Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Join our Whatsapp group by clicking the below link
https://chat.whatsapp.com/E6YVEDajTzH06LOh77r25k

ಬಿಗ್ ಬಾಸ್ ಮನೆಯ (Bigg Boss House) ಆಟಕ್ಕೆ ಇದೀಗ ಬ್ರೇಕ್ ಬಿದ್ದಿದೆ. ರೂಪೇಶ್ ಶೆಟ್ಟಿ (Roopesh Shetty) ಸೀಸನ್ 9ರ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. ಇದೀಗ ರೂಪೇಶ್ ಶೆಟ್ಟಿ ಮತ್ತು ಸಾನ್ಯ ಅಯ್ಯರ್ (Sanya Iyer) ಬಗ್ಗೆ ಅಚ್ಚರಿಯ ವಿಚಾರವೊಂದನ್ನ ದೀಪಿಕಾ ದಾಸ್ ಹಂಚಿಕೊಂಡಿದ್ದಾರೆ.

ರೂಪೇಶ್ ಶೆಟ್ಟಿ ಮತ್ತು ಸಾನ್ಯ ಅಯ್ಯರ್ ನಡುವೆ ದೊಡ್ಮನೆಯಲ್ಲಿ ಸ್ಪೆಷಲ್ ಬಾಂಡ್ವೊಂದು ಕ್ರಿಯೆಟ್ ಆಗಿದೆ. ಒಟಿಟಿಯಿಂದ ಟಿವಿ ಬಿಗ್ ಬಾಸ್ವರೆಗೂ ಇವರಿಬ್ಬರ ಜೋಡಿ ದೊಡ್ಮನೆಯಲ್ಲಿ ಮೋಡಿ ಮಾಡಿತ್ತು. ಇನ್ನೂ ಸಾನ್ಯ ಎಲಿಮಿನೇಷನ್ (Elimination) ನಂತರ ಬಿಕ್ಕಿ ಬಿಕ್ಕಿ ಅತ್ತಿದ್ದ ರೂಪೇಶ್ ಶೆಟ್ಟಿ ಅವರ ಅಂದಿನ ನಡೆ ಮನೆಯಲ್ಲಿ ಹೇಗಿತ್ತು, ಬಳಿಕ ಹೇಗೆ ಬದಲಾದರು ಎಂಬುದನ್ನ ದೀಪಿಕಾ ದಾಸ್ (Deepika Das) ರಿವೀಲ್ ಮಾಡಿದ್ದಾರೆ.

ಇಬ್ಬರೂ ಬಿಗ್ ಬಾಸ್ ಮನೆಯಲ್ಲಿ (Bigg Boss Kannada) ಫ್ರೆಂಡ್ಸ್ ಅಂತಾನೇ ಹೇಳಿಕೊಂಡಿದ್ದರು. ಆಗಾಗ ಮುನಿಸು, ಮನಸ್ತಾಪ ಆಗುತ್ತಿತ್ತು. ಅದನ್ನ ಅಲ್ಲಿಯೇ ಸರಿಮಾಡಿಕೊಳ್ಳುತ್ತಿದ್ದರು. ಸಾನ್ಯ ಎಲಿಮಿನೇಷನ್ ನಂತರ ರೂಪೇಶ್ಗೆ ಸಾಕಷ್ಟು ವಿಚಾರ ಅರಿವಾಗಿದೆ. ಸಾನ್ಯ ಇದ್ದಾಗ ನಾನು ಟೈಮ್ ಕೊಡಲಿಲ್ಲ ಎಂದು ರೂಪೇಶ್ ಬೇಸರಮಾಡಿಕೊಂಡಿದ್ದರು. ಕಡೆಗೆ ಒಂದು ವಾರದ ನಂತರ ಹೊಸ ರೂಪೇಶ್ ಶೆಟ್ಟಿಯನ್ನೇ ನಾವು ನೋಡಿದ್ದೀವಿ ಎಂದು ದೀಪಿಕಾ ದಾಸ್ ಮಾತನಾಡಿದ್ದಾರೆ. ಇದನ್ನೂ ಓದಿ: ಸಾನ್ಯ ಎಲಿಮಿನೇಟ್ ಆದಮೇಲೆ ಅವಳ ಬೆಲೆ ರೂಪೇಶ್ ಶೆಟ್ಟಿಗೆ ಗೊತ್ತಾಯ್ತು: ದೀಪಿಕಾ ದಾಸ್
ಇನ್ನೂ ದೀಪಿಕಾ ದಾಸ್ ಅವರು, ಸೀಸನ್ 9ರ ಎರಡನೇ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ. ಬಿಗ್ ಬಾಸ್ ನಂತರ ಇದೀಗ ಸಿನಿಮಾಗಳತ್ತ ನಟಿ ಮುಖ ಮಾಡಿದ್ದಾರೆ.
Join our Whatsapp group by clicking the below link
https://chat.whatsapp.com/E6YVEDajTzH06LOh77r25k

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Join our Whatsapp group by clicking the below link
https://chat.whatsapp.com/E6YVEDajTzH06LOh77r25k

ಬಿಗ್ ಬಾಸ್ ಮನೆಯ (Bigg Boss House) ಪ್ರೇಮ ಪಕ್ಷಿಗಳಾಗಿ ರೂಪೇಶ್ ಶೆಟ್ಟಿ (Roopesh Shetty) ಮತ್ತು ಸಾನ್ಯ ಅಯ್ಯರ್ (Sanya Iyer) ಹೈಲೈಟ್ ಆಗಿದ್ದರು. ಬಿಗ್ ಬಾಸ್ ಮನೆಯ ಆಟ ಮುಗಿದ ಮೇಲೂ ಈ ಜೋಡಿ ಸಖತ್ ಸುದ್ದಿಯಲ್ಲಿದೆ. ಹೀಗಿರುವಾಗ ರೂಪೇಶ್ ಮತ್ತು ಸಾನ್ಯ ಬಗ್ಗೆ ರಾಕೇಶ್ ಅಡಿಗ (Rakesh Adiga) ಸ್ಪೋಟಕ ಮಾಹಿತಿಯೊಂದನ್ನ ಹಂಚಿಕೊಂಡಿದ್ದಾರೆ.

ಬಿಗ್ ಬಾಸ್ ಒಟಿಟಿಯಿಂದ ಟಿವಿ ಬಿಗ್ ಬಾಸ್ವರೆಗೂ ರೂಪೇಶ್, ಸಾನ್ಯ ಜೊತೆ ರಾಕೇಶ್ ಅಡಿಗ ಕೂಡ ಕಾಣಿಸಿಕೊಂಡಿದ್ದರು. ಇನ್ನೂ ರೂಪೇಶ್ ಮತ್ತು ಸಾನ್ಯ ಹಲವು ಬಾರಿ ನಾವಿಬ್ಬರು ಫ್ರೆಂಡ್ಸ್ ಅಷ್ಟೇ ನಮ್ಮಿಬ್ಬರ ನಡುವೆ ಬೇರೇ ಎನಿಲ್ಲ ಎಂದು ಹೇಳಿದ್ದರು. ಆದರೆ ಸಾನ್ಯ ಎಲಿಮಿನೇಷನ್ ವೇಳೆ ರೂಪೇಶ್ ಶೆಟ್ಟಿ ಬಿಕ್ಕಿ ಬಿಕ್ಕಿ ಅತ್ತಿದ್ದರು. ಇವರ ನಡುವೆ ಪ್ರೇಮವಿದೆ ಎಂದೇ ವೀಕ್ಷಕರು ಊಹಿಸಿದ್ದರು. ಈ ಬಗ್ಗೆ ರಾಕೇಶ್ ಅಡಿಗ ಕೂಡ ರಿಯಾಕ್ಟ್ ಮಾಡಿದ್ದಾರೆ. ಇದನ್ನೂ ಓದಿ:ಸೋನು ಗೌಡ ಜೊತೆಗಿನ ಮದುವೆ ಬಗ್ಗೆ ರಾಕೇಶ್ ಅಡಿಗ ಹೇಳೋದೇನು?

