Tag: Mahalakshmi

  • ಬಿಗ್ ಬಾಸ್ ಮನೆಗೆ ಮಹಾಲಕ್ಷ್ಮಿ ರವೀಂದರ್ ಜೋಡಿ ಎಂಟ್ರಿ: ಕಾಯ್ತೀವಿ ಎಂದ ಫ್ಯಾನ್ಸ್

    ಬಿಗ್ ಬಾಸ್ ಮನೆಗೆ ಮಹಾಲಕ್ಷ್ಮಿ ರವೀಂದರ್ ಜೋಡಿ ಎಂಟ್ರಿ: ಕಾಯ್ತೀವಿ ಎಂದ ಫ್ಯಾನ್ಸ್

    ಮಿಸ್ ಮ್ಯಾಚ್ (Miss Match) ಜೋಡಿ ಎಂದೇ ಟ್ರೋಲ್ ಆದ ನಟಿ ಮಹಾಲಕ್ಷ್ಮಿ ಮತ್ತು ನಿರ್ಮಾಪಕ ರವೀಂದರ್ ಅಡ್ಡಾದಿಂದ ಹೊಸ ಸುದ್ದಿಯೊಂದು ಬಂದಿದೆ. ಅಕ್ಟೋಬರ್ ನಿಂದ ಶುರುವಾಗಲಿರುವ ತಮಿಳಿನ ಬಿಗ್ ಬಾಸ್ ಮನೆಗೆ (Bigg Boss) ಈ ಜೋಡಿ ಎಂಟ್ರಿ ಕೊಡಲಿದೆ ಎನ್ನುವುದು ತಾಜಾ ವರ್ತಮಾನ. ಈಗಾಗಲೇ ದಸರಾ ಹಬ್ಬಕ್ಕಾಗಿ ವಾಹಿನಿಯೊಂದು ವಿಶೇಷ ಸಂದರ್ಶನ ಮಾಡಿದ್ದು, ಅಲ್ಲಿ ಹಲವು ವಿಚಾರಗಳನ್ನು ಅವರು ಹಂಚಿಕೊಂಡಿದ್ದಾರೆ.

    ಮಹಾಲಕ್ಷ್ಮಿ (Mahalakshmi) ಮತ್ತು ರವೀಂದರ್  (Ravinder) ದಂಪತಿ ಬಿಗ್ ಬಾಸ್ ಮನೆಗೆ ಹೋಗುತ್ತಾರೆ ಎನ್ನುವ ಸುದ್ದಿಯೇ ತಮಿಳು ಚಿತ್ರೋದ್ಯಮದಲ್ಲಿ ಸಂಚಲನ ಸೃಷ್ಟಿ ಮಾಡಿದೆ. ರವೀಂದರ್ ಈ ಕುರಿತು ರಿಯಾಕ್ಟ್ ಮಾಡಿರುವುದರಿಂದ ಕುತೂಹಲ ಮೂಡಿದೆ. ಮಹಾಲಕ್ಷ್ಮಿ ಮತ್ತು ರವೀಂದರ್ ಬಿಗ್ ಬಾಸ್ ಮನೆಯಲ್ಲಿ ಹೇಗೆ ಇರುತ್ತಾರೆ ಎನ್ನುವ ಕುರಿತು ಈಗಿನಿಂದಲೇ ಚರ್ಚೆ ಶುರುವಾಗಿದೆ. ಇದನ್ನೂ ಓದಿ:ನಟಿ ಸಮಂತಾ ಆರೋಗ್ಯದ ಬಗ್ಗೆ ಮತ್ತೆ ಆತಂಕ: ‘ಶಾಕುಂತಲಾ’ ಸಿನಿಮಾ ರಿಲೀಸ್ ಮುಂದಕ್ಕೆ

    ಮದುವೆ ನಂತರ ಹಲವಾರು ದೇವಸ್ಥಾನಗಳಿಗೆ ಭೇಟಿ ನೀಡಿರುವ ಮಹಾಲಕ್ಷ್ಮಿ ಮತ್ತು ರವೀಂದರ್, ದೇವರ ದರ್ಶನದ ನಂತರ ಅಮೆರಿಕಾಗೆ ಹಾರಿದ್ದರು. ಅಮೆರಿಕಾದಲ್ಲಿ ಹನಿಮೂನ್ (Honeymoon) ಮುಗಿಸಿಕೊಂಡು ಮತ್ತೆ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ ಮಹಾಲಕ್ಷ್ಮಿ. ಪತ್ನಿ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದರೆ, ಅವರಿಗೆ ಊಟ ತಗೆದುಕೊಂಡು ಹೋಗುವುದು ನನ್ನ ಕೆಲಸವಾಗಿದೆ ಎಂದು ರವೀಂದರ್ ಮೊನ್ನೆಯಷ್ಟೇ ಬರೆದುಕೊಂಡಿದ್ದರು.

    ಮಹಾಲಕ್ಷ್ಮಿ ಮತ್ತು ರವೀಂದರ್ ಮದುವೆ ಆಗುತ್ತಿದ್ದಂತೆಯೇ ಈ ಜೋಡಿ ಸಖತ್ ಟ್ರೆಂಡ್ ಆಗಿತ್ತು. ರವೀಂದರ್ ತೂಕವನ್ನಿಟ್ಟುಕೊಂಡು ಅನೇಕರು ಮಹಾಲಕ್ಷ್ಮಿಗೆ ಕಾಲೆಳೆದರು. ದುಡ್ಡಿಗಾಗಿ ಅವರು ಮದುವೆಯಾಗಿದ್ದಾರೆ ಎಂದು ಮಹಾಲಕ್ಷ್ಮಿ ಕುರಿತು ಕಾಮೆಂಟ್ ಮಾಡಿದ್ದರು. ಯಾರು ಏನೇ ಹೇಳಿದರೂ, ಈ ಜೋಡಿ ಮಾತ್ರ ನೆಮ್ಮದಿಯಿಂದ ದಿನಗಳನ್ನು ದೂಡುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಸುಖಿ ದಾಂಪತ್ಯಕ್ಕೆ ‘ಕೆಟ್ಟದೃಷ್ಟಿ’ ಬೀಳದಿರಲೆಂದು ಮುರುಗನ್ ದೇವರಿಗೆ ಮಹಾಲಕ್ಷ್ಮಿ ರವೀಂದರ್ ಮೊರೆ

    ಸುಖಿ ದಾಂಪತ್ಯಕ್ಕೆ ‘ಕೆಟ್ಟದೃಷ್ಟಿ’ ಬೀಳದಿರಲೆಂದು ಮುರುಗನ್ ದೇವರಿಗೆ ಮಹಾಲಕ್ಷ್ಮಿ ರವೀಂದರ್ ಮೊರೆ

    ಮಿಳು ಕಿರುತೆರೆಯ ನಟಿ ಮಹಾಲಕ್ಷ್ಮೀ ಮತ್ತು ರವೀಂದರ್ ಇತ್ತೀಚೆಗಷ್ಟೇ ತಿರುಚೆಂಡೂರ್ (Tiruchendur) ಮುರುಗನ್ (Murugan) ದೇವಸ್ಥಾನಕ್ಕೆ ಭೇಟಿ ಕೊಟ್ಟು ಮುರುಗನ್ ದೇವರ ಆಶೀರ್ವಾದ ಪಡೆದಿದ್ದಾರೆ. ಮದುವೆಯ ನಂತರ ಅವರು ಟೆಂಪಲ್ ರನ್ ಮಾಡುತ್ತಿದ್ದು, ಮೊನ್ನೆಯಷ್ಟೇ ತಮ್ಮ ಮನೆ ದೇವರಿಗೂ ಹೋಗಿದ್ದರು. ತಮ್ಮ ವೈಹಿವಾಹಿಕ ಜೀವನ ಚೆನ್ನಾಗಿರಲಿ ಎಂದು ಅವರು ದೇವರಿಗೆ ಮೊರೆ ಹೋಗಿದ್ದಾರೆ. ಅಲ್ಲದೇ, ತಾವಷ್ಟೇ ಅಲ್ಲ, ಇತರರಿಗೆ ದೇವರು ಒಳ್ಳೆದು ಮಾಡಲಿ ಎಂದು ಬೇಡಿಕೊಂಡಿದ್ದಾರೆ.

