Tag: ಹವಾಮಾನ ಬೆಂಗಳೂರು

  • ರಾಜ್ಯದ ಹವಾಮಾನ ವರದಿ : 24-08-2022

    ರಾಜ್ಯದ ಹವಾಮಾನ ವರದಿ : 24-08-2022

    ಳೆದ ಎರಡು ವಾರಗಳಿಂದ ಬಿಡುವು ನೀಡಿದ್ದ ಮಳೆ ಇದೀಗ, ಮತ್ತೆ ರಾಜ್ಯದಲ್ಲಿ ಮುಂದುವರಿಯಲಿದೆ. ಮುಂದಿನ ಐದು ದಿನಗಳ ಕಾಲ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ರಾಜ್ಯದ ಕರಾವಳಿ ಭಾಗದಲ್ಲಿ ಇಂದು, ನಾಳೆ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕೊನೆಯ ಮೂರು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮತ್ತೊಂದೆಡೆ ಇಂದು ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಿಗೆ ಇಂದು ನಾಳೆ ಯಲ್ಲೋ ಆಲರ್ಟ್ ಸೂಚಿಸಲಾಗಿದೆ. ಉಳಿದಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

    weather

    ರಾಜಧಾನಿ ಬೆಂಗಳೂರಿನಲ್ಲಿಂದು ಗರಿಷ್ಟ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬಳ್ಳಾರಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ ಡಿಗ್ರಿ ಸೆಲ್ಸಿಯಸ್ ಇರಲಿದೆ.

    weather

    ನಗರಗಳ ಹವಾಮಾನ ವರದಿ:
    ಬೆಂಗಳೂರು: 27-19
    ಮಂಗಳೂರು: 27-23
    ಶಿವಮೊಗ್ಗ: 27-21
    ಬೆಳಗಾವಿ: 25-20
    ಮೈಸೂರು: 27-20

    weather

    ಮಂಡ್ಯ: 28-21
    ಕೊಡಗು: 22-17
    ರಾಮನಗರ: 28-21
    ಹಾಸನ: 25-19
    ಚಾಮರಾಜನಗರ: 27-20

    weather

    ಚಿಕ್ಕಬಳ್ಳಾಪುರ: 27-19
    ಕೋಲಾರ: 28-21
    ತುಮಕೂರು: 27-20
    ಉಡುಪಿ: 27-24
    ಚಿಕ್ಕಮಗಳೂರು: 24-18

    weather

     

    ದಾವಣಗೆರೆ: 28-21
    ಚಿತ್ರದುರ್ಗ: 28-20
    ಹಾವೇರಿ: 27-21
    ಬಳ್ಳಾರಿ: 32-23
    ಗದಗ: 28-21
    ಕೊಪ್ಪಳ: 30-22

    weather

    ರಾಯಚೂರು: 32-23
    ಯಾದಗಿರಿ: 32-23
    ವಿಜಯಪುರ: 30-21
    ಬೀದರ್: 29-21
    ಕಲಬುರಗಿ: 32-22
    ಬಾಗಲಕೋಟೆ: 30-22

    Live Tv
    [brid partner=56869869 player=32851 video=960834 autoplay=true]

  • ರಾಜ್ಯದ ಹವಾಮಾನ ವರದಿ: 23-08-2022

    ರಾಜ್ಯದ ಹವಾಮಾನ ವರದಿ: 23-08-2022

    ಳೆದ ಎರಡು ವಾರಗಳಿಂದ ಬಿಡುವು ನೀಡಿದ್ದ ಮಳೆ ಇದೀಗ, ಮತ್ತೆ ರಾಜ್ಯದಲ್ಲಿ ಮುಂದುವರಿಯಲಿದೆ. ಮುಂದಿನ ಮೂರು ದಿನ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    RAIN IN BENGALURU

    ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ನೀಡಲಾಗಿದೆ.

