ಬಿಗ್ ಬಾಸ್ ಒಟಿಟಿ ಕನ್ನಡ 1ರ ಸ್ಪರ್ಧಿಯಾಗಿದ್ದ (Bigg Boss) ಜಶ್ವಂತ್ ಬೋಪಣ್ಣ (Jashwanth Bopanna) ಇದೀಗ ಡೇಟಿಂಗ್ ರಿಯಾಲಿಟಿ ಶೋ ‘ಸ್ಲ್ಪಿಟ್ಸ್ವಿಲ್ಲಾ 15’ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. ಇದನ್ನೂ ಓದಿ:ಶೂಟಿಂಗ್ ಮುಗಿಸಿದ ಸೃಜನ್ ಲೋಕೇಶ್ ನಿರ್ದೇಶನದ ‘ಜಿಎಸ್ಟಿ’ ಸಿನಿಮಾ
View this post on Instagram
‘ಸ್ಲ್ಪಿಟ್ಸ್ವಿಲ್ಲಾ 15’ರಲ್ಲಿ ಆಕ್ರಿತಿ ನೇಗಿಗೆ (Akriti Negi) ಜೊತೆಯಾಗಿ ಜಶ್ವಂತ್ ಸ್ಪರ್ಧಿಸಿದ್ದರು. ಡೇಟಿಂಗ್ ರಿಯಾಲಿಟಿ ಶೋ ಹಿನ್ನೆಲೆ ಆಕ್ರಿತಿ ಅವರ ಮಾಜಿ ಬಾಯ್ಫ್ರೆಂಡ್ಗಳು ಕೂಡ ಈ ಶೋನಲ್ಲಿ ಭಾಗಿಯಾಗಿದ್ದರು. ಆದರೆ ಜಶ್ವಂತ್ ಮಾಜಿ ಪ್ರೇಯಸಿ ನಂದಿನಿ ಭಾಗವಹಿಸಲಿಲ್ಲ. ಆದರೆ ಎಲ್ಲರಿಂದ ಟಾರ್ಗೆಟ್ ಆಗಿದ್ದ ಆಕ್ರಿತಿ ಮತ್ತು ಜಶ್ವಂತ್, ಟಾಸ್ಕ್ಗಳಲ್ಲಿ ಉತ್ತಮವಾಗಿ ಆಟವಾಡಿ ಫಿನಾಲೆಗೆ ಟಿಕೆಟ್ ಗಿಟ್ಟಿಸಿಕೊಂಡಿದ್ದರು. ಈಗ ಫಿನಾಲೆಯಲ್ಲಿ 5 ಸೆಕೆಂಡ್ಗಳ ಅಂತರದಲ್ಲಿ ಜಶ್ವಂತ್ ಮತ್ತು ಆಕ್ರಿತಿ ಜೋಡಿ ಗೆದ್ದು ಬೀಗಿದ್ದಾರೆ. ಹರ್ಷ್ ಮತ್ತು ರುಷಾಲಿ ವಿರುದ್ಧ ಗೆದ್ದಿದ್ದಾರೆ.
ಇನ್ನೂ ಈ ಗ್ರ್ಯಾಂಡ್ ಫಿನಾಲೆಯಲ್ಲಿ ಗೆದ್ದ ಜಶ್ವಂತ್ ಮತ್ತು ಆಕ್ರಿತಿ ನೇಗಿಗೆ 5 ಲಕ್ಷ ರೂ. ಕ್ಯಾಶ್ ಪ್ರೈಝ್ ಸಿಕ್ಕಿದೆ. ನೆಚ್ಚಿನ ನಟನ ಗೆಲುವಿಗೆ ಫ್ಯಾನ್ಸ್ ಶುಭಕೋರಿದ್ದಾರೆ. ಆ






ಬಿಗ್ ಬಾಸ್ ಶೋ ಆರಂಭವಾದ ದಿನದಿಂದಲೂ ಸಾನ್ಯ ಮತ್ತು ರೂಪೇಶ್, ಸಾನ್ಯ ಮತ್ತು ಜಶ್ವಂತ್ ಬೋಪಣ್ಣ ಒಳ್ಳೆಯ ಸ್ನೇಹಿತರು ಆದರೆ ಇವರ ಸ್ನೇಹ, ಸಂಬಂಧದ ಬಗ್ಗೆ ಕೆಟ್ಟಾಗಿ ಉದಯ್ ಮಾತನಾಡಿದ್ದರು. ಈ ಎಲ್ಲಾ ವಿಚಾರಗಳು ಉದಯ್ ಸೂರ್ಯಗೆ ಮುಳುವಾಗಿದೆ. ಮನೆ ಮಂದಿ ಉದಯ್ ವಿರುದ್ಧ ತಿರುಗಿ ಬಿದ್ದಿದ್ದಾರೆ. ಉದಯ್ಗೆ ಕ್ಲಾಸ್ ತರಟೆಗೆ ತೆಗೆದುಕೊಂಡಿದ್ದಾರೆ.
ಗರ್ಲ್ಫ್ರೆಂಡ್ ನಂದು ಇದ್ದಾಗ ಜಶ್ವಂತ್ ಒಂದು ರೀತಿಯಲ್ಲಿ ಇರುತ್ತಾನೆ. ಅವಳು ಇಲ್ಲದ್ದಾಗ ಸಾನ್ಯ ಅಯ್ಯರ್ ಬಳಿ ಬೇರೆ ರೀತಿಯಲ್ಲಿ ಇರುತ್ತಾನೆ. ಕ್ಯಾಮೆರಾ ಇಲ್ಲದಿದ್ದರೆ ಇಲ್ಲಿ ಬೇರೆಯದೇ ಆಗುತ್ತಿತ್ತು. ಸಾನ್ಯಾಳನ್ನು ಬೀಳಿಸಿಕೊಳ್ಳಬೇಕು ಎಂಬುದು ರೂಪೇಶ್ಗೆ ಇದೆ ಎಂಬುದನ್ನೂ ಚೈತ್ರಾ ಎದುರು ಉದಯ್ ಹೇಳಿದ್ದರು. ಇದೀಗ ಉದಯ್ ಮಾತು ಸಾನ್ಯ ಕೋಪಕ್ಕೆ ಕಾರಣವಾಗಿದೆ. ಇದನ್ನೂ ಓದಿ: