Tag: wedding

  • ಹರ್ಷಿಕಾ-ಭುವನ್ ಮದುವೆಯಲ್ಲಿ ಬಗೆ ಬಗೆಯ ಭೋಜನ

    ಹರ್ಷಿಕಾ-ಭುವನ್ ಮದುವೆಯಲ್ಲಿ ಬಗೆ ಬಗೆಯ ಭೋಜನ

    ಸ್ಯಾಂಡಲ್‌ವುಡ್ ನಟಿ ಹರ್ಷಿಕಾ ಪೂಣಚ್ಚ(Harshika Poonacha)- ಭುವನ್ ಪೊನ್ನಣ್ಣ(Bhuvan Ponnanna) ಮದುವೆ ಕೊಡಗಿನಲ್ಲಿ ಇಂದು (ಆಗಸ್ಟ್ 24) ಅದ್ದೂರಿಯಾಗಿ ನಡೆದಿದೆ. ಹೊಸ ಬಾಳಿಗೆ ಕಾಲಿಟ್ಟಿರುವ ಜೋಡಿಯ ಮದುವೆಯಲ್ಲಿ ಬಗೆ ಬಗೆಯ ಭೋಜನ ಸಿದ್ಧಪಡಿಸಿದ್ದಾರೆ. ಮದುವೆಯ ಭೋಜನ ಮೆನು ಹೀಗಿದೆ ನೋಡಿ.

    ಹರ್ಷಿಕಾ-ಭುವನ್ ಮದುವೆ(Wedding) ಅದ್ದೂರಿಯಾಗಿ ನಡೆದಿದೆ. ನಾನ್ ವೆಜ್-ವೆಜ್ ಎರಡು ಶೈಲಿಯಲ್ಲಿ ಊಟದ ವ್ಯವಸ್ಥೆ ಮಾಡಲಾಗಿದೆ. ಕೊಡವ ಶೈಲಿಯ ನೂಪಟ್ಟು, ಪೋರ್ಕ್ ಫ್ರೈ, ಪೋರ್ಕ್ ಕರಿ, ಮಟನ್ ಬಿರಿಯಾನಿ, ಮಟನ್ ಫ್ರೈ, ಚಿಕನ್ ಫ್ರೈ ಸೇರಿದಂತೆ ಹಲವು ಬಗೆಯ ಐಟಂಗಳನ್ನ ಮದುವೆಯಲ್ಲಿ ಮಾಡಿಸಲಾಗಿದೆ.

    ನವ ಜೋಡಿಯ ಮದುವೆಯಲ್ಲಿ ಗೋಲ್ಡನ್ ಸ್ಟಾರ್ ಗಣೇಶ್(Golden Star Ganesh), ದೊಡ್ಡಣ್ಣ, ತಬಲಾ ನಾಣಿ, ಮಾಜಿ ಸಿಎಂ ಬಿಎಸ್ ವೈ, ಮುರುಗೇಶ್ ನಿರಾಣಿ ಸೇರಿದಂತೆ ಹಲವರು ಭಾಗಿಯಾಗಿ ಶುಭ ಹಾರೈಸಿದ್ದರು. ಇದನ್ನೂ ಓದಿ:ಮಾಜಿ ಬಾಯ್ ಫ್ರೆಂಡ್ ಜೊತೆ ಸಿನಿಮಾ ಮಾಡಲು ಓಕೆ ಎಂದ ‘ಕೆಜಿಎಫ್ 2’ ನಟಿ

    ಇಂದು ಗುರುಹಿರಿಯರ ಸಮ್ಮುಖದಲ್ಲಿ ನಟಿ ಹರ್ಷಿಕಾ- ಭುವನ್ ಕೊಡವ(Kodava) ಪದ್ಧತಿಯಂತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೊಡಗಿನ ವಿರಾಟ್‌ಪೇಟೆಯಲ್ಲಿ ಅಮ್ಮತ್ತಿ ಕೊಡವ ಸಮಾಜದಲ್ಲಿ ಮದುವೆ ಜರುಗಿದೆ. ಕೊಡವ ಲುಕ್‌ನಲ್ಲಿ ನವಜೋಡಿ ಮಿಂಚಿದ್ದಾರೆ. ಮದುವೆಯೂ ಮುನ್ನವೇ ಜೋಡಿಯಾಗಿ ಹರ್ಷಿಕಾ-ಭುವನ್ ಗೃಹಪ್ರವೇಶ ನೆರವೇರಿತ್ತು. ಆಗಸ್ಟ್ 23ರಂದು ಊರ್ಕುಡುವ ಶಾಸ್ತ್ರ ನಡೆದಿತ್ತು. ಇದೀಗ ಮದುವೆಯಾಗಿರೋ ಹೊಸ ಜೋಡಿಗೆ ಅಭಿಮಾನಿಗಳು ಶುಭಕೋರಿದ್ದಾರೆ. ಹರ್ಷಿಕಾ ದಂಪತಿಯ ಮದುವೆಗೆ ಮಾಜಿ ಸಿಎಂ ಬಿಎಸ್‌ವೈ, ನಟ ತಬಲಾ ನಾಣಿ ಕೂಡ ಹಾಜರಿ ಹಾಕಿದ್ದಾರೆ.

    ಫ್ಯಾಶನ್ ಶೋವೊಂದರಲ್ಲಿ ಭುವನ್- ಹರ್ಷಿಕಾ ಭೇಟಿಯಾಗಿದ್ದು, ಆ ಪರಿಚಯವೇ ಪ್ರೀತಿಗೆ ತಿರುಗಿತ್ತು. ಭುವನ್, ಹರ್ಷಿಕಾಗೆ ಮೊದಲು ಪ್ರಪೋಸ್ ಮಾಡಿ ಒಂದೇ ದಿನದಲ್ಲಿ ಉತ್ತರ ಹೇಳಬೇಕು ಅಂತಾ ಟೈಂ ಫಿಕ್ಸ್ ಮಾಡಿದ್ರಂತೆ. ಫಸ್ಟ್ ಇಂಪ್ರೆಶನ್‌ನಲ್ಲೇ ಭುವನ್ ಇಷ್ಟವಾದ ಕಾರಣ ಒಂದೇ ದಿನದಲ್ಲಿ ಭುವನ್ ಪ್ರಪೋಸಲ್‌ಗೆ ಹರ್ಷಿಕಾ ಸಮ್ಮತಿ ನೀಡಿದ್ರಂತೆ. ಕುಟುಂಬದವರಿಗೂ ಕೂಡ ಭುವನ್ ಬಗ್ಗೆ ಒಳ್ಳೆಯ ಅಭಿಪ್ರಾಯವಿದ್ದ ಕಾರಣ ಪ್ರೀತಿಗೆ ಗ್ರೀನ್ ಸಿಗ್ನಲ್ ನೀಡಿದ್ರಂತೆ ಎಂದು ಹರ್ಷಿಕಾ ಹೇಳಿದ್ದಾರೆ.

    ಯಾಕೆ ವರ್ಷಗಳು ಎಲ್ಲೂ ನಮ್ಮ ಪ್ರೀತಿ ಬಗ್ಗೆ ಬಾಯ್ಬಿಟ್ಟಿರಲಿಲ್ಲ ಎಂದು ಭುವನ್ ಕ್ಲ್ಯಾರಿಟಿ ನೀಡಿದ್ದಾರೆ. ಇಷ್ಟು ದಿನ ನಮ್ಮ ಮೇಲೆ ಯಾವುದೇ ಕೆಟ್ಟ ಕಣ್ಣು ಬೀಳದೇ ಇರಲಿ ಅಂತಾ ಮದುವೆ ವಿಚಾರ ಹೇಳಿರಲಿಲ್ಲ. ವೃತ್ತಿರಂಗದಲ್ಲಿ ಸೆಟಲ್ ಆಗಬೇಕಾದ ಕಾರಣ, ಇಬ್ಬರು ಸೈಲೆಂಟ್ ಆಗಿ ಇದ್ವಿ. ನಮ್ಮ ಲವ್ ಸ್ಟೋರಿ ಬಗ್ಗೆ ಆತ್ಮೀಯರಿಗೆ ತಿಳಿದಿತ್ತು. ಆದರೆ ಇತ್ತೀಚಿಗೆ ಎಲ್ಲರಿಗೂ ಗೊತ್ತಾಯ್ತು. ಪ್ರೀತಿ ಮತ್ತು ಗೆಳೆತನ ಅನ್ನೋದಕ್ಕಿಂತ ಹೆಣ್ಣು ಮತ್ತು ಗಂಡಿನ ನಡುವೆ ಎಷ್ಟರ ಮಟ್ಟಿಗೆ ಹೊಂದಾಣಿಕೆ ಇದೆ ಅನ್ನೋದು ಮುಖ್ಯವಾಗುತ್ತೆ ಎಂದು ಭುವನ್ ಮಾತನಾಡಿದ್ದರು.

