Tag: Kesari

  • ‘ಪಠಾಣ್’ ಬಿಕಿನಿ ವಿವಾದ: ಕೇಂದ್ರ ಸಚಿವೆ ಸ್ಮೃತಿ ಇರಾನಿ ವಿಡಿಯೋ ವೈರಲ್

    ‘ಪಠಾಣ್’ ಬಿಕಿನಿ ವಿವಾದ: ಕೇಂದ್ರ ಸಚಿವೆ ಸ್ಮೃತಿ ಇರಾನಿ ವಿಡಿಯೋ ವೈರಲ್

    ಶಾರುಖ್ ಖಾನ್ ನಟನೆಯ ಪಠಾಣ್ ಸಿನಿಮಾದಲ್ಲಿ ಕೇಸರಿ ಬಿಕಿನಿ ಹಾಕಿದ್ದ ವಿವಾದವು ಇದೀಗ ರಾಜಕೀಯ ಬಣ್ಣ ಪಡೆದುಕೊಳ್ಳುತ್ತಿದೆ. ಈ ಹಿಂದೆ ಕೇವಲ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಬಾಯ್ಕಾಟ್ ಮಾತುಗಳನ್ನು ಆಡಿದ್ದರು. ಇದೀಗ ನೇರವಾಗಿ ರಾಜಕೀಯ ವ್ಯಕ್ತಿಗಳೇ ಅಖಾಡಕ್ಕೆ ಇಳಿದು ಪರ ವಿರೋಧದ ಮಾತುಗಳನ್ನು ಆಡುತ್ತಿದ್ದಾರೆ. ಅದರಲ್ಲೂ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಈ ಹಿಂದಿನ ವಿಡಿಯೋವೊಂದನ್ನು ಪೋಸ್ಟ್ ಮಾಡುವ ಮೂಲಕ ವಿವಾದದಲ್ಲಿ ಸುಖಾಸುಮ್ಮನೆ ಸಚಿವೆಯನ್ನು ಎಳೆತಂದಿದ್ದಾರೆ.

    ಬಿಜೆಪಿಯ ಹಲವು ಮುಖಂಡರು ದೀಪಿಕಾ ಪಡುಕೋಣೆ ಧರಿಸಿದ್ದ ಕೇಸರಿ ಬಿಕಿನಿ ಬಗ್ಗೆ ವಿರೋಧ ವ್ಯಕ್ತ ಪಡಿಸಿದ್ದರು. ಶಾರುಖ್ ಖಾನ್ ಮತ್ತು ತಂಡವನ್ನು ತರಾಟೆಗೆ ತಗೆದುಕೊಂಡಿದ್ದರು. ತರಾಟೆಗೆ ತಗೆದುಕೊಂಡವರ ಪಕ್ಷದಲ್ಲೇ ಇರುವ ಸ್ಮೃತಿ ಇರಾನಿ 1998ರಲ್ಲಿ ನಡೆದ ಮಿಸ್ ಇಂಡಿಯಾ ಸ್ಪರ್ಧೆಯಲ್ಲಿ ಕೇಸರಿ ತುಂಡುಡುಗೆಯಲ್ಲೇ ಕಾಣಿಸಿಕೊಂಡಿದ್ದರು ಎನ್ನುವುದಕ್ಕೆ ಸಾಕ್ಷಿಯಾಗಿ ಅವರು ಆ ವಿಡಿಯೋವನ್ನು ಬಳಸಿಕೊಳ್ಳಲಾಗುತ್ತಿದೆ. ಆ ವಿಡಿಯೋ ವೈರಲ್ ಕೂಡ ಆಗಿದೆ.

    ಶಾರುಖ್ ಖಾನ್ ನಟನೆಯ ಪಠಾಣ್ ಸಿನಿಮಾದ ಹಾಡಿನ ಬಗ್ಗೆ ಈವರೆಗೂ ವಿವಾದ ಎದ್ದಿತ್ತು. ಈ ಬಾರಿ ಟೈಟಲ್ ಬಗ್ಗೆಯೂ ಅಪಸ್ವರ ಶುರುವಾಗಿದೆ. ಈ ಟೈಟಲ್ ಇಡುವ ಮೂಲಕ ಮುಸ್ಲಿಂ ಸಮುದಾಯದ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂದು ಮುಸ್ಲಿಂ ಮುಖಂಡರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಕೂಡಲೇ ಈ ಶೀರ್ಷಿಕೆಯನ್ನು ಬದಲಾಯಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

    ಮುಸ್ಲಿಂ ಸಮುದಾಯದಲ್ಲಿ ಪಠಾಣರು ಎಂದರೆ ಗೌರವದಿಂದ ಇರುವವರು ಎಂದರ್ಥ. ಆದರೆ, ಈ ಸಿನಿಮಾದಲ್ಲಿ ಅದನ್ನು ಬೇರೆ ರೀತಿಯಲ್ಲಿ ಬಿಂಬಿಸುವ ಯತ್ನ ಮಾಡಲಾಗಿದೆ. ಕೂಡಲೇ ಶೀರ್ಷಿಕೆಯನ್ನು ಬದಲಾಯಿಸಿ ಎಂದು ಹಲವು ಮುಸ್ಲಿಂ ಸಂಘಟನೆಗಳು ಒತ್ತಾಯಿಸಿವೆ. ಅಲ್ಲದೇ, ಈ ಟೈಟಲ್ ಇಟ್ಟುಕೊಂಡು ನಾಯಕಿಗೆ ಬಿಕಿನಿ ಹಾಕಿಸುವ ಮೂಲಕ ಗೌರವವನ್ನು ಕಳೆಯುವ ಪ್ರಯತ್ನ ಮಾಡಲಾಗಿದೆ ಎಂದು ಅವರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

    ಬಾಲಿವುಡ್ ಪಠಾಣ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಹಾಕಿದ್ದ ವಿಚಾರ, ಇದೀಗ ದೇಶಭಕ್ತಿಯನ್ನು ಪ್ರಶ್ನಿಸುವಲ್ಲಿಗೆ ಹೋಗಿದೆ. ಹಿಂದೂಗಳ ಭಾವನೆಗೆ ಧಕ್ಕೆ ತರುವುದಕ್ಕಾಗಿಯೇ ಕೇಸರಿ ಬಿಕಿನಿ ಹಾಕಿಸಲಾಗಿದೆ ಎಂದು ನಟ ಶಾರುಖ್ ಖಾನ್ ಮೇಲೆ ಆರೋಪಗಳನ್ನು ಮಾಡಲಾಗುತ್ತಿದೆ. ಈ ಕುರಿತು ಶಾರುಖ್ ಖಾನ್ ಮತ್ತೊಂದು ಟ್ವಿಟ್ ಮಾಡಿದ್ದು, ‘ಪಠಾಣ್ ಸಿನಿಮಾ ಕೂಡ ದೇಶಭಕ್ತಿಯನ್ನು ಸಾರುತ್ತದೆ’ ಎಂದು ಬರೆದುಕೊಂಡಿದ್ದಾರೆ. ಸಿನಿಮಾವನ್ನು ಬಾಯ್ಕಾಟ್ ಮಾಡುವುದರಲ್ಲಿ ಅರ್ಥವೇ ಇಲ್ಲವೆಂದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ಪಠಾಣ್’ ಟೈಟಲ್ ಬದಲಾಯಿಸಿ: ಮುಸ್ಲಿಂ ಮುಖಂಡರ ಒತ್ತಾಯ

    ‘ಪಠಾಣ್’ ಟೈಟಲ್ ಬದಲಾಯಿಸಿ: ಮುಸ್ಲಿಂ ಮುಖಂಡರ ಒತ್ತಾಯ

    ಶಾರುಖ್ ಖಾನ್ ನಟನೆಯ ಪಠಾಣ್ ಸಿನಿಮಾದ ಹಾಡಿನ ಬಗ್ಗೆ ಈವರೆಗೂ ವಿವಾದ ಎದ್ದಿತ್ತು. ಈ ಬಾರಿ ಟೈಟಲ್ ಬಗ್ಗೆಯೂ ಅಪಸ್ವರ ಶುರುವಾಗಿದೆ. ಈ ಟೈಟಲ್ ಇಡುವ ಮೂಲಕ ಮುಸ್ಲಿಂ ಸಮುದಾಯದ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂದು ಮುಸ್ಲಿಂ ಮುಖಂಡರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಕೂಡಲೇ ಈ ಶೀರ್ಷಿಕೆಯನ್ನು ಬದಲಾಯಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

    ಮುಸ್ಲಿಂ ಸಮುದಾಯದಲ್ಲಿ ಪಠಾಣರು ಎಂದರೆ ಗೌರವದಿಂದ ಇರುವವರು ಎಂದರ್ಥ. ಆದರೆ, ಈ ಸಿನಿಮಾದಲ್ಲಿ ಅದನ್ನು ಬೇರೆ ರೀತಿಯಲ್ಲಿ ಬಿಂಬಿಸುವ ಯತ್ನ ಮಾಡಲಾಗಿದೆ. ಕೂಡಲೇ ಶೀರ್ಷಿಕೆಯನ್ನು ಬದಲಾಯಿಸಿ ಎಂದು ಹಲವು ಮುಸ್ಲಿಂ ಸಂಘಟನೆಗಳು ಒತ್ತಾಯಿಸಿವೆ. ಅಲ್ಲದೇ, ಈ ಟೈಟಲ್ ಇಟ್ಟುಕೊಂಡು ನಾಯಕಿಗೆ ಬಿಕಿನಿ ಹಾಕಿಸುವ ಮೂಲಕ ಗೌರವವನ್ನು ಕಳೆಯುವ ಪ್ರಯತ್ನ ಮಾಡಲಾಗಿದೆ ಎಂದು ಅವರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಇದನ್ನೂ ಓದಿ: ಮಗು ಯಾವ ಧರ್ಮಕ್ಕೆ ಸೇರುತ್ತೆ ಎಂದು ಕೇಳಿದವರಿಗೆ ಖಡಕ್ ಉತ್ತರ ಕೊಟ್ಟ ನಟಿ ದೆವೊಲೀನಾ

    ಬಾಲಿವುಡ್ ಪಠಾಣ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಹಾಕಿದ್ದ ವಿಚಾರ, ಇದೀಗ ದೇಶಭಕ್ತಿಯನ್ನು ಪ್ರಶ್ನಿಸುವಲ್ಲಿಗೆ ಹೋಗಿದೆ. ಹಿಂದೂಗಳ ಭಾವನೆಗೆ ಧಕ್ಕೆ ತರುವುದಕ್ಕಾಗಿಯೇ ಕೇಸರಿ ಬಿಕಿನಿ ಹಾಕಿಸಲಾಗಿದೆ ಎಂದು ನಟ ಶಾರುಖ್ ಖಾನ್ ಮೇಲೆ ಆರೋಪಗಳನ್ನು ಮಾಡಲಾಗುತ್ತಿದೆ. ಈ ಕುರಿತು ಶಾರುಖ್ ಖಾನ್ ಮತ್ತೊಂದು ಟ್ವಿಟ್ ಮಾಡಿದ್ದು, ‘ಪಠಾಣ್ ಸಿನಿಮಾ ಕೂಡ ದೇಶಭಕ್ತಿಯನ್ನು ಸಾರುತ್ತದೆ’ ಎಂದು ಬರೆದುಕೊಂಡಿದ್ದಾರೆ. ಸಿನಿಮಾವನ್ನು ಬಾಯ್ಕಾಟ್ ಮಾಡುವುದರಲ್ಲಿ ಅರ್ಥವೇ ಇಲ್ಲವೆಂದಿದ್ದಾರೆ.

    ಪಠಾಣ್ ಸಿನಿಮಾ ಬಾಯ್ಕಾಟ್ ಮಾಡಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಅಭಿಯಾನ ಶುರುವಾಗಿದೆ. ಈ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ತೊಟ್ಟಿದ್ದಾರೆ ಎನ್ನುವುದು ಒಂದು ಕಡೆಯಾದರೆ, ಈ ಬಿಕಿನಿ ತೊಟ್ಟ ಸಂದರ್ಭದಲ್ಲಿ ಬರುವ ಹಾಡೊಂದರ ಸಾಹಿತ್ಯ ‘ನಾಚಿಕೆ ಇಲ್ಲದ ಬಣ್ಣ’ ಎನ್ನುವುದಾಗಿದೆ. ಇದು ಹಿಂದೂಗಳನ್ನು ಹೀಯಾಳಿಸುವ ಉದ್ದೇಶದಿಂದಲೇ ಮಾಡಿದ ಕೃತ್ಯ ಎಂದು ಹೇಳಲಾಗುತ್ತಿದೆ. ಹಾಗಾಗಿ ಪಠಾಣ್ ಸಿನಿಮಾವನ್ನು ಬಾಯ್ಕಾಟ್ ಮಾಡಿ ಎನ್ನುವ ಧ್ವನಿ ಜೋರಾಗಿದೆ.

    Live Tv
    [brid partner=56869869 player=32851 video=960834 autoplay=true]

  • ದೀಪಿಕಾ ಹಾಕಿದ ಬಿಕಿನಿ ಪ್ರಚೋದನಕಾರಿ, ಅಶ್ಲೀಲಕಷ್ಟೇ ಸೀಮಿತ ಮಾಡಬೇಡಿ : ಶಕ್ತಿಮಾನ್ ಹೊಸ ಬಾಂಬ್

    ದೀಪಿಕಾ ಹಾಕಿದ ಬಿಕಿನಿ ಪ್ರಚೋದನಕಾರಿ, ಅಶ್ಲೀಲಕಷ್ಟೇ ಸೀಮಿತ ಮಾಡಬೇಡಿ : ಶಕ್ತಿಮಾನ್ ಹೊಸ ಬಾಂಬ್

    ಠಾಣ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಹಾಕಿರುವ ಬಿಕಿನಿ ಕೇವಲ ಅಶ್ಲೀಲವಷ್ಟೇ ಅಲ್ಲ, ಅದು ಪ್ರಚೋದನಕಾರಿ ಕೂಡ ಆಗಿದೆ ಎಂದು ಶಕ್ತಿಮಾನ್ ಪಾತ್ರಧಾರಿ ಮುಕೇಶ್ ಖನ್ನಾ ಪ್ರತಿಕ್ರಿಯೆ ನೀಡಿದ್ದಾರೆ. ಬೇಷರಂ ಹಾಡಿನಲ್ಲಿ ದೀಪಿಕಾ ಕೇಸರಿ ಬಣ್ಣದ ಬಿಕಿನಿ ಹಾಕಿದ್ದಾರೆ ಎನ್ನುವುದು ಪ್ರಶ್ನೆಯಲ್ಲ. ಅದು ಚರ್ಚೆಯ ವಿಷಯ ಕೂಡ ಆಗಬಾರದು. ಚರ್ಚೆ ಮಾಡಬೇಕಾಗಿದ್ದು ಪ್ರಚೋದನಕಾರಿ ಆಗುವಂತಹ ಬಟ್ಟೆಗಳನ್ನು ಹಾಕಿದ್ದಾರೆ ಎನ್ನುವುದು ಎಂದಿದ್ದಾರೆ ಖನ್ನಾ.

    ನಟಿಯೊಬ್ಬಳು ಪ್ರಚೋದನಕಾರಿ ಆಗುವಂತಹ ಬಟ್ಟೆ ಮತ್ತು ಭಂಗಿಯಲ್ಲಿ ಇದ್ದಾರೆ ಎನ್ನುವ ಅಂಶವನ್ನು ಸೆನ್ಸಾರ್ ಮಂಡಳಿಯು ಗಮನಿಸದೇ ಇರುವುದು ಅಚ್ಚರಿ ತಂದಿದೆ ಎಂದಿರುವ ಖನ್ನಾ. ವಿವೇಚನೆ ಇಲ್ಲದೇ ಈ ಹಾಡನ್ನು ಸೆನ್ಸಾರ್ ಮಾಡಲಾಯಿತಾ ಎಂದು ಪ್ರಶ್ನೆ ಮಾಡಿದ್ದಾರೆ. ಸೆನ್ಸಾರ್ ಮಂಡಳಿಯಲ್ಲಿ ಇರುವವರು ವಿವೇಚನೆ ಬಳಸಿಕೊಂಡು ಸೆನ್ಸಾರ್ ಮಾಡಬೇಕು ಎಂದು ಅವರು ಸಲಹೆಯನ್ನೂ ನೀಡಿದ್ದಾರೆ. ಇದನ್ನೂ ಓದಿ: ಪುನೀತ್ ಬಯೋಗ್ರಫಿ ‘ನೀನೇ ರಾಜಕುಮಾರ’ 4ನೇ ಆವೃತ್ತಿ ಬಿಡುಗಡೆ ಮಾಡಿದ ಅಶ್ವಿನಿ ಪುನೀತ್ ರಾಜ ಕುಮಾರ

    ಬಾಲಿವುಡ್ ಪಠಾಣ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಹಾಕಿದ್ದ ವಿಚಾರ, ಇದೀಗ ದೇಶಭಕ್ತಿಯನ್ನು ಪ್ರಶ್ನಿಸುವಲ್ಲಿಗೆ ಹೋಗಿದೆ. ಹಿಂದೂಗಳ ಭಾವನೆಗೆ ಧಕ್ಕೆ ತರುವುದಕ್ಕಾಗಿಯೇ ಕೇಸರಿ ಬಿಕಿನಿ ಹಾಕಿಸಲಾಗಿದೆ ಎಂದು ನಟ ಶಾರುಖ್ ಖಾನ್ ಮೇಲೆ ಆರೋಪಗಳನ್ನು ಮಾಡಲಾಗುತ್ತಿದೆ. ಈ ಕುರಿತು ಶಾರುಖ್ ಖಾನ್ ಮತ್ತೊಂದು ಟ್ವಿಟ್ ಮಾಡಿದ್ದು, ‘ಪಠಾಣ್ ಸಿನಿಮಾ ಕೂಡ ದೇಶಭಕ್ತಿಯನ್ನು ಸಾರುತ್ತದೆ’ ಎಂದು ಬರೆದುಕೊಂಡಿದ್ದಾರೆ. ಸಿನಿಮಾವನ್ನು ಬಾಯ್ಕಾಟ್ ಮಾಡುವುದರಲ್ಲಿ ಅರ್ಥವೇ ಇಲ್ಲವೆಂದಿದ್ದಾರೆ.

    ಪಠಾಣ್ ಸಿನಿಮಾ ಬಾಯ್ಕಾಟ್ ಮಾಡಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಅಭಿಯಾನ ಶುರುವಾಗಿದೆ. ಈ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ತೊಟ್ಟಿದ್ದಾರೆ ಎನ್ನುವುದು ಒಂದು ಕಡೆಯಾದರೆ, ಈ ಬಿಕಿನಿ ತೊಟ್ಟ ಸಂದರ್ಭದಲ್ಲಿ ಬರುವ ಹಾಡೊಂದರ ಸಾಹಿತ್ಯ ‘ನಾಚಿಕೆ ಇಲ್ಲದ ಬಣ್ಣ’ ಎನ್ನುವುದಾಗಿದೆ. ಇದು ಹಿಂದೂಗಳನ್ನು ಹೀಯಾಳಿಸುವ ಉದ್ದೇಶದಿಂದಲೇ ಮಾಡಿದ ಕೃತ್ಯ ಎಂದು ಹೇಳಲಾಗುತ್ತಿದೆ. ಹಾಗಾಗಿ ಪಠಾಣ್ ಸಿನಿಮಾವನ್ನು ಬಾಯ್ಕಾಟ್ ಮಾಡಿ ಎನ್ನುವ ಧ್ವನಿ ಜೋರಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಪಠಾಣ್ ದೇಶಭಕ್ತಿ ಸಿನಿಮಾ ಎಂದು ಟ್ವೀಟ್ ಮಾಡಿದ ನಟ ಶಾರುಖ್ ಖಾನ್

    ಪಠಾಣ್ ದೇಶಭಕ್ತಿ ಸಿನಿಮಾ ಎಂದು ಟ್ವೀಟ್ ಮಾಡಿದ ನಟ ಶಾರುಖ್ ಖಾನ್

    ಬಾಲಿವುಡ್ ಪಠಾಣ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಹಾಕಿದ್ದ ವಿಚಾರ, ಇದೀಗ ದೇಶಭಕ್ತಿಯನ್ನು ಪ್ರಶ್ನಿಸುವಲ್ಲಿಗೆ ಹೋಗಿದೆ. ಹಿಂದೂಗಳ ಭಾವನೆಗೆ ಧಕ್ಕೆ ತರುವುದಕ್ಕಾಗಿಯೇ ಕೇಸರಿ ಬಿಕಿನಿ ಹಾಕಿಸಲಾಗಿದೆ ಎಂದು ನಟ ಶಾರುಖ್ ಖಾನ್ ಮೇಲೆ ಆರೋಪಗಳನ್ನು ಮಾಡಲಾಗುತ್ತಿದೆ. ಈ ಕುರಿತು ಶಾರುಖ್ ಖಾನ್ ಮತ್ತೊಂದು ಟ್ವಿಟ್ ಮಾಡಿದ್ದು, ‘ಪಠಾಣ್ ಸಿನಿಮಾ ಕೂಡ ದೇಶಭಕ್ತಿಯನ್ನು ಸಾರುತ್ತದೆ’ ಎಂದು ಬರೆದುಕೊಂಡಿದ್ದಾರೆ. ಸಿನಿಮಾವನ್ನು ಬಾಯ್ಕಾಟ್ ಮಾಡುವುದರಲ್ಲಿ ಅರ್ಥವೇ ಇಲ್ಲವೆಂದಿದ್ದಾರೆ.

    ಪಠಾಣ್ ಸಿನಿಮಾ ಬಾಯ್ಕಾಟ್ ಮಾಡಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಅಭಿಯಾನ ಶುರುವಾಗಿದೆ. ಈ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ತೊಟ್ಟಿದ್ದಾರೆ ಎನ್ನುವುದು ಒಂದು ಕಡೆಯಾದರೆ, ಈ ಬಿಕಿನಿ ತೊಟ್ಟ ಸಂದರ್ಭದಲ್ಲಿ ಬರುವ ಹಾಡೊಂದರ ಸಾಹಿತ್ಯ ‘ನಾಚಿಕೆ ಇಲ್ಲದ ಬಣ್ಣ’ ಎನ್ನುವುದಾಗಿದೆ. ಇದು ಹಿಂದೂಗಳನ್ನು ಹೀಯಾಳಿಸುವ ಉದ್ದೇಶದಿಂದಲೇ ಮಾಡಿದ ಕೃತ್ಯ ಎಂದು ಹೇಳಲಾಗುತ್ತಿದೆ. ಹಾಗಾಗಿ ಪಠಾಣ್ ಸಿನಿಮಾವನ್ನು ಬಾಯ್ಕಾಟ್ ಮಾಡಿ ಎನ್ನುವ ಧ್ವನಿ ಜೋರಾಗಿದೆ. ಇದನ್ನೂ ಓದಿ: ನಾನು ಪಠಾಣ್ ಸಿನಿಮಾ ನೋಡುತ್ತೇನೆ: ಬಹಿರಂಗವಾಗಿ ಘೋಷಿಸಿಕೊಂಡ ನಟ ಪ್ರಕಾಶ್ ಬೆಳವಾಡಿ

    ಈ ಕುರಿತು ನಟ ಪ್ರಕಾಶ್ ಬೆಳವಾಡಿ ಮಾಧ್ಯಮವೊಂದರ ಜೊತೆ ಮಾತನಾಡಿ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ‘ಸಿನಿಮಾ ರಂಗದಲ್ಲಿ ಬಿಗುವಿನ ವಾತಾವರಣವಿದೆ. ಸಿನಿಮಾವನ್ನು ಬಾಯ್ಕಾಟ್ ಮಾಡಬೇಕಾ ಅಥವಾ ಬೇಡವಾ ಎನ್ನುವುದರ ಕುರಿತು ಚರ್ಚೆಯಾಗುತ್ತಿದೆ. ಚರ್ಚೆ ಆಗುತ್ತಿರುವ ವಿಷಯ ಎಷ್ಟು ಸಭ್ಯ ಎಂದು ಯೋಚಿಸಬೇಕಿದೆ. ಮಾತಾಡೋಕೆ ತುಂಬಾ ವಿಷಯ ಇದೆ. ಆದರೆ, ಪರಿಸ್ಥಿತಿ ಕೆಟ್ಟದಾಗಿದೆ. ಚರ್ಚೆ, ವಿವಾದ ಏನೇ ಇರಲಿ, ನಾನು ಆ ಸಿನಿಮಾವನ್ನು ನೋಡುತ್ತೇನೆ’ ಎಂದು ಹೇಳಿದ್ದಾರೆ. ಅಂದಹಾಗೆ ಪ್ರಕಾಶ್ ಬೆಳವಾಡಿ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ.

    ವಿವಾದದ ಕುರಿತು ಮಾತನಾಡಿರುವ ಶಾರುಖ್ ಖಾನ್. ನಾವು ಸಿನಿಮಾವನ್ನು ಸಿನಿಮಾದಂತೆ ನೋಡಬೇಕು. ನಾನಂತೂ ಸಿನಿಮಾವಾಗಿಯೇ ಅಲ್ಲಿ ಕೆಲಸ ಮಾಡಿದ್ದೇನೆ. ಈ ವಿವಾದವನ್ನು ಯಾಕೆ ಎಬ್ಬಿಸುತ್ತಿದ್ದಾರೆ ಎಂದು ಎಲ್ಲರಿಗೂ ಗೊತ್ತು. ನನ್ನ ಮನಸ್ಸಲ್ಲಂತೂ ಯಾವುದೇ ಕೆಟ್ಟ ಆಲೋಚನೆಗಳು ಇಲ್ಲ. ಈ ವಿವಾದದಿಂದ ಸಿನಿಮಾ ಸಾಕಷ್ಟು ಪ್ರಚಾರ ಪಡೆದುಕೊಂಡಿದೆ. ಹಾಗಾಗಿ ಜನರು ಚಿತ್ರವನ್ನು ಗೆಲ್ಲಿಸುತ್ತಾರೆ ಎನ್ನುವ ವಿಶ್ವಾಸ ನನಗಿದೆ ಎಂದು ಅವರು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನಾನು ಪಠಾಣ್ ಸಿನಿಮಾ ನೋಡುತ್ತೇನೆ: ಬಹಿರಂಗವಾಗಿ ಘೋಷಿಸಿಕೊಂಡ ನಟ ಪ್ರಕಾಶ್ ಬೆಳವಾಡಿ

    ನಾನು ಪಠಾಣ್ ಸಿನಿಮಾ ನೋಡುತ್ತೇನೆ: ಬಹಿರಂಗವಾಗಿ ಘೋಷಿಸಿಕೊಂಡ ನಟ ಪ್ರಕಾಶ್ ಬೆಳವಾಡಿ

    ಠಾಣ್ ಸಿನಿಮಾ ಬಾಯ್ಕಾಟ್ ಮಾಡಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಅಭಿಯಾನ ಶುರುವಾಗಿದೆ. ಈ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ತೊಟ್ಟಿದ್ದಾರೆ ಎನ್ನುವುದು ಒಂದು ಕಡೆಯಾದರೆ, ಈ ಬಿಕಿನಿ ತೊಟ್ಟ ಸಂದರ್ಭದಲ್ಲಿ ಬರುವ ಹಾಡೊಂದರ ಸಾಹಿತ್ಯ ‘ನಾಚಿಕೆ ಇಲ್ಲದ ಬಣ್ಣ’ ಎನ್ನುವುದಾಗಿದೆ. ಇದು ಹಿಂದೂಗಳನ್ನು ಹೀಯಾಳಿಸುವ ಉದ್ದೇಶದಿಂದಲೇ ಮಾಡಿದ ಕೃತ್ಯ ಎಂದು ಹೇಳಲಾಗುತ್ತಿದೆ. ಹಾಗಾಗಿ ಪಠಾಣ್ ಸಿನಿಮಾವನ್ನು ಬಾಯ್ಕಾಟ್ ಮಾಡಿ ಎನ್ನುವ ಧ್ವನಿ ಜೋರಾಗಿದೆ.

    ಈ ಕುರಿತು ನಟ ಪ್ರಕಾಶ್ ಬೆಳವಾಡಿ ಮಾಧ್ಯಮವೊಂದರ ಜೊತೆ ಮಾತನಾಡಿ, ‘ಸಿನಿಮಾ ರಂಗದಲ್ಲಿ ಬಿಗುವಿನ ವಾತಾವರಣವಿದೆ. ಸಿನಿಮಾವನ್ನು ಬಾಯ್ಕಾಟ್ ಮಾಡಬೇಕಾ ಅಥವಾ ಬೇಡವಾ ಎನ್ನುವುದರ ಕುರಿತು ಚರ್ಚೆಯಾಗುತ್ತಿದೆ. ಚರ್ಚೆ ಆಗುತ್ತಿರುವ ವಿಷಯ ಎಷ್ಟು ಸಭ್ಯ ಎಂದು ಯೋಚಿಸಬೇಕಿದೆ. ಮಾತಾಡೋಕೆ ತುಂಬಾ ವಿಷಯ ಇದೆ. ಆದರೆ, ಪರಿಸ್ಥಿತಿ ಕೆಟ್ಟದಾಗಿದೆ. ಚರ್ಚೆ, ವಿವಾದ ಏನೇ ಇರಲಿ, ನಾನು ಆ ಸಿನಿಮಾವನ್ನು ನೋಡುತ್ತೇನೆ’ ಎಂದು ಹೇಳಿದ್ದಾರೆ. ಅಂದಹಾಗೆ ಪ್ರಕಾಶ್ ಬೆಳವಾಡಿ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ: ‘ಕೋಟಿಗೊಬ್ಬ’ ಕ್ಯಾಲೆಂಡರ್ ರಿಲೀಸ್: 20 ಕಲಾವಿದರ ಕುಂಚದಲ್ಲಿ ಮೂಡಿಬಂದ ವಿಷ್ಣುವರ್ಧನ್

    ವಿವಾದದ ಕುರಿತು ಮಾತನಾಡಿರುವ ಶಾರುಖ್ ಖಾನ್. ನಾವು ಸಿನಿಮಾವನ್ನು ಸಿನಿಮಾದಂತೆ ನೋಡಬೇಕು. ನಾನಂತೂ ಸಿನಿಮಾವಾಗಿಯೇ ಅಲ್ಲಿ ಕೆಲಸ ಮಾಡಿದ್ದೇನೆ. ಈ ವಿವಾದವನ್ನು ಯಾಕೆ ಎಬ್ಬಿಸುತ್ತಿದ್ದಾರೆ ಎಂದು ಎಲ್ಲರಿಗೂ ಗೊತ್ತು. ನನ್ನ ಮನಸ್ಸಲ್ಲಂತೂ ಯಾವುದೇ ಕೆಟ್ಟ ಆಲೋಚನೆಗಳು ಇಲ್ಲ. ಈ ವಿವಾದದಿಂದ ಸಿನಿಮಾ ಸಾಕಷ್ಟು ಪ್ರಚಾರ ಪಡೆದುಕೊಂಡಿದೆ. ಹಾಗಾಗಿ ಜನರು ಚಿತ್ರವನ್ನು ಗೆಲ್ಲಿಸುತ್ತಾರೆ ಎನ್ನುವ ವಿಶ್ವಾಸ ನನಗಿದೆ ಎಂದು ಅವರು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ದೀಪಿಕಾ ಕೇಸರಿ ಬಿಕಿನಿ ವಿವಾದ: ವಿರೋಧಿಗಳಿಗೆ ಸಮಸ್ಯೆಯಿದೆ ಎಂದ ಸಂಸದೆ ನುಸ್ರತ್ ಟ್ರೋಲ್

