Tag: Karnataka Weather

  • ರಾಜ್ಯದ ಹವಾಮಾನ ವರದಿ: 18-10-2022

    ರಾಜ್ಯದ ಹವಾಮಾನ ವರದಿ: 18-10-2022

    ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರೋ ವಾಯುಭಾರ ಕುಸಿತದಿಂದ ನಿರಂತರವಾಗಿ ಮಳೆ ಆಗ್ತಿದ್ದು, ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇನ್ನೂ 2 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    weather

    ರಾಜ್ಯದಲ್ಲಿ ಇನ್ನೂ 2 ದಿನ ಭಾರೀ ಮಳೆ ಆಗಲಿದೆ. ಉತ್ತರ ಒಳನಾಡಿನಲ್ಲಿ ಇಂದು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಇಲಾಖೆ ತಿಳಿಸಿದೆ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ಗದಗ ರಾಯಚೂರು, ಬೀದರ್, ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಹಾಗೂ ದಕ್ಷಿಣ ಒಳನಾಡಿಗೆ ಇಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

    weather

    ಚಿತ್ರದುರ್ಗ, ಬಳ್ಳಾರಿ, ಚಾಮರಾಜನಗರ, ದಾವಣಗೆರೆ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮುಂದಿನ 2 ದಿನ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 27-19
    ಮಂಗಳೂರು: 29-24
    ಶಿವಮೊಗ್ಗ: 28-21
    ಬೆಳಗಾವಿ: 27-20
    ಮೈಸೂರು: 27-20
    ಮಂಡ್ಯ: 28-20

    weather

    ಮಡಿಕೇರಿ: 23-17
    ರಾಮನಗರ: 28-20
    ಹಾಸನ: 29-19
    ಚಾಮರಾಜನಗರ: 27-20
    ಚಿಕ್ಕಬಳ್ಳಾಪುರ: 28-18
    ಕೋಲಾರ: 28-20

    ತುಮಕೂರು: 28-20
    ಉಡುಪಿ: 29-24
    ಕಾರವಾರ: 29-25
    ಚಿಕ್ಕಮಗಳೂರು: 25-18
    ದಾವಣಗೆರೆ: 29-21

    weather

    ಚಿತ್ರದುರ್ಗ: 28-21
    ಹಾವೇರಿ: 29-22
    ಬಳ್ಳಾರಿ: 31-23
    ಗದಗ: 29-21
    ಕೊಪ್ಪಳ: 30-22
    ರಾಯಚೂರು: 31-23

    ಯಾದಗಿರಿ: 31-23
    ವಿಜಯಪುರ: 29-22
    ಬೀದರ್: 29-21
    ಕಲಬುರಗಿ: 31-22
    ಬಾಗಲಕೋಟೆ: 30-22

    Live Tv
    [brid partner=56869869 player=32851 video=960834 autoplay=true]

  • ರಾಜ್ಯದ ಹವಾಮಾನ ವರದಿ: 09-10-2022

    ರಾಜ್ಯದ ಹವಾಮಾನ ವರದಿ: 09-10-2022

    ಳೆಗಾಲ ಅಂತ್ಯವಾಗುತ್ತಾ ಬರುತ್ತಿದ್ದಂತೆ, ಬೆಂಗಳೂರು ಸಹಿತ ಜಿಲ್ಲೆಯ ಹಲವೆಡೆ ಮುಂಜಾನೆ ಚಳಿಯ ವಾತಾವರಣ ಇರಲಿದ್ದು, ಮಧ್ಯಾಹ್ನದ ವೇಳೆ ಕೊಂಚ ಬಿಸಿಲಿನೊಂದಿಗೆ ತಾಪಮಾನ ಏರಿಕೆಯಾಗಲಿದೆ. ಮತ್ತೆ ಸಂಜೆ ಆಗುತ್ತಿದ್ದಂತೆ ತುಂತುರು ಮಳೆಯಾಗುವ ಸಾಧ್ಯತೆ ಇದೆ.

