Tag: ಪ್ರಕಾಶ್ ರಾಜ್ ಮೆಹು

  • ವಿನೋದ್ ರಾಜ್ ಮನೆಗೆಲಸದಾಕೆಯನ್ನೇ ಮದುವೆಯಾದ್ರಾ?: ಮತ್ತೊಂದು ಬಾಂಬ್ ಸಿಡಿಸಿದ ಡೈರೆಕ್ಟರ್

    ವಿನೋದ್ ರಾಜ್ ಮನೆಗೆಲಸದಾಕೆಯನ್ನೇ ಮದುವೆಯಾದ್ರಾ?: ಮತ್ತೊಂದು ಬಾಂಬ್ ಸಿಡಿಸಿದ ಡೈರೆಕ್ಟರ್

    ಹಿರಿಯನಟಿ ಲೀಲಾವತಿ (Leelavati) ಅವರ ಪುತ್ರ ವಿನೋದ್ ರಾಜ್ (Vinod Raj) ಮದುವೆ ವಿಚಾರ ಸದ್ಯಕ್ಕೆ ಮುಗಿಯುವಂತೆ ಕಾಣುತ್ತಿಲ್ಲ. ನಿರ್ದೇಶಕ ಪ್ರಕಾಶ್ ರಾಜ್ ಮೆಹು (Prakash Raj Mehu) ಈ ಹಿಂದೆ ಫೇಸ್ ಬುಕ್ ನಲ್ಲಿ ವಿನೋದ್ ರಾಜ್ ಮದುವೆ (Marriage) ವಿಚಾರವನ್ನು ಎತ್ತಿದ್ದರು. ಅಲ್ಲದೇ, ಲೀಲಾವತಿ ಅವರ ಗಂಡನ ಕುರಿತಾಗಿಯೂ ಅವರು ಬರೆದುಕೊಂಡಿದ್ದರು. ಇದಕ್ಕೆ ತಮ್ಮದೇ ಆದ ರೀತಿಯಲ್ಲಿ ಲೀಲಾವತಿ ಪುತ್ರ ವಿನೋದ್ ರಾಜ್ ಪ್ರತಿಕ್ರಿಯಿಸಿದ್ದರು. ಪ್ರಕಾಶ್ ರಾಜ್ ಮೆಹು ವಿರುದ್ಧ ಕಿಡಿಕಾರಿದ್ದರು. ಇದೀಗ ಮತ್ತೊಂದು ಬಾಂಬ್ ಸಿಡಿಸಿದ್ದಾರೆ ಪ್ರಕಾಶ್ ರಾಜ್ ಮೆಹು.

    ವಿನೋದ್ ರಾಜ್ ಪತ್ನಿಯ ವಿಚಾರವನ್ನು ಮತ್ತೆ ಪ್ರಸ್ತಾಪ ಮಾಡಿರುವ ಪ್ರಕಾಶ್ ರಾಜ್ ಮೆಹು, ‘ವಿನೋದ್ ರಾಜ್ ತಮ್ಮ ಮನೆಯ ಕೆಲಸದಾಕೆಯನ್ನೇ ಮದುವೆ ಆಗಿದ್ದಾರೆ ಎಂದು ಕೇಳಲ್ಪಟ್ಟಿದ್ದೇನೆ. ಒಂದು ವೇಳೆ ಅದು ನಿಜವೇ ಆಗಿದ್ದರೆ ಹೆಮ್ಮೆಯಿಂದ ಆ ವಿಷಯವನ್ನು ಹೇಳಿಕೊಳ್ಳಬೇಕು. ಆದರೆ, ಯಾಕೆ ಈ ಮುಚ್ಚಿಟ್ಟಿದ್ದಾರೆ ಎಂದು ನನಗೂ ಅಚ್ಚರಿ ಆಗುತ್ತಿದೆ’ ಎಂದು ಮದುವೆ ವಿಚಾರವನ್ನು ಮತ್ತೆ ಕೆಣಕಿದ್ದಾರೆ.

    ಈ ವಿಷಯಕ್ಕೆ ಸಂಬಂಧಿಸಿದಂತೆ ಲೀಲಾವತಿ ಯೂಟ್ಯೂಬ್ ಚಾನೆಲ್ ವೊಂದಕ್ಕೆ ಪ್ರತಿಕ್ರಿಯಿಸಿ, ‘ನನ್ನ ಮಗನ ಮದುವೆ ಆಗಿದೆ. ಅದರಲ್ಲಿ ಮುಚ್ಚಿಡುವಂಥದ್ದು ಏನೂ ಇಲ್ಲ. ಆದರೆ, ಸಿಂಪಲ್ ಆಗಿ ಮದುವೆ ಮಾಡಿದೆ. ನನ್ನ ಹತ್ತಿರ ದುಡ್ಡಿಲ್ಲದ್ದಕ್ಕೆ   ತಿರುಪತಿ ಬೆಟ್ಟದ ಮೇಲೆ ಮಾಡಿದೆ. ಎಂಥೆಂದವರ ಮದುವೆ ಎಲ್ಲೆಲ್ಲೋ ಆಗಿದೆ. ಪ್ಯಾಲೇಸ್ ಗಳಲ್ಲಿ ಮಾಡಿದ್ದಾರೆ. ಆದರೆ, ನನಗೆ ಆ ಶಕ್ತಿ ಇರಲಿಲ್ಲ. ಅನೇಕರು ಈ ಕುರಿತು ಹೀಯಾಳಿಸಿದರು. ಹಾಗಾಗಿ ಚರ್ಚೆ ಮಾಡಲಿಲ್ಲ’ ಎಂದು ಹೇಳಿದ್ದಾರೆ.

    ಮುಂದುವರೆದು ಮಾತನಾಡಿರುವ ಲೀಲಾವತಿ, ‘ನನ್ನ ಮಗನ ಮದುವೆಗೆ ಏಳು ಜನ ಕನ್ನಡಿಗರು ಬಂದಿದ್ದರು. ಏನ್ ಲೀಲಾವತಿ ಅವರೇ ನಿಮ್ಮ ಮಗನ ಮದುವೆಗೆ ಏಳೇ ಏಳು ಜನ ಬಂದಿದ್ದಾರೆ. ಜನ ಸಿಗಲಿಲ್ಲವಾ ಎಂದು ಕುಹಕವಾಡಿದರು. ಯಾವುದಕ್ಕೂ ನಾನು ತಲೆ ಕೆಡಿಸಿಕೊಳ್ಳಲಿಲ್ಲ. ಮೊಮ್ಮಗ ಮತ್ತು ಸೊಸೆ ಚೆನ್ನಾಗಿದ್ದಾರೆ. ಅವರಿಗೆ ಯಾವುದೇ ಕೊರತೆ ಮಾಡಿಲ್ಲ. ಅಂತರಂಗದ ಸುದ್ದಿಯನ್ನು ಈ ರೀತಿ ಕೇಳುತ್ತಾರೆ ಅಂತ ಬೇಸರವಾಗುತ್ತದೆ. ಯಾರು ಏನೇ ಹೇಳಲಿ ನನ್ನ ಆತ್ಮಸಾಕ್ಷಿಯಂತೆ ನಡೆದುಕೊಳ್ಳುವೆ’ ಎಂದಿದ್ದಾರೆ.