    ಆ.23, 24, 25 ರಂದು ಚಿಕ್ಕಮಗಳೂರು, ಕೊಡಗು ಜಿಲ್ಲೆಯಲ್ಲಿ ಮಳೆಯಾಗಲಿದ್ದು ಈಗಾಗಲೇ ಯೆಲ್ಲೋ ಅಲರ್ಟ್ ಸೂಚಿಸಲಾಗಿದೆ. ಅಲ್ಲದೇ ಆ. 24ರ ಬಳಿಕ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಮೈಸೂರು, ಚಾಮರಾಜನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

    ರಾಜಧಾನಿ ಬೆಂಗಳೂರಿನಲ್ಲಿಂದು ಗರಿಷ್ಟ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರು ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 27-19
    ಮಂಗಳೂರು: 27-24
    ಶಿವಮೊಗ್ಗ: 27-21
    ಬೆಳಗಾವಿ: 25-20
    ಮೈಸೂರು: 27-20

    ಮಂಡ್ಯ: 28-21
    ಕೊಡಗು: 21-17
    ರಾಮನಗರ: 28-20
    ಹಾಸನ: 25-19
    ಚಾಮರಾಜನಗರ: 27-21

    ಚಿಕ್ಕಬಳ್ಳಾಪುರ: 28-20
    ಕೋಲಾರ: 29-21
    ತುಮಕೂರು: 28-20
    ಉಡುಪಿ: 27-24
    ಚಿಕ್ಕಮಗಳೂರು: 24-18

    ದಾವಣಗೆರೆ: 28-21
    ಚಿತ್ರದುರ್ಗ: 28-21
    ಹಾವೇರಿ: 28-21
    ಬಳ್ಳಾರಿ: 32-23
    ಗದಗ: 29-21
    ಕೊಪ್ಪಳ: 30-22

    weather

    ರಾಯಚೂರು: 33-23
    ಯಾದಗಿರಿ: 32-23
    ವಿಜಯಪುರ: 31-22
    ಬೀದರ್: 29-21
    ಕಲಬುರಗಿ: 31-22
    ಬಾಗಲಕೋಟೆ: 31-22

    Live Tv
    [brid partner=56869869 player=32851 video=960834 autoplay=true]

  • ರಾಜ್ಯದ ಹವಾಮಾನ ವರದಿ : 21-08-2022

    ರಾಜ್ಯದ ಹವಾಮಾನ ವರದಿ : 21-08-2022

    ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

    ಬೆಂಗಳೂರು, ಬೆಳಗಾವಿ, ಮೈಸೂರು, ಮಂಡ್ಯ, ರಾಮನಗರ, ಹಾಸನ, ಚಿಕ್ಕಮಗಳೂರು, ಕೋಲಾರ, ತುಮಕೂರು, ಚಿತ್ರದುರ್ಗ, ಹಾವೇರಿ, ಕೊಪ್ಪಳ ಜಿಲ್ಲೆಯಲ್ಲಿ ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣ ಇರಲಿದ್ದು, ಗಾಳಿ ಸಹಿತ ಮಳೆಯಾಗಲಿದೆ. ಉಳಿದಂತೆ ದಾವಣಗೆರೆ, ಚಿಕ್ಕಮಗಳೂರು, ಉಡುಪಿ, ಕೊಡಗು, ಶಿವಮೊಗ್ಗ, ಮಂಗಳೂರು ಜಿಲ್ಲೆಯಲ್ಲಿ ಮುಂಜಾನೆ ತುಂತುರು ಮಳೆಯಾಗಲಿದ್ದು, ಮಧ್ಯಾಹ್ನದ ವೇಳೆಗೆ ಬಿಸಿಲಿನ ತಾಪಮಾನ ಹೆಚ್ಚಾಗಲಿದೆ.

