ಬಾಡಿಬಿಲ್ಡಿಂಗ್ನಲ್ಲಿ ಹಲವಾರು ಟೈಟಲ್ ಜಯಿಸಿದ್ದ ಸೋಮ ರಾಷ್ಟ್ರಮಟ್ಟದ ದೇಹದಾರ್ಢ್ಯ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿದ್ದರು. ಒಂದು ವಾರದಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು, ಭಾನುವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ.
ತಮ್ಮ ಹುಟ್ಟೂರಲ್ಲಿ ನಡೆದ ಸ್ಪರ್ಧೆಗಳಲ್ಲಿ 4ನೇ ಮತ್ತು 6ನೇ ಸ್ಥಾನ ಪಡೆದುಕೊಂಡಿದ್ದ ಮ್ಯಾಥ್ಯೂಸ್, 2023ರಲ್ಲಿ 23 ವರ್ಷದೊಳಗಿನ ವಿಭಾಗದ ಸ್ಪರ್ಧೆಯಲ್ಲಿ “ಮಿ. ಬ್ಲೂಮೆನೌ” ಆಗಿದ್ದರು.
ದೇಹದಾರ್ಢ್ಯದಲ್ಲಿ ತೊಡಗಲು ಕೇವಲ 5 ವರ್ಷಗಳಲ್ಲಿ ತಮ್ಮ ದೇಹವನ್ನು ಮಾರ್ಪಡಿಸಿಕೊಂಡಿದ್ದರು. ದೇಹವನ್ನು ಮಾರ್ಪಡಿಸಿಕೊಳ್ಳಲು ಔಷಧಿಗಳ ಬಳಕೆಯು ಹೃದಯಾಘಾತಕ್ಕೆ ಕಾರಣವಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಉಹಾಪೋಹಗಳು ವ್ಯಕ್ತವಾಗಿವೆ.
ಪಾವ್ಲಾಕ್ನ ಮಾಜಿ ತರಬೇತುದಾರ ಲ್ಯೂಕಾಸ್ ಚೆಗಟ್ಟಿ (Lucas Chegatti), ಸಾವಿನ ಸುದ್ದಿ ತೀವ್ರ ನೋವನ್ನುಂಟು ಮಾಡಿದೆ. ನಾನು ಮ್ಯಾಥ್ಯೂಸ್ನ ಮೊದಲ ತರಬೇತುದಾರನಾಗಿದ್ದೆ. ಅತ್ಯಮೂಲ್ಯ ಗೆಳೆಯನನ್ನು ನಾನು ಇಂದು ಕಳೆದುಕೊಂಡಿದ್ದೇನೆ. ಹೃದಯದ ಭಾರವನ್ನು ಪದಗಳ ಮೂಲಕ ವಿವರಿಸಲು ಸಾಧ್ಯವಿಲ್ಲ ಎಂದು ತಮ್ಮ ಇನ್ಸ್ಟಾಗ್ರಾಂ (Instagram) ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.ಇದನ್ನೂ ಓದಿ: ಪಶ್ಚಿಮ ಬಂಗಾಳದ ʼಅಪರಾಜಿತ ಬಿಲ್ʼ ಪೋಕ್ಸೊಗಿಂತ ಭಿನ್ನ ಹೇಗೆ?
ರಕ್ತನಾಳ ಸಮಸ್ಯೆಯಿಂದ ಬಳಲುತ್ತಿದ್ದ ಲಿಂಡ್ನರ್ ನಿಧನ ಹೊಂದಿದ್ದು, ಅವರ ಗೆಳತಿ ನಿಚಾ ಸಾವಿನ ಸುದ್ದಿಯನ್ನ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಜೋ ಲಿಂಡ್ನರ್ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಫಿಟ್ನೆಸ್ ಕುರಿತ ವಿಡಿಯೋ ಹಂಚಿಕೊಂಡಿದ್ದರು ಎಂಬುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಫ್ರಾನ್ಸ್ ಧಗ ಧಗ – ಭದ್ರತೆಗೆ 45 ಸಾವಿರ ಪೊಲೀಸರ ನಿಯೋಜನೆ, 994 ಮಂದಿ ಅರೆಸ್ಟ್
ಥಾಯ್ಲ್ಯಾಂಡ್ನಲ್ಲಿ ವೇಟ್ ಲಿಫ್ಟಿಂಗ್ ಹಾಗೂ ಬಾಡಿ ಬಿಲ್ಡಿಂಗ್ (Bodybuilding) ಮೂಲಕ ಲೆಜೆಂಡ್ ಎಂದೇ ಗುರುತಿಸಿಕೊಂಡಿದ್ದ ಜೋ ಲಿಂಡ್ನರ್ ಸೋಶಿಯಲ್ ಮೀಡಿಯಾ ಮೂಲಕ ಅಭಿಮಾನಿಗಳಿಗೆ ಫಿಟ್ನೆಸ್ ಟಿಪ್ಸ್ ನೀಡುತ್ತಿದ್ದರು. ಜೊತೆಗೆ ಲಿಂಡ್ನರ್ ತಮ್ಮದೇ ಯುಟ್ಯೂಬ್ ಚಾನೆಲ್ ಆರಂಭಿಸಿ ತಾನು ಅಭ್ಯಾಸ ಮಾಡುವ ವೇಳೆ ಫಿಟ್ನೆಸ್ ಸಲಹೆಗಳನ್ನ ಅದರಲ್ಲಿ ಹಂಚಿಕೊಳ್ಳುತ್ತಿದ್ದರು. ಇದನ್ನೂ ಓದಿ: ಮೋದಿಯವರ `ಮೇಕ್ ಇನ್ ಇಂಡಿಯಾ’ ಭಾರತದ ಆರ್ಥಿಕತೆ ಮೇಲೆ ಭಾರೀ ಪ್ರಭಾವ ಬೀರಿದೆ: ಪುಟಿನ್
ತಮ್ಮದೇ ಅಭಿಮಾನಿ ಬಳಗ ಸೃಷ್ಟಿಸಿಕೊಂಡಿದ್ದ ಲಿಂಡ್ನರ್ ಯುಟ್ಯೂಬ್ನಲ್ಲಿ 940,000 ಚಂದಾದಾರರು ಹಾಗೂ ಇನ್ಸ್ಟಾಗ್ರಾಮ್ನಲ್ಲಿ 8.5 ದಶಲಕ್ಷ ಫಾಲೋವರ್ಸ್ಗಳನ್ನ ಹೊಂದಿದ್ದರು. ಪ್ರತಿದಿನ ಯುಟ್ಯೂಬ್ನಲ್ಲಿ ಫಿಟ್ನೆಸ್ ತರಬೇತಿ ಜೊತೆಗೆ ಆಹಾರ ಸೇವನೆಯ ಕ್ರಮದ ಬಗ್ಗೆಯೂ ಸಲಹೆ ನೀಡುತ್ತಿದ್ದರು. ಇದರಿಂದ ಥಾಯ್ಲ್ಯಾಂಡ್ನಲ್ಲಿ ಹೆಚ್ಚು ಜನಪ್ರಿಯತೆ ಗಳಿಸಿದ್ದರು.
ಲಿಂಡ್ನರ್ ಸಾವಿನ ಸುದ್ದಿ ಕೇಳಿ ಅಭಿಮಾನಿಗಳು ಆಘಾತಕ್ಕೊಳಗಾಗಿದ್ದಾರೆ. ಬಾಡಿಬಿಲ್ಡಿಂಗ್ ಲೋಕದ ಲೆಜೆಂಡ್ ಅನ್ನು ನಾವು ಕಳೆದುಕೊಂಡಿದ್ದೇವೆ ಎಂದು ಸಂತಾಪ ಸೂಚಿಸಿದ್ದಾರೆ.
ಮೂಲತಃ ಕೋಲಾರದ ಶ್ರೀನಿವಾಸಪುರದ ಶ್ರೀನಾಥ್, ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ಫಾರ್ಮಾ ಡಿ ಓದುತ್ತಿದ್ದರು. ಜೊತೆಗೆ ದೇಹದಾರ್ಢ್ಯ ಸ್ಪರ್ಧೆಗಳಲ್ಲೂ ಭಾಗಿಯಾಗುತ್ತಿದ್ದರು. ಆದರೆ ತಾವು ವಾಸವಿದ್ದ ಕೊಠಡಿಯಲ್ಲಿ ಮಂಗಳವಾರ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ದೊರೆತಿದ್ದಾರೆ.
ಶಿವಮೊಗ್ಗ: ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಭದ್ರಾವತಿಯ ಸರ್ ಎಂ.ವಿ. ಕಲೆ ಮತ್ತು ವಾಣಿಜ್ಯ ಕಾಲೇಜ್ನ ವಿದ್ಯಾರ್ಥಿ ಲೋಕೇಶ್ ಪಟೇಲ್ರನ್ನು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಪಿ ವೀರಭದ್ರಪ್ಪ ಸನ್ಮಾನಿಸಿದರು.
ಇತ್ತೀಚೆಗೆ ಚಂಡೀಗಢದಲ್ಲಿ ನಡೆದ ಪುರುಷರ 65 ಕೆ.ಜಿ. ವಿಭಾಗದಲ್ಲಿ ಜಿಲ್ಲೆಯ ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಹೊಸಹಳ್ಳಿಯ ಮಂಜುನಾಥ್ ಮತ್ತು ಸರ್ವಮಂಗಳ ದಂಪತಿ ಪುತ್ರ ಲೋಕೇಶ್ ಪಟೇಲ್ ಕಂಚಿನ ಪದಕ ಪಡೆದಿದ್ದರು. ಕಳೆದ ವರ್ಷ ಪಾಂಡಿಚೇರಿಯಲ್ಲಿ ನಡೆದ ಮಿ.ಇಂಡಿಯಾ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಪಡೆದಿದ್ದರು. ಅಲ್ಲದೇ 2021ನೇ ಸಾಲಿನ ಶ್ರೀಕುವೆಂಪು ಪ್ರಶಸ್ತಿ ಕೂಡ ತನ್ನದಾಗಿಸಿಕೊಂಡಿದ್ದರು. ಇದನ್ನೂ ಓದಿ: ರೇಪ್ ಮಾಡಿ ನನ್ನ ಸ್ನೇಹಿತನ ಪತ್ನಿಯನ್ನೇ ತುಂಡು ತುಂಡು ಕತ್ತರಿಸಿ ರಸ್ತೆಗೆ ಎಸೆದಿದ್ರು
ಸನ್ಮಾನ ಕಾರ್ಯಕ್ರಮದಲ್ಲಿ ಕುವೆಂಪು ವಿವಿಯ ಕುಲಸಚಿವೆ ಜಿ. ಅನುರಾಧ, ಡಾ. ಎನ್.ಡಿ ವಿರೂಪಾಕ್ಷ, ಡಾ. ಬಿ.ಇ ಕುಮಾರಸ್ವಾಮಿ, ತರಬೇತುದಾರ ಶಫಿ ಮತ್ತಿತರು ಉಪಸ್ಥಿತರಿದ್ದರು.
ಈ ಕುರಿತಂತೆ ಗಿನ್ನೆಸ್ ವರ್ಲ್ಡ್ ರೆಕಾರ್ಡ್ ಎಂಬ ಯೂಟ್ಯೂಬ್ ಖಾತೆಯಲ್ಲಿ ವೀಡಿಯೋವೊಂದನ್ನು ಶೇರ್ ಮಾಡಿದ್ದು, ಪ್ರತೀಕ್ ತನ್ನ ದಿನಚರಿ ಮತ್ತು ಗೆಲುವು ಸಾಧಿಸಿದ ಬಗ್ಗೆ ಹೇಳಿಕೊಂಡಿದ್ದಾರೆ. ಗಿನ್ನೆಸ್ ಪಟ್ಟ ಪಡೆಯಬೇಕೆಂಬುವುದು ನನ್ನ ಕನಸಾಗಿತ್ತು ಮತ್ತು ಅದರಿಂದ ಗೌರವ ಸಿಗುತ್ತದೆ. ಸದ್ಯ ಈಗ ನನಗೆ ಬಹಳ ಸಂತೋಷವಾಗುತ್ತಿದೆ ಮತ್ತು ಇದು ನನ್ನ ಜೀವನದ ದೊಡ್ಡ ಸಾಧನೆಯಾಗಿದೆ ಎಂದು ಹೇಳಿದ್ದಾರೆ.
ಪ್ರತೀಕ್ ಕೆಲವು ಆರೋಗ್ಯಕರವಾದ ತಿಂಡಿ ಹಾಗೂ ಡಯೆಟ್ ಫುಡ್ಗಳನ್ನು ಸೇವಿಸುತ್ತಿದ್ದು, ಪ್ರತಿ ದಿನ ಮಧ್ಯಾಹ್ನ ಎರಡು ಗಂಟೆಗಳ ಕಾಲ ಜಿಮ್ನಲ್ಲಿ ವರ್ಕೌಟ್ ಮಾಡುತ್ತಿರುವ ಬಗ್ಗೆ ಹೇಲಿಕೊಂಡಿದ್ದಾರೆ ಮತ್ತು ಪ್ರತಿ ನಿತ್ಯ 30 ನಿಮಿಷಗಳ ಕಾಲ ಓಡುವುದಾಗಿ ತಿಳಿಸಿದ್ದಾರೆ. ಅದನ್ನು ಹೊರತುಪಡಿಸಿ ಪ್ರತೀಕ್ ತನ್ನ ಸ್ನೇಹಿತರೊಂದಿಗೆ ಹೆಚ್ಚಾಗಿ ಕ್ರಿಕೆಟ್ ಆಡುಲು ಇಷ್ಟಪಡುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಸ್ಪೇನ್ನಲ್ಲಿರುವ ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ
ಪ್ರತೀಕ್ ಅವರು ತಮ್ಮದೇ ಆದ ಜಿಮ್ನನ್ನು ತೆರೆಯುವ ಆಸೆಯನ್ನು ವ್ಯಕ್ತಪಡಿಸಿದ್ದು, ಈ ವಿಶ್ವದಾಖಲೆ ತಮ್ಮ ಗುರಿ ತಲುಪಲು ಒಂದು ಮೈಲಿಗಲ್ಲಾಗಿದೆ ಎನ್ನಬಹುದು.