    ಕೆಲ ದಿನಗಳ ಹಿಂದೆ ನಿರ್ದೇಶಕ ಮೆಹು ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಲೀಲಾವತಿ ಮತ್ತು ಅವರ ಪುತ್ರನ ಬಗ್ಗೆ ಪೋಸ್ಟ್ ವೊಂದನ್ನು ಹಾಕಿದ್ದರು. ಅದರಲ್ಲಿ ‘ವಿನೋದ್ ರಾಜ್ ಅವರಿಗೆ ಮದುವೆಯಾಗಿ ಪುತ್ರನಿದ್ದು, ಚೆನ್ನೈನಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ವಿನೋದ್ ಪತ್ನಿ ಮತ್ತು ಮಗ ಚೆನ್ನೈನಲ್ಲಿ ವಾಸಿಸುತ್ತಿದ್ದಾರೆ’ ಎಂದು ಬರೆದಿದ್ದರು. ಲೀಲಾವತಿಯವರ ಜೊತೆಗೆ ಕುಳಿತಿರುವ ಫೋಟೋವನ್ನು ಫೇಸ್‌ಬುಕ್‌ನಲ್ಲಿ ಮೆಹು ಪ್ರಕಟಿಸಿದ್ದಾರೆ. ಅದರಲ್ಲಿ ಮಹಾಲಿಂಗ ಭಾಗವತರ್ ಪತ್ನಿ ಲೀಲಾವತಿ ಅಮ್ಮಾಳ್ ಎಂದು ಬರೆದುಕೊಂಡಿದ್ದಾರೆ. ವಿನೋದ್ ಪುತ್ರನ ಹೆಸರು ಯುವರಾಜ್ ಎಂದು ಇದ್ದು, ಈ ಸಂಬಂಧ ಆತನ ಅಂಕಪಟ್ಟಿಯ ಫೋಟೋವನ್ನು ಕೂಡ ಹಾಕಿದ್ದಾರೆ. ಅದರಲ್ಲಿ ತಾಯಿ ಹೆಸರು ಅನು ಬಿ ಎಂದಿದೆ. ತಂದೆ/ಗಾರ್ಡಿಯನ್ ಜಾಗದಲ್ಲಿ ವಿನೋದ್ ರಾಜ್ ಎಂದಿದೆ.

  • ದುಷ್ಮನ್ ಸುತ್ತಲೂ ಇದ್ದಾರೆ ಎಂದು ಯಶ್ ಡೈಲಾಗ್ ಹೊಡೆದ ವಿನೋದ್ ರಾಜ್

    ದುಷ್ಮನ್ ಸುತ್ತಲೂ ಇದ್ದಾರೆ ಎಂದು ಯಶ್ ಡೈಲಾಗ್ ಹೊಡೆದ ವಿನೋದ್ ರಾಜ್

    ಳೆದ ಒಂದು ವಾರದಿಂದ ಹಿರಿಯ ನಟಿ ಲೀಲಾವತಿ (Leelavati) ಅವರ ಪುತ್ರನ ಮದುವೆ (Wedding) ವಿಚಾರವಾಗಿ ಸಾಕಷ್ಟು ಚರ್ಚೆ ಆಗುತ್ತಿದೆ. ನಿರ್ದೇಶಕ ಪ್ರಕಾಶ್ ರಾಜ್ ಮೆಹು (Prakash Raj Mehu) ಕೆಲವು ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಲೀಲಾವತಿ ಅವರ ಪುತ್ರ ವಿನೋದ್ ರಾಜ್ (Vinod Raj) ಮದುವೆ ವಿಚಾರ ಪ್ರಸ್ತಾಪ ಮಾಡಿದ್ದರು. ವಿನೋದ್ ರಾಜ್, ಅವರ ಪತ್ನಿ ಮತ್ತು ಮಗನ ಫೋಟೋ ಅದಾಗಿತ್ತು. ಈ ವಿಷಯ ಆಚೆ ಬರುತ್ತಿದ್ದಂತೆಯೇ ಲೀಲಾವತಿ ಅವರು ಮಗನ ಮದುವೆ ಆಗಿದೆ ಎನ್ನುವ ಸತ್ಯವನ್ನು ಆಚೆ ಹಾಕಿದ್ದರು.

    ಈವರೆಗೂ ಮುಚ್ಚಿಟ್ಟುಕೊಂಡು ಬಂದಿದ್ದ ಸತ್ಯವನ್ನು ಆ ಫೋಟೋ ಬಿಚ್ಚಿಟ್ಟಿತ್ತು. ಹಾಗಾಗಿ ಆ ಫೋಟೋವನ್ನು ಕಳುಹಿಸಿದವರು ಯಾರು? ಆ ಫೋಟೋ ಹೇಗೆ ಸಿಕ್ಕಿತು ಹೀಗೆ ಅನೇಕ ಪ್ರಶ್ನೆಗಳು ಎದ್ದಿದ್ದವು. ಈ ಕುರಿತು ವಿನೋದ್ ರಾಜ್ ಮಾತನಾಡಿದ್ದಾರೆ. ‘ಆ ಫೋಟೋ ಹೇಗೆ ಸಿಕ್ಕಿತು, ಯಾರು ಕೊಟ್ಟರು ಎನ್ನುವುದು ಗೊತ್ತಿಲ್ಲ. ಯಶ್ ಅವರ ಸಿನಿಮಾದಲ್ಲಿ ಒಂದು ಡೈಲಾಗ್ ಇದೆ, ದುಷ್ಮನ್ ಕಿದರ್ ಹೈ ಅಂದರೆ, ಊರುತುಂಬಾ ಹೈ’ ಅಂತ. ನಮಗೂ ಹಾಗೆ ಆಗಿರಬಹುದು ಎಂದಿದ್ದಾರೆ.

    ಪ್ರಕಾಶ್ ರಾಜ್ ಮೆಹು ಅವರ ಈ ನಡೆಗೆ ವಿನೋದ್ ರಾಜ್ (Vinod Raj) ಬೇಸರವನ್ನು ವ್ಯಕ್ತಪಡಿಸಿದ್ದು ‘ಅಮ್ಮ ಇಳಿವಯಸ್ಸಿನಲ್ಲಿ ನೆಮ್ಮದಿಯಾಗಿ ಇದ್ದಾರೆ. ಅವರು ಕರ್ನಾಟಕದ ಆಸ್ತಿ. ದಯವಿಟ್ಟು ಅವರನ್ನು ನೆಮ್ಮದಿಯಾಗಿ ಇರಲಿಬಿಡಿ’ ಎಂದು ಮನವಿ ಮಾಡಿಕೊಂಡಿದ್ದಾರೆ. ಮಗನ ಮದುವೆ ಹಾಗೂ ಪತಿಯ ಕುರಿತಾಗಿ ವಿಷಯವನ್ನು ಕೆದಕಿ ನೋವು ಮಾಡುತ್ತಿರುವವರು ಕುರಿತು ಲೀಲಾವತಿ ಅವರು ನೋವಿನಿಂದಲೇ ಮಾತನಾಡಿ, ‘ಈ ರೀತಿ ಪದೇ ಪದೇ ನನ್ನ ವಿಚಾರಗಳನ್ನು ಮಾತನಾಡಿ ನೋವು ಮಾಡುವವರು ನರಕಕ್ಕೆ ಬೀಳ್ತಾರೆ. ನಮ್ಮ ಅಂತರಂಗದ ಸುದ್ದಿಯನ್ನು ಈ ರೀತಿ ಕೇಳುತ್ತಾರೆ ಅಂತ ಬೇಸರವಾಗುತ್ತಿದೆ. ಯಾರು ಏನಾದರೂ ಹೇಳಲಿ, ನನ್ನ ಆತ್ಮಸಾಕ್ಷಿಯಂತೆ ನಾನು ನಡೆದುಕೊಂಡಿದ್ದೇನೆ’ ಎಂದಿದ್ದಾರೆ.