    ಬೆಂಗಳೂರಿನಲ್ಲಿಂದು ಗರಿಷ್ಟ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬಳ್ಳಾರಿ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 28-19
    ಮಂಗಳೂರು: 28-24
    ಶಿವಮೊಗ್ಗ: 27-21
    ಬೆಳಗಾವಿ: 26-21
    ಮೈಸೂರು: 8-21

    ಮಂಡ್ಯ: 29-21
    ಕೊಡಗು: 22-17
    ರಾಮನಗರ: 28-21
    ಹಾಸನ: 26-19
    ಚಾಮರಾಜನಗರ: 29-21

    ಚಿಕ್ಕಬಳ್ಳಾಪುರ: 27-19
    ಕೋಲಾರ: 30-21
    ತುಮಕೂರು: 28-20
    ಉಡುಪಿ: 28-24
    ಚಿಕ್ಕಮಗಳೂರು: 24-18

    ದಾವಣಗೆರೆ: 28-21
    ಚಿತ್ರದುರ್ಗ: 28-21
    ಹಾವೇರಿ: 28-21
    ಬಳ್ಳಾರಿ: 32-23
    ಗದಗ: 29-21

    RAIN

    ಕೊಪ್ಪಳ: 31-22
    ರಾಯಚೂರು: 32-23
    ಯಾದಗಿರಿ: 32-23
    ವಿಜಯಪುರ: 30-22
    ಬೀದರ್: 28-21
    ಕಲಬುರಗಿ: 31-22
    ಬಾಗಲಕೋಟೆ: 30-22

     

    Live Tv
    [brid partner=56869869 player=32851 video=960834 autoplay=true]

  • ರಾಜ್ಯದ ಹವಾಮಾನ ವರದಿ : 20-08-2022

    ರಾಜ್ಯದ ಹವಾಮಾನ ವರದಿ : 20-08-2022

    ಕೆಲವು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಬ್ಬರಿಸಿದ ಮಳೆ ಇದೀಗ ಕೊಂಚ ಬಿಡುವು ನೀಡಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಇಂದು ಎಂದಿನಂತೆ ಬಿಸಿಲಿನ ವಾತಾವರಣ ಇರಲಿದೆ. ಕೆಲವು ಜಿಲ್ಲೆಗಳಲ್ಲಿ ಮಾತ್ರ ಮಳೆ ಮುಂದುವರೆಯಲಿದೆ ಎಂದು ಇಲಾಖೆ ಹೇಳಿದೆ.

    ಶಿವಮೊಗ್ಗ, ಬೆಳಗಾವಿ, ದಾವಣಗೆರೆ, ಹಾವೇರಿ, ಗದಗ, ವಿಜಯಪುರ, ಬೀದರ್, ಕಲಬುರಗಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಮುಂಜಾನೆ ಮೋಡ ಕವಿದ ವಾತಾವರಣ ಇರಲಿದ್ದು, ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಹಲವು ಜಿಲ್ಲೆಗಳಲ್ಲಿ ಬಿಸಿಲಿನ ಬೇಗೆ ಇರಲಿದೆ.

    ರಾಜಧಾನಿ ಬೆಂಗಳೂರಿನಲ್ಲಿಂದು ಗರಿಷ್ಟ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರು ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 28-19
    ಮಂಗಳೂರು: 28-24
    ಶಿವಮೊಗ್ಗ: 27-21
    ಬೆಳಗಾವಿ: 25-20
    ಮೈಸೂರು: 30-21

    ಮಂಡ್ಯ: 30-21
    ಕೊಡಗು: 24-18
    ರಾಮನಗರ: 30-21
    ಹಾಸನ: 26-19
    ಚಾಮರಾಜನಗರ: 30-21

    ಚಿಕ್ಕಬಳ್ಳಾಪುರ: 27-19
    ಕೋಲಾರ: 30-21
    ತುಮಕೂರು: 28-20
    ಉಡುಪಿ: 29-24
    ಚಿಕ್ಕಮಗಳೂರು: 25-18

    ದಾವಣಗೆರೆ: 28-21
    ಚಿತ್ರದುರ್ಗ: 28-21
    ಹಾವೇರಿ: 28-21
    ಬಳ್ಳಾರಿ: 32-23
    ಗದಗ: 29-21

