ್ಲಿ ಪೋಸ್ಟ್ ಮಾಡಿದ್ದಾರೆ.

     

    ತನ್ನ ತಾಯಿ ಕೂಡ ಗಂಟಲು ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಕ್ಯಾನ್ಸರ್ ರೋಗಿಗಳು ಹೇಗೆ ನರಳುತ್ತಾರೆ ಎನ್ನುವುದನ್ನು ಸ್ವತಃ ನಾನು ನೋಡಿದ್ದೇನೆ. ಸದ್ಯ ತಾಯಿ ಆರೋಗ್ಯವಾಗಿದ್ದಾರೆ. ಅವರ ನೋವನ್ನು ನೋಡಿಯೇ ನಾನು ಗರ್ಭಕಂಠ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಬೇಕು ಅಂತ ನಿರ್ಧಾರ ಮಾಡಿದ್ದು. ನೀವು ಟೀಕೆಗಳನ್ನು ಮಾಡುತ್ತಿದ್ದೀರಿ. ಆದರೆ, ನಾನು ಮಾಡಿದ್ದರ ಹಿಂದಿನ ಪರಿಣಾಮವನ್ನೂ ನೀವು ಗಮನಿಸಬೇಕು ಎಂದು ಅವರು ಪೋಸ್ಟ್ ಮಾಡಿದ್ದಾರೆ.

  • ಪೂನಂ ಪರವಾಗಿ ಕ್ಷಮೆ ಕೇಳಿದ ಡಿಜಿಟಲ್ ಟೀಮ್

    ಪೂನಂ ಪರವಾಗಿ ಕ್ಷಮೆ ಕೇಳಿದ ಡಿಜಿಟಲ್ ಟೀಮ್

    ಸಾವಿನ ನಾಟಕವಾಡಿ ಅಭಿಮಾನಿಗಳ ಶಾಕ್ ಗೆ ಕಾರಣವಾಗಿದ್ದ ಪೂನಂ ಪಾಂಡೆ (Poonam Pandey) ಪರವಾಗಿ ಅವರ ಡಿಜಿಟಲ್ ಟೀಮ್ ಕ್ಷಮೆ ಕೇಳಿದೆ. ಪೂನಂ ಅವರ ಉದ್ದೇಶ ಒಳ್ಳೆಯದಾಗಿತ್ತು. ಆದರೆ, ಆಯ್ಕೆ ಮಾಡಿಕೊಂಡ ಕ್ರಮಕ್ಕಾಗಿ ನಾವು ವಿಷಾದಿಸುತ್ತೇವೆ ಎಂದು ಟೀಮ್ ಹೇಳಿಕೊಂಡಿದೆ. ಈ ಕುರಿತಂತೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಕೂಡ ಮಾಡಿದೆ.

    ಗರ್ಭಕಂಠ ಕ್ಯಾನ್ಸರ್ (Cervical Cancer) ಕುರಿತಂತೆ ಜಾಗೃತಿಗಾಗಿ ಸತ್ತಂತೆ ನಾಟಕವಾಡಿದ್ದ ಬಾಲಿವುಡ್ ನಟಿ ಪೂನಂ ಪಾಂಡೆ ವಿಷಾದ ವ್ಯಕ್ತ ಪಡಿಸಿದ್ದರೂ, ಅವರ ಮೇಲೆ ಎಫ್.ಐ.ಆರ್ (F.I.R) ದಾಖಲಾಗಿದೆ. ಅಲಿ ಕಾಶಿಪ್ ಅನ್ನೋ ವಕೀಲರು ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಪೂನಂ ಮತ್ತು ಆಕೆಯ ಮ್ಯಾನೇಜರ್ ಮೇಲೆ ಎಫ್.ಐ.ಆರ್ ದಾಖಲಾಗಿದೆ.

