ಹೆಸರಾಂತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ (Ram Gopal Verma) ನೈಟ್ ಪಾರ್ಟಿ (Party) ಮಾಡುವುದಕ್ಕಾಗಿಯೇ ಇತ್ತೀಚೆಗೆ ಫೇಮಸ್ ಆಗುತ್ತಿದ್ದಾರೆ. ಅದರಲ್ಲೂ ಹಾಟ್ ಹಾಟ್ ಹುಡುಗಿಯರ ಜೊತೆ ತಮ್ಮ ಪಾರ್ಟಿಗಳನ್ನು ಕಳೆಯುತ್ತಿದ್ದಾರೆ. ಇದೀಗ ಹೊಸ ಹುಡುಗಿಯೊಂದಿಗೆ ವರ್ಮಾ ನೈಟ್ ಪಾರ್ಟಿ ಮಾಡಿದ್ದು, ಆ ಹುಡುಗಿ ಸುಪ್ರಿತಾ (supreetha) ಎಂದು ಹೇಳಲಾಗುತ್ತಿದೆ.
ಖ್ಯಾತ ನಟಿ ಸುರೇಖಾ ರಾಣಿ ಅವರ ಪುತ್ರಿ ಸುಪ್ರಿತಾ ಈ ಬಾರಿ ವರ್ಮಾ ಅವರ ನೈಟ್ ಪಾರ್ಟಿಯಲ್ಲಿ ಕಂಡಿದ್ದಾರೆ. ಅವರ ಜೊತೆ ಪಾರ್ಟಿ ಮಾಡುತ್ತಿರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
ತಮ್ಮ ಮಗಳನ್ನು ಸಿನಿಮಾ ರಂಗಕ್ಕೆ ಪರಿಚಯಿಸುವುದಾಗಿ ಈ ಹಿಂದೆ ಸುರೇಖಾ ರಾಣಿ ಹೇಳಿದ್ದರು. ಆದರೆ, ಹೆಚ್ಚಿನ ಮಾಹಿತಿಯನ್ನು ಅವರು ನೀಡಿರಲಿಲ್ಲ. ವರ್ಮಾ ಸಿನಿಮಾ ಮೂಲಕ ಏನಾದರೂ ಸುಪ್ರಿತಾ ಚಿತ್ರರಂಗಕ್ಕೆ ಬರುತ್ತಾರಾ? ಗೊತ್ತಿಲ್ಲ. ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ.
ಈಗಾಗಲೇ ಸುಪ್ರಿಯಾ ಯೂಟ್ಯೂಬರ್ ಆಗಿ ಕ್ರೇಜ್ ಕ್ರಿಯೇಟ್ ಮಾಡಿದ್ದಾರೆ. ಕಿರುಚಿತ್ರಗಳಲ್ಲೂ ನಟಿಸಿದ್ದಾರೆ. ಅಲ್ಲದೇ ಕವರ್ ಸಾಂಗ್ ಗಳನ್ನೂ ಕಾಣಿಸಿಕೊಂಡಿದ್ದಾರೆ. ಸಿನಿಮಾ ರಂಗದಲ್ಲಿ ಲಾಂಚ್ ಆಗುವ ಕನಸು ಕಂಡಿದ್ದಾರೆ.
ಸದಾ ಅಚ್ಚರಿಯ ಹೇಳಿಕೆಗಳನ್ನು ಕೊಡುತ್ತಾ ಬಂದಿರುವ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ (Ram Gopal Verma), ಈ ಬಾರಿಯ ಮತ್ತೊಂದು ಹೊಸ ಸುದ್ದಿ ನೀಡಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತಾವು ಕಣಕ್ಕೆ ಇಳಿಯುವುದಾಗಿ ಘೋಷಣೆ ಮಾಡಿದ್ದಾರೆ. ಈ ಕುರಿತಂತೆ ಸೋಷಿಯಲ್ ಮೀಡಿಯಾದಲ್ಲಿ ವರ್ಮಾ ಹಂಚಿಕೊಂಡಿದ್ದಾರೆ.
ಮತ್ತೊಂದು ಶಾಕಿಂಗ್ ಸಂಗತಿ ಅಂದರೆ, ಅವರು ಈ ಬಾರಿ ಚುನಾವಣೆಯನ್ನು ಎದುರಿಸುತ್ತಿರುವುದು ಖ್ಯಾತ ನಟ ಪವನ್ ಕಲ್ಯಾಣ್ (Pawan Kalyan) ವಿರುದ್ಧ ಎಂದು ಹೇಳಲಾಗುತ್ತಿದೆ. ಪವನ್ ಕಲ್ಯಾಣ್ ಅವರು ಆಂಧ್ರದ ಪಿಠಾಪುರಂ ಕ್ಷೇತ್ರದಿಂದ ಚುನಾವಣೆ ಸ್ಪರ್ಧೆ ಮಾಡಲಿದ್ದಾರಂತೆ. ಅದೇ ಕ್ಷೇತ್ರದಲ್ಲೇ ತಾವೂ ಸ್ಪರ್ಧೆ ಮಾಡುವುದಾಗಿ ವರ್ಮಾ ಹೇಳಿಕೊಂಡಿದ್ದಾರೆ.
ಹಲವು ವರ್ಷಗಳಿಂದ ಪವನ್ ಕಲ್ಯಾಣ್ ಅವರಿಗೂ ವರ್ಮಾ ಅವರಿಗೂ ಶಿತಲ ಸಮರ ನಡೆಯುತ್ತಲೇ ಇದೆ. ಅದು ಸಿನಿಮಾಗಳ ಮೂಲಕ ಮತ್ತಷ್ಟು ಗದ್ದಲಕ್ಕೆ ಕಾರಣವಾಗಿದೆ. ಈ ಬಾರಿ ಚುನಾವಣೆಗೆ ಏನಾದರೂ ವರ್ಮಾ ನಿಂತರೆ, ಅದು ಮತ್ತೊಂದು ದಿಕ್ಕು ಪಡೆದುಕೊಳ್ಳುವುದು ಸ್ಪಷ್ಟ.
