ಮೊನ್ನೆಯಷ್ಟೇ `ಸಪ್ತಸಾಗರದಾಚೆ ಎಲ್ಲೋ’ ಚಿತ್ರ ತಮಗೆ ತಂದುಕೊಟ್ಟ ಯಶಸ್ಸನ್ನ ನೆನೆದು ಸಾರ್ಥಕ ಭಾವದಿಂದ ಪತ್ರ ಬರೆದಿದ್ದರು ರುಕ್ಮಿಣಿ ವಸಂತ್ (Rukmini Vasanth). ಮೈತುಂಬಾ ಸೀರೆಯುಟ್ಟು ಕಾಣಿಸ್ಕೊಳ್ಳುವುದೇ ರುಕ್ಮಿಣಿ ಶೈಲಿಯಾಗಿತ್ತು. ಇದುವರೆಗೂ ರುಕ್ಮಿಣಿ ಪಕ್ಕದ್ಮನೆ ಹುಡುಗಿ ಲುಕ್ನಿಂದಲೇ ಮನಸೊರೆಗೊಂಡವರು. ಆದರೆ ಇದೇ ಮೊದಲ ಬಾರಿ ಬೋಲ್ಡ್ ಫೋಟೋಶೂಟ್ ಮಾಡಿಸಿದ್ದಾರೆ ರುಕ್ಮಿಣಿ. ಕೆಂಪು ಬಣ್ಣದ ಗೌನ್ ಧರಿಸಿರುವ ರುಕ್ಮಿಣಿ ಹಿಂದೆಂದೂ ಕಂಡು ಕೇಳರಿಯದ ಬೋಲ್ಡ್ ಅವತಾರದಲ್ಲಿ ಪೋಸ್ ಕೊಟ್ಟಿದ್ದಾರೆ.
ಸಿನಿಮಾ ಪಾತ್ರ ಸೇರಿದಂತೆ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಅಪ್ಲೋಡ್ ಮಾಡುವಲ್ಲೂ ರುಕ್ಮಿಣಿ ಇದುವರೆಗೆ ಬೋಲ್ಡ್ ಲುಕ್ ಲೈನ್ ದಾಟಿರಲಿಲ್ಲ. ಆದರೆ ಪಾತ್ರಕ್ಕೆ ತಕ್ಕಂತೆ ಬದಲಾವಣೆ, ಕಾಲಕ್ಕೆ ತಕ್ಕಂತೆ ಹೊಂದಿಕೊಳ್ಳುವಿಕೆ ಅನಿವಾರ್ಯ ಅನ್ನೋದು ರುಕ್ಮಿಣಿ ಗಮನಕ್ಕೆ ಈಗ ಬಂದಿರಬಹುದು. ಇನ್ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡಿರುವ ಹೊಸ ಫೋಟೋಶೂಟ್ನಲ್ಲಿ ರುಕ್ಮಿಣಿ ಎದೆಸೀಳು ಕಾಣುವಂತೆ ಉಡುಗೆ ಧರಿಸಿದ್ದಾರೆ.
ದಕ್ಷಿಣ ಭಾರತದಲ್ಲಿ ಇದೀಗ ರುಕ್ಮಿಣಿ ವಸಂತ್ ಹೆಚ್ಚು ಜನಪ್ರಿಯರಾಗಿದ್ದು, ಕನ್ನಡದ ಜೊತೆ ಜೊತೆಗೆ ಪರಭಾಷೆಯ ಇಂಡಸ್ಟ್ರಿಯಲ್ಲೂ ಹೆಸರು ಮಾಡುತ್ತಿದ್ದಾರೆ. ಕಾಂತಾರ-1 , ಡ್ರ್ಯಾಗನ್ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾದ ಬಳಿಕವಂತೂ ರುಕ್ಮಿಣಿ ಖ್ಯಾತಿ ಮೇಲ್ಪಂಕ್ತಿಗೆ ಬಂದಿದೆ. ಬೇಡಿಕೆ, ಅವಕಾಶಗಳು ಹೆಚ್ಚಾದಂತೆ ಸೋಶಿಯಲ್ ಮೀಡಿಯಾದಲ್ಲೂ ಹೆಚ್ಚು ಆಕ್ವೀವ್ ಆಗತೊಡಗಿದ್ದಾರೆ ರುಕ್ಮಿಣಿ. ಒಟ್ನಲ್ಲಿ ರುಕ್ಮಿಣಿ ಫ್ಯಾಶನ್ ಶೈಲಿ ಬದಲಾಗುತ್ತಿದೆ.
ಎರಡು ಭಾಗವಾಗಿ ಮೂಡಿ ಬಂದಿರುವ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ನಾಳೆ ಜೀ ಕನ್ನಡ ವಾಹಿನಿಯಲ್ಲಿ (Television) ಪ್ರಸಾರವಾಗಲಿದೆ. ಸಂಜೆ 7.30ಕ್ಕೆ ಪಾರ್ಟ್ ಎ ಅನ್ನು ಪ್ರಸಾರ ಮಾಡುವುದಾಗಿ ವಾಹಿನಿಯು ಪ್ರೊಮೋ ರಿಲೀಸ್ ಮಾಡಿದೆ. ಕಿರುತೆರೆಯಲ್ಲಿ ನೋಡಲು ಕಾಯುತ್ತಿದ್ದವರಿಗೆ ಸಹಜವಾಗಿಯೇ ಖುಷಿ ಆಗಿದೆ.
ರಕ್ಷಿತ್ ಶೆಟ್ಟಿ ನಟಿಸಿರುವ ಸಪ್ತ ಸಾಗರದಾಚೆ ಎಲ್ಲೋ ಪಾರ್ಟ್ ಬಿ ಒಟಿಟಿಯಲ್ಲಿ (OTT) ಲಭ್ಯವಿದೆ. ಜನವರಿ 25ರ ಮಧ್ಯರಾತ್ರಿಯಿಂದಲೇ ಅಮೆಜಾನ್ ಪ್ರೈಂ ವಿಡಿಯೋದಲ್ಲಿ ಚಿತ್ರವನ್ನು ಸ್ಟ್ರೀಮಿಂಗ್ ಮಾಡಲಾಗುತ್ತಿದೆ. ಈ ಸಿನಿಮಾದ ಎ ಮತ್ತು ಬಿ ಪಾರ್ಟ್ ಎರಡನ್ನೂ ಪ್ರೇಕ್ಷಕರು ಒಪ್ಪಿಕೊಂಡಿದ್ದರು. ಬಾಕ್ಸ್ ಆಫೀಸಿನಲ್ಲೂ ಗೆದ್ದಿದ್ದವು. ಹಾಗಾಗಿ ಕಿರುತೆರೆಯಲ್ಲಿ ಚಿತ್ರವನ್ನು ಪ್ರೇಕ್ಷಕರು ಹೇಗೆ ತಗೆದುಕೊಳ್ಳುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ.
