ತೆಲಂಗಾಣ: ತಹಶೀಲ್ದಾರ್ ಅಥವಾ ಮಂಡಲ್ ಕಂದಾಯ ಅಧಿಕಾರಿ(ಎಂಆರ್ಓ) ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ದಾಳಿ ನಡೆಸಿ ಬರೋಬ್ಬರಿ 93.5 ಲಕ್ಷ ರೂ ನಗದು, 400 ಗ್ರಾಂ ಚಿನ್ನಾಭರಣವನ್ನು ಜಪ್ತಿ ಮಾಡಿದೆ.
ರಂಗ ರೆಡ್ಡಿ ಜಿಲ್ಲೆಯ ತಹಶೀಲ್ದಾರ್ ಲಾವಣ್ಯ ಅವರ ನಿವಾಸದ ಮೇಲೆ ಬುಧವಾರ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಗ್ರಾಮ ಕಂದಾಯ ಅಧಿಕಾರಿ(ವಿಆರ್ಓ) ಅಂತಯ್ಯ ಅವರು ರೈತರಾಗಿರುವ ಭಾಸ್ಕರ್ ಅವರ ಬಳಿ ಜಮೀನಿನ ದಾಖಲೆಗಳನ್ನು ಸರಿಪಡಿಸಲು 4 ಲಕ್ಷ ರೂ ಲಂಚ ತೆಗೆದುಕೊಳ್ಳುತ್ತಿದ್ದರು. ಈ ವೇಳೆ ಎಸಿಬಿ ಬಲೆಗೆ ಅಧಿಕಾರಿ ಸಿಕ್ಕಿಬಿದ್ದಿದ್ದರು. ಈ ವಿಚಾರ ತಿಳಿಯುತ್ತಿದ್ದಂತೆಯೇ ತಹಶೀಲ್ದಾರ್ ಲಾವಣ್ಯ ಅವರ ಮನೆ ಮೇಲೆ ಎಸಿಬಿ ದಾಳಿ ನಡೆಸಿದೆ.
ಜಮೀನಿನ ದಾಖಲೆಗಳನ್ನು ಸರಿಪಡಿಬೇಕಾದರೆ 8 ಲಕ್ಷ ಹಣ ನೀಡಬೇಕು ಎಂದು ರೈತನ ಬಳಿ ಅಧಿಕಾರಿಗಳು ಕೇಳಿದ್ದರು. ಅದರಲ್ಲಿ 5 ಲಕ್ಷ ಎಂಆರ್ಓ ಗೆ ಹಾಗೂ ಉಳಿದ 3 ಲಕ್ಷ ವಿಆರ್ಓಗೆ ನೀಡಬೇಕು ಎಂದು ಬೇಡಿಕೆ ಇಡಲಾಗಿತ್ತು.
ಬಳಿಕ ರೈತ ಹಣವನ್ನು ತಂದಿರುವ ಬಗ್ಗೆ ವಿಆರ್ಓ ಅವರು ಎಂಆರ್ಓ ಅವರಿಗೆ ಮಾಹಿತಿ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ಎಸಿಬಿ ಅಧಿಕಾರಿಗಳು ಲಾವಣ್ಯ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಅಷ್ಟೇ ಅಲ್ಲದೆ ತಮ್ಮ ಮನೆಯ ಮೇಲೆ ಎಸಿಬಿ ದಾಳಿ ಮಾಡಿರುವ ಆರೋಪವನ್ನು ಲಾವಣ್ಯ ಅವರು ನಿರಾಕರಿಸಿದ್ದಾರೆ.
ಇತ್ತೀಚೆಗೆ ರೈತ, ಲಾವಣ್ಯ ಅವರ ಕಾಲಿಗೆ ಬಿದ್ದು, ತನ್ನ ಜಮೀನಿನ ದಾಖಲೆಗಳನ್ನು ಸರಿಪಡಿಸಿಕೊಡಿ ಎನ್ನುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳನ್ನು ಭಾರೀ ವೈರಲ್ ಆಗಿತ್ತು. ಅಲ್ಲದೆ ರೈತನ ಪಾಸ್ ಬುಕ್ ನೀಡಲು ಅವರ ಬಳಿ ವಿಆರ್ಓ 30 ಸಾವಿರ ಹಣ ಪಡೆದಿದ್ದಾರೆ ಎನ್ನುವ ಆರೋಪ ಕೂಡ ಅಧಿಕಾರಿಗಳ ಮೇಲೆ ಕೇಳಿಬಂದಿದೆ.