    ದೀಪಿಕಾ ಕೇಸರಿ ಬಿಕಿನಿ ವಿವಾದ: ವಿರೋಧಿಗಳಿಗೆ ಸಮಸ್ಯೆಯಿದೆ ಎಂದ ಸಂಸದೆ ನುಸ್ರತ್ ಟ್ರೋಲ್

    ಠಾಣ್ ಸಿನಿಮಾದ ಹಾಡೊಂದರಲ್ಲಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಹಾಕಿದ ವಿವಾದ ದಿನಕ್ಕೊಂದು ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಪರ ವಿರೋಧದ ಚರ್ಚೆಗೆ ದಿನಕ್ಕೊಬ್ಬರು ಪ್ರವೇಶ ಮಾಡುತ್ತಿದ್ದಾರೆ. ಈ ವಿವಾದ ಸಿನಿಮಾದಾಚೆ ರಾಜಕೀಯ ಬಣ್ಣ ಕೂಡ ಪಡೆದುಕೊಳ್ಳುತ್ತಿದೆ. ಕೇಸರಿ ಬಿಕಿನಿ ಹಾಕಿದ್ದಕ್ಕೆ ಗರಂ ಆಗಿರುವ ಬಿಜೆಪಿ ಜನಪ್ರತಿನಿಧಿಗಳಿಗೆ ಟಿಎಂಸಿ ಸಂಸದೆ ನುಸ್ರತ್, ತಿರುಗೇಟು ನೀಡಿದ್ದು ‘ಬಿಜೆಪಿ ಅವರಿಗೆ ಏನೇ ಹಾಕಿದರೂ ಸಮಸ್ಯೆ. ಬಿಕಿನಿ ಹಾಕಿದರೂ ಮಾತಾಡ್ತಾರೆ, ಹಿಜಬ್ ಧರಿಸಿದ್ರೂ ಸಮಸ್ಯೆ ಮಾಡುತ್ತಾರೆ’ ಎಂದು ಪ್ರತಿಕ್ರಿಯಿಸಿದ್ದಾರೆ. ಈಗ ಅವರ ಮಾತು ಟ್ರೋಲ್ ಆಗುತ್ತಿದೆ.

    ಬಾಲಿವುಡ್ ಪಠಾಣ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಹಾಕಿದ ವಿಚಾರ ದೇಶಾದ್ಯಂತ ಚರ್ಚೆ ಆಗುತ್ತಿದೆ. ಈ ಸಿನಿಮಾವನ್ನು ಬ್ಯಾನ್ ಮಾಡಿ ಎಂದು ಒಂದು ಗುಂಪು ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಮಾಡುತ್ತಿದ್ದರೆ, ಸಿನಿಮಾಗೆ ಬಣ್ಣದ ರಾಜಕೀಯ ತರಬೇಡಿ ಎಂದು ಮತ್ತೊಂದು ಗುಂಪು ವಾದ ಮಾಡುತ್ತಿದೆ. ಪಠಾಣ್ ಸಿನಿಮಾದ ಹಾಡು ರಿಲೀಸ್ ಆದ ದಿನದಿಂದ ಈ ತಿಕ್ಕಾಟ ನಡೆದಿದೆ. ಆದರೆ, ಈವರೆಗೂ ಸಿನಿಮಾ ತಂಡವಾಗಲಿ ಅಥವಾ ಶಾರುಖ್ ಖಾನ್ ಆಗಲಿ ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಇದನ್ನೂ ಓದಿ: ಬಾಡಿಗೆ ತಾಯಿಯ ಮೂಲಕ ಮಗು ಪಡೆಯುತ್ತಿದ್ದಾರಾ ರಾಮ್‌ಚರಣ್ ದಂಪತಿ?

    ಇದೇ ಮೊದಲ ಬಾರಿಗೆ ವಿವಾದದ ಕುರಿತು ಮಾತನಾಡಿರುವ ಶಾರುಖ್ ಖಾನ್. ನಾವು ಸಿನಿಮಾವನ್ನು ಸಿನಿಮಾದಂತೆ ನೋಡಬೇಕು. ನಾನಂತೂ ಸಿನಿಮಾವಾಗಿಯೇ ಅಲ್ಲಿ ಕೆಲಸ ಮಾಡಿದ್ದೇನೆ. ಈ ವಿವಾದವನ್ನು ಯಾಕೆ ಎಬ್ಬಿಸುತ್ತಿದ್ದಾರೆ ಎಂದು ಎಲ್ಲರಿಗೂ ಗೊತ್ತು. ನನ್ನ ಮನಸ್ಸಲ್ಲಂತೂ ಯಾವುದೇ ಕೆಟ್ಟ ಆಲೋಚನೆಗಳು ಇಲ್ಲ. ಈ ವಿವಾದದಿಂದ ಸಿನಿಮಾ ಸಾಕಷ್ಟು ಪ್ರಚಾರ ಪಡೆದುಕೊಂಡಿದೆ. ಹಾಗಾಗಿ ಜನರು ಚಿತ್ರವನ್ನು ಗೆಲ್ಲಿಸುತ್ತಾರೆ ಎನ್ನುವ ವಿಶ್ವಾಸ ನನಗಿದೆ ಎಂದು ಅವರು ಹೇಳಿದ್ದಾರೆ.

    ಪಠಾಣ್ ಸಿನಿಮಾದ ಬೇಷರಂ ಹಾಡಿನಲ್ಲಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಹಾಕಿದ್ದಾರೆ ಎನ್ನುವ ವಿವಾದ ತಾರಕಕ್ಕೇರಿದೆ. ಇದು ಬೇಕು ಅಂತಾನೇ ಮಾಡಿದ ಹುನ್ನಾರ ಎಂದು ಹಿಂದೂಪರ ಸಂಘಟನೆಗಳು ಆರೋಪಿಸುತ್ತಿವೆ. ಕೆಲ ಪ್ರಗತಿಪರ ಹೋರಾಟಗಾರರ ಜೊತೆ ದೀಪಿಕಾ ಪಡುಕೋಣೆ ಗುರುತಿಸಿಕೊಂಡಿದ್ದಾರೆ ಎಂದು ಜೆಎನ್ಯು ಹೋರಾಟದಲ್ಲಿ ದೀಪಿಕಾ ಭಾಗಿಯಾಗದ್ದ ಫೋಟೋವನ್ನು ಟ್ರೋಲ್ ಮಾಡಲಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಶಾಂತ್ ಸಂಬರಗಿ ಕೂಡ ಪ್ರತಿಕ್ರಿಯೆ ನೀಡಿದ್ದಾರೆ.

    ಬಿಗ್ ಬಾಸ್ ಮನೆಯಿಂದ ಈ ವಾರ ಹೊರ ಬಂದಿರುವ ಪ್ರಶಾಂತ್ ಸಂಬರಗಿ ಪಠಾಣ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಹಾಕಿರುವ ಕೇಸರಿ ಬಿಕಿನಿ ಬಗ್ಗೆ ತಕರಾರು ಎತ್ತಿದ್ದಾರೆ. ಬಾಲಿವುಡ್ ಚಿತ್ರೋದ್ಯಮ ಹಿಂದೂಗಳ ಭಾವನೆಗೆ ಹೀಗೆ ನೋವು ಮಾಡುತ್ತಿರುವುದು ಹೊಸದೇನೂ ಅಲ್ಲ, ಬಾಲಿವುಡ್ ನಟರ ಮದುವೆಗಳನ್ನು ನೋಡಿದರೆ ಲವ್ ಜಿಹಾದ್ ಬಗ್ಗೆ ಅನುಮಾನ ಮೂಡುತ್ತದೆ ಎಂದು ಅವರು ಮಾತನಾಡಿದ್ದಾರೆ. ದೀಪಿಕಾ ಅವರಿಗೆ ಬೇಕು ಅಂತಾನೇ ಕೇಸರಿ ಬಿಕಿನಿ ಹಾಕಿಸಲಾಗಿದೆ ಎಂದು ಅವರು ಆರೋಪ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ಪಠಾಣ್’ ಚಿತ್ರಕ್ಕೆ ಒಳ್ಳೆಯ ಪ್ರಚಾರ ಸಿಕ್ತು, ಸಿನಿಮಾ ಗೆಲ್ಲುತ್ತೆ ಎಂದ ಶಾರುಖ್ ಖಾನ್

    ‘ಪಠಾಣ್’ ಚಿತ್ರಕ್ಕೆ ಒಳ್ಳೆಯ ಪ್ರಚಾರ ಸಿಕ್ತು, ಸಿನಿಮಾ ಗೆಲ್ಲುತ್ತೆ ಎಂದ ಶಾರುಖ್ ಖಾನ್

    ಬಾಲಿವುಡ್ ಪಠಾಣ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಹಾಕಿದ ವಿಚಾರ ದೇಶಾದ್ಯಂತ ಚರ್ಚೆ ಆಗುತ್ತಿದೆ. ಈ ಸಿನಿಮಾವನ್ನು ಬ್ಯಾನ್ ಮಾಡಿ ಎಂದು ಒಂದು ಗುಂಪು ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಮಾಡುತ್ತಿದ್ದರೆ, ಸಿನಿಮಾಗೆ ಬಣ್ಣದ ರಾಜಕೀಯ ತರಬೇಡಿ ಎಂದು ಮತ್ತೊಂದು ಗುಂಪು ವಾದ ಮಾಡುತ್ತಿದೆ. ಪಠಾಣ್ ಸಿನಿಮಾದ ಹಾಡು ರಿಲೀಸ್ ಆದ ದಿನದಿಂದ ಈ ತಿಕ್ಕಾಟ ನಡೆದಿದೆ. ಆದರೆ, ಈವರೆಗೂ ಸಿನಿಮಾ ತಂಡವಾಗಲಿ ಅಥವಾ ಶಾರುಖ್ ಖಾನ್ ಆಗಲಿ ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ.

    ಇದೇ ಮೊದಲ ಬಾರಿಗೆ ವಿವಾದದ ಕುರಿತು ಮಾತನಾಡಿರುವ ಶಾರುಖ್ ಖಾನ್. ನಾವು ಸಿನಿಮಾವನ್ನು ಸಿನಿಮಾದಂತೆ ನೋಡಬೇಕು. ನಾನಂತೂ ಸಿನಿಮಾವಾಗಿಯೇ ಅಲ್ಲಿ ಕೆಲಸ ಮಾಡಿದ್ದೇನೆ. ಈ ವಿವಾದವನ್ನು ಯಾಕೆ ಎಬ್ಬಿಸುತ್ತಿದ್ದಾರೆ ಎಂದು ಎಲ್ಲರಿಗೂ ಗೊತ್ತು. ನನ್ನ ಮನಸ್ಸಲ್ಲಂತೂ ಯಾವುದೇ ಕೆಟ್ಟ ಆಲೋಚನೆಗಳು ಇಲ್ಲ. ಈ ವಿವಾದದಿಂದ ಸಿನಿಮಾ ಸಾಕಷ್ಟು ಪ್ರಚಾರ ಪಡೆದುಕೊಂಡಿದೆ. ಹಾಗಾಗಿ ಜನರು ಚಿತ್ರವನ್ನು ಗೆಲ್ಲಿಸುತ್ತಾರೆ ಎನ್ನುವ ವಿಶ್ವಾಸ ನನಗಿದೆ ಎಂದು ಅವರು ಹೇಳಿದ್ದಾರೆ.

    ಪಠಾಣ್ ಸಿನಿಮಾದ ಬೇಷರಂ ಹಾಡಿನಲ್ಲಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಹಾಕಿದ್ದಾರೆ ಎನ್ನುವ ವಿವಾದ ತಾರಕಕ್ಕೇರಿದೆ. ಇದು ಬೇಕು ಅಂತಾನೇ ಮಾಡಿದ ಹುನ್ನಾರ ಎಂದು ಹಿಂದೂಪರ ಸಂಘಟನೆಗಳು ಆರೋಪಿಸುತ್ತಿವೆ. ಕೆಲ ಪ್ರಗತಿಪರ ಹೋರಾಟಗಾರರ ಜೊತೆ ದೀಪಿಕಾ ಪಡುಕೋಣೆ ಗುರುತಿಸಿಕೊಂಡಿದ್ದಾರೆ ಎಂದು ಜೆಎನ್‌ಯು ಹೋರಾಟದಲ್ಲಿ ದೀಪಿಕಾ ಭಾಗಿಯಾಗದ್ದ ಫೋಟೋವನ್ನು ಟ್ರೋಲ್ ಮಾಡಲಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಶಾಂತ್ ಸಂಬರಗಿ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ: ಸಿನಿಮಾ ಮೂಲಕ ಪತಿಯ ಪ್ರಜಾಕೀಯಕ್ಕೆ ಸಾಥ್ ನೀಡಿದ ಪ್ರಿಯಾಂಕ ಉಪೇಂದ್ರ

    ಬಿಗ್ ಬಾಸ್ ಮನೆಯಿಂದ ಈ ವಾರ ಹೊರ ಬಂದಿರುವ ಪ್ರಶಾಂತ್ ಸಂಬರಗಿ ಪಠಾಣ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಹಾಕಿರುವ ಕೇಸರಿ ಬಿಕಿನಿ ಬಗ್ಗೆ ತಕರಾರು ಎತ್ತಿದ್ದಾರೆ. ಬಾಲಿವುಡ್ ಚಿತ್ರೋದ್ಯಮ ಹಿಂದೂಗಳ ಭಾವನೆಗೆ ಹೀಗೆ ನೋವು ಮಾಡುತ್ತಿರುವುದು ಹೊಸದೇನೂ ಅಲ್ಲ, ಬಾಲಿವುಡ್ ನಟರ ಮದುವೆಗಳನ್ನು ನೋಡಿದರೆ ಲವ್ ಜಿಹಾದ್ ಬಗ್ಗೆ ಅನುಮಾನ ಮೂಡುತ್ತದೆ ಎಂದು ಅವರು ಮಾತನಾಡಿದ್ದಾರೆ. ದೀಪಿಕಾ ಅವರಿಗೆ ಬೇಕು ಅಂತಾನೇ ಕೇಸರಿ ಬಿಕಿನಿ ಹಾಕಿಸಲಾಗಿದೆ ಎಂದು ಅವರು ಆರೋಪ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ದೀಪಿಕಾ ಕೇಸರಿ ಬಿಕಿನಿ ವಿವಾದ : ಅಖಾಡಕ್ಕಿಳಿದ ನಟ ಚೇತನ್

    ದೀಪಿಕಾ ಕೇಸರಿ ಬಿಕಿನಿ ವಿವಾದ : ಅಖಾಡಕ್ಕಿಳಿದ ನಟ ಚೇತನ್

    ಶಾರುಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾದ ಹಾಡೊಂದರಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಹಾಕಿದ್ದಾರೆ ಎನ್ನುವ ಕಾರಣಕ್ಕಾಗಿ ನಾಲ್ಕೈದು ದಿನಗಳಿಂದ ಸಾಕಷ್ಟು ಚರ್ಚೆ ಆಗುತ್ತಿದೆ. ನಟಿ ಕೇಸರಿ ಬಿಕಿನಿ ಹಾಕಿದ್ದಾರೆ ಎನ್ನುವ ಕಾರಣಕ್ಕಾಗಿ ಹಿಂದೂ ಕಾರ್ಯಕರ್ತರು ದೀಪಿಕಾ ಮೇಲೆ ಮುಗಿಬಿದ್ದಿದ್ದಾರೆ. ಸಿನಿಮಾವನ್ನು ಬಾಯ್ಕಾಟ್ ಮಾಡಬೇಕು ಎಂದು ಒತ್ತಡ ಹೇರುತ್ತಿದ್ದಾರೆ. ಬಹಳಷ್ಟು ಈ ನಡೆಗೆ ವಿರೋಧ ವ್ಯಕ್ತ ಪಡಿಸುತ್ತಿದ್ದರೆ, ಕೆಲವರು ಸಿನಿಮಾ ಪರವಾಗಿ ಮಾತನಾಡುತ್ತಿದ್ದಾರೆ.

    ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ನಟ ಚೇತನ್, ‘ಪಠಾಣ್ ಚಿತ್ರದ ಹಾಡು ಈಗ ಅದರ ಕೇಸರಿ ಬಿಕಿನಿ ಮತ್ತು ಹಸಿರು ಶರ್ಟ್ ಕಾರಣದಿಂದ ರಾಜಕೀಯಗೊಳ್ಳುತ್ತಿದೆ. ಬಟ್ಟೆಯ ಬಣ್ಣದ ಕಾರಣಕ್ಕೆ ವ್ಯಕ್ತಿಸುತ್ತಿರುವ ವಿರೋಧವು ಬಹಳ ಕ್ಷುಲ್ಲಕವಾಗಿದೆ. ಬುದ್ಧ ಮತ್ತು ಬಸವನವರ ಬಣ್ಣವಾದ ಕೇಸರಿಯನ್ನು  ಹಿಂದುತ್ವವು ತನ್ನದಾಗಿಸಿಕೊಳ್ಳುತ್ತಿದೆ. ಪ್ರಕೃತಿ ಮತ್ತು ರೈತರ ಸಂಕೇತವಾದ ಹಸಿರು ಬಣ್ಣವು ಇಸ್ಲಾಮೀಕರಣಗೊಳ್ಳುತ್ತಿದೆ. ಮಾಡಬೇಕೆಂದೇ ಮಾಡುತ್ತಿರುವ ವಿವಾದವಿದು’ ಎಂದು ಅವರು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಪ್ರೆಗ್ನೆನ್ಸಿ ಬಗ್ಗೆ ಸೀಕ್ರೆಟ್ ಮಾಡಿದ್ಯಾಕೆ ಎಂದು ಅಸಲಿ ವಿಚಾರ ಬಿಚ್ಚಿಟ್ಟ `ಕಬ್ಜ’ ಸುಂದರಿ

    ಪಠಾಣ್ ಸಿನಿಮಾದ ಬೇಷರಂ ಹಾಡಿನಲ್ಲಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಹಾಕಿದ್ದಾರೆ ಎನ್ನುವ ವಿವಾದ ತಾರಕಕ್ಕೇರಿದೆ. ಇದು ಬೇಕು ಅಂತಾನೇ ಮಾಡಿದ ಹುನ್ನಾರ ಎಂದು ಹಿಂದೂಪರ ಸಂಘಟನೆಗಳು ಆರೋಪಿಸುತ್ತಿವೆ. ಕೆಲ ಪ್ರಗತಿಪರ ಹೋರಾಟಗಾರರ ಜೊತೆ ದೀಪಿಕಾ ಪಡುಕೋಣೆ ಗುರುತಿಸಿಕೊಂಡಿದ್ದಾರೆ ಎಂದು ಜೆ.ಎನ್.ಯೂ ಹೋರಾಟದಲ್ಲಿ ದೀಪಿಕಾ ಭಾಗಿಯಾಗದ್ದ ಫೋಟೋವನ್ನು ಟ್ರೋಲ್ ಮಾಡಲಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಶಾಂತ್ ಸಂಬರಗಿ ಕೂಡ ಪ್ರತಿಕ್ರಿಯೆ ನೀಡಿದ್ದಾರೆ.

    ಬಿಗ್ ಬಾಸ್ ಮನೆಯಿಂದ ಈ ವಾರ ಹೊರ ಬಂದಿರುವ ಪ್ರಶಾಂತ್ ಸಂಬರಗಿ ಪಠಾಣ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಹಾಕಿರುವ ಕೇಸರಿ ಬಿಕಿನಿ ಬಗ್ಗೆ ತಕರಾರು ಎತ್ತಿದ್ದಾರೆ. ಬಾಲಿವುಡ್ ಚಿತ್ರೋದ್ಯಮ ಹಿಂದೂಗಳ ಭಾವನೆಗೆ ಹೀಗೆ ನೋವು ಮಾಡುತ್ತಿರುವುದು ಹೊಸದೇನೂ ಅಲ್ಲ, ಬಾಲಿವುಡ್ ನಟರ ಮದುವೆಗಳನ್ನು ನೋಡಿದರೆ ಲವ್ ಜಿಹಾದ್ ಬಗ್ಗೆ ಅನುಮಾನ ಮೂಡುತ್ತದೆ ಎಂದು ಅವರು ಮಾತನಾಡಿದ್ದಾರೆ. ದೀಪಿಕಾ ಅವರಿಗೆ ಬೇಕು ಅಂತಾನೇ ಕೇಸರಿ ಬಿಕಿನಿ ಹಾಕಿಸಲಾಗಿದೆ ಎಂದು ಅವರು ಆರೋಪ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕೇಸರಿ ಬಿಕಿನಿ ವಿವಾದ: ಅಕ್ಷಯ್ ಕುಮಾರ್ ಮಾಡಿದ್ರೆ ಓಕೆನಾ? ಅಂತಿದೆ ಮತ್ತೊಂದು ಟೀಮ್

    ಕೇಸರಿ ಬಿಕಿನಿ ವಿವಾದ: ಅಕ್ಷಯ್ ಕುಮಾರ್ ಮಾಡಿದ್ರೆ ಓಕೆನಾ? ಅಂತಿದೆ ಮತ್ತೊಂದು ಟೀಮ್

    ಶಾರುಖ್ ಖಾನ್ ನಟನೆಯ ಪಠಾಣ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಹಾಕಿದರು ಎನ್ನುವ ಕಾರಣಕ್ಕಾಗಿ ಮೂರು ದಿನದಿಂದ ವಿವಾದ ಭುಗಿಲೆದ್ದಿದೆ. ಪಠಾಣ್ ಸಿನಿಮಾವನ್ನು ಬಾಯ್ಕಾಟ್ ಮಾಡಬೇಕು ಎಂದು ಹಲವರು ಸೋಷಿಯಲ್ ಮೀಡಿಯಾದಲ್ಲಿ ಕ್ಯಾಂಪೇನ್ ಶುರು ಮಾಡಿದ್ದಾರೆ. ಶಾರುಖ್ ಖಾನ್ ಬೇರೆ ಧರ್ಮದವರು ಎನ್ನುವ ಕಾರಣಕ್ಕಾಗಿ ಈ ರೀತಿ ಮಾಡುತ್ತಿದ್ದಾರೆ ಎನ್ನುವ ಆರೋಪ ಕೂಡ ಇದೆ. ಕೆಲವರು ಶಾರುಖ್  ಪರವಾಗಿ ನಿಂತಿದ್ದು, ಅಕ್ಷಯ್ ಕುಮಾರ್ ನಟನೆಯ ಸಿನಿಮಾವೊಂದನ್ನು ಈ ಪ್ರಕರಣದಲ್ಲಿ ಎಳೆತಂದಿದ್ದಾರೆ.