ಸದ್ಯ ಸೋಷಿಯಲ್ ಮೀಡಿಯಾದಲ್ಲಿ ವರ್ಮಾ ಈ ಕುರಿತಂತೆ ಪೋಸ್ಟ್ ಮೂಡಿ, ಕುತೂಹಲ ಮೂಡಿಸಿದ್ದಾರೆ. ನಿಜವಾಗಿಯೂ ರಾಜಕೀಯ ಕಣದಲ್ಲಿ ಇರುತ್ತಾರಾ? ಅಥವಾ ಪೋಸ್ಟ್ ಮಾಡಿ ಸುಮ್ಮನಾಗ್ತಾರಾ ಕಾದು ನೋಡಬೇಕು.
ಗರ್ಭಕಂಠ ಕ್ಯಾನ್ಸರ್ ಕುರಿತಾಗಿ ಜಾಗೃತಿ ಮೂಡಿಸುವುದಕ್ಕಾಗಿ ತಾನು ಸತ್ತಿರುವುದಾಗಿ ಮ್ಯಾನೇಜರ್ ಮೂಲಕ ಸುದ್ದಿ ಮಾಡಿಸಿದ್ದ ಬಾಲಿವುಡ್ ನಟಿ ಪೂನಂ ಪಾಂಡೆ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಆದರೆ, ಹೆಸರಾಂತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ (Ram Gopal Verma) ಮಾತ್ರ ನಟಿಯ ಬೆಂಬಲಕ್ಕೆ (Support) ನಿಂತಿದ್ದಾರೆ. ಪೂನಂ ಮಾಡಿದ ಕೆಲಸ ಉತ್ತಮವಾದದ್ದು ಎಂದು ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ನೀವು ಮಾಡಿದ ಕೆಲಸಕ್ಕೆ ಟೀಕೆಗಳು ಬರಬಹುದು. ಆದರೆ, ನೀವು ಮಾಡಿದ ಕೆಲಸ ಮೆಚ್ಚುವಂಥದ್ದು. ನಿಮ್ಮಿಂದಾಗಿ ಗರ್ಭಕಂಠ ಕ್ಯಾನ್ಸರ್ ಕುರಿತಂತೆ ವ್ಯಾಪಕವಾಗಿ ಪ್ರಚಾರ ಸಿಕ್ಕಿದೆ. ನಿಮ್ಮಂತೆಯೇ ನಿಮ್ಮ ಆತ್ಮ ಕೂಡ ಸುಂದರ. ನಿಮಗೆ ಮತ್ತಷ್ಟು ಆಯುಷ್ಯ ಹೆಚ್ಚಲಿ ಎಂದು ವರ್ಮಾ ಬರೆದುಕೊಂಡಿದ್ದಾರೆ.
ಗರ್ಭಕಂಠ ಕ್ಯಾನ್ಸರ್ (Cervical cancer) ಕುರಿತಂತೆ ಜಾಗೃತಿ ಮೂಡಿಸುವುದಕ್ಕಾಗಿ ವಾಮಮಾರ್ಗ ಹಿಡಿದಿರುವ ಬಾಲಿವುಡ್ ನಟಿ, ಕಾಂಟ್ರವರ್ಸಿ ಕ್ವೀನ್ ಪೂನಂ ಪಾಂಡೆಯನ್ನು (Poonam Pandey) ಅರೆಸ್ಟ್ ಮಾಡಬೇಕು ಎಂದು ಅಭಿಮಾನಿಗಳು ಮತ್ತು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಜೊತೆಗೆ ಸೋಷಿಯಲ್ ಮೀಡಿಯಾದಲ್ಲಿ ‘ಬಾಯ್ಕಾಟ್ ಪೂನಂ ಪಾಂಡೆ’ (Boycott) ಟ್ರೆಂಡ್ ಶುರು ಮಾಡಿದ್ದಾರೆ. ಈ ಬೆನ್ನಲ್ಲೇ ಪೂನಂ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮಹಾರಾಷ್ಟ್ರ ಶಾಸಕ ಸತ್ಯಜೀತ್ ತಾಂಬೆ ಮುಂಬೈ ಪೊಲೀಸರಿಗೆ ಸೂಚನೆ ಕೊಟ್ಟಿದ್ದಾರೆ.
ತಮ್ಮ ಪ್ರಚಾರಕ್ಕಾಗಿ ಇಂತಹ ಸ್ಟಂಟ್ಗಳನ್ನ ಮಾಡುವಂತವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಪೊಲೀಸರಿಗೆ ತಿಳಿಸಿದ್ದಾರೆ. ಸಾವಿನ ಸುದ್ದಿಯಿಂದ ಗರ್ಭಕಂಠ ಕ್ಯಾನ್ಸರ್ ರೋಗದ ಬಗ್ಗೆ ಜಾಗೃತಿ ಮೂಡಿಸಲು ಸಾಧ್ಯವಿಲ್ಲ. ಇದು ಕ್ಯಾನ್ಸರ್ ಸಮಸ್ಯೆಯಿಂದ ಬುದುಕುಳಿದಿರುವವರನ್ನು ಗೇಲಿ ಮಾಡಿದಂತಾಗಿದೆ. ಇದರಿಂದ ಪೂನಂ ವಿರುದ್ಧ ಕೇಸ್ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದ್ದಾರೆ.
ವ್ಯೂಹಂ ಸಿನಿಮಾ ನಿರ್ದೇಶನ ಮಾಡಿದ್ದಕ್ಕೆ ತಮಗೆ ಕೊಲೆ ಬೆದರಿಕೆ ಹಾಕಲಾಗುತ್ತಿದೆ. ಟಿಡಿಪಿ ಮುಖಂಡ ಕೋಲಿಕಪುಡಿ ಶ್ರೀನಿವಾಸ್ ನಾಯ್ಡು ಎನ್ನುವವರು ಮಾಧ್ಯಮದಲ್ಲಿ ಕೂತು ಬಹಿರಂಗವಾಗಿ ತಮ್ಮನ್ನು ಕೊಲ್ಲಲು ಪ್ರಚೋದನೆ ನೀಡಿದ್ದಾರೆ. ನನ್ನ ತಲೆ ಕತ್ತರಿಸಿದವರಿಗೆ ಒಂದು ಕೋಟಿ ರೂಪಾಯಿ ಬಹುಮಾನ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ತಗೆದುಕೊಳ್ಳಬೇಕು ಎಂದು ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ಆಂಧ್ರ ಪೊಲೀಸ್ ರಿಗೆ ಮೊರೆ ಹೋಗಿದ್ದಾರೆ. ಅಧಿಕಾರಿಗಳನ್ನು ಭೇಟಿ ಮಾಡಿ ದೂರಿನ ಪತ್ರವನ್ನು ಸಲ್ಲಿಸಿದ್ದಾರೆ.
ರಾಮ್ ಗೋಪಾಲ್ ವರ್ಮಾ ವಿರುದ್ಧ ಟಿಡಿಪಿ ಕಾರ್ಯಕರ್ತರಿಂದ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ವರ್ಮಾ ನಿರ್ದೇಶನ ಮಾಡಿರುವ ವ್ಯೂಹಂ ಸಿನಿಮಾ ರಿಲೀಸ್ ಮಾಡದಂತೆ ಪ್ರತಿಭಟಿಸಲಾಗುತ್ತಿದೆ. ಈ ಕುರಿತಂತೆ ಮಾಧ್ಯಮದೊಂದಿಗಿನ ಚರ್ಚೆಯಲ್ಲಿ ಭಾಗಿಯಾಗಿ ಮಾತನಾಡಿರುವ ಟಿಡಿಪಿ ಮುಖಂಡ ಕೋಲಿಕಪುಡಿ ಶ್ರೀನಿವಾಸ್ ನಾಯ್ಡು (Kolikapudi Srinivas Naidu), ಎಡವಟ್ಟಿನ ಹೇಳಿಕೆಯನ್ನು ನೀಡಿದ್ದರು. ವರ್ಮಾ ತಲೆ ಕಡಿದು ತಂದಿವರಿಗೆ ಒಂದು ಕೋಟಿ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದ್ದರು. ಇದರ ವಿರುದ್ಧ ವರ್ಮಾ ದೂರು ನೀಡಿದ್ದಾರೆ.
ನಿನ್ನೆಯಷ್ಟೇ ರಾಮ್ ಗೋಪಾಲ್ ವರ್ಮಾ ಕಚೇರಿಗೆ ಟಿಡಿಪಿ ಕಾರ್ಯಕರ್ತರು ಮತ್ತು ಎನ್.ಟಿ.ಆರ್ ಅಭಿಮಾನಿಗಳು ಮುತ್ತಿಗೆ ಹಾಕಿದ್ದರು. ಹೈದರಾಬಾದ್ ನಲ್ಲಿರುವ ವರ್ಮಾ ಅವರ ಡೆನ್ ಕಚೇರಿಗೆ ಮುತ್ತಿಗೆ ಹಾಕಿರುವ ಕಾರ್ಯಕರ್ತರು ವ್ಯೂಹಂ ಸಿನಿಮಾದ ಪೋಸ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತ ಪಡಿಸಿದ್ದರು.
ಆಗ ಸಿನಿಮಾಗಳ ಮೂಲಕ ಸಖತ್ ಸುದ್ದಿ ಆಗುತ್ತಿದ್ದ ನಿರ್ದೇಶಕ ರಾಮ್ ಗೋಪಾಲ್ ವರ್ಮಾ (Ram Gopal Verma) , ಇದೀಗ ವಿವಾದಗಳಿಂದಾಗಿ ಹೆಚ್ಚು ಪ್ರಚಾರ ಪಡೆಯುತ್ತಿದ್ದಾರೆ. ಸದ್ಯ ವರ್ಮಾ ‘ವ್ಯೂಹಂ’ (Vyuham) ಹೆಸರಿನಲ್ಲಿ ಸಿನಿಮಾ ಮಾಡಿದ್ದು, ಈ ಸಿನಿಮಾಗೆ ಆಂಧ್ರದ ಟಿಡಿಪಿ ನಾಯಕರು ವಿರೋಧ ವ್ಯಕ್ತ ಪಡಿಸಿದ್ದಾರೆ. ಯಾವುದೇ ಕಾರಣಕ್ಕೂ ಈ ಸಿನಿಮಾ ಬಿಡುಗಡೆಗೆ ಅನುಮತಿ ನೀಡಬಾರದು ಎಂದು ಒತ್ತಡ ಹಾಕಿದ್ದಾರೆ.
ಆಂಧ್ರ ಪ್ರದೇಶ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ಹೊತ್ತಿನಲ್ಲಿ ವ್ಯೂಹಂ ಸಿನಿಮಾ ರಿಲೀಸ್ ಆಗುತ್ತಿದೆ. ಇದು ಆಂಧ್ರದ ಸಿಎಂ ಜಗನ್ ಮೋಹನ್ ರೆಡ್ಡಿ (Jagan Mohan Reddy) ಜೀವನವನ್ನು ಆಧರಿಸಿದ ಸಿನಿಮಾವಾಗಿದ್ದು, ಚಂದ್ರಬಾಬು ನಾಯ್ಡು ಅವರನ್ನು ವಿಲನ್ ರೀತಿಯಲ್ಲಿ ಬಿಂಬಿಸಲಾಗಿದೆ ಎನ್ನುವುದು ಟಿಡಿಪಿ ಸದಸ್ಯರ ಆರೋಪ. ಈ ಕಾರಣದಿಂದಾಗಿ ಚಿತ್ರಕ್ಕೆ ವಿರೋಧವನ್ನು ವ್ಯಕ್ತ ಪಡಿಸುತ್ತಿದ್ದಾರೆ.
ಈ ಸಿನಿಮಾದಲ್ಲಿ ಇತ್ತೀಚೆಗಷ್ಟೇ ಚಂದ್ರಬಾಬು ನಾಯ್ಡು (Chandra Babu Naidu) ಜೈಲಿಗೆ ಹೋಗಿ ಬಂದಿದ್ದಾರಲ್ಲ, ಆ ದೃಶ್ಯವನ್ನೂ ಸೇರಿಸಲಾಗಿದೆಯಂತೆ. ಇವೆಲ್ಲವೂ ಚುನಾವಣೆ ಮೇಲೆ ಪರಿಣಾಮ ಬೀರಲಿವೆ ಎನ್ನುವ ಕಾರಣದಿಂದಾಗಿ ಚಂದ್ರಬಾಬು ನಾಯ್ಡು ಪುತ್ರ ಲೋಕೇಶ್, ಕೇಂದ್ರ ಸೆನ್ಸಾರ್ ಮಂಡಳಿಗೆ ಪತ್ರ ಬರೆದು, ಈ ಚಿತ್ರವನ್ನು ಸೆನ್ಸಾರ್ ಮಾಡಬಾರದು ಎಂದು ಮನವಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ರಾಜಕೀಯ ಕಿತ್ತಾಟಗಳು ಏನೇ ಇದ್ದರೂ, ಈ ಸಿನಿಮಾವನ್ನು ತಾವು ಬಿಡುಗಡೆ ಮಾಡುವುದಾಗಿ ರಾಮ್ ಗೋಪಾಲ್ ವರ್ಮಾ ಹೇಳಿದ್ದಾರೆ. ಒಬ್ಬ ಸಿನಿಮಾ ಮೇಕರ್ ಆಗಿ ನನ್ನ ಕೆಲಸ ಮಾಡಿದ್ದೇನೆ. ಜನರು ಎಲ್ಲವನ್ನೂ ತೀರ್ಮಾನ ಮಾಡಲಿ ಎಂದಿದ್ದಾರೆ.
ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ವಿರುದ್ಧ ಟಿಡಿಪಿ ಕಾರ್ಯಕರ್ತರಿಂದ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ವರ್ಮಾ ನಿರ್ದೇಶನ ಮಾಡಿರುವ ವ್ಯೂಹಂ ಸಿನಿಮಾ ರಿಲೀಸ್ ಮಾಡದಂತೆ ಪ್ರತಿಭಟಿಸಲಾಗುತ್ತಿದೆ. ಈ ಕುರಿತಂತೆ ಮಾಧ್ಯಮದೊಂದಿಗಿನ ಚರ್ಚೆಯಲ್ಲಿ ಭಾಗಿಯಾಗಿ ಮಾತನಾಡಿರುವ ಟಿಡಿಪಿ ಮುಖಂಡ ಕೋಲಿಕಪುಡಿ ಶ್ರೀನಿವಾಸ್ ನಾಯ್ಡು (Kolikapudi Srinivas Naidu), ಎಡವಟ್ಟಿನ ಹೇಳಿಕೆಯನ್ನು ನೀಡಿದ್ದಾರೆ. ವರ್ಮಾ ತಲೆ ಕಡಿದು ತಂದಿವರಿಗೆ ಒಂದು ಕೋಟಿ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.
ನಿನ್ನೆಯಷ್ಟೇ ರಾಮ್ ಗೋಪಾಲ್ ವರ್ಮಾ ಕಚೇರಿಗೆ ಟಿಡಿಪಿ ಕಾರ್ಯಕರ್ತರು ಮತ್ತು ಎನ್.ಟಿ.ಆರ್ ಅಭಿಮಾನಿಗಳು ಮುತ್ತಿಗೆ ಹಾಕಿದ್ದರು. ಹೈದರಾಬಾದ್ ನಲ್ಲಿರುವ ವರ್ಮಾ ಅವರ ಡೆನ್ ಕಚೇರಿಗೆ ಮುತ್ತಿಗೆ ಹಾಕಿರುವ ಕಾರ್ಯಕರ್ತರು ವ್ಯೂಹಂ ಸಿನಿಮಾದ ಪೋಸ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತ ಪಡಿಸಿದ್ದರು.
ಆಗ ಸಿನಿಮಾಗಳ ಮೂಲಕ ಸಖತ್ ಸುದ್ದಿ ಆಗುತ್ತಿದ್ದ ನಿರ್ದೇಶಕ ರಾಮ್ ಗೋಪಾಲ್ ವರ್ಮಾ (Ram Gopal Verma) , ಇದೀಗ ವಿವಾದಗಳಿಂದಾಗಿ ಹೆಚ್ಚು ಪ್ರಚಾರ ಪಡೆಯುತ್ತಿದ್ದಾರೆ. ಸದ್ಯ ವರ್ಮಾ ‘ವ್ಯೂಹಂ’ (Vyuham) ಹೆಸರಿನಲ್ಲಿ ಸಿನಿಮಾ ಮಾಡಿದ್ದು, ಈ ಸಿನಿಮಾಗೆ ಆಂಧ್ರದ ಟಿಡಿಪಿ ನಾಯಕರು ವಿರೋಧ ವ್ಯಕ್ತ ಪಡಿಸಿದ್ದಾರೆ. ಯಾವುದೇ ಕಾರಣಕ್ಕೂ ಈ ಸಿನಿಮಾ ಬಿಡುಗಡೆಗೆ ಅನುಮತಿ ನೀಡಬಾರದು ಎಂದು ಒತ್ತಡ ಹಾಕಿದ್ದಾರೆ.
ಆಂಧ್ರ ಪ್ರದೇಶ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ಹೊತ್ತಿನಲ್ಲಿ ವ್ಯೂಹಂ ಸಿನಿಮಾ ರಿಲೀಸ್ ಆಗುತ್ತಿದೆ. ಇದು ಆಂಧ್ರದ ಸಿಎಂ ಜಗನ್ ಮೋಹನ್ ರೆಡ್ಡಿ (Jagan Mohan Reddy) ಜೀವನವನ್ನು ಆಧರಿಸಿದ ಸಿನಿಮಾವಾಗಿದ್ದು, ಚಂದ್ರಬಾಬು ನಾಯ್ಡು ಅವರನ್ನು ವಿಲನ್ ರೀತಿಯಲ್ಲಿ ಬಿಂಬಿಸಲಾಗಿದೆ ಎನ್ನುವುದು ಟಿಡಿಪಿ ಸದಸ್ಯರ ಆರೋಪ. ಈ ಕಾರಣದಿಂದಾಗಿ ಚಿತ್ರಕ್ಕೆ ವಿರೋಧವನ್ನು ವ್ಯಕ್ತ ಪಡಿಸುತ್ತಿದ್ದಾರೆ.
ಈ ಸಿನಿಮಾದಲ್ಲಿ ಇತ್ತೀಚೆಗಷ್ಟೇ ಚಂದ್ರಬಾಬು ನಾಯ್ಡು (Chandra Babu Naidu) ಜೈಲಿಗೆ ಹೋಗಿ ಬಂದಿದ್ದಾರಲ್ಲ, ಆ ದೃಶ್ಯವನ್ನೂ ಸೇರಿಸಲಾಗಿದೆಯಂತೆ. ಇವೆಲ್ಲವೂ ಚುನಾವಣೆ ಮೇಲೆ ಪರಿಣಾಮ ಬೀರಲಿವೆ ಎನ್ನುವ ಕಾರಣದಿಂದಾಗಿ ಚಂದ್ರಬಾಬು ನಾಯ್ಡು ಪುತ್ರ ಲೋಕೇಶ್, ಕೇಂದ್ರ ಸೆನ್ಸಾರ್ ಮಂಡಳಿಗೆ ಪತ್ರ ಬರೆದು, ಈ ಚಿತ್ರವನ್ನು ಸೆನ್ಸಾರ್ ಮಾಡಬಾರದು ಎಂದು ಮನವಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ರಾಜಕೀಯ ಕಿತ್ತಾಟಗಳು ಏನೇ ಇದ್ದರೂ, ಈ ಸಿನಿಮಾವನ್ನು ತಾವು ಬಿಡುಗಡೆ ಮಾಡುವುದಾಗಿ ರಾಮ್ ಗೋಪಾಲ್ ವರ್ಮಾ ಹೇಳಿದ್ದಾರೆ. ಒಬ್ಬ ಸಿನಿಮಾ ಮೇಕರ್ ಆಗಿ ನನ್ನ ಕೆಲಸ ಮಾಡಿದ್ದೇನೆ. ಜನರು ಎಲ್ಲವನ್ನೂ ತೀರ್ಮಾನ ಮಾಡಲಿ ಎಂದಿದ್ದಾರೆ.
ದಕ್ಷಿಣ ಭಾರತದ ಹೆಸರಾಂತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಕಚೇರಿಗೆ ಟಿಡಿಪಿ ಕಾರ್ಯಕರ್ತರು ಮತ್ತು ಎನ್.ಟಿ.ಆರ್ ಅಭಿಮಾನಿಗಳು ಮುತ್ತಿಗೆ ಹಾಕಿದ್ದಾರೆ. ಹೈದರಾಬಾದ್ ನಲ್ಲಿರುವ ವರ್ಮಾ ಅವರ ಡೆನ್ ಕಚೇರಿಗೆ ಮುತ್ತಿಗೆ ಹಾಕಿರುವ ಕಾರ್ಯಕರ್ತರು ವ್ಯೂಹಂ ಸಿನಿಮಾದ ಪೋಸ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಆಗ ಸಿನಿಮಾಗಳ ಮೂಲಕ ಸಖತ್ ಸುದ್ದಿ ಆಗುತ್ತಿದ್ದ ನಿರ್ದೇಶಕ ರಾಮ್ ಗೋಪಾಲ್ ವರ್ಮಾ (Ram Gopal Verma) , ಇದೀಗ ವಿವಾದಗಳಿಂದಾಗಿ ಹೆಚ್ಚು ಪ್ರಚಾರ ಪಡೆಯುತ್ತಿದ್ದಾರೆ. ಸದ್ಯ ವರ್ಮಾ ‘ವ್ಯೂಹಂ’ (Vyuham) ಹೆಸರಿನಲ್ಲಿ ಸಿನಿಮಾ ಮಾಡಿದ್ದು, ಈ ಸಿನಿಮಾಗೆ ಆಂಧ್ರದ ಟಿಡಿಪಿ ನಾಯಕರು ವಿರೋಧ ವ್ಯಕ್ತ ಪಡಿಸಿದ್ದಾರೆ. ಯಾವುದೇ ಕಾರಣಕ್ಕೂ ಈ ಸಿನಿಮಾ ಬಿಡುಗಡೆಗೆ ಅನುಮತಿ ನೀಡಬಾರದು ಎಂದು ಒತ್ತಡ ಹಾಕಿದ್ದಾರೆ.
ಆಂಧ್ರ ಪ್ರದೇಶ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ಹೊತ್ತಿನಲ್ಲಿ ವ್ಯೂಹಂ ಸಿನಿಮಾ ರಿಲೀಸ್ ಆಗುತ್ತಿದೆ. ಇದು ಆಂಧ್ರದ ಸಿಎಂ ಜಗನ್ ಮೋಹನ್ ರೆಡ್ಡಿ (Jagan Mohan Reddy) ಜೀವನವನ್ನು ಆಧರಿಸಿದ ಸಿನಿಮಾವಾಗಿದ್ದು, ಚಂದ್ರಬಾಬು ನಾಯ್ಡು ಅವರನ್ನು ವಿಲನ್ ರೀತಿಯಲ್ಲಿ ಬಿಂಬಿಸಲಾಗಿದೆ ಎನ್ನುವುದು ಟಿಡಿಪಿ ಸದಸ್ಯರ ಆರೋಪ. ಈ ಕಾರಣದಿಂದಾಗಿ ಚಿತ್ರಕ್ಕೆ ವಿರೋಧವನ್ನು ವ್ಯಕ್ತ ಪಡಿಸುತ್ತಿದ್ದಾರೆ.
ಈ ಸಿನಿಮಾದಲ್ಲಿ ಇತ್ತೀಚೆಗಷ್ಟೇ ಚಂದ್ರಬಾಬು ನಾಯ್ಡು (Chandra Babu Naidu) ಜೈಲಿಗೆ ಹೋಗಿ ಬಂದಿದ್ದಾರಲ್ಲ, ಆ ದೃಶ್ಯವನ್ನೂ ಸೇರಿಸಲಾಗಿದೆಯಂತೆ. ಇವೆಲ್ಲವೂ ಚುನಾವಣೆ ಮೇಲೆ ಪರಿಣಾಮ ಬೀರಲಿವೆ ಎನ್ನುವ ಕಾರಣದಿಂದಾಗಿ ಚಂದ್ರಬಾಬು ನಾಯ್ಡು ಪುತ್ರ ಲೋಕೇಶ್, ಕೇಂದ್ರ ಸೆನ್ಸಾರ್ ಮಂಡಳಿಗೆ ಪತ್ರ ಬರೆದು, ಈ ಚಿತ್ರವನ್ನು ಸೆನ್ಸಾರ್ ಮಾಡಬಾರದು ಎಂದು ಮನವಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ರಾಜಕೀಯ ಕಿತ್ತಾಟಗಳು ಏನೇ ಇದ್ದರೂ, ಈ ಸಿನಿಮಾವನ್ನು ತಾವು ಬಿಡುಗಡೆ ಮಾಡುವುದಾಗಿ ರಾಮ್ ಗೋಪಾಲ್ ವರ್ಮಾ ಹೇಳಿದ್ದಾರೆ. ಒಬ್ಬ ಸಿನಿಮಾ ಮೇಕರ್ ಆಗಿ ನನ್ನ ಕೆಲಸ ಮಾಡಿದ್ದೇನೆ. ಜನರು ಎಲ್ಲವನ್ನೂ ತೀರ್ಮಾನ ಮಾಡಲಿ ಎಂದಿದ್ದಾರೆ.
ಆಗ ಸಿನಿಮಾಗಳ ಮೂಲಕ ಸಖತ್ ಸುದ್ದಿ ಆಗುತ್ತಿದ್ದ ನಿರ್ದೇಶಕ ರಾಮ್ ಗೋಪಾಲ್ ವರ್ಮಾ (Ram Gopal Verma) , ಇದೀಗ ವಿವಾದಗಳಿಂದಾಗಿ ಹೆಚ್ಚು ಪ್ರಚಾರ ಪಡೆಯುತ್ತಿದ್ದಾರೆ. ಸದ್ಯ ವರ್ಮಾ ‘ವ್ಯೂಹಂ’ (Vyuham) ಹೆಸರಿನಲ್ಲಿ ಸಿನಿಮಾ ಮಾಡಿದ್ದು, ಈ ಸಿನಿಮಾಗೆ ಆಂಧ್ರದ ಟಿಡಿಪಿ ನಾಯಕರು ವಿರೋಧ ವ್ಯಕ್ತ ಪಡಿಸಿದ್ದಾರೆ. ಯಾವುದೇ ಕಾರಣಕ್ಕೂ ಈ ಸಿನಿಮಾ ಬಿಡುಗಡೆಗೆ ಅನುಮತಿ ನೀಡಬಾರದು ಎಂದು ಒತ್ತಡ ಹಾಕಿದ್ದಾರೆ.
ಆಂಧ್ರ ಪ್ರದೇಶ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ಹೊತ್ತಿನಲ್ಲಿ ವ್ಯೂಹಂ ಸಿನಿಮಾ ರಿಲೀಸ್ ಆಗುತ್ತಿದೆ. ಇದು ಆಂಧ್ರದ ಸಿಎಂ ಜಗನ್ ಮೋಹನ್ ರೆಡ್ಡಿ (Jagan Mohan Reddy) ಜೀವನವನ್ನು ಆಧರಿಸಿದ ಸಿನಿಮಾವಾಗಿದ್ದು, ಚಂದ್ರಬಾಬು ನಾಯ್ಡು ಅವರನ್ನು ವಿಲನ್ ರೀತಿಯಲ್ಲಿ ಬಿಂಬಿಸಲಾಗಿದೆ ಎನ್ನುವುದು ಟಿಡಿಪಿ ಸದಸ್ಯರ ಆರೋಪ. ಈ ಕಾರಣದಿಂದಾಗಿ ಚಿತ್ರಕ್ಕೆ ವಿರೋಧವನ್ನು ವ್ಯಕ್ತ ಪಡಿಸುತ್ತಿದ್ದಾರೆ.
ಈ ಸಿನಿಮಾದಲ್ಲಿ ಇತ್ತೀಚೆಗಷ್ಟೇ ಚಂದ್ರಬಾಬು ನಾಯ್ಡು (Chandra Babu Naidu) ಜೈಲಿಗೆ ಹೋಗಿ ಬಂದಿದ್ದಾರಲ್ಲ, ಆ ದೃಶ್ಯವನ್ನೂ ಸೇರಿಸಲಾಗಿದೆಯಂತೆ. ಇವೆಲ್ಲವೂ ಚುನಾವಣೆ ಮೇಲೆ ಪರಿಣಾಮ ಬೀರಲಿವೆ ಎನ್ನುವ ಕಾರಣದಿಂದಾಗಿ ಚಂದ್ರಬಾಬು ನಾಯ್ಡು ಪುತ್ರ ಲೋಕೇಶ್, ಕೇಂದ್ರ ಸೆನ್ಸಾರ್ ಮಂಡಳಿಗೆ ಪತ್ರ ಬರೆದು, ಈ ಚಿತ್ರವನ್ನು ಸೆನ್ಸಾರ್ ಮಾಡಬಾರದು ಎಂದು ಮನವಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ರಾಜಕೀಯ ಕಿತ್ತಾಟಗಳು ಏನೇ ಇದ್ದರೂ, ಈ ಸಿನಿಮಾವನ್ನು ತಾವು ಬಿಡುಗಡೆ ಮಾಡುವುದಾಗಿ ರಾಮ್ ಗೋಪಾಲ್ ವರ್ಮಾ ಹೇಳಿದ್ದಾರೆ. ಒಬ್ಬ ಸಿನಿಮಾ ಮೇಕರ್ ಆಗಿ ನನ್ನ ಕೆಲಸ ಮಾಡಿದ್ದೇನೆ. ಜನರು ಎಲ್ಲವನ್ನೂ ತೀರ್ಮಾನ ಮಾಡಲಿ ಎಂದಿದ್ದಾರೆ.
ಬಾಲಿವುಡ್ ಬಾದ್ ಷಾ ಶಾರುಖ್ ಖಾನ್ (Shah Rukh Khan) ನಟನೆಯ ‘ಪಠಾಣ್’ (Pathan) ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಧೂಳ್ ಎಬ್ಬಿಸಿದೆ. ಸಿನಿಮಾ ರಿಲೀಸ್ ಆಗಿ ಒಂದೇ ವಾರಕ್ಕೆ ಐನೂರು ಕೋಟಿ ರೂಪಾಯಿ ಗಳಿಕೆ ಮಾಡಿದೆ. ಬಾಲಿವುಡ್ ಗೆ ಒಂದು ರೀತಿಯಲ್ಲಿ ಜೀವ ತುಂಬಿದ ಸಿನಿಮಾ ಕೂಡ ಇದಾಗಿದೆ. ಪಠಾಣ್ ವಿಷಯದಲ್ಲಿ ಬಾಲಿವುಡ್ ಸಂಭ್ರಮದಲ್ಲಿದ್ದರೆ, ದಕ್ಷಿಣದ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ (Ram Gopal Verma) ವ್ಯಂಗ್ಯವಾಡಿದ್ದಾರೆ. ತಮ್ಮ ಮಾತಿನಲ್ಲಿ ಕೆಜಿಎಫ್ 2 ಚಿತ್ರವನ್ನು ಎಳೆತಂದಿದ್ದಾರೆ.
ಪಠಾಣ್ ಗಳಿಕೆಯ ವಿಚಾರದಲ್ಲಿ ಕೆಜಿಎಫ್ 2 (KGF 2) ಸಿನಿಮಾವನ್ನು ಹಿಂದಿಕ್ಕಿದೆ ಎಂದು ಬಣ್ಣಿಸಲಾಗಿತ್ತು. ಕೆಜಿಎಫ್ 2 ಚಿತ್ರಕ್ಕಿಂತಲೂ ಪಠಾಣ್ ಹಿಂದಿಯಲ್ಲಿ ಹೆಚ್ಚು ಹಣ ಗಳಿಕೆ ಮಾಡಿದೆ ಎಂದು ಸಿನಿ ಪಂಡಿತರು ಲೆಕ್ಕಾಚಾರ ಹಾಕಿದ್ದರು. ಆದರೆ, ಈ ಲೆಕ್ಕಾಚಾರ ವರ್ಮಾಗೆ ಸರಿ ಬಂದಂತೆ ಕಾಣುತ್ತಿಲ್ಲ. ಹಾಗಾಗಿಯೇ ಶಾರುಖ್ ಮತ್ತು ಯಶ್ ಗೆ (Yash) ಹೋಲಿಕೆ ಮಾಡಿ, ಪಠಾಣ್ ಚಿತ್ರಕ್ಕೆ ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ: ಟಾಲಿವುಡ್ ನಟ ನಾನಿಗೆ ಮೃಣಾಲ್ ಠಾಕೂರ್ ನಾಯಕಿ
ಶಾರುಖ್ ಖಾನ್ ಬಾಲಿವುಡ್ ನಲ್ಲಿ ಬೇರೂರಿರುವ ನಟ. ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಆದರೆ, ಯಶ್ ಬಾಲಿವುಡ್ ಗೆ ಏನೂ ಅಲ್ಲ. ಹೊಸಬ. ಬಾಲಿವುಡ್ ಗೆ ಪರಿಚಯವೇ ಇಲ್ಲದ ಯಶ್ ಐನೂರು ಕೋಟಿ ಗಳಿಕೆ ಮಾಡಿದ್ದಾರೆ. ಹಾಗಾಗಿ ಶಾರುಖ್ ಗೆಲುವು ನನಗೆ ಗೆಲುವು ಅನಿಸುವುದಿಲ್ಲ ಎಂದು ಅವರು ಹೇಳಿದ್ದಾರೆ. ನನಗೆ ಅದೊಂದು ಗೆಲುವೂ ಅನಿಸುವುದಿಲ್ಲ ಎಂದು ಬರೆದುಕೊಂಡಿದ್ದಾರೆ.
Live Tv
[brid partner=56869869 player=32851 video=960834 autoplay=true]
ರಾಜಮೌಳಿ (Rajamouli) ಅವರೇ ದಯವಿಟ್ಟು ನಿಮ್ಮ ಭದ್ರತೆಯನ್ನು ಹೆಚ್ಚಿಸಿಕೊಳ್ಳಿ. ಅನೇಕರು ನಿಮ್ಮ ಮೇಲೆ ಅಸೂಯೆ ಪಡುತ್ತಿದ್ದಾರೆ. ನಿಮ್ಮನ್ನು ಕೊಲ್ಲಲೆಂದೇ ನಿರ್ದೇಶಕರು ಒಂದು ಗುಂಪನ್ನಾಗಿ ಮಾಡಿಕೊಂಡಿದ್ದಾರೆ. ಆ ಗುಂಪಿನಲ್ಲಿ ನಾನೂ ಇದ್ದೇನೆ. ಇದೀಗ ನಾನು ನಾಲ್ಕು ಪೆಗ್ ತಗೆದುಕೊಂಡಿದ್ದೇನೆ ಹಾಗಾಗಿ ಸತ್ಯ ನುಡಿಯುತ್ತಿದ್ದೇನೆ ಎಂದು ಹೇಳುವ ಮೂಲಕ ನಿರ್ದೇಶಕ ರಾಮ್ ಗೋಪಾಲ್ ವರ್ಮಾ (Ram Gopal Verma) ಒಂದು ಕ್ಷಣ ರಾಜಮೌಳಿ ಅಭಿಮಾನಿಗಳನ್ನು ದಂಗಾಗಿಸಿದ್ದರು.
ಈ ವಿಷಯವನ್ನು ವರ್ಮಾ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದು, ಮೊದ ಮೊದಲು ಎಲ್ಲರೂ ಇದನ್ನು ಗಂಭೀರವಾಗಿಯೇ ತಗೆದುಕೊಂಡಿದ್ದರು. ಆನಂತರ ಸರಣಿಯವಾಗಿ ವರ್ಮಾ ಸೋಷಿಯಲ್ ಮೀಡಿಯಾದಲ್ಲಿ ಹಲವು ವಿಷಯಗಳನ್ನು ಬರೆದುಕೊಂಡಿದ್ದಾರೆ. ಹಾಗಾಗಿ ಇದು ತಮಾಷೆ ಮತ್ತು ರಾಜಮೌಳಿಯನ್ನು ಕಾಲು ಎಳೆಯುವ ತಂತ್ರ ಎಂದು ನಿಟ್ಟುಸಿರಿಟ್ಟಿದ್ದಾರೆ ಅಭಿಮಾನಿಗಳು. ಇದನ್ನೂ ಓದಿ: ಕೊಡವ ಶೈಲಿಯಲ್ಲಿ ಮಿಂಚಿದ ನಟಿ ಶುಭ್ರ ಅಯ್ಯಪ್ಪ- ವಿಶಾಲ್ ಜೋಡಿ
ಸರಣಿಯ ಟ್ವೀಟ್ ನಲ್ಲಿ ರಾಜಮೌಳಿಯನ್ನು ಹೊಗಳಿರುವ ವರ್ಮಾ, ಅವರನ್ನು ದಾದಾ ಸಾಹೇಬ್ ಫಾಲ್ಕೆಗೆ ಹೋಲಿಸಿದ್ದಾರೆ. ಭಾರತೀಯ ಸಿನಿಮಾ ರಂಗದ ದಿಗ್ಗಜ ನಿರ್ದೇಶಕರನ್ನೂ ದಾಟಿಕೊಂಡು ಮುಂದೆ ಹೋಗಿದ್ದೀರಿ ಎಂದಿದ್ದಾರೆ. ಈ ಸ್ಥಾನದಲ್ಲಿ ನೀವು ಇರುತ್ತೀರಿ ಎಂದು ನಾನು ಅಂದುಕೊಂಡಿರಲಿಲ್ಲ ಎಂದು ಅಚ್ಚರಿಯನ್ನೂ ವ್ಯಕ್ತ ಪಡಿಸಿದ್ದಾರೆ. ಅಲ್ಲದೇ, ನಿಮ್ಮ ಕಿರುಬೆರಳನ್ನು ಒಂದು ಸಲ ಚೀಪಬೇಕು ಎಂದು ಯತ್ವಾತದ್ವಾ ಹೊಗಳಿದ್ದಾರೆ ರಾಮ್ ಗೋಪಾಲ್ ವರ್ಮಾ.