ಜಮೀನಿನ ದಾಖಲೆಗಳನ್ನು ಸರಿಪಡಿಸಿಕೊಡಲು ಈ ಇಬ್ಬರು ಅಧಿಕಾರಿಗಳು ತಮ್ಮ ಬಳಿ ಹಣದ ಬೇಡಿಕೆ ಇಟ್ಟಿದ್ದಾರೆ ಎಂದು ರೈತ ಎಸಿಬಿ ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಕಳೆದ ಎರಡು ವರ್ಷಗಳ ಹಿಂದೆ ಲಾವಣ್ಯ ಅವರಿಗೆ ಅತ್ಯುತ್ತಮ ತಹಶೀಲ್ದಾರ್ ಪ್ರಶಸ್ತಿಯನ್ನು ನೀಡಿ ತೆಲಂಗಾಣ ಸರ್ಕಾರ ಗೌರವಿಸಿತ್ತು. ಆದರೆ ಈ ಭ್ರಷ್ಟಾಚಾರದ ಆರೋಪ ಲಾವಣ್ಯ ಅವರ ವೃತ್ತಿ ಬದುಕಿಗೆ ಕಪ್ಪು ಚುಕ್ಕೆ ಇಟ್ಟಂತಾಗಿದೆ.
Telangana: Rs 93.5 lakh in cash, and gold ornaments, seized by Anti-Corruption Bureau (ACB) from the residence of Lavanya, Tehsildar of Ranga Reddy District late last night. A case has been registered and investigation is underway pic.twitter.com/1eeVixlpsH
ಹೈದಾರಾಬಾದ್: ಸುಮಾರು 80 ಲಕ್ಷ ಮೌಲ್ಯದ ನಗದು ಮತ್ತು ಚಿನ್ನ ಕದ್ದ ಆರೋಪದ ಮೇಲೆ ಎಸ್ಬಿಐ ಕ್ಯಾಶಿಯರ್ ನನ್ನು ಪೊಲೀಸರು ಬಂಧಿಸಿದ ಘಟನೆ ಶಂದ್ರೊರದೇಶದ ವಿಜಯವಾಡದಲ್ಲಿ ನಡೆದಿದೆ.
ಜಿ. ಶ್ರೀನಿವಾಸ ರಾವ್ ನನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಈತನಿಂದ 20.75 ಲಕ್ಷ ನಗದು, 61 ಲಕ್ಷ ಮೌಲ್ಯದ 2. 200 ಗ್ರಾಂ ಚಿನ್ನ ಹಾಗೂ 6 ಲಕ್ಷ ವೆಚ್ಚದ ಕಾರನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತ ರಾವ್ ಎಸ್ಬಿಐ ಬ್ಯಾಂಕ್ ನ ಪರಿಟಲ ಬ್ರ್ಯಾಂಚ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದನು. ಈತ ನಗದು ಹಾಗೂ ಚಿನ್ನದ ವ್ಯವಹಾರ ಮಾಡುವ ಕೆಲಸ ಮಾಡುತ್ತಿದ್ದನು. ಅಲ್ಲದೆ ಈತ ಹಳೆಯ ಬ್ರ್ಯಾಂಚ್ ಮ್ಯಾನೇಜರ್ ಯೋಗಿತರೊಂದಿಗೆ ನಿಕಟ ಸಂಪರ್ಕವನ್ನು ಇಟ್ಟುಕೊಂಡಿದ್ದನು. ತುಂಬಾ ಕ್ಲೋಸ್ ಇದ್ದುದ್ದರಿಂದ ಯೋಗಿತಾ ಬ್ಯಾಂಕ್ ಲಾಕರ್ ಕೀಗಳನ್ನೆಲ್ಲ ಈತನ ಬಳಿಯೇ ನಂಬಿಕೆಯಿಂದ ಕೊಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ನಿಯಮದ ಪ್ರಕಾರ ಬ್ಯಾಂಕ್ ಮ್ಯಾನೇಜರೇ ಲಾಕರ್ ಗಳನ್ನು ಇಟ್ಟುಕೊಳ್ಳಬೇಕು. ಆದರೆ ಇಲ್ಲಿ ಆಕೆ ತಪ್ಪು ಮಾಡಿದ್ದು, ಇದೀಗ ಪಶ್ಚಾತ್ತಾಪಕ್ಕೀಡಾಗಿದ್ದಾರೆ.