    ಈ ಪ್ರಕರಣದ ಕುರಿತಂತೆ ಪೂನಂ ಮೇಲೆ  ಸಾಕಷ್ಟು ಆರೋಪಗಳು ಕೇಳಿ ಬಂದಿವೆ. ಔಷಧಿ ಕಂಪನಿಗಳು ಈಕೆಗೆ ಹಣ ನೀಡಿ, ಈ ರೀತಿ ನಾಟಕವಾಡುವಂತೆ ಮಾಡಿವೆ ಎನ್ನುವ ಆರೋಪವಿತ್ತು. ಈ ಕುರಿತಂತೆ ಸ್ವತಃ ಪೂನಂ ಸ್ಪಷ್ಟನೆ ನೀಡಿದ್ದಾರೆ. ತಾವು ಸತ್ತಿರುವುದಾಗಿ ಹೇಳಿಕೊಂಡಿದ್ದರ ಹಿಂದೆ ನಿಜವಾದ ಕಾಳಜಿ ಇತ್ತು. ಯಾವುದೇ ಔಷಧಿ ಕಂಪನಿಗಳು ತಮಗೆ ಹಣ ನೀಡಿಲ್ಲ ಎಂದು ಇನ್ಸ್ಟಾದಲ್ಲಿ ಪೋಸ್ಟ್ ಮಾಡಿದ್ದಾರೆ.

    ತನ್ನ ತಾಯಿ ಕೂಡ ಗಂಟಲು ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಕ್ಯಾನ್ಸರ್ ರೋಗಿಗಳು ಹೇಗೆ ನರಳುತ್ತಾರೆ ಎನ್ನುವುದನ್ನು ಸ್ವತಃ ನಾನು ನೋಡಿದ್ದೇನೆ. ಸದ್ಯ ತಾಯಿ ಆರೋಗ್ಯವಾಗಿದ್ದಾರೆ. ಅವರ ನೋವನ್ನು ನೋಡಿಯೇ ನಾನು ಗರ್ಭಕಂಠ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಬೇಕು ಅಂತ ನಿರ್ಧಾರ ಮಾಡಿದ್ದು. ನೀವು ಟೀಕೆಗಳನ್ನು ಮಾಡುತ್ತಿದ್ದೀರಿ. ಆದರೆ, ನಾನು ಮಾಡಿದ್ದರ ಹಿಂದಿನ ಪರಿಣಾಮವನ್ನೂ ನೀವು ಗಮನಿಸಬೇಕು ಎಂದು ಅವರು ಪೋಸ್ಟ್ ಮಾಡಿದ್ದಾರೆ.

    ಗರ್ಭಕಂಠ ಕ್ಯಾನ್ಸರ್ ಕುರಿತಾಗಿ ಜಾಗೃತಿ ಮೂಡಿಸುವುದಕ್ಕಾಗಿ ತಾನು ಸತ್ತಿರುವುದಾಗಿ ಮ್ಯಾನೇಜರ್ ಮೂಲಕ ಸುದ್ದಿ ಮಾಡಿಸಿದ್ದ ಬಾಲಿವುಡ್ ನಟಿ ಪೂನಂ ಪಾಂಡೆ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಆದರೆ, ಹೆಸರಾಂತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ (RGV) ಮಾತ್ರ ನಟಿಯ ಬೆಂಬಲಕ್ಕೆ ನಿಂತಿದ್ದಾರೆ. ಪೂನಂ ಮಾಡಿದ ಕೆಲಸ ಉತ್ತಮವಾದದ್ದು ಎಂದು ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

     

    ನೀವು ಮಾಡಿದ ಕೆಲಸಕ್ಕೆ ಟೀಕೆಗಳು ಬರಬಹುದು. ಆದರೆ, ನೀವು ಮಾಡಿದ ಕೆಲಸ ಮೆಚ್ಚುವಂಥದ್ದು. ನಿಮ್ಮಿಂದಾಗಿ ಗರ್ಭಕಂಠ ಕ್ಯಾನ್ಸರ್ ಕುರಿತಂತೆ ವ್ಯಾಪಕವಾಗಿ ಪ್ರಚಾರ ಸಿಕ್ಕಿದೆ. ನಿಮ್ಮಂತೆಯೇ ನಿಮ್ಮ ಆತ್ಮ ಕೂಡ ಸುಂದರ. ನಿಮಗೆ ಮತ್ತಷ್ಟು ಆಯುಷ್ಯ ಹೆಚ್ಚಲಿ ಎಂದು ವರ್ಮಾ ಬರೆದುಕೊಂಡಿದ್ದಾರೆ.

