Tag: ಹವಾಮಾನ ಬೆಂಗಳೂರು

  • ರಾಜ್ಯದ ಹವಾಮಾನ ವರದಿ: 04-09-2022

    ರಾಜ್ಯದ ಹವಾಮಾನ ವರದಿ: 04-09-2022

    ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಮಳೆ ಕ್ರಮೇಣ ತಗ್ಗಲಿದೆಯಾದರೂ ರಾಜ್ಯದ ಇತರ ಭಾಗಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ.

    ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬಳ್ಳಾರಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 29-20
    ಮಂಗಳೂರು: 29-24
    ಶಿವಮೊಗ್ಗ: 29-21
    ಬೆಳಗಾವಿ: 28-21
    ಮೈಸೂರು: 31-21
    ಮಂಡ್ಯ: 31-21

    ಕೊಡಗು: 26-18
    ರಾಮನಗರ: 31-21
    ಹಾಸನ: 28-19
    ಚಾಮರಾಜನಗರ: 31-21
    ಚಿಕ್ಕಬಳ್ಳಾಪುರ: 29-20
    ಕೋಲಾರ: 29-21

    ತುಮಕೂರು: 29-21
    ಉಡುಪಿ: 29-24
    ಕಾರವಾರ: 29-26
    ಚಿಕ್ಕಮಗಳೂರು: 26-19
    ದಾವಣಗೆರೆ: 30-22

    ಚಿತ್ರದುರ್ಗ: 31-21
    ಹಾವೇರಿ: 30-22
    ಬಳ್ಳಾರಿ: 33-23
    ಗದಗ: 31-22
    ಕೊಪ್ಪಳ: 32-23
    ರಾಯಚೂರು: 33-24

    weather

    ಯಾದಗಿರಿ: 33-24
    ವಿಜಯಪುರ: 31-22
    ಬೀದರ್: 29-22
    ಕಲಬುರಗಿ: 32-23
    ಬಾಗಲಕೋಟೆ: 32-23

    Live Tv
    [brid partner=56869869 player=32851 video=960834 autoplay=true]

  • ರಾಜ್ಯದ ಹವಾಮಾನ ವರದಿ: 03-09-2022

    ರಾಜ್ಯದ ಹವಾಮಾನ ವರದಿ: 03-09-2022

    ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಬಹುತೇಕ ಕಡೆ ನೈರುತ್ಯ ಮುಂಗಾರು ಚುರುಕಾಗಿದೆ. ಮುಂದಿನ 5 ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಕೂಡ ನೀಡಲಾಗಿದೆ.

    ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಟ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಂಡ್ಯ, ತುಮಕೂರು, ಹಾಗೂ ದಾವಣಗೆರೆಯಲ್ಲಿ ಗರಿಷ್ಟ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

    weather

    ನಗರಗಳ ಹವಾಮಾನ ವರದಿ:
    ಬೆಂಗಳೂರು: 29-20
    ಮಂಗಳೂರು: 29-24
    ಶಿವಮೊಗ್ಗ: 31-21
    ಬೆಳಗಾವಿ: 29-21
    ಮೈಸೂರು: 30-21
    ಮಂಡ್ಯ: 31-21

    ಕೊಡಗು: 26-18
    ರಾಮನಗರ: 31-21
    ಹಾಸನ: 28-19
    ಚಾಮರಾಜನಗರ: 29-21
    ಚಿಕ್ಕಬಳ್ಳಾಪುರ: 29-21
    ಕೋಲಾರ: 30-21

    weather

    ತುಮಕೂರು: 30-21
    ಉಡುಪಿ: 30-24
    ಕಾರವಾರ: 29-25
    ಚಿಕ್ಕಮಗಳೂರು: 27-19
    ದಾವಣಗೆರೆ: 31-22

    ಚಿತ್ರದುರ್ಗ: 31-21
    ಹಾವೇರಿ: 31-22
    ಬಳ್ಳಾರಿ: 33-23
    ಗದಗ: 31-22
    ಕೊಪ್ಪಳ: 32-23
    ರಾಯಚೂರು: 33-24

    weather

    ಯಾದಗಿರಿ: 33-24
    ವಿಜಯಪುರ: 32-23
    ಬೀದರ್: 32- 23
    ಕಲಬುರಗಿ: 33-24
    ಬಾಗಲಕೋಟೆ: 32-23

    Live Tv
    [brid partner=56869869 player=32851 video=960834 autoplay=true]

  • ರಾಜ್ಯದ ಹವಾಮಾನ ವರದಿ: 02-09-2022

    ರಾಜ್ಯದ ಹವಾಮಾನ ವರದಿ: 02-09-2022

    ರಾಜ್ಯದಲ್ಲಿ ಮುಂದಿನ 4 ದಿನ ಕರಾವಳಿ, ದಕ್ಷಿಣ, ಉತ್ತರ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳು ಇರುವುದಾಗಿ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

    ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಕಲಬುರಗಿ, ಹಾವೇರಿಗೆ ಗುರುವಾರ ಯೆಲ್ಲೋ ಅಲರ್ಟ್ ಘೋಷಿಸಲಾಗಿತ್ತು. ಹಾಗೆಯೇ ಇಂದು ಕೂಡ ಬೆಳಗಾವಿ, ಧಾರವಾಡ, ಗದಗ, ಬೀದರ್, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

    ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಟ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬಳ್ಳಾರಿ, ರಾಯಚೂರು, ಯಾದಗಿರಿ ಹಗೂ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 28-20
    ಮಂಗಳೂರು: 28-24
    ಶಿವಮೊಗ್ಗ: 29-21
    ಬೆಳಗಾವಿ: 29-21
    ಮೈಸೂರು: 29-21
    ಮಂಡ್ಯ: 29-21

    weather

    ಕೊಡಗು: 25-18
    ರಾಮನಗರ: 29-21
    ಹಾಸನ: 27-19
    ಚಾಮರಾಜನಗರ: 29-21
    ಚಿಕ್ಕಬಳ್ಳಾಪುರ: 28-20
    ಕೋಲಾರ: 28-21

    ತುಮಕೂರು: 28-21
    ಉಡುಪಿ: 29-24
    ಕಾರವಾರ: 29-25
    ಚಿಕ್ಕಮಗಳೂರು: 27-19
    ದಾವಣಗೆರೆ: 29-22

    weather

    ಚಿತ್ರದುರ್ಗ: 29-21
    ಹಾವೇರಿ: 30-22
    ಬಳ್ಳಾರಿ: 32-23
    ಗದಗ: 30-22
    ಕೊಪ್ಪಳ: 31-23
    ರಾಯಚೂರು: 32-24

    ಯಾದಗಿರಿ: 32-24
    ವಿಜಯಪುರ: 31-23
    ಬೀದರ್: 31-22
    ಕಲಬುರಗಿ: 32-23
    ಬಾಗಲಕೋಟೆ: 32-23

    Live Tv
    [brid partner=56869869 player=32851 video=960834 autoplay=true]

  • ರಾಜ್ಯದ ಹವಾಮಾನ ವರದಿ: 01-09-2022

    ರಾಜ್ಯದ ಹವಾಮಾನ ವರದಿ: 01-09-2022

    ಇಂದು ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಗುಡುಗಿನಿಂದ ಕೂಡಿದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    weather

    ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ, ಉತ್ತರ ಒಳನಾಡಿನ ಜಿಲ್ಲೆಗಳಾದ ಬೀದರ್, ಹಾವೇರಿ,ಕಲಬುರ್ಗಿ, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

    weather

    ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಟ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬಳ್ಳಾರಿ, ರಾಯಚೂರು, ಯಾದಗಿರಿ ಹಗೂ ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 28-20
    ಮಂಗಳೂರು: 28-24
    ಶಿವಮೊಗ್ಗ: 31-21
    ಬೆಳಗಾವಿ: 28-21
    ಮೈಸೂರು: 28-21
    ಮಂಡ್ಯ: 29-21

    weather

    ಕೊಡಗು: 25-18
    ರಾಮನಗರ: 28-21
    ಹಾಸನ: 27-19
    ಚಾಮರಾಜನಗರ: 28-21
    ಚಿಕ್ಕಬಳ್ಳಾಪುರ: 28-20
    ಕೋಲಾರ: 28-21

    ತುಮಕೂರು: 29-21
    ಉಡುಪಿ: 29-24
    ಕಾರವಾರ: 29-25
    ಚಿಕ್ಕಮಗಳೂರು: 27-19
    ದಾವಣಗೆರೆ: 30-22

    weather

    ಚಿತ್ರದುರ್ಗ: 29-21
    ಹಾವೇರಿ: 30-22
    ಬಳ್ಳಾರಿ: 32-23
    ಗದಗ: 30-22
    ಕೊಪ್ಪಳ: 31-23
    ರಾಯಚೂರು: 32-23

    ಯಾದಗಿರಿ: 32-24
    ವಿಜಯಪುರ: 30-23
    ಬೀದರ್: 30-22
    ಕಲಬುರಗಿ: 32-23
    ಬಾಗಲಕೋಟೆ: 31-23

    Live Tv
    [brid partner=56869869 player=32851 video=960834 autoplay=true]

  • ರಾಜ್ಯದ ಹವಾಮಾನ ವರದಿ: 31-08-2022

    ರಾಜ್ಯದ ಹವಾಮಾನ ವರದಿ: 31-08-2022

    ರಾಜ್ಯದಲ್ಲಿ ಗೌರಿ ಗಣೇಶ ಹಬ್ಬಕ್ಕೆ ವರುಣನ ವಿಘ್ನ ಎದುರಾಗಲಿದೆ. ರಾಜ್ಯದಲ್ಲಿ ಹಬ್ಬದ ಸಂಭ್ರಮಕ್ಕೆ ವರುಣಾಘಾತ ನೀಡಲಿದ್ದು, ಸೆಪ್ಟೆಂಬರ್ 1 ರವರೆಗೆ ಬಹುತೇಕ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನೂ ಮೂರು ದಿನ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

    weather

    ಬೆಂಗಳೂರು, ಮಂಗಳೂರು , ಉಡುಪಿ, ರಾಮನಗರ, ಉತ್ತರ ಕನ್ನಡ, ಚಾಮರಾಜನಗರ, ಮಂಡ್ಯ, ರಾಮನಗರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ದಾವಣಗೆರೆ, ಬೆಳಗಾವಿ, ಕೊಪ್ಪಳ ಹಾಗೂ ತುಮಕೂರಿನಲ್ಲಿ ಮಳೆಯ ಮುನ್ಸೂಚನೆ ಸಿಕ್ಕಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ರಾಜ್ಯದಲ್ಲಿ ಜಲಪ್ರಳಯ ಉಂಟಾಗಲಿದ್ದು, ಗೌರಿ ಗಣೇಶ ಹಬ್ಬಕ್ಕೆ ತಣ್ಣೀರೆರಚಿಸುವ ಸಾಧ್ಯತೆಗಳಿವೆ.

    weather

    ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಟ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಯಾದಗಿರಿ, ವಿಜಯಪುರ ಹಾಗೂ ಬೀದರ್‍ನಲ್ಲಿ ಗರಿಷ್ಟ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 29-21
    ಮಂಗಳೂರು: 29- 24
    ಶಿವಮೊಗ್ಗ: 31-21
    ಬೆಳಗಾವಿ: 29-21
    ಮೈಸೂರು: 30-21
    ಮಂಡ್ಯ: 31-21

    ಕೊಡಗು: 26-18
    ರಾಮನಗರ: 30-21
    ಹಾಸನ: 28-19
    ಚಾಮರಾಜನಗರ: 29-21
    ಚಿಕ್ಕಬಳ್ಳಾಪುರ: 28-19
    ಕೋಲಾರ: 29-21

    ತುಮಕೂರು: 29-21
    ಉಡುಪಿ: 29-24
    ಕಾರವಾರ: 29-25
    ಚಿಕ್ಕಮಗಳೂರು: 28-19
    ದಾವಣಗೆರೆ: 31-22

    weather

    ಚಿತ್ರದುರ್ಗ: 31-21
    ಹಾವೇರಿ: 31-22
    ಬಳ್ಳಾರಿ: 32-23
    ಗದಗ: 31-22
    ಕೊಪ್ಪಳ: 31-22
    ರಾಯಚೂರು: 32-23

    ಯಾದಗಿರಿ: 32-24
    ವಿಜಯಪುರ: 31-23
    ಬೀದರ್: 31-22
    ಕಲಬುರಗಿ: 32-23
    ಬಾಗಲಕೋಟೆ: 31-23

    Live Tv
    [brid partner=56869869 player=32851 video=960834 autoplay=true]

  • ರಾಜ್ಯದ ಹವಾಮಾನ ವರದಿ: 29-08-2022

    ರಾಜ್ಯದ ಹವಾಮಾನ ವರದಿ: 29-08-2022

    ರಾಜ್ಯದೆಲ್ಲೆಡೆ ಇಂದು ಕೂಡಾ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಹೆಚ್ಚಿನ ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ಹಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಕರಾವಳಿ ಕರ್ನಾಟಕದ ಬಹುತೇಕ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚಿಸಲಾಗಿದೆ.

    ರಾಜಧಾನಿ ಬೆಂಗಳೂರಿನಲ್ಲಿಂದು ಗರಿಷ್ಟ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಯಾದಗಿರಿ, ವಿಜಯಪುರ, ಕಲಬುರಗಿ, ಹಾಗೂ ಬಾಗಲಕೋಟೆಯಲ್ಲಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 27-20
    ಮಂಗಳೂರು: 28-24
    ಶಿವಮೊಗ್ಗ: 28-21
    ಬೆಳಗಾವಿ: 28-21
    ಮೈಸೂರು: 27-21

    ಮಂಡ್ಯ: 28-21
    ಕೊಡಗು: 24-18
    ರಾಮನಗರ: 28-21
    ಹಾಸನ: 26-19
    ಚಾಮರಾಜನಗರ: 28-21

    ಚಿಕ್ಕಬಳ್ಳಾಪುರ: 25-19
    ಕೋಲಾರ: 27-21
    ತುಮಕೂರು: 27-21
    ಉಡುಪಿ: 29-24
    ಚಿಕ್ಕಮಗಳೂರು: 25-19

    weather

    ದಾವಣಗೆರೆ: 28-22
    ಚಿತ್ರದುರ್ಗ: 28-22
    ಹಾವೇರಿ: 29-22
    ಬಳ್ಳಾರಿ: 20-23
    ಗದಗ: 29-22
    ಕೊಪ್ಪಳ: 29-22

    weather

    ರಾಯಚೂರು: 30-23
    ಯಾದಗಿರಿ: 31-23
    ವಿಜಯಪುರ: 31-23
    ಬೀದರ್: 28-21
    ಕಲಬುರಗಿ: 31-23
    ಬಾಗಲಕೋಟೆ: 31-23

    Live Tv
    [brid partner=56869869 player=32851 video=960834 autoplay=true]

  • ರಾಜ್ಯದ ಹವಾಮಾನ ವರದಿ : 28-08-2022

    ರಾಜ್ಯದ ಹವಾಮಾನ ವರದಿ : 28-08-2022

    ರಾಜ್ಯದ ಹಲವೆಡೆ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ದಕ್ಷಿಣ ಒಳನಾಡಿನ ಹೆಚ್ಚಿನ ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ಹಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಕರಾವಳಿ ಕರ್ನಾಟಕದ ಬಹುತೇಕ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚಿಸಲಾಗಿದೆ.

    ಮತ್ತೊಂದೆಡೆ ಉತ್ತರ ಒಳನಾಡಿನ ರಾಯಚೂರು, ಕೊಪ್ಪಳ, ಕಲಬುರ್ಗಿ, ಬಾಗಲಕೋಟೆ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ತುಮಕೂರು, ಹಾಸನ, ದಾವಣಗೆರೆ, ಚಿಕ್ಕಬಳ್ಳಾಪುರ, ಬಳ್ಳಾರಿ, ರಾಮನಗರ ಜಿಲ್ಲೆಗಳಲ್ಲಿಯೂ ಅಧಿಕ ಮಳೆಯಾಗಲಿದೆ. ಒಟ್ಟಾರೆ ಕರ್ನಾಟಕದ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಿಂಚು ಸಹಿತ ಮಳೆಯಾಗುವ ಸಂಭವವಿದೆ ಎಂದು ತಿಳಿಸಿದೆ.

    ರಾಜಧಾನಿ ಬೆಂಗಳೂರಿನಲ್ಲಿಂದು ಗರಿಷ್ಟ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರು, ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

    weather

    ನಗರಗಳ ಹವಾಮಾನ ವರದಿ:
    ಬೆಂಗಳೂರು: 26-20
    ಮಂಗಳೂರು: 28-24
    ಶಿವಮೊಗ್ಗ: 29-21
    ಬೆಳಗಾವಿ: 28-19
    ಮೈಸೂರು: 28-21

    ಮಂಡ್ಯ: 28-21
    ಕೊಡಗು: 24-18
    ರಾಮನಗರ: 28-21
    ಹಾಸನ: 27-19
    ಚಾಮರಾಜನಗರ: 28-21

    weather

    ಚಿಕ್ಕಬಳ್ಳಾಪುರ: 26-19
    ಕೋಲಾರ: 27-21
    ತುಮಕೂರು: 27-20
    ಉಡುಪಿ: 29-24
    ಚಿಕ್ಕಮಗಳೂರು: 26-18

    ದಾವಣಗೆರೆ: 28-21
    ಚಿತ್ರದುರ್ಗ: 28-21
    ಹಾವೇರಿ: 29-21
    ಬಳ್ಳಾರಿ: 30-23
    ಗದಗ: 29-21
    ಕೊಪ್ಪಳ: 29-22

    weather

    ರಾಯಚೂರು: 31-23
    ಯಾದಗಿರಿ: 31-23
    ವಿಜಯಪುರ: 31-22
    ಬೀದರ್: 29-21
    ಕಲಬುರಗಿ: 31-23
    ಬಾಗಲಕೋಟೆ: 31-22

    Live Tv
    [brid partner=56869869 player=32851 video=960834 autoplay=true]

  • ರಾಜ್ಯದ ಹವಾಮಾನ ವರದಿ: 27-08-2022

    ರಾಜ್ಯದ ಹವಾಮಾನ ವರದಿ: 27-08-2022

    ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಭಾರೀ ಮಳೆಯಾಗಲಿದೆ. ಮಲೆನಾಡು ಮತ್ತು ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಧಾರಕಾರ ಮಳೆಯಾಗಲಿದ್ದು, ರಾಜ್ಯದ ಇತರ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

    weather

    ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಾಳೆಯವರೆಗೂ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

    weather

    ಮತ್ತೊಂದೆಡೆ ಕರಾವಳಿ ಜಿಲ್ಲೆಯ ಸಮುದ್ರ ಭಾಗದಲ್ಲಿ 40 ರಿಂದ 50 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಇದರಿಂದ ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಹವಾಮಾನ ಕೇಂದ್ರ ಎಚ್ಚರಿಕೆ ನೀಡಿದೆ.

    ರಾಜಧಾನಿ ಬೆಂಗಳೂರಿನಲ್ಲಿಂದು ಗರಿಷ್ಟ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರು ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 26-19
    ಮಂಗಳೂರು: 27-24
    ಶಿವಮೊಗ್ಗ: 27-21
    ಬೆಳಗಾವಿ: 27-19
    ಮೈಸೂರು: 26-20

    weather

    ಮಂಡ್ಯ: 27-21
    ಕೊಡಗು: 22-18
    ರಾಮನಗರ: 27-21
    ಹಾಸನ: 26-19
    ಚಾಮರಾಜನಗರ: 26-20

    weather

    ಚಿಕ್ಕಬಳ್ಳಾಪುರ: 26-19
    ಕೋಲಾರ: 27-21
    ತುಮಕೂರು: 26-20
    ಉಡುಪಿ: 28-24
    ಚಿಕ್ಕಮಗಳೂರು: 26-19

    weather

    ದಾವಣಗೆರೆ: 28-21
    ಚಿತ್ರದುರ್ಗ: 27-20
    ಹಾವೇರಿ: 28-21
    ಬಳ್ಳಾರಿ: 29-23
    ಗದಗ: 29-21
    ಕೊಪ್ಪಳ: 29-22

    weather

    ರಾಯಚೂರು: 30-23
    ಯಾದಗಿರಿ: 30-23
    ವಿಜಯಪುರ: 29-22
    ಬೀದರ್: 29-21
    ಕಲಬುರಗಿ: 30-22
    ಬಾಗಲಕೋಟೆ: 30-22

    Live Tv
    [brid partner=56869869 player=32851 video=960834 autoplay=true]

  • ರಾಜ್ಯದ ಹವಾಮಾನ ವರದಿ: 26-08-2022

    ರಾಜ್ಯದ ಹವಾಮಾನ ವರದಿ: 26-08-2022

    ರಾಜ್ಯದಲ್ಲಿ ಇಂದು ಭಾರೀ ಮಳೆ ಆಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ ಭಾಗದಲ್ಲಿ ಹೆಚ್ಚು ಮಳೆ ಆಗಲಿದ್ದು, ಕಡಲಿಗೆ ಮೀನುಗಾರರು ಇಳಿಯದಂತೆ ಸೂಚಿಸಲಾಗಿದೆ.

    weather

    ಬೆಂಗಳೂರಿನಲ್ಲೂ ಇಂದು ಮೋಡ ಕವಿದ ವಾತಾವರಣ ಇದ್ದು, ಆಗಾಗ ಮಳೆ ಆಗುವ ಸಂಭವ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿಯಲಿದೆ.

    ರಾಜಧಾನಿ ಬೆಂಗಳೂರಿನಲ್ಲಿಂದು ಗರಿಷ್ಟ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಯಾದಗಿರಿ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

    weather

    ನಗರಗಳ ಹವಾಮಾನ ವರದಿ:
    ಬೆಂಗಳೂರು: 27-20
    ಮಂಗಳೂರು: 28-24
    ಶಿವಮೊಗ್ಗ: 28-21
    ಬೆಳಗಾವಿ: 27-20
    ಮೈಸೂರು: 27-20

    ಮಂಡ್ಯ: 28-21
    ಕೊಡಗು: 23-18
    ರಾಮನಗರ: 28-21
    ಹಾಸನ: 26-19
    ಚಾಮರಾಜನಗರ: 27-21

    ಚಿಕ್ಕಬಳ್ಳಾಪುರ: 27-19
    ಕೋಲಾರ: 28-21
    ತುಮಕೂರು: 27-20
    ಉಡುಪಿ: 28-24
    ಚಿಕ್ಕಮಗಳೂರು: 25-18

    ದಾವಣಗೆರೆ: 29-21
    ಚಿತ್ರದುರ್ಗ: 28-20
    ಹಾವೇರಿ: 29-21
    ಬಳ್ಳಾರಿ: 31-23
    ಗದಗ: 29-21
    ಕೊಪ್ಪಳ: 30-22

    ರಾಯಚೂರು: 31-23
    ಯಾದಗಿರಿ: 32-23
    ವಿಜಯಪುರ: 31-22
    ಬೀದರ್: 29-21
    ಕಲಬುರಗಿ: 31-23
    ಬಾಗಲಕೋಟೆ: 32-22

    Live Tv
    [brid partner=56869869 player=32851 video=960834 autoplay=true]

  • ರಾಜ್ಯದ ಹವಾಮಾನ ವರದಿ: 25-08-2022

    ರಾಜ್ಯದ ಹವಾಮಾನ ವರದಿ: 25-08-2022

    ಳೆದ ಎರಡು ದಿನಗಳಿಂದ ರಾಜ್ಯದಲ್ಲಿ ಮತ್ತೆ ಆರಂಭವಾಗಿರುವ ಮಳೆ ಇನ್ನೆರಡು ದಿನಗಳ ಕಾಲ ಮುಂದುವರಿಯಲಿದೆ. ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ರಾಜ್ಯದ ಕರಾವಳಿ ಭಾಗದಲ್ಲಿ ಇಂದು ಕೂಡ ಉತ್ತಮ ಮಳೆಯಾಗಲಿದೆ. ಕರಾವಳಿ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದು ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಿಗೆ ಇಂದು ಯಲ್ಲೋ ಆಲರ್ಟ್ ಘೋಷಿಸಲಾಗಿದೆ. ಉಳಿದಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

    weather

    ರಾಜಧಾನಿ ಬೆಂಗಳೂರಿನಲ್ಲಿಂದು ಗರಿಷ್ಟ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಉಡುಪಿ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ ಡಿಗ್ರಿ ಸೆಲ್ಸಿಯಸ್ ಇರಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 27-19
    ಮಂಗಳೂರು: 28-24
    ಶಿವಮೊಗ್ಗ: 27-21
    ಬೆಳಗಾವಿ: 27-20
    ಮೈಸೂರು: 28-20

    ಮಂಡ್ಯ: 28-21
    ಕೊಡಗು: 23-18
    ರಾಮನಗರ: 28-21
    ಹಾಸನ: 26-19
    ಚಾಮರಾಜನಗರ: 27-21

    weather

    ಚಿಕ್ಕಬಳ್ಳಾಪುರ: 27-19
    ಕೋಲಾರ: 28-21
    ತುಮಕೂರು: 27-20
    ಉಡುಪಿ: 28-24
    ಚಿಕ್ಕಮಗಳೂರು: 24-18

    ದಾವಣಗೆರೆ: 28-21
    ಚಿತ್ರದುರ್ಗ: 28-21
    ಹಾವೇರಿ: 28-21
    ಬಳ್ಳಾರಿ: 32-23
    ಗದಗ: 29-21
    ಕೊಪ್ಪಳ: 31-22

    weather

    ರಾಯಚೂರು: 33-23
    ಯಾದಗಿರಿ: 32-23
    ವಿಜಯಪುರ: 31-22
    ಬೀದರ್: 29-21
    ಕಲಬುರಗಿ: 32-23
    ಬಾಗಲಕೋಟೆ: 31-22

    Live Tv
    [brid partner=56869869 player=32851 video=960834 autoplay=true]