ಕೇವಲ ಪ್ರೇಕ್ಷಕರು ಮಾತ್ರವಲ್ಲ, ಸೆಲೆಬ್ರಿಟಿಗಳು ಈ ಸಿನಿಮಾವನ್ನು ಒಪ್ಪಿಕೊಂಡಿದ್ದರು. ಹೆಸರಾಂತ ನಟ ಪ್ರಕಾಶ್ ರಾಜ್ (Prakash Raj), ತಾವು ಮೆಚ್ಚಿದ ಸಿನಿಮಾಗಳ ಬಗ್ಗೆ ಆಗಾಗ್ಗೆ ಬರೆಯುತ್ತಲೇ ಇರುತ್ತಾರೆ. ರಕ್ಷಿತ್ ಶೆಟ್ಟಿ ನಟನೆಯ ‘ಸಪ್ತಸಾಗರದಾಚೆ ಎಲ್ಲೋ’ ಸಿನಿಮಾ ನೋಡಿ ಸಂಭ್ರಮಿಸಿದ್ದಾರೆ. ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಸಿನಿಮಾ ಬಗ್ಗೆ, ‘ಸಪ್ತ ಸಾಗರದಾಚೆ ಎಲ್ಲೋ.. ಆಹಾ.. ಒಂದು ಸುಂದರ ದೃಶ್ಯಕಾವ್ಯ ಅನುಭವ. ಡೋಂಟ್ ಮಿಸ್’ ಎಂದು ಬರೆದುಕೊಂಡಿದ್ದರು.
ರಕ್ಷಿತ್ ಶೆಟ್ಟಿ, ನಿರ್ದೇಶಕ ಹೇಮಂತ್ ರಾವ್, ಚೈತ್ರಾ ಆಚಾರ್ಯ, ರುಕ್ಮಿಣಿ, ಚರಣ್ ರಾಜ್ ಹೀಗೆ ಸಿನಿಮಾದ ಕಲಾವಿದರು ಮತ್ತು ತಂತ್ರಜ್ಞರಿಗೆ ತಮ್ಮ ಬರಹವನ್ನು ಟ್ಯಾಗ್ ಮಾಡಿದ್ದರು. ಇಡೀ ತಂಡಕ್ಕೆ ಇಂಥದ್ದೊಂದು ಸಿನಿಮಾ ಕೊಟ್ಟಿದ್ದಕ್ಕೆ ಧನ್ಯವಾದಗಳನ್ನೂ ಪ್ರಕಾಶ್ ರಾಜ್ ಅರ್ಪಿಸಿದ್ದರು.
ಕೇವಲ ಕನ್ನಡದಲ್ಲಿ ಮಾತ್ರವಲ್ಲ, ‘ಸಪ್ತಸಾಗರದಾಚೆ ಎಲ್ಲೋ’ (Sapta Sagaradacche Yello) ತೆಲುಗು ನೆಲದಲ್ಲೂ ಸದ್ದು ಮಾಡಿತ್ತು. ಸ್ಯಾಂಡಲ್ವುಡ್ನಲ್ಲಿ ಕಮಾಲ್ ಮಾಡಿದ ಈ ಸಿನಿಮಾ, ಈಗ ತೆಲುಗಿನಲ್ಲೂ (Tollywood) ಅತ್ಯುತ್ತಮ ಪ್ರತಿಕ್ರಿಯೆಯನ್ನು ಕಂಡಿತ್ತು. ದೃಶ್ಯ ಕಾವ್ಯಕ್ಕೆ ಕನ್ನಡಿಗರು ಫಿದಾ ಆಗಿದ್ದರು. ಮನು- ಪ್ರಿಯಾ ಜೋಡಿಯ ಪ್ರೇಮ್ ಕಹಾನಿ ನೋಡಿ ಪ್ರೇಕ್ಷಕರು ಚಪ್ಪಾಳೆ ತಟ್ಟಿದ್ದರು.
‘ಕವಲುದಾರಿ’ ಖ್ಯಾತಿಯ ಹೇಮಂತ್ ನಿರ್ದೇಶನದಲ್ಲಿ ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್, ಅಚ್ಯುತ್ ಕುಮಾರ್, ಪವಿತ್ರಾ ಲೋಕೇಶ್, ರಮೇಶ್ ಇಂದಿರಾ, ಅವಿನಾಶ್ ಸೇರಿದಂತೆ ಹಲವರು ನಟಿಸಿದ್ದಾರೆ. ರಕ್ಷಿತ್ ಶೆಟ್ಟಿ ನಿರ್ಮಾಣ ಮಾಡಿದ್ದಾರೆ.
ರಕ್ಷಿತ್ ಶೆಟ್ಟಿ (Rakshit Shetty) ನಟಿಸಿ, ಹೇಮಂತ್ ರಾವ್ (Hemanth Rao) ನಿರ್ದೇಶನ ಮಾಡಿರುವ ‘ಸಪ್ತ ಸಾಗರದಾಚೆ ಎಲ್ಲೋ’ (Sapta Sagaradacheyallo) ಸೈಡ್ ಬಿ ಚಿತ್ರದ ಟ್ರೈಲರ್ (Trailer) ಇಂದು ರಿಲೀಸ್ ಆಗಿದೆ. ಕಥಾ ನಾಯಕ ಮನುವಿನ ಸಾಕಷ್ಟು ತಮುಲಗಳನ್ನು ಈ ಟ್ರೈಲರ್ ನಲ್ಲಿ ತೋರಿಸಲು ಪ್ರಯತ್ನಿಸಿದ್ದಾರೆ ನಿರ್ದೇಶಕರು. ‘ಜೈಲಿಂದ ನೀ ಬರೋದನ್ನೆ ಕಾಯ್ತಿದ್ದೀನಿ.. ಮತ್ತೆ ಹಾಡೋಕೆ ಶುರು ಮಾಡ್ತೀನಿ’.. ‘ಮತ್ತೆ ಸಿಗೋದು ಬೇಡ ಆಯ್ತಾ’ ಎಂದು ನಾಯಕಿ ಹೇಳುವ ಮಾತುಗಳು ಸಿನಿಮಾದ ಕಥೆಯನ್ನು ಕುತೂಹಲದಿಂದ ನೋಡುವಂತೆ ಮಾಡುತ್ತವೆ.
ಇಡೀ ಟ್ರೈಲರ್ ನಲ್ಲಿ ರಕ್ಷಿತ್ ಶೆಟ್ಟಿ ಆವರಿಸಿಕೊಂಡಿದ್ದಾರೆ. ರುಕ್ಮಿಣಿ, ಚೈತ್ರಾ ಆಚಾರ್ಯ, ಗೋಪಾಲ ಕೃಷ್ಣ ದೇಶಪಾಂಡೆ, ಅಚ್ಯುತ್ ಕುಮಾರ್ ಆಗಾಗ್ಗೆ ಝಲಕ್ ನಲ್ಲಿ ಬಂದು ಹೊಸ ರೀತಿಯ ಕೌತುಕಕ್ಕೆ ಕಾರಣವಾಗುತ್ತಾರೆ. ಟ್ರೈಲರ್ ಕಾನ್ಸೆಪ್ಟ್ ಸಖತ್ತಾಗಿದೆ. ಮನು ಏನಾಗುತ್ತಾನೆ ಎನ್ನುವ ಕ್ಯೂರಿಯಾಸಿಟಿ ಮೂಡಿಸುತ್ತದೆ. ರಕ್ಷಿತ್ ಅಭಿಮಾನಿಗಳಿಗಂತೂ ಟ್ರೈಲರ್ ಸಖತ್ ಹಿಡಿಸಲಿದೆ.