  • ಪೂನಂ ಪಾಂಡೆ ವಿರುದ್ಧ ಎಫ್.ಐ.ಆರ್ ದಾಖಲು

    ಪೂನಂ ಪಾಂಡೆ ವಿರುದ್ಧ ಎಫ್.ಐ.ಆರ್ ದಾಖಲು

    ರ್ಭಕಂಠ ಕ್ಯಾನ್ಸರ್ ಕುರಿತಂತೆ ಜಾಗೃತಿಗಾಗಿ ಸತ್ತಂತೆ ನಾಟಕವಾಡಿದ್ದ ಬಾಲಿವುಡ್ ನಟಿ ಪೂನಂ ಪಾಂಡೆ ಮೇಲೆ ಎಫ್.ಐ.ಆರ್ (F.I.R) ದಾಖಲಾಗಿದೆ. ಅಲಿ ಕಾಶಿಪ್ ಅನ್ನೋ ವಕೀಲರು ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಪೂನಂ ಮತ್ತು ಆಕೆಯ ಮ್ಯಾನೇಜರ್ ಮೇಲೆ ಎಫ್.ಐ.ಆರ್ ದಾಖಲಾಗಿದೆ.

    ಈ ಪ್ರಕರಣದ ಕುರಿತಂತೆ ಪೂನಂ ಮೇಲೆ  ಸಾಕಷ್ಟು ಆರೋಪಗಳು ಕೇಳಿ ಬಂದಿವೆ. ಔಷಧಿ ಕಂಪನಿಗಳು ಈಕೆಗೆ ಹಣ ನೀಡಿ, ಈ ರೀತಿ ನಾಟಕವಾಡುವಂತೆ ಮಾಡಿವೆ ಎನ್ನುವ ಆರೋಪವಿತ್ತು. ಈ ಕುರಿತಂತೆ ಸ್ವತಃ ಪೂನಂ ಸ್ಪಷ್ಟನೆ ನೀಡಿದ್ದಾರೆ. ತಾವು ಸತ್ತಿರುವುದಾಗಿ ಹೇಳಿಕೊಂಡಿದ್ದರ ಹಿಂದೆ ನಿಜವಾದ ಕಾಳಜಿ ಇತ್ತು. ಯಾವುದೇ ಔಷಧಿ ಕಂಪನಿಗಳು ತಮಗೆ ಹಣ ನೀಡಿಲ್ಲ ಎಂದು ಇನ್ಸ್ಟಾದಲ್ಲಿ ಪೋಸ್ಟ್ ಮಾಡಿದ್ದಾರೆ.

    ತನ್ನ ತಾಯಿ ಕೂಡ ಗಂಟಲು ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಕ್ಯಾನ್ಸರ್ ರೋಗಿಗಳು ಹೇಗೆ ನರಳುತ್ತಾರೆ ಎನ್ನುವುದನ್ನು ಸ್ವತಃ ನಾನು ನೋಡಿದ್ದೇನೆ. ಸದ್ಯ ತಾಯಿ ಆರೋಗ್ಯವಾಗಿದ್ದಾರೆ. ಅವರ ನೋವನ್ನು ನೋಡಿಯೇ ನಾನು ಗರ್ಭಕಂಠ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಬೇಕು ಅಂತ ನಿರ್ಧಾರ ಮಾಡಿದ್ದು. ನೀವು ಟೀಕೆಗಳನ್ನು ಮಾಡುತ್ತಿದ್ದೀರಿ. ಆದರೆ, ನಾನು ಮಾಡಿದ್ದರ ಹಿಂದಿನ ಪರಿಣಾಮವನ್ನೂ ನೀವು ಗಮನಿಸಬೇಕು ಎಂದು ಅವರು ಪೋಸ್ಟ್ ಮಾಡಿದ್ದಾರೆ.

    ಗರ್ಭಕಂಠ ಕ್ಯಾನ್ಸರ್ ಕುರಿತಾಗಿ ಜಾಗೃತಿ ಮೂಡಿಸುವುದಕ್ಕಾಗಿ ತಾನು ಸತ್ತಿರುವುದಾಗಿ ಮ್ಯಾನೇಜರ್ ಮೂಲಕ ಸುದ್ದಿ ಮಾಡಿಸಿದ್ದ ಬಾಲಿವುಡ್ ನಟಿ ಪೂನಂ ಪಾಂಡೆ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಆದರೆ, ಹೆಸರಾಂತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ (RGV) ಮಾತ್ರ ನಟಿಯ ಬೆಂಬಲಕ್ಕೆ ನಿಂತಿದ್ದಾರೆ. ಪೂನಂ ಮಾಡಿದ ಕೆಲಸ ಉತ್ತಮವಾದದ್ದು ಎಂದು ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

    ನೀವು ಮಾಡಿದ ಕೆಲಸಕ್ಕೆ ಟೀಕೆಗಳು ಬರಬಹುದು. ಆದರೆ, ನೀವು ಮಾಡಿದ ಕೆಲಸ ಮೆಚ್ಚುವಂಥದ್ದು. ನಿಮ್ಮಿಂದಾಗಿ ಗರ್ಭಕಂಠ ಕ್ಯಾನ್ಸರ್ ಕುರಿತಂತೆ ವ್ಯಾಪಕವಾಗಿ ಪ್ರಚಾರ ಸಿಕ್ಕಿದೆ. ನಿಮ್ಮಂತೆಯೇ ನಿಮ್ಮ ಆತ್ಮ ಕೂಡ ಸುಂದರ. ನಿಮಗೆ ಮತ್ತಷ್ಟು ಆಯುಷ್ಯ ಹೆಚ್ಚಲಿ ಎಂದು ವರ್ಮಾ ಬರೆದುಕೊಂಡಿದ್ದಾರೆ.

    ಗರ್ಭಕಂಠ ಕ್ಯಾನ್ಸರ್ (Cervical cancer) ಕುರಿತಂತೆ ಜಾಗೃತಿ ಮೂಡಿಸುವುದಕ್ಕಾಗಿ ವಾಮಮಾರ್ಗ ಹಿಡಿದಿರುವ ಬಾಲಿವುಡ್ ನಟಿ, ಕಾಂಟ್ರವರ್ಸಿ ಕ್ವೀನ್‌ ಪೂನಂ ಪಾಂಡೆಯನ್ನು (Poonam Pandey) ಅರೆಸ್ಟ್ ಮಾಡಬೇಕು ಎಂದು ಅಭಿಮಾನಿಗಳು ಮತ್ತು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಜೊತೆಗೆ ಸೋಷಿಯಲ್ ಮೀಡಿಯಾದಲ್ಲಿ ‘ಬಾಯ್ಕಾಟ್‌ ಪೂನಂ ಪಾಂಡೆ’ (Boycott) ಟ್ರೆಂಡ್ ಶುರು ಮಾಡಿದ್ದಾರೆ. ಈ ಬೆನ್ನಲ್ಲೇ ಪೂನಂ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮಹಾರಾಷ್ಟ್ರ ಶಾಸಕ ಸತ್ಯಜೀತ್ ತಾಂಬೆ ಮುಂಬೈ ಪೊಲೀಸರಿಗೆ ಸೂಚನೆ ಕೊಟ್ಟಿದ್ದಾರೆ.

     

    ತಮ್ಮ ಪ್ರಚಾರಕ್ಕಾಗಿ ಇಂತಹ ಸ್ಟಂಟ್‌ಗಳನ್ನ ಮಾಡುವಂತವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಪೊಲೀಸರಿಗೆ ತಿಳಿಸಿದ್ದಾರೆ. ಸಾವಿನ ಸುದ್ದಿಯಿಂದ ಗರ್ಭಕಂಠ ಕ್ಯಾನ್ಸರ್‌ ರೋಗದ ಬಗ್ಗೆ ಜಾಗೃತಿ ಮೂಡಿಸಲು ಸಾಧ್ಯವಿಲ್ಲ. ಇದು ಕ್ಯಾನ್ಸರ್‌ ಸಮಸ್ಯೆಯಿಂದ ಬುದುಕುಳಿದಿರುವವರನ್ನು ಗೇಲಿ ಮಾಡಿದಂತಾಗಿದೆ. ಇದರಿಂದ ಪೂನಂ ವಿರುದ್ಧ ಕೇಸ್‌ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದ್ದಾರೆ.

