ಬಾಲಿವುಡ್ ಖ್ಯಾತ ನಟ, ಕರ್ನಾಟಕದ ಅಳಿಯ ರಣವೀರ್ ಸಿಂಗ್ ಬೆತ್ತಲೆಯಾಗಿ ಫೋಟೋ ಶೂಟ್ ಮಾಡಿಸಿಕೊಂಡು ಅಚ್ಚರಿಗೆ ಕಾರಣವಾಗಿದ್ದರು. ಸದಾ ಮೈ ತುಂಬಾ ಬಟ್ಟೆ ಹಾಕಿಕೊಂಡು ಓಡಾಡುತ್ತಿದ್ದ ರಣವೀರ್, ಇದ್ದಕ್ಕಿದ್ದಂತೆಯೇ ಪೂರ್ಣ ಬೆತ್ತಲೆಯಾಗಿ ಕಾಣಿಸಿಕೊಂಡು ಕುತೂಹಲಕ್ಕೂ ಕಾರಣವಾಗಿದ್ದರು. ಈ ಕಾರಣಕ್ಕಾಗಿ ಇದೀಗ ಅವರ ಮೇಲೆ ದೂರು ದಾಖಲಾಗಿದೆ. ಬೆತ್ತಲೆಯಾಗಿ ಫೋಟೋ ಶೂಟ್ ಮಾಡಿಸಿಕೊಂಡು, ಸಮಾಜ ಸ್ವಾಸ್ತ್ಯವನ್ನು ಹಾಳು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಮುಂಬೈನ ಶ್ಯಾಮ್ ಮಂಗರಮ್ ಫೌಂಡೇಶನ್ ಮುಂಬೈನಲ್ಲಿ ದೂರು ದಾಖಲಿಸಲಾಗಿದ್ದು, ವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ನಟರು ಸಮಾಜದ ಸ್ವಾಸ್ತ್ಯವನ್ನು ಹಾಳು ಮಾಡುತ್ತಿದ್ದಾರೆ. ಹಾಗಾಗಿ ಅವರ ವಿರುದ್ಧ ಕ್ರಮ ತಗೆದುಕೊಳ್ಳುವಂತೆ ಫೌಂಡೇಶನ್ ಆಗ್ರಹಿಸಿದೆ. ಕ್ರಮ ತಗೆದುಕೊಳ್ಳುವ ಮೂಲಕ ನಟರಿಗೆ ಸ್ಪಷ್ಟ ಸಂದೇಶವನ್ನು ನೀಡಬೇಕು ಎಂದು ಪೊಲೀಸ್ ಇಲಾಖೆಗೆ ಅದು ಮನವಿ ಮಾಡಿದೆ. ಅಲ್ಲದೇ, ರಣವೀರ್ ಅಭಿಮಾನಿಗಳಿಗೆ ಕ್ಷಮೆ ಕೇಳಬೇಕೆಂದು ಹೇಳಿದೆ. ಇದನ್ನೂ ಓದಿ:ಬನ್ಸಾಲಿ ನಿರ್ದೇಶನದಲ್ಲಿ ಬಹುಭಾಷಾ ನಟಿ ಅದಿತಿ ರಾವ್

ರಣವೀರ್ ಪೂರ್ಣ ಬೆತ್ತಲೆಯಾಗಿ ಕಾಣಿಸಿಕೊಂಡ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆಯೇ ಅಭಿಮಾನಿಗಳು ಕೂಡ ರಣವೀರ್ ಸಿಂಗ್ ಈ ರೀತಿಯಲ್ಲಿ ಕಾಣಿಸಿಕೊಳ್ಳಬಾರದು ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರು. ಸ್ವತಃ ಪತ್ನಿ ದೀಪಿಕಾ ಪಡುಕೋಣೆ ಕೂಡ ಅಸಮಾಧಾನ ಹೊರಹಾಕಿದ್ದಾರೆ ಎಂದು ಹೇಳಲಾಗುತ್ತಿದೆ.