ನವೆಂಬರ್ 17ಕ್ಕೆ ರಿಲೀಸ್
‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ತೆಲುಗಿನಲ್ಲೂ ಭರ್ಜರಿ ರೆಸ್ಪಾನ್ಸ್ ಪಡೆದುಕೊಂಡಿದೆ. ಈ ಬೆನ್ನಲ್ಲೇ ‘ಬಿ ಪಾರ್ಟ್’ ಅನ್ನು ಅದ್ಧೂರಿಯಾಗಿ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ನವೆಂಬರ್ 17ಕ್ಕೆ ಗ್ರ್ಯಾಂಡ್ ಆಗಿ ಥಿಯೇಟರ್ ಗೆ ಎಂಟ್ರಿ ಕೊಡಲಿದ್ದಾರೆ ಮನು. ಈಗಾಗಲೇ ರಿಲೀಸ್ ಆಗಿರುವ ಟ್ರೈಲರ್ ನೋಡುಗರನ್ನು ಅಚ್ಚರಿ ಮೂಡಿಸಿದ್ದರಿಂದ, ಒಳ್ಳೆಯ ಓಪನಿಂಗ್ ಪಡೆಯಲಿದೆ ಎಂದೇ ಹೇಳಬಹುದು.
ಮೊದಲ ಭಾಗದಲ್ಲಿ ಮನು- ಪ್ರಿಯಾ ಜೋಡಿಯ ಪ್ರೇಮ್ ಕಹಾನಿ ನೋಡಿ ಪ್ರೇಕ್ಷಕರು ಚಪ್ಪಾಳೆ ತಟ್ಟಿದ್ದರು. ಪಾರ್ಟ್ ಬಿ ಎನ್ನು ಹೇಗೆ ಸ್ವೀಕರಿಸುತ್ತಾರೆ ಎಂದು ಕಾದು ನೋಡಬೇಕು. ಅಂದಾಹಾಗೆ ‘ಕವಲುದಾರಿ’ ಖ್ಯಾತಿಯ ಹೇಮಂತ್ ನಿರ್ದೇಶನದಲ್ಲಿ ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್, ಅಚ್ಯುತ್ ಕುಮಾರ್, ಪವಿತ್ರಾ ಲೋಕೇಶ್, ರಮೇಶ್ ಇಂದಿರಾ, ಅವಿನಾಶ್ ಸೇರಿದಂತೆ ಹಲವರು ನಟಿಸಿದ್ದಾರೆ. ರಕ್ಷಿತ್ ಶೆಟ್ಟಿ ನಿರ್ಮಾಣ ಮಾಡಿದ್ದಾರೆ.
ರಕ್ಷಿತ್ ಶೆಟ್ಟಿ ನಟನೆಯ ‘ಸಪ್ತಸಾಗರದಾಚೆ ಎಲ್ಲೋ’ ಸಿನಿಮಾದ ರಿಲೀಸ್ (, Released)ಡೇಟ್ ಮತ್ತೆ ಮುಂದಕ್ಕೆ ಹೋಗಿದೆ. ಚಿತ್ರತಂಡ ಮೊದಲೇ ಘೋಷಿಸಿದಂತೆ ಅಕ್ಟೋಬರ್ 20ಕ್ಕೆ ಸಿನಿಮಾ ಬಿಡುಗಡೆ ಆಗಬೇಕಿತ್ತು. ಬಿ ಪಾರ್ಟ್ ನೋಡಲು ಅಭಿಮಾನಿಗಳು ತುದಿಗಾಲಲ್ಲಿ ನಿಂತು ಕಾಯುತ್ತಿದ್ದರು. ಆದರೆ, ನಿಗದಿತ ದಿನಾಂಕದಲ್ಲಿ ಸಿನಿಮಾ ರಿಲಿಸ್ ಆಗಲಿಲ್ಲ. ಅಕ್ಟೋಬರ್ 27ಕ್ಕೆ ರಿಲೀಸ್ ಎಂದು ಹೇಳಲಾಗಿತ್ತು. ಅದು ಕೂಡ ಮುಂದಕ್ಕೆ ಹೋಗಿದೆ. ನವೆಂಬರ್ 17ಕ್ಕೆ ರಿಲೀಸ್ ಆಗಲಿದೆ.
ಅಂದುಕೊಂಡಿದ್ದ ದಿನಾಂಕಗಳಂದು ಸ್ಟಾರ್ ನಟರ ಚಿತ್ರಗಳು ತೆರೆ ಕಾಣಲು ಸಿದ್ಧತೆ ಮಾಡಿಕೊಳ್ಳುತ್ತಿವೆ. ಅಲ್ಲದೇ, ಪರಭಾಷೆಯ ಚಿತ್ರಗಳ ಹಾವಳಿಯೂ ಹೆಚ್ಚಾಗಿದೆ. ಒಂದೊಳ್ಳೆ ಸಿನಿಮಾ ಕಳೆದು ಹೋಗಬಾರದು ಎನ್ನುವ ಕಾರಣಕ್ಕಾಗಿ ಬಿಡುಗಡೆ ದಿನಾಂಕವನ್ನು ಮುಂದೂಡಿರಬಹುದು ಎಂದು ಅಂದಾಜಿಸಲಾಗಿದೆ.
ರಕ್ಷಿತ್ ಶೆಟ್ಟಿ ನಟಿಸಿರುವ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ತೆಲುಗಿನಲ್ಲೂ ಭರ್ಜರಿ ರೆಸ್ಪಾನ್ಸ್ ಪಡೆದುಕೊಂಡಿದೆ. ಈ ಬೆನ್ನಲ್ಲೇ ‘ಬಿ ಪಾರ್ಟ್’ ಅನ್ನು ಅದ್ಧೂರಿಯಾಗಿ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ನವೆಂಬರ್ 17ಕ್ಕೆ ಗ್ರ್ಯಾಂಡ್ ಆಗಿ ಥಿಯೇಟರ್ ಗೆ ಎಂಟ್ರಿ ಕೊಡಲಿದೆ.
ರಕ್ಷಿತ್ ಶೆಟ್ಟಿ(Rakshit Shetty), ರುಕ್ಮಿಣಿ ವಸಂತ್ (Rukmini Vasanth) ನಟನೆಯ ‘ಸಪ್ತಸಾಗರದಾಚೆ ಎಲ್ಲೋ’ (Sapta Sagaradacche Yello) ತೆಲುಗು ನೆಲದಲ್ಲೂ ಸದ್ದು ಮಾಡಿದೆ. ಸ್ಯಾಂಡಲ್ವುಡ್ನಲ್ಲಿ ಕಮಾಲ್ ಮಾಡಿದ ಈ ಸಿನಿಮಾ, ಈಗ ತೆಲುಗಿನಲ್ಲೂ (Tollywood) ಅತ್ಯುತ್ತಮ ಪ್ರತಿಕ್ರಿಯೆಯನ್ನು ಕಂಡಿದೆ. ಹೇಮಂತ್ ನಿರ್ದೇಶಿಸಿದ ದೃಶ್ಯ ಕಾವ್ಯಕ್ಕೆ ಕನ್ನಡಿಗರು ಫಿದಾ ಆಗಿದ್ದಾರೆ. ಮನು- ಪ್ರಿಯಾ ಜೋಡಿಯ ಪ್ರೇಮ್ ಕಹಾನಿ ನೋಡಿ ಪ್ರೇಕ್ಷಕರು ಚಪ್ಪಾಳೆ ತಟ್ಟಿದ್ದಾರೆ. ‘ಕವಲುದಾರಿ’ ಖ್ಯಾತಿಯ ಹೇಮಂತ್ ನಿರ್ದೇಶನದಲ್ಲಿ ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್, ಅಚ್ಯುತ್ ಕುಮಾರ್, ಪವಿತ್ರಾ ಲೋಕೇಶ್, ರಮೇಶ್ ಇಂದಿರಾ, ಅವಿನಾಶ್ ಸೇರಿದಂತೆ ಹಲವರು ನಟಿಸಿದ್ದಾರೆ. ರಕ್ಷಿತ್ ಶೆಟ್ಟಿ ನಿರ್ಮಾಣ ಮಾಡಿದ್ದಾರೆ.
ಭಾರತೀಯ ಸಿನಿಮಾ ರಂಗದ ಹೆಸರಾಂತ ನಟ ಪ್ರಕಾಶ್ ರಾಜ್ (Prakash Raj), ತಾವು ಮೆಚ್ಚಿದ ಸಿನಿಮಾಗಳ ಬಗ್ಗೆ ಆಗಾಗ್ಗೆ ಬರೆಯುತ್ತಲೇ ಇರುತ್ತಾರೆ. ಈ ಬಾರಿ ರಕ್ಷಿತ್ ಶೆಟ್ಟಿ ನಟನೆಯ ‘ಸಪ್ತಸಾಗರದಾಚೆ ಎಲ್ಲೋ’ ಸಿನಿಮಾ ನೋಡಿ ಸಂಭ್ರಮಿಸಿದ್ದಾರೆ. ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಸಿನಿಮಾ ಬಗ್ಗೆ, ‘ಸಪ್ತ ಸಾಗರದಾಚೆ ಎಲ್ಲೋ.. ಆಹಾ.. ಒಂದು ಸುಂದರ ದೃಶ್ಯಕಾವ್ಯ ಅನುಭವ. ಡೋಂಟ್ ಮಿಸ್’ ಎಂದು ಬರೆದುಕೊಂಡಿದ್ದಾರೆ.
ರಕ್ಷಿತ್ ಶೆಟ್ಟಿ, ನಿರ್ದೇಶಕ ಹೇಮಂತ್ ರಾವ್, ಚೈತ್ರಾ ಆಚಾರ್ಯ, ರುಕ್ಮಿಣಿ, ಚರಣ್ ರಾಜ್ ಹೀಗೆ ಸಿನಿಮಾದ ಕಲಾವಿದರು ಮತ್ತು ತಂತ್ರಜ್ಞರಿಗೆ ತಮ್ಮ ಬರಹವನ್ನು ಟ್ಯಾಗ್ ಮಾಡಿದ್ದಾರೆ. ಇಡೀ ತಂಡಕ್ಕೆ ಇಂಥದ್ದೊಂದು ಸಿನಿಮಾ ಕೊಟ್ಟಿದ್ದಕ್ಕೆ ಧನ್ಯವಾದಗಳನ್ನೂ ಪ್ರಕಾಶ್ ರಾಜ್ ಅರ್ಪಿಸಿದ್ದಾರೆ.
ಸಪ್ತಸಾಗರದಾಚೆ ಎಲ್ಲೋ ಸಿನಿಮಾದ ರಿಲೀಸ್ (, Released)ಡೇಟ್ ಮತ್ತೆ ಮುಂದಕ್ಕೆ ಹೋಗುವ ಸಾಧ್ಯತೆ ಇದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಚಿತ್ರತಂಡ ಮೊದಲೇ ಘೋಷಿಸಿದಂತೆ ಅಕ್ಟೋಬರ್ 20ಕ್ಕೆ ಸಿನಿಮಾ ಬಿಡುಗಡೆ ಆಗಬೇಕಿತ್ತು. ಬಿ ಪಾರ್ಟ್ ನೋಡಲು ಅಭಿಮಾನಿಗಳು ತುದಿಗಾಲಲ್ಲಿ ನಿಂತು ಕಾಯುತ್ತಿದ್ದರು. ಆದರೆ, ನಿಗದಿತ ದಿನಾಂಕದಲ್ಲಿ ಸಿನಿಮಾ ರಿಲಿಸ್ ಆಗುತ್ತಿಲ್ಲ ಚಿತ್ರತಂಡವೇ ಹೇಳಿಕೊಂಡಿತ್ತು.
ಈ ವೇಳೆಯಲ್ಲಿ ಭಾರೀ ಬಜೆಟ್ ಚಿತ್ರಗಳು ಬಿಡುಗಡೆ ಆಗುತ್ತಿವೆ. ಸ್ಟಾರ್ ನಟರ ಚಿತ್ರಗಳು ತೆರೆ ಕಾಣಲು ಸಿದ್ಧತೆ ಮಾಡಿಕೊಳ್ಳುತ್ತಿವೆ. ಅಲ್ಲದೇ, ಪರಭಾಷೆಯ ಚಿತ್ರಗಳ ಹಾವಳಿಯೂ ಹೆಚ್ಚಾಗಿದೆ. ಒಂದೊಳ್ಳೆ ಸಿನಿಮಾ ಕಳೆದು ಹೋಗಬಾರದು ಎನ್ನುವ ಕಾರಣಕ್ಕಾಗಿ ಒಂದು ವಾರ ಚಿತ್ರ ಬಿಡುಗಡೆಯ ದಿನಾಂಕವನ್ನು ಮುಂದೂಡಿದ್ದರು. ಅಕ್ಟೋಬರ್ 27ಕ್ಕೆ ಗ್ರ್ಯಾಂಡ್ ಆಗಿ ಸಪ್ತ ಸಾಗರದಾಚೆ ಎಲ್ಲೋ ಬಿ ಪಾರ್ಟ್ ಬಿಡುಗಡೆ ಆಗಲಿದೆ ಎಂದು ನಿಗದಿ ಆಗಿತ್ತು. ಇದೀಗ ಅದು ಕೂಡ ಮುಂದೆ ಹೋಗಿದೆ ಎಂದು ಹೇಳಲಾಗುತ್ತಿದೆ. ನವೆಂಬರ್ 10ಕ್ಕೆ ಬಿಡುಗಡೆ ಪ್ಲ್ಯಾನ್ ಮಾಡಲಾಗುತ್ತಿವೆ ಎನ್ನುತ್ತವೆ ಮೂಲಗಳು. ಆದರೆ, ಈ ಕುರಿತು ಯಾವುದೇ ಅಧಿಕೃತ ಮಾಹಿತಿ ಚಿತ್ರತಂಡದಿಂದ ಬಂದಿಲ್ಲ.
ರಕ್ಷಿತ್ ಶೆಟ್ಟಿ ನಟಿಸಿರುವ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ತೆಲುಗಿನಲ್ಲೂ ಭರ್ಜರಿ ರೆಸ್ಪಾನ್ಸ್ ಪಡೆದುಕೊಂಡಿದೆ. ಈ ಬೆನ್ನಲ್ಲೇ ‘ಬಿ ಪಾರ್ಟ್’ ಅನ್ನು ಅದ್ಧೂರಿಯಾಗಿ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ರಕ್ಷಿತ್ ಶೆಟ್ಟಿ(Rakshit Shetty), ರುಕ್ಮಿಣಿ ವಸಂತ್ (Rukmini Vasanth) ನಟನೆಯ ‘ಸಪ್ತಸಾಗರದಾಚೆ ಎಲ್ಲೋ’ (Sapta Sagaradacche Yello) ತೆಲುಗು ನೆಲದಲ್ಲೂ ಸದ್ದು ಮಾಡಿದೆ. ಸ್ಯಾಂಡಲ್ವುಡ್ನಲ್ಲಿ ಕಮಾಲ್ ಮಾಡಿದ ಈ ಸಿನಿಮಾ, ಈಗ ತೆಲುಗಿನಲ್ಲೂ (Tollywood) ಅತ್ಯುತ್ತಮ ಪ್ರತಿಕ್ರಿಯೆಯನ್ನು ಕಂಡಿದೆ. ಹೇಮಂತ್ ನಿರ್ದೇಶಿಸಿದ ದೃಶ್ಯ ಕಾವ್ಯಕ್ಕೆ ಕನ್ನಡಿಗರು ಫಿದಾ ಆಗಿದ್ದಾರೆ. ಮನು- ಪ್ರಿಯಾ ಜೋಡಿಯ ಪ್ರೇಮ್ ಕಹಾನಿ ನೋಡಿ ಪ್ರೇಕ್ಷಕರು ಚಪ್ಪಾಳೆ ತಟ್ಟಿದ್ದಾರೆ. ‘ಕವಲುದಾರಿ’ ಖ್ಯಾತಿಯ ಹೇಮಂತ್ ನಿರ್ದೇಶನದಲ್ಲಿ ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್, ಅಚ್ಯುತ್ ಕುಮಾರ್, ಪವಿತ್ರಾ ಲೋಕೇಶ್, ರಮೇಶ್ ಇಂದಿರಾ, ಅವಿನಾಶ್ ಸೇರಿದಂತೆ ಹಲವರು ನಟಿಸಿದ್ದಾರೆ. ರಕ್ಷಿತ್ ಶೆಟ್ಟಿ ನಿರ್ಮಾಣ ಮಾಡಿದ್ದಾರೆ.
ಭಾರತೀಯ ಸಿನಿಮಾ ರಂಗದ ಹೆಸರಾಂತ ನಟ ಪ್ರಕಾಶ್ ರಾಜ್ (Prakash Raj), ತಾವು ಮೆಚ್ಚಿದ ಸಿನಿಮಾಗಳ ಬಗ್ಗೆ ಆಗಾಗ್ಗೆ ಬರೆಯುತ್ತಲೇ ಇರುತ್ತಾರೆ. ಈ ಬಾರಿ ರಕ್ಷಿತ್ ಶೆಟ್ಟಿ ನಟನೆಯ ‘ಸಪ್ತಸಾಗರದಾಚೆ ಎಲ್ಲೋ’ ಸಿನಿಮಾ ನೋಡಿ ಸಂಭ್ರಮಿಸಿದ್ದಾರೆ. ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಸಿನಿಮಾ ಬಗ್ಗೆ, ‘ಸಪ್ತ ಸಾಗರದಾಚೆ ಎಲ್ಲೋ.. ಆಹಾ.. ಒಂದು ಸುಂದರ ದೃಶ್ಯಕಾವ್ಯ ಅನುಭವ. ಡೋಂಟ್ ಮಿಸ್’ ಎಂದು ಬರೆದುಕೊಂಡಿದ್ದಾರೆ.
ರಕ್ಷಿತ್ ಶೆಟ್ಟಿ, ನಿರ್ದೇಶಕ ಹೇಮಂತ್ ರಾವ್, ಚೈತ್ರಾ ಆಚಾರ್ಯ, ರುಕ್ಮಿಣಿ, ಚರಣ್ ರಾಜ್ ಹೀಗೆ ಸಿನಿಮಾದ ಕಲಾವಿದರು ಮತ್ತು ತಂತ್ರಜ್ಞರಿಗೆ ತಮ್ಮ ಬರಹವನ್ನು ಟ್ಯಾಗ್ ಮಾಡಿದ್ದಾರೆ. ಇಡೀ ತಂಡಕ್ಕೆ ಇಂಥದ್ದೊಂದು ಸಿನಿಮಾ ಕೊಟ್ಟಿದ್ದಕ್ಕೆ ಧನ್ಯವಾದಗಳನ್ನೂ ಪ್ರಕಾಶ್ ರಾಜ್ ಅರ್ಪಿಸಿದ್ದಾರೆ.
ಭಾರತೀಯ ಸಿನಿಮಾ ರಂಗದ ಹೆಸರಾಂತ ನಟ ಪ್ರಕಾಶ್ ರಾಜ್ (Prakash Raj), ತಾವು ಮೆಚ್ಚಿದ ಸಿನಿಮಾಗಳ ಬಗ್ಗೆ ಆಗಾಗ್ಗೆ ಬರೆಯುತ್ತಲೇ ಇರುತ್ತಾರೆ. ಈ ಬಾರಿ ರಕ್ಷಿತ್ ಶೆಟ್ಟಿ ನಟನೆಯ ‘ಸಪ್ತಸಾಗರದಾಚೆ ಎಲ್ಲೋ’ ಸಿನಿಮಾ ನೋಡಿ ಸಂಭ್ರಮಿಸಿದ್ದಾರೆ. ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಸಿನಿಮಾ ಬಗ್ಗೆ, ‘ಸಪ್ತ ಸಾಗರದಾಚೆ ಎಲ್ಲೋ.. ಆಹಾ.. ಒಂದು ಸುಂದರ ದೃಶ್ಯಕಾವ್ಯ ಅನುಭವ. ಡೋಂಟ್ ಮಿಸ್’ ಎಂದು ಬರೆದುಕೊಂಡಿದ್ದಾರೆ.
ರಕ್ಷಿತ್ ಶೆಟ್ಟಿ, ನಿರ್ದೇಶಕ ಹೇಮಂತ್ ರಾವ್, ಚೈತ್ರಾ ಆಚಾರ್ಯ, ರುಕ್ಮಿಣಿ, ಚರಣ್ ರಾಜ್ ಹೀಗೆ ಸಿನಿಮಾದ ಕಲಾವಿದರು ಮತ್ತು ತಂತ್ರಜ್ಞರಿಗೆ ತಮ್ಮ ಬರಹವನ್ನು ಟ್ಯಾಗ್ ಮಾಡಿದ್ದಾರೆ. ಇಡೀ ತಂಡಕ್ಕೆ ಇಂಥದ್ದೊಂದು ಸಿನಿಮಾ ಕೊಟ್ಟಿದ್ದಕ್ಕೆ ಧನ್ಯವಾದಗಳನ್ನೂ ಪ್ರಕಾಶ್ ರಾಜ್ ಅರ್ಪಿಸಿದ್ದಾರೆ.
ಪಾರ್ಟ್ 2 ಯಾವಾಗ?