    ನಾನು ಈಗ ಮದುವೆಯಾಗುವ ಐಡಿಯಾದಲ್ಲಿ ಇರಲಿಲ್ಲ. ಪ್ಲ್ಯಾನ್ ಲೇಟ್ ಇತ್ತು. ಆದರೆ ಕುಟುಂಬದವರ ಒತ್ತಾಯದ ಮೇರೆಗೆ ಈಗ ಎರಡು ತಿಂಗಳ ಹಿಂದೆ ಮದುವೆ ಬಗ್ಗೆ ಪ್ಲ್ಯಾನ್ ಮಾಡಿದ್ವಿ ಎಂದು ಇತ್ತೀಚಿಹೆ ಈ ನವಜೋಡಿ ಲವ್, ಮದುವೆ ಬಗ್ಗೆ ಬಾಯ್ಬಿಟ್ಟಿದ್ದರು.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವೈವಾಹಿಕ ಜೀವನಕ್ಕೆ ಕಾಲಿಟ್ಟ ಹರ್ಷಿಕಾ- ಭುವನ್ ಜೋಡಿ

    ವೈವಾಹಿಕ ಜೀವನಕ್ಕೆ ಕಾಲಿಟ್ಟ ಹರ್ಷಿಕಾ- ಭುವನ್ ಜೋಡಿ

    ಸ್ಯಾಂಡಲ್‌ವುಡ್ ಚಿಟ್ಟೆ ಹರ್ಷಿಕಾ ಪೂಣಚ್ಚ- ಭುವನ್ ಪೊನ್ನಣ್ಣ (Bhuvan Ponnanna) ಇಂದು (ಆಗಸ್ಟ್ 24) ಕೊಡಗಿನಲ್ಲಿ (Kodava) ಅದ್ದೂರಿಯಾಗಿ ಮದುವೆಯಾಗಿದ್ದಾರೆ. 12 ವರ್ಷಗಳ ಪ್ರೀತಿಗೆ ಇದೀಗ ಮದುವೆಯ ಮುದ್ರೆ ಒತ್ತಿದ್ದಾರೆ.

    ಇಂದು ಗುರುಹಿರಿಯರ ಸಮ್ಮುಖದಲ್ಲಿ ನಟಿ ಹರ್ಷಿಕಾ(Harshika Poonacha)- ಭುವನ್ ಕೊಡವ ಪದ್ಧತಿಯಂತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೊಡಗಿನ ವಿರಾಟ್‌ಪೇಟೆಯಲ್ಲಿ ಅಮ್ಮತ್ತಿ ಕೊಡವ ಸಮಾಜದಲ್ಲಿ ಮದುವೆ ಜರುಗಿದೆ. ಕೊಡವ ಲುಕ್‌ನಲ್ಲಿ ನವಜೋಡಿ ಮಿಂಚಿದ್ದಾರೆ. ಇದನ್ನೂ ಓದಿ:ಮುಕ್ತಾಯ ಹಂತದಲ್ಲಿ ‘ಕರಟಕ ದಮನಕ’: ಶಿವಣ್ಣ-ಪ್ರಭುದೇವ ನಟನೆಯ ಚಿತ್ರ

    ಮದುವೆಯೂ ಮುನ್ನವೇ ಜೋಡಿಯಾಗಿ ಹರ್ಷಿಕಾ-ಭುವನ್ ಗೃಹಪ್ರವೇಶ ನೆರವೇರಿತ್ತು. ಆಗಸ್ಟ್ 23ರಂದು ಊರ್ಕುಡುವ ಶಾಸ್ತ್ರ ನಡೆದಿತ್ತು. ಇದೀಗ ಮದುವೆಯಾಗಿರೋ ಹೊಸ ಜೋಡಿಗೆ ಅಭಿಮಾನಿಗಳು ಶುಭಕೋರಿದ್ದಾರೆ. ಹರ್ಷಿಕಾ ದಂಪತಿಯ ಮದುವೆಗೆ ಮಾಜಿ ಸಿಎಂ ಬಿಎಸ್‌ವೈ, ನಟ ತಬಲಾ ನಾಣಿ ಕೂಡ ಹಾಜರಿ ಹಾಕಿದ್ದಾರೆ.

    ಫ್ಯಾಶನ್ ಶೋವೊಂದರಲ್ಲಿ ಭುವನ್- ಹರ್ಷಿಕಾ ಭೇಟಿಯಾಗಿದ್ದು, ಆ ಪರಿಚಯವೇ ಪ್ರೀತಿಗೆ ತಿರುಗಿತ್ತು. ಭುವನ್, ಹರ್ಷಿಕಾಗೆ ಮೊದಲು ಪ್ರಪೋಸ್ ಮಾಡಿ ಒಂದೇ ದಿನದಲ್ಲಿ ಉತ್ತರ ಹೇಳಬೇಕು ಅಂತಾ ಟೈಂ ಫಿಕ್ಸ್ ಮಾಡಿದ್ರಂತೆ. ಫಸ್ಟ್ ಇಂಪ್ರೆಶನ್‌ನಲ್ಲೇ ಭುವನ್ ಇಷ್ಟವಾದ ಕಾರಣ ಒಂದೇ ದಿನದಲ್ಲಿ ಭುವನ್ ಪ್ರಪೋಸಲ್‌ಗೆ ಹರ್ಷಿಕಾ ಸಮ್ಮತಿ ನೀಡಿದ್ರಂತೆ. ಕುಟುಂಬದವರಿಗೂ ಕೂಡ ಭುವನ್ ಬಗ್ಗೆ ಒಳ್ಳೆಯ ಅಭಿಪ್ರಾಯವಿದ್ದ ಕಾರಣ ಪ್ರೀತಿಗೆ ಗ್ರೀನ್ ಸಿಗ್ನಲ್ ನೀಡಿದ್ರಂತೆ ಎಂದು ಹರ್ಷಿಕಾ ಹೇಳಿದ್ದಾರೆ.

    ಯಾಕೆ ವರ್ಷಗಳು ಎಲ್ಲೂ ನಮ್ಮ ಪ್ರೀತಿ ಬಗ್ಗೆ ಬಾಯ್ಬಿಟ್ಟಿರಲಿಲ್ಲ ಎಂದು ಭುವನ್ ಕ್ಲ್ಯಾರಿಟಿ ನೀಡಿದ್ದಾರೆ. ಇಷ್ಟು ದಿನ ನಮ್ಮ ಮೇಲೆ ಯಾವುದೇ ಕೆಟ್ಟ ಕಣ್ಣು ಬೀಳದೇ ಇರಲಿ ಅಂತಾ ಮದುವೆ ವಿಚಾರ ಹೇಳಿರಲಿಲ್ಲ. ವೃತ್ತಿರಂಗದಲ್ಲಿ ಸೆಟಲ್ ಆಗಬೇಕಾದ ಕಾರಣ, ಇಬ್ಬರು ಸೈಲೆಂಟ್ ಆಗಿ ಇದ್ವಿ. ನಮ್ಮ ಲವ್ ಸ್ಟೋರಿ ಬಗ್ಗೆ ಆತ್ಮೀಯರಿಗೆ ತಿಳಿದಿತ್ತು. ಆದರೆ ಇತ್ತೀಚಿಗೆ ಎಲ್ಲರಿಗೂ ಗೊತ್ತಾಯ್ತು. ಪ್ರೀತಿ ಮತ್ತು ಗೆಳೆತನ ಅನ್ನೋದಕ್ಕಿಂತ ಹೆಣ್ಣು ಮತ್ತು ಗಂಡಿನ ನಡುವೆ ಎಷ್ಟರ ಮಟ್ಟಿಗೆ ಹೊಂದಾಣಿಕೆ ಇದೆ ಅನ್ನೋದು ಮುಖ್ಯವಾಗುತ್ತೆ ಎಂದು ಭುವನ್ ಮಾತನಾಡಿದ್ದರು.

    ನಾನು ಈಗ ಮದುವೆಯಾಗುವ ಐಡಿಯಾದಲ್ಲಿ ಇರಲಿಲ್ಲ. ಪ್ಲ್ಯಾನ್ ಲೇಟ್ ಇತ್ತು. ಆದರೆ ಕುಟುಂಬದವರ ಒತ್ತಾಯದ ಮೇರೆಗೆ ಈಗ ಎರಡು ತಿಂಗಳ ಹಿಂದೆ ಮದುವೆ ಬಗ್ಗೆ ಪ್ಲ್ಯಾನ್ ಮಾಡಿದ್ವಿ ಎಂದು ಇತ್ತೀಚಿಹೆ ಈ ನವಜೋಡಿ ಲವ್, ಮದುವೆ ಬಗ್ಗೆ ಬಾಯ್ಬಿಟ್ಟಿದ್ದರು.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಹರ್ಷಿಕಾ ಪೂಣಚ್ಚ- ಭುವನ್

    ಇಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಹರ್ಷಿಕಾ ಪೂಣಚ್ಚ- ಭುವನ್

    ಲವು ವರ್ಷಗಳ ಪ್ರೀತಿಗೆ ಮದುವೆಯ ಮುದ್ರೆ ಒತ್ತಲು ಹರ್ಷಿಕಾ ಪೂಣಚ್ಚ- ಭುವನ್ (Bhuvan) ಸಜ್ಜಾಗಿದ್ದಾರೆ. ಕೊಡಗಿನ (Coorg) ವಿರಾಜ್‌ಪೇಟೆಯ ಅಮ್ಮತ್ತಿ ಕೊಡವ ಸಮಾಜದಲ್ಲಿ ಮದುವೆ (Wedding) ನಡೆಯಲಿದೆ. ಇಂದು (ಆಗಸ್ಟ್ 24) ಬೆಳಿಗ್ಗೆ 10:30ಕ್ಕೆ ಹರ್ಷಿಕಾ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಇದನ್ನೂ ಓದಿ:ಚಂದ್ರನನ್ನು ಮುಟ್ಟಿದ ಭಾರತ- ಇಸ್ರೋ ಸಾಧನೆಗೆ ಭೇಷ್‌ ಎಂದ ಸ್ಟಾರ್ಸ್