    ಬೆಂಗಳೂರು, ಮಂಗಳೂರು, ಉಡುಪಿ, ಬಾಗಲಕೋಟೆ, ಶಿವಮೊಗ್ಗ, ಕೋಲಾರ ಸೇರಿದಂತೆ ಕೆಲ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಎಲ್ಲಾ ಜಿಲ್ಲೆಗಳಲ್ಲಿಯೂ ಬೆಳಗ್ಗೆ ಮತ್ತು ಸಂಜೆ ತಂಪಾದ ವಾತಾವರಣ ಇರಲಿದೆ.

    ಬಳ್ಳಾರಿ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಡಿಕೇರಿ ಜಿಲ್ಲೆಯಲ್ಲಿ 24-17 ಡಿಗ್ರಿ ಉಷ್ಣಾಂಶ ದಾಖಲಾಗಿರುವುದು ರಾಜ್ಯದಲ್ಲಿ ದಾಖಲಾದ ಕನಿಷ್ಠ ಉಷ್ಣಾಂಶವಾಗಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 27-20
    ಮಂಗಳೂರು: 29-24
    ಶಿವಮೊಗ್ಗ: 31-21
    ಬೆಳಗಾವಿ: 28-20
    ಮೈಸೂರು: 29-21
    ಮಂಡ್ಯ: 29-21

    weather

    ಮಡಿಕೇರಿ: 24-17
    ರಾಮನಗರ: 28-21
    ಹಾಸನ: 28-19
    ಚಾಮರಾಜನಗರ: 29-21
    ಚಿಕ್ಕಬಳ್ಳಾಪುರ: 27-19
    ಕೋಲಾರ: 27-20

    ತುಮಕೂರು: 27-20
    ಉಡುಪಿ: 30-24
    ಕಾರವಾರ: 29-24
    ಚಿಕ್ಕಮಗಳೂರು: 26-18
    ದಾವಣಗೆರೆ: 28-21

    ಚಿತ್ರದುರ್ಗ: 28-21
    ಹಾವೇರಿ: 30-22
    ಬಳ್ಳಾರಿ: 31-22
    ಗದಗ: 29-22
    ಕೊಪ್ಪಳ: 29-22
    ರಾಯಚೂರು: 30-23

    ಯಾದಗಿರಿ: 30-23
    ವಿಜಯಪುರ: 29-22
    ಬೀದರ್: 28-21
    ಕಲಬುರಗಿ: 29-22
    ಬಾಗಲಕೋಟೆ: 30-22

    Live Tv
    [brid partner=56869869 player=32851 video=960834 autoplay=true]

  • ರಾಜ್ಯದ ಹವಾಮಾನ ವರದಿ: 05-10-2022

    ರಾಜ್ಯದ ಹವಾಮಾನ ವರದಿ: 05-10-2022

    ಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಮಡಿಕೇರಿ, ಶಿವಮೊಗ್ಗದ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

    weather

    ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಬಹುತೇಕ ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಕರಾವಳಿ ಹಾಗೂ ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇಂದು ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 28-19
    ಮಂಗಳೂರು: 29-24
    ಶಿವಮೊಗ್ಗ: 30-21
    ಬೆಳಗಾವಿ: 29-20
    ಮೈಸೂರು: 29-20
    ಮಂಡ್ಯ: 30-21

    ಮಡಿಕೇರಿ: 24-17
    ರಾಮನಗರ: 30-20
    ಹಾಸನ: 27-19
    ಚಾಮರಾಜನಗರ: 30-21
    ಚಿಕ್ಕಬಳ್ಳಾಪುರ: 27-19
    ಕೋಲಾರ: 29-20

    ತುಮಕೂರು: 28-20
    ಉಡುಪಿ: 29-25
    ಕಾರವಾರ: 29-25
    ಚಿಕ್ಕಮಗಳೂರು: 27-19
    ದಾವಣಗೆರೆ: 31-21