    ಅಕ್ಷಯ್ ಕುಮಾರ್ ಮತ್ತು ಕತ್ರೀನಾ ಕಾಂಬಿನೇಷನ್ ನ ‘ದೆ ದನಾ ದನ್’ ಸಿನಿಮಾದಲ್ಲೂ ಕತ್ರೀನಾ ಕೇಸರಿ ಬಣ್ಣದ ತುಂಡುಡುಗೆ ತೊಟ್ಟು ಸೆಕ್ಸಿಯಾಗಿ ಡಾನ್ಸ್ ಮಾಡಿದ್ದಾರೆ. ಆಗ ಮೌನವಹಿಸಿದವರು ಈಗೇಕೆ ಕೂಗಾಡುತ್ತಿದ್ದಾರೆ ಎಂದು ಹಲವರು ಕಾಮೆಂಟ್ ಮಾಡಿದ್ದಾರೆ. ಅಕ್ಷಯ್ ಕುಮಾರ್ ಏನೇ ಮಾಡಿದರೂ ಅದು ಸರೀನಾ? ಎಂದು ಹಲವರು ಪ್ರಶ್ನೆ ಮಾಡಿದ್ದಾರೆ. ದೇ ದನಾ ದನ್ ಸಿನಿಮಾದ ಫೋಟೋವನ್ನೂ ಸಾಕ್ಷಿಯಾಗಿ ನೀಡಿದ್ದಾರೆ. ಹಾಗಾಗಿ ಕೇಸರಿ ಬಿಕಿನಿಗೆ ಸಂಬಂಧಿಸಿದಂತೆ ಅಕ್ಷಯ್ ಕುಮಾರ್ ನನ್ನು ಎಳೆತರಲಾಗಿದೆ. ಇದನ್ನೂ ಓದಿ: ಆಲ್ವಿನ್ ಹೆನ್ರಿ ನಿರ್ದೇಶನದ ‘ಕ್ರಿಸ್ಟಿ’ ಚಿತ್ರದ ಫಸ್ಟ್ ಲುಕ್ ರಿಲೀಸ್

    ಪಠಾಣ್ ಸಿನಿಮಾದ ಬೇಷರಂ ಹಾಡಿನಲ್ಲಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಹಾಕಿದ್ದಾರೆ ಎನ್ನುವ ವಿವಾದ ತಾರಕಕ್ಕೇರಿದೆ. ಇದು ಬೇಕು ಅಂತಾನೇ ಮಾಡಿದ ಹುನ್ನಾರ ಎಂದು ಹಿಂದೂಪರ ಸಂಘಟನೆಗಳು ಆರೋಪಿಸುತ್ತಿವೆ. ಕೆಲ ಪ್ರಗತಿಪರ ಹೋರಾಟಗಾರರ ಜೊತೆ ದೀಪಿಕಾ ಪಡುಕೋಣೆ ಗುರುತಿಸಿಕೊಂಡಿದ್ದಾರೆ ಎಂದು ಜೆಎನ್‌ಯು ಹೋರಾಟದಲ್ಲಿ ದೀಪಿಕಾ ಭಾಗಿಯಾಗಿದ್ದ ಫೋಟೋವನ್ನು ಟ್ರೋಲ್ ಮಾಡಲಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಶಾಂತ್ ಸಂಬರಗಿ ಕೂಡ ಪ್ರತಿಕ್ರಿಯೆ ನೀಡಿದ್ದಾರೆ.

    ಬಿಗ್ ಬಾಸ್ ಮನೆಯಿಂದ ಈ ವಾರ ಹೊರ ಬಂದಿರುವ ಪ್ರಶಾಂತ್ ಸಂಬರಗಿ ಪಠಾಣ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಹಾಕಿರುವ ಕೇಸರಿ ಬಿಕಿನಿ ಬಗ್ಗೆ ತಕರಾರು ಎತ್ತಿದ್ದಾರೆ. ಬಾಲಿವುಡ್ ಚಿತ್ರೋದ್ಯಮ ಹಿಂದೂಗಳ ಭಾವನೆಗೆ ಹೀಗೆ ನೋವು ಮಾಡುತ್ತಿರುವುದು ಹೊಸದೇನೂ ಅಲ್ಲ. ಬಾಲಿವುಡ್ ನಟರ ಮದುವೆಗಳನ್ನು ನೋಡಿದರೆ ಲವ್ ಜಿಹಾದ್ ಬಗ್ಗೆ ಅನುಮಾನ ಮೂಡುತ್ತದೆ ಎಂದು ಅವರು ಮಾತನಾಡಿದ್ದಾರೆ. ದೀಪಿಕಾ ಅವರಿಗೆ ಬೇಕು ಅಂತಾನೇ ಕೇಸರಿ ಬಿಕಿನಿ ಹಾಕಿಸಲಾಗಿದೆ ಎಂದು ಅವರು ಆರೋಪ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಶೌಚಾಲಯ ಕಟ್ಟಡ ನಿರ್ಮಾಣ ಮಾಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

    ಶೌಚಾಲಯ ಕಟ್ಟಡ ನಿರ್ಮಾಣ ಮಾಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

    ಕೋಲಾರ: ರಾಜ್ಯದಲ್ಲಿ ಹಿಜಾಬ್ ಹಾಗೂ ಕೇಸರಿ ವಿವಾದ ನಡೆಯುತ್ತಿದರೆ ಇಲ್ಲೊಂದು ಶಾಲೆಯ ಮಕ್ಕಳು ಶೌಚಾಲಯ ಕಟ್ಟಡ ನಿರ್ಮಾಣ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.

    ನಗರದ ಬಂಗಾರಪೇಟೆ ತಾಲ್ಲೂಕು ಚತ್ತಗುಟ್ಟಹಳ್ಳಿ ಶಾಲೆಯ ಮಕ್ಕಳು ಶೌಚಾಲಯಕ್ಕಾಗಿ ಪ್ರತಿಭಟನೆ ಮಾಡಿದ್ದಾರೆ. ಗಡಿ ಭಾಗದ ಶಾಲೆಗಳಲ್ಲಿ ಹೆಚ್ಚಿನ ಸಂಖ್ಯೆಯ ಮಕ್ಕಳು ಶಾಲೆಗೆ ಹಾಜರಾಗುತ್ತಿದ್ದು, ಮಕ್ಕಳಿಗೆ ಶಾಲೆಯಲ್ಲಿ ಮೂಲಭೂತ ಸೌಲಭ್ಯಗಳಿಲ್ಲದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದನ್ನೂ ಓದಿ: ಕೇಸರಿ ಶಾಲು, ಹಿಜಬ್ ಧರಿಸುವಂತಿಲ್ಲ : ಹೈಕೋರ್ಟ್ ಮಧ್ಯಂತರ ಆದೇಶದಲ್ಲಿ ಏನಿದೆ?

    ಹಲವು ವರ್ಷಗಳಿಂದ ಶಾಲೆಯಲ್ಲಿ ಶೌಚಾಲಯ ಕಟ್ಟಡ ನಿರ್ಮಾಣ ಕಾಮಗಾರಿ ಶುರುವಾಗಿದೆ. ಆದರೆ ಶಾಲೆ ಶುರುವಾಗಿ 2 ವರ್ಷ ಕಳೆದರೂ ಕಾಮಗಾರಿ ಪೂರ್ಣವಾಗದ ಹಿನ್ನೆಲೆ ವಿದ್ಯಾರ್ಥಿಗಳು ಇಂದು ಪ್ರತಿಭಟನೆ ನಡೆಸಿದ್ದರು. ಅಲ್ಲದೆ ಆದಷ್ಟೂ ಬೇಗ ಶೌಚಾಲಯ ನಿರ್ಮಾಣ ಮಾಡಿಕೊಂಡುವಂತೆ ಒತ್ತಾಯಿಸಿದ್ದಾರೆ.