ಬಾದಶಾ ಶಾರುಖ್ ಖಾನ್ ಜತೆ ಈಗಾಗಲೇ ಸಾಕಷ್ಟು ಸಿನಿಮಾಗಳಲ್ಲಿ ನಾಯಕಿಯಾಗಿ ದೀಪಿಕಾ ಪಡುಕೋಣೆ ಮೋಡಿ ಮಾಡಿದ್ದಾರೆ. ಈಗ ಪಠಾಣ್ ಚಿತ್ರದಲ್ಲೂ ಶಾರುಖ್ಗೆ ದೀಪಿಕಾ ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ. ಸದ್ಯ ಈ ಚಿತ್ರದಲ್ಲಿನ ದೀಪಿಕಾ ಫಸ್ಟ್ ಲುಕ್ ರಿವೀಲ್ ಆಗಿದ್ದು, ದೀಪಿಕಾ ಎಂದೂ ಕಾಣಿಸಿಕೊಂಡಿರದ ಲುಕ್ಕಿನಲ್ಲಿ ಎಂಟ್ರಿ ಕೊಟ್ಟಿದ್ದಾರೆ. ಇದನ್ನೂ ಓದಿ:
ಖಾಸಗಿ ಮ್ಯಾಗಜಿನ್ವೊಂದಕ್ಕೆ ಬೆತ್ತಲೆ ಫೋಟೋಶೂಟ್ ಅಷ್ಟೇ ನೀಡಿರುವುದಲ್ಲ. ಸಂದರ್ಶನ ಕೂಡ ನೀಡಿದ್ದಾರೆ. ನಟಿಸುವಾಗ ನನಗೆ ಬೆತ್ತಲಾಗುವುದು ನನಗೆ ತುಂಬಾ ಸುಲಭ ಆದರೆ ನೋಡುಗರು ನನ್ನ ನೋಡಿ ಮುಜುಗರ ಪಡುತ್ತಾರೆ ಅಂತಾ ಹೇಳಿಕೆ ನೀಡಿದ್ದಾರೆ. ಒಟ್ನಲ್ಲಿ ರಣ್ವೀರ್ ಸಿಂಗ್ ಎನೇ ಮಾಡಿದ್ದರು ಟ್ರೋಲಿಗರ ಕೆಂಗಣ್ಣಿಗೆ ಗುರಿಯಾಗುವುದು ಮಾತ್ರ ತಪ್ಪಲ್ಲ. ರಣ್ವೀರ್ ಸಿಂಗ್ ನಗ್ನ ಫೋಟೋಶೂಟ್ಗೆ ಸೋಷಿಯಲ್ ಮೀಡಿಯಾದಲ್ಲಿ ನೆಗೆಟಿವ್ ಕಾಮೆಂಟ್ಸ್ ಹರಿದು ಬರುತ್ತಿದೆ.




ನಟಿ ದೀಪಿಕಾ ಕರ್ನಾಟಕದ ಮೂಲದವರು, ಅವರ ಮಾತೃ ಭಾಷೆ ಕೊಂಕಣಿ ಹಾಗಾಗಿ ಇತ್ತೀಚೆಗಷ್ಟೇ ಕೊಂಕಣಿ ಸಮುದಾಯದ ಕ್ಯಾಲಿಫೋರ್ನಿಯಾ ಸಮಾರಂಭದಲ್ಲಿ ಭಾಗವಹಿಸಿದ್ದರು. ಈ ವೇಳೆ ದೀಪಿಕಾ ಕೊಂಕಣಿ ಇಚ್ಛೆಯ ಹಿಂದಿರುವ ವಿಚಾರವನ್ನ ರಿವೀಲ್ ಮಾಡಿದ್ದಾರೆ. ಈ ಮೊದಲು ಕೊಂಕಣಿ ಕಲಿಯುವ ಇಚ್ಛೆ ವ್ಯಕ್ತಪಡಿಸಿದರ ಅಸಲಿ ವಿಚಾರ ಕೇಳಿ ದೀಪಿಕಾ ಅಚ್ಚರಿ ಪಟ್ಟಿದ್ದರಂತೆ. ಇದನ್ನೂ ಓದಿ:








