Tag: ಯುಐ ಸಿನಿಮಾ

  • ವಿದೇಶದಲ್ಲೂ UI ಹವಾ: ಉಪ್ಪಿ ಸಿನಿಮಾಗೆ ಪ್ರೇಕ್ಷಕರು ಫಿದಾ

    ವಿದೇಶದಲ್ಲೂ UI ಹವಾ: ಉಪ್ಪಿ ಸಿನಿಮಾಗೆ ಪ್ರೇಕ್ಷಕರು ಫಿದಾ

    ರಿಯಲ್ ಸ್ಟಾರ್ ಉಪೇಂದ್ರ (Upendra) ನಟನೆಯ UI ಸಿನಿಮಾ ದೇಶ- ವಿದೇಶದಲ್ಲಿ ಹವಾ ಜೋರಾಗಿದೆ. ಇದೀಗ ಯುಎಸ್‌ನ ಡಲ್ಲಾಸ್‌ನಲ್ಲಿ ನೆಲೆಸಿರುವ ಕನ್ನಡಿಗರು UI ಸಿನಿಮಾ ನೋಡಿ ಮೆಚ್ಚುಗೆ ಗಳಿಸಿದ್ದಾರೆ. ಉಪೇಂದ್ರ ನಟನೆ ಮತ್ತು ನಿರ್ದೇಶನಕ್ಕೆ ಜೈಕಾರ ಹಾಕಿದ್ದಾರೆ. ಇದನ್ನೂ ಓದಿ:ನನ್ನ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ತೆಲಂಗಾಣ ಸಿಎಂ ಆರೋಪಕ್ಕೆ ಅಲ್ಲು ಅರ್ಜುನ್‌ ಬೇಸರ

    ಈಗಾಗಲೇ ಬಿಡುಗಡೆಯಾದ 2 ದಿನಗಳಲ್ಲಿ 37 ಕೋಟಿ ರೂ. ಬಾಚಿ ಮುನ್ನುಗ್ಗುತ್ತಿದೆ. ಇಂದು (ಡಿ.22) ಮೂರನೇ ದಿನವೂ ಸಿನಿಮಾ ಉತ್ತಮ ಗಳಿಕೆ ಮಾಡುತ್ತಿದೆ. ಹೀಗಿರುವಾಗ ಯುಸ್‌ನ ಡಲ್ಲಾಸ್ ನೆಲೆಸಿರುವ ಕನ್ನಡಿಗರು ಯುಐ ಚಿತ್ರವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿಭಿನ್ನವಾಗಿ ಮೂಡಿ ಬಂದಿರುವ ಸಿನಿಮಾಗೆ ಫುಲ್ ಮಾರ್ಕ್ಸ್ ಕೊಟ್ಟಿದ್ದಾರೆ. ನೀವು ಕೂಡ ಸಿನಿಮಾ ನೋಡಿ ಎಂದು ಮನವಿ ಮಾಡಿದ್ದಾರೆ.

    ಡಿ.20ರಂದು ರಿಲೀಸ್ ಯುಐ ಕೋಟಿಗಟ್ಟಲೇ ಕಲೆಕ್ಷನ್ ಮಾಡಿ ಬೇರೇ ಸಿನಿಮಾಗಳಿಗೆ ಠಕ್ಕರ್ ಕೊಡುತ್ತಿದೆ. UI ಚಿತ್ರ ನೋಡಿ ಫ್ಯೂಚರ್ ಫಿಲ್ಮ್, ಮತ್ತೊಮ್ಮೆ ಸಿನಿಮಾ ನೋಡಿದ್ರೆನೇ ಅರ್ಥವಾಗೋದು ಎಂದು ಖುಷಿ ವ್ಯಕ್ತಪಡಿಸಿದ್ದಾರೆ. ಎಂದಿಗೂ ಕಾಯಕವೇ ಕೈಲಾಸ, ಕೆಲಸ ಮಾಡಿ ಅಂತ ಹೇಳಿದ್ದಾರೆ. ಜೀವನದ ಬಗ್ಗೆ ಫೋಕಸ್ ಮಾಡಿ ಅನ್ನುವ ಸಂದೇಶ ಜನರಿಗೆ ನಟ ಕೊಟ್ಟಿದ್ದಾರೆ.

    ಇನ್ನೂ 2040 ಭವಿಷ್ಯದ ಅಸಲಿ ಕಥೆಯೊಂದಿಗೆ UI ಸಿನಿಮಾ ಮೂಲಕ ಉಪೇಂದ್ರ ಅಬ್ಬರಿಸಿದ್ದಾರೆ. ಈ ಸಿನಿಮಾದಲ್ಲಿ ಉಪೇಂದ್ರಗೆ ಕೊಡಗಿನ ಕುವರಿ ರೀಷ್ಮಾ ನಾಣಯ್ಯ (Reeshma Nanaiah) ಜೋಡಿಯಾಗಿದ್ದಾರೆ. ಲಹರಿ ಫಿಲಂಸ್ ಹಾಗೂ ವೀನಸ್ ಎಂಟರ್‌ಟೈನರ್ಸ್ ಮೂಲಕ ಮನೋಹರ್ ನಾಯ್ಡು ಹಾಗೂ ಕೆ.ಪಿ ಶ್ರೀಕಾಂತ್ ಅದ್ಧೂರಿಯಾಗಿ ನಿರ್ಮಾಣ ಮಾಡಿದ್ದಾರೆ.

  • ಮುಂಗಡ ಟಿಕೆಟ್ ಬುಕಿಂಗ್‌ನಲ್ಲೂ ‘ಯುಐ’ ದಾಖಲೆ- ಇನ್ನೇನಿದ್ರೂ ಉಪ್ಪಿ ಮೇನಿಯಾ ಶುರು

    ಮುಂಗಡ ಟಿಕೆಟ್ ಬುಕಿಂಗ್‌ನಲ್ಲೂ ‘ಯುಐ’ ದಾಖಲೆ- ಇನ್ನೇನಿದ್ರೂ ಉಪ್ಪಿ ಮೇನಿಯಾ ಶುರು

    ರಿಯಲ್ ಸ್ಟಾರ್ ಉಪೇಂದ್ರ (Upendra) ನಟಿಸಿ, ನಿರ್ದೇಶನ ಮಾಡುತ್ತಿರುವ ‘ಯುಐ’ (UI) ರಿಲೀಸ್‌ಗೆ ಕೌಂಟ್‌ಡೌನ್ ಶುರುವಾಗಿದೆ. ಈಗಾಲೇ ಚಿತ್ರದ ಮುಂಗಡ ಟಿಕೆಟ್ ಬುಕಿಂಗ್‌ನಲ್ಲಿ ದಾಖಲೆ ಬರೆದಿದೆ. 24 ಗಂಟೆಗಳಿಗಿಂತ ಕಡಿಮೆ ಅವಧಿಯಲ್ಲಿ 24 ಸಾವಿರ ಟಿಕೆಟ್ ಸೋಲ್ಡ್ ಆಗಿದ್ದಲ್ಲೇ ಚಿತ್ರಕ್ಕೆ ಬೇಡಿಕೆ ಹೆಚ್ಚಾಗಿದೆ.