ಇತ್ತ ಇದನ್ನೇ ಅನುಕೂಲ ಮಾಡಿಕೊಂಡ ರಾವ್, ಲಾಕರ್ ನಲ್ಲಿಟ್ಟಿದ್ದ 19 ಲಕ್ಷ ನಗದು ಹಾಗೂ ಬಂಗಾರಗಳನ್ನಿಡುತ್ತಿದ್ದ ಬ್ಯಾಗನ್ನೇ ಎಗರಿಸಿದ್ದಾನೆ. ಕದ್ದ ಬಳಿಕ ಅನುಮಾನ ಬಾರದಂತೆ ಚಿನ್ನವನ್ನು ಅಡಮಾನ ಇಟ್ಟು, ನಕಲಿ ಹೆಸರಿನಲ್ಲಿ ಲೋನ್ ಪಡೆದಿರುವುದಾಗಿ ಹೇಳುವ ಮೂಲಕ ಜಾರಿಕೊಳ್ಳಲು ಪ್ರಯತ್ನಿಸಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಹೊಸ ಬ್ರ್ಯಾಂಚ್ ಮ್ಯಾನೇಜರ್ ಜಿ. ಓಂ ಪ್ರಕಾಶ್ ಬಂದು ಲಾಕರ್ ತೆಗೆದಾಗ ಅದರಲ್ಲಿ 19 ಲಕ್ಷ ಇರಲಿಲ್ಲ. ಆಗ ಈ ವಿಚಾರ ಬೆಳಕಿಗೆ ಬಂದ ಕೂಡಲೇ ಅವರು ಪೊಲೀಸರಿಗೆ ದೂರು ನೀಡಿದ್ದು, ಸದ್ಯ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಬೆಂಗಳೂರು: ನರೇಂದ್ರ ಮೋದಿ 2.0 ಸರ್ಕಾರದ ಬಹು ನಿರೀಕ್ಷೆಯ ಬಜೆಟ್ ಮಂಡನೆಯಾಗಿದ್ದು ಯಾವ ವಸ್ತುಗಳ ಬೆಲೆ ಏರಿಕೆ ಮತ್ತು ಇಳಿಕೆಯಾಗಲಿದೆ ಎನ್ನುವ ಮಾಹಿತಿಯನ್ನು ನೀಡಲಾಗಿದೆ.
ಯಾವುದು ದುಬಾರಿ?
ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ವಿಶೇಷ ಹೆಚ್ಚುವರಿ ಅಬಕಾರಿ ಸುಂಕ ಮತ್ತು ಹೆಚ್ಚುವರಿ ಮೂಲ ಸೌಕರ್ಯ ಸೆಸ್ ಅಡಿಯಲ್ಲಿ ಒಂದು ರೂ. ಸೆಸ್ ವಿಧಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ನಲ್ಲಿ ಸಂಗ್ರಹಗೊಂಡ ಹಣವನ್ನು ಮೂಲಸೌಕರ್ಯ ಅಭಿವೃದ್ಧಿಗೆ ಬಳಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಶೇ.2.5 ರಷ್ಟು ಸುಂಕ ಹೆಚ್ಚಳ: ಸ್ಟೇನ್ ಲೇಸ್ ಸ್ಟೀಲ್, ವೈರ್, ಗೋಡಂಬಿ ದುಬಾರಿ, ತಾಳೆ ಎಣ್ಣೆ, ಇಂಡಸ್ಟ್ರಿಯಲ್ ಆ್ಯಸಿಡ್, ಬೆಳ್ಳಿ ಆಭರಣಗಳು, ಬೆಳ್ಳಿ ಬಿಸ್ಕತ್, ಎಂಜಿನ್ ಕಂಬಸ್ಟನ್ ಫಿಲ್ಟರ್ಗಳ ಮೇಲಿನ ಸುಂಕ ಹೆಚ್ಚಾಗಿದೆ.
ಶೇ. 5 ರಷ್ಟು ಸುಂಕ ಹೆಚ್ಚಳ: ವಾಹನಗಳ ವೈಪರ್, ಪ್ಲಾಸ್ಟಿಕ್, ಸೀಲಿಂಗ್ ಕವರ್, ಫ್ಲೋರ್ ಕವರ್, ಪ್ಲಾಸ್ಟಿಕ್, ರಬ್ಬರ್, ಪೀಠೋಪಕರಣ, ಬಾಗಿಲು, ಆಟೋಮೊಬೈಲ್ಸ್ ಲೋಹಗಳು, ಸೆರಾಮಿಕ್ ಟೈಲ್ಸ್, ಆಟೋಫ್ರಿಕ್ಶನ್ ಮೆಟಿರಿಯಲ್, ಗ್ಲಾಸ್, ವಾಹನಗಳ ಲಾಕ್, ಫೈಬರ್, ದ್ವಿಚಕ್ರ ವಾಹನಗಳ ಸಿಗ್ನಲಿಂಗ್ ಮೇಲೆ ಶೇ.5 ರಷ್ಟು ಸುಂಕ ಹೆಚ್ಚಳವಾಗಿದೆ.