– ವೀರ್ಯ ಪಡೆಯುವ ಬಗ್ಗೆ ಮಾಹಿತಿ ಕೊಟ್ಟ 2 ಮಕ್ಕಳ ತಾಯಿ
– ‘ಜೇನುತುಪ್ಪ, ನಿಂಬೆ ರಸಕ್ಕಿಂತ ಸ್ಪರ್ಮ್ ಸ್ಮೂಥಿ ಭಿನ್ನವಲ್ಲ’
ಲಂಟನ್: ಹೆಮ್ಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಡಲು ಹಾಗೂ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಎರಡು ಮಕ್ಕಳ ತಾಯಿಯೊಬ್ಬರು ವೀರ್ಯ ಸ್ಮೂಥಿ (ಸ್ಪರ್ಮ್ ಸ್ಮೂಥಿ) ಸೇವಿಸುತ್ತಿದ್ದಾರೆ.
ಬಿಟ್ರನ್ನ 32 ವರ್ಷದ ಟ್ರೇಸಿ ಕಿಸ್ ತನ್ನ ಗೆಳೆಯನಿಂದ ವೀರ್ಯ ಪಡೆದು ಅದನ್ನು ಸ್ಮೂಥಿಯಲ್ಲಿ ಮಿಶ್ರಣ ಮಾಡಿಕೊಂಡು ಕಳೆದ ಮೂರು ವರ್ಷಗಳಿಂದ ಸೇವಿಸುತ್ತಾ ಬಂದಿದ್ದಾರೆ. ಹೀಗಾಗಿ ಅವರಿಗೆ ಈವರೆಗೂ ಶೀತ ಅಥವಾ ಜ್ವರ ಕಾಣಿಸಿಕೊಂಡಿಲ್ಲ. ಟ್ರೇಸಿ ಕಿಸ್ ವಾರಕ್ಕೆ ಮೂರು ಬಾರಿ ಸ್ಪರ್ಮ್ ಸ್ಮೂಥಿ ಕುಡಿಯುತ್ತಾರೆ.
ಈ ಕುರಿತು ಮಾತನಾಡಿರುವ ಟ್ರೇಸಿ ಕಿಸ್ “ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ನಾನು ಸಸ್ಯಾಹಾರಿ ವಿಧಾನವನ್ನು ಕಂಡುಕೊಂಡಿದ್ದೇನೆ. ಔಷಧಿಗಳಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವುದು ಸೂಕ್ತವಲ್ಲ. ತಾಯಿಯು ತನ್ನ ನವಜಾತ ಶಿಶುವಿಗೆ ಸ್ತನ್ಯಪಾನ ಮಾಡುವುದರಿಂದ ಮಗುವಿಗೆ ಅಗತ್ಯವಾದ ಪೋಷಕಾಂಶಗಳನ್ನು ನೀಡುತ್ತಾಳೆ. ಅಂತೆ ನಾನು 2017ರಲ್ಲಿ ಸ್ಪರ್ಮ್ ಸ್ಮೂಥಿ ಕುಡಿಯಲು ಆರಂಭಿಸಿದೆ. ಅಂದಿನಿಂದ ನನಗೆ ಶೀತ ಅಥವಾ ಜ್ವರ ಕಾಣಿಸಿಕೊಂಡಿಲ್ಲ. ಮುಖದ ಚರ್ಮವನ್ನು ಮೃದುವಾಗಿಸಲು ವೀರ್ಯವನ್ನು ಹಚ್ಚಿಕೊಳ್ಳುತ್ತೇನೆ” ಎಂದು ಹೇಳಿದ್ದಾರೆ.