    ಇದೇ ಡಿ.20ರಂದು ರಿಲೀಸ್ ಆಗ್ತಿರುವ ‘ಯುಐ’ ಚಿತ್ರ ಮುಂಗಡ ಟಿಕೆಟ್ ಬುಕಿಂಗ್‌ನಲ್ಲಿ ದಾಖಲೆ ಮಾಡಿದೆ. ಸೋಮವಾರದಿಂದ ಕರ್ನಾಟಕದಲ್ಲಿ ಟಿಕೆಟ್ ಬುಕಿಂಗ್ ಪ್ರಕ್ರಿಯೆ ಓಪನ್ ಆಗಿದ್ದು, 24 ಗಂಟೆಗಳಿಗಿಂತ ಕಡಿಮೆ ಅವಧಿಯಲ್ಲಿ 24 ಸಾವಿರ ಟಿಕೆಟ್ ಸೋಲ್ಡ್ ಆಗಿದೆ. 50 ಲಕ್ಷದ ಮೌಲ್ಯದ ಟಿಕೆಟ್ ಮಾರಾಟವಾಗಗಿದೆ. ಇದನ್ನೂ ಓದಿ:ಅತಿಮಾನುಷ ತಿರುವಿನ ಪ್ರೇಮಕತೆ- ಡಿ.23ರಿಂದ ‘ನೂರು ಜನ್ಮಕೂ’ ಸೀರಿಯಲ್‌ ಆರಂಭ

    ‘ಕೆಜಿಎಫ್’ ಸಿನಿಮಾ ನಂತರ ಈ ಪ್ರಮಾಣದಲ್ಲಿ ಟಿಕೆಟ್ ಮಾರಾಟವಾಗಿದ್ದು ‘ಯುಐ’ ಹೆಗ್ಗಳಿಕೆ. ಇತ್ತೀಚೆಗೆ ಕನ್ನಡ ಸಿನಿಮಾವೊಂದು ಅತ್ಯಂತ ವೇಗವಾಗಿ ಸೋಲ್ಡ್ ಔಟ್ ಆಗಿರುವುದು ದಾಖಲೆಯಾಗಿದ್ದು ‘ಯುಐ’ ಚಿತ್ರದ ಮೇಲಿನ ಭಾರೀ ನಿರೀಕ್ಷೆಯನ್ನ ತೋರಿಸುತ್ತಿದೆ.

    ಅಂದಹಾಗೆ, UI ಯುಗದಲ್ಲಿ UI ಮ್ಯಾಜಿಕ್, ಟ್ರೈಲರ್‌ನಲ್ಲಿ ಮಸ್ತ್ ಆಗಿ ಮೂಡಿ ಬಂದಿದೆ. ಪ್ರೇಕ್ಷಕರ ಬುದ್ದಿವಂತಿಕೆಗೆ UI ವಾರ್ನರ್ (ಟ್ರೈಲರ್) ಸವಾಲು ಹಾಕುವಂತಿದೆ. ಹಸಿವಿಗಾಗಿ ಜನರ ಹೊಡೆದಾಟ, ರಕ್ತಪಾತ ಇದು UI ಟ್ರೈಲರ್‌ನಲ್ಲಿ ರೋಚಕವಾಗಿ ತೋರಿಸಲಾಗಿದೆ. ಜಾತಿ, ಅಧಿಕಾರ ಭಾರತಕ್ಕೆ ಮಾರಕವಾಗುತ್ತ? ಎಂಬ ಜಿದ್ದಾ ಜಿದ್ದಿಯ ನಡುವೆ ಧಿಕ್ಕಾರಕ್ಕಿಂತ ಅಧಿಕಾರಕ್ಕೆ ಬೆಲೆ ಜಾಸ್ತಿ ಎಂದು ಖಡಕ್ ಆಗಿ ಉಪೇಂದ್ರ ಡೈಲಾಗ್ ಹೊಡೆದಿದ್ದಾರೆ. ಗನ್ ಹಿಡಿದು ಜನಗಳ ಕಡೆ ಶೂಟ್ ಮಾಡುತ್ತ ಖಡಕ್ ಲುಕ್‌ನಲ್ಲಿ ಉಪ್ಪಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ UI ಸಿನಿಮಾ ಕಥೆಯ ಬಗ್ಗೆ ಫ್ಯಾನ್ಸ್‌ಗೆ ಕೌತುಕ ಮೂಡುವಂತೆ ಮಾಡಿದ್ದಾರೆ.

    ಇನ್ನೂ 2040 ಭವಿಷ್ಯದ ಅಸಲಿ ಕಥೆ ಹೇಳಲು ‘ಯುಐ’ ಸಿನಿಮಾ ಮೂಲಕ ಉಪೇಂದ್ರ ಸಜ್ಜಾಗಿದ್ದಾರೆ. ಡಿ.20ಕ್ಕೆ ರಿಲೀಸ್ ಆಗಲಿರುವ ಈ ಸಿನಿಮಾದಲ್ಲಿ ಉಪೇಂದ್ರಗೆ ಕೊಡಗಿನ ಕುವರಿ ರೀಷ್ಮಾ ನಾಣಯ್ಯ ಜೋಡಿಯಾಗಿದ್ದಾರೆ. ಲಹರಿ ಫಿಲಂಸ್ ಹಾಗೂ ವೀನಸ್ ಎಂಟರ್‌ಟೈನರ್ಸ್ ಮೂಲಕ ಮನೋಹರ್ ನಾಯ್ಡು ಹಾಗೂ ಕೆ.ಪಿ ಶ್ರೀಕಾಂತ್ ಅದ್ಧೂರಿಯಾಗಿ ನಿರ್ಮಾಣ ಮಾಡಿದ್ದಾರೆ.

  • ಮಾದಕ ವ್ಯಸನಗಳ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದ ಉಪೇಂದ್ರ

    ಮಾದಕ ವ್ಯಸನಗಳ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದ ಉಪೇಂದ್ರ

    ರಿಯಲ್ ಸ್ಟಾರ್ ಉಪೇಂದ್ರ (Upendra) ನಟನೆಯ UI ಸಿನಿಮಾ ಇದೇ ಡಿ.20ಕ್ಕೆ ರಿಲೀಸ್ ಸಜ್ಜಾಗಿದೆ. ಇದರ ನಡುವೆ ಹುಬ್ಬಳ್ಳಿ ನಗರದ ಬಿವಿಬಿ ಕಾಲೇಜಿಗೆ UI ಟೀಮ್ ಭೇಟಿ ಕೊಟ್ಟಿದೆ. ಮಾದಕ ವ್ಯಸನಗಳ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಉಪೇಂದ್ರ ಭಾಗಿಯಾಗಿದ್ದಾರೆ. ಮಾದಕ ವ್ಯಸನಕ್ಕೆ ದಾಸರಾಗಬಾರದು ಎಂದು ವಿದ್ಯಾರ್ಥಿಗಳಿಗೆ ಉಪೇಂದ್ರ ಕಿವಿಹಿಂಡಿದ್ದಾರೆ.

    ಬಿವಿಬಿ ಕಾಲೇಜಿನಲ್ಲಿ ಉಪೇಂದ್ರ ಮಾತನಾಡಿ, ಇಷ್ಟೊಂದು ದೇವರುಗಳಿಗೆ ಹೇಳೋದೇನಿದೆ. ವಿದ್ಯಾರ್ಥಿಗಳನ್ನ ನಟ ದೇವರು ಎಂದಿದ್ದಾರೆ. ಮನೆಯಲ್ಲಿ ಎಲ್ಲಾ ಒಳ್ಳೆಯ ವಿಷಯ ಹೇಳಿರುತ್ತಾರೆ. ನಾವು ಏನು ತಗೋತಿವಿ ಅನ್ನೋದು ಮುಖ್ಯ. ನಿಮ್ಮೊಳಗಿನ ಆತ್ಮ, ಪರಮಾತ್ಮನ ಮಾತು ಕೇಳಿ ಬೇರೆ ಯಾರ ಮಾತು ಕೇಳೋದು ಬೇಡ. ಇದನ್ನೂ ಓದಿ:ಶಿವಾಜಿ ಮಹಾರಾಜ್ ಬಯೋಪಿಕ್‌ನಲ್ಲಿ ನಟಿಸಲು ಒಪ್ಪಿಕೊಂಡ ರಿಷಬ್ ಶೆಟ್ಟಿ: ಪರ- ವಿರೋಧ ಚರ್ಚೆ

    ನಿಮ್ಮೊಳಗೆ ಒಬ್ಬ ನಾಯಕ ಇದ್ದಾನೆ. ಹೇ ಸುಮ್ಮನಿರಪ್ಪ ಅಂತ ನಾವು ಕೂರಿಸಿರುತ್ತೇವೆ ಎಲ್ಲದಕ್ಕೂ ನಿಮ್ಮಲ್ಲೇ ಉತ್ತರ ಇರುತ್ತೆ ನಾನು ನನ್ನ ಮೊದಲ ಸಿನಿಮಾದಲ್ಲೇ ಐಮ್ ಗಾಡ್, ಗಾಡ್ ಈಸ್ ಗ್ರೇಟ್ ಎಂದು ಹೇಳಿದ್ದೇನೆ ಎನ್ನುತ್ತಾ, ವಿದ್ಯಾರ್ಥಿಗಳಿಗೂ ಐಮ್ ಗಾಡ್, ಗಾಡ್ ಈಸ್ ಗ್ರೇಟ್ ಡೈಲಾಗ್ ಹೇಳಿಸಿದ್ದಾರೆ. UI ಟ್ರೈಲರ್ ನೋಡಿದ್ರಾ? ನೀವೆಲ್ಲ ಈಗ ವಾರ್ನರ್ಸ್ ಎಂದಿದ್ದಾರೆ. ಧಿಕ್ಕಾರಕ್ಕಿಂತ, ಅಧಿಕಾರಕ್ಕೆ ಬೆಲೆ ಜಾಸ್ತಿ ಎಂದು ವಿದ್ಯಾರ್ಥಿಗಳ ಮುಂದೆ ಉಪೇಂದ್ರ ‘ಯುಐ’ ಸಿನಿಮಾದ ಡೈಲಾಗ್ ಹೊಡೆದಿದ್ದಾರೆ.