  • ಯಾವ ಔಷಧಿ ಕಂಪನಿಯೂ ನನಗೆ ಹಣ ನೀಡಿಲ್ಲ: ಜಾಗೃತಿಗಾಗಿ ಡ್ರಾಮಾ ಮಾಡಿದೆ ಎಂದ ಪೂನಂ

    ಯಾವ ಔಷಧಿ ಕಂಪನಿಯೂ ನನಗೆ ಹಣ ನೀಡಿಲ್ಲ: ಜಾಗೃತಿಗಾಗಿ ಡ್ರಾಮಾ ಮಾಡಿದೆ ಎಂದ ಪೂನಂ

    ರ್ಭಕಂಠ ಕ್ಯಾನ್ಸರ್ ಕುರಿತಂತೆ ಜಾಗೃತಿಗಾಗಿ ಸತ್ತಂತೆ ನಾಟಕವಾಡಿದ್ದ ಬಾಲಿವುಡ್ ನಟಿ ಪೂನಂ ಪಾಂಡೆ ಮೇಲೆ ಸಾಕಷ್ಟು ಆರೋಪಗಳು ಕೇಳಿ ಬಂದಿವೆ. ಔಷಧಿ ಕಂಪನಿಗಳು ಈಕೆಗೆ ಹಣ ನೀಡಿ, ಈ ರೀತಿ ನಾಟಕವಾಡುವಂತೆ ಮಾಡಿವೆ ಎನ್ನುವ ಆರೋಪವಿತ್ತು. ಈ ಕುರಿತಂತೆ ಸ್ವತಃ ಪೂನಂ ಸ್ಪಷ್ಟನೆ ನೀಡಿದ್ದಾರೆ. ತಾವು ಸತ್ತಿರುವುದಾಗಿ ಹೇಳಿಕೊಂಡಿದ್ದರ ಹಿಂದೆ ನಿಜವಾದ ಕಾಳಜಿ ಇತ್ತು. ಯಾವುದೇ ಔಷಧಿ ಕಂಪನಿಗಳು ತಮಗೆ ಹಣ ನೀಡಿಲ್ಲ ಎಂದು ಇನ್ಸ್ಟಾದಲ್ಲಿ ಪೋಸ್ಟ್ ಮಾಡಿದ್ದಾರೆ.

    ತನ್ನ ತಾಯಿ ಕೂಡ ಗಂಟಲು ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಕ್ಯಾನ್ಸರ್ ರೋಗಿಗಳು ಹೇಗೆ ನರಳುತ್ತಾರೆ ಎನ್ನುವುದನ್ನು ಸ್ವತಃ ನಾನು ನೋಡಿದ್ದೇನೆ. ಸದ್ಯ ತಾಯಿ ಆರೋಗ್ಯವಾಗಿದ್ದಾರೆ. ಅವರ ನೋವನ್ನು ನೋಡಿಯೇ ನಾನು ಗರ್ಭಕಂಠ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಬೇಕು ಅಂತ ನಿರ್ಧಾರ ಮಾಡಿದ್ದು. ನೀವು ಟೀಕೆಗಳನ್ನು ಮಾಡುತ್ತಿದ್ದೀರಿ. ಆದರೆ, ನಾನು ಮಾಡಿದ್ದರ ಹಿಂದಿನ ಪರಿಣಾಮವನ್ನೂ ನೀವು ಗಮನಿಸಬೇಕು ಎಂದು ಅವರು ಪೋಸ್ಟ್ ಮಾಡಿದ್ದಾರೆ.

    ಆರ್.ಜಿವಿ ಮೆಚ್ಚುಗೆ

    ಗರ್ಭಕಂಠ ಕ್ಯಾನ್ಸರ್ ಕುರಿತಾಗಿ ಜಾಗೃತಿ ಮೂಡಿಸುವುದಕ್ಕಾಗಿ ತಾನು ಸತ್ತಿರುವುದಾಗಿ ಮ್ಯಾನೇಜರ್ ಮೂಲಕ ಸುದ್ದಿ ಮಾಡಿಸಿದ್ದ ಬಾಲಿವುಡ್ ನಟಿ ಪೂನಂ ಪಾಂಡೆ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಆದರೆ, ಹೆಸರಾಂತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ (RGV) ಮಾತ್ರ ನಟಿಯ ಬೆಂಬಲಕ್ಕೆ ನಿಂತಿದ್ದಾರೆ. ಪೂನಂ ಮಾಡಿದ ಕೆಲಸ ಉತ್ತಮವಾದದ್ದು ಎಂದು ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