    ಕಿರುತೆರೆಯ ಈ ಜೋಡಿ ಮದುವೆ ಆಗುತ್ತಿದ್ದಂತೆಯೇ ಆ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದವು. ಅದೊಂದು ಮಿಸ್ ಮ್ಯಾಚ್ ಜೋಡಿ ಎಂದು ಕಾಲೆಳೆಯಲಾಯಿತು. ಅಲ್ಲದೇ, ರವೀಂದರ್ ತೂಕದ ವ್ಯಕ್ತಿ ಆಗಿದ್ದರಿಂದ, ಹಣಕ್ಕಾಗಿ ಅಂತವನನ್ನು ಸುಂದರಿ ಮಹಾಲಕ್ಷ್ಮಿ (Mahalakshmi) ಮದುವೆ ಆಗಿದ್ದಾರೆ ಎನ್ನುವ ಆರೋಪ ಕೂಡ ಮಾಡಲಾಯಿತು. ಇಬ್ಬರಿಗೂ ಇದು ಎರಡನೇ ಮದುವೆ ಆಗಿದ್ದರಿಂದ, ಆ ಕುರಿತು ಟ್ರೋಲ್ ಮಾಡಲಾಯಿತು. ಇದನ್ನೂ ಓದಿ: ಧ್ರುವ ಸರ್ಜಾ ಜೊತೆ ಸ್ಕ್ರೀನ್ ಶೇರ್ ಮಾಡ್ತಾರಾ ರವಿಮಾಮನ ಬೆಡಗಿ ಶಿಲ್ಪಾ ಶೆಟ್ಟಿ

    ಮದುವೆಯ ನಂತರ ನಟಿ ಮಹಾಲಕ್ಷ್ಮಿ ಮತ್ತು ನಿರ್ಮಾಪಕ ರವೀಂದರ್ (Ravinder Chandrasekaran) ಹೆಚ್ಚೆಚ್ಚು ಪ್ರವಾಸ ಮಾಡುತ್ತಿದ್ದಾರೆ. ಅದರಲ್ಲೂ ಒಟ್ಟೊಟ್ಟಿಗೆ ಅನೇಕ ಸ್ಥಳಗಳಿಗೆ ಭೇಟಿ ನೀಡುತ್ತಿದ್ದಾರೆ. ಈ ಜೋಡಿ ಎಲ್ಲಿಯೇ ಹೋದರೂ, ಅಭಿಮಾನಿಗಳು ಮುತ್ತಿಕ್ಕುತ್ತಿದ್ದಾರೆ. ಹಾಗಾಗಿ ಪತಿಯನ್ನು ರಕ್ಷಿಸುವ ಜವಾಬ್ದಾರಿ ಮಹಾಲಕ್ಷ್ಮಿ ಮೇಲೆ ಬಿದ್ದಿದೆ. ಆದಷ್ಟು ಪತಿಯ ಜೊತೆಯೇ ಇದ್ದುಕೊಂಡು ಗಂಡನ ರಕ್ಷಣೆಗೆ ನಿಲ್ಲುತ್ತಾರಂತೆ ಮಹಾಲಕ್ಷ್ಮಿ.

    ನಟಿ ಮಹಾಲಕ್ಷ್ಮಿ ಅವರನ್ನು ಮದುವೆಯಾದ (Marriage) ನಂತರ ನಿರ್ಮಾಪಕ ರವೀಂದರ್ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟಿವ್ ಆಗಿದ್ದಾರೆ. ತಾವು ಅನುಭವಿಸುತ್ತಿರುವ ಒಂದೊಂದೇ ಮಧುರ ಕ್ಷಣಗಳನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುತ್ತಿದ್ದಾರೆ. ಮಹಾಲಕ್ಷ್ಮಿ ಅವರನ್ನು ಮದುವೆಯಾದ ನಂತರ ಅವರ ಬದುಕಿನಲ್ಲಿ ಆದ ಬದಲಾವಣೆಗಳನ್ನೂ ಅವರು ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಿದ್ದಾರೆ.

    ಈ ಹಿಂದೆ ಹೆಂಡತಿಯನ್ನು ತಮ್ಮ ಮನೆದೇವರಿಗೆ (Temple) ಕರೆದುಕೊಂಡು ಹೋಗಿದ್ದರು. ಆ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಅಲ್ಲದೇ, ಹೆಂಡತಿಯೊಂದಿಗೆ ರೆಸಾರ್ಟ್ ನಲ್ಲಿ ಕಳೆದ ಕ್ಷಣಗಳನ್ನೂ ಅವರು ಫೋಟೋಗಳ ಸಮೇತ ತಿಳಿಸಿದ್ದರು. ಹೀಗೆ ತಮ್ಮ ಸುಖ ದಾಂಪತ್ಯ ಜೀವನದ ರಸಗಳಿಗೆಯನ್ನು ಗಂಭೀರವಾಗಿ ಒಂದೊಂದು ಸಲ ತಮಾಷೆಯಾಗಿ ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಾರೆ. ಈ ಬಾರಿ ತಮಾಷೆಯ ಸಂಗತಿಯೊಂದನ್ನು ಹಂಚಿಕೊಂಡಿದ್ದಾರೆ.

    ಪತಿ ಮಹಾಲಕ್ಷ್ಮಿ ಈ ರವಿವಾರದಂದು ಶೂಟಿಂಗ್ ಗಾಗಿ ತೆರಳಿದ್ದರಂತೆ. ಅಲ್ಲದೇ, ಏನೆಲ್ಲ ತಮಗೆ ಊಟ ಬೇಕು ಎಂದು ಹೇಳಿಕೊಟ್ಟಿದ್ದರಂತೆ. ಊಟ ಆರ್ಡರ್ ಮಾಡಿ ಕಳುಹಿಸಬಹುದಿತ್ತು. ಆದರೆ, ನಾನೇ ಶೂಟಿಂಗ್ ಸ್ಪಾಟ್ ಗೆ ಅಡುಗೆ ತಗೆದುಕೊಂಡು ಹೋಗಿದ್ದೆ. ಅದೊಂದು ರೀತಿಯಲ್ಲಿ ಅನುಭವ ವಿಭಿನ್ನವಾಗಿತ್ತು. ರವಿವಾರದಂದು ಸಾಮಾನ್ಯವಾಗಿ ನಾನ್ ವೆಜ್ ಇರತ್ತೆ. ನನ್ನ ತಾಯಿ ಹೆಂಡತಿಗಾಗಿ ವೆಜ್ ಮಾಡಿದ್ದಳು ಎಂದು ಬರೆದುಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ರವೀಂದರ್ ಗೆ ಮಹಿಳಾ ಅಭಿಮಾನಿಗಳ ಕಾಟ, ಪತಿಯ ರಕ್ಷಣೆಗೆ  ಟೊಂಕ ಕಟ್ಟಿ ನಿಂತ ಮಹಾಲಕ್ಷ್ಮಿ

    ರವೀಂದರ್ ಗೆ ಮಹಿಳಾ ಅಭಿಮಾನಿಗಳ ಕಾಟ, ಪತಿಯ ರಕ್ಷಣೆಗೆ ಟೊಂಕ ಕಟ್ಟಿ ನಿಂತ ಮಹಾಲಕ್ಷ್ಮಿ

    ದುವೆಯ ನಂತರ ನಟಿ ಮಹಾಲಕ್ಷ್ಮಿ (Mahalakshmi) ಮತ್ತು ನಿರ್ಮಾಪಕ ರವೀಂದರ್ (Ravinder Chandrasekaran) ಹೆಚ್ಚೆಚ್ಚು ಪ್ರವಾಸ ಮಾಡುತ್ತಿದ್ದಾರೆ. ಅದರಲ್ಲೂ ಒಟ್ಟೊಟ್ಟಿಗೆ ಅನೇಕ ಸ್ಥಳಗಳಿಗೆ ಭೇಟಿ ನೀಡುತ್ತಿದ್ದಾರೆ. ಈ ಜೋಡಿ ಎಲ್ಲಿಯೇ ಹೋದರೂ, ಅಭಿಮಾನಿಗಳು (Fans) ಮುತ್ತಿಕ್ಕುತ್ತಿದ್ದಾರೆ. ಹಾಗಾಗಿ ಪತಿಯನ್ನು ರಕ್ಷಿಸುವ ಜವಾಬ್ದಾರಿ ಮಹಾಲಕ್ಷ್ಮಿ ಮೇಲೆ ಬಿದ್ದಿದೆ. ಆದಷ್ಟು ಪತಿಯ ಜೊತೆಯೇ ಇದ್ದುಕೊಂಡು ಗಂಡನ ರಕ್ಷಣೆಗೆ ನಿಲ್ಲುತ್ತಾರಂತೆ ಮಹಾಲಕ್ಷ್ಮಿ.