    ಕೊಪ್ಪಳ: 31-22
    ರಾಯಚೂರು: 32-23
    ಯಾದಗಿರಿ: 31-23
    ವಿಜಯಪುರ: 29-22
    ಬೀದರ್: 28-21
    ಕಲಬುರಗಿ: 31-22
    ಬಾಗಲಕೋಟೆ: 31-23

    Live Tv
    [brid partner=56869869 player=32851 video=960834 autoplay=true]

  • ರಾಜ್ಯದ ಹವಾಮಾನ ವರದಿ: 19-08-2022

    ರಾಜ್ಯದ ಹವಾಮಾನ ವರದಿ: 19-08-2022

    ಕೆಲವು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಬ್ಬರಿಸಿದ ಮಳೆ ಇದೀಗ ಕೊಂಚ ಬಿಡುವು ನೀಡಿದ್ದು, ಒಂದೆರಡು ಜಿಲ್ಲೆಗಳಲ್ಲಿ ಮಾತ್ರ ಎಂದಿನಂತೆ ಮಳೆ ಮುಂದುವರೆಯಲಿದೆ.

    ಬೆಂಗಳೂರು, ಕಲಬುರಗಿ, ಮಂಗಳೂರು, ಶಿವಮೊಗ್ಗ, ಮೈಸೂರು, ಮಂಡ್ಯ, ಬೀದರ್, ಹಾಸನ, ರಾಯಚೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿಕ್ಕಮಗಳೂರು, ದಾವಣಗೆರೆ ಸೇರಿದಂತೆ ದಕ್ಷಿಣ ಒಳನಾಡು ಭಾಗಗಳಲ್ಲಿ ಮುಂಜಾನೆ ಮೋಡ ಕವಿದ ವಾತಾವರಣ ಇರಲಿದ್ದು, ಮಧ್ಯಾಹ್ನದ ವೇಳೆಗೆ ಬಿಸಿಲಿನ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    weather

    ರಾಜಧಾನಿ ಬೆಂಗಳೂರಿನಲ್ಲಿಂದು ಗರಿಷ್ಟ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಯಾದಗಿರಿಯಲ್ಲಿ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

    ನಾಳೆಯಿಂದ 6 ದಿನ ಮಳೆ: ಶಿವಮೊಗ್ಗ ಜಿಲ್ಲೆಯಲ್ಲಿ ನಾಳೆಯಿಂದ 6 ದಿನಗಳ ಕಾಲ ಮಳೆಯಾಗಲಿದ್ದು, ವಿಜಯಪುರದಲ್ಲಿ ಮೂರು ದಿನ ಮಳೆಯಾಗಲಿದೆ. ಹಾಗೆಯೇ ಬೆಳಗಾವಿ, ಕೊಡಗು, ರಾಮನಗರ, ಗದಗ, ವಿಜಯಪುರ, ಕೊಪ್ಪಳ, ಬಾಗಲಕೋಟೆ ಜಿಲ್ಲೆಗಳಲ್ಲೂ ಬಿಸಿಲು ಸಹಿತ ಜುತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಹೇಳಿದೆ.

    weather

    ನಗರಗಳ ಹವಾಮಾನ ವರದಿ:
    ಬೆಂಗಳೂರು: 28-19
    ಮಂಗಳೂರು: 29-14
    ಶಿವಮೊಗ್ಗ: 28-21
    ಬೆಳಗಾವಿ: 26-20
    ಮೈಸೂರು: 30-20

    ಮಂಡ್ಯ: 31-21
    ಕೊಡಗು: 24-17
    ರಾಮನಗರ: 32-26
    ಹಾಸನ: 27-19
    ಚಾಮರಾಜನಗರ: 31-20

    ಚಿಕ್ಕಬಳ್ಳಾಪುರ: 28-18
    ಕೋಲಾರ: 30-21
    ತುಮಕೂರು: 29-20
    ಉಡುಪಿ: 29-24
    ಚಿಕ್ಕಮಗಳೂರು: 26-18