    ಯೂಟ್ಯೂಬ್ ಚಾನೆಲ್ ವೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಲೀಲಾವತಿ ಅವರು ಮಗನ ಮದುವೆ ವಿಚಾರವನ್ನೂ ಮಾತನಾಡಿದ್ದಾರೆ. ‘ನನ್ನ ಮಗನ ಮದುವೆ ಆಗಿದೆ. ಅದರಲ್ಲಿ ಮುಚ್ಚಿಡುವಂಥದ್ದು ಏನೂ ಇಲ್ಲ. ಆದರೆ, ಸಿಂಪಲ್ ಆಗಿ ಮದುವೆ ಮಾಡಿದೆ. ನನ್ನ ಹತ್ತಿರ ದುಡ್ಡಿಲ್ಲದ್ದಕ್ಕೆ   ತಿರುಪತಿ ಬೆಟ್ಟದ ಮೇಲೆ ಮಾಡಿದೆ. ಎಂತೆಂಥವರ ಮದುವೆ ಎಲ್ಲೆಲ್ಲೋ ಆಗಿದೆ. ಪ್ಯಾಲೇಸ್ ಗಳಲ್ಲಿ ಮಾಡಿದ್ದಾರೆ. ಆದರೆ, ನನಗೆ ಆ ಶಕ್ತಿ ಇರಲಿಲ್ಲ. ಅನೇಕರು ಈ ಕುರಿತು ಹೀಯಾಳಿಸಿದರು. ಹಾಗಾಗಿ ಚರ್ಚೆ ಮಾಡಲಿಲ್ಲ’ ಎಂದು ಹೇಳಿದ್ದಾರೆ.

    ಮುಂದುವರೆದು ಮಾತನಾಡಿರುವ ಲೀಲಾವತಿ, ‘ನನ್ನ ಮಗನ ಮದುವೆಗೆ ಏಳು ಜನ ಕನ್ನಡಿಗರು ಬಂದಿದ್ದರು. ಏನ್ ಲೀಲಾವತಿ ಅವರೇ ನಿಮ್ಮ ಮಗನ ಮದುವೆಗೆ ಏಳೇ ಏಳು ಜನ ಬಂದಿದ್ದಾರೆ. ಜನ ಸಿಗಲಿಲ್ಲವಾ ಎಂದು ಕುಹಕವಾಡಿದರು. ಯಾವುದಕ್ಕೂ ನಾನು ತಲೆ ಕೆಡಿಸಿಕೊಳ್ಳಲಿಲ್ಲ. ಮೊಮ್ಮಗ ಮತ್ತು ಸೊಸೆ ಚೆನ್ನಾಗಿದ್ದಾರೆ. ಅವರಿಗೆ ಯಾವುದೇ ಕೊರತೆ ಮಾಡಿಲ್ಲ. ಅಂತರಂಗದ ಸುದ್ದಿಯನ್ನು ಈ ರೀತಿ ಕೇಳುತ್ತಾರೆ ಅಂತ ಬೇಸರವಾಗುತ್ತದೆ. ಯಾರು ಏನೇ ಹೇಳಲಿ ನನ್ನ ಆತ್ಮಸಾಕ್ಷಿಯಂತೆ ನಡೆದುಕೊಳ್ಳುವೆ’ ಎಂದಿದ್ದಾರೆ.

  • ನನ್ನ ತಾಯಿ ನನ್ನ ಬಗ್ಗೆ ಮಾತನಾಡಿದರೆ ಪರಿಸ್ಥಿತಿ ಬೇರೆ ಆಗಬಹುದು : ನಟ ವಿನೋದ್ ರಾಜ್

    ನನ್ನ ತಾಯಿ ನನ್ನ ಬಗ್ಗೆ ಮಾತನಾಡಿದರೆ ಪರಿಸ್ಥಿತಿ ಬೇರೆ ಆಗಬಹುದು : ನಟ ವಿನೋದ್ ರಾಜ್

    ‘ಅವತ್ತು ಚಪ್ಪಲಿಯಲ್ಲಿ ಹೊಡೆದ್ರು, ಈಗ ಇನ್ನೇನೊ ಶುರುವಿಟ್ಟುಕೊಂಡಿದ್ದಾರೆ. ನನ್ನ ತಾಯಿ ನನ್ನ ಬಗ್ಗೆ ಮಾತನಾಡಿದರೆ ಪರಿಸ್ಥಿತಿ ಬೇರೆ ಆಗಬಹುದು’ ಎಂದು ನಟಿ ಲೀಲಾವತಿ (Leelavati) ಪುತ್ರ ವಿನೋದ್ ರಾಜ್ (Vinod Raj) ಆಕ್ರೋಶ ಹೊರಹಾಕಿದ್ದಾರೆ. ತಮ್ಮ ಕುಟುಂಬದ ಬಗ್ಗೆ ಸಲ್ಲದ ಆರೋಪಗಳನ್ನು ಮಾಡುತ್ತಿರುವ ನಿರ್ದೇಶಕ ಪ್ರಕಾಶ್ ರಾಜ್ ಮೆಹು (Prakash Raj Mehu) ಬಗ್ಗೆ ಖಾರವಾಗಿಯೇ ಅವರು ಪ್ರತಿಕ್ರಿಯೆ ನೀಡಿದ್ದಾರೆ.

    ಯೂಟ್ಯೂಬ್ ಚಾನೆಲ್ ವೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ‘ನನ್ನ ತಾಯಿ ನನ್ನ ಮದುವೆ (Marriage) ಬಗ್ಗೆ ಒಪ್ಪಿಕೊಂಡಿದ್ದಾರೆ. ಎಲ್ಲರ ಮನೆಯಲ್ಲೂ ಅದು ನಡೆಯುತ್ತದೆ. ಅದರಲ್ಲೇನು ಭಯೋತ್ಪಾದನೆ ನಡೆದಿದ್ಯಾ? ಇದರಿಂದ ಯಾರಿಗೆ ನೋವಾಗಿದೆ? ಯಾಕೆ ಇವರು ತಾಯಿಗೆ ತೊಂದರೆ ಕೊಡುತ್ತಿದ್ದಾರೆ?’ ಎಂದು ಪ್ರಶ್ನೆ ಮಾಡಿದ್ದಾರೆ ವಿನೋದ್ ರಾಜ್. ಇದನ್ನೂ ಓದಿ:ಕನ್ನಡದ ನಟಿ ವಿಶಾಖ ಸಿಂಗ್‌ಗೆ ಅನಾರೋಗ್ಯ- ಆಸ್ಪತ್ರೆಗೆ ದಾಖಲು