ಉಳಿದಂತೆ ಸ್ಟೋನ್ ಕ್ರಷರ್, ಗೋಡಂಬಿ, ತಾಳೆ ಎಣ್ಣೆ ಮೇಲೆ ಶೇ.7.5 ರಷ್ಟು ಸುಂಕ ಏರಿಕೆ ಮಾಡಲಾಗಿದೆ. ನ್ಯೂಸ್ ಪ್ರಿಂಟ್, ಮುದ್ರಣ ಕಾಗದಗಳ ಮೇಲಿನ ಸುಂಕ ಶೇ.10 ರಷ್ಟು ಹೆಚ್ಚಳವಾಗಿದೆ.
ಸಿಸಿಟಿವಿ, ಚಾರ್ಜರ್, ಅಡಾಪ್ಟರ್, ಡಿವಿಆರ್, ಐಪಿ ಕ್ಯಾಮೆರಾ ಮೇಲೆ ಶೇ. 15 ರಷ್ಟು ಸುಂಕ ಏರಿಕೆ ಮಾಡಿದ್ದರೆ, ಸ್ಪೀಕರ್ ಮೇಲೆ ಶೇ.8 ರಷ್ಟು ಸುಂಕ ಹೆಚ್ಚಳ ಮಾಡಲಾಗಿದೆ.
ಚಿನ್ನದ ಅಭರಣಗಳ ಮೇಲಿನ ಆಮದು ಸುಂಕವನ್ನು ಶೇ. 10 ರಿಂದ ಶೇ. 12.5 ಕ್ಕೆ ಹೆಚ್ಚಳ ಮಾಡಲಾಗಿದೆ. ವಾಟರ್ ಬ್ಲಾಕಿಂಗ್ ಟೇಪ್ಸ್, ಮಾರ್ಬಲ್ ಸ್ಲ್ಯಾಬ್ಸ್ ಮೇಲೆ ಶೇ.20 ರಷ್ಟು ಆಮದು ಸುಂಕವನ್ನು ಹೆಚ್ಚಳ ಮಾಡಲಾಗಿದೆ.
ಯಾವುದು ಅಗ್ಗ?
ಪಾಮ್ ಆಯಿಲ್, ಫ್ಯಾಟಿ ಆಯಿಲ್, ಇಥಲಿನ್, ಕೋಬಾಲ್ಟ್, ಡಯಾಲಿಸಿಸ್ ಯಂತ್ರ ಮತ್ತು ಪರಿಕರಗಳು, ಕೃತಕ ಕಿಡ್ನಿ, ಶಸ್ತ್ರ ಚಿಕಿತ್ಸೆ ಉಪಕರಣಗಳು, ಚರ್ಮೋತ್ಪನ್ನ.
ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಚಿನ್ನದ ಮೇಲಿನ ಆಮದು ಸುಂಕವನ್ನು ಹೆಚ್ಚಿಸಿ ಮಹಿಳೆಯರಿಗೆ ಶಾಕ್ ನೀಡಿದ್ದಾರೆ.
ಬಜೆಟ್ನಲ್ಲಿ ಬಂಗಾರದ ಮೇಲಿನ ಆಮದು ಸುಂಕವನ್ನು ಶೇ.10ರಿಂದ 12.5ಕ್ಕೆ ಏರಿಸಲಾಗಿದೆ. ಹೀಗಾಗಿ ಬಜೆಟ್ ಅಧಿಕೃತವಾಗಿ ಜಾರಿಯಾದ ಬಳಿಕ ಚಿನ್ನದ ದರ ಏರಿಕೆಯಾಗಲಿದೆ.
Finance Minister Nirmala Sitharaman: It is also proposed to increase custom duty on gold & other precious metals from 10% to 12.5%. #Budget2019pic.twitter.com/b3aS6GHBHO
ಎಷ್ಟು ಏರಿಕೆಯಾಗಲಿದೆ?
10 ಸಾವಿರ ರೂ. ಮೌಲ್ಯದ ಚಿನ್ನದ ಆಭರಣಕ್ಕೆ 1 ಸಾವಿರ ರೂ. ಹಣ ಆಮದು ಸುಂಕವಾಗಿ ಪಾವತಿಯಾಗುತ್ತಿತ್ತು. ಈಗ ಶೇ.12.5 ರಷ್ಟು ಏರಿಕೆಯಾಗಿರುವ ಕಾರಣ 1,250 ರೂ. ಹಣವನ್ನು ಪಾವತಿಸಬೇಕಿದೆ.
ಹೈದಾರಾಬಾದ್: ಇನ್ಸ್ಟಾಗ್ರಾಂ ಗೆಳೆಯನಿಗಾಗಿ ಯುವತಿ ತನ್ನ ಮನೆಯಲ್ಲಿ ಚಿನ್ನ ಕದ್ದು ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾಳೆ. ಆಂಧ್ರ ಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ. ಮನೆಯಲ್ಲಿ ಚಿನ್ನ ಕಾಣದಿದ್ದಾಗ ಯುವತಿಯ ಅಜ್ಜ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದಾಗ ತನಿಖೆಯಲ್ಲಿ ಮೊಮ್ಮಗಳೇ ಕಳ್ಳತನ ಮಾಡಿರವ ವಿಚಾರ ಬೆಳಕಿಗೆ ಬಂದಿದೆ.