    ಮಿಸ್ ಮ್ಯಾಚ್ ಜೋಡಿ ಎಂದೇ ಟ್ರೋಲ್ ಆದವರು ರವೀಂದರ್ ಮತ್ತು ಮಹಾಲಕ್ಷ್ಮಿ. ಆನಂತರ ಇವರ ಮದುವೆಯ ಬಗ್ಗೆ ನಾನಾ ರೀತಿಯ ಗಾಸಿಪ್ ಗಳು ಹುಟ್ಟಿಕೊಂಡವು. ಇಬ್ಬರದ್ದೂ ಎರಡನೇ ಮದುವೆ (Ravinder Mahalakshmi Marriage) ಆದ ಕಾರಣಕ್ಕಾಗಿ ಅಪಹಾಸ್ಯ ಕೂಡ ಮಾಡಲಾಯಿತು. ದುಡ್ಡಿಗಾಗಿ ತೂಕದ ವ್ಯಕ್ತಿಯನ್ನು ಮಹಾಲಕ್ಷ್ಮಿ ಮದುವೆಯಾದರು ಎಂದು ಕಾಲೆಳೆದರು. ಆದರೂ, ಈ ಜೋಡಿ ಯಾವುದನ್ನೂ ತಲೆ ಕೆಡಿಸಿಕೊಳ್ಳದೇ ನೆಮ್ಮದಿಯಾಗಿ ಜೀವನ ಮಾಡುತ್ತಿದ್ದಾರೆ.

    ನಟಿ ಮಹಾಲಕ್ಷ್ಮಿ ಅವರನ್ನು ಮದುವೆಯಾದ ನಂತರ ನಿರ್ಮಾಪಕ ರವೀಂದರ್ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟಿವ್ ಆಗಿದ್ದಾರೆ. ತಾವು ಅನುಭವಿಸುತ್ತಿರುವ ಒಂದೊಂದೇ ಮಧುರ ಕ್ಷಣಗಳನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುತ್ತಿದ್ದಾರೆ. ಮಹಾಲಕ್ಷ್ಮಿ ಅವರನ್ನು ಮದುವೆಯಾದ ನಂತರ ಅವರ ಬದುಕಿನಲ್ಲಿ ಆದ ಬದಲಾವಣೆಗಳನ್ನೂ ಅವರು ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಿದ್ದಾರೆ. ಇದನ್ನೂ ಓದಿ:ಸ್ಯಾಂಡಲ್ ವುಡ್ ನಟಿ ಇತಿ ಆಚಾರ್ಯಗೆ ನ್ಯೂಯಾರ್ಕ್ ನಲ್ಲಿ ವಿಶೇಷ ಗೌರವ

    ಈ ಹಿಂದೆ ಹೆಂಡತಿಯನ್ನು ತಮ್ಮ ಮನೆದೇವರಿಗೆ ಕರೆದುಕೊಂಡು ಹೋಗಿದ್ದರು. ಆ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಅಲ್ಲದೇ, ಹೆಂಡತಿಯೊಂದಿಗೆ ರೆಸಾರ್ಟ್ ನಲ್ಲಿ ಕಳೆದ ಕ್ಷಣಗಳನ್ನೂ ಅವರು ಫೋಟೋಗಳ ಸಮೇತ ತಿಳಿಸಿದ್ದರು. ಹೀಗೆ ತಮ್ಮ ಸುಖ ದಾಂಪತ್ಯ ಜೀವನದ ರಸಗಳಿಗೆಯನ್ನು ಗಂಭೀರವಾಗಿ ಒಂದೊಂದು ಸಲ ತಮಾಷೆಯಾಗಿ ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಾರೆ. ಈ ಬಾರಿ ತಮಾಷೆಯ ಸಂಗತಿಯೊಂದನ್ನು ಹಂಚಿಕೊಂಡಿದ್ದಾರೆ.

    ಪತಿ ಮಹಾಲಕ್ಷ್ಮಿ ಈ ರವಿವಾರದಂದು ಶೂಟಿಂಗ್ ಗಾಗಿ ತೆರಳಿದ್ದರಂತೆ. ಅಲ್ಲದೇ, ಏನೆಲ್ಲ ತಮಗೆ ಊಟ ಬೇಕು ಎಂದು ಹೇಳಿಕೊಟ್ಟಿದ್ದರಂತೆ. ಊಟ ಆರ್ಡರ್ ಮಾಡಿ ಕಳುಹಿಸಬಹುದಿತ್ತು. ಆದರೆ, ನಾನೇ ಶೂಟಿಂಗ್ ಸ್ಪಾಟ್ ಗೆ ಅಡುಗೆ ತಗೆದುಕೊಂಡು ಹೋಗಿದ್ದೆ. ಅದೊಂದು ರೀತಿಯಲ್ಲಿ ಅನುಭವ ವಿಭಿನ್ನವಾಗಿತ್ತು. ರವಿವಾರದಂದು ಸಾಮಾನ್ಯವಾಗಿ ನಾನ್ ವೆಜ್ ಇರತ್ತೆ. ನನ್ನ ತಾಯಿ ಹೆಂಡತಿಗಾಗಿ ವೆಜ್ ಮಾಡಿದ್ದಳು ಎಂದು ಬರೆದುಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ಬಂಗಾರದ ಗಿಣಿ’ ಮಹಾಲಕ್ಷ್ಮಿಗೆ ಭಾರವಾಗುವಷ್ಟು ಬಂಗಾರ ಕೊಟ್ಟ ರವೀಂದರ್

    ‘ಬಂಗಾರದ ಗಿಣಿ’ ಮಹಾಲಕ್ಷ್ಮಿಗೆ ಭಾರವಾಗುವಷ್ಟು ಬಂಗಾರ ಕೊಟ್ಟ ರವೀಂದರ್

    ಕಿರುತೆರೆ ನಟ ಮಹಾಲಕ್ಷ್ಮಿ ಮತ್ತು ನಿರ್ಮಾಪಕ ರವೀಂದರ್ ಚಂದ್ರಶೇಖರ್ (Ravinder Chandrasekaran) ಮದುವೆಯಾದ ನಂತರ ದಿನಕ್ಕೊಂದು ಸುದ್ದಿ ಹೊರ ಬರುತ್ತಿವೆ. ಮಿಸ್ ಮ್ಯಾಚ್ ಜೋಡಿ ಎಂದೇ ಟ್ರೋಲ್ ಮಾಡಿದ್ದ ನೆಟ್ಟಿಗರೇ ಇದೀಗ ಪತ್ನಿ ಮಹಾಲಕ್ಷ್ಮಿಗೆ ಉಡುಗೊರೆಯಾಗಿ ಕೊಟ್ಟ ಚಿನ್ನದ (Gold) ಬಗ್ಗೆ ಕೇಳಿ ಶಾಕ್ ಆಗಿದ್ದರೆ. ಮದುವೆಗಾಗಿ ರವೀಂದರ್ ಬರೋಬ್ಬರಿ ಒಂದೂವರೆ ಕೆಜಿ ತೂಕದ ಒಡೆವೆಗಳನ್ನು ಮಾಡಿಸಿದ್ದರು ಎನ್ನುವುದು ಬ್ರೇಕಿಂಗ್ ನ್ಯೂಸ್. ಅದರಲ್ಲಿ ಕೆಲವು ಒಡವೆಗಳನ್ನು ಮಾತ್ರ ಮಹಾಲಕ್ಷ್ಮಿ ಮದುವೆ ದಿನ ಹಾಕಿದ್ದರಂತೆ.

    ರವೀಂದರ್ ಮತ್ತು ಮಹಾಲಕ್ಷ್ಮಿ (Mahalakshmi) ಒಂದೇ ಸೀರಿಯಲ್ ನಲ್ಲಿ ಕೆಲಸ ಮಾಡಿದವರು. ಮಹಾಲಕ್ಷ್ಮಿ ನಟಿಯಾಗಿ ಕಾಣಿಸಿಕೊಂಡಿದ್ದರೆ, ರವೀಂದರ್ ಆ ಸೀರಿಯಲ್ ನಿರ್ಮಾಪಕರು. ಹೀಗೆ ಪರಿಚಯವಾದವರು, ನಂತರ ಪ್ರೀತಿಸಿ ಇದೀಗ ಹೊಸ ಜೀವನಕ್ಕೆ (Marriage) ಕಾಲಿಟ್ಟಿದ್ದಾರೆ. ಮಹಾಲಕ್ಷ್ಮಿಯನ್ನು ಅಪಾರವಾಗಿ ಪ್ರೀತಿಸುವ ರವೀಂದರ್, ಆ ಪ್ರೀತಿಗಾಗಿ ಅವರು ಸಾಕಷ್ಟು ಉಡುಗೊರೆಯನ್ನೇ ಕೊಟ್ಟಿದ್ದಾರಂತೆ. ಈ ಹಿಂದೆ ಅವರು ನೂರಾರು ಸೀರೆಗಳನ್ನು ಕೊಟ್ಟಿದ್ದು ಕೂಡ ಸುದ್ದಿ ಆಗಿತ್ತು.