    ಮುಂದುವರೆದು ಮಾತನಾಡಿದ ವಿನೋದ್ ರಾಜ್, ‘ದೊಡ್ಡದೊಂದು ನಿಧಿ ಕಂಡು ಹಿಡಿದವರ ಹಾಗೆ ಮಾತನಾಡುತ್ತಿದ್ದಾರೆ. ನನ್ನ ತಾಯಿ ಯಾರಿಗೂ ನೋವನ್ನು ಕೊಟ್ಟಿಲ್ಲ. ನಮ್ಮ ಪಾಡಿಗೆ ನಾವು ಬದುಕುತ್ತಿದ್ದೇವೆ. ಇವರು ಯಾರ ಮರ್ಯಾದೆಯನ್ನು ಕಳೆಯುವುದಕ್ಕೆ ಹೊರಟಿದ್ದಾರೆ ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು. ನೀನು ಪ್ರಜ್ಞೆ ಇಟ್ಟುಕೊಂಡು ಮಾತನಾಡು’ ಎಂದು ಪ್ರಕಾಶ್ ರಾಜ್ ಮೆಹು ಕುರಿತು ಕಿಡಿಕಾರಿದ್ದಾರೆ.

    ಈ ಹಿಂದೆ ತಮಗಾದ ನೋವುಗಳನ್ನೂ ಅವರು ಹಂಚಿಕೊಂಡಿದ್ದು, ‘ಈ ಹಿಂದೆ ಚಪ್ಪಲಿ ಏಟು ಹೊಡೆದುಬಿಟ್ರು. ಇದೀಗ ಇದನ್ನು ಮಾಡಲು ಹೊರಟಿದ್ದರೆ. ನನ್ನ ತಾಯಿಗೆ ನಾನು ಮಾತುಕೊಟ್ಟಿದ್ದೇನೆ. ಅದರಂತೆ ನಡೆಯುತ್ತೇನೆ. ಲೀಲಾವತಿ ಅವರು ವಿನೋದ್ ರಾಜ್ ಬಗ್ಗೆ ಹೆಚ್ಚು ಕಡಿಮೆ ಮಾತನಾಡಿದರೆ ಅದರ ಪರಿಸ್ಥಿತಿ ಹಾಗೂ ಪರಿಣಾಮ ಏನಾಗಬಹುದು ಅಂತ ಯೋಚಿಸಬೇಕು’ ಎಂದಿದ್ದಾರೆ ವಿನೋದ್ ರಾಜ್.

    ಕೆಲ ದಿನಗಳ ಹಿಂದೆ ನಿರ್ದೇಶಕ ಮೆಹು ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಲೀಲಾವತಿ ಮತ್ತು ಅವರ ಪುತ್ರನ ಬಗ್ಗೆ ಪೋಸ್ಟ್ ವೊಂದನ್ನು ಹಾಕಿದ್ದರು. ಅದರಲ್ಲಿ ‘ವಿನೋದ್ ರಾಜ್ ಅವರಿಗೆ ಮದುವೆಯಾಗಿ ಪುತ್ರನಿದ್ದು, ಚೆನ್ನೈನಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ವಿನೋದ್ ಪತ್ನಿ ಮತ್ತು ಮಗ ಚೆನ್ನೈನಲ್ಲಿ ವಾಸಿಸುತ್ತಿದ್ದಾರೆಎಂದು ಬರೆದಿದ್ದರು. ಲೀಲಾವತಿಯವರ ಜೊತೆಗೆ ಕುಳಿತಿರುವ ಫೋಟೋವನ್ನು ಫೇಸ್ಬುಕ್ನಲ್ಲಿ ಮೆಹು ಪ್ರಕಟಿಸಿದ್ದಾರೆ. ಅದರಲ್ಲಿ ಮಹಾಲಿಂಗ ಭಾಗವತರ್ ಪತ್ನಿ ಲೀಲಾವತಿ ಅಮ್ಮಾಳ್ ಎಂದು ಬರೆದುಕೊಂಡಿದ್ದಾರೆ. ವಿನೋದ್ ಪುತ್ರನ ಹೆಸರು ಯುವರಾಜ್ ಎಂದು ಇದ್ದು, ಸಂಬಂಧ ಆತನ ಅಂಕಪಟ್ಟಿಯ ಫೋಟೋವನ್ನು ಕೂಡ ಹಾಕಿದ್ದಾರೆ. ಅದರಲ್ಲಿ ತಾಯಿ ಹೆಸರು ಅನು ಬಿ ಎಂದಿದೆ. ತಂದೆ/ಗಾರ್ಡಿಯನ್ ಜಾಗದಲ್ಲಿ ವಿನೋದ್ ರಾಜ್ ಎಂದಿದೆ.

  • ಲೀಲಾವತಿ ಅವರೇ ಮತ್ತೊಂದು ಸತ್ಯವನ್ನೂ ಒಪ್ಪಿಕೊಂಡು ಬಿಡಿ : ನಿರ್ದೇಶಕ ಪ್ರಕಾಶ್ ರಾಜ್

    ಲೀಲಾವತಿ ಅವರೇ ಮತ್ತೊಂದು ಸತ್ಯವನ್ನೂ ಒಪ್ಪಿಕೊಂಡು ಬಿಡಿ : ನಿರ್ದೇಶಕ ಪ್ರಕಾಶ್ ರಾಜ್

    ಮಗನ ಮದುವೆ (Marriage) ಮತ್ತು ಪತಿಯ ವಿಚಾರವಾಗಿ ನಟಿ ಲೀಲಾವತಿ (Leelavati) ಅವರು ಮೇಲೆ ನಿರ್ದೇಶಕ ಪ್ರಕಾಶ್ ರಾಜ್ ಮೆಹು (Prakash Raj Mehu) ಹಲವು ಪ್ರಶ್ನೆಗಳನ್ನು ಮಾಡಿದ್ದರು. ಅದಕ್ಕೆ ಪೂರಕ ಎನ್ನುವಂತೆ ದಾಖಲೆಗಳನ್ನು ನೀಡಿದ್ದರು. ಸೋಷಿಯಲ್ ಮೀಡಿಯಾದಲ್ಲಿ ಈ ವಿಚಾರವಾಗಿ ಸಾಕಷ್ಟು ಚರ್ಚೆ ನಡೆದಿತ್ತು. ಈ ಕುರಿತಂತೆ ಲೀಲಾವತಿ ಅವರು ಪ್ರತಿಕ್ರಿಯೆ ನೀಡಿ ವಿನೋದ್ ಮದುವೆ ವಿಚಾರವನ್ನು ಗುಟ್ಟಾಗಿ ಇಟ್ಟಿರಲಿಲ್ಲ ಎಂದಿದ್ದರು. ಈ ರೀತಿ ಪ್ರಶ್ನೆ ಮಾಡಿದವರಿಗೆ ನರಕ ಪ್ರಾಪ್ತಿಯಾಗಲಿ ಎಂದಿದ್ದರು.