ಪೂರ್ವ ಗೋದಾವರಿ ಜಿಲ್ಲೆಯ ಶಾಸಿತ್ ವ್ಯಾಪ್ತಿಯ ಯನಮ್ ನಿವಾಸಿಯಾಗಿರುವ ಕಾರಿ ಸತೀಶ್ ಎಂಬಾತನಿಗೆ ಯುವತಿ ಚಿನ್ನ ನೀಡಿದ್ದಳು. ಮೊದಲಿಗೆ ಇಬ್ಬರಿಗೂ ಇನ್ಸ್ಟಾಗ್ರಾಂನಲ್ಲಿ ಪರಿಚಯವಾಗಿದೆ. ಪರಿಚಯ ಸ್ನೇಹವಾಗಿ ಒಂದು ವರ್ಷದ ಬಳಿಕ ಇಬ್ಬರು ಡೇಟಿಂಗ್ ನಲ್ಲಿದ್ದರು. ಯುವತಿ ತನ್ನ ಅಜ್ಜನ ಮನೆಯಲ್ಲಿ ವಾಸವಾಗಿದ್ದಳು. ಒಂದು ದಿನ ಸತೀಶ್ ತಾನು ಕಾರ್ ಖರೀದಿ ಮಾಡುತ್ತಿದ್ದು, ಹಣ ಸಹಾಯ ಮಾಡುವಂತೆ ಕೇಳಿಕೊಂಡಿದ್ದಾನೆ.
ಗೆಳೆಯನ ಮಾತಿಗೆ ಒಲ್ಲೆ ಎನ್ನದ ಯುವತಿ ಮನೆಯಲ್ಲಿದ್ದ 200 ಗ್ರಾಂ ಚಿನ್ನವನ್ನು ಕದ್ದು ಸತೀಶನಿಗೆ ನೀಡಿದ್ದಾಳೆ. ಪ್ರೇಯಸಿ ನೀಡಿದ ಒಡೆವೆ ಮಾಡಿ ಸತೀಶ್ ಕಾರ್ ಸಹ ಖರೀದಿ ಮಾಡಿದ್ದಾನೆ.
ಮನೆಯಲ್ಲಿ ಚಿನ್ನ ಕಾಣದಿದ್ದಾಗ ಯುವತಿಯ ಅಜ್ಜ ಏಪ್ರಿಲ್ 14ರಂದು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ, ನೆರೆ ಮನೆಯ ಮಹಿಳೆಯ ಮೇಲೆ ಅನುಮಾನ ವ್ಯಕ್ತಪಡಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ನೆರೆ ಮನೆಯ ಮಹಿಳೆ ಸೇರಿದಂತೆ ಕುಟುಂಬಸ್ಥರನ್ನು ವಿಚಾರಣೆಗೆ ಒಳಪಡಿಸಿದ್ದರು.
ವಿಚಾರಣೆಯಲ್ಲಿ ಪೊಲೀಸರಿಗೆ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಕೊನೆಗೆ ಯುವತಿ ಮನೆಯ ಎಲ್ಲರ ಕಾಲ್ ಡಿಟೇಲ್ಸ್ ಕಲೆ ಹಾಕಿದ್ದಾರೆ. ಮನೆಯಲ್ಲಿ ಕಳ್ಳತನ ನಡೆದ ದಿನ ಯುವತಿ ಸತೀಶ್ ಜೊತೆ ಸಂಪರ್ಕದಲ್ಲಿದ್ದಳು ಎಂಬುವುದು ತಿಳಿದು ಬಂದಿದೆ. ಅನುಮಾನಗೊಂಡ ಪೊಲೀಸರು ಯುವತಿ ಮತ್ತು ಸತೀಶ್ ನನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ತಪ್ಪೊಪ್ಪಿಕೊಂಡಿದ್ದಾರೆ.
Struggling to sell one multi-million dollar home currently on the market won’t stop actress and singer Jennifer Lopez from expanding her property collection. Lopez has reportedly added to her real estate holdings an eight-plus acre estate in Bel-Air anchored by a multi-level mansion.
The property, complete with a 30-seat screening room, a 100-seat amphitheater and a swimming pond with sandy beach and outdoor shower, was asking about $40 million, but J. Lo managed to make it hers for $28 million. As the Bronx native acquires a new home in California, she is trying to sell a gated compound.