    ನೀವು ಮಾಡಿದ ಕೆಲಸಕ್ಕೆ ಟೀಕೆಗಳು ಬರಬಹುದು. ಆದರೆ, ನೀವು ಮಾಡಿದ ಕೆಲಸ ಮೆಚ್ಚುವಂಥದ್ದು. ನಿಮ್ಮಿಂದಾಗಿ ಗರ್ಭಕಂಠ ಕ್ಯಾನ್ಸರ್ ಕುರಿತಂತೆ ವ್ಯಾಪಕವಾಗಿ ಪ್ರಚಾರ ಸಿಕ್ಕಿದೆ. ನಿಮ್ಮಂತೆಯೇ ನಿಮ್ಮ ಆತ್ಮ ಕೂಡ ಸುಂದರ. ನಿಮಗೆ ಮತ್ತಷ್ಟು ಆಯುಷ್ಯ ಹೆಚ್ಚಲಿ ಎಂದು ವರ್ಮಾ ಬರೆದುಕೊಂಡಿದ್ದಾರೆ.

    ಪೂನಂ ವಿರುದ್ಧ ಕ್ರಮಕ್ಕೆ ಒತ್ತಾಯ

    ಗರ್ಭಕಂಠ ಕ್ಯಾನ್ಸರ್ (Cervical cancer) ಕುರಿತಂತೆ ಜಾಗೃತಿ ಮೂಡಿಸುವುದಕ್ಕಾಗಿ ವಾಮಮಾರ್ಗ ಹಿಡಿದಿರುವ ಬಾಲಿವುಡ್ ನಟಿ, ಕಾಂಟ್ರವರ್ಸಿ ಕ್ವೀನ್‌ ಪೂನಂ ಪಾಂಡೆಯನ್ನು (Poonam Pandey) ಅರೆಸ್ಟ್ ಮಾಡಬೇಕು ಎಂದು ಅಭಿಮಾನಿಗಳು ಮತ್ತು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಜೊತೆಗೆ ಸೋಷಿಯಲ್ ಮೀಡಿಯಾದಲ್ಲಿ ‘ಬಾಯ್ಕಾಟ್‌ ಪೂನಂ ಪಾಂಡೆ’ (Boycott) ಟ್ರೆಂಡ್ ಶುರು ಮಾಡಿದ್ದಾರೆ. ಈ ಬೆನ್ನಲ್ಲೇ ಪೂನಂ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮಹಾರಾಷ್ಟ್ರ ಶಾಸಕ ಸತ್ಯಜೀತ್ ತಾಂಬೆ ಮುಂಬೈ ಪೊಲೀಸರಿಗೆ ಸೂಚನೆ ಕೊಟ್ಟಿದ್ದಾರೆ.

    ತಮ್ಮ ಪ್ರಚಾರಕ್ಕಾಗಿ ಇಂತಹ ಸ್ಟಂಟ್‌ಗಳನ್ನ ಮಾಡುವಂತವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಪೊಲೀಸರಿಗೆ ತಿಳಿಸಿದ್ದಾರೆ. ಸಾವಿನ ಸುದ್ದಿಯಿಂದ ಗರ್ಭಕಂಠ ಕ್ಯಾನ್ಸರ್‌ ರೋಗದ ಬಗ್ಗೆ ಜಾಗೃತಿ ಮೂಡಿಸಲು ಸಾಧ್ಯವಿಲ್ಲ. ಇದು ಕ್ಯಾನ್ಸರ್‌ ಸಮಸ್ಯೆಯಿಂದ ಬುದುಕುಳಿದಿರುವವರನ್ನು ಗೇಲಿ ಮಾಡಿದಂತಾಗಿದೆ. ಇದರಿಂದ ಪೂನಂ ವಿರುದ್ಧ ಕೇಸ್‌ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದ್ದಾರೆ.