    ಅಂದಹಾಗೆ, AI ಯುಗದಲ್ಲಿ UI ಮ್ಯಾಜಿಕ್, ಟ್ರೈಲರ್‌ನಲ್ಲಿ ಮಸ್ತ್ ಆಗಿ ಮೂಡಿ ಬಂದಿದೆ. ಪ್ರೇಕ್ಷಕರ ಬುದ್ದಿವಂತಿಕೆಗೆ UI ವಾರ್ನರ್ (ಟ್ರೈಲರ್) ಸವಾಲು ಹಾಕುವಂತಿದೆ. ಹಸಿವಿಗಾಗಿ ಜನರ ಹೊಡೆದಾಟ, ರಕ್ತಪಾತ ಇದು UI ಟ್ರೈಲರ್‌ನಲ್ಲಿ ರೋಚಕವಾಗಿ ತೋರಿಸಲಾಗಿದೆ. ಜಾತಿ, ಅಧಿಕಾರ ಭಾರತಕ್ಕೆ ಮಾರಕವಾಗುತ್ತ? ಎಂಬ ಜಿದ್ದಾ ಜಿದ್ದಿಯ ನಡುವೆ ಧಿಕ್ಕಾರಕ್ಕಿಂತ ಅಧಿಕಾರಕ್ಕೆ ಬೆಲೆ ಜಾಸ್ತಿ ಎಂದು ಖಡಕ್ ಆಗಿ ಉಪೇಂದ್ರ ಡೈಲಾಗ್ ಹೊಡೆದಿದ್ದಾರೆ. ಗನ್ ಹಿಡಿದು ಜನಗಳ ಕಡೆ ಶೂಟ್ ಮಾಡುತ್ತ ಖಡಕ್ ಲುಕ್‌ನಲ್ಲಿ ಉಪ್ಪಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ UI ಸಿನಿಮಾ ಕಥೆಯ ಬಗ್ಗೆ ಫ್ಯಾನ್ಸ್‌ಗೆ ಕೌತುಕ ಮೂಡುವಂತೆ ಮಾಡಿದ್ದಾರೆ.

    ಇನ್ನೂ 2040 ಭವಿಷ್ಯದ ಅಸಲಿ ಕಥೆ ಹೇಳಲು ‘ಯುಐ’ ಸಿನಿಮಾ ಮೂಲಕ ಉಪೇಂದ್ರ ಸಜ್ಜಾಗಿದ್ದಾರೆ. ಡಿ.20ಕ್ಕೆ ರಿಲೀಸ್ ಆಗಲಿರುವ ಈ ಸಿನಿಮಾದಲ್ಲಿ ಉಪೇಂದ್ರಗೆ ಕೊಡಗಿನ ಕುವರಿ ರೀಷ್ಮಾ ನಾಣಯ್ಯ (Reeshma Nanaiah) ಜೋಡಿಯಾಗಿದ್ದಾರೆ. ಲಹರಿ ಫಿಲಂಸ್ ಹಾಗೂ ವೀನಸ್ ಎಂಟರ್‌ಟೈನರ್ಸ್ ಮೂಲಕ ಮಹೋಹರ್ ನಾಯ್ಡು ಹಾಗೂ ಕೆ.ಪಿ ಶ್ರೀಕಾಂತ್ ಅದ್ಧೂರಿಯಾಗಿ ನಿರ್ಮಾಣ ಮಾಡಿದ್ದಾರೆ.

  • UI ರಿಲೀಸ್‌ಗೂ ಮುನ್ನ ಉಪೇಂದ್ರ & ಟೀಮ್‌ ಟೆಂಪಲ್‌ ರನ್

    UI ರಿಲೀಸ್‌ಗೂ ಮುನ್ನ ಉಪೇಂದ್ರ & ಟೀಮ್‌ ಟೆಂಪಲ್‌ ರನ್

    ರಿಯಲ್ ಸ್ಟಾರ್ ಉಪೇಂದ್ರ (Upendra) ನಟನೆಯ UI ಸಿನಿಮಾ ರಿಲೀಸ್‌ಗೆ ಸಜ್ಜಾಗಿದೆ. ಈ ಹಿನ್ನೆಲೆ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ‘ಯುಐ’ ಟೀಮ್ ಜೊತೆ ಉಪೇಂದ್ರ ಭೇಟಿ ನೀಡಿದ್ದಾರೆ. ಇದನ್ನೂ ಓದಿ:BBK 11: ದೊಡ್ಮನೆಯಿಂದ ಹೊರಬಂದು ಸುದೀಪ್‌ಗೆ ಸುದೀರ್ಘ ಪತ್ರ ಬರೆದ ಶೋಭಾ ಶೆಟ್ಟಿ

    ‘ಯುಐ’ ವಾರ್ನರ್‌ಗೆ ಅಭಿಮಾನಿಗಳಿಂದ ಉತ್ತರ ರೆಸ್ಪಾನ್ಸ್ ಸಿಕ್ಕಿದೆ. ಸಿನಿಮಾ ರಿಲೀಸ್‌ಗೂ ಸಿದ್ಧವಾಗಿದೆ. ಈ ಹಿನ್ನೆಲೆ, ಉಪೇಂದ್ರ ಅವರು ಶಕ್ತಿ ದೇವತೆ ದುರ್ಗಾಪರಮೇಶ್ವರಿ ದೇವಿಯ ಆಶೀರ್ವಾದ ಪಡೆದಿದ್ದಾರೆ. ದೇವಿಗೆ ಪೂಜೆ ಸಲ್ಲಿಸಿ, ಕೆಲ ಕಾಲ ದೇವಸ್ಥಾನದಲ್ಲಿ ಸಮಯ ಕಳೆದಿದ್ದಾರೆ. ನಂತರ ಉಪೇಂದ್ರ & ಟೀಮ್ ಕೊರಗಜ್ಜ ದೈವದ ದರ್ಶನ ಪಡೆದಿದ್ದಾರೆ.

    ಉಪೇಂದ್ರ ಜೊತೆ ನಿರ್ಮಾಪಕ ಕೆ.ಪಿ ಶ್ರೀಕಾಂತ್, ಲಹರಿ ವೇಲು ಹಾಗೂ ನವೀನ್ ಮನೋಹರನ್ ಕೂಡ ದೇವರ ದರ್ಶನ ಪಡೆದಿದ್ದಾರೆ. ಈ ವೇಳೆ, ಉಪೇಂದ್ರ ಜೊತೆಗಿನ ಸೆಲ್ಫಿಗಾಗಿ ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಇನ್ನೂ ಇಂದು (ಡಿ.3) ಸಂಜೆ ಮಂಗಳೂರಿನಲ್ಲಿ ನಡೆಯಲಿರುವ ‘ಯುಐ’ ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಳ್ಳಲಿದೆ ಚಿತ್ರತಂಡ.