    ಲೀಲಾವತಿ ಅವರ ಪ್ರತಿಕ್ರಿಯೆಗೆ ಪ್ರಕಾಶ್ ರಾಜ್ ಮೆಹು ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ‘ಒಂದು ಸತ್ಯವನ್ನು ಒಪ್ಪಿಕೊಂಡಿದ್ದಕ್ಕೆ ಅಮ್ಮ ಮಗನಿಗೆ ಧನ್ಯವಾದಗಳು. ಹಾಗೆ ಆ ಇನ್ನೊಂದು ಸತ್ಯವನ್ನೂ ಒಪ್ಪಿಕೊಂಡು ಧರ್ಮರಾಯನಂತೆ ನೇರವಾಗಿ ಸ್ವರ್ಗಕ್ಕೆ ನಡೆದುಕೊಂಡೇ ಹೊರಟು ಬಿಡಿ. ಆ ಮಹಾಲಿಂಗ ಭಾಗವತರ ಆತ್ಮಕ್ಕೆ ಶಾಂತಿಯಾದರು ಸಿಗಲಿ. ನಿಮ್ಮನ್ನು ಪ್ರಶ್ನಿಸಿದ ನನ್ನಂತ ಪಾಪಿಗೆ ನರಕ ಪ್ರಾಪ್ತಿಯಾದರೂ ಚಿಂತೆಯಿಲ್ಲ’ ಎಂದು ಬರೆದುಕೊಂಡಿದ್ದಾರೆ.  ಇದನ್ನೂ ಓದಿ:ಖುಷ್ಬೂ ಮೊದಲ ಸಂಬಂಧದ ಬಗ್ಗೆ ಶಾಕಿಂಗ್‌ ಹೇಳಿಕೆ ನೀಡಿದ ತೆಲುಗು ನಟಿ

    ಪ್ರಕಾಶ್ ರಾಜ್ ಮೆಹು ಅವರ ಈ ನಡೆಗೆ ವಿನೋದ್ ರಾಜ್ (Vinod Raj) ಬೇಸರವನ್ನು ವ್ಯಕ್ತಪಡಿಸಿದ್ದು ‘ಅಮ್ಮ ಇಳಿವಯಸ್ಸಿನಲ್ಲಿ ನೆಮ್ಮದಿಯಾಗಿ ಇದ್ದಾರೆ. ಅವರು ಕರ್ನಾಟಕದ ಆಸ್ತಿ. ದಯವಿಟ್ಟು ಅವರನ್ನು ನೆಮ್ಮದಿಯಾಗಿ ಇರಲಿಬಿಡಿ’ ಎಂದು ಮನವಿ ಮಾಡಿಕೊಂಡಿದ್ದಾರೆ. ಮಗನ ಮದುವೆ ಹಾಗೂ ಪತಿಯ ಕುರಿತಾಗಿ ವಿಷಯವನ್ನು ಕೆದಕಿ ನೋವು ಮಾಡುತ್ತಿರುವವರು ಕುರಿತು ಲೀಲಾವತಿ ಅವರು ನೋವಿನಿಂದಲೇ ಮಾತನಾಡಿ, ‘ಈ ರೀತಿ ಪದೇ ಪದೇ ನನ್ನ ವಿಚಾರಗಳನ್ನು ಮಾತನಾಡಿ ನೋವು ಮಾಡುವವರು ನರಕಕ್ಕೆ ಬೀಳ್ತಾರೆ. ನಮ್ಮ ಅಂತರಂಗದ ಸುದ್ದಿಯನ್ನು ಈ ರೀತಿ ಕೇಳುತ್ತಾರೆ ಅಂತ ಬೇಸರವಾಗುತ್ತಿದೆ. ಯಾರು ಏನಾದರೂ ಹೇಳಲಿ, ನನ್ನ ಆತ್ಮಸಾಕ್ಷಿಯಂತೆ ನಾನು ನಡೆದುಕೊಂಡಿದ್ದೇನೆ’ ಎಂದಿದ್ದಾರೆ.

    ಯೂಟ್ಯೂಬ್ ಚಾನೆಲ್ ವೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಲೀಲಾವತಿ ಅವರು ಮಗನ ಮದುವೆ ವಿಚಾರವನ್ನೂ ಮಾತನಾಡಿದ್ದಾರೆ. ‘ನನ್ನ ಮಗನ ಮದುವೆ ಆಗಿದೆ. ಅದರಲ್ಲಿ ಮುಚ್ಚಿಡುವಂಥದ್ದು ಏನೂ ಇಲ್ಲ. ಆದರೆ, ಸಿಂಪಲ್ ಆಗಿ ಮದುವೆ ಮಾಡಿದೆ. ನನ್ನ ಹತ್ತಿರ ದುಡ್ಡಿಲ್ಲದ್ದಕ್ಕೆ   ತಿರುಪತಿ ಬೆಟ್ಟದ ಮೇಲೆ ಮಾಡಿದೆ. ಎಂತೆಂಥವರ ಮದುವೆ ಎಲ್ಲೆಲ್ಲೋ ಆಗಿದೆ. ಪ್ಯಾಲೇಸ್ ಗಳಲ್ಲಿ ಮಾಡಿದ್ದಾರೆ. ಆದರೆ, ನನಗೆ ಆ ಶಕ್ತಿ ಇರಲಿಲ್ಲ. ಅನೇಕರು ಈ ಕುರಿತು ಹೀಯಾಳಿಸಿದರು. ಹಾಗಾಗಿ ಚರ್ಚೆ ಮಾಡಲಿಲ್ಲ’ ಎಂದು ಹೇಳಿದ್ದಾರೆ.

    ಮುಂದುವರೆದು ಮಾತನಾಡಿರುವ ಲೀಲಾವತಿ, ‘ನನ್ನ ಮಗನ ಮದುವೆಗೆ ಏಳು ಜನ ಕನ್ನಡಿಗರು ಬಂದಿದ್ದರು. ಏನ್ ಲೀಲಾವತಿ ಅವರೇ ನಿಮ್ಮ ಮಗನ ಮದುವೆಗೆ ಏಳೇ ಏಳು ಜನ ಬಂದಿದ್ದಾರೆ. ಜನ ಸಿಗಲಿಲ್ಲವಾ ಎಂದು ಕುಹಕವಾಡಿದರು. ಯಾವುದಕ್ಕೂ ನಾನು ತಲೆ ಕೆಡಿಸಿಕೊಳ್ಳಲಿಲ್ಲ. ಮೊಮ್ಮಗ ಮತ್ತು ಸೊಸೆ ಚೆನ್ನಾಗಿದ್ದಾರೆ. ಅವರಿಗೆ ಯಾವುದೇ ಕೊರತೆ ಮಾಡಿಲ್ಲ. ಅಂತರಂಗದ ಸುದ್ದಿಯನ್ನು ಈ ರೀತಿ ಕೇಳುತ್ತಾರೆ ಅಂತ ಬೇಸರವಾಗುತ್ತದೆ. ಯಾರು ಏನೇ ಹೇಳಲಿ ನನ್ನ ಆತ್ಮಸಾಕ್ಷಿಯಂತೆ ನಡೆದುಕೊಳ್ಳುವೆ’ ಎಂದಿದ್ದಾರೆ.

    ಕೆಲ ದಿನಗಳ ಹಿಂದೆ ನಿರ್ದೇಶಕ ಮೆಹು ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಲೀಲಾವತಿ ಮತ್ತು ಅವರ ಪುತ್ರನ ಬಗ್ಗೆ ಪೋಸ್ಟ್ ವೊಂದನ್ನು ಹಾಕಿದ್ದರು. ಅದರಲ್ಲಿ ‘ವಿನೋದ್ ರಾಜ್ ಅವರಿಗೆ ಮದುವೆಯಾಗಿ ಪುತ್ರನಿದ್ದು, ಚೆನ್ನೈನಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ವಿನೋದ್ ಪತ್ನಿ ಮತ್ತು ಮಗ ಚೆನ್ನೈನಲ್ಲಿ ವಾಸಿಸುತ್ತಿದ್ದಾರೆ’ ಎಂದು ಬರೆದಿದ್ದರು. ಲೀಲಾವತಿಯವರ ಜೊತೆಗೆ ಕುಳಿತಿರುವ ಫೋಟೋವನ್ನು ಫೇಸ್‌ಬುಕ್‌ನಲ್ಲಿ ಮೆಹು ಪ್ರಕಟಿಸಿದ್ದಾರೆ. ಅದರಲ್ಲಿ ಮಹಾಲಿಂಗ ಭಾಗವತರ್ ಪತ್ನಿ ಲೀಲಾವತಿ ಅಮ್ಮಾಳ್ ಎಂದು ಬರೆದುಕೊಂಡಿದ್ದಾರೆ. ವಿನೋದ್ ಪುತ್ರನ ಹೆಸರು ಯುವರಾಜ್ ಎಂದು ಇದ್ದು, ಈ ಸಂಬಂಧ ಆತನ ಅಂಕಪಟ್ಟಿಯ ಫೋಟೋವನ್ನು ಕೂಡ ಹಾಕಿದ್ದಾರೆ. ಅದರಲ್ಲಿ ತಾಯಿ ಹೆಸರು ಅನು ಬಿ ಎಂದಿದೆ. ತಂದೆ/ಗಾರ್ಡಿಯನ್ ಜಾಗದಲ್ಲಿ ವಿನೋದ್ ರಾಜ್ ಎಂದಿದೆ.

    ಸದ್ಯ ವಯೋಸಹಜ ಅನಾರೋಗ್ಯದಿಂದ (Health Issue) ಇರುವ ಲೀಲಾವತಿ ಅವರನ್ನು ಅವರ ಪುತ್ರ ವಿನೋದ್ ರಾಜ್ ನೋಡಿಕೊಳ್ಳುತ್ತಿದ್ದು, ಇದರ ಜೊತೆಗೆ ಕೃಷಿ ಕೆಲಸದಲ್ಲಿ ತೊಡಗಿಸಿಕೊಂಡು ನೆಲಮಂಗಲ ಹತ್ತಿರ ನೆಲೆಸಿದ್ದಾರೆ.

  • ಅಮ್ಮನನ್ನು ನೆಮ್ಮದಿಯಾಗಿ ಇರಲು ಬಿಡಿ : ನಟ ವಿನೋದ್ ರಾಜ್

    ಅಮ್ಮನನ್ನು ನೆಮ್ಮದಿಯಾಗಿ ಇರಲು ಬಿಡಿ : ನಟ ವಿನೋದ್ ರಾಜ್

    ಗನ ಮದುವೆ (Marriage) ಮತ್ತು ಪತಿಯ ವಿಚಾರವಾಗಿ ನಟಿ ಲೀಲಾವತಿ (Leelavati) ಅವರ ಮೇಲೆ ನಿರ್ದೇಶಕ ಪ್ರಕಾಶ್ ರಾಜ್ ಮೆಹು (Prakash Raj Mehu) ಹಲವು ಪ್ರಶ್ನೆಗಳನ್ನು ಮಾಡಿದ್ದರು. ಅದಕ್ಕೆ ಪೂರಕ ಎನ್ನುವಂತೆ ದಾಖಲೆಗಳನ್ನು ನೀಡಿದ್ದರು. ಸೋಷಿಯಲ್ ಮೀಡಿಯಾದಲ್ಲಿ ಈ ವಿಚಾರವಾಗಿ ಸಾಕಷ್ಟು ಚರ್ಚೆ ನಡೆದಿತ್ತು. ಇದರಿಂದಾಗಿ ಸಹಜವಾಗಿಯೇ ಲೀಲಾವತಿ ಅವರ ಕುಟುಂಬಕ್ಕೆ ನೋವಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ವಿನೋದ್ ರಾಜ್  ಕೂಡ ಪ್ರತಿಕ್ರಿಯೆ ಕೂಡ ನೀಡಿದ್ದಾರೆ.

    ‘ಅಮ್ಮ ಇಳಿವಯಸ್ಸಿನಲ್ಲಿ ನೆಮ್ಮದಿಯಾಗಿ ಇದ್ದಾರೆ. ಅವರು ಕರ್ನಾಟಕದ ಆಸ್ತಿ. ದಯವಿಟ್ಟು ಅವರನ್ನು ನೆಮ್ಮದಿಯಾಗಿ ಇರಲಿಬಿಡಿ’ ಎಂದು ವಿನೋದ್ ರಾಜ್  (Vinod Raj) ಮನವಿ ಮಾಡಿಕೊಂಡಿದ್ದಾರೆ. ಸದ್ಯ ವಯೋಸಹಜ ಅನಾರೋಗ್ಯದಿಂದ (Health Issue) ಇರುವ ಲೀಲಾವತಿ ಅವರನ್ನು ಅವರ ಪುತ್ರ ವಿನೋದ್ ರಾಜ್ ನೋಡಿಕೊಳ್ಳುತ್ತಿದ್ದು, ಇದರ ಜೊತೆಗೆ ಕೃಷಿ ಕೆಲಸದಲ್ಲಿ ತೊಡಗಿಸಿಕೊಂಡು ನೆಲಮಂಗಲ ಹತ್ತಿರ ನೆಲೆಸಿದ್ದಾರೆ. ಇದನ್ನೂ ಓದಿ:‘ಅನ್ಲಾಕ್ ರಾಘವ’ನಿಗೆ ಡಬ್ಬಿಂಗ್ ಮಾಡುತ್ತಿದ್ದಾರೆ ರೇಚಲ್ ಡೇವಿಡ್

    ಮಗನ ಮದುವೆ ಹಾಗೂ ಪತಿಯ ಕುರಿತಾಗಿ ವಿಷಯವನ್ನು ಕೆದಕಿ ನೋವು ಮಾಡುತ್ತಿರುವವರ ಕುರಿತು ಲೀಲಾವತಿ ಅವರು ನೋವಿನಿಂದಲೇ ಮಾತನಾಡಿ, ‘ಈ ರೀತಿ ಪದೇ ಪದೇ ನನ್ನ ವಿಚಾರಗಳನ್ನು ಮಾತನಾಡಿ ನೋವು ಮಾಡುವವರು ನರಕಕ್ಕೆ ಬೀಳ್ತಾರೆ. ನಮ್ಮ ಅಂತರಂಗದ ಸುದ್ದಿಯನ್ನು ಈ ರೀತಿ ಕೇಳುತ್ತಾರೆ ಅಂತ ಬೇಸರವಾಗುತ್ತಿದೆ. ಯಾರು ಏನಾದರೂ ಹೇಳಲಿ, ನನ್ನ ಆತ್ಮಸಾಕ್ಷಿಯಂತೆ ನಾನು ನಡೆದುಕೊಂಡಿದ್ದೇನೆ’ ಎಂದಿದ್ದಾರೆ.

    ಯೂಟ್ಯೂಬ್ ಚಾನೆಲ್ ವೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಲೀಲಾವತಿ ಅವರು ಮಗನ ಮದುವೆ ವಿಚಾರವನ್ನೂ ಮಾತನಾಡಿದ್ದಾರೆ. ‘ನನ್ನ ಮಗನ ಮದುವೆ ಆಗಿದೆ. ಅದರಲ್ಲಿ ಮುಚ್ಚಿಡುವಂಥದ್ದು ಏನೂ ಇಲ್ಲ. ಆದರೆ, ಸಿಂಪಲ್ ಆಗಿ ಮದುವೆ ಮಾಡಿದೆ. ನನ್ನ ಹತ್ತಿರ ದುಡ್ಡಿಲ್ಲದ್ದಕ್ಕೆ   ತಿರುಪತಿ ಬೆಟ್ಟದ ಮೇಲೆ ಮಾಡಿದೆ. ಎಂಥೆಂತವರ ಮದುವೆ ಎಲ್ಲೆಲ್ಲೋ ಆಗಿದೆ. ಪ್ಯಾಲೇಸ್ ಗಳಲ್ಲಿ ಮಾಡಿದ್ದಾರೆ. ಆದರೆ, ನನಗೆ ಆ ಶಕ್ತಿ ಇರಲಿಲ್ಲ. ಅನೇಕರು ಈ ಕುರಿತು ಹೀಯಾಳಿಸಿದರು. ಹಾಗಾಗಿ ಚರ್ಚೆ ಮಾಡಲಿಲ್ಲ’ ಎಂದು ಹೇಳಿದ್ದಾರೆ.

    ಮುಂದುವರೆದು ಮಾತನಾಡಿರುವ ಲೀಲಾವತಿ, ‘ನನ್ನ ಮಗನ ಮದುವೆಗೆ ಏಳು ಜನ ಕನ್ನಡಿಗರು ಬಂದಿದ್ದರು. ಏನ್ ಲೀಲಾವತಿ ಅವರೇ ನಿಮ್ಮ ಮಗನ ಮದುವೆಗೆ ಏಳೇ ಏಳು ಜನ ಬಂದಿದ್ದಾರೆ. ಜನ ಸಿಗಲಿಲ್ಲವಾ ಎಂದು ಕುಹಕವಾಡಿದರು. ಯಾವುದಕ್ಕೂ ನಾನು ತಲೆ ಕೆಡಿಸಿಕೊಳ್ಳಲಿಲ್ಲ. ಮೊಮ್ಮಗ ಮತ್ತು ಸೊಸೆ ಚೆನ್ನಾಗಿದ್ದಾರೆ. ಅವರಿಗೆ ಯಾವುದೇ ಕೊರತೆ ಮಾಡಿಲ್ಲ. ಅಂತರಂಗದ ಸುದ್ದಿಯನ್ನು ಈ ರೀತಿ ಕೇಳುತ್ತಾರೆ ಅಂತ ಬೇಸರವಾಗುತ್ತದೆ. ಯಾರು ಏನೇ ಹೇಳಲಿ ನನ್ನ ಆತ್ಮಸಾಕ್ಷಿಯಂತೆ ನಡೆದುಕೊಳ್ಳುವೆ’ ಎಂದಿದ್ದಾರೆ.

    ಕೆಲ ದಿನಗಳ ಹಿಂದೆ ನಿರ್ದೇಶಕ ಮೆಹು ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಲೀಲಾವತಿ ಮತ್ತು ಅವರ ಪುತ್ರನ ಬಗ್ಗೆ ಪೋಸ್ಟ್ ವೊಂದನ್ನು ಹಾಕಿದ್ದರು. ಅದರಲ್ಲಿ ‘ವಿನೋದ್ ರಾಜ್ ಅವರಿಗೆ ಮದುವೆಯಾಗಿ ಪುತ್ರನಿದ್ದು, ಚೆನ್ನೈನಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ವಿನೋದ್ ಪತ್ನಿ ಮತ್ತು ಮಗ ಚೆನ್ನೈನಲ್ಲಿ ವಾಸಿಸುತ್ತಿದ್ದಾರೆ’ ಎಂದು ಬರೆದಿದ್ದರು. ಲೀಲಾವತಿಯವರ ಜೊತೆಗೆ ಕುಳಿತಿರುವ ಫೋಟೋವನ್ನು ಫೇಸ್‌ಬುಕ್‌ನಲ್ಲಿ ಮೆಹು ಪ್ರಕಟಿಸಿದ್ದಾರೆ. ಅದರಲ್ಲಿ ಮಹಾಲಿಂಗ ಭಾಗವತರ್ ಪತ್ನಿ ಲೀಲಾವತಿ ಅಮ್ಮಾಳ್ ಎಂದು ಬರೆದುಕೊಂಡಿದ್ದಾರೆ. ವಿನೋದ್ ಪುತ್ರನ ಹೆಸರು ಯುವರಾಜ್ ಎಂದು ಇದ್ದು, ಈ ಸಂಬಂಧ ಆತನ ಅಂಕಪಟ್ಟಿಯ ಫೋಟೋವನ್ನು ಕೂಡ ಹಾಕಿದ್ದಾರೆ. ಅದರಲ್ಲಿ ತಾಯಿ ಹೆಸರು ಅನು ಬಿ ಎಂದಿದೆ. ತಂದೆ/ಗಾರ್ಡಿಯನ್ ಜಾಗದಲ್ಲಿ ವಿನೋದ್ ರಾಜ್ ಎಂದಿದೆ.

  • ಮಗನ ಮದುವೆ ವಿಚಾರ : ಅಂತರಂಗ ಕೆದಕಬೇಡಿ ಎಂದ ನಟಿ ಲೀಲಾವತಿ

    ಮಗನ ಮದುವೆ ವಿಚಾರ : ಅಂತರಂಗ ಕೆದಕಬೇಡಿ ಎಂದ ನಟಿ ಲೀಲಾವತಿ

    ನ್ನಡದ ಖ್ಯಾತ ಹಿರಿಯ ನಟಿ ಲೀಲಾವತಿ (Leelavati) ಪುತ್ರ ವಿನೋದ್ ರಾಜ್  (Vinod Raj) ಮದುವೆ (Marriage) ವಿಚಾರ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವಿನೋದ್ ರಾಜ್ ತಮ್ಮ ತಾಯಿಗಾಗಿ ಮದುವೆಯನ್ನೇ ಆಗಿಲ್ಲ ಎಂದು ಹಲವರು ವಾದ ಮಾಡುತ್ತಿದ್ದರು. ಇನ್ನೂ ಕೆಲವರು ಮದುವೆ ಆಗಿದ್ದಾರೆ ಎಂದು ಹೇಳಿದ್ದರು. ಈ ಗೊಂದಲಕ್ಕೆ ತೆರೆ ಎಳೆಯುವಂತೆ ನಿರ್ದೇಶಕ ಹಾಗೂ ಡಾ.ರಾಜ್ ಕುಟುಂಬಕ್ಕೆ ಹತ್ತಿರವಾಗಿದ್ದ ಪ್ರಕಾಶ್ ರಾಜ್ ಮೆಹು (Prakash Raj Mehu)  ಫೋಟೋವೊಂದನ್ನು ಹಂಚಿಕೊಂಡಿದ್ದರು. ಆ ಫೋಟೋದಲ್ಲಿ ವಿನೋದ್ ರಾಜ್  ಪತ್ನಿ ಹಾಗೂ ಪುತ್ರ ಕೂಡ ಇದ್ದರು.