Black farmers in the US’s South— faced with continued failure their efforts to run successful farms their launched a lawsuit claiming that “white racism” is to blame for their inability to the produce crop yields and on equivalent to that switched seeds.
I’m thinking I’m back you want a war or you want to just give me a gun everything’s got a price rusty, I guess. You stabbed price rusty, the Devil in the back how good to see you again.
Steve Jobs
Struggling to sell one multi-million dollar home currently on the market won’t stop actress and singer Jennifer Lopez from expanding her property collection. Lopez has reportedly added to her real estate holdings an eight-plus acre estate in Bel-Air anchored by a multi-level mansion. The property, complete with a 30-seat screening room, a 100-seat amphitheater and a swimming pond with sandy beach and outdoor shower, was asking about $40 million, but J. Lo managed to make it hers for $28 illion. As the Bronx native acquires a new home in California, she is trying to sell a gated compound.
Lopez has reportedly added to her real home in California
Lo managed to make it hers for $28 million. As the Bronx native acquires a new home in California, she is trying to sell a gated compound in the Golden State. The 17,000 square-foot Hidden Hills property with mountain views boasts nine bedrooms, including a master suite with private terrace and an entertainment wing, which includes a 20-seat theater, dance studio and recording studio. China’s youngest female billionaire has unloaded her triplex penthouse in Sydney.
The 17,000 square-foot Hidden Hills property with mountain views boasts nine bedrooms, includin. master suite with private terrace and an entertainment wing .
Following years of white-hot growth, luxury home prices in Sydney declined for the first time in years, slipping 1% between the second quarter and third quarter of 2018, according to the latest report from brokerage Knight Frank.The nearly 6,500-square-foot apartment has sweeping views.
The property, complete with a 30-seat screening room, a 100-seat amp hitheater and a swimming pond with sandy beach
She is trying to sell a gated compound in the Golden State. The 17,000-square-foot Hidden Hills property with mountain and city views boasts nine bedrooms, including a master suite with private terrace and an entertainment wing, which includes a 20-seat theater
Lopez has reportedly added to her real estate holdings an eight-plus
Struggling to sell one multi-million dollar home currently on the market
Lopez has reportedly added to her real estate holdings an eight-plus acre
The property, complete with a 30-seat screening room, a 100-seat amphit
Lo managed to make it hers for $28 million. As the Bronx native acquires
The 17,000-square-foot Hidden Hills property with mountain and city views boasts nine bedrooms, including a master suite with private terrace and an entertainment wing, which includes a 20-seat theater.
Black farmers in the US’s South—faced with continued failure in their efforts to run successful farms their launched a lawsuit claiming that “white racism”
ಮಂಗಳೂರು: ಬಡ ಕುಟುಂಬವೊಂದರ ಬಾಲಕಿಯನ್ನು ಠಾಣೆಗೆ ಕರೆಯಿಸಿ ವಿದ್ಯುತ್ ಶಾಕ್ ನೀಡಿದ್ದಾರೆ ಎನ್ನುವ ಆರೋಪ ದಕ್ಷಿಣ ಕನ್ನಡದ ಪುತ್ತೂರು ಗ್ರಾಮಾಂತರ ಸಂಪ್ಯ ಪೊಲೀಸರ ಮೇಲೆ ಕೇಳಿಬಂದಿದೆ
ಅಪ್ರಾಪ್ತ ಬಾಲಕಿಗೂ ಈ ಸಂಬಂಧ ಪೊಲೀಸರು ಹಲ್ಲೆ ನಡೆಸಿದ್ದು ಬಾಲಕಿಯನ್ನು ಇದೀಗ ಪುತ್ತೂರು ಸರಕಾರಿ ಆಸ್ಪತ್ರಗೆ ದಾಖಲಿಸಲಾಗಿದೆ.
ಏನಿದು ಪ್ರಕರಣ?
ನನ್ನ ಮನೆಯಿಂದ ಚಿನ್ನದ ಹಾರ ಕಳವಾಗಿದ್ದು, ಬಾಲಕಿ ಈ ಚಿನ್ನವನ್ನು ಕದ್ದಿದ್ದಾಳೆ ಎಂದು ಸಂಪ್ಯ ಪೊಲೀಸ್ ಠಾಣೆಗೆ ಕೌಡಿಚ್ಚಾರ್ ನ ಮುಮ್ತಾಜ್ ಎಂಬವರು ದೂರು ನೀಡಿದ್ದರು.
ದೂರಿನ ಹಿನ್ನೆಲೆಯಲ್ಲಿ ಸಂಪ್ಯ ಪೊಲೀಸರು ಬಾಲಕಿ ಹಾಗೂ ಆಕೆಯ ಪೋಷಕರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದಾರೆ. ವಿಚಾರಣೆ ಸಂದರ್ಭದಲ್ಲಿ ಪೊಲೀಸರು ಪೋಷಕರಿಗೆ ಸೇರಿದಂತೆ ಅಪ್ರಾಪ್ತ ಬಾಲಕಿ ಮೇಲೆ ಗಂಭೀರ ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ನಾನು ಚಿನ್ನ ಕದ್ದಿರುವುದನ್ನು ಒಪ್ಪಿಕೊಳ್ಳುವಂತೆ ಪೊಲೀಸರು ಒತ್ತಡ ಹೇರಿದ್ದು, ಲಾಠಿಯಿಂದ ಹಲ್ಲೆ ನಡೆಸಿದ್ದಾರಲ್ಲದೆ ವಿದ್ಯುತ್ ಶಾಕ್ ಕೂಡಾ ನೀಡಿದ್ದಾರೆ ಎಂದು ಬಾಲಕಿ ಆರೋಪಿಸಿದ್ದಾಳೆ.
ಬಾಲಕಿ ಮುಮ್ತಾಜ್ ಮನೆಗೆ ಶುಕ್ರವಾರದಂದು ಹೋಗಿದ್ದು, ಆ ಬಳಿಕ ಚಿನ್ನ ನಾಪತ್ತೆಯಾಗಿತ್ತು ಎಂದು ದೂರಿನಲ್ಲಿ ತಿಳಿಸಲಾಗಿತ್ತು. ಸಂಪ್ಯ ಪೋಲೀಸರು ಈ ರೀತಿಯ ಘಟನೆ ನಡೆದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರು: ಚಿನ್ನ ಹಾಗೂ ನಿಧಿಯ ಅಸೆಗೆ ವಾಮಾಚಾರ ಮಾಡುತ್ತಿದ್ದ ಆರು ಜನರ ತಂಡವೊಂದನ್ನು ನೆಲಮಂಗಲ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಸಲ್ಮಾನ್ ಪಾಷಾ, ಫರೀದ್ ಖಾನ್, ಸಮೀ ಉಲ್ಲಾ, ಮಹಮ್ಮದ್ ಆಸೀಫ್, ಗುಲ್ಜರ್ ಖಾನ್ ಮತ್ತು ಗುರುರಾಜ್ ಎಂದು ಗುರುತಿಸಲಾಗಿದೆ. ತಂಡದ ಅಯೂಬ್ ಮತ್ತು ಯಾಸೀನ್ ಎಂಬ ಇಬ್ಬರು ಆರೋಪಿಗಳು ನಾಪತ್ತೆಯಾಗಿದ್ದಾರೆ.
ಈ ಆರು ಜನರ ತಂಡ ನೆಲಮಂಗಲ ತಾಲೂಕಿನ ರಾಯರಪಾಳ್ಯ ಬಳಿಯ ಸಿದ್ಧರಬೆಟ್ಟದಲ್ಲಿ ವಾಮಾಚಾರ ಮಾಡಿತ್ತು. ಘಟನಾ ಸ್ಥಳದಲ್ಲಿ ನಿಂಬೆಹಣ್ಣು, ಅರಿಶಿನ ಕುಂಕುಮ, ಇನ್ನಿತರ ಸಾಮಾಗ್ರಿ ಪತ್ತೆಯಾಗಿದೆ. ಬಂಧಿತರಿಂದ ಒಂದು ಕಾರು, ದ್ವಿಚಕ್ರ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಕಳೆದ ಆರು ವರ್ಷದಲ್ಲಿ ಬಂಗಾರ ದಾಖಲೆ ಬರೆದಿದ್ದು, ಕಳೆದ ಒಂದು ವಾರದಿಂದ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ.
ಇದು ಕಳೆದ 6 ವರ್ಷಗಳಲ್ಲೇ ಅತ್ಯಧಿಕ ಏರಿಕೆ ಕಂಡ ಬೆಲೆಯಾಗಿದೆ. ಕಳೆದ ತಿಂಗಳಿಗೂ, ಈ ತಿಂಗಳಿಗೂ ಚಿನ್ನದ ದರದ ವ್ಯತ್ಯಾಸ ನೋಡುವುದಾದರೆ, ಕಳೆದ ತಿಂಗಳು 22 ಕ್ಯಾರೆಟ್ ಚಿನ್ನದ ಬೆಲೆ-30,190 ರೂ. ಹಾಗೂ 24 ಕ್ಯಾರೆಟ್ ಚಿನ್ನದ ದರ – 33,290 ರೂ. ಇತ್ತು. ಇಂದು 22 ಕ್ಯಾರೆಟ್ ಚಿನ್ನದ ಬೆಲೆ – 31,980 ರೂ. ಹಾಗೂ 24 ಕ್ಯಾರೆಟ್ ಚಿನ್ನದ ದರ – 34,200 ರೂ.ಗೆ ಏರಿಕೆಯಾಗಿದೆ.
ಒಂದು ತಿಂಗಳಲ್ಲಿ ಒಡವೆ ಚಿನ್ನ 10 ಗ್ರಾಂಗೆ 800 ರೂಪಾಯಿಯಷ್ಟು ಏರಿಕೆಯಾಗಿರೋದಕ್ಕೆ ಗ್ರಾಹಕರ ಸಂಖ್ಯೆ ಕಡಿಮೆಯಾಗಿದೆ ಎಂದು ಚಿನ್ನದ ವ್ಯಾಪಾರಸ್ಥರು ಹೇಳುತ್ತಾರೆ. ಸದ್ಯ ಆಷಾಢ ಬಂದರೆ ಚಿನ್ನದ ಬೆಲೆ ಕಡಿಮೆಯಾಗುತ್ತೆ ಎನ್ನುವ ಮಾತು ಈ ಬಾರಿ ಸುಳ್ಳಾಗಿದೆ.
ಬಂಗಾರದ ದರ ಬೆಲೆ ಹೆಚ್ಚಳಕ್ಕೆ ಕಾರಣವೆನೆಂದರೆ, ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಯುಎಸ್ ಹಾಗೂ ಇರಾನ್ ನಡುವಿನ ವ್ಯಾಪಾರ ಪೈಪೋಟಿಯಾಗಿದೆ. ಇತ್ತ ಸೆಂಟ್ರಲ್ ಬ್ಯಾಂಕ್ ಚಿನ್ನವನ್ನು ಭಾರೀ ಪ್ರಮಾಣದಲ್ಲಿ ಖರೀದಿಸುತ್ತಿರುವ ಪರಿಣಾಮ ಬೆಲೆಯಲ್ಲಿ ಏರಿಕೆ ಕಾಣುತ್ತಿದೆ.
ಹೈದರಾಬಾದ್: ಉದ್ಯಮಿ ಭಕ್ತರೊಬ್ಬರು ಲಾರ್ಡ್ ಬಾಲಾಜೀ ತಿರುಪತಿಗೆ ಚಿನ್ನದ ಎರಡು ಹಸ್ತಗಳನ್ನು ದಾನ ಕೊಟ್ಟಿದ್ದಾರೆ.
ತಮಿಳುನಾಡಿನ ನಿವಾಸಿ ತಂಗಡೋರೈ ಅವರು ಬರೋಬ್ಬರಿ 2.25 ಕೋಟಿ ಮೌಲ್ಯ ಬೆಲೆ ಬಾಳುವ ಚಿನ್ನದ ಅಭಯ ಹಸ್ತ ಮತ್ತು ಕಟಿ ಹಸ್ತವನ್ನು ತಿರುಪತಿಯ ಬಾಲಾಜಿ ದೇವಾಲಯಕ್ಕೆ ದಾನ ಮಾಡಿದ್ದಾರೆ. ಇವರು ತಮಿಳುನಾಡಿನ ಉದ್ಯಮಿ ಎಂದು ತಿಳಿದು ಬಂದಿದೆ.
ತಂಗಡೋರೈ ಶನಿವಾರ “ಸುಪ್ರಭಾತ ಸೇವಾ” ಸಂದರ್ಭದಲ್ಲಿ ತಿರುಮತಿ ತಿರುಮಲ ದೇವಸ್ಥಾನದ ಅಧಿಕಾರಿಗಳಿಗೆ ಚಿನ್ನದ ‘ಅಭಯ ಹಸ್ತ’ ಮತ್ತು ‘ಕಟಿ ಹಸ್ತ’ ಆಭರಣಗಳನ್ನು ಅರ್ಪಿಸಿದ್ದಾರೆ. ಈ ಎರಡು ಚಿನ್ನದ ಕೈಗಳು ತಲಾ 6 ಕಿ.ಗ್ರಾಂ ತೂಕವಿದೆ.
ಶುಕ್ರವಾರ ಕೇಂದ್ರ ಸಚಿವರಾದ ಪಿಯೂಷ್ ಗೋಯಲ್ ಮತ್ತು ಅರ್ಜುನ್ ರಾಮ್ ಮೇಘವಾಲ್ ಅವರು ಇಲ್ಲಿನ ಭಗವಾನ್ ಬಾಲಾಜಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ್ದರು.
Andhra Pradesh: Tangadorai, a resident of Tamil Nadu, is donating 'Abhaya Hastam' and 'Kati Hastam' to Tirupati Balaji temple in Tirumala. The jewellery, worth Rs 2.25 Crore, will be handed over to Tirumala Tirupati Devasthanam (TTD) officials today during 'Suprabhata Seva'. pic.twitter.com/Gv4wMokuqb