    ಅಂದಹಾಗೆ, AI ಯುಗದಲ್ಲಿ UI ಮ್ಯಾಜಿಕ್, ಟ್ರೈಲರ್‌ನಲ್ಲಿ ಮಸ್ತ್ ಆಗಿ ಮೂಡಿ ಬಂದಿದೆ. ಪ್ರೇಕ್ಷಕರ ಬುದ್ದಿವಂತಿಕೆಗೆ UI ವಾರ್ನರ್ (ಟ್ರೈಲರ್) ಸವಾಲು ಹಾಕುವಂತಿದೆ. ಹಸಿವಿಗಾಗಿ ಜನರ ಹೊಡೆದಾಟ, ರಕ್ತಪಾತ ಇದು UI ಟ್ರೈಲರ್‌ನಲ್ಲಿ ರೋಚಕವಾಗಿ ತೋರಿಸಲಾಗಿದೆ. ಜಾತಿ, ಅಧಿಕಾರ ಭಾರತಕ್ಕೆ ಮಾರಕವಾಗುತ್ತ? ಎಂಬ ಜಿದ್ದಾ ಜಿದ್ದಿಯ ನಡುವೆ ಧಿಕ್ಕಾರಕ್ಕಿಂತ ಅಧಿಕಾರಕ್ಕೆ ಬೆಲೆ ಜಾಸ್ತಿ ಎಂದು ಖಡಕ್ ಆಗಿ ಉಪೇಂದ್ರ ಡೈಲಾಗ್ ಹೊಡೆದಿದ್ದಾರೆ. ಗನ್ ಹಿಡಿದು ಜನಗಳ ಕಡೆ ಶೂಟ್ ಮಾಡುತ್ತ ಖಡಕ್ ಲುಕ್‌ನಲ್ಲಿ ಉಪ್ಪಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ UI ಸಿನಿಮಾ ಕಥೆಯ ಬಗ್ಗೆ ಫ್ಯಾನ್ಸ್‌ಗೆ ಕೌತುಕ ಮೂಡುವಂತೆ ಮಾಡಿದ್ದಾರೆ.

    ಇನ್ನೂ 2040 ಭವಿಷ್ಯದ ಅಸಲಿ ಕಥೆ ಹೇಳಲು ‘ಯುಐ’ ಸಿನಿಮಾ ಮೂಲಕ ಉಪೇಂದ್ರ ಸಜ್ಜಾಗಿದ್ದಾರೆ. ಡಿ.20ಕ್ಕೆ ರಿಲೀಸ್ ಆಗಲಿರುವ ಈ ಸಿನಿಮಾದಲ್ಲಿ ಉಪೇಂದ್ರಗೆ ಕೊಡಗಿನ ಕುವರಿ ರೀಷ್ಮಾ ನಾಣಯ್ಯ ಜೋಡಿಯಾಗಿದ್ದಾರೆ. ಲಹರಿ ಫಿಲಂಸ್ ಹಾಗೂ ವೀನಸ್ ಎಂಟರ್‌ಟೈನರ್ಸ್ ಮೂಲಕ ಮಹೋಹರ್ ನಾಯ್ಡು ಹಾಗೂ ಕೆ.ಪಿ ಶ್ರೀಕಾಂತ್ ಅದ್ಧೂರಿಯಾಗಿ ನಿರ್ಮಾಣ ಮಾಡಿದ್ದಾರೆ.

  • UI ವಂಡರ್‌ಫುಲ್‌ ಕಂಟೆಂಟ್‌, ಉಪೇಂದ್ರ ಕಷ್ಟಪಟ್ಟು ಸಿನಿಮಾ ಮಾಡಿದ್ದಾರೆ: ಲಹರಿ ವೇಲು

    UI ವಂಡರ್‌ಫುಲ್‌ ಕಂಟೆಂಟ್‌, ಉಪೇಂದ್ರ ಕಷ್ಟಪಟ್ಟು ಸಿನಿಮಾ ಮಾಡಿದ್ದಾರೆ: ಲಹರಿ ವೇಲು

    ರಿಯಲ್‌ ಸ್ಟಾರ್‌ ಉಪೇಂದ್ರ ನಟನೆಯ ‘ಯುಐ’ (UI) ಸಿನಿಮಾ ರಿಲೀಸ್‌ ಸಜ್ಜಾಗಿದೆ. ಸದ್ಯ UI ವಾರ್ನರ್‌ ಮೂಲಕ ಯೂಟ್ಯೂಬ್‌ನಲ್ಲಿ ಸದ್ದು ಮಾಡುತ್ತಿದೆ. ಹೀಗಿರುವಾಗ ಇಂದು (ಡಿ.2) ನಡೆದ UI ಸುದ್ದಿಗೋಷ್ಠಿಯಲ್ಲಿ ಲಹರಿ ವೇಲು (Lahari Velu) ಮಾತನಾಡಿ, UI ಸಿನಿಮಾ ವಂಡರ್‌ಫುಲ್‌ ಕಂಟೆಂಟ್‌, ಉಪೇಂದ್ರ (Upendra) ಕಷ್ಟಪಟ್ಟು ಸಿನಿಮಾ ಮಾಡಿದ್ದಾರೆ ಎಂದು ಮಾತನಾಡಿದ್ದಾರೆ. ಇದನ್ನೂ ಓದಿ:ಉಪೇಂದ್ರ ಗುರು, ನಾನು ಶಿಷ್ಯ ಎಂದ ಸುದೀಪ್ ಮಾತಿಗೆ ರಿಯಲ್ ಸ್ಟಾರ್ ಹೇಳೋದೇನು?

    ‘ಯುಐ’ ವಾರ್ನರ್‌ಗೆ ಎಲ್ಲಾ ಕಡೆಯಿಂದ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಉಪೇಂದ್ರ ಅವರು ತುಂಬಾ ಕಷ್ಟಪಟ್ಟು ಈ ಚಿತ್ರ ಮಾಡಿದ್ದಾರೆ. ಅವರು 24/7 ಕೆಲಸ ಮಾಡಿದ್ದಾರೆ. ನಾನು ಮತ್ತು ಉಪೇಂದ್ರ ಒಟ್ಟಿಗೆ ಒಂದೇ ಸ್ಕೂಲ್‌ನಲ್ಲಿ ಓದಿದವರು. ಇಬ್ಬರೂ ಬ್ಯಾಕ್‌ಗ್ರೌಂಡ್ ಇಲ್ಲದೇ ಚಿತ್ರರಂಗಕ್ಕೆ ಬಂದಿದ್ದೇವೆ. ಅವರು ಉಪೇಂದ್ರ ಆಗುತ್ತಾರೆ, ನಾನು ಲಹರಿ ವೇಲು ಆಗುತ್ತೇನೆ ಎಂದು ಅಂದುಕೊಂಡಿರಲಿಲ್ಲ.

    ಇಬ್ಬರೂ ಝೀರೋಯಿಂದ ಕೆರಿಯರ್ ಶುರು ಮಾಡಿದ್ದೇವೆ. ಅಗರ್ಭ ಶ್ರೀಮಂತಿಕೆಯಲ್ಲ, ಗರ್ಭ ಶ್ರೀಮಂತಿಕೆ ಇಟ್ಟುಕೊಂಡು ಅಂದರೆ ಏನು ಇಲ್ಲದೇ ಬಂದಿದ್ದೇವೆ. ಹಾಗಾಗಿ ಉಪೇಂದ್ರಗೆ ಕಷ್ಟ ಗೊತ್ತಿದೆ. UI ವಂಡರ್‌ಫುಲ್ ಕಂಟೆಂಟ್. ಕನ್ನಡಿಗರು ಮಾತ್ರವಲ್ಲ ಹೊರದೇಶದವರು ಕೂಡ ನಮ್ಮ ಸಿನಿಮಾವನ್ನು ನೋಡಲಿ ಅಂತ ಆ ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ.

    ಅಂದಹಾಗೆ, AI ಯುಗದಲ್ಲಿ UI ಮ್ಯಾಜಿಕ್, ಟ್ರೈಲರ್‌ನಲ್ಲಿ ಮಸ್ತ್ ಆಗಿ ಮೂಡಿ ಬಂದಿದೆ. ಪ್ರೇಕ್ಷಕರ ಬುದ್ದಿವಂತಿಕೆಗೆ UI ವಾರ್ನರ್ (ಟ್ರೈಲರ್) ಸವಾಲು ಹಾಕುವಂತಿದೆ. ಹಸಿವಿಗಾಗಿ ಜನರ ಹೊಡೆದಾಟ, ರಕ್ತಪಾತ ಇದು UI ಟ್ರೈಲರ್‌ನಲ್ಲಿ ರೋಚಕವಾಗಿ ತೋರಿಸಲಾಗಿದೆ. ಜಾತಿ, ಅಧಿಕಾರ ಭಾರತಕ್ಕೆ ಮಾರಕವಾಗುತ್ತ? ಎಂಬ ಜಿದ್ದಾ ಜಿದ್ದಿಯ ನಡುವೆ ಧಿಕ್ಕಾರಕ್ಕಿಂತ ಅಧಿಕಾರಕ್ಕೆ ಬೆಲೆ ಜಾಸ್ತಿ ಎಂದು ಖಡಕ್ ಆಗಿ ಉಪೇಂದ್ರ ಡೈಲಾಗ್ ಹೊಡೆದಿದ್ದಾರೆ. ಗನ್ ಹಿಡಿದು ಜನಗಳ ಕಡೆ ಶೂಟ್ ಮಾಡುತ್ತ ಖಡಕ್ ಲುಕ್‌ನಲ್ಲಿ ಉಪ್ಪಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ UI ಸಿನಿಮಾ ಕಥೆಯ ಬಗ್ಗೆ ಫ್ಯಾನ್ಸ್‌ಗೆ ಕೌತುಕ ಮೂಡುವಂತೆ ಮಾಡಿದ್ದಾರೆ.

    ಇನ್ನೂ 2040 ಭವಿಷ್ಯದ ಅಸಲಿ ಕಥೆ ಹೇಳಲು ‘ಯುಐ’ ಸಿನಿಮಾ ಮೂಲಕ ಉಪೇಂದ್ರ ಸಜ್ಜಾಗಿದ್ದಾರೆ. ಡಿ.20ಕ್ಕೆ ರಿಲೀಸ್ ಆಗಲಿರುವ ಈ ಸಿನಿಮಾದಲ್ಲಿ ಉಪೇಂದ್ರಗೆ ಕೊಡಗಿನ ಕುವರಿ ರೀಷ್ಮಾ ನಾಣಯ್ಯ ಜೋಡಿಯಾಗಿದ್ದಾರೆ. ಲಹರಿ ಫಿಲಂಸ್ ಹಾಗೂ ವೀನಸ್ ಎಂಟರ್‌ಟೈನರ್ಸ್ ಮೂಲಕ ಮಹೋಹರ್ ನಾಯ್ಡು ಹಾಗೂ ಕೆ.ಪಿ ಶ್ರೀಕಾಂತ್ ಅದ್ಧೂರಿಯಾಗಿ ನಿರ್ಮಾಣ ಮಾಡಿದ್ದಾರೆ.

  • ತಲೈವಾಗೆ ‘ಯುಐ’ ವಾರ್ನರ್ ತೋರಿಸಿದ್ರಾ ರಿಯಲ್ ಸ್ಟಾರ್?- ಉಪ್ಪಿ ರಿಯಾಕ್ಷನ್

    ತಲೈವಾಗೆ ‘ಯುಐ’ ವಾರ್ನರ್ ತೋರಿಸಿದ್ರಾ ರಿಯಲ್ ಸ್ಟಾರ್?- ಉಪ್ಪಿ ರಿಯಾಕ್ಷನ್

    ಸ್ಟಾರ್ ನಟ ಉಪೇಂದ್ರ ಅವರು UI ಸಿನಿಮಾದ ಕೆಲಸದ ನಡುವೆಯೇ ರಜನಿಕಾಂತ್ (Rajanikanth) ನಟನೆಯ ಕೂಲಿ ಸಿನಿಮಾದಲ್ಲಿಯೂ ನಟಿಸುತ್ತಾ ಇದ್ದಾರೆ. ಇದರ ನಡುವೆ ‘ಯುಐ’ ಚಿತ್ರದ ವಾರ್ನರ್ (ಟ್ರೈಲರ್) ತಲೈವಾಗೆ ಉಪೇಂದ್ರ ತೋರಿಸಿದ್ದಾರಾ? ಎಂಬುದರ ಬಗ್ಗೆ ನಟ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ:UI ಚಿತ್ರ ‘ಸೂಪರ್’ ಸಿನಿಮಾದ ಮುಂದುವರೆದ ಭಾಗನಾ?- ಉಪೇಂದ್ರ ಹೇಳೋದೇನು?

    ಇಂದು (ಡಿ.2) ನಡೆದ UI ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಉಪೇಂದ್ರ ಮಾತನಾಡಿ, ‘ಕೂಲಿ’ (Coolie) ಸಿನಿಮಾದಲ್ಲಿ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾಗ ಯುಐ ವಾರ್ನರ್ ಸಿದ್ಧವಾಗಿರಲಿಲ್ಲ. ಮುಂದಿನ ಶೆಡ್ಯೂಲ್‌ಗಾಗಿ ಸೆಟ್ ಹೋದಾಗ ರಜನಿಕಾಂತ್‌ಗೆ ‘ಯುಐ’ ವಾರ್ನರ್, ಗ್ಲಿಂಪ್ಸ್ ತೋರಿಸುತ್ತೇನೆ ಎಂದು ಉಪೇಂದ್ರ ಮಾತನಾಡಿದ್ದಾರೆ. ಇನ್ನೂ ಕೂಲಿ ಸಿನಿಮಾದಲ್ಲಿ ಉಪೇಂದ್ರಗೆ ಉತ್ತಮ ಪಾತ್ರ ಸಿಕ್ಕಿದೆ. ಪವರ್‌ಫುಲ್ ಪಾತ್ರದಲ್ಲಿ ನಟ ಕಾಣಿಸಿಕೊಂಡಿದ್ದಾರೆ.

    ಅಂದಹಾಗೆ, AI ಯುಗದಲ್ಲಿ UI ಮ್ಯಾಜಿಕ್, ಟ್ರೈಲರ್‌ನಲ್ಲಿ ಮಸ್ತ್ ಆಗಿ ಮೂಡಿ ಬಂದಿದೆ. ಪ್ರೇಕ್ಷಕರ ಬುದ್ದಿವಂತಿಕೆಗೆ UI ವಾರ್ನರ್ (ಟ್ರೈಲರ್) ಸವಾಲು ಹಾಕುವಂತಿದೆ. ಹಸಿವಿಗಾಗಿ ಜನರ ಹೊಡೆದಾಟ, ರಕ್ತಪಾತ ಇದು UI ಟ್ರೈಲರ್‌ನಲ್ಲಿ ರೋಚಕವಾಗಿ ತೋರಿಸಲಾಗಿದೆ. ಜಾತಿ, ಅಧಿಕಾರ ಭಾರತಕ್ಕೆ ಮಾರಕವಾಗುತ್ತ? ಎಂಬ ಜಿದ್ದಾ ಜಿದ್ದಿಯ ನಡುವೆ ಧಿಕ್ಕಾರಕ್ಕಿಂತ ಅಧಿಕಾರಕ್ಕೆ ಬೆಲೆ ಜಾಸ್ತಿ ಎಂದು ಖಡಕ್ ಆಗಿ ಉಪೇಂದ್ರ ಡೈಲಾಗ್ ಹೊಡೆದಿದ್ದಾರೆ. ಗನ್ ಹಿಡಿದು ಜನಗಳ ಕಡೆ ಶೂಟ್ ಮಾಡುತ್ತ ಖಡಕ್ ಲುಕ್‌ನಲ್ಲಿ ಉಪ್ಪಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ UI ಸಿನಿಮಾ ಕಥೆಯ ಬಗ್ಗೆ ಫ್ಯಾನ್ಸ್‌ಗೆ ಕೌತುಕ ಮೂಡುವಂತೆ ಮಾಡಿದ್ದಾರೆ.

    ಇನ್ನೂ 2040 ಭವಿಷ್ಯದ ಅಸಲಿ ಕಥೆ ಹೇಳಲು ‘ಯುಐ’ ಸಿನಿಮಾ ಮೂಲಕ ಉಪೇಂದ್ರ ಸಜ್ಜಾಗಿದ್ದಾರೆ. ಡಿ.20ಕ್ಕೆ ರಿಲೀಸ್ ಆಗಲಿರುವ ಈ ಸಿನಿಮಾದಲ್ಲಿ ಉಪೇಂದ್ರಗೆ ಕೊಡಗಿನ ಕುವರಿ ರೀಷ್ಮಾ ನಾಣಯ್ಯ ಜೋಡಿಯಾಗಿದ್ದಾರೆ. ಲಹರಿ ಫಿಲಂಸ್ ಹಾಗೂ ವೀನಸ್ ಎಂಟರ್‌ಟೈನರ್ಸ್ ಮೂಲಕ ಮಹೋಹರ್ ನಾಯ್ಡು ಹಾಗೂ ಕೆ.ಪಿ ಶ್ರೀಕಾಂತ್ ಅದ್ಧೂರಿಯಾಗಿ ನಿರ್ಮಾಣ ಮಾಡಿದ್ದಾರೆ.

