ಕಾಂತಾರ (Kantara), ಕೆಜಿಎಫ್ 2, ಸಲಾರ್ ಸಿನಿಮಾಗಳನ್ನು ನಿರ್ಮಿಸಿದ್ದ ಹೊಂಬಾಳೆ ಸಂಸ್ಥೆ ಕಡೆಯಿಂದ ಈಗ ಗುಡ್ ನ್ಯೂಸ್ ಸಿಕ್ಕಿದೆ. ಬಾಲಿವುಡ್ನ ಖ್ಯಾತ ನಟ ಹೃತಿಕ್ ರೋಷನ್ ಜೊತೆ ಸಿನಿಮಾ ಮಾಡೋದಾಗಿ ಹೊಂಬಾಳೆ ಫಿಲಂಸ್ ಘೋಷಿಸಿದೆ. ಇದನ್ನೂ ಓದಿ:ಸೋಷಿಯಲ್ ಮೀಡಿಯಾದಿಂದ ದೀಪಿಕಾ ದಾಸ್ ದಿಢೀರ್ ಬ್ರೇಕ್- ಫ್ಯಾನ್ಸ್ಗೆ ಶಾಕ್

ಹೃತಿಕ್ ಅವರನ್ನು ಗ್ರೀಕ್ ಗಾಢ್ ಎಂದು ಕರೆಯುತ್ತಾರೆ. ಅವರು ಅನೇಕರ ಮನಗೆದ್ದಿದ್ದಾರೆ. ಹೃತಿಕ್ ರೋಷನ್ ಅವರು ಹೊಂಬಾಳೆ ಫಿಲಂಸ್ (Hombale Films) ಜೊತೆ ಕೈಜೋಡಿಸಿದ್ದಾರೆ. ನಾವು ಅವರನ್ನು ಸ್ವಾಗತಿಸಲು ಹೆಮ್ಮೆಪಡುತ್ತೇವೆ ಎಂದು ಹೊಂಬಾಳೆ ಸಂಸ್ಥೆ ಅನೌನ್ಸ್ ಮಾಡಿದೆ. ಸದ್ಯದಲ್ಲೇ ಈ ಚಿತ್ರದ ನಿರ್ದೇಶಕರ ಕುರಿತು ಹೆಚ್ಚಿನ ಮಾಹಿತಿಯನ್ನು ನಿರ್ಮಾಣ ಸಂಸ್ಥೆ ತಿಳಿಸಲಿದೆ. ಇದನ್ನೂ ಓದಿ:ಕಮಲ್ ಹಾಸನ್ ಕ್ಷಮೆ ಕೇಳದೇ ಹೋದ್ರೆ ಬ್ಯಾನ್ ಮಾಡಬೇಕು: ಶಿವರಾಜ್ ತಂಗಡಗಿ
They call him the Greek God. He’s ruled hearts, shattered limits and we see the phenomenon he truly is!
We are proud to welcome @iHrithik to the @hombalefilms family for a collaboration, years in the making. A tale of grit, grandeur and glory is set to unfold, where intensity… pic.twitter.com/ZU2FHKjKdm— Hombale Films (@hombalefilms) May 28, 2025
ರಾಜಕುಮಾರ, ಯುವರತ್ನ, ಕೆಜಿಎಫ್, ಕಾಂತಾರ ಮತ್ತು ಬಘೀರಾದಂತಹ ಯಶಸ್ವಿ ಚಿತ್ರಗಳ ಮೂಲಕ ಕರ್ನಾಟಕದಲ್ಲಿ ಭದ್ರ ನೆಲೆ ಕಂಡುಕೊಂಡಿರುವ ಹೊಂಬಾಳೆ ಫಿಲಂಸ್, ಯಾವಾಗಲೂ ಮೌಲ್ಯಯುತ ಕಥೆಗಳನ್ನು ಹೇಳುವಲ್ಲಿ ಮತ್ತು ಉತ್ತಮ ಮನರಂಜನೆ ನೀಡುವಲ್ಲಿ ಬದ್ಧವಾಗಿದೆ. ಈಗ ಹೃತಿಕ್ ರೋಷನ್ ಅವರಂತಹ ಪ್ರತಿಭಾವಂತ ನಟರೊಂದಿಗೆ ಕೈಜೋಡಿಸಿದ್ದು, ದೇಶದ ಗಡಿಗಳನ್ನು ಮೀರಿ ಪ್ರಪಂಚದಾದ್ಯಂತ ಕಥೆಗಳನ್ನು ತಲುಪಿಸುವತ್ತ ಹೊಸ ಹೆಜ್ಜೆ ಇಟ್ಟಿದೆ.