    ದಾವಣಗೆರೆ: 29-21
    ಚಿತ್ರದುರ್ಗ: 29-21
    ಹಾವೇರಿ: 29-21
    ಬಳ್ಳಾರಿ: 33-23
    ಗದಗ: 29-21

    ಕೊಪ್ಪಳ: 31-22
    ರಾಯಚೂರು: 32-33
    ಯಾದಗಿರಿ: 32-23
    ವಿಜಯಪುರ: 29-21
    ಬೀದರ್: 28-21
    ಕಲಬುರಗಿ: 31-22
    ಬಾಗಲಕೋಟೆ: 31-22

    Live Tv
    [brid partner=56869869 player=32851 video=960834 autoplay=true]

  • ರಾಜ್ಯದ ಹವಾಮಾನ ವರದಿ: 18-08-2022

    ರಾಜ್ಯದ ಹವಾಮಾನ ವರದಿ: 18-08-2022

    ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲಿನ ವಾತಾವಾರಣ ಇರಲಿದೆ. ಆದರೆ ಮೂರ್ನಾಲ್ಕು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

    ಬೆಂಗಳೂರು, ಕಲಬುರಗಿ, ಮಂಗಳೂರು, ಶಿವಮೊಗ್ಗ, ಮೈಸೂರು, ಮಂಡ್ಯ, ಕೊಡಗು, ಬೀದರ್, ಹಾಸನ, ರಾಯಚೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿಕ್ಕಮಗಳೂರು, ದಾವಣಗೆರೆ ಸೇರಿದಂತೆ ದಕ್ಷಿಣ ಒಳನಾಡು ಭಾಗಗಳಲ್ಲಿ ಮುಂಜಾನೆ ಮೋಡ ಕವಿದ ವಾತಾವರಣ ಇರಲಿದ್ದು, ಮಧ್ಯಾಹ್ನದ ವೇಳೆಗೆ ಬಿಸಿಲಿನ ತಾಪಮಾನದಲ್ಲಿ ಏರಿಕೆಯಾಗಲಿದೆ. ಬೆಳಗಾವಿ, ಚಾಮರಾಜನಗರ, ಹಾವೇರಿ, ಬಾಗಲಕೋಟೆ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಇಂದು ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರು ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 29-19
    ಮಂಗಳೂರು: 29-24
    ಶಿವಮೊಗ್ಗ: 28-21
    ಬೆಳಗಾವಿ: 26-20
    ಮೈಸೂರು: 31-20

    ಮಂಡ್ಯ: 31-21
    ಕೊಡಗು: 25-17
    ರಾಮನಗರ: 31-21
    ಹಾಸನ: 27-19
    ಚಾಮರಾಜನಗರ: 31-21

    ಚಿಕ್ಕಬಳ್ಳಾಪುರ: 29-19
    ಕೋಲಾರ: 31-21
    ತುಮಕೂರು: 29-20
    ಉಡುಪಿ: 29-24
    ಚಿಕ್ಕಮಗಳೂರು: 26-18

    ದಾವಣಗೆರೆ: 29-21
    ಚಿತ್ರದುರ್ಗ: 29-20
    ಹಾವೇರಿ: 28-21
    ಬಳ್ಳಾರಿ: 33-23
    ಗದಗ: 29-21

    Weather

    ಕೊಪ್ಪಳ: 31-22
    ರಾಯಚೂರು: 33-23
    ಯಾದಗಿರಿ: 32-23
    ವಿಜಯಪುರ: 31-21
    ಬೀದರ್: 29-21
    ಕಲಬುರಗಿ: 31-22
    ಬಾಗಲಕೋಟೆ: 31-22

    Live Tv
    [brid partner=56869869 player=32851 video=960834 autoplay=true]