ರಕ್ಷಿತ್ ಶೆಟ್ಟಿ ನಟಿಸಿರುವ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ತೆಲುಗಿನಲ್ಲೂ ಭರ್ಜರಿ ರೆಸ್ಪಾನ್ಸ್ ಪಡೆದುಕೊಂಡಿದೆ. ಈ ಬೆನ್ನಲ್ಲೇ ‘ಬಿ ಪಾರ್ಟ್’ ಅನ್ನು ಅದ್ಧೂರಿಯಾಗಿ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ಮಾಡಿಕೊಂಡಿತ್ತು. ಚಿತ್ರತಂಡ ಮೊದಲೇ ಘೋಷಿಸಿದಂತೆ ಅಕ್ಟೋಬರ್ 20ಕ್ಕೆ ಬಿಡುಗಡೆ ಆಗಬೇಕಿತ್ತು. ಬಿ ಪಾರ್ಟ್ ನೋಡಲು ಅಭಿಮಾನಿಗಳು ತುದಿಗಾಲಲ್ಲಿ ನಿಂತು ಕಾಯುತ್ತಿದ್ದರು. ಆದರೆ, ನಿಗದಿತ ದಿನಾಂಕದಲ್ಲಿ ಸಿನಿಮಾ ರಿಲಿಸ್ ಆಗುತ್ತಿಲ್ಲ. ಹಾಗಾಗಿ ಸಹಜವಾಗಿಯೇ ಅಭಿಮಾನಿಗಳಿಗೆ ನಿರಾಸೆ ಮೂಡಿದೆ.
ಈ ವೇಳೆಯಲ್ಲಿ ಭಾರೀ ಬಜೆಟ್ ಚಿತ್ರಗಳು ಬಿಡುಗಡೆ ಆಗುತ್ತಿವೆ. ಸ್ಟಾರ್ ನಟರ ಚಿತ್ರಗಳು ತೆರೆ ಕಾಣಲು ಸಿದ್ಧತೆ ಮಾಡಿಕೊಳ್ಳುತ್ತಿವೆ. ಅಲ್ಲದೇ, ಪರಭಾಷೆಯ ಚಿತ್ರಗಳ ಹಾವಳಿಯೂ ಹೆಚ್ಚಾಗಿದೆ. ಒಂದೊಳ್ಳೆ ಸಿನಿಮಾ ಕಳೆದು ಹೋಗಬಾರದು ಎನ್ನುವ ಕಾರಣಕ್ಕಾಗಿ ಒಂದು ವಾರ ಚಿತ್ರ ಬಿಡುಗಡೆಯ ದಿನಾಂಕವನ್ನು ಮುಂದೂಡಿದ್ದಾರೆ. ಅಕ್ಟೋಬರ್ 27ಕ್ಕೆ ಗ್ರ್ಯಾಂಡ್ ಆಗಿ ಸಪ್ತ ಸಾಗರದಾಚೆ ಎಲ್ಲೋ ಬಿ ಪಾರ್ಟ್ ಬಿಡುಗಡೆ ಆಗಲಿದೆ.
ರಕ್ಷಿತ್ ಶೆಟ್ಟಿ(Rakshit Shetty), ರುಕ್ಮಿಣಿ ವಸಂತ್ (Rukmini Vasanth) ನಟನೆಯ ‘ಸಪ್ತಸಾಗರದಾಚೆ ಎಲ್ಲೋ’ (Sapta Sagaradacche Yello) ತೆಲುಗು ನೆಲದಲ್ಲೂ ಸದ್ದು ಮಾಡಿದೆ. ಸ್ಯಾಂಡಲ್ವುಡ್ನಲ್ಲಿ ಕಮಾಲ್ ಮಾಡಿದ ಈ ಸಿನಿಮಾ, ಈಗ ತೆಲುಗಿನಲ್ಲೂ (Tollywood) ಅತ್ಯುತ್ತಮ ಪ್ರತಿಕ್ರಿಯೆಯನ್ನು ಕಂಡಿದೆ. ಹೇಮಂತ್ ನಿರ್ದೇಶಿಸಿದ ದೃಶ್ಯ ಕಾವ್ಯಕ್ಕೆ ಕನ್ನಡಿಗರು ಫಿದಾ ಆಗಿದ್ದಾರೆ. ಮನು- ಪ್ರಿಯಾ ಜೋಡಿಯ ಪ್ರೇಮ್ ಕಹಾನಿ ನೋಡಿ ಪ್ರೇಕ್ಷಕರು ಚಪ್ಪಾಳೆ ತಟ್ಟಿದ್ದಾರೆ.
‘ಕವಲುದಾರಿ’ ಖ್ಯಾತಿಯ ಹೇಮಂತ್ ನಿರ್ದೇಶನದಲ್ಲಿ ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್, ಅಚ್ಯುತ್ ಕುಮಾರ್, ಪವಿತ್ರಾ ಲೋಕೇಶ್, ರಮೇಶ್ ಇಂದಿರಾ, ಅವಿನಾಶ್ ಸೇರಿದಂತೆ ಹಲವರು ನಟಿಸಿದ್ದಾರೆ. ರಕ್ಷಿತ್ ಶೆಟ್ಟಿ ನಿರ್ಮಾಣ ಮಾಡಿದ್ದಾರೆ.
ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ(Rakshit Shetty) ಕಳೆದ ವರ್ಷ ‘777 ಚಾರ್ಲಿ’ ಮೂಲಕ ಪ್ಯಾನ್ ಇಂಡಿಯಾ ಸದ್ದು ಮಾಡಿದ್ರು. ಈಗ ‘ಸಪ್ತಸಾಗರದಾಚೆ ಎಲ್ಲೋ’ (Saptasagaradacche Yello) ಸಿನಿಮಾ ಸಕ್ಸಸ್ ಕಂಡಿದೆ. ಕನ್ನಡದಲ್ಲಿ ಯಶಸ್ಸು ಕಂಡ ಬೆನ್ನಲ್ಲೇ ತೆಲುಗು ವರ್ಷನ್ನಲ್ಲೂ ಮನು-ಪ್ರಿಯಾ ಕಥೆ ರಿಲೀಸ್ ಆಗಿದೆ. ಈ ಚಿತ್ರದ ಪ್ರಚಾರ ಕಾರ್ಯದಲ್ಲಿ ರಕ್ಷಿತ್ ಬ್ಯುಸಿಯಾಗಿದ್ದಾರೆ. ಈ ವೇಳೆ, ರಶ್ಮಿಕಾ ಮಂದಣ್ಣ (Rashmika Mandanna) ಜೊತೆ ರಕ್ಷಿತ್ ಈಗಲೂ ಸಂಪರ್ಕದಲ್ಲಿದ್ದಾರಾ? ರಶ್ಮಿಕಾ ಬೆಳವಣಿಗೆ ಅವರ ಅಭಿಪ್ರಾಯವೇನು ಎಂಬುದರ ಬಗ್ಗೆ ಮಾತನಾಡಿದ್ದಾರೆ.
