Tag: district incharge ministers
-

ಉಸ್ತುವಾರಿ ಸಚಿವರ ಪಟ್ಟಿ ರಿಲೀಸ್ – ನಿಮ್ಮ ಜಿಲ್ಲೆಯ ಉಸ್ತುವಾರಿ ಯಾರಿಗೆ?
ಬೆಂಗಳೂರು: ವಿವಿಧ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನೇಮಕ ಮಾಡಲಾಗಿದ್ದು, ಬೆಂಗಳೂರು ನಗರ ಉಸ್ತುವಾರಿಯನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಹಿಸಿಕೊಂಡಿದ್ದಾರೆ.
ಯಾವ ಜಿಲ್ಲೆಗೆ ಯಾರು ಉಸ್ತುವಾರಿ?
ಡಿ.ಕೆ.ಶಿವಕುಮಾರ್ – ಬೆಂಗಳೂರು ನಗರ
ಡಾ. ಜಿ.ಪರಮೇಶ್ವರ – ತುಮಕೂರು
ಹೆಚ್.ಕೆ.ಪಾಟೀಲ – ಗದಗ
ಕೆ.ಹೆಚ್.ಮುನಿಯಪ್ಪ – ಬೆಂಗಳೂರು ಗ್ರಾಮಾಂತರ
ರಾಮಲಿಂಗಾ ರೆಡ್ಡಿ – ರಾಮನಗರ
ಕೆ.ಜೆ.ಜಾರ್ಜ್ – ಚಿಕ್ಕಮಗಳೂರು
ಎಂ.ಬಿ.ಪಾಟೀಲ – ವಿಜಯಪುರ
ದಿನೇಶ್ ಗುಂಡೂರಾವ್ – ದಕ್ಷಿಣ ಕನ್ನಡ
ಹೆಚ್.ಸಿ.ಮಹಾದೇವಪ್ಪ – ಮೈಸೂರು
ಸತೀಶ್ ಜಾರಕಿಹೊಳಿ – ಬೆಳಗಾವಿ
ಪ್ರಿಯಾಂಕ್ ಖರ್ಗೆ – ಕಲಬುರಗಿ
ಶಿವಾನಂದ ಪಾಟೀಲ – ಹಾವೇರಿ
ಜಮೀರ್ ಅಹ್ಮದ್ – ವಿಜಯನಗರ
ಶರಣ ಬಸಪ್ಪ ದರ್ಶನಾಪುರ್ – ಯಾದಗಿರಿ
ಈಶ್ವರ್ ಖಂಡ್ರೆ – ಬೀದರ್
ಎನ್.ಚಲುವರಾಯಸ್ವಾಮಿ – ಮಂಡ್ಯ
ಎಸ್.ಎಸ್.ಮಲ್ಲಿಕಾರ್ಜುನ – ದಾವಣಗೆರೆ
ಸಂತೋಷ್ ಲಾಡ್ – ಧಾರವಾಡ
ಶರಣ ಪ್ರಕಾಶ್ ಪಾಟೀಲ್ – ರಾಯಚೂರು
ಆರ್.ಬಿ.ತಿಮ್ಮಾಪೂರ – ಬಾಗಲಕೋಟೆ
ಕೆ.ವೆಂಕಟೇಶ್ – ಚಾಮರಾಜನಗರ
ತಂಗಡಗಿ ಶಿವರಾಜ್ ಸಂಗಪ್ಪ – ಕೊಪ್ಪಳ
ಡಿ.ಸುಧಾಕರ್ – ಚಿತ್ರದುರ್ಗ
ಬಿ.ನಾಗೇಂದ್ರ – ಬಳ್ಳಾರಿ
ಕೆ.ಎನ್.ರಾಜಣ್ಣ – ಹಾಸನ
ಬಿ.ಎಸ್.ಸುರೇಶ್ – ಕೋಲಾರ
ಲಕ್ಷ್ಮಿ ಹೆಬ್ಬಾಳ್ಕರ್ – ಉಡುಪಿ
ಮಂಕಾಳ್ ವೈದ್ಯ – ಉತ್ತರ ಕನ್ನಡ
ಮಧು ಬಂಗಾರಪ್ಪ – ಶಿವಮೊಗ್ಗ
ಡಾ. ಎಂ.ಸಿ.ಸುಧಾಕರ್ – ಚಿಕ್ಕಬಳ್ಳಾಪುರ
ಎನ್.ಎಸ್.ಭೋಸರಾಜು – ಕೊಡಗು -

ವರಿಷ್ಠರ ಸೂಚನೆ ಮೇರೆಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಸೋಮಣ್ಣ
ಬೆಂಗಳೂರು: ವರಿಷ್ಠರ ಸೂಚನೆ ಮೇರೆಗೆ ಜಿಲ್ಲಾ ಉಸ್ತುವಾರಿ ಹಂಚಿಕೆಯ ನಿರ್ಧಾರ ಮಾಡಲಾಗಿದೆ. ಈ ರೀತಿಯ ಪ್ರಯೋಗಗಳು ಬೇರೆ ಬೇರೆ ಜಿಲ್ಲೆಯಲ್ಲೂ ನಡೆಯುತ್ತಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಬೇರೆ ಬೇರೆ ಜಿಲ್ಲೆಯಲ್ಲಿ ಈ ರೀತಿಯ ಪ್ರಯೋಗಗಳನ್ನು ಮಾಡಿದ್ದಾರೆ. ಅದರಂತೆ ನಮ್ಮಲ್ಲೂ ಮಾಡಿದ್ದಾರೆ. ಈ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಪಂಜಾಬ್ನಲ್ಲಿ ಕಾಳಿ ವಿಗ್ರಹ ವಿರೂಪಗೊಳಿಸಲು ಯತ್ನ

ನಾನೂ ಬೆಂಗಳೂರು ಉಸ್ತುವಾರಿ ಕೇಳಿದ್ದೆ. ಆದರೆ ಅದನ್ನು ಬೇರೆ ಯಾರಿಗೂ ಕೊಟ್ಟಿಲ್ಲ. ಬೆಂಗಳೂರು ಉಸ್ತುವಾರಿಯನ್ನು ಮುಖ್ಯಮಂತ್ರಿ ಬೊಮ್ಮಾಯಿ ಅವರೇ ಇಟ್ಟುಕೊಂಡಿದ್ದಾರೆ. ಅವರ ಬಳಿ ಇರುವುದೇ ಸೂಕ್ತ ಎಂದ ಅವರು, ವರಿಷ್ಠರು ಹಾಗೂ ಹೈಕಮಾಂಡ್ ತೀರ್ಮಾನ ಮಾಡಿ ಉಸ್ತುವಾರಿ ಖಾತೆಯನ್ನು ಹಂಚಿಕೆ ಮಾಡಿದ್ದಾರೆ. ಯಾವ ಲೆಕ್ಕಾಚಾರದಲ್ಲಿ ಬೇರೆ ಬೇರೆ ಜಿಲ್ಲೆ ಹಂಚಿಕೆ ಮಾಡಲಾಗಿದೆ ಗೊತ್ತಿಲ್ಲ. ಆದರೆ ತವರು ಜಿಲ್ಲೆ ಸಿಕ್ಕಿಲ್ಲ ಅಂದ ಮೇಲೆ ಬೆಂಗಳೂರು ನಗರ ಉಸ್ತುವಾರಿ ಸಿಎಂ ಬಳಿ ಇರುವುದೇ ಸೂಕ್ತ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಇದನ್ನೂ ಓದಿ: 2-3 ವಾರಗಳಲ್ಲಿ 3ನೇ ಅಲೆ ಕಡಿಮೆಯಾಗುತ್ತೆ: ಸುಧಾಕರ್