    ಆಗಸ್ಟ್ 23ರಂದು ವಿರಾಜ್‌ಪೇಟೆಯಲ್ಲಿ ಊರ್ಕುಡುವ ಶಾಸ್ತ್ರ ಅದ್ದೂರಿಯಾಗಿ ನಡೆದಿದೆ. ಜೈ ಜಗದೀಶ್ ದಂಪತಿ, ಅನುಪ್ರಭಾಕರ್ ದಂಪತಿ ಸೇರಿದಂತೆ ಹಲವು ಹರ್ಷಿಕಾ ಮದುವೆ ಸಂಭ್ರಮದಲ್ಲಿ ಭಾಗಿಯಾದರು. ಇದೀಗ ಹರ್ಷಿಕಾ- ಭುವನ್ ಹೊಸ ಬಾಳಿಗೆ ಕಾಲಿಡಲು ಕ್ಷಣಗಣನೆ ಶುರುವಾಗಿದೆ.

    ಫ್ಯಾಶನ್ ಶೋವೊಂದರಲ್ಲಿ ಭುವನ್- ಹರ್ಷಿಕಾ (Harshika Ponacha) ಭೇಟಿಯಾಗಿದ್ದು, ಆ ಪರಿಚಯವೇ ಪ್ರೀತಿಗೆ ತಿರುಗಿತ್ತು. ಭುವನ್, ಹರ್ಷಿಕಾಗೆ ಮೊದಲು ಪ್ರಪೋಸ್ ಮಾಡಿ ಒಂದೇ ದಿನದಲ್ಲಿ ಉತ್ತರ ಹೇಳಬೇಕು ಅಂತಾ ಟೈಂ ಫಿಕ್ಸ್ ಮಾಡಿದ್ರಂತೆ. ಫಸ್ಟ್ ಇಂಪ್ರೆಶನ್‌ನಲ್ಲೇ ಭುವನ್ ಇಷ್ಟವಾದ ಕಾರಣ ಒಂದೇ ದಿನದಲ್ಲಿ ಭುವನ್ ಪ್ರಪೋಸಲ್‌ಗೆ ಹರ್ಷಿಕಾ ಸಮ್ಮತಿ ನೀಡಿದ್ರಂತೆ. ಕುಟುಂಬದವರಿಗೂ ಕೂಡ ಭುವನ್ ಬಗ್ಗೆ ಒಳ್ಳೆಯ ಅಭಿಪ್ರಾಯವಿದ್ದ ಕಾರಣ ಪ್ರೀತಿಗೆ ಗ್ರೀನ್ ಸಿಗ್ನಲ್ ನೀಡಿದ್ರಂತೆ ಎಂದು ಹರ್ಷಿಕಾ ಹೇಳಿದ್ದಾರೆ.

    ಯಾಕೆ ವರ್ಷಗಳು ಎಲ್ಲೂ ನಮ್ಮ ಪ್ರೀತಿ ಬಗ್ಗೆ ಬಾಯ್ಬಿಟ್ಟಿರಲಿಲ್ಲ ಎಂದು ಭುವನ್ ಕ್ಲ್ಯಾರಿಟಿ ನೀಡಿದ್ದಾರೆ. ಇಷ್ಟು ದಿನ ನಮ್ಮ ಮೇಲೆ ಯಾವುದೇ ಕೆಟ್ಟ ಕಣ್ಣು ಬೀಳದೇ ಇರಲಿ ಅಂತಾ ಮದುವೆ ವಿಚಾರ ಹೇಳಿರಲಿಲ್ಲ. ವೃತ್ತಿರಂಗದಲ್ಲಿ ಸೆಟಲ್ ಆಗಬೇಕಾದ ಕಾರಣ, ಇಬ್ಬರು ಸೈಲೆಂಟ್ ಆಗಿ ಇದ್ವಿ. ನಮ್ಮ ಲವ್ ಸ್ಟೋರಿ ಬಗ್ಗೆ ಆತ್ಮೀಯರಿಗೆ ತಿಳಿದಿತ್ತು. ಆದರೆ ಇತ್ತೀಚಿಗೆ ಎಲ್ಲರಿಗೂ ಗೊತ್ತಾಯ್ತು. ಪ್ರೀತಿ ಮತ್ತು ಗೆಳೆತನ ಅನ್ನೋದಕ್ಕಿಂತ ಹೆಣ್ಣು ಮತ್ತು ಗಂಡಿನ ನಡುವೆ ಎಷ್ಟರ ಮಟ್ಟಿಗೆ ಹೊಂದಾಣಿಕೆ ಇದೆ ಅನ್ನೋದು ಮುಖ್ಯವಾಗುತ್ತೆ ಎಂದು ಭುವನ್ ಹೇಳಿದ್ದಾರೆ.

    ನಾನು ಈಗ ಮದುವೆಯಾಗುವ ಐಡಿಯಾದಲ್ಲಿ ಇರಲಿಲ್ಲ. ಪ್ಲ್ಯಾನ್ ಲೇಟ್ ಇತ್ತು. ಆದರೆ ಕುಟುಂಬದವರ ಒತ್ತಾಯದ ಮೇರೆಗೆ ಈಗ ಎರಡು ತಿಂಗಳ ಹಿಂದೆ ಮದುವೆ ಬಗ್ಗೆ ಪ್ಲ್ಯಾನ್ ಮಾಡಿದ್ವಿ. ಮುಂದಿನ ನಮ್ಮಿಬ್ಬರ ಕೊಡವ ಶೈಲಿಯಲ್ಲಿ ಮದುವೆ ಎಂದು ಖುಷಿಯಿಂದ ಭುವನ್ ಮಾತನಾಡಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪಿಂಕ್ ಬಣ್ಣದ ಸೀರೆಯುಟ್ಟು ಮಿಂಚಿದ ಮದುಮಗಳು ಹರ್ಷಿಕಾ

    ಪಿಂಕ್ ಬಣ್ಣದ ಸೀರೆಯುಟ್ಟು ಮಿಂಚಿದ ಮದುಮಗಳು ಹರ್ಷಿಕಾ

    ಸ್ಯಾಂಡಲ್‌ವುಡ್ (Sandalwood) ಚಿಟ್ಟೆ ಹರ್ಷಿಕಾ ಪೂಣಚ್ಚ(Harshika Ponacha)- ಭುವನ್ (Bhuvan) ಆಗಸ್ಟ್‌ 24ರಂದು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಮದುವೆ ಹಿಂದಿನ ದಿನದ (ಆಗಸ್ಟ್‌ 23) ಊರ್ಕುಡುವ ಶಾಸ್ತ್ರದಲ್ಲಿ ಮದುಮಗಳು ಹರ್ಷಿಕಾ ಮಿಂಚಿದ್ದಾರೆ.

    12 ವರ್ಷಗಳ ಪ್ರೀತಿಗೆ ಮದುವೆಯೆಂಬ ಮುದ್ರೆ ಒತ್ತಲು ಸಜ್ಜಾಗಿದ್ದಾರೆ. ಕೊಡಗಿನ (Coorg) ವಿರಾಜ್‌ಪೇಟೆಯಲ್ಲಿ ಊರ್ಕುಡುವ ಶಾಸ್ತ್ರವಿದೆ. ನವ ಜೋಡಿಯ ಜೊತೆ ಕೊಡವ ಶೈಲಿಯಲ್ಲಿ ಅದ್ದೂರಿ ಡ್ಯಾನ್ಸ್ ಕೂಡ ಇರಲಿದೆ. ಇದೀಗ ಈ ಶಾಸ್ತ್ರಕ್ಕೆ ನಟಿ ಹರ್ಷಿಕಾ ಪಿಂಕ್ ಕಲರ್ ಸೀರೆಯುಟ್ಟು ಮುದ್ದಾಗಿ ಕ್ಯಾಮೆರಾ ಕಣ್ಣಿಗೆ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ:ಚಂದ್ರಯಾನ-3 ಲ್ಯಾಂಡಿಂಗ್‌ಗೆ ಶುಭಕೋರಿದ ಸ್ಯಾಂಡಲ್‌ವುಡ್ ಸ್ಟಾರ್ಸ್

    ಫ್ಯಾಶನ್ ಶೋವೊಂದರಲ್ಲಿ ಭುವನ್- ಹರ್ಷಿಕಾ ಭೇಟಿಯಾಗಿದ್ದು, ಆ ಪರಿಚಯವೇ ಪ್ರೀತಿಗೆ ತಿರುಗಿತ್ತು. ಭುವನ್, ಹರ್ಷಿಕಾಗೆ ಮೊದಲು ಪ್ರಪೋಸ್ ಮಾಡಿ ಒಂದೇ ದಿನದಲ್ಲಿ ಉತ್ತರ ಹೇಳಬೇಕು ಅಂತಾ ಟೈಂ ಫಿಕ್ಸ್ ಮಾಡಿದ್ರಂತೆ. ಫಸ್ಟ್ ಇಂಪ್ರೆಶನ್‌ನಲ್ಲೇ ಭುವನ್ ಇಷ್ಟವಾದ ಕಾರಣ ಒಂದೇ ದಿನದಲ್ಲಿ ಭುವನ್ ಪ್ರಪೋಸಲ್‌ಗೆ ಹರ್ಷಿಕಾ ಸಮ್ಮತಿ ನೀಡಿದ್ರಂತೆ. ಕುಟುಂಬದವರಿಗೂ ಕೂಡ ಭುವನ್ ಬಗ್ಗೆ ಒಳ್ಳೆಯ ಅಭಿಪ್ರಾಯವಿದ್ದ ಕಾರಣ ಪ್ರೀತಿಗೆ ಗ್ರೀನ್ ಸಿಗ್ನಲ್ ನೀಡಿದ್ರಂತೆ ಎಂದು ಹರ್ಷಿಕಾ ಹೇಳಿದ್ದಾರೆ.