  • ಉಪೇಂದ್ರ ಗುರು, ನಾನು ಶಿಷ್ಯ ಎಂದ ಸುದೀಪ್ ಮಾತಿಗೆ ರಿಯಲ್ ಸ್ಟಾರ್ ಹೇಳೋದೇನು?

    ಉಪೇಂದ್ರ ಗುರು, ನಾನು ಶಿಷ್ಯ ಎಂದ ಸುದೀಪ್ ಮಾತಿಗೆ ರಿಯಲ್ ಸ್ಟಾರ್ ಹೇಳೋದೇನು?

    ಪೇಂದ್ರ ನಟನೆಯ ‘ಯುಐ’ (UI) ಸಿನಿಮಾ ಮತ್ತು ಸುದೀಪ್ ನಟನೆಯ ‘ಮ್ಯಾಕ್ಸ್’ (Max) ಡಿಸೆಂಬರ್‌ನಲ್ಲಿ ರಿಲೀಸ್‌ಗೆ ಸಜ್ಜಾಗಿದೆ. ಹೀಗಿರುವಾಗ ‘ಯುಐ’ ಸುದ್ದಿಗೋಷ್ಠಿಯಲ್ಲಿ ಈಗಾಗಲೇ ಸುದೀಪ್ ಹೇಳಿರುವ ಮಾತಿಗೆ ಉಪ್ಪಿ ರಿಯಾಕ್ಟ್ ಮಾಡಿದ್ದಾರೆ. ಉಪೇಂದ್ರ ಗುರು, ನಾನು ಶಿಷ್ಯ ಎಂದ ಸುದೀಪ್ (Sudeep) ಮಾತಿಗೆ ನಟ ರಿಯಾಕ್ಟ್ ಮಾಡಿದ್ದಾರೆ.

    ಸುದೀಪ್ ಶಿಷ್ಯ, ನಾನು ಗುರು ಹಾಗೇ ಇರಲಿ. ನಮ್ಮ ನಡುವೆ ಏನೂ ಇಲ್ಲ. ಅವರು ಹೇಳಿದ್ಮೇಲೆ ನಾನು ಏನು ಮಾತನಾಡೋದಿದೆ. ‘ಮ್ಯಾಕ್ಸ್’ ಮತ್ತು ‘ಯುಐ’ ಒಂದೇ ತಿಂಗಳಲ್ಲಿ ರಿಲೀಸ್ ಆಗುತ್ತಿದೆ. ಅದೆಷ್ಟೋ ಸಿನಿಮಾಗಳು ಒಟ್ಟೊಟ್ಟಿಗೆ ರಿಲೀಸ್ ಆಗಿ ಸಕ್ಸಸ್ ಕಂಡಿದ್ದು ಇದೆ. ಒಬ್ಬರಿಗೊಬ್ಬರ ಬೆಂಬಲ ನೀಡೋಣ. ಸುದೀಪ್ ಕೂಡ ನಮ್ಮ ಸಿನಿಮಾಗೆ ಟ್ವಿಟ್ ಮಾಡಿದ್ದಾರೆ. ಅವರಿಗೂ ಒಳ್ಳೆಯದಾಗಲಿ ಎಂದು ಹೇಳುತ್ತೇನೆ ಎಂದು ಸುದೀಪ್ ಕುರಿತು ಉಪೇಂದ್ರ (Upendra) ಮಾತನಾಡಿದರು.

    ಅಂದಹಾಗೆ, ನಿನ್ನೆ (ಡಿ.1) ನಡೆದ ‘ಮ್ಯಾಕ್ಸ್’ ಚಿತ್ರದ ಪ್ರೆಸ್ ಮೀಟ್‌ನಲ್ಲಿ ಸುದೀಪ್ ಮಾತನಾಡಿ, ಉಪೇಂದ್ರ ಅವರು ಚಿತ್ರರಂಗಕ್ಕೆ ಬಹಳಷ್ಟು ಕೊಡುಗೆ ಕೊಟ್ಟಿದ್ದಾರೆ. ಅವರು ದೊಡ್ಡ ಸೂಪರ್ ಸ್ಟಾರ್. ನಾವೆಲ್ಲಾ ಅವರನ್ನು ನೋಡಿ ಕಲಿತುಕೊಂಡು ಬಂದವರು. ಉಪೇಂದ್ರ ಅವರಿಗೆ ಇಲ್ಲದೇ ಇರೋ ತಲೆನೋವು ನಂಗ್ಯಾಕೆ? ನಿಮಗ್ಯಾಕೆ? ಅವರೇ ಎಲ್ಲೂ ಮಾತನಾಡ್ತಾ ಇಲ್ಲ. ನಾವು ಯಾಕೆ ಸಿನಿಮಾ ರಿಲೀಸ್ ಮಾಡ್ತಾ ಇದ್ದೇವೆ ಎಂಬುದು ಅವರಿಗೂ ಗೊತ್ತು ಎಂದು ಸುದೀಪ್ ಹೇಳಿದ್ದಾರೆ. ನನ್ನ ಸಿನಿಮಾ ಅಲ್ಲದಿದ್ದರೂ, ಉಪೇಂದ್ರ ಸಿನಿಮಾ ನೋಡಿ ಎಂದಿದ್ದರು.

    UI ಸಿನಿಮಾ ಡಿ.20ರಂದು ಬರಲಿದೆ. ‘ಮ್ಯಾಕ್ಸ್’ ಡಿ.25ಕ್ಕೆ ರಿಲೀಸ್ ಆಗಲಿದೆ. ಇದರಲ್ಲಿ ಯಾವುದೇ ಕ್ಲ್ಯಾಶ್ ಇಲ್ಲ. ಗುರು ಬರುತ್ತಾ ಇದ್ದಾರೆ, ಸ್ವಲ್ಪ ದಿನ ಬಿಟ್ಟು ನಾನು ಶಿಷ್ಯ ಬರುತ್ತಿದ್ದೇನೆ. ಚಿತ್ರರಂಗದಲ್ಲಿ ಯಾವುದೇ ಕ್ಲ್ಯಾಶ್ ಇಲ್ಲ ಎಂದು ಉಪೇಂದ್ರ ಪರ ಸುದೀಪ್ ಬ್ಯಾಟ್ ಬೀಸಿದರು.

  • 2040ಕ್ಕೆ ಜಗತ್ತು ಹೇಗಿರುತ್ತದೆ? – UI ಸೀಕ್ರೆಟ್‌ ಬಿಚ್ಚಿಟ್ಟ ರಿಯಲ್‌ ಸ್ಟಾರ್

    2040ಕ್ಕೆ ಜಗತ್ತು ಹೇಗಿರುತ್ತದೆ? – UI ಸೀಕ್ರೆಟ್‌ ಬಿಚ್ಚಿಟ್ಟ ರಿಯಲ್‌ ಸ್ಟಾರ್

    ರಿಯಲ್ ಸ್ಟಾರ್ ಉಪೇಂದ್ರ (Upendra) ನಟಿಸಿ, ನಿರ್ದೇಶನ ಮಾಡಿರುವ UI ಸಿನಿಮಾ ರಿಲೀಸ್‌ಗೆ ರೆಡಿಯಾಗಿದೆ. ಎಐ ಯುಗದಲ್ಲಿ ಯುಐ ಜಗತ್ತು 2040ರಲ್ಲಿ ಹೇಗಿರುತ್ತದೆ? ಟ್ರೈಲರ್ ಉಪ್ಪಿ ಸುಳಿವು ಬಿಟ್ಟು ಕೊಟ್ಟಿದ್ದಾರೆ. ಇಂದು (ಡಿ.2) ನಡೆದ ಸುದ್ದಿಗೋಷ್ಠಿಯಲ್ಲಿ ‘ಯುಐ’ ಚಿತ್ರದ ಸೀಕ್ರೆಟ್ ಅನ್ನು ನಟ ರಿವೀಲ್ ಮಾಡಿದ್ದಾರೆ.