ನಾನು ಒಟಿಟಿಯಲ್ಲಿರುವಾಗಲೇ ರೂಪೇಶ್ (Roopesh Shetty) ಮತ್ತು ಸಾನ್ಯಗೆ ಕೇಳಿದ್ದೆ, ನೀವಿಬ್ಬರು ಡೇಟಿಂಗ್ ಮಾಡ್ತೀರಾ ಅಂತಾ. ಇಲ್ಲಾ ಅಂತಾನೇ ಇಬ್ಬರು ಉತ್ತರ ಕೊಟ್ಟಿದ್ದರು. ಒಟಿಟಿ ಫಿನಾಲೆ ಬಳಿಕ ರೆಸಾರ್ಟ್ನಲ್ಲಿರುವಾಗ(Resort) 10 ದಿನ ಇರುವಾಗ ಅಲ್ಲಿ ಮೈಕ್ ಮತ್ತು ಕ್ಯಾಮೆರಾ ಇರಲಿಲ್ಲ ಅಲ್ಲೂ ಕೂಡ ನಾನು ಕೇಳಿದ್ದೀನಿ. ನೀವಿಬ್ಬರೂ ರಿಲೇಷನ್ಶಿಪ್ನಲ್ಲಿದ್ದೀರಾ ಅಂತಾ, ಆಗ ಇಲ್ಲಾ ಅಂತಾ ಇಬ್ಬರು ಈ ಬಗ್ಗೆ ಕ್ಲ್ಯಾರಿಟಿ ಕೊಟ್ಟಿದ್ದರು.
ಒಟಿಟಿಯಲ್ಲಿರುವಾಗಲೇ ಇಬ್ಬರು ರೂಪೇಶ್ ಮತ್ತು ಸಾನ್ಯ ಒಟ್ಟಿಗೆ ಇದ್ದರು. ರೆಸಾರ್ಟ್ನಲ್ಲಿ ಇಬ್ಬರ ಬಾಂಡಿಂಗ್ ಮತ್ತಷ್ಟು ಸ್ಟ್ರಾಂಗ್ ಆಯ್ತು. ಸೀಸನ್ 9ರಲ್ಲಿ ಒಬ್ಬರಿಗೊಬ್ಬರು ಸರ್ಪೋಟ್ ಸಿಸ್ಟಮ್ ಆಗಿದ್ದರು. ಸಾನ್ಯ ಮೇಲೆ ರೂಪೇಶ್ಗೆ ತುಂಬಾ ನಂಬಿಕೆಯಿದೆ. ಅವಳು ಏನೇ ತನ್ನ ಒಳ್ಳೆಯದಕ್ಕೆ ಎನ್ನುವ ವಿಶ್ವಾಸವಿದೆ. ಹಾಗಾಗಿ ಸಾನ್ಯ ಎಲಿಮಿನೇಷನ್ನ (Elimination) ರೂಪೇಶ್ಗೆ ಒಪ್ಪಿಕೊಳ್ಳೋಕೆ ಸಾಧ್ಯವಾಗಲಿಲ್ಲ ಇದಾದ ಒಂದು ವಾರದ ಬಳಿಕ ರೂಪೇಶ್ ಶೆಟ್ಟಿ ಬದಲಾದರು. ಟಫ್ ಫೈಟ್ ಕೊಟ್ರು ಎಂದು ರಾಕೇಶ್ ಅಡಿಗ ಮಾತನಾಡಿದ್ದಾರೆ.
Join our Whatsapp group by clicking the below link
https://chat.whatsapp.com/E6YVEDajTzH06LOh77r25k

ಬಿಗ್ ಬಾಸ್ ಸೀಸನ್ 9ರ (Bigg Boss Kannada 9) ಆಟಕ್ಕೆ ಇದೀಗ ಬ್ರೇಕ್ ಬಿದ್ದಿದೆ. ರೂಪೇಶ್ ಶೆಟ್ಟಿ ವಿನ್ನರ್ ಆಗಿದ್ದರೆ, ರಾಕೇಶ್ ಅಡಿಗ(Rakesh Adiga) ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ. ಮನೆಯಿಂದ ಹೊರಬರುತ್ತಲೇ ರಾಕೇಶ್ ಅಡಿಗ ಅವರಿಗೆ ಸೋನು ಗೌಡ 9Sonu Srinivas Gowda) ಜೊತೆಗಿನ ಮದುವೆ ಬಗ್ಗೆ ಪ್ರಶ್ನೆ ಎದುರಾಗುತ್ತಿದೆ. ಸೋನು ಮನೆ ಕಡೆಯಿಂದ ಮದುವೆ ಪ್ರಪೋಸಲ್ ಬಂದರೆ ರಾಕೇಶ್ ಅವರ ನಡೆಯೇನು ಎಂಬುದನ್ನ ಸ್ಪಷ್ಟಪಡಿಸಿದ್ದಾರೆ.

`ಜೋಶ್’ (Josh Film) ಸಿನಿಮಾ ಮೂಲಕ ಚಿತ್ರರಂಗಕ್ಕೆ ಪರಿಚಿತರಾದ ರಾಕೇಶ್ ಅಡಿಗ ಈಗ ಬಿಗ್ ಬಾಸ್ ಸೀಸನ್ 9ರ ರನ್ನರ್ ಅಪ್ ಆಗಿ ಸೌಂಡ್ ಮಾಡ್ತಿದ್ದಾರೆ. ಇನ್ನೂ ಬಿಗ್ ಬಾಸ್ ಒಟಿಟಿಯಲ್ಲಿ ಸೋನು ಮತ್ತು ರಾಕೇಶ್ ಅಡಿಗ ಅವರ ಸ್ನೇಹ ಹೈಲೈಟ್ ಆಗಿತ್ತು. ಇಬ್ಬರು ಜೋಡಿಯಾಗಿ ಕಾಣಿಸಿಕೊಳ್ಳುತ್ತಿದ್ದರು. ಈಗ ತಮ್ಮ ಮತ್ತು ಸೋನು ನಡುವಿನ ಗೆಳೆತನದ ಬಗ್ಗೆ ರಾಕೇಶ್ ಮಾತನಾಡಿದ್ದಾರೆ. ಸೋನು (Sonu Gowda) ಜೊತೆ ರಾಕೇಶ್ ಮದುವೆಯಾಗುತ್ತಾರಾ ಎಂಬುದಕ್ಕೆ ಕ್ಲ್ಯಾರಿಟಿ ಕೊಟ್ಟಿದ್ದಾರೆ.

ಸೋನು ಕುಟುಂಬದ (Family) ಕಡೆಯಿಂದ ಮದುವೆ ಪ್ರಪೋಸಲ್ ಬಂದರೆ ಸೋನುನೇ ಉತ್ತರ ಕೊಡುತ್ತಾರೆ. ಸೋನುಗೆ ನನ್ನ ಬಗ್ಗೆ ಚೆನ್ನಾಗಿ ಗೊತ್ತು. ಮದುವೆ ಬಗ್ಗೆ ಮಾತು ಬಂದರೆ ನೋ ಅಂತಾನೇ ಹೇಳ್ತೀನಿ. ಇನ್ನೂ ಸೋನು ಗೌಡ ಅವರ ಮನೆ ಕಡೆಯಿಂದ ಮದುವೆ ಮಾತು ಬರೋದೇ ಇಲ್ಲಾ ಎಂದು ರಾಕೇಶ್ ಹೇಳಿದ್ದಾರೆ. ಇದನ್ನೂ ಓದಿ: ಸಿದ್-ಕಿಯಾರಾ ಮದುವೆ, ತೆರೆಮರೆಯಲ್ಲಿ ಭರ್ಜರಿ ತಯಾರಿ
ಈ ಮೂಲಕ ಸೋನು ಜೊತೆಗಿನ ಎಲ್ಲಾ ವದಂತಿಗೂ ನಟ ರಾಕೇಶ್ ಅಡಿಗ ಬ್ರೇಕ್ ಹಾಕಿದ್ದಾರೆ.
Join our Whatsapp group by clicking the below link
https://chat.whatsapp.com/E6YVEDajTzH06LOh77r25k

ಬಿಗ್ ಬಾಸ್ ಸೀಸನ್ 9ರ (Bigg Boss) ವಿನ್ನರ್ ಆಗಿ ಕರಾವಳಿ ಪ್ರತಿಭೆ ರೂಪೇಶ್ ಶೆಟ್ಟಿ ಹೊರಹೊಮ್ಮಿದ್ದಾರೆ. ದೊಡ್ಮನೆಯ ಆಟ ಇದೀಗ ಅಂತ್ಯವಾಗಿದೆ. ಈ ವೇಳೆ `ಗಡಿನಾಡ ಕನ್ನಡಿಗ’ ಎಂದು ವಿವಾದದ ಬಗ್ಗೆ ರೂಪೇಶ್ ಶೆಟ್ಟಿ (Roopesh Shetty) ಪ್ರತಿಕ್ರಿಯೆ ನೀಡಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಕನ್ನಡ ರಾಜ್ಯೋತ್ಸವದ ದಿನ ಮಾತನಾಡುತ್ತಾ ರೂಪೇಶ್, `ನಾನು ಗಡಿನಾಡ ಕನ್ನಡಿಗ’ (Gadinada Kannadaiga) ಅಂತ ಹೇಳಿ, ತಾನು ಹುಟ್ಟಿ ಬೆಳೆದ ಊರಿನ ಬಗ್ಗೆ ಮಾತನಾಡಿದ್ದರು. ಆದರೆ ಇದು ತುಳುವರ ಅಸಮಾಧಾನಕ್ಕೆ ಕಾರಣವಾಗಿತ್ತು. ತುಳುನಾಡಿನಲ್ಲಿ ಖ್ಯಾತಿಯಾಗಿರುವ ರೂಪೇಶ್ ಶೆಟ್ಟಿ ಗಡಿನಾಡ ಕನ್ನಡಿಗ ಅಂತಾ ಹೇಳಿಕೆ ನೀಡಿದ್ದು, ತುಳುವರ ಅಸಮಾಧಾನಕ್ಕೆ ಕಾರಣವಾಗಿತ್ತು. ಅವರನ್ನು ವಿರೋಧಿಸುವ ಭರದಲ್ಲಿ ರೂಪೇಶ್ ಶೆಟ್ಟಿ ಕುಟುಂಬಕ್ಕೆ ಅವಾಚ್ಯ ಶಬ್ಧಗಳಿಂದ ನಿಂದಿಸಲಾಗಿತ್ತು. ಇದೀಗ ಈ ಬಗ್ಗೆ ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ.

ಗಡಿನಾಡ ಕನ್ನಡಿಗ ಅಂದಿದ್ದು ಯಾಕೆ ರಾಂಗ್ ಆಯ್ತು ನನಗೆ ಗೊತ್ತಿಲ್ಲ. ಕರ್ನಾಟಕ ಅಂತಾ ಬಂದಾಗ ತಲಪಾಡಯಿಂದ ಆಚೆಗೆ ಬಾರ್ಡರ್ ಆಗಿದೆ. ಕರ್ನಾಟಕ ಅಂತಾ ಕಾನಸೆಪ್ಟ್ ಬಂದಾಗ ತಲಪಾಡಯಿಂದ ನಮ್ಮ ಮನೆಗೆ 30 ಕಿ.ಲೋ ಮೀಟರ್ ಅಷ್ಟೇ. ಯಾರೆಲ್ಲ ಕರ್ನಾಟಕ್ಕೆ ಸೇರಬೇಕು ಅಂತಾ ಆಸೆ ಪಡ್ತಾರೆ. ಕನ್ನಡವನ್ನು ಕಲಿತ್ತಾರೆ. ಕನ್ನಡವನ್ನ ಕಲಿಬೇಕು ಕರ್ನಾಟಕಕ್ಕೆ ಸೇರಬೇಕು ಎನ್ನುವವರಿಗೆ ಅಲ್ಲಿ ಕರೆಯೋದು ಗಡಿನಾಡ ಕನ್ನಡಿಗ ಅಂತಾ. ನಾನು ಎಲ್ಲಿ ಹುಟ್ಟಿದ್ದು ಅಂತಾ ವಿವರಣೆ ನೀಡುತ್ತಿದ್ದೆ ಎಂದು ರೂಪೇಶ್ ಶೆಟ್ಟಿ ಮಾತನಾಡಿದ್ದಾರೆ. ಇದನ್ನೂ ಓದಿ: ಐದು ವರ್ಷದಲ್ಲಿ ಮೂರು ಸಾವಿರ ಕೋಟಿ ಹೂಡಿಕೆ: ಹೊಂಬಾಳೆ ಫಿಲ್ಮ್ಸ್ ಗೆ ಜೈ ಎಂದ ಚಿತ್ರೋದ್ಯಮ

ನಾನು ಕಾಸರಗೋಡಿನಲ್ಲಿ (Kasaragodu) ಹುಟ್ಟಿದ್ದು, 10 ತರಗತಿ ನಂತರ ನಾನು ಮಂಗಳೂರಿಗೆ (Mangaluru) ಬಂದೆ. ನಾನು ಯಾವಾಗಲೂ ಹೆಮ್ಮೆಯಿಂದ ಹೇಳುತ್ತೇನೆ ನಾನು ಮಂಗಳೂರಿಗ, ನಾನು ತುಳುವ ಎಂದು ಈ ಬಗ್ಗೆ ನನಗೆ ಖುಷಿಯಿದೆ ಎಂದಿದ್ದಾರೆ.