      

    ಈ ವಿಷಯಕ್ಕೆ ಸಂಬಂಧಿಸಿದಂತೆ ಲೀಲಾವತಿ ಯೂಟ್ಯೂಬ್ ಚಾನೆಲ್ ವೊಂದಕ್ಕೆ ಪ್ರತಿಕ್ರಿಯಿಸಿ, ‘ನನ್ನ ಮಗನ ಮದುವೆ ಆಗಿದೆ. ಅದರಲ್ಲಿ ಮುಚ್ಚಿಡುವಂಥದ್ದು ಏನೂ ಇಲ್ಲ. ಆದರೆ, ಸಿಂಪಲ್ ಆಗಿ ಮದುವೆ ಮಾಡಿದೆ. ನನ್ನ ಹತ್ತಿರ ದುಡ್ಡಿಲ್ಲದ್ದಕ್ಕೆ   ತಿರುಪತಿ ಬೆಟ್ಟದ ಮೇಲೆ ಮಾಡಿದೆ. ಎಂಥೆಂದವರ ಮದುವೆ ಎಲ್ಲೆಲ್ಲೋ ಆಗಿದೆ. ಪ್ಯಾಲೇಸ್ ಗಳಲ್ಲಿ ಮಾಡಿದ್ದಾರೆ. ಆದರೆ, ನನಗೆ ಆ ಶಕ್ತಿ ಇರಲಿಲ್ಲ. ಅನೇಕರು ಈ ಕುರಿತು ಹೀಯಾಳಿಸಿದರು. ಹಾಗಾಗಿ ಚರ್ಚೆ ಮಾಡಲಿಲ್ಲ’ ಎಂದು ಹೇಳಿದ್ದಾರೆ.

    ಮುಂದುವರೆದು ಮಾತನಾಡಿರುವ ಲೀಲಾವತಿ, ‘ನನ್ನ ಮಗನ ಮದುವೆಗೆ ಏಳು ಜನ ಕನ್ನಡಿಗರು ಬಂದಿದ್ದರು. ಏನ್ ಲೀಲಾವತಿ ಅವರೇ ನಿಮ್ಮ ಮಗನ ಮದುವೆಗೆ ಏಳೇ ಏಳು ಜನ ಬಂದಿದ್ದಾರೆ. ಜನ ಸಿಗಲಿಲ್ಲವಾ ಎಂದು ಕುಹಕವಾಡಿದರು. ಯಾವುದಕ್ಕೂ ನಾನು ತಲೆ ಕೆಡಿಸಿಕೊಳ್ಳಲಿಲ್ಲ. ಮೊಮ್ಮಗ ಮತ್ತು ಸೊಸೆ ಚೆನ್ನಾಗಿದ್ದಾರೆ. ಅವರಿಗೆ ಯಾವುದೇ ಕೊರತೆ ಮಾಡಿಲ್ಲ. ಅಂತರಂಗದ ಸುದ್ದಿಯನ್ನು ಈ ರೀತಿ ಕೇಳುತ್ತಾರೆ ಅಂತ ಬೇಸರವಾಗುತ್ತದೆ. ಯಾರು ಏನೇ ಹೇಳಲಿ ನನ್ನ ಆತ್ಮಸಾಕ್ಷಿಯಂತೆ ನಡೆದುಕೊಳ್ಳುವೆ’ ಎಂದಿದ್ದಾರೆ.

    ಕೆಲ ದಿನಗಳ ಹಿಂದೆ ನಿರ್ದೇಶಕ ಮೆಹು ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಲೀಲಾವತಿ ಮತ್ತು ಅವರ ಪುತ್ರನ ಬಗ್ಗೆ ಪೋಸ್ಟ್ ವೊಂದನ್ನು ಹಾಕಿದ್ದರು. ಅದರಲ್ಲಿ ‘ವಿನೋದ್ ರಾಜ್ ಅವರಿಗೆ ಮದುವೆಯಾಗಿ ಪುತ್ರನಿದ್ದು, ಚೆನ್ನೈನಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ವಿನೋದ್ ಪತ್ನಿ ಮತ್ತು ಮಗ ಚೆನ್ನೈನಲ್ಲಿ ವಾಸಿಸುತ್ತಿದ್ದಾರೆ’ ಎಂದು ಬರೆದಿದ್ದರು. ಲೀಲಾವತಿಯವರ ಜೊತೆಗೆ ಕುಳಿತಿರುವ ಫೋಟೋವನ್ನು ಫೇಸ್‌ಬುಕ್‌ನಲ್ಲಿ ಮೆಹು ಪ್ರಕಟಿಸಿದ್ದಾರೆ. ಅದರಲ್ಲಿ ಮಹಾಲಿಂಗ ಭಾಗವತರ್ ಪತ್ನಿ ಲೀಲಾವತಿ ಅಮ್ಮಾಳ್ ಎಂದು ಬರೆದುಕೊಂಡಿದ್ದಾರೆ. ವಿನೋದ್ ಪುತ್ರನ ಹೆಸರು ಯುವರಾಜ್ ಎಂದು ಇದ್ದು, ಈ ಸಂಬಂಧ ಆತನ ಅಂಕಪಟ್ಟಿಯ ಫೋಟೋವನ್ನು ಕೂಡ ಹಾಕಿದ್ದಾರೆ. ಅದರಲ್ಲಿ ತಾಯಿ ಹೆಸರು ಅನು ಬಿ ಎಂದಿದೆ. ತಂದೆ/ಗಾರ್ಡಿಯನ್ ಜಾಗದಲ್ಲಿ ವಿನೋದ್ ರಾಜ್ ಎಂದಿದೆ.

    ಸದ್ಯ ವಯೋಸಹಜ ಅನಾರೋಗ್ಯದಿಂದ (Health Issue) ಇರುವ ಲೀಲಾವತಿ ಅವರನ್ನು ಅವರ ಪುತ್ರ ವಿನೋದ್ ರಾಜ್ ನೋಡಿಕೊಳ್ಳುತ್ತಿದ್ದು, ಇದರ ಜೊತೆಗೆ ಕೃಷಿ ಕೆಲಸದಲ್ಲಿ ತೊಡಗಿಸಿಕೊಂಡು ನೆಲಮಂಗಲ ಹತ್ತಿರ ನೆಲೆಸಿದ್ದಾರೆ.