ತೆಲುಗಿನಲ್ಲಿ ‘ಸಪ್ತ ಸಾಗರಾಲು ದಾಟಿ’ ಹೆಸರಿನಲ್ಲಿ ಸಿನಿಮಾವನ್ನು ರಿಲೀಸ್ ಮಾಡಲು ರಕ್ಷಿತ್ ಮುಂದಾಗಿದ್ದು, ತೆಲುಗು ರಾಜ್ಯಗಳಲ್ಲಿ ಜೋರಾಗಿ ಪ್ರಚಾರ ಮಾಡುತ್ತಿದ್ದಾರೆ ರಕ್ಷಿತ್ ಶೆಟ್ಟಿ ಹಾಗೂ ತಂಡ. ತೆಲುಗು ರಾಜ್ಯಗಳಲ್ಲಿ ರಶ್ಮಿಕಾ ಮಂದಣ್ಣ ಜನಪ್ರಿಯ ತಾರೆ, ಇದೇ ಕಾರಣಕ್ಕೆ ರಕ್ಷಿತ್ ಶೆಟ್ಟಿಗೆ ಸಹಜವಾಗಿಯೇ ರಶ್ಮಿಕಾ ಮಂದಣ್ಣ ಕುರಿತಾದ ಪ್ರಶ್ನೆಗಳು ಸಂದರ್ಶನಗಳಲ್ಲಿ ಎದುರಾಗಿವೆ. ಯೂಟ್ಯೂಬರ್ ಒಬ್ಬರೊಟ್ಟಿಗಿನ ಸಂದರ್ಶನದಲ್ಲಿ ರಶ್ಮಿಕಾ ಬಗ್ಗೆ ಕೇಳಲಾದ ಪ್ರಶ್ನೆಗೆ, ಎಂದಿನಂತೆ ಶಾಂತವಾಗಿ ಉತ್ತರಿಸಿದ್ದಾರೆ. ಇದನ್ನೂ ಓದಿ:‘ಜವಾನ್’ ಚಿತ್ರದ ನಿರ್ದೇಶಕನ ಜೊತೆ ನಯನತಾರಾ ಮುನಿಸು
ರಕ್ಷಿತ್ ಶೆಟ್ಟಿ ಈಗಲೂ ರಶ್ಮಿಕಾ ಅವರೊಟ್ಟಿಗೆ ಸಂಪರ್ಕದಲ್ಲಿದ್ದಾರಾ? ಎಂಬ ಪ್ರಶ್ನೆಯನ್ನು ಯೂಟ್ಯೂಬರ್ ಒಬ್ಬರು ಕೇಳಿದ್ದಾರೆ. ಪ್ರಶ್ನೆಗೆ ಉತ್ತರಿಸಿದ ನಟ ರಕ್ಷಿತ್ ಶೆಟ್ಟಿ, ಹೌದು, ನಾವು ಸಂಪರ್ಕದಲ್ಲಿದ್ದೇವೆ. ಆಕೆಗೆ ಸದಾ ದೊಡ್ಡ ಕನಸುಗಳಿದ್ದವು, ಆ ಕನಸುಗಳನ್ನು ಈಗ ಸಾಕಾರಗೊಳಿಸಿಕೊಳ್ಳುತ್ತಿದ್ದಾರೆ. ಅವರ ಸಾಧನೆಗೆ ಭೇಷ್ ಎನ್ನಲೇಬೇಕು, ಆಕೆಯ ಸಕ್ಸಸ್ ಬಗ್ಗೆ ಖುಷಿಯಿದೆ ಎಂದಿದ್ದಾರೆ. ಈ ಹಿಂದೆಯೂ ರಶ್ಮಿಕಾ ಬಗ್ಗೆ ಪ್ರಶ್ನೆ ಎದುರಾದಾಗೆಲ್ಲ ರಕ್ಷಿತ್ ಶೆಟ್ಟಿ ಇದೇ ಘನತೆಯಿಂದಲೇ ಉತ್ತರ ನೀಡಿದ್ದಾರೆ.
‘ಸಪ್ತ ಸಾಗರಾಲು ದಾಟಿ’ ಇಂದು (ಸೆ.22) ರಿಲೀಸ್ ಆಗಿದೆ. ರಕ್ಷಿತ್ ಶೆಟ್ಟಿ- ರುಕ್ಮಿಣಿ ವಸಂತ್ ಕಾಂಬೋ ಟಾಲಿವುಡ್ನಲ್ಲೂ (Tollywood) ಮೋಡಿ ಮಾಡುತ್ತಾ? ಮನು- ಪ್ರಿಯಾ ಲವ್ ಸ್ಟೋರಿಗೆ ತೆಲುಗಿನ ಪ್ರೇಕ್ಷಕರು ಫಿದಾ ಆಗ್ತಾರಾ ಕಾಯಬೇಕಿದೆ.
ರಕ್ಷಿತ್ ಶೆಟ್ಟಿ(Rakshit Shetty), ರುಕ್ಮಿಣಿ ವಸಂತ್ (Rukmini Vasanth) ನಟನೆಯ ‘ಸಪ್ತಸಾಗರದಾಚೆ ಎಲ್ಲೋ’ (Sapta Sagaradacche Yello) ತೆಲುಗು ನೆಲದಲ್ಲಿ ಸದ್ದು ಮಾಡಲು ರೆಡಿಯಾಗಿದೆ. ಸ್ಯಾಂಡಲ್ವುಡ್ನಲ್ಲಿ ಕಮಾಲ್ ಮಾಡಿದ ರಕ್ಷಿತ್ ಸಿನಿಮಾ, ಈಗ ತೆಲುಗಿನಲ್ಲಿ (Tollywood) ಅಬ್ಬರಿಸಲು ಬರುತ್ತಿದೆ. ಇದೇ ಸೆ.22ರಂದು ‘ಸಪ್ತಸಾಗರದಾಚೆ ಎಲ್ಲೋ’ ತೆಲುಗು ವರ್ಷನ್ನಲ್ಲಿ ಬರುತ್ತಿದೆ.
ಹೇಮಂತ್ ನಿರ್ದೇಶಿಸಿದ ದೃಶ್ಯ ಕಾವ್ಯಕ್ಕೆ ಕನ್ನಡಿಗರು ಫಿದಾ ಆಗಿದ್ದಾರೆ. ಮನು- ಪ್ರಿಯಾ ಜೋಡಿಯ ಪ್ರೇಮ್ ಕಹಾನಿ ನೋಡಿ ಪ್ರೇಕ್ಷಕರು ಚಪ್ಪಾಳೆ ತಟ್ಟಿದ್ದಾರೆ. ಹಾಗಾಗಿ ತೆಲುಗು ಅಂಗಳಕ್ಕೆ ಹಾರಲು ಸಜ್ಜಾಗಿದೆ. ‘ಸಪ್ತ ಸಾಗರಲು ದಾಟಿ’ ಎಂಬ ಟೈಟಲ್ನಲ್ಲಿ ತೆಲುಗು ಸಿನಿಮಾ ಸೆ.22ರಂದು ಬಿಡುಗಡೆಯಾಗುತ್ತಿದೆ.
As Sapta Sagardaache Ello’s love resounds across Karnataka, our cinema is now poised to capture hearts in a whole new arena! Releasing ‘Sapta Sagaralu Dhaati’ in Telugu on 22nd of September????
Our dear Telugu audience, we hope you accept our labour of love as your own????… pic.twitter.com/e8FazGqYc3
‘ಕವಲುದಾರಿ’ ಖ್ಯಾತಿಯ ಹೇಮಂತ್ ನಿರ್ದೇಶನದಲ್ಲಿ ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್, ಅಚ್ಯುತ್ ಕುಮಾರ್, ಪವಿತ್ರಾ ಲೊಕೇಶ್, ರಮೇಶ್ ಇಂದಿರಾ, ಅವಿನಾಶ್ ಸೇರಿದಂತೆ ಹಲವರು ನಟಿಸಿದ್ದಾರೆ. ರಕ್ಷಿತ್ ಶೆಟ್ಟಿ ನಿರ್ಮಾಣ ಮಾಡಿದ್ದಾರೆ.