    ಚಿತ್ರದುರ್ಗ: 29-21
    ಹಾವೇರಿ: 31-22
    ಬಳ್ಳಾರಿ: 31-23
    ಗದಗ: 31-21
    ಕೊಪ್ಪಳ: 31-22
    ರಾಯಚೂರು: 32-23

    ಯಾದಗಿರಿ: 32-23
    ವಿಜಯಪುರ: 32-22
    ಬೀದರ್: 29-22
    ಕಲಬುರಗಿ: 31-23
    ಬಾಗಲಕೋಟೆ: 32-22

    Live Tv
    [brid partner=56869869 player=32851 video=960834 autoplay=true]

  • ರಾಜ್ಯದ ಹವಾಮಾನ ವರದಿ: 03-10-2022

    ರಾಜ್ಯದ ಹವಾಮಾನ ವರದಿ: 03-10-2022

    ಮುಂದಿನ 24 ಗಂಟೆಗಳು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಮಡಿಕೇರಿ, ಶಿವಮೊಗ್ಗದ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

    ಮುಂದಿನ 24 ಗಂಟೆಗಳು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 48 ಗಂಟೆಗಳು ಕರಾವಳಿಯ ಬಹುತೇಕ ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಮುಂದಿನ 48 ಗಂಟೆಗಳು ಕರಾವಳಿ ಹಾಗೂ ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 24 ಗಂಟೆ ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಇನ್ನೆರಡು ದಿನ ಇದೇ ರೀತಿಯ ವಾತಾವರಣ ಮುಂದುವರಿಯಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 27-19
    ಮಂಗಳೂರು: 28-24
    ಶಿವಮೊಗ್ಗ: 29-21
    ಬೆಳಗಾವಿ: 29-19
    ಮೈಸೂರು: 29-19
    ಮಂಡ್ಯ: 30-20

    weather

    ಮಡಿಕೇರಿ: 24-17
    ರಾಮನಗರ: 29-20
    ಹಾಸನ: 28-18
    ಚಾಮರಾಜನಗರ: 29-20
    ಚಿಕ್ಕಬಳ್ಳಾಪುರ: 27-19
    ಕೋಲಾರ: 29-20

    ತುಮಕೂರು: 28-20
    ಉಡುಪಿ: 29-25
    ಕಾರವಾರ: 29-25
    ಚಿಕ್ಕಮಗಳೂರು: 27-18
    ದಾವಣಗೆರೆ: 30-21

    weather

    ಚಿತ್ರದುರ್ಗ: 29-21
    ಹಾವೇರಿ: 31-21
    ಬಳ್ಳಾರಿ: 32-23
    ಗದಗ: 31-21
    ಕೊಪ್ಪಳ: 31-22
    ರಾಯಚೂರು: 32-23

    ಯಾದಗಿರಿ: 32-23
    ವಿಜಯಪುರ: 31-22
    ಬೀದರ್: 29-21
    ಕಲಬುರಗಿ: 32-23
    ಬಾಗಲಕೋಟೆ: 32-22

    Live Tv
    [brid partner=56869869 player=32851 video=960834 autoplay=true]

  • ರಾಜ್ಯದ ಹವಾಮಾನ ವರದಿ: 1-10-2022

    ರಾಜ್ಯದ ಹವಾಮಾನ ವರದಿ: 1-10-2022

    ರಾಜ್ಯಾದ್ಯಂತ ಕಳೆದ ಒಂಡೆರಡು ದಿನಗಳಿಂದ ಅಲ್ಲಲ್ಲಿ ಮಳೆಯಾಗುತ್ತಿದೆ. ಇದೀಗ ಮತ್ತೆ ಉತ್ತರ ಒಳನಾಡಿನ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿದೆ.

    ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡು ಹೊರತುಪಡಿಸಿ, ರಾಜ್ಯಾದ್ಯಂತ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

    ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಯಾದಗಿರಿಯಲ್ಲಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 23-19
    ಮಂಗಳೂರು: 28-24
    ಶಿವಮೊಗ್ಗ: 26-21
    ಬೆಳಗಾವಿ: 26-20
    ಮೈಸೂರು: 25-19
    ಮಂಡ್ಯ: 25-20

    weather

    ಮಡಿಕೇರಿ: 21-16
    ರಾಮನಗರ: 24-20
    ಹಾಸನ: 23-18
    ಚಾಮರಾಜನಗರ: 26-20
    ಚಿಕ್ಕಬಳ್ಳಾಪುರ: 23-19
    ಕೋಲಾರ: 24-20

    ತುಮಕೂರು: 24-19
    ಉಡುಪಿ: 28-24
    ಕಾರವಾರ: 28-24
    ಚಿಕ್ಕಮಗಳೂರು: 23-18
    ದಾವಣಗೆರೆ: 27-21

    ಚಿತ್ರದುರ್ಗ: 27-20
    ಹಾವೇರಿ: 27-21
    ಬಳ್ಳಾರಿ: 29-22
    ಗದಗ: 27-21
    ಕೊಪ್ಪಳ: 28-22
    ರಾಯಚೂರು: 31-22

    ಯಾದಗಿರಿ: 31-23
    ವಿಜಯಪುರ: 29-21
    ಬೀದರ್: 29-21
    ಕಲಬುರಗಿ: 31-22
    ಬಾಗಲಕೋಟೆ: 29-22

    Live Tv
    [brid partner=56869869 player=32851 video=960834 autoplay=true]

  • ರಾಜ್ಯದ ಹವಾಮಾನ ವರದಿ: 29-09-2022

    ರಾಜ್ಯದ ಹವಾಮಾನ ವರದಿ: 29-09-2022

    ಳೆದ 2 ವಾರಗಳಿಂದ ಸ್ವಲ್ಪ ಬಿಡುವು ನೀಡಿದ್ದ ಮಳೆರಾಯ ನವರಾತ್ರಿಯ ಸಂಭ್ರಮದ ನಡುವೆ ಮತ್ತೆ ರಾಜ್ಯಕ್ಕೆ ಲಗ್ಗೆಯಿಡಲಿದ್ದಾನೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

    ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿಯ ಪರಿಣಾಮ ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಭಾಗಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಹಾಗೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಮಳೆಯಾಗುವ ಸಾಧ್ಯತೆಯಿದ್ದು, ಹಲವೆಡೆ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ.

    weather

    ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಗದಗ, ದಾವಣಗೆರೆ, ಮಂಡ್ಯ, ಹಾವೇರಿ, ಬಳ್ಳಾರಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 28-19
    ಮಂಗಳೂರು: 30-24
    ಶಿವಮೊಗ್ಗ: 31-21
    ಬೆಳಗಾವಿ: 29-21
    ಮೈಸೂರು: 29-19
    ಮಂಡ್ಯ: 31-21

    ಮಡಿಕೇರಿ: 26-17
    ರಾಮನಗರ: 30-20
    ಹಾಸನ: 29-19
    ಚಾಮರಾಜನಗರ: 31-20
    ಚಿಕ್ಕಬಳ್ಳಾಪುರ: 28-19
    ಕೋಲಾರ: 29-20

    ತುಮಕೂರು: 29-19
    ಉಡುಪಿ: 30-24
    ಕಾರವಾರ: 29-25
    ಚಿಕ್ಕಮಗಳೂರು: 28-18
    ದಾವಣಗೆರೆ: 31-21

    ಚಿತ್ರದುರ್ಗ: 29-21
    ಹಾವೇರಿ: 31-21
    ಬಳ್ಳಾರಿ: 31-22
    ಗದಗ: 31-21
    ಕೊಪ್ಪಳ: 30-22
    ರಾಯಚೂರು: 29-22