ಇತ್ತೀಚೆಗಷ್ಟೇ ರಾಜಮೌಳಿ ಹಾಲಿವುಡ್ ನಿರ್ದೇಶಕರನ್ನು ಭೇಟಿ ಮಾಡಿದ್ದರು. ಅವರು ಆರ್.ಆರ್.ಆರ್ (RRR) ಸಿನಿಮಾ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದರು. ಅಲ್ಲದೇ, ಈ ಸಿನಿಮಾದ ಹಾಡಿಗಾಗಿ ಗೋಲ್ಡನ್ ಗ್ಲೋಬ್ ಪ್ರಶಸ್ತಿ ಕೂಡ ಬಂದಿತ್ತು. ಇದೀಗ ಆಸ್ಕರ್ ಪ್ರಶಸ್ತಿಯ ರೇಸ್ ನಲ್ಲೂ ಕೂಡ ಆರ್.ಆರ್.ಆರ್ ಸಿನಿಮಾವಿದೆ. ಈ ಹಿನ್ನೆಲೆಯಲ್ಲಿ ವರ್ಮಾ ಮೆಚ್ಚುಗೆಯ ಮಾತುಗಳ ಮೂಲಕ ಅಭಿನಂದಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ಬಾಲಿವುಡ್ ನಟ ರಣವೀರ್ ಸಿಂಗ್ ಬೆತ್ತಲೆ ಫೋಟೋ ವಿವಾದ ದಿನದಿಂದ ದಿನಕ್ಕೆ ನಾನಾ ತಿರುವುಗಳನ್ನು ಪಡೆಯುತ್ತಿದೆ. ಈಗಾಗಲೇ ಅವರ ಮೇಲೆ ಎಫ್.ಐ.ಆರ್ ದಾಖಲಾಗಿದೆ. ಎರಡು ಕಡೆ ದೂರು ನೀಡಲಾಗಿದೆ. ಕೆಲವರು ಪರ, ಇನ್ನೂ ಕೆಲವರು ವಿರೋಧದ ಹೇಳಿಕೆಯನ್ನು ಕೊಡುತ್ತಿದ್ದಾರೆ. ಇಂತಹ ವಿವಾದಾತ್ಮಕ ವಿಷಯಗಳಿಗೆ ಸದಾ ಪ್ರತಿಕ್ರಿಯೆ ನೀಡುವ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಕೂಡ ಈ ಫೋಟೋ ಬಗ್ಗೆ ಕಾಮೆಂಟ್ ಮಾಡಿದ್ದಾರೆ.
ರಣವೀರ್ ಸಿಂಗ್ ಬೆತ್ತಲೆ ಫೋಟೋ ಬಗ್ಗೆ ಕಾಮೆಂಟ್ ಮಾಡಿರುವ ರಾಮ್ ಗೋಪಾಲ್ ವರ್ಮಾ, ಹುಡುಗರು ಬೆತ್ತಲೆಯಾದರೆ ಅದನ್ನು ವಿರೋಧಿಸುತ್ತೀರಿ. ಮಹಿಳೆಯರ ಬೆತ್ತಲೆ ಫೋಟೋಗಳು ಇವೆಯಲ್ಲ, ಅದಕ್ಯಾಕೆ ವಿರೋಧವಿಲ್ಲ ಎನ್ನುವ ಅರ್ಥದಲ್ಲಿ ಕಾಮೆಂಟ್ ಮಾಡಿದ್ದಾರೆ. ರಾಮ್ ಗೋಪಾಲ್ ವರ್ಮಾ ಪ್ರತಿಕ್ರಿಯೆ ಕೆಲವರನ್ನು ಕೆರಳಿಸಿದೆ. ನೀವು ಅದೇ ರೀತಿಯ ಸಿನಿಮಾಗಳನ್ನು ಮಾಡುತ್ತೀರಿ. ಹಾಗಾಗಿ ನಿಮಗೆ ಹಾಗೆ ಅನಿಸುತ್ತದೆ ಎಂದು ಕೆಲವರು ವರ್ಮಾಗೆ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ:ಬ್ಲ್ಯಾಕ್ ಆ್ಯಂಡ್ ವೈಟ್ ಫೋಟೋಶೂಟ್ನಲ್ಲಿ ಮಿಂಚಿದ ರಶ್ಮಿಕಾ ಮಂದಣ್ಣ
ಕಳೆದ ವಾರದಿಂದ ರಣವೀರ್ ಸಿಂಗ್ ಈ ಫೋಟೋ ಹಾಟ್ ಚರ್ಚೆಗೆ ಕಾರಣವಾಗಿದೆ. ಇವರನ್ನೇ ಮಾದರಿಯಾಗಿಟ್ಟುಕೊಂಡು ಕೆಲವರು ಬೆತ್ತಲೆ ಫೋಟೋ ಶೂಟ್ ಮಾಡಿಸಿಕೊಂಡಿದ್ದಾರೆ. ತಮಿಳಿನ ಖ್ಯಾತ ನಟ ವಿಷ್ಣು ವಿಶಾಲ್ ಕೂಡ ತಮ್ಮ ಪತ್ನಿಯಿಂದಲೇ ಬೆತ್ತಲೆ ಫೋಟೋ ಶೂಟ್ ಮಾಡಿಸಿಕೊಂಡಿದ್ದಾರೆ. ಉರ್ಫಿ ಜಾವೇದ್ ಸೇರಿದಂತೆ ಹಲವರು ಈ ರೀತಿಯಲ್ಲೇ ಫೋಟೋ ಶೂಟ್ ಮಾಡಿಸಿಕೊಂಡು ಅವುಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುತ್ತಿದ್ದಾರೆ.
Live Tv
[brid partner=56869869 player=32851 video=960834 autoplay=true]