“ಹೆಚ್ಚಿನ ಪೋಷಕಾಂಶ ಮತ್ತು ಪ್ರಯೋಜನಗಳನ್ನು ಪಡೆಯಲು ವೀರ್ಯವನ್ನು ನೇರವಾಗಿ ಸೇವಿಸುವುದು ಉತ್ತಮ. ಆದರೆ ನಾನು ಅದನ್ನು ಫ್ರೀಜರ್ ನಲ್ಲಿ ಐಸ್ ಕ್ಯೂಬ್ ಟ್ರೇನಲ್ಲಿ ಸಂಗ್ರಹಿಸುತ್ತೇನೆ. ನನಗೆ ವೀರ್ಯ ನೀಡುತ್ತಿರುವ ವ್ಯಕ್ತಿಯ ಹೆಸರು ಹೇಳಲು ನಾನು ಇಷ್ಟಪಡುವುದಿಲ್ಲ. ಅವರಿಂದ ದೂರದ ಸಂಬಂಧದಲ್ಲಿದ್ದೇನೆ. ಕೆಲವೊಮ್ಮೆ ತಾಜಾ ಹಣ್ಣುಗಳು ಮತ್ತು ಬಾಳೆಹಣ್ಣುಗಳ ಸ್ಮೂತಿ ಜೊತೆಗೆ ವೀರ್ಯ ಮಿಶ್ರಣ ಮಾಡಿಕೊಂಡು ಕುಡಿಯುತ್ತೇನೆ. ಇದು ವಿವಿಧ ರೀತಿಯ ರುಚಿಕೊಡುತ್ತದೆ” ಎಂದು ತಿಳಿಸಿದ್ದಾರೆ.
“ಆರೋಗ್ಯ ದೃಷ್ಟಿಯಿಂದ ಕಟ್ಟುನಿಟ್ಟಾಗಿ ಸ್ಪರ್ಮ್ ಸ್ಮೂತಿಯನ್ನು ಸೇವಿಸುತ್ತಿರುವೆ. ರೋಗ ಲಕ್ಷಣಗಳು ಕಾಣಿಸಿಕೊಂಡ ಬಳಿಕ ಬಹಳಷ್ಟು ಜನರು ತಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಹೊಸ ಮಾರ್ಗಗಳನ್ನು ಪ್ರಯತ್ನಿಸುತ್ತಾರೆ. ಆದರೆ ಅದು ಸರಿಯಲ್ಲ. ಅನಾರೋಗ್ಯಕ್ಕೆ ಒಳಗಾಗುವ ಮೊದಲೇ ರೋಗನಿರೋಧಕ ಶಕ್ತಿಯನ್ನು ಬಲಪಡಿಸಬೇಕು” ಎಂದು ಟ್ರೇಸಿ ಕಿಸ್ ಹೇಳಿದ್ದಾರೆ.
“ನೀವು ಗಂಟಲು ನೋವು ಕಾಣಿಸಿಕೊಂಡಾಗ ಕುಡಿಯುವ ಜೇನುತುಪ್ಪ ಮತ್ತು ನಿಂಬೆ ರಸಕ್ಕಿಂತ ಸ್ಪರ್ಮ್ ಸ್ಮೂಥಿ ಭಿನ್ನವಾಗಿರುವುದಿಲ್ಲ. ಇದು ಮತ್ತೊಂದು ನೈಸರ್ಗಿಕ ಔಷಧಿಯಾಗಿದೆ. ಆದರೆ ಸಂಪೂರ್ಣವಾಗಿ ಉಚಿತವಾಗಿದ್ದು, ಗೆಳೆಯರನ್ನೇ ಹೊಂದಿರಬೇಕಾಗಿಲ್ಲ. ನೀವು ಆರೋಗ್ಯವಂತ ಸ್ನೇಹಿತನನ್ನು ಕೇಳಿ ವೀರ್ಯ ಪಡೆಯಬಹುದಾಗಿದೆ” ಎಂದು ಸಲಹೆ ನೀಡಿದ್ದಾರೆ.
ಕೊರೊನಾ ವೈರಸ್ಗೆ ಇಲ್ಲಿಯವರೆಗೆ ಯಾರೂ ಔಷಧಿ ಕಂಡು ಹಿಡಿದಿಲ್ಲ. ವಿವಿಧ ಪ್ರಯೋಗಾಲಯದಲ್ಲಿ ಔಷಧಿ ಕಂಡು ಹಿಡಿಯುವ ಕಾರ್ಯ ನಡೆಯುತ್ತಿದೆ. ವೀರ್ಯ ಸೇವಿಸುವುದರಿಂದ ಕೋವಿಡ್ 19 ಬರುವುದಿಲ್ಲ ಎನ್ನುವುದು ಆಕೆಯ ಅಭಿಪ್ರಾಯವಾಗಿದೆ.