    ಯಾದಗಿರಿ: 28-22
    ವಿಜಯಪುರ: 28-21
    ಬೀದರ್: 26-21
    ಕಲಬುರಗಿ: 28-22
    ಬಾಗಲಕೋಟೆ: 30-22

    Live Tv
    [brid partner=56869869 player=32851 video=960834 autoplay=true]

  • ರಾಜ್ಯದ ಹವಾಮಾನ ವರದಿ: 15-09-2022

    ರಾಜ್ಯದ ಹವಾಮಾನ ವರದಿ: 15-09-2022

    ರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಎಂದಿನಂತೆ ಮಳೆಯಾಗಲಿದೆ. ರಾಜಧಾನಿಯಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಮಳೆಯಾಗುವ ಸಾಧ್ಯತೆ ಇರಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

    weather

    ಕರಾವಳಿ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಗುಲ್ಬರ್ಗಾ, ಯಾದಗಿರಿ ಭಾಗದಲ್ಲಿ ಮಳೆಯಾಗಲಿದೆ. ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ಚಿಕ್ಕಮಗಳೂರಿಗೆ ಭಾರೀ ಮಳೆ ಸಾಧ್ಯತೆಯಿದೆ.

    ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಟ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

    weather

    ನಗರಗಳ ಹವಾಮಾನ ವರದಿ (Weather Report) :
    ಬೆಂಗಳೂರು: 28-19
    ಮಂಗಳೂರು: 28-24
    ಶಿವಮೊಗ್ಗ: 28-21
    ಬೆಳಗಾವಿ: 25-21
    ಮೈಸೂರು: 29-19
    ಮಂಡ್ಯ: 30-20

    weather

    ಕೊಡಗು: 24-17
    ರಾಮನಗರ: 29-19
    ಹಾಸನ: 26-19
    ಚಾಮರಾಜನಗರ: 30-19
    ಚಿಕ್ಕಬಳ್ಳಾಪುರ: 28-18
    ಕೋಲಾರ: 29-19

    ತುಮಕೂರು: 29-19
    ಉಡುಪಿ: 28-24
    ಕಾರವಾರ: 28-25
    ಚಿಕ್ಕಮಗಳೂರು: 26-18
    ದಾವಣಗೆರೆ: 28-21

    ಚಿತ್ರದುರ್ಗ: 29-21
    ಹಾವೇರಿ: 28-21
    ಬಳ್ಳಾರಿ: 32-23
    ಗದಗ: 28-21
    ಕೊಪ್ಪಳ: 30-22
    ರಾಯಚೂರು: 32-23

    ಯಾದಗಿರಿ: 31-23
    ವಿಜಯಪುರ: 29-22
    ಬೀದರ್: 28-21
    ಕಲಬುರಗಿ: 30-22
    ಬಾಗಲಕೋಟೆ: 31-22

    Live Tv
    [brid partner=56869869 player=32851 video=960834 autoplay=true]

  • ರಾಜ್ಯದ ಹವಾಮಾನ ವರದಿ: 14-09-2022

    ರಾಜ್ಯದ ಹವಾಮಾನ ವರದಿ: 14-09-2022

    ಳೆದ ಒಂದು ವಾರದಿಂದ ನಿರಂತರ ಮಳೆಗೆ (Rain) ತತ್ತರಿಸಿರುವ ಬೆಂಗಳೂರಿಗೆ (Bengaluru) ಎರಡು ದಿನಗಳಿಂದ ಬಿಡುವ ಸಿಕ್ಕಿದೆ. ಸದ್ಯ ಮೋಡ ಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಗುಲ್ಬರ್ಗಾ, ಯಾದಗಿರಿ ಭಾಗದಲ್ಲಿ ಭಾರೀ ಮಳೆಯಾಗಲಿದೆ.

    ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ಚಿಕ್ಕಮಗಳೂರಿಗೆ ಗುಡುಗು, ಮಿಂಚು ಸಹಿತ ಭಾರೀ ಮಳೆ ಸಾಧ್ಯತೆಯಿದೆ.

    ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಟ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

    ನಗರಗಳ ಹವಾಮಾನ ವರದಿ (Weather Report) :
    ಬೆಂಗಳೂರು: 28-19
    ಮಂಗಳೂರು: 28-24
    ಶಿವಮೊಗ್ಗ: 28-21
    ಬೆಳಗಾವಿ: 25-20
    ಮೈಸೂರು: 28-19
    ಮಂಡ್ಯ: 29-20

    ಕೊಡಗು: 23-17
    ರಾಮನಗರ: 29-20
    ಹಾಸನ: 26-19
    ಚಾಮರಾಜನಗರ: 29-20
    ಚಿಕ್ಕಬಳ್ಳಾಪುರ: 28-19
    ಕೋಲಾರ: 30-20

    ತುಮಕೂರು: 28-19
    ಉಡುಪಿ: 29-24
    ಕಾರವಾರ: 28-25
    ಚಿಕ್ಕಮಗಳೂರು: 25-18
    ದಾವಣಗೆರೆ: 28-21

    ಚಿತ್ರದುರ್ಗ: 28-20
    ಹಾವೇರಿ: 28-22
    ಬಳ್ಳಾರಿ: 32-22
    ಗದಗ: 28-21
    ಕೊಪ್ಪಳ: 30-22
    ರಾಯಚೂರು: 31-23

    ಯಾದಗಿರಿ: 32-23
    ವಿಜಯಪುರ: 29-21
    ಬೀದರ್: 28-21
    ಕಲಬುರಗಿ: 30-22
    ಬಾಗಲಕೋಟೆ: 30-22

    Live Tv
    [brid partner=56869869 player=32851 video=960834 autoplay=true]

  • ರಾಜ್ಯದ ಹವಾಮಾನ ವರದಿ: 12-09-2022

    ರಾಜ್ಯದ ಹವಾಮಾನ ವರದಿ: 12-09-2022

    ಳೆದೊಂದು ವಾರದಿಂದ ಮಳೆಗೆ (Rain) ತತ್ತರಿಸಿರುವ ಬೆಂಗಳೂರಿನಲ್ಲಿ (Bengaluru) ಇನ್ನೂ ಒಂದು ವಾರಗಳ ಕಾಲ ವರುಣನ ಆರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಕರಾವಳಿಗೆ ಮುಂದಿನ 3 ದಿನ ಎಲ್ಲೋ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನ ಕೆಲ ಜಿಲ್ಲೆಗಳಿಗೆ ನಾಳೆವರೆಗೆ ಯಲ್ಲೋ ಅಲರ್ಟ್ ಕೊಡಲಾಗಿದೆ. ಬೆಳಗಾವಿ, ಬೀದರ್, ಗುಲ್ಬರ್ಗಾ, ಯಾದಗಿರಿ ಭಾಗದಲ್ಲಿ ಭಾರೀ ಮಳೆಯಾಗಲಿದೆ.

    ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ಚಿಕ್ಕಮಗಳೂರಿಗೆ ಭಾರೀ ಮಳೆ ಸಾಧ್ಯತೆಯಿದ್ದು, ಇಂದು ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ.

    ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

    ನಗರಗಳ ಹವಾಮಾನ ವರದಿ (Weather Report) :
    ಬೆಂಗಳೂರು: 28-19
    ಮಂಗಳೂರು: 28-24
    ಶಿವಮೊಗ್ಗ: 27-21
    ಬೆಳಗಾವಿ: 25-21
    ಮೈಸೂರು: 28-20
    ಮಂಡ್ಯ: 30-20

    weather

    ಕೊಡಗು: 23-18
    ರಾಮನಗರ: 29-19
    ಹಾಸನ: 26-19
    ಚಾಮರಾಜನಗರ: 29-20
    ಚಿಕ್ಕಬಳ್ಳಾಪುರ: 29-19
    ಕೋಲಾರ: 30-20

    ತುಮಕೂರು: 29-20
    ಉಡುಪಿ: 28-24
    ಕಾರವಾರ: 28-25
    ಚಿಕ್ಕಮಗಳೂರು: 24-19
    ದಾವಣಗೆರೆ: 28-22

    weather

    ಚಿತ್ರದುರ್ಗ: 28-21
    ಹಾವೇರಿ: 28-22
    ಬಳ್ಳಾರಿ: 32-23
    ಗದಗ: 28-21
    ಕೊಪ್ಪಳ: 30-22
    ರಾಯಚೂರು: 31-23

    ಯಾದಗಿರಿ: 31-23
    ವಿಜಯಪುರ: 29-22
    ಬೀದರ್: 27-21
    ಕಲಬುರಗಿ: 29-22
    ಬಾಗಲಕೋಟೆ: 30-22

    Live Tv
    [brid partner=56869869 player=32851 video=960834 autoplay=true]

  • ರಾಜ್ಯದ ಹವಾಮಾನ ವರದಿ: 26-08-2022

    ರಾಜ್ಯದ ಹವಾಮಾನ ವರದಿ: 26-08-2022

    ರಾಜ್ಯದಲ್ಲಿ ಇಂದು ಭಾರೀ ಮಳೆ ಆಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ ಭಾಗದಲ್ಲಿ ಹೆಚ್ಚು ಮಳೆ ಆಗಲಿದ್ದು, ಕಡಲಿಗೆ ಮೀನುಗಾರರು ಇಳಿಯದಂತೆ ಸೂಚಿಸಲಾಗಿದೆ.

    weather

    ಬೆಂಗಳೂರಿನಲ್ಲೂ ಇಂದು ಮೋಡ ಕವಿದ ವಾತಾವರಣ ಇದ್ದು, ಆಗಾಗ ಮಳೆ ಆಗುವ ಸಂಭವ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿಯಲಿದೆ.

    ರಾಜಧಾನಿ ಬೆಂಗಳೂರಿನಲ್ಲಿಂದು ಗರಿಷ್ಟ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಯಾದಗಿರಿ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

    weather

    ನಗರಗಳ ಹವಾಮಾನ ವರದಿ:
    ಬೆಂಗಳೂರು: 27-20
    ಮಂಗಳೂರು: 28-24
    ಶಿವಮೊಗ್ಗ: 28-21
    ಬೆಳಗಾವಿ: 27-20
    ಮೈಸೂರು: 27-20

    ಮಂಡ್ಯ: 28-21
    ಕೊಡಗು: 23-18
    ರಾಮನಗರ: 28-21
    ಹಾಸನ: 26-19
    ಚಾಮರಾಜನಗರ: 27-21

    ಚಿಕ್ಕಬಳ್ಳಾಪುರ: 27-19
    ಕೋಲಾರ: 28-21
    ತುಮಕೂರು: 27-20
    ಉಡುಪಿ: 28-24
    ಚಿಕ್ಕಮಗಳೂರು: 25-18

    ದಾವಣಗೆರೆ: 29-21
    ಚಿತ್ರದುರ್ಗ: 28-20
    ಹಾವೇರಿ: 29-21
    ಬಳ್ಳಾರಿ: 31-23
    ಗದಗ: 29-21
    ಕೊಪ್ಪಳ: 30-22

    ರಾಯಚೂರು: 31-23
    ಯಾದಗಿರಿ: 32-23
    ವಿಜಯಪುರ: 31-22
    ಬೀದರ್: 29-21
    ಕಲಬುರಗಿ: 31-23
    ಬಾಗಲಕೋಟೆ: 32-22

    Live Tv
    [brid partner=56869869 player=32851 video=960834 autoplay=true]