  • ರಾಜ್ಯದ ಹವಾಮಾನ ವರದಿ: 16-08-2022

    ರಾಜ್ಯದ ಹವಾಮಾನ ವರದಿ: 16-08-2022

    ರಾಜ್ಯದಲ್ಲಿ ಹಲವು ಜಿಲ್ಲೆಗಳಿಂದ ಅಬ್ಬರಿಸಿದ ಮಳೆ ಕೆಲ ಜಿಲ್ಲೆಗಳಿಗೆ ಬಿಡುವು ನೀಡಿದ್ದು, ಮರ‍್ನಾಲ್ಕು ಜಿಲ್ಲೆಗಳಲ್ಲಿ ಮಾತ್ರ ಎಂದಿನಂತೆ ಮಳೆ ಸುರಿಯುತ್ತಿದ್ದು, ಪ್ರವಾಹಭೀತಿಯೊಡ್ಡಿದೆ. ಬೆಳಗಾವಿ, ರಾಮನಗರ, ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

    ಇನ್ನೂ ಬೆಂಗಳೂರು, ಕಲಬುರಗಿ, ಮಂಗಳೂರು, ಶಿವಮೊಗ್ಗ, ಮೈಸೂರು, ಮಂಡ್ಯ, ಕೊಡಗು, ಬೀದರ್, ಹಾಸನ, ರಾಯಚೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿಕ್ಕಮಗಳೂರು, ದಾವಣಗೆರೆ ಸೇರಿದಂತೆ ದಕ್ಷಿಣ ಒಳನಾಡು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಅಲ್ಲಲ್ಲಿ ಚದುರಿದಂತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಶಿವಮೊಗ್ಗ, ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಇಂದು ಬಿಡುವು ನೀಡಿದ್ದು, ನಾಳೆಯಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 29-20
    ಮಂಗಳೂರು: 29-24
    ಶಿವಮೊಗ್ಗ: 29-21
    ಬೆಳಗಾವಿ: 26-20
    ಮೈಸೂರು: 31-20

    ಮಂಡ್ಯ: 32-21
    ಕೊಡಗು: 27-17
    ರಾಮನಗರ: 32-25
    ಹಾಸನ: 29-18
    ಚಾಮರಾಜನಗರ: 31-21

    ಚಿಕ್ಕಬಳ್ಳಾಪುರ: 30-19
    ಕೋಲಾರ: 31-21
    ತುಮಕೂರು: 30-19
    ಉಡುಪಿ: 29-24
    ಚಿಕ್ಕಮಗಳೂರು: 27-17

    weather

    ದಾವಣಗೆರೆ: 29-21
    ಚಿತ್ರದುರ್ಗ: 29-20
    ಹಾವೇರಿ: 29-21
    ಬಳ್ಳಾರಿ: 33-22
    ಗದಗ: 29-21

    ಕೊಪ್ಪಳ: 31-22
    ರಾಯಚೂರು: 32-23
    ಯಾದಗಿರಿ: 32-22
    ವಿಜಯಪುರ: 29-21
    ಬೀದರ್: 28-21
    ಕಲಬುರಗಿ: 30-22
    ಬಾಗಲಕೋಟೆ: 30-22

    Live Tv
    [brid partner=56869869 player=32851 video=960834 autoplay=true]

  • ರಾಜ್ಯದ ಹವಾಮಾನ ವರದಿ: 15-08-2022

    ರಾಜ್ಯದ ಹವಾಮಾನ ವರದಿ: 15-08-2022

    ರಾಜ್ಯದಲ್ಲಿ ಹಲವು ಜಿಲ್ಲೆಗಳಿಂದ ಅಬ್ಬರಿಸಿದ ಮಳೆ ಕೆಲ ಜಿಲ್ಲೆಗಳಿಗೆ ಬಿಡುವು ನೀಡಿದ್ದು, ಮರ‍್ನಾಲ್ಕು ಜಿಲ್ಲೆಗಳಲ್ಲಿ ಮಾತ್ರ ಎಂದಿನಂತೆ ಮಳೆ ಸುರಿಯುತ್ತಿದ್ದು, ಪ್ರವಾಹಭೀತಿಯೊಡ್ಡಿದೆ. ಬೆಳಗಾವಿ, ರಾಮನಗರ, ರಾಯಚೂರು, ಯಾದಗಿರಿ, ಬೀದರ್, ಕಲಬುರಗಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

    ಇನ್ನೂ ಬೆಂಗಳೂರು, ಮಂಗಳೂರು, ಶಿವಮೊಗ್ಗ, ಮೈಸೂರು, ಮಂಡ್ಯ, ಕೊಡಗು, ಹಾಸನ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು,, ಚಿಕ್ಕಮಗಳೂರು, ದಾವಣಗೆರೆ ಸೇರಿದಂತೆ ದಕ್ಷಿಣ ಒಳನಾಡು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಅಲ್ಲಲ್ಲಿ ಚದುರಿದಂತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 28-13
    ಮಂಗಳೂರು: 29-23
    ಶಿವಮೊಗ್ಗ: 28-20
    ಬೆಳಗಾವಿ: 25-20
    ಮೈಸೂರು: 30-19

    ಮಂಡ್ಯ: 31-19
    ಕೊಡಗು: 25-17
    ರಾಮನಗರ: 29-25
    ಹಾಸನ: 27-18
    ಚಾಮರಾಜನಗರ: 31-20

    weather

    ಚಿಕ್ಕಬಳ್ಳಾಪುರ: 28-19
    ಕೋಲಾರ: 30-20
    ತುಮಕೂರು: 29-19
    ಉಡುಪಿ: 29-24
    ಚಿಕ್ಕಮಗಳೂರು: 26-17

    weather-3-633x600

    ದಾವಣಗೆರೆ: 28-21
    ಚಿತ್ರದುರ್ಗ: 28-19
    ಹಾವೇರಿ: 28-21
    ಬಳ್ಳಾರಿ: 31-22
    ಗದಗ: 28-21

    ಕೊಪ್ಪಳ: 29-22
    ರಾಯಚೂರು: 31-23
    ಯಾದಗಿರಿ: 29-22
    ವಿಜಯಪುರ: 28-21
    ಬೀದರ್: 25-20
    ಕಲಬುರಗಿ: 28-22
    ಬಾಗಲಕೋಟೆ: 29-22

    Live Tv
    [brid partner=56869869 player=32851 video=960834 autoplay=true]

  • ರಾಜ್ಯದ ಹವಾಮಾನ ವರದಿ: 14-08-2022

    ರಾಜ್ಯದ ಹವಾಮಾನ ವರದಿ: 14-08-2022

    ರಾಜ್ಯದಲ್ಲಿ ಮಳೆ ಬಿಡುವು ನೀಡಿದೆ. ಆದರೂ ಕೆಲ ಪ್ರದೇಶಗಳಲ್ಲಿ ಎಂದಿನಂತೆ ಮಳೆ ಸುರಿಯಲಿದ್ದು, ಪ್ರವಾಹ, ನೆರೆ ಭೀತಿ ಎದುರಾಗಲಿದೆ. ಕರಾವಳಿ ಜಿಲ್ಲೆ ಉಡುಪಿ, ದಕ್ಷಿಣ ಕನ್ನಡದಲ್ಲಿ ಮತ್ತೆ ಉತ್ತಮ ಮಳೆ ಸುರಿಯುವ ಸಾಧ್ಯತೆ ಇದೆ.

    ಉತ್ತರ ಒಳನಾಡಿನ ಬೀದರ್, ಕಲಬುರಗಿ, ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಹಾಸನ, ಶಿವಮೊಗ್ಗ, ಜಿಲ್ಲೆಗಳ ಒಂದೆರಡು ಕಡೆಗಳಲ್ಲೂ ಮಳೆ ಸುರಿಯಲಿದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಕೆಲ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 27-19
    ಮಂಗಳೂರು: 29-24
    ಶಿವಮೊಗ್ಗ: 27-21
    ಬೆಳಗಾವಿ: 24-20
    ಮೈಸೂರು: 28-19

    ಮಂಡ್ಯ: 29-20
    ಕೊಡಗು: 23-17
    ರಾಮನಗರ: 29-20
    ಹಾಸನ: 26-18
    ಚಾಮರಾಜನಗರ: 29-20