    ಕೊಡವ ಸಂಪ್ರದಾಯದಂತೆ ಹರ್ಷಿಕಾ-ಭುವನ್ ಅವರು ಗುರುಹಿರಿಯರ ಸಮ್ಮುಖದಲ್ಲಿ ಮದುವೆಯಾಗುತ್ತಿದ್ದಾರೆ. ಆಗಸ್ಟ್ 23- 24ರಂದು ಕೊಡಗಿನ ವಿರಾಜ್‌ಪೇಟೆಯಲ್ಲಿ ಹರ್ಷಿಕಾ-ಭುವನ್ ಅದ್ದೂರಿ ಮದುವೆ ನಡೆಯಲಿದೆ. ಅಮ್ಮತ್ತಿ ಕೊಡವ ಸಮಾಜದಲ್ಲಿ ಮದುವೆ ನಡೆಯಲಿದೆ. ರಾಜಕೀಯ- ಚಿತ್ರರಂಗದ ಗಣ್ಯರು ಈ ಮದುವೆಗೆ ಸಾಕ್ಷಿಯಾಗಲಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮೊದಲು ಪ್ರಪೋಸ್ ಮಾಡಿದ್ದು ಯಾರು? ಲವ್ ಸ್ಟೋರಿ ಬಿಚ್ಚಿಟ್ಟ ಹರ್ಷಿಕಾ-ಭುವನ್ ಜೋಡಿ

    ಮೊದಲು ಪ್ರಪೋಸ್ ಮಾಡಿದ್ದು ಯಾರು? ಲವ್ ಸ್ಟೋರಿ ಬಿಚ್ಚಿಟ್ಟ ಹರ್ಷಿಕಾ-ಭುವನ್ ಜೋಡಿ

    ಸ್ಯಾಂಡಲ್‌ವುಡ್ (Sandalwood) ಚಿಟ್ಟೆ ಹರ್ಷಿಕಾ ಪೂಣಚ್ಚ- ಭುವನ್ ಪೊನ್ನಣ್ಣ (Bhuvan) ದಾಂಪತ್ಯ (Wedding) ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. 10 ವರ್ಷಗಳ ಪ್ರೀತಿಗೆ ಮದುವೆಯೆಂಬ ಮುದ್ರೆ ಒತ್ತಲು ಸಜ್ಜಾಗಿದ್ದಾರೆ. ಇಬ್ಬರ ಮೊದಲ ಭೇಟಿಯಾಗಿದ್ದು, ಹೇಗೆ? ಯಾರ ಮೊದಲು ಪ್ರಪೋಸ್ (Prapose) ಮಾಡಿದ್ರು? ಇದೆಲ್ಲದರ ಬಗ್ಗೆ ಹೊಸ ಜೋಡಿ ಅಸಲಿ ಸಂಗತಿಯನ್ನ ಬಿಚ್ಚಿಟ್ಟಿದ್ದಾರೆ. ಇದನ್ನೂ ಓದಿ:ಉರ್ಫಿಗೆ ಕೊಲೆ ಬೆದರಿಕೆ: ವ್ಯಕ್ತಿಯ ಹೆಸರು ಬಹಿರಂಗ ಪಡಿಸಿದ ನಟಿ

    ಫ್ಯಾಶನ್ ಶೋವೊಂದರಲ್ಲಿ ಭುವನ್- ಹರ್ಷಿಕಾ ಭೇಟಿಯಾಗಿದ್ದು, ಆ ಪರಿಚಯವೇ ಪ್ರೀತಿಗೆ ತಿರುಗಿತ್ತು. ಭುವನ್, ಹರ್ಷಿಕಾಗೆ (Harshika Poonacha) ಮೊದಲು ಪ್ರಪೋಸ್ ಮಾಡಿ ಒಂದೇ ದಿನದಲ್ಲಿ ಉತ್ತರ ಹೇಳಬೇಕು ಅಂತಾ ಟೈಂ ಫಿಕ್ಸ್ ಮಾಡಿದ್ರಂತೆ. ಫಸ್ಟ್ ಇಂಪ್ರೆಶನ್‌ನಲ್ಲೇ ಭುವನ್ ಇಷ್ಟವಾದ ಕಾರಣ ಒಂದೇ ದಿನದಲ್ಲಿ ಭುವನ್ ಪ್ರಪೋಸಲ್‌ಗೆ ಹರ್ಷಿಕಾ ಸಮ್ಮತಿ ನೀಡಿದ್ರಂತೆ. ಕುಟುಂಬದವರಿಗೂ ಕೂಡ ಭುವನ್ ಬಗ್ಗೆ ಒಳ್ಳೆಯ ಅಭಿಪ್ರಾಯವಿದ್ದ ಕಾರಣ ಪ್ರೀತಿಗೆ ಗ್ರೀನ್ ಸಿಗ್ನಲ್ ನೀಡಿದ್ರಂತೆ ಎಂದು ಹರ್ಷಿಕಾ ಹೇಳಿದ್ದಾರೆ.

    ಯಾಕೆ ವರ್ಷಗಳು ಎಲ್ಲೂ ನಮ್ಮ ಪ್ರೀತಿ ಬಗ್ಗೆ ಬಾಯ್ಬಿಟ್ಟಿರಲಿಲ್ಲ ಎಂದು ಭುವನ್ ಕ್ಲ್ಯಾರಿಟಿ ನೀಡಿದ್ದಾರೆ. ಇಷ್ಟು ದಿನ ನಮ್ಮ ಮೇಲೆ ಯಾವುದೇ ಕೆಟ್ಟ ಕಣ್ಣು ಬೀಳದೇ ಇರಲಿ ಅಂತಾ ಮದುವೆ ವಿಚಾರ ಹೇಳಿರಲಿಲ್ಲ. ವೃತ್ತಿರಂಗದಲ್ಲಿ ಸೆಟಲ್ ಆಗಬೇಕಾದ ಕಾರಣ, ಇಬ್ಬರು ಸೈಲೆಂಟ್ ಆಗಿ ಇದ್ವಿ. ನಮ್ಮ ಲವ್ ಸ್ಟೋರಿ ಬಗ್ಗೆ ಆತ್ಮೀಯರಿಗೆ ತಿಳಿದಿತ್ತು. ಆದರೆ ಇತ್ತೀಚಿಗೆ ಎಲ್ಲರಿಗೂ ಗೊತ್ತಾಯ್ತು. ಪ್ರೀತಿ ಮತ್ತು ಗೆಳೆತನ ಅನ್ನೋದಕ್ಕಿಂತ ಹೆಣ್ಣು ಮತ್ತು ಗಂಡಿನ ನಡುವೆ ಎಷ್ಟರ ಮಟ್ಟಿಗೆ ಹೊಂದಾಣಿಕೆ ಇದೆ ಅನ್ನೋದು ಮುಖ್ಯವಾಗುತ್ತೆ ಎಂದು ಭುವನ್ ಹೇಳಿದ್ದಾರೆ.