    ನಟಿ ಮಹಾಲಕ್ಷ್ಮಿ ಅವರನ್ನು ಮದುವೆಯಾದ ನಂತರ ನಿರ್ಮಾಪಕ ರವೀಂದರ್ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟಿವ್ ಆಗಿದ್ದಾರೆ. ತಾವು ಅನುಭವಿಸುತ್ತಿರುವ ಒಂದೊಂದೇ ಮಧುರ ಕ್ಷಣಗಳನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುತ್ತಿದ್ದಾರೆ. ಮಹಾಲಕ್ಷ್ಮಿ ಅವರನ್ನು ಮದುವೆಯಾದ ನಂತರ ಅವರ ಬದುಕಿನಲ್ಲಿ ಆದ ಬದಲಾವಣೆಗಳನ್ನೂ ಅವರು ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಿದ್ದಾರೆ. ಇದನ್ನೂ ಓದಿ:ಯೂಟ್ಯೂಬ್‌ನಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಿದ ಉಪ್ಪಿ- ಕಿಚ್ಚ ನಟನೆಯ ‘ಕಬ್ಜ’ ಟೀಸರ್

    ಈ ಹಿಂದೆ ಹೆಂಡತಿಯನ್ನು ತಮ್ಮ ಮನೆದೇವರಿಗೆ ಕರೆದುಕೊಂಡು ಹೋಗಿದ್ದರು. ಆ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಅಲ್ಲದೇ, ಹೆಂಡತಿಯೊಂದಿಗೆ ರೆಸಾರ್ಟ್ ನಲ್ಲಿ ಕಳೆದ ಕ್ಷಣಗಳನ್ನೂ ಅವರು ಫೋಟೋಗಳ ಸಮೇತ ತಿಳಿಸಿದ್ದರು. ಹೀಗೆ ತಮ್ಮ ಸುಖ ದಾಂಪತ್ಯ ಜೀವನದ ರಸಗಳಿಗೆಯನ್ನು ಗಂಭೀರವಾಗಿ ಒಂದೊಂದು ಸಲ ತಮಾಷೆಯಾಗಿ ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಾರೆ. ಈ ಬಾರಿ ತಮಾಷೆಯ ಸಂಗತಿಯೊಂದನ್ನು ಹಂಚಿಕೊಂಡಿದ್ದಾರೆ.

    ಪತಿ ಮಹಾಲಕ್ಷ್ಮಿ ಈ ರವಿವಾರದಂದು ಶೂಟಿಂಗ್ ಗಾಗಿ ತೆರಳಿದ್ದರಂತೆ. ಅಲ್ಲದೇ, ಏನೆಲ್ಲ ತಮಗೆ ಊಟ ಬೇಕು ಎಂದು ಹೇಳಿಕೊಟ್ಟಿದ್ದರಂತೆ. ಊಟ ಆರ್ಡರ್ ಮಾಡಿ ಕಳುಹಿಸಬಹುದಿತ್ತು. ಆದರೆ, ನಾನೇ ಶೂಟಿಂಗ್ ಸ್ಪಾಟ್ ಗೆ ಅಡುಗೆ ತಗೆದುಕೊಂಡು ಹೋಗಿದ್ದೆ. ಅದೊಂದು ರೀತಿಯಲ್ಲಿ ಅನುಭವ ವಿಭಿನ್ನವಾಗಿತ್ತು. ರವಿವಾರದಂದು ಸಾಮಾನ್ಯವಾಗಿ ನಾನ್ ವೆಜ್ (Non Veg) ಇರತ್ತೆ. ನನ್ನ ತಾಯಿ ಹೆಂಡತಿಗಾಗಿ ವೆಜ್ ಮಾಡಿದ್ದಳು ಎಂದು ಬರೆದುಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪತ್ನಿ ಮಹಾಲಕ್ಷ್ಮಿಗಾಗಿ ‘ಡೆಲಿವರಿ ಬಾಯ್’ ಆದರಂತೆ ರವೀಂದರ್: ಮನದಾಳ ಬಿಚ್ಚಿಟ್ಟ ಮನ್ಮಥ

    ಪತ್ನಿ ಮಹಾಲಕ್ಷ್ಮಿಗಾಗಿ ‘ಡೆಲಿವರಿ ಬಾಯ್’ ಆದರಂತೆ ರವೀಂದರ್: ಮನದಾಳ ಬಿಚ್ಚಿಟ್ಟ ಮನ್ಮಥ

    ಟಿ ಮಹಾಲಕ್ಷ್ಮಿ (Mahalakshmi) ಅವರನ್ನು ಮದುವೆಯಾದ ನಂತರ ನಿರ್ಮಾಪಕ ರವೀಂದರ್ (Ravinder Chandrasekaran) ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟಿವ್ ಆಗಿದ್ದಾರೆ. ತಾವು ಅನುಭವಿಸುತ್ತಿರುವ ಒಂದೊಂದೇ ಮಧುರ ಕ್ಷಣಗಳನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುತ್ತಿದ್ದಾರೆ. ಮಹಾಲಕ್ಷ್ಮಿ ಅವರನ್ನು ಮದುವೆಯಾದ ನಂತರ ಅವರ ಬದುಕಿನಲ್ಲಿ ಆದ ಬದಲಾವಣೆಗಳನ್ನೂ ಅವರು ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಿದ್ದಾರೆ.

    ಈ ಹಿಂದೆ ಹೆಂಡತಿಯನ್ನು ತಮ್ಮ ಮನೆದೇವರಿಗೆ ಕರೆದುಕೊಂಡು ಹೋಗಿದ್ದರು. ಆ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಅಲ್ಲದೇ, ಹೆಂಡತಿಯೊಂದಿಗೆ ರೆಸಾರ್ಟ್ ನಲ್ಲಿ ಕಳೆದ ಕ್ಷಣಗಳನ್ನೂ ಅವರು ಫೋಟೋಗಳ ಸಮೇತ ತಿಳಿಸಿದ್ದರು. ಹೀಗೆ ತಮ್ಮ ಸುಖ ದಾಂಪತ್ಯ (Marriage) ಜೀವನದ ರಸಗಳಿಗೆಯನ್ನು ಗಂಭೀರವಾಗಿ ಒಂದೊಂದು ಸಲ ತಮಾಷೆಯಾಗಿ ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಾರೆ. ಈ ಬಾರಿ ತಮಾಷೆಯ ಸಂಗತಿಯೊಂದನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಕಾಸ್ಟಿಂಗ್ ಕೌಚ್ ಬಗ್ಗೆ ಕರಾಳ ಅನುಭವ ಬಿಚ್ಚಿಟ್ಟ ನಟಿ ಶಮಾ ಸಿಕಂದರ್

    ಪತಿ ಮಹಾಲಕ್ಷ್ಮಿ ಈ ರವಿವಾರದಂದು ಶೂಟಿಂಗ್ ಗಾಗಿ ತೆರಳಿದ್ದರಂತೆ. ಅಲ್ಲದೇ, ಏನೆಲ್ಲ ತಮಗೆ ಊಟ ಬೇಕು ಎಂದು ಹೇಳಿಕೊಟ್ಟಿದ್ದರಂತೆ. ಊಟ ಆರ್ಡರ್ ಮಾಡಿ ಕಳುಹಿಸಬಹುದಿತ್ತು. ಆದರೆ, ನಾನೇ ಶೂಟಿಂಗ್ ಸ್ಪಾಟ್ ಗೆ ಅಡುಗೆ ತಗೆದುಕೊಂಡು ಹೋಗಿದ್ದೆ. ಅದೊಂದು ರೀತಿಯಲ್ಲಿ ಅನುಭವ ವಿಭಿನ್ನವಾಗಿತ್ತು. ರವಿವಾರದಂದು ಸಾಮಾನ್ಯವಾಗಿ ನಾನ್ ವೆಜ್ ಇರತ್ತೆ. ನನ್ನ ತಾಯಿ ಹೆಂಡತಿಗಾಗಿ ವೆಜ್ ಮಾಡಿದ್ದಳು ಎಂದು ಬರೆದುಕೊಂಡಿದ್ದಾರೆ.

    ಅಲ್ಲದೇ, ಊಟ ತಗೆದುಕೊಂಡು ಹೋದ ಬಟ್ಟಲು, ಡಬ್ಬಿಗಳನ್ನು ವಾಪಸ್ಸು ತರುವಂತೆ ಹೆಂಡತಿಗೆ ಕೇಳಿಕೊಂಡಿದ್ದಾರೆ. ಅವುಗಳಿಗಾಗಿ ಅತ್ತೆ ಕಾಯುತ್ತಿರುತ್ತಾರೆ. ಯಾವುದೇ ಕಾರಣಕ್ಕೂ ಮಿಸ್ ಮಾಡದೇ ಎಲ್ಲವನ್ನೂ ತಗೆದುಕೊಂಡು ಬಾ ಎಂದು ಸೋಷಿಯಲ್ ಮೀಡಿಯಾ ಮೂಲಕವೇ ಹೆಂಡತಿಗೆ ಹೇಳಿದ್ದಾರೆ. ಆ ಒಂದು ದಿನ ಫುಡ್ ಡೆಲಿವರಿ ಬಾಯ್ (Delivery Boy) ಆದ ಅನುಭವನ್ನು ರವೀಂದರ್ ಇನ್ಸ್ಟಾದಲ್ಲಿ ಬರೆದುಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪತ್ನಿ ಮಹಾಲಕ್ಷ್ಮಿಗಾಗಿ ಸ್ವರ್ಗವನ್ನೇ ಧರೆಗಿಳಿಸಿದ ನಿರ್ಮಾಪಕ ರವೀಂದರ್

    ಪತ್ನಿ ಮಹಾಲಕ್ಷ್ಮಿಗಾಗಿ ಸ್ವರ್ಗವನ್ನೇ ಧರೆಗಿಳಿಸಿದ ನಿರ್ಮಾಪಕ ರವೀಂದರ್

    ತ್ನಿ ಮಹಾಲಕ್ಷ್ಮಿ (Mahalakshmi) ಜೊತೆ ರೊಮ್ಯಾಂಟಿಕ್ ಆಗಿರುವಂಥ ಮತ್ತೊಂದು ಫೋಟೋ ಶೇರ್ ಮಾಡಿದ್ದಾರೆ ನಿರ್ಮಾಪಕ ರವೀಂದರ್. ತಾವು ಉಳಿದುಕೊಂಡಿರುವ ಹೊಟೆಲ್ ಅನ್ನೇ ಅಲಂಕರಿಸಿ ಹೆಂಡತಿಗಾಗಿ ಸ್ವರ್ಗವನ್ನೇ ಧರೆಗೆ ತಂದಿದ್ದಾರೆ. ಮದುವೆಯ ನಂತರ ಮನೆದೇವರ ಆಶೀರ್ವಾದ ಪಡೆದ ಬಂದಿದ್ದ ಈ ಜೋಡಿ ಇದೀಗ ಹನಿಮೂನ್ (Honeymoon) ಮೂಡ್ ನಲ್ಲಿದ್ದಾರೆ. ಪ್ರತಿ ವಿಷಯವನ್ನೂ ಅಭಿಮಾನಿಗೆ ತಿಳಿಸಲು ಫೋಟೋಗಳನ್ನು ಅಪ್ ಲೋಡ್ ಮಾಡುತ್ತಿದ್ದಾರೆ.

    ನಟಿ ಮಹಾಲಕ್ಷ್ಮಿ ಮತ್ತು ನಿರ್ಮಾಪಕ ರವೀಂದರ್ ಚಂದ್ರಶೇಖರನ್ (Ravinder Chandrasekaran) ಮದುವೆಯ (Wedding) ನಂತರ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟಿವ್ ಆಗಿದ್ದಾರೆ. ಇನ್ಸ್ಟಾ ಮತ್ತು ಫೇಸ್ ಬುಕ್ ಸೇರಿದಂತೆ ಸೋಷಿಯಲ್ ಖಾತೆಗಳಲ್ಲಿ ಅವರು ನಿತ್ಯವೂ ಪೋಸ್ಟ್ ಗಳನ್ನು ಹಾಕುತ್ತಿದ್ದಾರೆ. ಒಬ್ಬರಿಗೊಬ್ಬರು ಹೊಗಳುವ ಮತ್ತು ಟ್ರಾವೆಲ್ ಮಾಡುತ್ತಿರುವ ಫೋಟೋಗಳನ್ನೂ ಅಪ್ ಲೋಡ್ ಮಾಡುವ ಮೂಲಕ ಅಭಿಮಾನಿಗಳ ಜೊತೆ ಸಂವಾದಿಸುತ್ತಿದ್ದಾರೆ. ಅಲ್ಲದೇ, ತಾವು ಹೊಸ ಬದುಕನ್ನು ಎಂಜಾಯ್ ಮಾಡುತ್ತಿರುವುದಾಗಿಯೂ ತಿಳಿಸಿದ್ದಾರೆ. ಇದನ್ನೂ ಓದಿ:ಬಂಧನದ ಭೀತಿಯಿಂದ ಕೇರಳಕ್ಕೆ ಎಸ್ಕೇಪ್ ಆದ್ರಾ ನಟಿ ಶ್ರೀಲೀಲಾ ತಾಯಿ?: ಮನೆಗೆ ಬೀಗ, ಮೊಬೈಲ್ ಆಫ್

    ಈ ನಡುವೆ, ನನ್ನ ಪತಿ ದಪ್ಪ ಇದ್ದಾರೆ. ಹಾಗಂತ ಅವರನ್ನು ಅವಮಾನ ಮಾಡಬೇಡಿ ಎಂದು ನಟಿ ಮಹಾಲಕ್ಷ್ಮಿ ಸೋಷಿಯಲ್ ಮೀಡಿಯಾದಲ್ಲಿ ಲೈವ್‍ ಗೆ ಬಂದು ಮನವಿ ಮಾಡಿಕೊಂಡಿದ್ದಾರೆ. ದಪ್ಪ ಇದ್ದಾರೆ ಅನ್ನುವ ಕಾರಣಕ್ಕೆ ಟ್ರೋಲ್ ಮಾಡುತ್ತಿದ್ದೀರಿ. ಕೆಟ್ಟದ್ದಾಗಿ ಕಾಮೆಂಟ್ ಮಾಡಲಾಗುತ್ತಿದೆ. ಇದರಿಂದಾಗಿ ಅವರಿಗೆ ನೋವಾಗುತ್ತದೆ. ನಮ್ಮ ಪಾಡಿಗೆ ನಮ್ಮನ್ನು ನೆಮ್ಮದಿಯಾಗಿ ಇರುವುದಕ್ಕೆ ಬಿಡಿ ಎಂದು ಮಹಾಲಕ್ಷ್ಮಿ ಮನವಿ ಮಾಡಿಕೊಂಡಿದ್ದಾರೆ.

    ನಟಿ ಮಹಾಲಕ್ಷ್ಮಿ ಅವರನ್ನು ನಿರ್ಮಾಪಕ ರವೀಂದರ್ ಚಂದ್ರಶೇಖರನ್ ಮದುವೆಯಾದ ನಂತರ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿದ್ದಾರೆ. ಪ್ರತಿಯೊಂದು ಸಂಗತಿಯನ್ನೂ ಅವರು ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಿದ್ದಾರೆ. ಪ್ರೈವೆಟ್ ಜಟ್ ನಲ್ಲಿ ಹನಿಮೂನಿಗೆ ಹೋಗುವ ಮುನ್ನ ಅವರು ಮನೆದೇವರ ಗುಡಿಗೆ ಹೋಗಿ ಆಶೀರ್ವಾದ ಪಡೆದಿದ್ದಾರೆ. ಆ ಫೋಟೋವನ್ನೂ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ಮದುವೆ’ ನಂತರ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆದ ಮಹಾಲಕ್ಷ್ಮಿ ರವೀಂದರ್

    ‘ಮದುವೆ’ ನಂತರ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆದ ಮಹಾಲಕ್ಷ್ಮಿ ರವೀಂದರ್

    ಟಿ ಮಹಾಲಕ್ಷ್ಮಿ (Mahalakshmi) ಮತ್ತು ನಿರ್ಮಾಪಕ ರವೀಂದರ್ ಚಂದ್ರಶೇಖರನ್ ಮದುವೆಯ (Marriage) ನಂತರ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟಿವ್ ಆಗಿದ್ದಾರೆ. ಇನ್ಸ್ಟಾ ಮತ್ತು ಫೇಸ್ ಬುಕ್ ಸೇರಿದಂತೆ ಸೋಷಿಯಲ್ ಖಾತೆಗಳಲ್ಲಿ ಅವರು ನಿತ್ಯವೂ ಪೋಸ್ಟ್ ಗಳನ್ನು ಹಾಕುತ್ತಿದ್ದಾರೆ. ಒಬ್ಬರಿಗೊಬ್ಬರು ಹೊಗಳುವ ಮತ್ತು ಟ್ರಾವೆಲ್ ಮಾಡುತ್ತಿರುವ ಫೋಟೋಗಳನ್ನೂ ಅಪ್ ಲೋಡ್ ಮಾಡುವ ಮೂಲಕ ಅಭಿಮಾನಿಗಳ ಜೊತೆ ಸಂವಾದಿಸುತ್ತಿದ್ದಾರೆ. ಅಲ್ಲದೇ, ತಾವು ಹೊಸ ಬದುಕನ್ನು ಎಂಜಾಯ್ ಮಾಡುತ್ತಿರುವುದಾಗಿಯೂ ತಿಳಿಸಿದ್ದಾರೆ.

    ಈ ನಡುವೆ, ನನ್ನ ಪತಿ ದಪ್ಪ ಇದ್ದಾರೆ. ಹಾಗಂತ ಅವರನ್ನು ಅವಮಾನ ಮಾಡಬೇಡಿ ಎಂದು ನಟಿ ಮಹಾಲಕ್ಷ್ಮಿ ಸೋಷಿಯಲ್ ಮೀಡಿಯಾದಲ್ಲಿ ಲೈವ್‍ ಗೆ ಬಂದು ಮನವಿ ಮಾಡಿಕೊಂಡಿದ್ದಾರೆ. ದಪ್ಪ ಇದ್ದಾರೆ ಅನ್ನುವ ಕಾರಣಕ್ಕೆ ಟ್ರೋಲ್ ಮಾಡುತ್ತಿದ್ದೀರಿ. ಕೆಟ್ಟದ್ದಾಗಿ ಕಾಮೆಂಟ್ ಮಾಡಲಾಗುತ್ತಿದೆ. ಇದರಿಂದಾಗಿ ಅವರಿಗೆ ನೋವಾಗುತ್ತದೆ. ನಮ್ಮ ಪಾಡಿಗೆ ನಮ್ಮನ್ನು ನೆಮ್ಮದಿಯಾಗಿ ಇರುವುದಕ್ಕೆ ಬಿಡಿ ಎಂದು ಮಹಾಲಕ್ಷ್ಮಿ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ:ಪ್ರೀತಿಯಿಂದ ಆಯ್ಕೆ ಮಾಡಿದ ಸೋನು ಮಾತಿನಿಂದ ಜಯಶ್ರೀಗೆ ಬೇಸರ – ಎಲ್ಲರೂ ದಂಗಾಗುವಂತೆ ಕಿರುಚಿದ್ಯಾಕೆ ಜಯಶ್ರೀ

    ನಟಿ ಮಹಾಲಕ್ಷ್ಮಿ ಅವರನ್ನು ನಿರ್ಮಾಪಕ ರವೀಂದರ್ ಚಂದ್ರಶೇಖರನ್ (Ravinder Chandrasekhar) ಮದುವೆಯಾದ ನಂತರ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿದ್ದಾರೆ. ಪ್ರತಿಯೊಂದು ಸಂಗತಿಯನ್ನೂ ಅವರು ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಿದ್ದಾರೆ. ಪ್ರೈವೆಟ್ ಜಟ್ ನಲ್ಲಿ ಹನಿಮೂನಿಗೆ (Honeymoon) ಹೋಗುವ ಮುನ್ನ ಅವರು ಮನೆದೇವರ ಗುಡಿಗೆ ಹೋಗಿ ಆಶೀರ್ವಾದ ಪಡೆದಿದ್ದಾರೆ. ಆ ಫೋಟೋವನ್ನೂ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

    ಮಿಸ್ ಮ್ಯಾಚ್ ಜೋಡಿ ಎಂದೇ ಟ್ರೋಲ್ ಆಗುತ್ತಿರುವ ನಟಿ ಮಹಾಲಕ್ಷ್ಮಿ ಹಾಗೂ ನಿರ್ಮಾಪಕ ರವೀಂದರ್ ಜೋಡಿಯ ಹನಿಮೂನ್ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಮದುವೆಯಾಗಿ ಅಚ್ಚರಿ ಮೂಡಿಸಿದ್ದ ಈ ಜೋಡಿ, ಮದುವೆಯಾದ ಮೂರನೇ ದಿನಕ್ಕೆ ಹನಿಮೂನ್ ಟೂರ್ ಮಾಡಿದ್ದಾರೆ. ಹನಿಮೂನ್ ಸ್ಪಾಟ್‍ ನಿಂದಲೇ ಅವರು ಫೋಟೋಗಳನ್ನು ಶೇರ್ ಮಾಡಿದ್ದಾರೆ. ಆ ಫೋಟೋ ಸಖತ್ ವೈರಲ್ ಕೂಡ ಆಗಿವೆ.

    Live Tv
    [brid partner=56869869 player=32851 video=960834 autoplay=true]

  • ಗಂಡನ ಕುರಿತು ಟ್ರೋಲ್ ಮಾಡುವವರಿಗೆ ವಿಶೇಷ ಮನವಿ ಮಾಡಿಕೊಂಡ ನಟಿ ಮಹಾಲಕ್ಷ್ಮಿ

    ಗಂಡನ ಕುರಿತು ಟ್ರೋಲ್ ಮಾಡುವವರಿಗೆ ವಿಶೇಷ ಮನವಿ ಮಾಡಿಕೊಂಡ ನಟಿ ಮಹಾಲಕ್ಷ್ಮಿ

    ನ್ನ ಪತಿ ದಪ್ಪ ಇದ್ದಾರೆ. ಹಾಗಂತ ಅವರನ್ನು ಅವಮಾನ ಮಾಡಬೇಡಿ ಎಂದು ನಟಿ ಮಹಾಲಕ್ಷ್ಮಿ (Mahalakshmi) ಸೋಷಿಯಲ್ ಮೀಡಿಯಾದಲ್ಲಿ ಲೈವ್‍ ಗೆ ಬಂದು ಮನವಿ ಮಾಡಿಕೊಂಡಿದ್ದಾರೆ. ದಪ್ಪ ಇದ್ದಾರೆ ಅನ್ನುವ ಕಾರಣಕ್ಕೆ ಟ್ರೋಲ್ (Troll) ಮಾಡುತ್ತಿದ್ದೀರಿ. ಕೆಟ್ಟದ್ದಾಗಿ ಕಾಮೆಂಟ್ ಮಾಡಲಾಗುತ್ತಿದೆ. ಇದರಿಂದಾಗಿ ಅವರಿಗೆ ನೋವಾಗುತ್ತದೆ. ನಮ್ಮ ಪಾಡಿಗೆ ನಮ್ಮನ್ನು ನೆಮ್ಮದಿಯಾಗಿ ಇರುವುದಕ್ಕೆ ಬಿಡಿ ಎಂದು ಮಹಾಲಕ್ಷ್ಮಿ ಮನವಿ ಮಾಡಿಕೊಂಡಿದ್ದಾರೆ.

    ನಟಿ ಮಹಾಲಕ್ಷ್ಮಿ ಅವರನ್ನು ನಿರ್ಮಾಪಕ ರವೀಂದರ್ ಚಂದ್ರಶೇಖರನ್ (Ravinder Chandrasekaran) ಮದುವೆಯಾದ ನಂತರ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿದ್ದಾರೆ. ಪ್ರತಿಯೊಂದು ಸಂಗತಿಯನ್ನೂ ಅವರು ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಿದ್ದಾರೆ. ಪ್ರೈವೆಟ್ ಜಟ್ ನಲ್ಲಿ ಹನಿಮೂನಿಗೆ ಹೋಗುವ ಮುನ್ನ ಅವರು ಮನೆದೇವರ ಗುಡಿಗೆ ಹೋಗಿ ಆಶೀರ್ವಾದ ಪಡೆದಿದ್ದಾರೆ. ಆ ಫೋಟೋವನ್ನೂ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ:ಯಶ್ ಮುಂದಿನ ಚಿತ್ರಕ್ಕೆ ಪೂಜಾ ಹೆಗ್ಡೆ ನಾಯಕಿನಾ?

    ಮಿಸ್ ಮ್ಯಾಚ್ ಜೋಡಿ ಎಂದೇ ಟ್ರೋಲ್ ಆಗುತ್ತಿರುವ ನಟಿ ಮಹಾಲಕ್ಷ್ಮಿ ಹಾಗೂ ನಿರ್ಮಾಪಕ ರವೀಂದರ್ ಜೋಡಿಯ ಹನಿಮೂನ್ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಮದುವೆಯಾಗಿ (Marriage) ಅಚ್ಚರಿ ಮೂಡಿಸಿದ್ದ ಈ ಜೋಡಿ, ಮದುವೆಯಾದ ಮೂರನೇ ದಿನಕ್ಕೆ ಹನಿಮೂನ್ ಟೂರ್ ಮಾಡಿದ್ದಾರೆ. ಹನಿಮೂನ್ ಸ್ಪಾಟ್‍ ನಿಂದಲೇ ಅವರು ಫೋಟೋಗಳನ್ನು ಶೇರ್ ಮಾಡಿದ್ದಾರೆ. ಆ ಫೋಟೋ ಸಖತ್ ವೈರಲ್ ಕೂಡ ಆಗಿವೆ.

    ಮಹಾಲಕ್ಷ್ಮಿ ಮತ್ತು ರವೀಂದರ್ ಜೋಡಿ ಮೇಲೆ ಸಾಕಷ್ಟು ಜೋಕ್ ಗಳು ಹರಿದಾಡುತ್ತಿದ್ದರೂ, ಗಾಸಿಪ್ ಗಳು ಸೃಷ್ಟಿ ಆಗುತ್ತಿದ್ದರೂ ಅದಕ್ಕೆಲ್ಲ ತಲೆ ಕೆಡಿಸಿಕೊಳ್ಳದೇ ಹನಿಮೂನ್ ಎಂಜಾಯ್ ಮಾಡುತ್ತಿದೆ ಈ ಜೋಡಿ. ಸದ್ಯ ಈ ದಂಪತಿ ಮಹಾಬಲಿಪುರಂ ಇಂಟರ್ ಕಾಂಟಿನೆಂಟಲ್ ರೆಸಾರ್ಟ್ ನಲ್ಲಿ ತಂಗಿದ್ದು, ಅಲ್ಲಿಂದಲೇ ಅಭಿಮಾನಿಗಳು ಸಂದೇಶ ರವಾನಿಸಿದ್ದಾರೆ. ಮಹಾಲಕ್ಷ್ಮಿ ‘ಲೈಫ್ ಇಸ್ ಬ್ಯೂಟಿಫುಲ್’ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರೆ, ರವೀಂದರ್ ‘ಲೈಫ್‍ ಗೆ ಪ್ರೀತಿ ಬೇಕು, ಈ ಪ್ರೀತಿಗೆ ಮಹಾಲಕ್ಷ್ಮಿ ಇರಬೇಕು’ ಎಂದು ಕಾವ್ಯಾತ್ಮಕವಾಗಿ ಭಾವನೆ ಹೊರ ಹಾಕಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ಹನಿಮೂನ್’ ಗೂ ಮುನ್ನ ಮನೆದೇವರ ಆಶೀರ್ವಾದ ಪಡೆದ ನಟಿ ಮಹಾಲಕ್ಷ್ಮಿ ಹಾಗೂ ರವೀಂದರ್

    ‘ಹನಿಮೂನ್’ ಗೂ ಮುನ್ನ ಮನೆದೇವರ ಆಶೀರ್ವಾದ ಪಡೆದ ನಟಿ ಮಹಾಲಕ್ಷ್ಮಿ ಹಾಗೂ ರವೀಂದರ್

    ಟಿ ಮಹಾಲಕ್ಷ್ಮಿ (Mahalakshmi) ಅವರನ್ನು ನಿರ್ಮಾಪಕ ರವೀಂದರ್ ಚಂದ್ರಶೇಖರನ್ ಮದುವೆಯಾದ ನಂತರ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿದ್ದಾರೆ. ಪ್ರತಿಯೊಂದು ಸಂಗತಿಯನ್ನೂ ಅವರು ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಿದ್ದಾರೆ. ಪ್ರೈವೆಟ್ ಜಟ್ ನಲ್ಲಿ ಹನಿಮೂನಿಗೆ ಹೋಗುವ ಮುನ್ನ ಅವರು ಮನೆದೇವರ ಗುಡಿಗೆ ಹೋಗಿ ಆಶೀರ್ವಾದ ಪಡೆದಿದ್ದಾರೆ. ಆ ಫೋಟೋವನ್ನೂ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

    ಮಿಸ್ ಮ್ಯಾಚ್ ಜೋಡಿ ಎಂದೇ ಟ್ರೋಲ್ ಆಗುತ್ತಿರುವ ನಟಿ ಮಹಾಲಕ್ಷ್ಮಿ ಹಾಗೂ ನಿರ್ಮಾಪಕ ರವೀಂದರ್ (Ravinder Chandrasekaran) ಜೋಡಿಯ ಹನಿಮೂನ್ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಮದುವೆಯಾಗಿ ಅಚ್ಚರಿ ಮೂಡಿಸಿದ್ದ ಈ ಜೋಡಿ, ಮದುವೆಯಾದ (Wedding)ಮೂರನೇ ದಿನಕ್ಕೆ ಹನಿಮೂನ್ ಟೂರ್ ಮಾಡಿದ್ದಾರೆ. ಹನಿಮೂನ್ ಸ್ಪಾಟ್‍ ನಿಂದಲೇ ಅವರು ಫೋಟೋಗಳನ್ನು ಶೇರ್ ಮಾಡಿದ್ದಾರೆ. ಆ ಫೋಟೋ ಸಖತ್ ವೈರಲ್ ಕೂಡ ಆಗಿವೆ. ಇದನ್ನೂ ಓದಿ:ನಂದಿನಿ ಔಟ್ ಆದ್ಮೇಲೆ ಸಾನ್ಯ ಜೊತೆ ಜಶ್ವಂತ್ ಲವ್ವಿ-ಡವ್ವಿ: ರೂಪೇಶ್‌ಗೆ ಟೆನ್ಷನ್ ಶುರು

    ಮಹಾಲಕ್ಷ್ಮಿ ಮತ್ತು ರವೀಂದರ್ ಜೋಡಿ ಮೇಲೆ ಸಾಕಷ್ಟು ಜೋಕ್ ಗಳು ಹರಿದಾಡುತ್ತಿದ್ದರೂ, ಗಾಸಿಪ್ ಗಳು ಸೃಷ್ಟಿ ಆಗುತ್ತಿದ್ದರೂ ಅದಕ್ಕೆಲ್ಲ ತಲೆ ಕೆಡಿಸಿಕೊಳ್ಳದೇ ಹನಿಮೂನ್ (Honeymoon) ಎಂಜಾಯ್ ಮಾಡುತ್ತಿದೆ ಈ ಜೋಡಿ. ಸದ್ಯ ಈ ದಂಪತಿ ಮಹಾಬಲಿಪುರಂ ಇಂಟರ್ ಕಾಂಟಿನೆಂಟಲ್ ರೆಸಾರ್ಟ್ ನಲ್ಲಿ ತಂಗಿದ್ದು, ಅಲ್ಲಿಂದಲೇ ಅಭಿಮಾನಿಗಳು ಸಂದೇಶ ರವಾನಿಸಿದ್ದಾರೆ. ಮಹಾಲಕ್ಷ್ಮಿ ‘ಲೈಫ್ ಇಸ್ ಬ್ಯೂಟಿಫುಲ್’ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರೆ, ರವೀಂದರ್ ‘ಲೈಫ್‍ ಗೆ ಪ್ರೀತಿ ಬೇಕು, ಈ ಪ್ರೀತಿಗೆ ಮಹಾಲಕ್ಷ್ಮಿ ಇರಬೇಕು’ ಎಂದು ಕಾವ್ಯಾತ್ಮಕವಾಗಿ ಭಾವನೆ ಹೊರ ಹಾಕಿದ್ದಾರೆ.

    ಮಹಾಲಕ್ಷ್ಮಿ ಮತ್ತು ರವೀಂದರ್ ಜೋಡಿ ಹನಿಮೂನ್ ಅನ್ನು ಎಂಜಾಯ್ ಮಾಡುತ್ತಿದ್ದರೆ ಈ ನಡುವೆ ಮತ್ತೊಂದು ಸ್ಪೂಟಕ ಸುದ್ದಿ ಹೊರ ಬಂದಿದ್ದು, ಮಹಾಲಕ್ಷ್ಮಿಗೆ ಈ ಮೊದಲೇ ಮದುವೆ ಆಗಿತ್ತು. ಎರಡು ಮಕ್ಕಳು ಕೂಡ ಇವೆ. ಮೊದಲ ಗಂಡನಿಂದ ಡಿವೋರ್ಸ್ ಪಡೆದ ನಂತರ ತಮ್ಮೊಂದಿಗೆ ನಟಿಸುತ್ತಿದ್ದ ಸಹ ನಟ ಈಶ್ವರ್ ಎನ್ನುವವರ ಜತೆ ಅಫೇರ್ ಇಟ್ಟುಕೊಂಡಿದ್ದರು ಎಂದು ಸ್ವತಃ ಈಶ್ವರ್ ಅವರ ಪತ್ನಿಯೇ ಆರೋಪ ಮಾಡಿದ್ದಾರೆ. ನನ್ನ ಗಂಡನ ಜೊತೆ ಮಹಾಲಕ್ಷ್ಮಿ ದಿನ ರಾತ್ರಿಯೂ ವಿಡಿಯೋ ಕಾಲ್ ಮಾಡಿ ಮಾತನಾಡುತ್ತಿದ್ದಳು. ಅದಕ್ಕೆ ಬೇಕಾದ ಸಾಕ್ಷಿ ನನ್ನ ಬಳಿ ಇದೆ ಎಂದು ಈಶ್ವರ್ ಪತ್ನಿ ಜಯಶ್ರೀ ಆರೋಪ ಮಾಡಿದ್ದರು.

    ರವೀಂದರ್ ಚಂದ್ರಶೇಖರನ್ ಜೊತೆ ಮಹಾಲಕ್ಷ್ಮಿ ಮದುವೆ ಆಗುತ್ತಿದ್ದಂತೆಯೇ ಈ ವಿಷಯ ತಮಿಳು ಮಾಧ್ಯಮದಲ್ಲಿ ಮತ್ತೆ ಪ್ರಮುಖ ಸುದ್ದಿಯಾಗಿದೆ. ಮಹಾಲಕ್ಷ್ಮಿ ಮತ್ತು ಈಶ್ವರ್ ಲವ್ವಿ ಡವ್ವಿ ವಿಚಾರ ರವೀಂದರ್ ಅವರಿಗೂ ಗೊತ್ತಿತ್ತು ಎಂದು ವರದಿಯಾಗಿದೆ. ಎಲ್ಲ ಗೊತ್ತಿದ್ದರೂ ಮಹಾಲಕ್ಷ್ಮಿಯನ್ನು ರವೀಂದರ್ ಮದುವೆ ಆಗಿದ್ದಾರೆ ಎಂದು ವರದಿಗಳಲ್ಲಿ ಉಲ್ಲೇಖಿಸಲಾಗುತ್ತಿದೆ. ಮದುವೆ ಅವರ ಸ್ವಂತ ವಿಚಾರ. ಅಷ್ಟಕ್ಕೂ ಇಬ್ಬರೂ ಕಾನೂನು ಬದ್ಧವಾಗಿಯೇ ಮದುವೆಯಾಗಿದ್ದಾರೆ. ಆದರೂ, ಜಯಶ್ರೀ ಆರೋಪ ಇದೀಗ ಮುನ್ನೆಲೆಗೆ ಬಂದಿದೆ.

