Tag: Power Supply

  • ಬೆಂಗಳೂರಿನ ಈ ಭಾಗದಲ್ಲಿ ನಾಳೆ, ನಾಡಿದ್ದು ವಿದ್ಯುತ್ ವ್ಯತ್ಯಯ

    ಬೆಂಗಳೂರಿನ ಈ ಭಾಗದಲ್ಲಿ ನಾಳೆ, ನಾಡಿದ್ದು ವಿದ್ಯುತ್ ವ್ಯತ್ಯಯ

    ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ನಗರದ ಹಲವೆಡೆ ಸೆ.26 (ಶುಕ್ರವಾರ) ಹಾಗೂ 27 (ಶನಿವಾರ) ರಂದು ವಿದ್ಯುತ್ ಪೂರೈಕೆಯಲ್ಲಿ (Current Supply) ವ್ಯತ್ಯಯ ಉಂಟಾಗಲಿದೆ.

    ಇಸ್ಕಾನ್ ಉಪಕೇಂದ್ರ ಮತ್ತು ಆರ್.ಎಂ.ವಿ ಉಪಕೇಂದ್ರ ವ್ಯಾಪ್ತಿಯಲ್ಲಿ ಶುಕ್ರವಾರ ಮತ್ತು ಶನಿವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ (Bescom) ಪ್ರಕಟಣೆಯಲ್ಲಿ ತಿಳಿಸಿದೆ.

    ಸೆ.26 ರಂದು ಎಲ್ಲೆಲ್ಲಿ ಕರೆಂಟ್ ಇರಲ್ಲ?
    ಇಸ್ಕಾನ್ ಉಪಕೇಂದ್ರ ವ್ಯಾಪ್ತಿಯ ಮಂತ್ರಿ ಅಪಾರ್ಟ್ಮೆಂಟ್, ತಲಘಟ್ಟಪುರ, ರಘುವನಹಳ್ಳಿ, ಗುಬ್ಬಲಾಳ, ಕುವೆಂಪುನಗರ, ವಿ.ವಿ.ನಗರ, ವಿ.ವಿ. ಲೇಔಟ್, ಬಾಲಾಜಿ ಲೇಔಟ್, ರಾಯಲ್ ಫಾರಂ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ನಾಳೆ ಕರೆಂಟ್ ಇರುವುದಿಲ್ಲ.

    ಸೆ.26 ರಂದು ಯಾವ ಪ್ರದೇಶದಲ್ಲಿ ವ್ಯತ್ಯಯ?
    ಆರ್.ಎಂ.ವಿ ಉಪಕೇಂದ್ರ ವ್ಯಾಪ್ತಿಯ ರಾಮಯ್ಯ ಆಸ್ಪತ್ರೆ, ಪೈಪ್ ಲೈನ್ ರಸ್ತೆ, ಎಂಎಸ್‌ಆರ್ ನಗರ, ಬಿಇಎಲ್ ರಸ್ತೆ, ಸಿಪಿಆರ್‌ಐ ಕ್ವಾರ್ಟ್ಸ್, ಸದಾಶಿವನಗರ ಪೊಲೀಸ್ ಠಾಣೆ, ಎಜಿಎಸ್ ಲೇಔಟ್, ಬಿಇಎಲ್ ರಸ್ತೆ, ಎಂಎಸ್‌ಆರ್ ನಗರ, ಜಲದರ್ಶಿನಿ ಲೇಔಟ್, ಎಂಎಸ್‌ಆರ್ ನಗರ, ಪೈಪ್ ಲೈನ್ ರಸ್ತೆ, ರಾಮಯ್ಯ ಬಾಲಕರ ಹಾಸ್ಟೆಲ್, ಎ.ಕೆ. ಕಾಲೋನಿ, ಶ್ರೀನಿಕೇತ್ ಅಪಾರ್ಟ್ಮೆಂಟ್, ಕಾಫಿ ಡೇ, ಪಿಜ್ಜಾ ಹಟ್ ರಾಮಯ್ಯ ಆಸ್ಪತ್ರೆ ಎದುರು, ನಾರಾಯಣ ಪ್ರಸಾದ್ ಕಟ್ಟಡ, ಸೀನಪ್ಪ ಲೇಔಟ್, ಬಿಇಎಲ್ ರಸ್ತೆ, ಇಸ್ರೋ, ಡೋಲರ್ಸ್ ಕಾಲೋನಿ, ಬಿಇಎಲ್ ರಸ್ತೆ, ಚಿಕ್ಕಮಾರನಹಳ್ಳಿ, ಗೌರಿ ಅಪಾರ್ಟ್ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶನಿವಾರ ವಿದ್ಯುತ್ ವ್ಯತ್ಯಯವಾಗಲಿದೆ.

  • ಬೆಂಗಳೂರಿನ ಹಲವೆಡೆ ನಾಳೆ ವಿದ್ಯುತ್ ವ್ಯತ್ಯಯ – ನಿಮ್ಮ ಏರಿಯಾ ಇದ್ಯಾ ಚೆಕ್ ಮಾಡಿ?

    ಬೆಂಗಳೂರಿನ ಹಲವೆಡೆ ನಾಳೆ ವಿದ್ಯುತ್ ವ್ಯತ್ಯಯ – ನಿಮ್ಮ ಏರಿಯಾ ಇದ್ಯಾ ಚೆಕ್ ಮಾಡಿ?

    ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ನಗರದ ಹಲವೆಡೆ ಸೆ.23 ರಂದು ವಿದ್ಯುತ್ ಪೂರೈಕೆಯಲ್ಲಿ (Power Supply) ವ್ಯತ್ಯಯ ಉಂಟಾಗಲಿದೆ.

    ಎಲಿಟ ಪ್ರೋಮೆನೇಡ್ ಉಪಕೇಂದ್ರ ವ್ಯಾಪ್ತಿಯಲ್ಲಿ ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಇದನ್ನೂ ಓದಿ: ಒಂದೂವರೆ ಕೋಟಿ, 50 ಗ್ರಾಂ ಚಿನ್ನಾಭರಣ ದೋಚಿದ ʻಸರ್ಕಾರಿ ಅಧಿಕಾರಿಗಳುʼ

    ಎಲ್ಲೆಲ್ಲಿ ಕರೆಂಟ್ ಇರಲ್ಲ?
    ಎಲಿಟ ಪ್ರೋಮೆನೇಡ್ ಅಪಾರ್ಟ್ಮೆಂಟ್, ಕೆ.ಆರ್.ಲೇಔಟ್, ಶಾರದನಗರ, ಚುಂಚಗಟ್ಟ ಮತ್ತು ಸುತ್ತಮುತ್ತಲ ಪ್ರದೇಶಗಳು. ಎ.ಕೆ.ಅಶ್ರಮ್ ರಸ್ತೆ, ದೇವೇಗೌಡ ರಸ್ತೆ, ಆರ್.ಟಿ.ನಗರ 1ನೇ ಬ್ಲಾಕ್, ತಿಮ್ಮಯ್ಯ ಗಾರ್ಡನ್, ಮೋದಿ ಗಾರ್ಡನ್, ಸೈನಿಕ ಪ್ರದೇಶ (ಮಿಲಿಟರಿ ಏರಿಯಾ), ವೀರಣ್ಣಪಾಳ್ಯ, ಲುಂಬಿನಿ ಗಾರ್ಡನ್, ಬಿಡಬ್ಲ್ಯೂಎಸ್‌ಎಸ್‌ಬಿ ಮಲಮೂತ್ರ ಶುದ್ಧೀಕರಣ ಘಟಕ (ಸೆವೇಜ್ ಪ್ಲಾಂಟ್), ಮರಿಯಣ್ಣಪಾಳ್ಯ.

    ಕಾಫಿ ಬೋರ್ಡ್ ಲೇಔಟ್, ಕೆಂಪಾಪುರ, ದಾಸರಹಳ್ಳಿ, ಮಾರುತಿ ಲೇಔಟ್, ಭುವನೇಶ್ವರಿ ನಗರ, ಬಿಇಎಲ್ ಕಾರ್ಪೊರೇಶನ್ ಕಚೇರಿ, ಚಾಣಕ್ಯ ಲೇಔಟ್, ನಾಗವಾರಾ, ಎಂ.ಎಸ್.ರಾಮಯ್ಯ ನಾರ್ತ್ ಸಿಟಿ, ತಾಣಿಸಂದ್ರ ಮುಖ್ಯ ರಸ್ತೆ, ಆರ್ಶೀವಾದ ನಗರ, ಅಮರಜ್ಯೋತಿ ಲೇಔಟ್, ರಾಚೆನಹಳ್ಳಿ ಮುಖ್ಯ ರಸ್ತೆ, ಮೆಸ್ತ್ರಿ ಪಾಳ್ಯ, ರಾಯಲ್ ಎಂಕ್ಲೇವ್, ಶ್ರೀರಾಂಪುರ ಗ್ರಾಮ, ವಿಹೆಚ್‌ಬಿಸಿಎಸ್ ಲೇಔಟ್, ವೀರಣ್ಣಪಾಳ್ಯ, ಜೋಜಪ್ಪ ಲೇಔಟ್, ಗೋವಿಂದಪುರ 17ನೇ ಕ್ರಾಸ್, ವೀರಣ್ಣಪಾಳ್ಯ ಮುಖ್ಯ ರಸ್ತೆ, ಬೈರಪ್ಪ ಲೇಔಟ್ ಮತ್ತು ಸುತ್ತಮುತ್ತಲ ಪ್ರದೇಶಗಳ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

  • ಬೆಂಗಳೂರಿನ ಹಲವೆಡೆ ಮಂಗಳವಾರ ವಿದ್ಯುತ್ ವ್ಯತ್ಯಯ – ಎಲ್ಲೆಲ್ಲಿ ಕರೆಂಟ್ ಇರಲ್ಲ?

    ಬೆಂಗಳೂರಿನ ಹಲವೆಡೆ ಮಂಗಳವಾರ ವಿದ್ಯುತ್ ವ್ಯತ್ಯಯ – ಎಲ್ಲೆಲ್ಲಿ ಕರೆಂಟ್ ಇರಲ್ಲ?

    ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಬೆಂಗ್ಳೂರು (Bengaluru) ನಗರದ ಹಲವೆಡೆ ಸೆ.23 ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

    66/11ಕೆ.ವಿ. ಯಲ್ಲಾರ್ ಬಂಡೆ ಉಪಕೇಂದ್ರ (ಉತ್ತರ) ವ್ಯಾಪ್ತಿಯಲ್ಲಿ ಮಂಗಳವಾರ ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ (Power Supply) ವ್ಯತ್ಯಯ ಉಂಟಾಗಲಿದೆ.

    ಎಲ್ಲೆಲ್ಲಿ ಕರೆಂಟ್ ಇರಲ್ಲ?
    ಕಾವಲ್ಬೈರಸಂದ್ರ, ಎಲ್‌ಆರ್ ಬಂಡೆ ಮುಖ್ಯರಸ್ತೆ, ಗಾಂಧಿನಗರ, ಚಿನ್ನಣ್ಣ ಲೇಔಟ್, ಅಂಬೇಡ್ಕರ್ ಲೇಔಟ್, ಅನ್ವರ್ ಲೇಔಟ್, ಕಾವೇರಿ ನಗರ, ಅಂಬೇಡ್ಕರ್ ವೈದ್ಯಕೀಯ ಕಾಲೇಜು, ಸುಲ್ತಾನ್ ಪಾಳ್ಯ, ರಂಕಾನಗರ, ಕನಕನಗರ, ಕೆಎಚ್‌ಬಿ ಮುಖ್ಯರಸ್ತೆ, ಭುವನೇಶ್ವರಿ ನಗರ, ಮಠಾಧೀಶ ಸಭಾಂಗಣ, ಮಠಾಧೀಶ ಸಭಾಂಗಣ ನಗರ, ವಿ ನಾಗೇನಹಳ್ಳಿ, ಪೆರಿಯಾರ್ ನಗರ, ಪೆರಿಯಾರ್ ವೃತ್ತ, ಶಂಪುರ, ಕುಶಾಲ್ ನಗರ, ಮೋದಿ ರಸ್ತೆ, ಮೋದಿ ಉದ್ಯಾನ, ದೊಡ್ಡಣ್ಣ ನಗರ, ಮುನಿವೀರಪ್ಪ ಲೇಔಟ್, ಸಕ್ಕರೆ ಮಂಡಿ, ಉಪ್ಪಿನ ಮಂಡಿ, ಮುನೇಶ್ವರ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.