    ನಾನು ಈಗ ಮದುವೆಯಾಗುವ ಐಡಿಯಾದಲ್ಲಿ ಇರಲಿಲ್ಲ. ಪ್ಲ್ಯಾನ್ ಲೇಟ್ ಇತ್ತು. ಆದರೆ ಕುಟುಂಬದವರ ಒತ್ತಾಯದ ಮೇರೆಗೆ ಈಗ ಎರಡು ತಿಂಗಳ ಹಿಂದೆ ಮದುವೆ ಬಗ್ಗೆ ಪ್ಲ್ಯಾನ್ ಮಾಡಿದ್ವಿ. ಮುಂದಿನ ನಮ್ಮಿಬ್ಬರ ಕೊಡವ ಶೈಲಿಯಲ್ಲಿ ಮದುವೆ ಎಂದು ಖುಷಿಯಿಂದ ಭುವನ್ ಮಾತನಾಡಿದ್ದಾರೆ. ಇದನ್ನೂ ಓದಿ:ಉರ್ಫಿಗೆ ಕೊಲೆ ಬೆದರಿಕೆ: ವ್ಯಕ್ತಿಯ ಹೆಸರು ಬಹಿರಂಗ ಪಡಿಸಿದ ನಟಿ

    ಕೊಡವ ಸಂಪ್ರದಾಯದಂತೆ ಹರ್ಷಿಕಾ-ಭುವನ್ ಅವರು ಗುರುಹಿರಿಯರ ಸಮ್ಮುಖದಲ್ಲಿ ಮದುವೆಯಾಗುತ್ತಿದ್ದಾರೆ. ಆಗಸ್ಟ್ 23- 24ರಂದು ವಿರಾಜ್‌ಪೇಟೆಯಲ್ಲಿ ಹರ್ಷಿಕಾ-ಭುವನ್ ಅದ್ದೂರಿ ಮದುವೆ ನಡೆಯಲಿದೆ. ಅಮ್ಮತ್ತಿ ಕೊಡವ ಸಮಾಜದಲ್ಲಿ ಮದುವೆ ನಡೆಯಲಿದೆ. ರಾಜಕೀಯ- ಚಿತ್ರರಂಗದ ಗಣ್ಯರು ಈ ಮದುವೆಗೆ ಸಾಕ್ಷಿಯಾಗಲಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮದುವೆಗೆ ಸಜ್ಜಾದ್ರಾ ತೆಲುಗು ಹೀರೋ- ಅಪ್‌ಡೇಟ್ ಹಂಚಿಕೊಂಡ ವಿಶ್ವಕ್ ಸೇನ್

    ಮದುವೆಗೆ ಸಜ್ಜಾದ್ರಾ ತೆಲುಗು ಹೀರೋ- ಅಪ್‌ಡೇಟ್ ಹಂಚಿಕೊಂಡ ವಿಶ್ವಕ್ ಸೇನ್

    ತೆಲುಗಿನ ನಟ (Telugu Hero) ವಿಶ್ವಕ್ ಸೇನ್ (Vishwak Sen) ಸದಾ ಸಿನಿಮಾಗಳ ಮೂಲಕ ಸದ್ದು ಮಾಡ್ತಿದ್ದರು. ಈಗ ಮದುವೆ (Wedding) ಬಗ್ಗೆ ಸುಳಿವುವೊಂದನ್ನ ನೀಡಿದ್ದಾರೆ. ತಮ್ಮ ಬಗ್ಗೆ ಬಿಗ್ ಅಪ್‌ಡೇಟ್ ನೀಡುವುದಾಗಿ ಪೋಸ್ಟ್ ಶೇರ್ ಮಾಡಿದ್ದಾರೆ. ಈ ಪೋಸ್ಟ್ ನೆಟ್ಟಿಗರ ಚರ್ಚೆಗೆ ಗ್ರಾಸವಾಗಿದೆ.

    ಇಷ್ಟು ವರ್ಷಗಳಿಂದ ನನ್ನ ಮೇಲೆ ಪ್ರೀತಿ ತೋರಿದ ನನ್ನ ಅಭಿಮಾನಿಗಳು ಮತ್ತು ಹಿತೈಷಿಗಳಿಗೆ ನಾನು ಚಿರಋಣಿ. ಈಗ ನಾನು ನಿಮ್ಮ ಜೊತೆ ಒಂದು ವಿಚಾರ ಹಂಚಿಕೊಳ್ಳಲು ಬಯಸುತ್ತೇನೆ. ಶೀಘ್ರದಲ್ಲೇ ನಾನು ನನ್ನ ಜೀವನದಲ್ಲಿ ಮತ್ತೊಂದು ಹಂತವನ್ನು ಪ್ರಾರಂಭಿಸಲಿದ್ದೇನೆ. ನಾನು ಕುಟುಂಬಸ್ಥನಾಗುತ್ತಿದ್ದೇನೆ. ಆಗಸ್ಟ್ 15ರಂದು ಸಂಪೂರ್ಣ ವಿವರಗಳನ್ನು ಬಹಿರಂಗಪಡಿಸುತ್ತೇನೆ ಎಂದು ವಿಶ್ವಕ್ ಸೇನ್ ಬರೆದುಕೊಂಡಿದ್ದಾರೆ. ಈ ಪೋಸ್ಟ್ ನೋಡಿದ ಬಳಿಕ ಇದು ಮದುವೆ ವಿಚಾರ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

    ಕೆಲವೊಮ್ಮೆ ಹೀರೋಗಳು ಸಿನಿಮಾ ಪ್ರಚಾರಕ್ಕೆ ಈ ರೀತಿಯ ತಂತ್ರ ಉಪಯೋಗಿಸುವ ಸಾಧ್ಯತೆ ಇರುತ್ತದೆ. ಇದು ಕೂಡ ಅದೇ ರೀತಿಯ ತಂತ್ರ ಇರಬಹುದು ಎಂದು ನೆಟ್ಟಿಗರು ಅಭಿಪ್ರಾಯಪಟ್ಟಿದ್ದಾರೆ. ಸಿನಿಮಾನಾ- ಮದುವೆ ಕುರಿತು ಅಪ್‌ಡೇಟ್? ಎಲ್ಲದ್ದಕ್ಕೂ ಆಗಸ್ಟ್ 15ರಂದು ಉತ್ತರ ಸಿಗಲಿದೆ. ಇದನ್ನೂ ಓದಿ:ಫೋನ್ ಸ್ವಿಚ್ ಆಫ್ ಮಾಡಿಕೊಂಡ ನಟ: ಉಪೇಂದ್ರಗಾಗಿ ಪೊಲೀಸರಿಂದ ತೀವ್ರ ಶೋಧ

    ವಿಶ್ವಕ್ ಸೇನ್ ಟಾಲಿವುಡ್‌ನ (Tollywood) ಯುವ ಹೀರೋ. ‘ವೆಳ್ಳಿಪೋಮಕೇ’ ಚಿತ್ರದ ಮೂಲಕ ಅವರು ಬಣ್ಣದ ಬದುಕು ಆರಂಭಿಸಿದರು. ಈ ಸಿನಿಮಾ 2017ರಲ್ಲಿ ರಿಲೀಸ್ ಆಯಿತು. ಆ ಬಳಿಕ ಅವರು ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ನಟಿಸಿದರು. ಇತ್ತೀಚೆಗೆ ರಿಲೀಸ್ ಆದ ‘ದಾಸ್ ಕಾ ಧಮ್ಕಿ’ ಚಿತ್ರದ ಮೂಲಕ ಅವರು ಮೆಚ್ಚುಗೆ ಗಳಿಸಿದರು.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಾತಿನ ಮಲ್ಲಿ ಮದುವೆಗೆ ಪ್ರತಿಭಟನೆ, ಬೆಣ್ಣೆನಗರಿ ಬಾಯ್ಸ್ ಆಗ್ರಹಕ್ಕೆ ಒಪ್ಪಿಕೊಂಡ್ರಾ ಅನುಶ್ರೀ?

    ಮಾತಿನ ಮಲ್ಲಿ ಮದುವೆಗೆ ಪ್ರತಿಭಟನೆ, ಬೆಣ್ಣೆನಗರಿ ಬಾಯ್ಸ್ ಆಗ್ರಹಕ್ಕೆ ಒಪ್ಪಿಕೊಂಡ್ರಾ ಅನುಶ್ರೀ?

    ಲ್ರೂ ಮದುವೆ ಆಗ್ತಿದ್ದಾರೆ.ಆದರೆ ಅನುಶ್ರೀಅಕ್ಕ ಮಾತ್ರಾ ಮದುವೆಯಾಗ್ತಿಲ್ಲ(Wedding)  ಯಾಕೆ? ಆ್ಯಂಕರ್ ಅನುಶ್ರೀ (Anchor Anushree) ಮದುವೆ ಆಗ್ಲೇಬೇಕು ಹೀಗಂತ ಹುಡುಗರು ಪ್ರತಿಭಟನೆ ಮಾಡಿದ್ದಾರೆ. ಹುಡುಗರ ಆಗ್ರಹಕ್ಕೆ ಮಣಿದ ಅನುಶ್ರೀ ಕೊನೆಗೂ ಮದುವೆಯಾಗಲು ಒಪ್ಪಿಕೊಂಡಿದ್ದಾರೆ. ಅಷ್ಟಕ್ಕೂ ಈ ಹುಡುಗರು ಯಾರು? ಈ ಘಟನೆ ನಡೆದಿದ್ದಾದ್ರೂ ಎಲ್ಲಿ?