    Live Tv
    [brid partner=56869869 player=32851 video=960834 autoplay=true]

  • ನಟಿ ಮಹಾಲಕ್ಷ್ಮಿ ಮತ್ತು ನಿರ್ಮಾಪಕ ರವೀಂದರ್ ಜೋಡಿಯ ಹನಿಮೂನ್ ಫೋಟೋ ವೈರಲ್

    ನಟಿ ಮಹಾಲಕ್ಷ್ಮಿ ಮತ್ತು ನಿರ್ಮಾಪಕ ರವೀಂದರ್ ಜೋಡಿಯ ಹನಿಮೂನ್ ಫೋಟೋ ವೈರಲ್

    ಮಿಸ್ ಮ್ಯಾಚ್ ಜೋಡಿ ಎಂದೇ ಟ್ರೋಲ್ ಆಗುತ್ತಿರುವ ನಟಿ ಮಹಾಲಕ್ಷ್ಮಿ (Mahalakshmi) ಹಾಗೂ ನಿರ್ಮಾಪಕ ರವೀಂದರ್ ಜೋಡಿಯ ಹನಿಮೂನ್ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಮದುವೆಯಾಗಿ (Wedding) ಅಚ್ಚರಿ ಮೂಡಿಸಿದ್ದ ಈ ಜೋಡಿ, ಮದುವೆಯಾದ ಮೂರನೇ ದಿನಕ್ಕೆ ಹನಿಮೂನ್ ಟೂರ್ ಮಾಡಿದ್ದಾರೆ. ಹನಿಮೂನ್ ಸ್ಪಾಟ್‍ ನಿಂದಲೇ ಅವರು ಫೋಟೋಗಳನ್ನು (Photo) ಶೇರ್ ಮಾಡಿದ್ದಾರೆ. ಆ ಫೋಟೋ ಸಖತ್ ವೈರಲ್  (Viral) ಕೂಡ ಆಗಿವೆ. ಇದನ್ನೂ ಓದಿ:ಬಾಲಿವುಡ್‌ನಲ್ಲಿ ರಶ್ಮಿಕಾ ಮಂದಣ್ಣಗೆ ಭರ್ಜರಿ ಡಿಮ್ಯಾಂಡ್

    ಮಹಾಲಕ್ಷ್ಮಿ ಮತ್ತು ರವೀಂದರ್ (Ravinder Chandrasekaran) ಜೋಡಿ ಮೇಲೆ ಸಾಕಷ್ಟು ಜೋಕ್ ಗಳು ಹರಿದಾಡುತ್ತಿದ್ದರೂ, ಗಾಸಿಪ್ ಗಳು ಸೃಷ್ಟಿ ಆಗುತ್ತಿದ್ದರೂ ಅದಕ್ಕೆಲ್ಲ ತಲೆ ಕೆಡಿಸಿಕೊಳ್ಳದೇ ಹನಿಮೂನ್ ಎಂಜಾಯ್ ಮಾಡುತ್ತಿದೆ ಈ ಜೋಡಿ. ಸದ್ಯ ಈ ದಂಪತಿ ಮಹಾಬಲಿಪುರಂ ಇಂಟರ್ ಕಾಂಟಿನೆಂಟಲ್ ರೆಸಾರ್ಟ್ ನಲ್ಲಿ ತಂಗಿದ್ದು, ಅಲ್ಲಿಂದಲೇ ಅಭಿಮಾನಿಗಳು ಸಂದೇಶ ರವಾನಿಸಿದ್ದಾರೆ. ಮಹಾಲಕ್ಷ್ಮಿ ‘ಲೈಫ್ ಇಸ್ ಬ್ಯೂಟಿಫುಲ್’ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರೆ, ರವೀಂದರ್ ‘ಲೈಫ್‍ ಗೆ ಪ್ರೀತಿ ಬೇಕು, ಈ ಪ್ರೀತಿಗೆ ಮಹಾಲಕ್ಷ್ಮಿ ಇರಬೇಕು’ ಎಂದು ಕಾವ್ಯಾತ್ಮಕವಾಗಿ ಭಾವನೆ ಹೊರ ಹಾಕಿದ್ದಾರೆ.

    ಮಹಾಲಕ್ಷ್ಮಿ ಮತ್ತು ರವೀಂದರ್ ಜೋಡಿ ಹನಿಮೂನ್ (Honeymoon) ಅನ್ನು ಎಂಜಾಯ್ ಮಾಡುತ್ತಿದ್ದರೆ ಈ ನಡುವೆ ಮತ್ತೊಂದು ಸ್ಪೂಟಕ ಸುದ್ದಿ ಹೊರ ಬಂದಿದ್ದು, ಮಹಾಲಕ್ಷ್ಮಿಗೆ ಈ ಮೊದಲೇ ಮದುವೆ ಆಗಿತ್ತು. ಎರಡು ಮಕ್ಕಳು ಕೂಡ ಇವೆ. ಮೊದಲ ಗಂಡನಿಂದ ಡಿವೋರ್ಸ್ ಪಡೆದ ನಂತರ ತಮ್ಮೊಂದಿಗೆ ನಟಿಸುತ್ತಿದ್ದ ಸಹ ನಟ ಈಶ್ವರ್ ಎನ್ನುವವರ ಜತೆ ಅಫೇರ್ ಇಟ್ಟುಕೊಂಡಿದ್ದರು ಎಂದು ಸ್ವತಃ ಈಶ್ವರ್ ಅವರ ಪತ್ನಿಯೇ ಆರೋಪ ಮಾಡಿದ್ದಾರೆ. ನನ್ನ ಗಂಡನ ಜೊತೆ ಮಹಾಲಕ್ಷ್ಮಿ ದಿನ ರಾತ್ರಿಯೂ ವಿಡಿಯೋ ಕಾಲ್ ಮಾಡಿ ಮಾತನಾಡುತ್ತಿದ್ದಳು. ಅದಕ್ಕೆ ಬೇಕಾದ ಸಾಕ್ಷಿ ನನ್ನ ಬಳಿ ಇದೆ ಎಂದು ಈಶ್ವರ್ ಪತ್ನಿ ಜಯಶ್ರೀ ಆರೋಪ ಮಾಡಿದ್ದರು.

    ರವೀಂದರ್ ಚಂದ್ರಶೇಖರನ್ ಜೊತೆ ಮಹಾಲಕ್ಷ್ಮಿ ಮದುವೆ ಆಗುತ್ತಿದ್ದಂತೆಯೇ ಈ ವಿಷಯ ತಮಿಳು ಮಾಧ್ಯಮದಲ್ಲಿ ಮತ್ತೆ ಪ್ರಮುಖ ಸುದ್ದಿಯಾಗಿದೆ. ಮಹಾಲಕ್ಷ್ಮಿ ಮತ್ತು ಈಶ್ವರ್ ಲವ್ವಿ ಡವ್ವಿ ವಿಚಾರ ರವೀಂದರ್ ಅವರಿಗೂ ಗೊತ್ತಿತ್ತು ಎಂದು ವರದಿಯಾಗಿದೆ. ಎಲ್ಲ ಗೊತ್ತಿದ್ದರೂ ಮಹಾಲಕ್ಷ್ಮಿಯನ್ನು ರವೀಂದರ್ ಮದುವೆ ಆಗಿದ್ದಾರೆ ಎಂದು ವರದಿಗಳಲ್ಲಿ ಉಲ್ಲೇಖಿಸಲಾಗುತ್ತಿದೆ. ಮದುವೆ ಅವರ ಸ್ವಂತ ವಿಚಾರ. ಅಷ್ಟಕ್ಕೂ ಇಬ್ಬರೂ ಕಾನೂನು ಬದ್ಧವಾಗಿಯೇ ಮದುವೆಯಾಗಿದ್ದಾರೆ. ಆದರೂ, ಜಯಶ್ರೀ ಆರೋಪ ಇದೀಗ ಮುನ್ನೆಲೆಗೆ ಬಂದಿದೆ.

    Live Tv
    [brid partner=56869869 player=32851 video=960834 autoplay=true]