    ಚಿಕ್ಕಬಳ್ಳಾಪುರ: 28-19
    ಕೋಲಾರ: 39-21
    ತುಮಕೂರು: 28-19
    ಉಡುಪಿ: 29-24
    ಚಿಕ್ಕಮಗಳೂರು: 24-18

    ದಾವಣಗೆರೆ: 27-21
    ಚಿತ್ರದುರ್ಗ: 27-20
    ಹಾವೇರಿ: 27-21
    ಬಳ್ಳಾರಿ: 30-23
    ಗದಗ: 27-21

    ಕೊಪ್ಪಳ: 28-22
    ರಾಯಚೂರು: 31-23
    ಯಾದಗಿರಿ: 27-22
    ವಿಜಯಪುರ: 28-21
    ಬೀದರ್: 26-21
    ಕಲಬುರಗಿ: 29-22
    ಬಾಗಲಕೋಟೆ: 29-22

    Live Tv
    [brid partner=56869869 player=32851 video=960834 autoplay=true]

  • ರಾಜ್ಯದ ಹವಾಮಾನ ವರದಿ: 13-08-2022

    ರಾಜ್ಯದ ಹವಾಮಾನ ವರದಿ: 13-08-2022

    ರಾಜ್ಯದಲ್ಲಿ ಮಳೆ ಅಬ್ಬರ ಕಡಿಮೆ ಆದರೂ ನದಿಗಳು ಉಕ್ಕಿ ಹರಿಯುತ್ತಿದ್ದು. ಪ್ರವಾಹ, ನೆರೆ ಭೀತಿ ಎದುರಾಗಲಿದೆ. ಕರಾವಳಿ ಜಿಲ್ಲೆ ಉಡುಪಿ, ದಕ್ಷಿಣ ಕನ್ನಡದಲ್ಲಿ ಗಾಳಿ ಸಹಿತ ಧಾರಾಕಾರ ಮಳೆಯಾಗಲಿದೆ. ಹವಾಮಾನ ಇಲಾಖೆ ಕರಾವಳಿ ಜಿಲ್ಲೆಯಲ್ಲಿ ಎಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

    ಉತ್ತರ ಒಳನಾಡಿನ ಬೀದರ್, ಕಲಬುರಗಿ, ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಹಾಸನ, ಶಿವಮೊಗ್ಗ, ಜಿಲ್ಲೆಗಳ ಒಂದೆರಡು ಕಡೆಗಳಲ್ಲೂ ಮಳೆ ಸುರಿಯಲಿದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಕೆಲ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 28-19
    ಮಂಗಳೂರು: 28-24
    ಶಿವಮೊಗ್ಗ: 27-21
    ಬೆಳಗಾವಿ: 24-20
    ಮೈಸೂರು: 28-19

    ಮಂಡ್ಯ: 29-20
    ಕೊಡಗು: 23-17
    ರಾಮನಗರ: 29-20
    ಹಾಸನ: 26-18
    ಚಾಮರಾಜನಗರ: 29-20

    ಚಿಕ್ಕಬಳ್ಳಾಪುರ: 28-19
    ಕೋಲಾರ: 39-20
    ತುಮಕೂರು: 28-19
    ಉಡುಪಿ: 28-24
    ಚಿಕ್ಕಮಗಳೂರು: 23-18

    ದಾವಣಗೆರೆ: 28-21
    ಚಿತ್ರದುರ್ಗ: 27-20
    ಹಾವೇರಿ: 27-21
    ಬಳ್ಳಾರಿ: 31-23
    ಗದಗ: 28-21

    ಕೊಪ್ಪಳ: 29-22
    ರಾಯಚೂರು: 32-23
    ಯಾದಗಿರಿ: 30-23
    ವಿಜಯಪುರ: 29-22
    ಬೀದರ್: 28-21
    ಕಲಬುರಗಿ: 31-22
    ಬಾಗಲಕೋಟೆ: 30-22

    Live Tv
    [brid partner=56869869 player=32851 video=960834 autoplay=true]