    ಆ್ಯಂಕರ್ ಅನುಶ್ರೀ ಮದುವೆ ವಿಚಾರವಾಗಿ ಆಗಾಗ ಪ್ರಶ್ನೆ ಬರುತ್ತಾನೆ ಇರುತ್ತೆ. ಆಗ್ತೀನಿ ಆಗ್ತೀನಿ ಅಂತಾನೇ ಕಾಲ ದೂಡ್ತಿರೋ ಅನುಶ್ರೀ ಮೇಲೆ ಇದೀಗ ದಾವಣೆಗೆರೆ ಹುಡುಗರಂತೂ ಪ್ರತಿಭಟನೆಗೆ ಇಳಿದುಬಿಟ್ಟಿದ್ದಾರೆ. ಜಾತ್ರೆ ಕಲ್ಯಾಣೋತ್ಸವ ಸಮಾರಂಭದಲ್ಲಿ ದಾಖಲೆಯ ಪುಟ ಸೇರುವಂಥಹ ಬೆಣ್ಣೆದೋಸೆ ಹಿಡಿದು ಬಂದ ಹುಡುಗರು ವಿನೂತನವಾಗಿ ಪ್ರತಿಭಟಿಸಿದ್ದಾರೆ. ಇದನ್ನೂ ಓದಿ:ಟೈಗರ್ ಶ್ರಾಫ್ ಜೊತೆ ಬ್ರೇಕಪ್? ಹೊಸ ಬಾಯ್‌ಫ್ರೆಂಡ್ ಬಗ್ಗೆ ಬಾಯ್ಬಿಟ್ಟ ದಿಶಾ

    ದಾವಣಗೆರೆಯಲ್ಲಿ ಹುಡುಗರು ಬೆಣ್ಣೆದೋಸೆ ಹೊತ್ಕೊಂಡು ಬಂದು ಸೀರಿಯಲ್ ತಾರೆಯರಿಗೆ ತಿನ್ನಿಸಿದ್ದಾರೆ. ಜೀ ಸೀರಿಯಲ್‌ನಲ್ಲಿ ಮದುವೆ ರ‍್ವ ನಡೆಯುತ್ತಿದೆ. ಆದರೆ ಅನುಶ್ರೀಗೆ ಮಾತ್ರಾ ಮದುವೆಯಾಗ್ತಿಲ್ಲ ಅನ್ನೋದು ಅನುಶ್ರೀ ಅಭಿಮಾನಿಗಳ ಕೊರಗು. ಹೀಗಾಗಿ ದಾವಣೆಗೆರೆ ಬಾಯ್ಸ್ ವಿಡಂಬನಾತ್ಮಕವಾಗಿ ಪ್ರತಿಭಟಸಿದ್ದು.

    ಅಷ್ಟಕ್ಕೂ ಅನುಶ್ರೀಗೆ ಮದುಯಾಗೋಕೆ ಟೈಂ ಸಿಕ್ತಿಲ್ವಂತೆ. ಮಾತಿನ ಪಟಾಕಿ ಅನುಶ್ರೀ ಮದುವೆ ವಿಚಾರವಾಗಿ ಇಲ್ಲಸಲ್ಲದ ವದಂತಿ ಹಬ್ಬುತ್ತಲೇ ಇರುತ್ತೆ. ಹೀಗಾಗಿ ಅನುಶ್ರೀ ಟ್ರೋಲಿಗರಿಗೆ ಮಾತಲ್ಲೇ ತಿವಿದಿದ್ದಾರೆ. ಸದ್ಯಕ್ಕೆ ಮದುವೆಗೆ ಅನುಶ್ರೀ ನೋ ಎಂದಿದ್ದಾರೆ. ಒಳ್ಳೆಯ ವರ ಸಿಗೋವವರೆಗೂ ಎಲ್ಲಾ ಕೊರಗಜ್ಜನ ದಯೆ ಅಂತಾ ಮೆತ್ತಗೆ ಜಾರಿಕೊಂಡಿದ್ದಾರೆ. ಟೋಟಲಿ ಅನುಶ್ರೀ ಅಭಿಮಾನಿಗಳ ಸಂಘದ ವಿನೂತನ ಪ್ರತಿಭಟನೆ ನೋಡಲು ರಂಜನೀಯವಾಗಿದೆ. ಅನುಶ್ರೀ ಕರ‍್ಯಕ್ರಮವೊಂದಕ್ಕೆ ಹಾಜರಿ ಹಾಕ್ತಾರೆ ಅಂದರೆ ಅಲ್ಲಿ ಆಕೆಯ ಮದುವೆ ಪ್ರಸ್ತಾಪ ಇದ್ದೆ ಇರುತ್ತೆ. ಗಂಡ್ ಹೈಕ್ಳ ನೋವಿಗೆ ಅನುಶ್ರೀ ಮುಲಾಮು ಹಚ್ತಾರಾ ಅಂತಾ ಮುಂದಿನ ದಿನಗಳವರೆಗೂ ಕಾದುನೋಡಬೇಕಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸೀಕ್ರೆಟ್ ಮ್ಯಾರೇಜ್ ಬಗ್ಗೆ ರಿವೀಲ್ ಮಾಡಿದ ರಶ್ಮಿಕಾ ಮಂದಣ್ಣ

    ಸೀಕ್ರೆಟ್ ಮ್ಯಾರೇಜ್ ಬಗ್ಗೆ ರಿವೀಲ್ ಮಾಡಿದ ರಶ್ಮಿಕಾ ಮಂದಣ್ಣ

    ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ (Rashmika Mandanna) ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್ ಕೊಟ್ಟಿದ್ದಾರೆ. ತಾವು ಗುಟ್ಟಾಗಿ ಮದುವೆ ಆಗಿರುವುದಾಗಿ ಹೇಳುವ ಮೂಲಕ ‘ಮದುವೆ ಮಾಡಿಕೊಂಡ ಹುಡುಗ ಯಾರು?’ ಎಂದು ಹುಡುಕುವಂತೆ ಮಾಡಿದ್ದಾರೆ. ಅಷ್ಟಕ್ಕೂ ಅಸಂಖ್ಯಾತ ಅಭಿಮಾನಿ ಬಳಗ ಹೊಂದಿರುವ ಈ ನಟಿ ಗುಟ್ಟಾಗಿ ಮದುವೆ (Wedding) ಆಗುವುದಕ್ಕೆ ಕಾರಣ ಏನು ಎಂಬ ಪ್ರಶ್ನೆಯನ್ನೂ ಹುಟ್ಟು ಹಾಕಿದ್ದಾರೆ. ಇದನ್ನೂ ಓದಿ:ಮತ್ತೆ ಬೋಲ್ಡ್ ಫೋಟೋ ಹಂಚಿಕೊಂಡ ಸಾನ್ಯಾ ಅಯ್ಯರ್

    ‘ಕಿರಿಟ್ ಪಾರ್ಟಿ’ ಸಿನಿಮಾ ವೇಳೆ ರಕ್ಷಿತ್ ಶೆಟ್ಟಿ (Rakshit Shetty) ಜೊತೆ ರಶ್ಮಿಕಾ ಎಂಗೇಜ್ ಆದರು. ಕೆಲವೇ ತಿಂಗಳಲ್ಲಿ ಅದು ಮುರಿದು ಬಿತ್ತು. ಆನಂತರ ಅವರು ಮದುವೆ, ಎಂಗೇಜ್ ಮೆಂಟ್ ವಿಚಾರವಾಗಿ ಎಲ್ಲಿಯೂ ಮಾತನಾಡಲಿಲ್ಲ. ತೆಲುಗು ರಂಗಕ್ಕೆ ರಶ್ಮಿಕಾ ಎಂಟ್ರಿ ಕೊಟ್ಟ ನಂತರ ಡೇಟಿಂಗ್ ವಿಚಾರವಾಗಿ ಮತ್ತೆ ಸುದ್ದಿಯಾದರು. ಅದರಲ್ಲೂ ವಿಜಯ್ ದೇವರಕೊಂಡ ಜೊತೆ ಇವರು ಹೆಸರು ತಳುಕು ಹಾಕಿಕೊಂಡ ನಂತರ ಮತ್ತೆ ಮತ್ತೆ ಮದುವೆ ವಿಚಾರ ಚಾಲ್ತಿಗೆ ಬಂತು.

    ರಶ್ಮಿಕಾ ಪತ್ರಕರ್ತರಿಗೆ ಎದುರಾದಾಗೊಮ್ಮೆ ಮದುವೆ ವಿಚಾರ ಪ್ರಸ್ತಾಪವಾಗುತ್ತಿತ್ತು. ಲವ್, ಡೇಟಿಂಗ್ ಬಗ್ಗೆಯೂ ಪ್ರಶ್ನೆ ಕೇಳಲಾಗುತ್ತಿತ್ತು. ಎಲ್ಲದಕ್ಕೂ ತಣ್ಣಗೆ ನಗುತ್ತಾ ಸುಮ್ಮನಾಗುತ್ತಿದ್ದರು ಕೊಡಗಿನ ಬೆಡಗಿ. ಇದೇ ಮೊದಲ ಬಾರಿಗೆ ಅವರು ಮದುವೆ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ. ತಮಗೆ ಈಗಾಗಲೇ ಗುಟ್ಟಾಗಿ ಮದುವೆ ಆಗಿದೆ ಎಂದು ಹೇಳಿಕೊಂಡಿದ್ದಾರೆ. ಅವರ ಮಾತು ಅಸಂಖ್ಯಾತ ಅಭಿಮಾನಿಗಳಿಗೆ ತಲೆಕೆಡಿಸಿದೆ.

    ಇಂಥದ್ದೊಂದು ಶಾಕಿಂಗ್ ನ್ಯೂಸ್ ಕೊಟ್ಟ ರಶ್ಮಿಕಾ ಮತ್ತೆ ಮಗುಳ್ನಕ್ಕು ತಾನು ಯಾರೊಂದಿಗೆ ಮದುವೆ ಆಗಿದ್ದೇನೆ ಎನ್ನುವ ವಿಚಾರವನ್ನೂ ಬಹಿರಂಗ ಪಡಿಸಿದ್ದಾರೆ. ಸ್ಟಾರ್ ನಟಿಯ ಮದುವೆ ಆಗೋ ಯೋಗ ಕೂಡಿ ಬಂದಿದ್ದು ನರುಟೊಗೆ ಎನ್ನುವುದು ವಿಶೇಷ. ಈಗಾಗಲೇ ಇದೇ ನರುಟೊ ಜೊತೆ ರಶ್ಮಿಕಾ ಡ್ಯುಯೆಟ್ ಕೂಡ ಹಾಡಿದ್ದಾರೆ.

    ಈ ನರುಟೊ ಯಾರು ಎನ್ನುವ ಪ್ರಶ್ನೆ ಉದ್ಭವಿಸುವುದು ಸಹಜ. ಈ ನರುಟೊ (Naruto) ಬೇರೆ ಯಾರೂ ಅಲ್ಲ, ಫೇಮಸ್ ಎನಿಮೆ ಕಾರ್ಟೂನ್ ಸೀರಿಸ್ ನಲ್ಲಿ ಬರುವ ಒಂದು ಪಾತ್ರವಷ್ಟೆ. ಆ ಪಾತ್ರದ ಮೇಲೆ ರಶ್ಮಿಕಾಗೆ ಎಲ್ಲಿಲ್ಲದ ಕ್ರಶ್. ಹಾಗಾಗಿ ಅದರೊಂದಿಗೆ ರಶ್ಮಿಕಾ ಸೀಕ್ರೆಟ್ ಆಗಿ ಮದುವೆ ಆಗಿದ್ದಾರಂತೆ. ಈ ವಿಷಯವನ್ನು ಅವರು ಕಾರ್ಯಕ್ರಮವೊಂದರಲ್ಲಿ ಹಂಚಿಕೊಂಡಿದ್ದಾರೆ. ಈ ಮಾತುಗಳಿಗೆ ಮತ್ತೋರ್ವ ಖ್ಯಾತ ನಟ ಟೈಗರ್ ಶ್ರಾಫ್ ಸಾಕ್ಷಿಯಾಗಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇದೇ ಆಗಸ್ಟ್ 24ಕ್ಕೆ ಕೊಡವ ಪದ್ಧತಿಯಂತೆ ಹರ್ಷಿಕಾ- ಭುವನ್ ಮದುವೆ

    ಇದೇ ಆಗಸ್ಟ್ 24ಕ್ಕೆ ಕೊಡವ ಪದ್ಧತಿಯಂತೆ ಹರ್ಷಿಕಾ- ಭುವನ್ ಮದುವೆ

    ಸ್ಯಾಂಡಲ್‌ವುಡ್ (Sandalwood) ಚಿಟ್ಟೆ ಹರ್ಷಿಕಾ ಪೂಣಚ್ಚ- ಭುವನ್ ಪೊನ್ನಣ್ಣ (Bhuvan Ponnanna) ಅವರು ಇದೇ ಆಗಸ್ಟ್ 24ರಂದು ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಹಲವು ವರ್ಷಗಳ ಪ್ರೀತಿಗೆ ಮದುವೆಯೆಂಬ ಮುದ್ರೆ ಒತ್ತಲು ರೆಡಿಯಾಗಿದ್ದಾರೆ. ಈ ಮೂಲಕ ಫ್ಯಾನ್ಸ್‌ಗೆ ಕೊಡಗಿನ ಜೋಡಿ ಗುಡ್ ನ್ಯೂಸ್ ಕೊಡ್ತಿದ್ದಾರೆ.

    harshika-poonacha-101391458

    ಚಿತ್ರರಂಗದಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ಒಬ್ಬರ ಹಿಂದೆ ಮತ್ತೊಂದು ಜೋಡಿ ಹಸೆಮಣೆ ಏರುತ್ತಿದ್ದಾರೆ. ಹರಿಪ್ರಿಯಾ-ವಸಿಷ್ಠ, ಅಭಿಷೇಕ್ ಅಂಬರೀಶ್- ಅವಿವಾ ಜೋಡಿ ನಂತರ ಹರ್ಷಿಕಾ-ಭುವನ್ ದಾಂಪತ್ಯ ಬದುಕಿಗೆ ಅಣಿಯಾಗುತ್ತಿದ್ದಾರೆ.

    ‘ಪಿಯುಸಿ’ ಸಿನಿಮಾ ಮೂಲಕ ಸಿನಿಮಾರಂಗಕ್ಕೆ ಪರಿಚಿತರಾದ ನಟಿ ಹರ್ಷಿಕಾ ಪೂಣಚ್ಚ (Harshika Poonachcha) ಕನ್ನಡದ ಸಾಲು ಸಾಲು ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದರು. ತಮಸ್ಸು, ಜಾಕಿ ಚಿತ್ರದಲ್ಲಿ ಹರ್ಷಿಕಾ ಅದ್ಭುತವಾಗಿ ನಟಿಸಿದ್ದರು. ಕೊಡಗಿನ ಕುವರಿ ಹರ್ಷಿಕಾ ಅವರು ಸಾಲು ಸಾಲು ಸಿನಿಮಾಗಳ ಮೂಲಕ ಚಿತ್ರರಂಗದಲ್ಲಿ ಗಟ್ಟಿ ಸ್ಥಾನ ಗಿಟ್ಟಿಸಿಕೊಳ್ಳುವ ಸಂದರ್ಭದಲ್ಲಿ 2010ರಲ್ಲಿ ಭುವನ್ ಪೊನ್ನಣ್ಣ ಅವರು `ಜಸ್ಟ್ ಮಾತ್ ಮಾತಲ್ಲಿ’ ಚಿತ್ರದ ಮೂಲಕ ಎಂಟ್ರಿ ಕೊಟ್ಟರು. ಗಣೇಶ್ ನಟನೆಯ ಕೂಲ್ ಸಿನಿಮಾ ಸೇರಿದಂತೆ ಹಲವು ಚಿತ್ರಗಳಲ್ಲಿ ಭುವನ್ ನಟಿಸಿದ್ರು. ಆದರೆ ಗುರುತಿಸುವಂತಹ ಪಾತ್ರ ಅವರಿಗೆ ಸಿಗಲೇ ಇಲ್ಲಾ. ಅದ್ಯಾವಾಗ ಸುದೀಪ್ ನಿರೂಪಣೆಯ ಬಿಗ್ ಬಾಸ್ ಶೋ ಮೂಲಕ ದೊಡ್ಮನೆಗೆ ಕಾಲಿಟ್ರೋ ಅಂದಿನಿಂದ ಕನ್ನಡಿಗರ ಕಣ್ಣಿಗೆ ಭುವನ್ ಗಮನ ಸೆಳೆದರು. ಇದನ್ನೂ ಓದಿ:ಮಗಳೊಂದಿಗಿನ ಕ್ಯೂಟ್ ಸೆಲ್ಫಿ ಹಂಚಿಕೊಂಡ ರಾಧಿಕಾ ಪಂಡಿತ್

    ಹರ್ಷಿಕಾ- ಭುವನ್ ಒಂದೇ ಜಿಲ್ಲೆ ಕೊಡಗಿನವರಾಗಿದ್ದಾರೆ. ಆ ಆಪ್ತತೆಯೇ ಇಬ್ಬರನ್ನು ಲವ್ ರಿಂಗ್‌ಗೆ ಬೀಳುವಂತೆ ಮಾಡಿತ್ತು. ಹಲವು ವರ್ಷಗಳ ಗೆಳೆತನವೇ ಇಂದು ಮದುವೆಯೆಂಬ ಹೊಸ ಹೆಜ್ಜೆ ಇಡಲು ಸಾಕ್ಷಿಯಾಗಿದೆ. ಈ ಜೋಡಿ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಇಬ್ಬರೂ ಜೊತೆಯಾಗಿ ಸಮಾಜಮುಖಿ ಕಾರ್ಯಗಳನ್ನೂ ಮಾಡಿದ್ದಾರೆ. ಕೊವಿಡ್ ಲಾಕ್‌ಡೌನ್ ಸಂದರ್ಭದಲ್ಲಿ ಅನೇಕರಿಗೆ ಅವರು ನೆರವು ನೀಡಿದ್ದರು. ಇಬ್ಬರ ನಡುವೆ ಪ್ರೀತಿ ಇದೆ ಎಂದು ಅನೇಕ ಬಾರಿ ಗಾಸಿಪ್ ಹಬ್ಬಿತ್ತು. ಆದರೆ ಆ ಕುರಿತು ಅವರು ಬಹಿರಂಗವಾಗಿ ಏನನ್ನೂ ಹೇಳಿಕೊಂಡಿರಲಿಲ್ಲ. ಈಗ ಅವರಿಬ್ಬರು ವೈವಾಹಿಕ ಜೀವನ ಆರಂಭಿಸುವ ಸಿದ್ಧತೆಯಲಿದ್ದಾರೆ. ಎರಡೂ ಕುಟುಂಬಗಳು ಮದುವೆಗೆ ತಯಾರಿ ಮಾಡಿಕೊಳ್ಳುತ್ತಿವೆ. ಇದನ್ನೂ ಓದಿ:ಮಗಳೊಂದಿಗಿನ ಕ್ಯೂಟ್ ಸೆಲ್ಫಿ ಹಂಚಿಕೊಂಡ ರಾಧಿಕಾ ಪಂಡಿತ್