    ‘ಯುಐ’ ಸಿನಿಮಾ ಇದು ತಲೆಗೆ ಹುಳ ಬಿಡೋ ಸಿನಿಮಾ ಅಲ್ಲ. ಹುಳ ತೆಗೆಯೋ ಸಿನಿಮಾ ಎಂದಿದ್ದಾರೆ. ನಿಮ್ಮ ತಲೆಯಲ್ಲಿ ಹುಳ ಎಷ್ಟಿದೆ ಅನ್ನೋದ್ದರ ಮೇಲೆ ಸಿನಿಮಾ ಎಷ್ಟು ಸಲ ನೋಡಬೇಕು ಅನ್ನೋದನ್ನ ನೀವು ನಿರ್ಧಾರ ಮಾಡಬೇಕು. ‘ಯು’ ಮತ್ತೆ ‘ಐ’ ಸೇರಿದ್ರೆ ಎಲ್ಲಾ ಸಮಸ್ಯೆ ಬಗೆಹರಿಯುತ್ತದೆ. ಇದನ್ನೂ ಓದಿ:‘ಸಾಯಬೇಕು ಅಂದ್ರೆ ನೀನು ಸಾಯಿ’- ಶೋಭಿತಾ ಬರೆದ ಡೆತ್‌ನೋಟ್‌ನಲ್ಲಿ ಹೊಸ ಟ್ವಿಸ್ಟ್

    ನಾನು ವಾರ್ನರ್ (ಟ್ರೈಲರ್) ತೋರಿಸಿ ಹೆದರಿಸುತ್ತಿಲ್ಲ. ನನ್ನ ದೃಷ್ಟಿಕೋನದಲ್ಲಿ ಸಿನಿಮಾ ಮಾಡಿಲ್ಲ. ನಿಮ್ಮ ಎಲ್ಲರ ಯೋಚನೆ ಇಟ್ಟುಕೊಂಡು ಸಿನಿಮಾ ಮಾಡಿದ್ದೇನೆ. ಪ್ರೇಕ್ಷಕರು ಯಾವತ್ತೂ ತಪ್ಪು ಮಾಡಲ್ಲ. ಅವರ ನಿರ್ಧಾರ ಸರಿಯಾಗಿರುತ್ತದೆ. ಆ ನಂಬಿಕೆಯಲ್ಲೇ ಸಿನಿಮಾ ಮಾಡ್ತೀನಿ. ನಾನು ಕನ್ಫೂಸ್ ಮಾಡಲ್ಲ. ಕನ್ವಿನ್ಸ್ ಮಾಡೋಕೆ ಪ್ರಯತ್ನಪಡುತ್ತೇನೆ. ಸಿನಿಮಾ ಗೆಲ್ಲಿಸೋದು ಪ್ರೇಕ್ಷಕರ ಕೈಯಲ್ಲಿರುತ್ತದೆ ಎಂದು ಉಪೇಂದ್ರ ಮಾತನಾಡಿದರು.

    ಅಂದಹಾಗೆ, AI ಯುಗದಲ್ಲಿ UI ಮ್ಯಾಜಿಕ್, ಟ್ರೈಲರ್‌ನಲ್ಲಿ ಮಸ್ತ್ ಆಗಿ ಮೂಡಿ ಬಂದಿದೆ. ಪ್ರೇಕ್ಷಕರ ಬುದ್ದಿವಂತಿಕೆಗೆ UI ವಾರ್ನರ್ (ಟ್ರೈಲರ್) ಸವಾಲು ಹಾಕುವಂತಿದೆ. ಹಸಿವಿಗಾಗಿ ಜನರ ಹೊಡೆದಾಟ, ರಕ್ತಪಾತ ಇದು UI ಟ್ರೈಲರ್‌ನಲ್ಲಿ ರೋಚಕವಾಗಿ ತೋರಿಸಲಾಗಿದೆ. ಜಾತಿ, ಅಧಿಕಾರ ಭಾರತಕ್ಕೆ ಮಾರಕವಾಗುತ್ತಾ? ಎಂಬ ಜಿದ್ದಾ ಜಿದ್ದಿಯ ನಡುವೆ ಧಿಕ್ಕಾರಕ್ಕಿಂತ ಅಧಿಕಾರಕ್ಕೆ ಬೆಲೆ ಜಾಸ್ತಿ ಎಂದು ಖಡಕ್ ಆಗಿ ಉಪೇಂದ್ರ ಡೈಲಾಗ್ ಹೊಡೆದಿದ್ದಾರೆ. ಗನ್ ಹಿಡಿದು ಜನಗಳ ಕಡೆ ಶೂಟ್ ಮಾಡುತ್ತ ಖಡಕ್ ಲುಕ್‌ನಲ್ಲಿ ಉಪ್ಪಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ UI ಸಿನಿಮಾ ಕಥೆಯ ಬಗ್ಗೆ ಫ್ಯಾನ್ಸ್‌ಗೆ ಕೌತುಕ ಮೂಡುವಂತೆ ಮಾಡಿದ್ದಾರೆ.

    ಇನ್ನೂ 2040 ಭವಿಷ್ಯದ ಅಸಲಿ ಕಥೆ ಹೇಳಲು ‘ಯುಐ’ ಸಿನಿಮಾ ಮೂಲಕ ಉಪೇಂದ್ರ ಸಜ್ಜಾಗಿದ್ದಾರೆ. ಡಿ.20ಕ್ಕೆ ರಿಲೀಸ್ ಆಗಲಿರುವ ಈ ಸಿನಿಮಾದಲ್ಲಿ ಉಪೇಂದ್ರಗೆ ಕೊಡಗಿನ ಕುವರಿ ರೀಷ್ಮಾ ನಾಣಯ್ಯ ಜೋಡಿಯಾಗಿದ್ದಾರೆ. ಲಹರಿ ಫಿಲಂಸ್ ಹಾಗೂ ವೀನಸ್ ಎಂಟರ್‌ಟೈನರ್ಸ್ ಮೂಲಕ ಮಹೋಹರ್ ನಾಯ್ಡು ಹಾಗೂ ಕೆ.ಪಿ ಶ್ರೀಕಾಂತ್ ಅದ್ಧೂರಿಯಾಗಿ ನಿರ್ಮಾಣ ಮಾಡಿದ್ದಾರೆ.

  • ಉಪೇಂದ್ರ ನಟನೆಯ ‘ಯುಐ’ ವಾರ್ನರ್‌ ರಿಲೀಸ್

    ಉಪೇಂದ್ರ ನಟನೆಯ ‘ಯುಐ’ ವಾರ್ನರ್‌ ರಿಲೀಸ್

    ರಿಯಲ್‌ ಸ್ಟಾರ್‌ ಉಪೇಂದ್ರ (Upendra) ನಟಿಸಿ, ನಿರ್ದೇಶನ ಮಾಡಿರುವ ‘ಯುಐ’ ವಾರ್ನರ್‌ (ಟ್ರೈಲರ್‌) ರಿಲೀಸ್‌ ಆಗಿದೆ. ಉಪೇಂದ್ರ ಸಿನಿಮಾಗಾಗಿ ಎದುರು ನೋಡುತ್ತಿದ್ದ ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌ ಸಿಕ್ಕಿದೆ. ಉಪ್ಪಿ ಟ್ರೈಲರ್‌ನಲ್ಲಿ ಡಿಫರೆಂಟ್‌ ಗೆಟಪ್‌ ಮತ್ತು ಕಾನ್ಸೆಪ್ಟ್‌ನಲ್ಲಿ ಮಿಂಚಿದ್ದಾರೆ. ಇದನ್ನೂ ಓದಿ:Pushpa 2: ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಸಿನಿಮಾಗೆ ಸಿಕ್ತು U/A ಸರ್ಟಿಫಿಕೇಟ್

    AI ಯುಗದಲ್ಲಿ UI ಮ್ಯಾಜಿಕ್, ಟ್ರೈಲರ್‌ನಲ್ಲಿ ಮಸ್ತ್‌ ಆಗಿ ಮೂಡಿ ಬಂದಿದೆ.  ಪ್ರೇಕ್ಷಕರ ಬುದ್ದಿವಂತಿಕೆಗೆ UI ವಾರ್ನರ್ (ಟ್ರೈಲರ್‌) ಸವಾಲು ಹಾಕುವಂತಿದೆ. ಹಸಿವಿಗಾಗಿ ಜನರ ಹೊಡೆದಾಟ, ರಕ್ತಪಾತ ಇದು UI ಟ್ರೈಲರ್‌ನಲ್ಲಿ ರೋಚಕವಾಗಿ ತೋರಿಸಲಾಗಿದೆ. ಜಾತಿ, ಅಧಿಕಾರ ಭಾರತಕ್ಕೆ ಮಾರಕವಾಗುತ್ತ? ಎಂಬ ಜಿದ್ದಾ ಜಿದ್ದಿಯ ನಡುವೆ ಧಿಕ್ಕಾರಕ್ಕಿಂತ ಅಧಿಕಾರಕ್ಕೆ ಬೆಲೆ ಜಾಸ್ತಿ ಎಂದು ಖಡಕ್‌ ಆಗಿ ಉಪೇಂದ್ರ ಡೈಲಾಗ್‌ ಹೊಡೆದಿದ್ದಾರೆ. ಗನ್‌ ಹಿಡಿದು ಜನಗಳ ಕಡೆ ಶೂಟ್‌ ಮಾಡುತ್ತ ಖಡಕ್‌ ಲುಕ್‌ನಲ್ಲಿ ಉಪ್ಪಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ UI ಸಿನಿಮಾ ಕಥೆಯ ಬಗ್ಗೆ ಫ್ಯಾನ್ಸ್‌ಗೆ ಕೌತುಕ ಮೂಡುವಂತೆ ಮಾಡಿದ್ದಾರೆ.

    ಇನ್ನೂ 2040 ಭವಿಷ್ಯದ ಅಸಲಿ ಕಥೆ ಹೇಳಲು ‘ಯುಐ’ ಸಿನಿಮಾ ಮೂಲಕ ಉಪೇಂದ್ರ ಸಜ್ಜಾಗಿದ್ದಾರೆ. ಡಿ.20ಕ್ಕೆ ರಿಲೀಸ್‌ ಆಗಲಿರುವ ಈ ಸಿನಿಮಾದಲ್ಲಿ ಉಪೇಂದ್ರಗೆ ಕೊಡಗಿನ ಕುವರಿ ರೀಷ್ಮಾ ನಾಣಯ್ಯ (Reeshma Nanaiah) ಜೋಡಿಯಾಗಿದ್ದಾರೆ. ಲಹರಿ ಫಿಲಂಸ್ ಹಾಗೂ ವೀನಸ್ ಎಂಟರ್‌ಟೈನರ್ಸ್ ಮೂಲಕ ಮಹೋಹರ್ ನಾಯ್ಡು ಹಾಗೂ ಕೆ.ಪಿ ಶ್ರೀಕಾಂತ್ ಅದ್ಧೂರಿಯಾಗಿ ನಿರ್ಮಾಣ ಮಾಡಿದ್ದಾರೆ.

  • ಟೀಸರ್ ಅಲ್ಲ, ಟ್ರೈಲರ್ ಅಲ್ಲ; ಡಿ.2ಕ್ಕೆ ಬರಲಿದೆ ‘ಯುಐ’ ವಾರ್ನರ್

    ಟೀಸರ್ ಅಲ್ಲ, ಟ್ರೈಲರ್ ಅಲ್ಲ; ಡಿ.2ಕ್ಕೆ ಬರಲಿದೆ ‘ಯುಐ’ ವಾರ್ನರ್

    ರಿಯಲ್ ಸ್ಟಾರ್ ಉಪೇಂದ್ರ (Upendra) ನಟನೆಯ ‘ಯುಐ’ ಸಿನಿಮಾದ (UI Film) ಅಪ್‌ಡೇಟ್‌ಗಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಡಿ.2ರಂದು ‘ಯುಐ’ ಸಿನಿಮಾದ ವಾರ್ನರ್‌ ರಿಲೀಸ್‌ ಆಗಲಿದೆ. ಇದನ್ನೂ ಓದಿ:ಉದ್ಯಮಿ ಪ್ರತ್ಯಕ್ಷ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಚಂದನಾ ಅನಂತಕೃಷ್ಣ

    ನಟ ಉಪೇಂದ್ರ ಮತ್ತೆ ಅಭಿಮಾನಿಳ ತಲೆಗೆ ಹುಳ ಬಿಡುವ ಕೆಲಸ ಮಾಡಿದ್ದಾರೆ. ‘ಯುಐ’ ಸಿನಿಮಾದ ಟೀಸರ್ ಅಲ್ಲ, ಟ್ರೇಲರ್ ಅಲ್ಲ. ವಾರ್ನರ್ ಬಗ್ಗೆ ಅಪ್‌ಡೇಟ್ ಸಿಗಲಿದೆ ಎಂದು ಉಪೇಂದ್ರ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಡಿ.2ರಂದು ಬೆಳಗ್ಗೆ 11:07 ವಾರ್ನರ್ ರಿಲೀಸ್ ಆಗಲಿದೆ.

     

    View this post on Instagram

     

    A post shared by Upendra Kumar (@nimmaupendra)

    ಉಪೇಂದ್ರ ನಟನೆಯ ‘ಯುಐ’ ಚಿತ್ರ ಬಗ್ಗೆ ಡಿಫರೆಂಟ್ ಅನೌನ್ಸ್ ಮಾಡಿದ್ದಾರೆ. ಇದೇ ಡಿಸೆಂಬರ್ 2ಕ್ಕೆ ‘ಯುಐ’ ಚಿತ್ರದ ‘ವಾರ್ನರ್’ ಝಲಕ್ ತೋರಿಸಲು ಉಪೇಂದ್ರ ಸಜ್ಜಾಗಿದ್ದಾರೆ. ‘ವಾರ್ನರ್’ ಎಂಬುದು ಟ್ರೈಲರ್‌ಗೆ ಉಪೇಂದ್ರ ಕರೆದಿರುವ ಹೊಸ ಪದವಾಗಿದೆ. ಈ ಮೂಲಕ ಭಾರೀ ನಿರೀಕ್ಷೆ ಹುಟ್ಟಿಸಿದ್ದಾರೆ.

    ಉಪೇಂದ್ರ ನಟಿಸಿ, ನಿರ್ದೇಶನ ಮಾಡಿರುವ ‘ಯುಐ’ ಸಿನಿಮಾ ಡಿ.20ರಂದು ಬಹುಭಾಷೆಗಳಲ್ಲಿ ರಿಲೀಸ್ ಆಗಲಿದೆ. ‘ಯುಐ’ ವಿಸ್ಮಯದ ಜಗತ್ತಿನ ಸ್ಯಾಂಪಲ್ ತೋರಿಸಲು ಸಜ್ಜಾಗಿದ್ದಾರೆ. ಈಗಾಗಲೇ ಸಾಂಗ್ ಬೀಟ್ಸ್, ಟ್ರೋಲ್ ಆಗುತ್ತೆ ಎಂಬ ಝಲಕ್‌ನಿಂದ ಅಭಿಮಾನಿಗಳ ನಿರೀಕ್ಷೆ ದುಪ್ಪಟ್ಟು ಮಾಡಿದೆ. ಉಪೇಂದ್ರಗೆ ನಾಯಕಿಯಾಗಿ ಕೊಡಗಿನ ಬೆಡಗಿ ರೀಷ್ಮಾ ನಾಣಯ್ಯ (Reeshma Nanaiah) ನಟಿಸಿದ್ದಾರೆ. ಲಹರಿ ಫಿಲಂಸ್ ಹಾಗೂ ವೀನಸ್ ಎಂಟರ್‌ಟೈನರ್ಸ್ ಮೂಲಕ ಮಹೋಹರ್ ನಾಯ್ಡು ಹಾಗೂ ಕೆಪಿ ಶ್ರೀಕಾಂತ್ ಅದ್ಧೂರಿಯಾಗಿ ನಿರ್ಮಾಣ ಮಾಡಿದ್ದಾರೆ.