ಕನ್ನಡ ಸಿನಿಮಾ ಪ್ರೇಕ್ಷಕರು ಅಪ್ಪಿ ಒಪ್ಪಿಕೊಂಡ ಹಾಗೇ ತೆಲುಗು ವರ್ಷನ್ನಲ್ಲೂ ಗೆದ್ದು ಬೀಗುತ್ತಾ? ಕಾದು ನೋಡಬೇಕಿದೆ.
ರಕ್ಷಿತ್ ಶೆಟ್ಟಿ ಮತ್ತು ನಿರ್ದೇಶಕ ಹೇಮಂತ್ ರಾವ್ (Hemant Rao) ಕಾಂಬಿನೇಷನ್ ನ ‘ಸಪ್ತಸಾಗರದಾಚೆ ಎಲ್ಲೋ’ ಸಿನಿಮಾ ಟೀಮ್ ನಿಂದ ಅಚ್ಚರಿಯ ಸುದ್ದಿಯೊಂದು ಬಂದಿದೆ. ಇಂದು ರಕ್ಷಿತ್ ಶೆಟ್ಟಿ ಹುಟ್ಟು ಹಬ್ಬ. ಈ ಸಂದರ್ಭದಲ್ಲಿ ಚಿತ್ರತಂಡ ಹೊಸ ವಿಷಯವೊಂದನ್ನು ಹೊರ ಹಾಕಿದ್ದು, ಸಪ್ತಸಾಗರದಾಚೆ ಎಲ್ಲೋ ಸಿನಿಮಾ ಎರಡು ಭಾಗವಾಗಿ ಮೂಡಿ ಬರಲಿದೆಯಂತೆ. ಈ ಸಿನಿಮಾ ಯಾವಾಗ ರಿಲೀಸ್ ಆಗಲಿದೆ ಎನ್ನುವ ಕುರಿತು ಈ ತಿಂಗಳು 15 ರಂದು ಹೇಳಲಿದ್ದಾರಂತೆ ನಿರ್ದೇಶಕ ಹೇಮಂತ್.
ಸಿಂಪಲ್ ಸ್ಟಾರ್ ರಕ್ಷಿತ್ ಇದೀಗ `ಸಪ್ತಸಾಗರದಾಚೆ ಎಲ್ಲೋ’ (Saptasagaradache Yello) ಚಿತ್ರದ ಮೂಲಕ ಗಮನ ಸೆಳೆಯುತ್ತಿದ್ದಾರೆ. ರಕ್ಷಿತ್ಗೆ ನಾಯಕಿಯರಾಗಿ ರುಕ್ಮಿಣಿ ವಸಂತ್ (Rukmini Vasanth) ಮತ್ತು ಚೈತ್ರಾ ಆಚಾರ್ (Chaitra Achar) ನಟಿಸಿದ್ದಾರೆ. ಇನ್ನೂ ಬರೋಬ್ಬರಿ 137 ದಿನಗಳ ಕಾಲ ಸಿನಿಮಾ ಚಿತ್ರೀಕರಣ ನಡೆಸಲಾಗಿದೆ. ಕಡಲ ತಡಿಯಲ್ಲಿ ಪೂಜೆ ಸಲ್ಲಿಸಿ ಚಿತ್ರತಂಡ ಕುಂಬಳ ಕಾಯಿ ಒಡೆದಿದೆ. ಈ ವಿಚಾರವನ್ನು ನಟ ರಕ್ಷಿತ್ ಶೆಟ್ಟಿ ವಿಡಿಯೋ ಸಮೇತ ಸೋಶಿಯಲ್ ಮೀಡಿಯಾದಲ್ಲಿ ಈ ಹಿಂದೆ ಹಂಚಿಕೊಂಡಿದ್ದರು. ಇದನ್ನೂ ಓದಿ:ಅಂಬಿ ಪುತ್ರನ ಮದುವೆ ಸಂಭ್ರಮದಲ್ಲಿ ಮಿಂಚಿದ ಯಶ್, ರಾಧಿಕಾ ಜೋಡಿ
`ಕವಲು ದಾರಿ’ (Kavaludari) ಚಿತ್ರದ ನಂತರ ನಿರ್ದೇಶಕ ಹೇಮಂತ್ `ಸಪ್ತಸಾಗರದಾಚೆ ಎಲ್ಲೋ’ ಸಿನಿಮಾ ಕೈಗೆತ್ತಿಕೊಂಡಿದ್ದರು. ರಕ್ಷಿತ್ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್ಗೆ ಒಂದಷ್ಟು ದಿನ ವರ್ಕ್ಶಾಪ್ ನಡೆಸಿ ನಂತರ ಚಿತ್ರೀಕರಣ ಆರಂಭಿಸಿದ್ದರು. ಚಿತ್ರದಲ್ಲಿ 2 ಭಿನ್ನ ಶೇಡ್ಗಳಿರೋ ಪಾತ್ರದಲ್ಲಿ ರಕ್ಷಿತ್ ನಟಿಸಿದ್ದಾರೆ.
ತನ್ನ ಪಾತ್ರಕ್ಕಾಗಿ ರಕ್ಷಿತ್ 15 ರಿಂದ 20 ಕೆಜಿ ತೂಕ ಹೆಚ್ಚಿಸಿಕೊಂಡು ಮತ್ತೆ ತೂಕ ಇಳಿಸಿಕೊಂಡು ಕಸರತ್ತು ಕೂಡ ಮಾಡಿದ್ದಾರೆ. ಚಿತ್ರದಲ್ಲಿ ನಾಯಕನ 25 ಹಾಗೂ 45ರ ವಯೋಮಾನದ ಕುರಿತ ಕಥೆ ಇದೆ. ಅದಕ್ಕೆ ತಕ್ಕಂತೆ ಅರ್ಧ ಸಿನಿಮಾ ಸ್ಲಿಮ್ ಅಂಡ್ ಸ್ಮಾರ್ಟ್ ಕಾಲೇಜು ಹುಡುಗನಾಗಿ ರಕ್ಷಿತ್ ಮಿಂಚಿದ್ದಾರೆ. ಹಾಗೆಯೇ ಗಡ್ಡ ಬಿಟ್ಟು ರಗಡ್ ಆಗಿ ಕೂಡ ಕಾಣಿಸಿಕೊಂಡಿದ್ದಾರೆ. `777 ಚಾರ್ಲಿ’ ಸಿನಿಮಾದ ಸೂಪರ್ ಸಕ್ಸಸ್ ನಂತರ ರಕ್ಷಿತ್ ಶೆಟ್ಟಿ ಅವರನ್ನ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾಯ್ತಿದ್ದಾರೆ. `ಸಪ್ತಸಾಗರದಾಚೆ ಎಲ್ಲೋ’ ಸಿನಿಮಾ ರಿಲೀಸ್ಗೆ ಎದುರು ನೋಡ್ತಿದ್ದಾರೆ.