    ಜುಲೈ 15ಕ್ಕೆ ಕೊಡಗಿನಲ್ಲಿ ಭುವನ್ ಮನೆಯ ಗೃಹಪ್ರವೇಶ ಸಮಾರಂಭ ನಡೆದಿದೆ. ಇದಾದ ಬಳಿಕ ಕೊಡವ (Kodava) ಸಂಪ್ರದಾಯದಂತೆ ಹರ್ಷಿಕಾ-ಭುವನ್ ಅವರು ಗುರುಹಿರಿಯರ ಸಮ್ಮುಖದಲ್ಲಿ ಮದುವೆಯಾಗುತ್ತಿದ್ದಾರೆ. ಆಗಸ್ಟ್ 23- 24ರಂದು ವಿರಾಜ್‌ಪೇಟೆಯಲ್ಲಿ ಹರ್ಷಿಕಾ-ಭುವನ್ ಅದ್ದೂರಿ ಮದುವೆ (Wedding) ನಡೆಯಲಿದೆ. ಅಮ್ಮತ್ತಿ ಕೊಡವ ಸಮಾಜದಲ್ಲಿ ಮದುವೆ ನಡೆಯಲಿದೆ. ರಾಜಕೀಯ- ಚಿತ್ರರಂಗದ ಗಣ್ಯರು ಈ ಮದುವೆಗೆ ಸಾಕ್ಷಿಯಾಗಲಿದ್ದಾರೆ. ಸದ್ಯ ಈ ಜೋಡಿ, ಆಪ್ತರಿಗೆ ಮದುವೆ ಆಮಂತ್ರಣ ಪತ್ರಿಕೆ ಕೊಡೋದ್ರಲ್ಲಿ ಬ್ಯುಸಿಯಾಗಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮೆಗಾಸ್ಟಾರ್ ಮನೆಮಗಳು ನಿಹಾರಿಕಾ ಜೊತೆಗಿನ ಮದುವೆ ಬಗ್ಗೆ ತರುಣ್ ಸ್ಪಷ್ಟನೆ

    ಮೆಗಾಸ್ಟಾರ್ ಮನೆಮಗಳು ನಿಹಾರಿಕಾ ಜೊತೆಗಿನ ಮದುವೆ ಬಗ್ಗೆ ತರುಣ್ ಸ್ಪಷ್ಟನೆ

    ಮೆಗಾಸ್ಟಾರ್ ಚಿರಂಜೀವಿ (Megastar Chiranjeevi) ಮನೆಮಗಳು ನಿಹಾರಿಕಾ ಕೊನಿಡೆಲಾ (Niharika Konidela) ಅವರು ಪತಿ ಚೈತನ್ಯ ಅವರಿಗೆ ಡಿವೋರ್ಸ್ ನೀಡಿ ಈಗ ಸಿಂಗಲ್ ಲೈಫ್ ಲೀಡ್ ಮಾಡ್ತಿದ್ದಾರೆ. ಈಗ ಸೋಷಿಯಲ್ ಮೀಡಿಯಾದಲ್ಲಿ ನಿಹಾರಿಕಾ 2ನೇ ಮದುವೆ ಬಗ್ಗೆ ಸಖತ್ ಚರ್ಚೆ ನಡೆಯುತ್ತಿದೆ. ತೆಲುಗಿನ ಹೀರೋ ತರುಣ್ ಜೊತೆ ನಟಿ ಮದುವೆಯಾಗುತ್ತಾರೆ ಎಂಬ ವಿಚಾರ ಸದ್ದು ಮಾಡುತ್ತಿದೆ. ಅಷ್ಟಕ್ಕೂ ಇದು ನಿಜಾನಾ? ಈ ಬಗ್ಗೆ ತರುಣ್ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ:ಈ ನಟಿಯರಿಂದ ರಶ್ಮಿಕಾ, ಪೂಜಾ ಹೆಗ್ಡೆ, ಕೃತಿ ಶೆಟ್ಟಿ ಆಫರ್‌ಗೆ ಬಿತ್ತು ಕತ್ತರಿ

    ನಿಹಾರಿಕಾ ಕೊನಿಡೆಲಾ ಅವರು ಚೈತನ್ಯ ಅವರನ್ನ ಪ್ರೀತಿಸಿ ರಾಜಸ್ಥಾನದಲ್ಲಿ ಅದ್ದೂರಿಯಾಗಿ ಮದುವೆಯಾಗಿದ್ದರು. ನಿಹಾರಿಕಾ ಅವರ ಮದುವೆ ಇಡೀ ಮೆಗಾಸ್ಟಾರ್ ಕುಟುಂಬದ ಬೆಂಬಲ ಮತ್ತು ಹಾರೈಕೆಯಿತ್ತು. ಆದರೆ ನಿಹಾರಿಕಾ ದಾಂಪತ್ಯ, ಮದುವೆಯಾಗಿ ಎರಡೂವರೆ ವರ್ಷಕ್ಕೆ ಅಂತ್ಯವಾಯಿತು. ಚೈತನ್ಯಗೆ ಡಿವೋರ್ಸ್ ನೀಡಿ ಮತ್ತೆ ಸಿನಿಮಾದತ್ತ ನಟಿ ಮುಖ ಮಾಡಿದ್ದಾರೆ.

    ವೈಯಕ್ತಿಕ ಜೀವನ ಸರಿ ಇಲ್ಲದೇ ಇರುವ ಕಾರಣ, ಮತ್ತೆ ಬೆಳ್ಳಿಪರದೆಯಲ್ಲಿ ನಟಿ ಮಿಂಚ್ತಾರೆ ಎಂಬ ಸುದ್ದಿ ವೈರಲ್ ಆಗಿತ್ತು. ನಿಹಾರಿಕಾ ನಿರ್ಧಾರಕ್ಕೆ ಕುಟುಂಬದ ಸಹಮತವಿಲ್ಲ. ಆದರೂ ಅವರ ವಿರುದ್ಧ ನಿಂತು ನಿಹಾರಿಕಾ ನಾಯಕಿಯಾಗಲು ತಯಾರಿ ಮಾಡ್ತಿದ್ದಾರೆ ಎನ್ನಲಾಗಿತ್ತು. ಇದೀಗ ಈ ಸುದ್ದಿ ನಡುವೆ ಮತ್ತೊಂದು ಸುದ್ದಿ ಸೌಂಡ್ ಮಾಡ್ತಿದೆ. ತೆಲುಗಿನ ನಟ ತರುಣ್ (Actor Tarun) ಜೊತೆ ನಿಹಾರಿಕಾ 2ನೇ ಮದುವೆಯಾಗಲು (Wedding) ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ. ಅಷ್ಟಕ್ಕೂ ಈ ವಿಚಾರ ನಿಜಾನಾ ಎಂಬುದರ ಬಗ್ಗೆ ತರುಣ್ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ:ಸಿದ್ದರಾಮಯ್ಯ ಬಯೋಪಿಕ್: ಪಾರ್ಟ್ 1 ಚಿತ್ರಕ್ಕೆ ನಿರೂಪ್ ಭಂಡಾರಿ ಹೀರೋ

    ತೆಲುಗಿನ ಸಾಕಷ್ಟು ಸಿನಿಮಾಗಳ ಮೂಲಕ ಮಿಂಚಿದ್ದ ನಟ ತರುಣ್ ಈಗ ಬ್ಯುಸಿನೆಸ್ ಫೀಲ್ಡ್‌ನಲ್ಲಿ ಗುರುತಿಸಿಕೊಳ್ತಿದ್ದಾರೆ. ಇತ್ತೀಚಿಗೆ ತರುಣ್ ತಾಯಿ ರೋಜಾ ಅವರು ನನ್ನ ಮಗ ಮದುವೆಯಾಗುತ್ತಾನೆ. ದೊಡ್ಮನೆಯ ಹುಡುಗಿಯನ್ನೇ ಮದುವೆಯಾಗುತ್ತಾರೆ ಎಂದು ಮಾತನಾಡಿದ್ದರು. ಹಾಗಾಗಿ ನಿಹಾರಿಕಾ ಜೊತೆ ತರುಣ್ ಹೆಸರು ಕೇಳಿ ಬಂದಿತ್ತು.

    ನಿಹಾರಿಕಾ ಜೊತೆಗಿನ ಮದುವೆ ಬಗ್ಗೆ ನಟ ಪ್ರತಿಕ್ರಿಯಿಸಿ, ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಸುದ್ದಿ ಸುಳ್ಳು, ನಿಹಾರಿಕಾ ಜೊತೆ ನಾನು ಮದುವೆಯಾಗುತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಬಳಿಕ ನನ್ನ ಮದುವೆ ಬಗ್ಗೆ ಮುಂದಿನ ದಿನಗಳಲ್ಲಿ ನಾನೇ ತಿಳಿಸುತ್ತೇನೆ ಎಂದು ತರುಣ್ ರಿಯಾಕ್ಟ್ ಮಾಡಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]