ಈ ಹಿಂದೆ ಪ್ರಭಾಸ್ ನಟನೆಯ ಸಲಾರ್ ಚಿತ್ರವನ್ನು ಹೊಂಬಾಳೆ ಸಂಸ್ಥೆ ನಿರ್ಮಿಸಿತ್ತು. ಇದೀಗ ಮತ್ತೆ ನಟನ ಜೊತೆ 3 ಚಿತ್ರಗಳನ್ನು ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡಲಿದೆ. ಮುಂದಿನ 3 ವರ್ಷಗಳಲ್ಲಿ ಅಂದರೆ 2026, 2027, ಮತ್ತು 2028ಗೆ ಸಾಲು ಸಾಲು 3 ಸಿನಿಮಾಗಳು ರಿಲೀಸ್ ಆಗಲಿದೆ ಎಂದು ಹೊಂಬಾಳೆ ಸಂಸ್ಥೆ ಘೋಷಿಸಿದೆ. ಇದನ್ನೂ ಓದಿ:






ಚಿತ್ರದಲ್ಲಿ ಕನ್ನಡದ ಗುಳ್ಟು ನವೀನ್ ಶಂಕರ್, ಪ್ರಮೋದ್, ಜಗಪತಿ ಬಾಬು, ಶ್ರುತಿ ಹಾಸನ್ ಸೇರಿದಂತೆ ಅನೇಕರು ನಟಿಸುವ ಮೂಲಕ ಗಮನ ಸೆಳೆದಿದ್ದಾರೆ. ಇದೇ ಡಿಸೆಂಬರ್ 22ಕ್ಕೆ ಬಹುಭಾಷೆಗಳಲ್ಲಿ ‘ಸಲಾರ್’ ರಿಲೀಸ್ ಆಗುತ್ತಿದೆ. ಇದನ್ನೂ ಓದಿ:




ರಿಷಬ್ ಶೆಟ್ಟಿ (Rishab Shetty) ನಟನೆ ಮತ್ತು ನಿರ್ದೇಶನದ ‘ಕಾಂತಾರ’ (Kantara) ಸಿನಿಮಾ ರಿಲೀಸ್ ಆಗಿ 1 ವರ್ಷ ಪೂರೈಸಿದೆ. ಕಳೆದ ವರ್ಷ 30ಕ್ಕೆ ಕಾಂತಾರ ಸಿನಿಮಾ ರಿಲೀಸ್ ಆಗಿತ್ತು. ದೈವದ ಪಂಜುರ್ಲಿ ಕಥೆಯನ್ನ ಅಭಿಮಾನಿಗಳು ಮೆಚ್ಚಿ ಗೆಲ್ಲಿಸಿದ್ದರು. ಈ ಅಭೂತಪೂರ್ವ ಯಶಸ್ಸಿಗೆ ಕಾರಣವಾದ ಎಲ್ಲರಿಗೂ ನಾನು- ನನ್ನ ತಂಡ ಸದಾ ಚಿರಋಣಿ ಎಂದು ರಿಷಬ್ ಶೆಟ್ಟಿ ಟ್ವೀಟ್ ಮಾಡಿದ್ದಾರೆ.
ಪ್ರಭಾಸ್ಗೆ (Prabhas) ಇದು ಅಗ್ನಿ ಪರೀಕ್ಷೆ. ಸತತ ಮೂರು ಸೋಲು ಅವರನ್ನು ಹಿಂಡಿ ಹಿಪ್ಪೆ ಮಾಡಿವೆ. ಸಲಾರ್ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಜೊತೆಗೆ ಗೆದ್ದೇ ಗೆಲ್ಲುತ್ತದೆ ಎನ್ನುವ ನಂಬಿಕೆ ಇದೆ. ಕಾರಣ ಪ್ರಶಾಂತ್ ನೀಲ್. ಮೂರೇ ಸಿನಿಮಾದ ಒಡೆಯ ನೀಲ್ ನೀಡಿರುವ ಭರವಸೆ. ಹೀಗಾಗಿ ಕೆಜಿಎಫ್ ಸಾರಥಿಗೆ ಎಲ್ಲ ರೀತಿ ಸಮರ್ಪಿಸಿಕೊಂಡಿದ್ದಾರೆ ಬಾಹುಬಲಿ. ಅದಕ್ಕೇ ವಿಶ್ವ ಇಷ್ಟಗಲ ಕಣ್ಣು ಬಿಟ್ಟಿದೆ. ಈಗ ಟ್ರೈಲರ್ ಬಿಡುಗಡೆ ವಿಚಾರ ಬೆಂಕಿ ಹೊತ್ತಿಸಿದೆ. ಬಹುಶಃ ಸೆಪ್ಟೆಂಬರ್ 6ರಂದು ಸಲಾರ್ ಸಿಹಿ ಹಂಚಲಿದೆ. ಇದನ್ನೂ ಓದಿ:

